ತಮಿಳಿನಿಂದ ಕನ್ನಡ ಹುಟ್ಟಿದ್ದರೆ ಅದು ಸರಿ, ಇದು ಅಪಮಾನ ಹೇಗಾಗುತ್ತದೆ.? ಕಮಲ್ ಹಾಸನ್ ಹೇಳಿಕೆ ಸಮರ್ಥಿಸಿಕೊಂಡ ನಟ ಕಿಶೋರ್.!

ನಟ ಕಮಲ್ ಹಾಸನ್ (ACTOR KAMAL HASAN) ಅವರು ಕಳೆದ ವಾರ ನಡೆದ ಅವರ ಥಗ್ಸ್ ಲೈಫ್ (THUGS LIFE) ಸಿನಿಮಾ ರಿಲೀಸ್ ಕಾರ್ಯಕ್ರಮದಲ್ಲಿ ಮಾತಿನ ಬರದಲ್ಲಿ ಕನ್ನಡ ಭಾಷೆಯು ತಮಿಳು ಮೂಲದಿಂದ ಬಂದಿದ್ದು, ತಮಿಳು ಭಾಷೆ ಎಲ್ಲರ ಅಮ್ಮ ಎಂದು ಹೇಳಿಬಿಟ್ಟಿದ್ದಾರೆ, ಈ ಹೇಳಿಕೆಗೆ ಕರ್ನಾಟಕದಾದ್ಯಂತ ವಿಪರೀತವಾಗಿ ಆಕ್ಷೇಪ ವ್ಯಕ್ತವಾಗುತ್ತದೆ. ಇದು ಕನ್ನಡಿಗರ ಭಾಷಾಭಿಮಾನ ಹಾಗೂ ಗೌರವಕ್ಕೆ ತರುವಂತಹ ಹೇಳಿಕೆ ಹಾಕಿದೆ. ಹೀಗಾಗಿ ಇಂತಹ ತಪ್ಪಾದ ಹೇಳಿಕೆಯನ್ನು ನೀಡಿದ ಕಮಲ್ ಹಾಸನ್ ಅವರು ಕೂಡಲೇ ತಮ್ಮ … Read more

ನನ್ನ ಸಿನಿಮಾ ಬ್ಯಾನ್ ಮಾಡಿದ್ರೂ ಕೂಡ ಕ್ಷಮೆ ಮಾತ್ರ ಕೇಳಲ್ಲ.! ಇದೇ ನನ್ನ ಸ್ಟೈಲ್ ಕನ್ನಡಿಗರೊಂದಿಗೆ ಕಮಲ್ ಮಾಂಡಾಟ.!

ನಟ ಕಮಲ್ ಹಾಸನ್ (ACTOR KAMAL HASAN) ತಮ್ಮ ಥಗ್ಸ್ ಲೈಫ್ ಸಿನಿಮಾ (THUGS LIFE MOVIE) ಬಿಡುಗಡೆ ಕಾರ್ಯಕ್ರಮದಲ್ಲಿ ತಮಿಳಿನಿಂದ ಕನ್ನಡ ಜನ್ಮ ತಾಳಿದ್ದು ಎನ್ನುವ ಹೇಳಿಕೆ ಕೊಟ್ಟು ವಿವಾದ ( Controversy) ಮೈಮೇಲೆ ಎಳೆದುಕೊಂಡಿದ್ದಾರೆ. ನಟನ ಹೇಳಿಕೆ ವೈರಲ್ ಆಗುತ್ತಿದ್ದಂತೆ ಇತ್ತ ಕರ್ನಾಟಕದಲ್ಲಿ ದೊಡ್ಡ ಅಭಿಯಾನವೇ ಶುರು ಆಗಿದೆ ಮೊದಲಿಗೆ ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿ ಕಮಲ್ ಹಾಸನ್ ಅವರ ತಪ್ಪಾದ ಮಾತಿಗೆ ಆಕ್ರೋಶ ವ್ಯಕ್ತಪಡಿಸಲಾಗಿತ್ತು. ವಿಷಯ ಎಲ್ಲೆಡೆ ಜೋರಾಗುತ್ತಿದ್ದಂತೆ ಕನ್ನಡಪರ ಸಂಘಟನೆಗಳು … Read more

Shivanna ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ.?

ನಟ ಕಮಲ್ ಹಾಸನ್ (Actor Kamal Hasan) ಪ್ಯಾನ್ ಇಂಡಿಯಾ ಸ್ಟಾರ್ ಅದಕ್ಕೂ ಮೊದಲು ಪಂಚಭಾಷಾ ಕಲಾವಿದನಾಗಿದ್ದ ಅವರು ಕನ್ನಡವು ಸೇರಿದಂತೆ ನೆರೆಯ ಎಲ್ಲಾ ರಾಜ್ಯಗಳ ಸಿನಿಮಾದಲ್ಲಿ ಮುಖ್ಯ ಪಾತ್ರದಾರಿಯಾಗೆ ಅಭಿನಯಿಸಿ ಆ ನೆಲದದವರೆ ಅನಿಸುವಷ್ಟು ಹತ್ತಿರವಾಗಿದ್ದಾರೆ. ಕನ್ನಡದಲ್ಲಿ ಕೂಡ ಮುಂದೆ ಬನ್ನಿ ಇನ್ನು ಮುಂದೆ ಬನ್ನಿ ಹಾಡಿನಲ್ಲಿ ಬಂದು ಮೋಡಿ ಮಾಡಿ ಹೋಗಿದ್ದು ಕಮಲ್ ನಂತರ ರಾಮ ಶಾಮ ಭಾಮದಂತಹ ಹಾಸ್ಯ ಚಿತ್ರಗಳಲ್ಲಿ ಅಭಿನಯಿಸಿ ಕನ್ನಡಿಗರೇ ಎನಿಸುವಷ್ಟು ಹತ್ತಿರವಾಗಿದ್ದಾರೆ. ಅಲ್ಲದೆ ಅವರ ಸಾಕಷ್ಟು ಸಿನಿಮಾಗಳು ಕನ್ನಡದಲ್ಲಿ … Read more

ಮಗನನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಿದ ನಟಿ ಅಮಲ.!

ಪರಭಾಷಾ ನಟಿಯಾಗಿದ್ದರೂ ಕನ್ನಡಿಗರಿಗೆ ನಟಿ ಅಮಲಾ ಪೌಲ್ (ACTRESS AMALA PAUL) ಪರಿಚಯವಿದೆ. ಕಿಚ್ಚ ಸುದೀಪ್ (KICHA SUDEEP) ಅವರೊಂದಿಗೆ ಹೆಬ್ಬುಲಿ ಸಿನಿಮಾದಲ್ಲಿ (HEBBULI MOVIE) ನಾಯಕ ನಟಿಯಾಗಿ ಕಾಣಿಸಿಕೊಳ್ಳುವ ಮೂಲಕ ಸ್ಯಾಂಡಲ್ವುಡ್ ಗೆ ಪ್ರವೇಶ ಪಡೆದ ನಟಿ ಈ ನೆಲದಲ್ಲಿ ಸಾಕಷ್ಟು ಅಭಿಮಾನಿಗಳನ್ನು ಗಳಿಸಿದ್ದಾರೆ. ಹೀಗೆ ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಚಿತ್ರಗಳಲ್ಲಿ ಹೆಸರು ಮಾಡುತ್ತಿರುವ ನಟಿ ಸಿನಿಮಾ ವಿಚಾರದಷ್ಟೇ ವೈಯಕ್ತಿಕ ಜೀವನದ ವಿಚಾರವಾಗಿ ಕೂಡ ಸದಾಸುದ್ದಿಯಲ್ಲಿ ಇರುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಸಕ್ಕತ್ … Read more

ತಮಿಳಿನಿಂದ ಹುಟ್ಟಿದ್ದು ಕನ್ನಡ.! ನಾಲಿಗೆ ಹರಿಬಿಟ್ಟ ನಟ ಕಮಲ್ ಹಾಸನ್.!

ಅದ್ಯಾಕೋ ಏನೋ ಪದೇ ಪದೇ ಕನ್ನಡ ಭಾಷೆಯ (Kannada Language) ವಿಚಾರಕ್ಕೆ ಬಂದು ಕನ್ನಡಿಗರನ್ನು ಮತ್ತೆ ಮತ್ತೆ ಕೆರಳಿಸುವಂತಹ ಘಟನೆಗಳು ನಡೆಯುತ್ತಲೇ ಇದೆ. ಕನ್ನಡದ ಹಾಡನ್ನು ಹಾಡುವಂತೆ ಕೇಳಿದಕ್ಕಾಗಿ ಅಭಿಮಾನಿಗೆ ಪೆಹಲ್ಗಾಮ್ ಉದಾಹರಣೆ ಕೊಟ್ಟು ಸೋನು ನಿಗಮ್ (Sonu Nigam Ban) ಕನ್ನಡದಿಂದ ಬ್ಯಾನ್ ಆಗಿದ್ದು, ಬೆಂಗಳೂರಿನ ಫೈವ್ ಸ್ಟಾರ್ ಹೋಟೆಲ್ ಫಲಕದಲ್ಲಿ ಕನ್ನಡಿಗರನ್ನು ಕೆರಳಿಸುವಂತಹ ಡಿಸ್ಪ್ಲೇ ಹಾಕಿ ಹೋಟೆಲ್ ಮುಚ್ಚಿದ್ದು. ಬೆಂಗಳೂರಿನ SBI ಬ್ಯಾಂಕ್ ಮ್ಯಾನೇಜರ್ ಕನ್ನಡ ಮಾತನಾಡುವುದಿಲ್ಲ ಎಂದು ಪಟ್ಟು ಹಿಡಿದು ಸೀನ್ ಕ್ರಿಯೇಟ್ … Read more

ಶ್ರೀಧರ್ ಗೆ ಏಡ್ಸ್ ಇತ್ತು.! ಗಂಡ ಸತ್ತರು ಬರದೆ ಇದ್ದಕ್ಕೆ ಕಾರಣ ಕೊಟ್ಟ ಶ್ರೀಧರ್ ಪತ್ನಿ

ಕನ್ನಡ ಕಿರುತೆರೆಯ ಹೆಸರಾಂತ ಪೋಷಕ ನಟ ಶ್ರೀಧರ್ ನಾಯಕ್ (SRIDHAR NAIK) ಅವರು ಕೆಲ ದಿನಗಳ ಹಿಂದೆ ಗಂಭೀರ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆ ಸೇರಿದ್ದರು, ಆ ಬಳಿಕ ಚಿಕಿತ್ಸೆಗೂ ಅನುಕೂಲವಲ್ಲದೆ ಇಲ್ಲದೆ ಹಣಕ್ಕಾಗಿ ಪರದಾಡುತ್ತಿದ್ದ ನಟನಿಗೆ ಸಹಾಯ ಮಾಡುವ ಸಲುವಾಗಿ ಇತರೆ ಸಹ ಕಲಾದರು ಎಲ್ಲ ಸೇರಿ ಸೋಶಿಯಲ್ ಮೀಡಿಯಾದಲ್ಲಿ ಅವರಿದ್ದ ಪರಿಸ್ಥಿತಿ ಬಗ್ಗೆ ಮಾಹಿತಿ ಕೊಟ್ಟಿದ್ದರು. ಆದರೆ ಈ ಫೋಟೋ ಹಾಗೂ ವಿಡಿಯೋಗಳಲ್ಲಿ ಶ್ರೀಧರ್ ಅವರನ್ನು ಕಂಡವರು ಅಕ್ಷರಶಃ ಬೆಚ್ಚಿ ಬಿದ್ದಿದ್ದರೂ ಯಾಕೆಂದರೆ, ಚಂದುಳ್ಳಿ ಚೆಲುವನಂತೆ … Read more

Mysore Sandal Soap ಜನರ ತೆರಿಗೆ ಹಣ ವೇಸ್ಟ್ ಮಾಡ್ತಿದ್ದಾರೆದು ಬೇಸರ ವ್ಯಕ್ತ ಪಡಿಸಿದ ನಟಿ ರಮ್ಯ.!

ಕಳೆದೊಂದು ವಾರದಿಂದ ರಾಜ್ಯದಲ್ಲಿ ಹೆಚ್ಚು ಚರ್ಚೆಯಾಗುತ್ತಿರುವ ವಿಚಾರಗಳಲ್ಲಿ ಒಂದು ಮೈಸೂರು ಸ್ಯಾಂಡಲ್ ಸೋಪ್ ಗೆ ನಟಿ ತಮನ್ನಾ ರಾಯಭಾರಿ ಆಗಿರುವ ವಿಚಾರ. ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಸೋಪ್ ಬಳಕೆದಾರದಿಂದ ಹಿಡಿದು ಸ್ಯಾಂಡಲ್ ವುಡ್ ಸ್ಟಾರ್ ಗಳವರೆಗೆ ಬಹುತೇಕ ಎಲ್ಲರೂ ಕೂಡ ರಾಜ್ಯ ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿಯೇ ಈ ಬಗ್ಗೆ ತಮ್ಮ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಅಷ್ಟಕ್ಕೂ ಚರ್ಚೆಯಲ್ಲಿನ ಮುಖ್ಯ ಸಂಗತಿ ಏನೆಂದರೆ, ಕರ್ನಾಟಕದ ಮನೆ ಮನೆಗೆ ಪರಿಚಯವಿರುವ ಕರ್ನಾಟಕದ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್ ಉತ್ಪನ್ನಕ್ಕೆ ಕರ್ನಾಟಕ … Read more

Vijayalakshmi ನಟ ಜಗ್ಗೇಶ್ ನನ್ನ ಗಂಡ.! ಶಾಕಿಂಗ್ ಸ್ಟೇಟ್ಮೆಂಟ್ ಕೊಟ್ಟ ನಟಿ ವಿಜಯಲಕ್ಷ್ಮಿ.!

ನಾಗಮಂಡಲ ಸಿನಿಮಾ (NAGAMANDALA CINEMA) ಕಥೆಯ ನಟಿ ವಿಜಯಲಕ್ಷ್ಮಿ (ACTRESS VIJAYALAKSHMI) ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದ ಪ್ರತಿಭಾನ್ವಿತ ನಟಿ. ತಮ್ಮ ಸಹಜ ಸೌಂದರ್ಯ ಹಾಗೂ ನೈಜ ಅಭಿನಯದಿಂದ ಕೆಲವೇ ವರ್ಷಗಳಲ್ಲಿ ಕರ್ನಾಟಕದಿಂದ ಹೆಸರಾದ ನಟಿಯಾಗಿದ್ದವರು ಕನ್ನಡ ಮಾತ್ರವಲ್ಲದೆ ತಮಿಳು ತೆಲುಗು ಚಿತ್ರರಂಗದಲ್ಲೂ ಕೂಡ ತಮ್ಮ ಚಾಪು ಮಾಡಿಸಿದ್ದ ನಟಿ ಇತ್ತೀಚೆಗೆ ಮಾತ್ರ ತಮ್ಮ ವಿವಾದಗಳಿಂದ ಸುದ್ದಿಯಾಗಿದ್ದಾರೆ. ಕನ್ನಡದಲ್ಲಿ ವಿಷ್ಣುವರ್ಧನ್ , ಶಿವರಾಜ್ ಕುಮಾರ್, ರಾಘವೇಂದ್ರ ರಾಜಕುಮಾರ್, ಬಿ. ಸಿ ಪಾಟೀಲ್, ರಾಮ್ ಕುಮಾರ್, ರಮೇಶ್, ಜಗ್ಗೇಶ್ ಮುಂತಾದ … Read more

Sridhar: ನಟ ಶ್ರೀಧರ್‌ ನಾಯಕ್‌ ವಿಧಿವಶ.! ಪ್ರತಿಭಾನ್ವಿತ ನಟನ ಬಾಳಿನಲ್ಲಿ ವಿಧಿಯಾಟ.!

ಕಿರುತೆರೆ ಧಾರಾವಾಹಿಗಳಲ್ಲಿ ಕಾಣಿಸಿಕೊಳ್ಳುವ ನಟರು ಜನಸಾಮಾನ್ಯರಿಗೆ ಹೆಚ್ಚು ಹತ್ತಿರವಾಗಿರುತ್ತಾರೆ. ಯಾಕೆಂದರೆ, ಪ್ರತಿನಿತ್ಯವೂ ಕೂಡ ಪ್ರಸಾರವಾಗುವ ದಾರವಾಹಿಗಳಲ್ಲಿ ಕಾಣುವ ಮುಖಗಳೇ ಆಗಿರುವುದರಿಂದ ತಮ್ಮ ಮನೆಯ ಸದಸ್ಯರಂತೆ ಜನ ಅವರನ್ನು ಕಾಣುತ್ತಾರೆ. ಅಲ್ಲದೆ, ಹೀಗಾಗಿಯೇ ಕಿರುತೆರೆ ಧಾರಾವಾಹಿಗಳಿಗೆ ತಮ್ಮ ಜೀವನವನ್ನು ಮುಡಿಪಾಗಿ ಕಟ್ಟಿಕೊಂಡ ಅನೇಕ ಪ್ರತಿಭೆಗಳು ಇವೆ. ಇದೇ ಪಟ್ಟಿಗೆ ಸೇರಲಿದ್ದಾರೆ ನಟ ಶ್ರೀಧರ್ ನಾಯಕ್ (ACTOR SRIDHAR NAIR). ಇತ್ತೀಚೆಗೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿದ್ದ ಜನಪ್ರಿಯ ಧಾರಾವಾಹಿ ಪಾರು ಹಾಗೂ ಈಗಷ್ಟೇ ಕಲರ್ಸ್ ಕನ್ನಡ ವಾಹಿನಿ ಶುರುವಾಗಿದ್ದ … Read more

ಆ ಫ್ಲೈಓವರ್ ಮೇಲೆ ಸೌಂದರ್ಯ ಆತ್ಮ ಇನ್ನೂ ಇದೆ, ಸತ್ಯ ಸತ್ಯತೆ ತಿಳಿಸಿದ ನಟಿ ಸೌಂದರ್ಯ ಅತ್ತಿಗೆ ನಿರ್ಮಲಾ..!

ನಟಿ ಸೌಂದರ್ಯ (SOUNDARYA) ಹೆಸರಿಗೆ ತಕ್ಕಂತೆ ರೂಪವಂತೆ, ರೂಪಕ್ಕೆ ತಕ್ಕ ಹಾಗೆ ಬುದ್ಧಿವಂತೆ ಕೂಡ. ಹಾಗೆ ಅಭಿನಯದ ವಿಷಯದಲ್ಲಿ ಆಕೆಗೆ ಆಕೆಯೇ ಸಾಟಿ ಆದರೆ ಅದೃಷ್ಟದ ವಿಚಾರದಲ್ಲಿ ಮಾತ್ರ ಬಹಳ ನತದೃಷ್ಟೆ. ಯಾಕೆಂದರೆ ಸಿನಿಮಾ ರಂಗದಲ್ಲಿ ಚಿಕ್ಕ ವಯಸ್ಸಿಗೆ ದೊಡ್ಡ ಹೆಸರು ಮಾಡಿ ರಾಜಕೀಯ ಭವಿಷ್ಯದ ಬಗ್ಗೆ ಕನಸು ಕಂಡು ಸಾಧಿಸಲು ಸಾಕಷ್ಟು ಇರುವಾಗಲೇ ವಿಧಿಯಾಟಕ್ಕೆ ಬ’ಲಿಯಾಗಿ ಹೋದ ದು’ರಂ’ತ ನಾಯಕಿ. ಗಂಧರ್ವ (GANDARVA) ಎನ್ನುವ ಸಿನಿಮಾ ಮೂಲಕ ಹಂಸಲೇಖ ಅವರಿಂದ ಕನ್ನಡ ಚಿತ್ರರಂಗಕ್ಕೆ ಪರಿಚಯವಾದ ಸೌಮ್ಯ … Read more