Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

10th ಪಾಸ್ ಆದವರಿಗೆ ಸರ್ವೆ ಇಲಾಖೆಯಲ್ಲಿ ಹುದ್ದೆ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಸಂಬಳ 63,200/-

Posted on May 31, 2023 By Kannada Trend News No Comments on 10th ಪಾಸ್ ಆದವರಿಗೆ ಸರ್ವೆ ಇಲಾಖೆಯಲ್ಲಿ ಹುದ್ದೆ, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ ಸಂಬಳ 63,200/-

 

ಸರ್ವೆ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಹಾಗೂ SSLC ಪಾಸಾದವ್ರು ಅರ್ಜಿ ಸಲ್ಲಿಸಬಹುದಾಗಿದೆ. ಹೌದು, ಸರ್ವೆ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಮೋಟಾರ್ ಡ್ರೈವರ್, ವಿವಿಧ ಮೆಕಾನಿಕಲ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಇಲಾಖೆಯಲ್ಲಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಗತ್ಯವಿರುವ ವಿದ್ಯಾರ್ಹತೆ ವಯೋಮಿತಿ ಹಾಗೂ ವೇತನ ಶ್ರೇಣಿಯ ಬಗ್ಗೆ ಸಂಪೂರ್ಣವಾಗಿ ಅರಿತುಕೊಂಡು ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು.

ಈ ಲೇಖನದ ಕೆಳಬಾಗದಲ್ಲಿ ಸೂಚಿಸಿರುವ ವಿದ್ಯಾರ್ಹತೆ ವಯೋಮಿತಿ ಶೈಕ್ಷಣಿಕ ಅರ್ಹತೆ ಹಾಗೂ ಇನ್ನಿತರ ಮಾಹಿತಿಗಳನ್ನು ಸಂಪೂರ್ಣವಾಗಿ ಓದಿ ಅಥವಾ ಕೆಳಗಡೆ ಕೊಟ್ಟಿರುವ ಅಧಿಕೃತ ಅಧಿಸೂಚನೆ ಲಿಂಕ್ ಹಾಗೂ ಅಧಿಕೃತ ವೆಬ್ಸೈಟ್ ಲಿಂಕ್ ಮೂಲಕ ನೀವು ಇನ್ನಷ್ಟು ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ ಅರ್ಜಿ ಸಲ್ಲಿಸಿ , ಈ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆ, ವೇತನ ಶ್ರೇಣಿ, ವಯೋಮಿತಿ, ಅರ್ಜಿ ಶುಲ್ಕ, ಹುದ್ದೆಗಳ ವಿವರ, ಇತರೆ ಎಲ್ಲಾ ಮಾಹಿತಿ ಕೆಳಗೆ ವಿವರಿಸಲಾಗಿದೆ, ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಮುನ್ನ ಅಧಿಸೂಚನೆ ಓದಿ ನಂತರ ಅರ್ಜಿ ಸಲ್ಲಿಸಿ.

* ಇಲಾಖೆ ಹೆಸರು: ಸರ್ವೆ ಆಫ್ ಇಂಡಿಯಾ 2023
* ಒಟ್ಟು ಹುದ್ದೆಗಳು: 21 ಹುದ್ದೆಗಳು

ವಿದ್ಯಾರ್ಹತೆ
ಸರ್ವೆ ಆಫ್ ಇಂಡಿಯಾ ಅಧಿಕೃತ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 10ನೇ ತರಗತಿ ಜೊತೆಗೆ ಡ್ರೈವಿಂಗ್ ಲೈಸೆನ್ಸ್ ಹೊಂದಿದವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ವಯೋಮಿತಿ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಗರಿಷ್ಠ 27 ವರ್ಷ ನಿಗದಿಪಡಿಸಲಾಗಿದೆ
* ಎಸ್ ಸಿ /ಎಸ್ ಟಿ ಅಭ್ಯರ್ಥಿಗಳಿಗೆ 05 ವರ್ಷ
* ಒಬಿಸಿ ಅಭ್ಯರ್ಥಿಗಳಿಗೆ 03 ವರ್ಷ

ವೇತನಶ್ರೇಣಿ
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ.19900/- ರಿಂದ ರೂ.63200/- ವೇತನ ನಿಗದಿಪಡಿಸಲಾಗಿದೆ.

ಅರ್ಜಿ ಶುಲ್ಕ
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರಾಕ್ಟಿಕಲ್ ಟೆಸ್ಟ್ ಸ್ಕಿಲ್ ಟೆಸ್ಟ್ ಡ್ರೈವಿಂಗ್ ಟೆಸ್ಟ್ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 24 ಏಪ್ರಿಲ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31 ಮೇ 2023

ಜಿಲ್ಲಾವಾರು ಉದ್ಯೋಗಗಳು
ಬಾಗಲಕೋಟೆ, ವಿಜಯಪುರ, ಬಳ್ಳಾರಿ, ಬೆಳಗಾವಿ, ಬೆಂಗಳೂರು, ಬೀದರ್
ಬಿಜಾಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಕ್ಷಿಣ ಕನ್ನಡ, ದಾವಣಗೆರೆ, ಧಾರವಾಡ, ಗದಗ, ಕಲಬುರಗಿ, ಹಾಸನ, ಹಾವೇರಿ, ಹುಬ್ಬಳ್ಳಿ, ಕಲಬುರಗಿ, ಕಾರವಾರ, ಕೊಡಗು, ಕೋಲಾರ, ಕೊಪ್ಪಳ, ಮಂಡ್ಯ, ಮಂಗಳೂರು,
ಮೈಸೂರು, ರಾಯಚೂರು, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ಉತ್ತರ ಕನ್ನಡ, ಯಾದಗಿರಿ.

ಅರ್ಹತೆಗಳು
* ಮೆಟ್ರಿಕ್ಯುಲೇಷನ್ / 10 ನೇ ತರಗತಿ ಪಾಸ್.
* ಹಿಂದಿ / ಇಂಗ್ಲಿಷ್ ಜ್ಞಾನ.
* ಭಾರೀ ಮತ್ತು ಲಘು ವಾಹನಗಳಿಗೆ ಮಾನ್ಯವಾದ ಚಾಲನಾ ಪರವಾನಗಿಯನ್ನು ಹೊಂದಿರಬೇಕು.
* ಫಿಟ್ಟರ್‌ನ ಕೆಲಸಗಳ ಬಗ್ಗೆ ಸಾಕಷ್ಟು ಜ್ಞಾನವನ್ನು ಹೊಂದಿರಬೇಕು ಮತ್ತು ಮೋಟಾರ್ ಮೆಕ್ಯಾನಿಕ್‌ನ ಕರ್ತವ್ಯಗಳ ಬಗ್ಗೆ ಚೆನ್ನಾಗಿ ತಿಳಿದಿರಬೇಕು.
* ಅಪೇಕ್ಷಣೀಯ – ಯಾವುದೇ ದುರಸ್ತಿ ಕಾರ್ಯಾಗಾರ / ಗ್ಯಾರೇಜ್‌ನಲ್ಲಿ ಮೋಟಾರ್ ಮೆಕ್ಯಾನಿಕ್ ಆಗಿ ಕೆಲಸ ಮಾಡಿದ ಕನಿಷ್ಠ 01 ವರ್ಷದ ಅನುಭವ.

ಆಯ್ಕೆ ಪ್ರಕ್ರಿಯೆ
* ಲಿಖಿತ ಪರೀಕ್ಷೆ
* ಪ್ರಾಯೋಗಿಕ / ಕೌಶಲ್ಯ ಪರೀಕ್ಷೆ

ಅರ್ಜಿ ಸಲ್ಲಿಸುವುದು ಹೇಗೆ?
* ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯಲ್ಲಿ ಅರ್ಜಿ ಸಲ್ಲಿಸಬಹುದು.
* ಒಂದು ಸ್ವಯಂ ವಿಳಾಸದ 10X22 ಸೆಂ ಗಾತ್ರದ ಲಕೋಟೆಯೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಸರಿಯಾಗಿ ಅಂಟಿಸಿ. 22/- ಅದರ ಮೇಲೆ ಅಂಚೆ ಚೀಟಿ, ಎರಡು ಪಾಸ್ ಪೋರ್ಟ್ ಅಳತೆಯ ಭಾವಚಿತ್ರ ಮತ್ತು ಅಗತ್ಯ ದಾಖಲೆಗಳು / ಪ್ರಮಾಣಪತ್ರಗಳ ದೃಢೀಕರಿಸಿದ ಫೋಟೋ ಪ್ರತಿಗಳು.
* ಭರ್ತಿ ಮಾಡಿದ ಅರ್ಜಿಯನ್ನು ಲಗತ್ತಿಸಲಾದ ಕಛೇರಿಗಳು / ಜಿಯೋ-ಸ್ಪೇಷಿಯಲ್ ಡೇಟಾ ಸೆಂಟರ್‌ಗಳಿಗೆ ತಿಳಿಸಲಾಗಿದೆ.
* ಅರ್ಜಿಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ 31/05/2023.

*ಶ್ರೀ ಕಾಳಿಕಾ ದುರ್ಗಾ ಜೋತಿಷ್ಯ ಪೀಠ ಪ್ರಧಾನ್ ತಾಂತ್ರಿಕ ಶ್ರೀ ಲಕ್ಷ್ಮಿ ಶ್ರೀನಿವಾಸ್ ರಾಘವನ್ ಆಚಾರ್ಯರು ಇವರು ನಿಮ್ಮ ಎಲ್ಲಾ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಸೂಚಿಸುತ್ತಾರೆ. ಈ ಕೂಡಲೇ ಕರೆ ಮಾಡಿ ನಿಮ್ಮ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಿ. 9845866654*

News
WhatsApp Group Join Now
Telegram Group Join Now

Post navigation

Previous Post: ಯಾವುದೇ ರೇಷನ್ ಕಾರ್ಡ್ ಇದ್ದರು ಜೂನ್ ತಿಂಗಳಿನಿಂದ 10kg ಅಕ್ಕಿ ಜೊತೆ ಈ 2 ಧಾನ್ಯಗಳು ಕೂಡ ಉಚಿತ.!
Next Post: ಹೆಣ್ಣು ಮಕ್ಕಳಿಗೆ ಆಸ್ತಿಯಲ್ಲಿ ಪಾಲು ಯಾವಾಗ ಸಿಗುವುದಿಲ್ಲ ಗೊತ್ತಾ.?

Leave a Reply Cancel reply

Your email address will not be published. Required fields are marked *

Copyright © 2025 Kannada Trend News.


Developed By Top Digital Marketing & Website Development company in Mysore