Home Entertainment ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿರುವ ನಟ ದರ್ಶನ್ ಈ ಸಿನಿಮಾಗಾಗಿ ದರ್ಶನ್ ಪಡೆದ ದುಬಾರಿ ಉಡುಗೊರೆ ಏನು ಗೊತ್ತಾ.

ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿರುವ ನಟ ದರ್ಶನ್ ಈ ಸಿನಿಮಾಗಾಗಿ ದರ್ಶನ್ ಪಡೆದ ದುಬಾರಿ ಉಡುಗೊರೆ ಏನು ಗೊತ್ತಾ.

0
ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿರುವ ನಟ ದರ್ಶನ್ ಈ ಸಿನಿಮಾಗಾಗಿ ದರ್ಶನ್ ಪಡೆದ ದುಬಾರಿ ಉಡುಗೊರೆ ಏನು ಗೊತ್ತಾ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ದರ್ಶನ್ ಅವರ ಫ್ಯಾನ್ ಇಂಡಿಯಾ ಸಿನಿಮಾ ಆದಂತಹ ಕ್ರಾಂತಿ ಇನ್ನೇನು ಬಿಡುಗಡೆಗೆ ಸಜ್ಜಾಗಿದೆ ಸಂಪೂರ್ಣ ಚಿತ್ರಕರಣ ನಡೆದಿದ್ದು ಡಬ್ಬಿಂಗ್ ಕಾರ್ಯವು ಕೂಡ ಮುಗಿದಿದೆ. ಕೆಲವು ಮೂಲಗಳ ಪ್ರಕಾರ ನವೆಂಬರ್ ಒಂದನೇ ತಾರೀಕು ಈ ಸಿನಿಮಾವನ್ನು ರಿಲೀಸ್ ಮಾಡಲಾಗುತ್ತದೆ ಎಂದು ಹೇಳಿದ್ದರು. ಆದರೆ ಚಿತ್ರತಂಡವು ಕೆಲವು ರೀ ಶೂಟಿಂಗ್ ಬಾಕಿ ಇರುವುದರಿಂದ ಅವನೆಲ್ಲವನ್ನು ರೀಶೂಟ್ ಮಾಡಿ ನವೆಂಬರ್ ಕೊನೆಯ ವಾರದಂದು ಈ ಒಂದು ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದರು. ಇದೆಲ್ಲ ಒಂದು ಕಡೆಯಾದರೆ ಮತ್ತೊಂದು ಕಡೆ ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂಬ ಸುದ್ದಿಗಳು ಕೇಳಿ ಬರುತ್ತಿದೆ.

ಜಾಹೀರಾತು:- ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಒಂದು ವೇಳೆ ನಿಮ್ಮ ಕೆಲಸ ಆಗದಿದ್ದಲ್ಲಿ ಹಣ ವಾಪಸ್ ಕೊಡುತ್ತಾರೆ 100% ಗ್ಯಾರಂಟಿ‌.

ಹೌದು ನಿಮ್ಮೆಲ್ಲರಿಗೂ ತಿಳಿದಿರುವಂತೆ ಪ್ರಜ್ವಲ್ ದೇವರಾಜ್ ನಟನೆಯ ಇನ್ಸ್ಪೆಕ್ಟರ್ ವಿಕ್ರಂ ಹಾಗೂ ಚೌಕ ಸಿನಿಮಾದಲ್ಲಿ ನಟ ದರ್ಶನ್ ಅವರು ಅತಿಥಿ ಪಾತ್ರವನ್ನು ಮಾಡಿದ್ದರು ಅರಸು ಸಿನಿಮಾದಲ್ಲಿಯೂ ಕೂಡ ಗೆಸ್ಟ್ ರೋಲ್ ಪಾತ್ರವನ್ನು ಮಾಡಿದ್ದರು. ಈ ಎಲ್ಲಾ ಸಿನಿಮಾವು ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿತ್ತು ಆದರೆ ಇದೇ ಮೊದಲ ಬಾರಿಗೆ ಪ್ಯಾನ್ ಇಂಡಿಯಾ ಸಿನಿಮಾದಲ್ಲಿಯೂ ಕೂಡ ಅತಿಥಿ ಪಾತ್ರ ಒಂದನ್ನು ಮಾಡಿದ್ದಾರೆ. ನಿಮ್ಮೆಲ್ಲರಿಗೂ ತಿಳಿದಿರುವಂತೆ ಶಾಸಕ ಜಮೀರ್ ಅಹಮದ್ ಹಾಗೂ ದರ್ಶನ್ ಅವರು ಬಹಳ ಆತ್ಮೀಯರು ಈ ಕಾರಣಕ್ಕಾಗಿ ಜಮೀರ್ ಅಹ್ಮದ್ ಅವರ ಪುತ್ರ ಆದಂತಹ ಜೈದ್ ಖಾನ್ ಅವರ ಬನಾರಸ್ ಸಿನಿಮಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಗೆಸ್ಟ್ ರೋಲ್ ಒಂದನ್ನು ಮಾಡಿದ್ದಾರೆ.

ಈ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾ ವಾಗಲಿದೆ ಕನ್ನಡ ತೆಲುಗು ತಮಿಳು ಹಿಂದಿ ಮಲಯಾಳಂ ಸೇರಿದಂತೆ ಸುಮಾರು ಐದು ಭಾಷೆಯಲ್ಲಿ ಮೂಡಿ ಬರಲಿದೆ. ಈ ಸಿನಿಮಾದ ಹಾಡೊಂದು ಈಗಾಗಲೇ ಬಿಡುಗಡೆಯಾಗಿದ್ದು ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ ಮೊನ್ನೆಯಷ್ಟೇ ಈ ಸಿನಿಮಾದ ಟ್ರೈಲರ್ ಅನ್ನು ಕೂಡ ಬಿಡುಗಡೆ ಮಾಡಲಾಗಿದೆ. ಈ ಒಂದು ಕಾರ್ಯಕ್ರಮಕ್ಕೆ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಆಗಮಿಸಿದ್ದು ವಿಶೇಷ ಅಂತ ಹೇಳಬಹುದು. ನಟ ಜೈದ್ ಖಾನ್ ಅವರಿಗೆ ಇದು ಚೊಚ್ಚಲ ಸಿನಿಮಾ ಹಾಗಾಗಿ ಈ ಬನಾರಸ್ ಸಿನಿಮಾದಲ್ಲಿ ಬಹುದೊಡ್ಡ ಮಟ್ಟದಲ್ಲಿ ತೆಗೆದುಕೊಂಡು ಹೋಗಬೇಕು ಎಂಬುವುದು ಇವರ ಆಸೆ ಮತ್ತು ಗುರಿಯಾಗಿತ್ತು.

 

ಇದಕ್ಕೆ ಆನೆ ಬಲದಂತೆ ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ನಿಂತುಕೊಂಡಿದ್ದಾರೆ ಈ ಸಿನಿಮಾ ಒಂದು ಟ್ರಾವೆಲಿಂಗ್ ಕಥೆಯನ್ನು ಹೇಳಿದುಕೊಂಡು ಹೋಗುತ್ತದೆ ಬಹುತೇಕ ಉತ್ತರ ಭಾರತದಲ್ಲಿಯೇ ಧಾರ್ಮಿಕ ಕ್ಷೇತ್ರಗಳಲ್ಲಿ ಈ ಒಂದು ಸಿನಿಮಾದ ಶೂಟಿಂಗ್ ಅನ್ನು ಮಾಡಲಾಗಿದೆ. ಎಲ್ಲಾ ಚಿತ್ರೀಕರಣ ಮುಗಿಸಿದ್ದು ನವೆಂಬರ್ ತಿಂಗಳ ಮೊದಲನೇ ವಾರದಲ್ಲಿ ಅಂದರೆ ನಾಲ್ಕನೇ ತಾರೀಖಿನಂದು ಈ ಸಿನಿಮಾವನ್ನು ಬಿಡುಗಡೆ ಮಾಡಬೇಕು ಅಂತ ಅಂದುಕೊಂಡಿದ್ದಾರಂತೆ. ಇನ್ನು ಈ ಸಿನಿಮಾದಲ್ಲಿ ಅತಿಥಿ ಪತ್ರವನ್ನು ನಿರ್ವಹಿಸಿದಂತಹ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಯಾವುದೇ ರೀತಿಯಾದಂತಹ ಸಂಭವನೆಯನ್ನು ಪಡೆದಿಲ್ಲವಂತೆ. ದರ್ಶನ್ ಅವರು ಸ್ನೇಹಕ್ಕೆ ಹೆಚ್ಚಿನ ಬೆಲೆಯನ್ನು ನೀಡುತ್ತಾರೆ ಈ ಕಾರಣಕ್ಕಾಗಿಯೇ ತಾವು ಅತಿಥಿ ಪಾತ್ರದಲ್ಲಿ ನಟಿಸಿದ್ದಕ್ಕಾಗಿ ಸಂಭಾವನೆಯನ್ನು ಪಡೆದಿಲ್ಲ ಎಂದು ಹೇಳಿಕೊಂಡಿದ್ದಾರೆ.

ಆದರೆ ನಿರ್ಮಾಪಕರು ಮತ್ತು ಜಮೀರ್ ಅಹಮದ್ ಖಾನ್ ಅವರು ಸಂಭಾವನ ಪಡೆಯದಿದ್ದರೂ ಪರವಾಗಿಲ್ಲ ದಯವಿಟ್ಟು ನಾವು ನೀಡುವಂತಹ ಉಡೊಗರೆಯನ್ನು ಆದರೂ ಸ್ವೀಕರಿಸಿ ಎಂದು ಬೇಡಿಕೆ ಇಟ್ಟಿದ್ದಾರಂತೆ. ಉಡುಗೊರೆಯಾಗಿ ದುಬಾರಿ ಬೆಲೆಯ ವಾಚನ್ನು ಗಿಫ್ಟ್ ಮಾಡಿದ್ದಾರಂತೆ ಸದ್ಯಕ್ಕೆ ಈ ಮಾತು ಗಾಂಧಿನಗರದಲ್ಲಿ ಹರಿದಾಡುತ್ತಿದೆ ಒಟ್ಟಾರೆಯಾಗಿ ಹೇಳುವುದಾದರೆ ದರ್ಶನವರು ಇನ್ನು ಮುಂದೆ ಕನ್ನಡಕ್ಕೆ ಮಾತ್ರ ಸೀಮಿತವಾಗಿರದೆ ಭಾರತದಾದ್ಯಂತ ರಾರಾಜಿಸಲಿದ್ದಾರೆ. ಈ ವಿಚಾರ ಕೇಳುತ್ತಿದ್ದ ಹಾಗೆ ದರ್ಶನ್ ಅಭಿಮಾನಿಗಳು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ ಈ ವಿಚಾರದ ಬಗ್ಗೆ ನಿಮ್ಮ ಅಭಿಪ್ರಾಯವೇನು ತಪ್ಪದೇ ನಮಗೆ ಕಾಮೆಂಟ್ ಮುಖಾಂತರ ತಿಳಿಸಿ

LEAVE A REPLY

Please enter your comment!
Please enter your name here