Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

ನಟ ಡಾಲಿ ಧನಂಜಯ್ ಕಟೌಟ್ ಗೆ ಚಪ್ಪಲಿ ಹಾರ ಹಾಕಿ, ಮಸಿ ಬಳಿದು ಡಾಲಿ ವಿರುದ್ಧ ದೂರು ಕೊಟ್ಟಿದ್ದಾರೆ ಯಾಕೆ ಗೊತ್ತಾ.?

Posted on October 27, 2022 By Kannada Trend News No Comments on ನಟ ಡಾಲಿ ಧನಂಜಯ್ ಕಟೌಟ್ ಗೆ ಚಪ್ಪಲಿ ಹಾರ ಹಾಕಿ, ಮಸಿ ಬಳಿದು ಡಾಲಿ ವಿರುದ್ಧ ದೂರು ಕೊಟ್ಟಿದ್ದಾರೆ ಯಾಕೆ ಗೊತ್ತಾ.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ಕಳೆದ ವಾರವಷ್ಟೇ ಡಾಲಿ ಧನಂಜಯ್ ಅಭಿನಯದ ಹೆಡ್ ಬುಷ್ ಸಿನಿಮಾ ಬಿಡುಗಡೆಯಾಗಿದೆ ಈ ಸಿನಿಮಾ ಬಿಡುಗಡೆಯಾದ ನಂತರ ಉತ್ತಮ ಪ್ರದರ್ಶನವನ್ನು ಕಂಡಿದ್ದು ಬಾಕ್ಸ್ ಆಫೀಸ್ ನಲ್ಲಿ ಕೂಡ ಒಳ್ಳೆಯ ಕಲೆಕ್ಷನ್ ಮಾಡಿದೆ. ಭೂಗತ ಲೋಕದ ಕಥೆಯನ್ನು ಆಧಾರವನ್ನಾಗಿ ಇಟ್ಟುಕೊಂಡು ಹೆಡ್ಬುಶ್ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ. ಈ ಸಿನಿಮಾದಲ್ಲಿ ಧನಂಜಯ್ ಅವರು ರೌಡಿ ಜಯರಾಜ್ ಪಾತ್ರವನ್ನು ಅದ್ಭುತವಾಗಿ ನಿಬಾಯಿಸಿದ್ದಾರೆ ಅತ್ತ ಕಡೆ ಯೋಗಿ ಅವರು ಕೂಡ ಡಾಲಿ ಧನಂಜಯ್ ಅವರಿಗೆ ಸಾಥ್ ನೀಡಿದ್ದಾರೆ.

ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 1 ದಿನದಲ್ಲಿ 100ಕ್ಕೆ 100% ರಷ್ಟು ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ನಿಮ್ಮ ನಂಬಿಕೆಗೆ ಇಲ್ಲಿ ಮೋಸವಿಲ್ಲ ಪಂಡಿತ್ : ಶ್ರೀ ಕೃಷ್ಣ ರಾವ್ 8971687339

ಒಟ್ಟಾರೆಯಾಗಿ ಹೇಳುವುದಾದರೆ ಬೆಂಗಳೂರಿನ ಅಂಡರ್ವರ್ಲ್ಡ್ ನ ಕಥೆಯನ್ನು ಅಚ್ಚುಕಟ್ಟಾಗಿ ಹೆಣೆದುಕೊಂಡು ಹೋಗಿದ್ದಾರೆ ಈ ಸಿನಿಮಾ ನೋಡಿದ ಪ್ರತಿಯೊಬ್ಬ ಪ್ರೇಕ್ಷಕರು ಕೂಡ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿದ ಕಾರಣ ಧನಂಜಯ್ ಅವರ ಕೀರ್ತಿ ಯಶಸ್ಸು ಇನ್ನಷ್ಟು ಹೆಚ್ಚಾಗಿದೆ ಈ ಸಿನಿಮಾಗೆ ಡಾಲಿ ಧನಂಜಯ್ ಅವರೇ ಬಂಡವಾಳವನ್ನು ಹೂಡಿಕೆ ಮಾಡಿದ್ದಾರೆ ಹಾಗಾಗಿ ನಿರೀಕ್ಷೆಗೂ ಮೀರಿದ ಮಟ್ಟದಲ್ಲಿ ಲಾಭವನ್ನು ಪಡೆಯುತ್ತಿದ್ದಾರೆ. ಇದು ಒಂದು ರೀತಿಯ ಸಂತಸದ ವಿಚಾರ ಆದರೆ ಇದೀಗ ಡಾಲಿ ಧನಂಜಯ್ ವಿರುದ್ಧ ದೂರು ದಾಖಲಾಗಿದೆ.

ಅಷ್ಟೇ ಅಲ್ಲದೆ ಧನಂಜಯ್ ಅವರ ಕಟೌಟ್ಗೆ ಚಪ್ಪಲಿ ಹಾರವನ್ನು ಹಾಕಿ ಮಸಿ ಬಳಿದು ಆ.ಕ್ರೋ.ಶ.ವನ್ನು ವ್ಯಕ್ತಪಡಿಸುತ್ತಿದ್ದಾರೆ ಹೌದು, ಅಷ್ಟಕ್ಕೂ ಡಾಲಿ ಧನಂಜಯ್ ಮಾಡಿದ್ದಾದರೂ ಏನು ಯಾಕೆ ಈ ರೀತಿ ಇವರ ವಿರುದ್ಧ ಆ.ಕ್ರೋ.ಶ.ವನ್ನು ವ್ಯಕ್ತಪಡಿಸುತ್ತಿದ್ದಾರೆ ಎಂಬುದನ್ನು ನೋಡುವುದಾದರೆ. ಹೆಡ್ ಪುಶ್ ಸಿನಿಮಾದಲ್ಲಿ ಕರಗ ಮತ್ತು ವೀರಗಾಸೆಯ ಸನ್ನಿವೇಶವನ್ನು ಚಿತ್ರೀಕರಣ ಮಾಡಲಾಗುತ್ತದೆ ಈ ದೃಶ್ಯದಲ್ಲಿ ಧನಂಜಯ್ ಅವರು ವೀರಗಾಸೆ ಹಾಗೂ ಕರಗದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಅಷ್ಟೇ ಅಲ್ಲದೆ ಏಕವಚನದ ಪದಗಳನ್ನು ಬಳಕೆ ಮಾಡಿದ್ದಾರೆ, ಇದರಿಂದ ನಮ್ಮ ಸಂಸ್ಕೃತಿಗೆ ಮತ್ತು ನಮ್ಮ ಧರ್ಮಕ್ಕೆ ಅವಮಾನವಾಗಿದೆ ಎಂದು ಧನಂಜಯ್ ವಿರುದ್ಧ ದೂರನ್ನು ದಾಖಲಿಸಿದ್ದಾರೆ.

ಅಷ್ಟೇ ಅಲ್ಲದೆ ಚಿತ್ರತಂಡ ಹಾಗೂ ಧನಂಜಯ್ ಇಬ್ಬರು ಕೂಡ ಕ್ಷಮೆ ಕೇಳಬೇಕು ಎಂಬ ಬೇಡಿಕೆಯನ್ನು ಇಟ್ಟಿದ್ದಾರೆ. ಇನ್ನು ಕರಗ ಸಮಿತಿಯ ಅಧ್ಯಕ್ಷರು ಚಲನಚಿತ್ರ ವಾಣಿಜ್ಯ ಮಂಡಳಿಗೆ ಹೋಗಿ ಚಿತ್ರತಂಡದ ವಿರುದ್ಧ ದೂರನ್ನು ದಾಖಲಿಸಿದ್ದು. ವೀರಗಾಸೆ ಹಾಗೂ ಕರಗಕ್ಕೆ ಅವಮಾನ ಮಾಡಿದ ದೃಶ್ಯಗಳಿಗೆ ಕತ್ತರಿಯನ್ನು ಹಾಕಬೇಕು ಎಡಿಟ್ ಮಾಡಿ ಮತ್ತೊಮ್ಮೆ ಸಿನಿಮಾ ರಿಲೀಸ್ ಮಾಡಿಕೊಳ್ಳಲಿ ಎಂದು ಹೇಳಿದ್ದಾರೆ. ಆದರೆ ಧನಂಜಯ್ ಮತ್ತು ಚಿತ್ರತಂಡ ಇಬ್ಬರೂ ಕೂಡ ಪ್ರೇಕ್ಷಕರಲ್ಲಿ ಕ್ಷಮೆಯನ್ನು ಕೇಳಿದ್ದಾರೆ ನಾವು ಯಾವುದೇ ಧರ್ಮಕ್ಕೆ ಮತ್ತು ಸಂಸ್ಕೃತಿಗೆ ಅವಮಾನ ಮಾಡುವ ಉದ್ದೇಶವನ್ನು ಒಳಗೊಂಡಿಲ್ಲ ನೀವು ತಪ್ಪಾಗಿ ಅರ್ಥ ಮಾಡಿಕೊಂಡಿದ್ದೀರ ಎಂದು ಅವರ ಮನ ಒಲಿಸಲು ಪ್ರಯತ್ನ ಪಡುತ್ತಾರೆ.

ಆದರೂ ಕೂಡ ಇದ್ಯಾವುದಕ್ಕೂ ಕ್ಯಾರೆ ಅನ್ನದ ಕರಗ ಸಮಿತಿಯ ಅಧ್ಯಕ್ಷರು ದೂರನ್ನು ನೀಡಿದ್ದು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಂಡಿದ್ದರೆ. ಮತ್ತೊಂದು ಕಡೆ ಬಜರಂಗದಳದ ಅಧ್ಯಕ್ಷರು ಹಾಗೂ ಸಮಿತಿಯ ಸದಸ್ಯರು ಕೂಡ ಡಾಲಿ ಧನಂಜಯ್ ಅವರ ಕಟೌಟ್ಗೆ ಚಪ್ಪಲಿ ಹಾರವನ್ನು ಹಾಕಿ ಮಸಿ ಬಳಿಯುವ ಮೂಲಕ ಆ.ಕ್ರೋ.ಶ.ವ.ನ್ನು ವ್ಯಕ್ತಪಡಿಸಿದ್ದಾರೆ. ಒಬ್ಬ ಉದಯೋನ್ಮುಖ ನಟ ಬೆಳೆಯುತ್ತಿರುವ ಸಮಯದಲ್ಲಿ ಈ ರೀತಿ ಯಾವುದೋ ಒಂದು ಕ್ಷುಲಕ ಕಾರಣಕ್ಕೆ ಅವಮಾನ ಮಾಡುತ್ತಿರುವುದು ನಿಜಕ್ಕೂ ಕೂಡ ಬೇಸರದ ಸಂಗತಿ ಎಂದು ಕೆಲವು ಸಿಹಿ ಪ್ರೇಮಿಗಳು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಇನ್ನು ಕೆಲವರು ಧನಂಜಯ ಅವರು ಕ್ಷಮೆ ಕೇಳಿದರೂ ಕೂಡ ಈ ರೀತಿ ಅವರ ತೇಜೋವಜೆ ಮಾಡುತ್ತಿರುವುದು ನಿಜಕ್ಕೂ ಕೂಡ ಅಸಹನಿಯಕರ ಎಂದು ಹೇಳಿದ್ದಾರೆ. ಆದರೂ ಕೂಡ ಈ ವಿಚಾರಕ್ಕೆ ಯಾವುದಕ್ಕೂ ಮನ್ನಣೆ ನೀಡದಂತಹ ಭಜರಂಗದಳದವರು ತಮ್ಮ ಹೋರಾಟವನ್ನು ಮುನ್ನಡೆಸುತ್ತಿದ್ದಾರೆ. ನಿಜಕ್ಕೂ ಇದು ಅವರ ಹೆಸರಿಗೆ ಘನತೆಗೆ ಮತ್ತು ಅವರ ಕೆರಿಯರ್ ಗೆ ಚ್ಯೂತಿ ತರುವಂತಹ ಕೆಲಸವಾಗಿದೆ ಕೆಲವು ಮಾಹಿತಿಗಳ ಪ್ರಕಾರ ಧನಂಜಯ್ ಅವರ ಏಳಿಗೆಯನ್ನು ಸಹಿಸದ ಕಿಡಿಗೇಡಿಗಳು ಈ ರೀತಿ ಮಾಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೆ ಇದು ಎಷ್ಟು ನಿಜ ಎಷ್ಟು ಸುಳ್ಳು ಎಂಬುದು ದೇವನೊಬ್ಬ ಬಲ್ಲ ಈ ವಿಚಾರದ ಬಗ್ಗೆ ನಿಮ್ಮ ಅಭಿಪ್ರಾಯವೇನು ತಪ್ಪದೇ ಕಮೆಂಟ್ ಮಾಡಿ.

Entertainment
WhatsApp Group Join Now
Telegram Group Join Now

Post navigation

Previous Post: ಯಾರಿಗೂ ತಿಳಿಯದ ಹಾಗೆ ಗುಪ್ತ ಜಾಗದಲ್ಲಿ ಟ್ಯಾಟೋ ಹಾಕಿಸಿಕೊಳ್ತಿರೋ ನಟಿ ಹರಿಪ್ರಿಯಾ ಈ ವೈರಲ್ ವಿಡಿಯೋ ನೋಡಿ ಪಕ್ಕ ಶಾ-ಕ್ ಆಗ್ತೀರಾ.
Next Post: ಮೊದಲ ಬಾರಿಗೆ ಗಂಧದಗುಡಿ ಸಿನಿಮಾದ ಬಗ್ಗೆ ಮನ ಬಿಚ್ಚಿ ಮಾತನಾಡಿದ ಅಶ್ವಿನಿ ಪುನೀತ್ ರಾಜಕುಮಾರ್ ಈ ವಿಡಿಯೋ ನೋಡಿ ನಿಜಕ್ಕೂ ಅದ್ಭುತ ಅನಿಸುತ್ತೆ.

Leave a Reply Cancel reply

Your email address will not be published. Required fields are marked *

Copyright © 2025 Kannada Trend News.


Developed By Top Digital Marketing & Website Development company in Mysore