ದೇವರನ್ನು ನಂಬಿ ಪೂಜೆ ಮಾಡುವವರಿಗೆ ಹೆಚ್ಚು ಕಷ್ಟಗಳು ಮತ್ತು ಪೂಜೆ ಮಾಡದವರು ಸಂತೋಷವಾಗಿಯೇ ಇರುತ್ತಾರೆ ಯಾಕೆ ಗೊತ್ತಾ.?

ಒಳ್ಳೆಯವರಿಗೆ ದೇವರ ಮೇಲೆ ಭಯ ಭಕ್ತಿ ಇಟ್ಟುಕೊಂಡು ಶ್ರದ್ಧಾಭಕ್ತಿಯಿಂದ ಧರ್ಮ ಮಾರ್ಗದಲ್ಲಿ ನಡೆಯುವವರಿಗೆ ಕ’ಷ್ಟಗಳು ಹೆಚ್ಚು. ಜನಸಾಮಾನ್ಯರಿಗೆ ಮೋ’ಸ ಮಾಡಿ, ಹಣ ದೋಚಿದವರು ಬೇರೆಯವರ ವಸ್ತುಗಳಿಗೆ ಆಸೆ ಪಡುವವರು, ಅ’ನ್ಯಾ’ಯ ಮಾಡುವವರು ಶ್ರೀಮಂತರವಾಗಿ ಬಹಳ ಚೆನ್ನಾಗಿ ಜೀವನ ನಡೆಸುತ್ತಿರುತ್ತಾರೆ. ಹಾಗಾದರೆ ಭಗವಂತನನ್ನು ನೆನೆದು ಏನು ಪ್ರಯೋಜನ ಎಂದು ಹಲವರ ಪ್ರಶ್ನೆ. ಇದೇ ರೀತಿಯ ಪ್ರಶ್ನೆಯೊಂದನ್ನು ಅರ್ಜುನ ಶ್ರೀ ಕೃಷ್ಣರಿಗೂ ಕೇಳಿದ್ದ ಆಗ ಶ್ರೀ ಕೃಷ್ಣರು ಅರ್ಜುನರನ್ನು ಕರೆದುಕೊಂಡು ಒಂದು ಗ್ರಾಮಕ್ಕೆ ಹೋಗುತ್ತಾರೆ. ಆ ಗ್ರಾಮದಲ್ಲಿ ಒಬ್ಬ ಬಡ … Read more

ಬಳೆ ಪದ್ಮಾವತಿ ಅಮ್ಮ ಎಷ್ಟು ಶಕ್ತಿಶಾಲಿ ಎಂದರೆ ಇಲ್ಲಿ ಬಳೆ ಹರಕೆ ಮಾಡಿಕೊಂಡರೆ ನಿಮ್ಮ ಇಚ್ಚೆಗಳು 100% ನೆರವೇರುತ್ತದೆ.!

  ನಮ್ಮ ನಾಡಿನಲ್ಲಿ ಅನೇಕ ದೇವಾಲಯಗಳಿವೆ. ಒಂದಕ್ಕಿಂತ ಒಂದು ವಿಶೇಷ. ಕೆಲವು ಸಾಂಪ್ರದಾಯಿಕ ಹಿನ್ನೆಲೆ ಹೊಂದಿದ್ದರೆ ಇನ್ನು ಕೆಲವು ದೇವಸ್ಥಾನವನ್ನು ಕಟ್ಟಿರುವ ವಾಸ್ತುಶಿಲ್ಪದಿಂದ ಹೆಸರಾಗಿವೆ. ಇನ್ನು ಕೆಲವು ದೇವಸ್ಥಾನಗಳು ಅಲ್ಲಿರುವ ಸ್ಥಳದ ಪ್ರಭಾವದಿಂದ ಜಗದ್ವಿಖ್ಯಾತಿಗೊಂಡಿದೆ ಅಂತಹದೊಂದು ವಿಶೇಷ ದೇವಸ್ಥಾನದ ಬಗ್ಗೆ ಇಂದು ಈ ಅಂಕಣದಲ್ಲಿ ತಿಳಿಸುತ್ತಿದ್ದೇವೆ. ಭಕ್ತರು ಈ ಸ್ಥಳದಲ್ಲಿ ನೆಲೆ ನಿಂತಿರುವ ತಾಯಿಯನ್ನು ನಂಬಿ ಬಳೆ ಹರಕೆ ಮಾಡಿಕೊಂಡರೆ ಸಾಕು ನೂರಕ್ಕೆ ನೂರರಷ್ಟು ಕೋರಿಕೆ ನೆರವೇರುವುದು ಗ್ಯಾರಂಟಿ ಎನ್ನುತ್ತಾರೆ ಈಗಾಗಲೇ ಈ ಪವಾಡ ಕಂಡು ತಾಯಿ … Read more

ಕನಸಿನಲ್ಲಿ ದೇವರ ವಿಗ್ರಹ ಬಂದರೆ ಏನು ಅರ್ಥ.?

  ಮನುಷ್ಯನಿಗೆ ನಾನಾ ರೀತಿಯ ಕನಸುಗಳು ಬೀಳುತ್ತವೆ. ಕೆಲವರಿಗೆ ಅವರು ಯಾವ ವಿಷಯದ ಬಗ್ಗೆ ಹೆಚ್ಚು ಯೋಚನೆ ಮಾಡುತ್ತಿರುತ್ತಾರೋ ಅದಕ್ಕೆ ಸಂಬಂಧಿಸಿದ ಕನಸುಗಳು ಬೀಳುತ್ತವೆ ಅಥವಾ ನಮಗೆ ಯಾವ ವಿಚಾರವಾಗಿ ಹೆಚ್ಚು ಭ’ಯ ಇರುತ್ತೋ ಆ ವಿಚಾರಗಳು ಕೂಡ ಕನಸುನಲ್ಲಿ ಬರುತ್ತವೆ ನಾವು ಮಲಗುವಾಗ ಯಾವ ವಿಚಾರದ ಬಗ್ಗೆ ಮಾತನಾಡಿದ್ದೇವೆ ಆ ವಿಚಾರಗಳು ಕೂಡ ಕನಸಿನಲ್ಲಿ ಬರುತ್ತದೆ. ಸ್ವಪ್ನ ಶಾಸ್ತ್ರ ಎನ್ನುವುದಿದೆ ಕೆಲವು ವಸ್ತುಗಳು ಕನಸಿನಲ್ಲಿ ಕಂಡರೆ ಸ್ವಪ್ನ ಶಕುನಗಳು ಎನ್ನಲಾಗುತ್ತದೆ. ಈ ಶಕುನಗಳ ಪ್ರಕಾರವಾಗಿ ಕೆಲವೊಂದು … Read more

ಕೊರಗಜ್ಜನಿಗೆ ಹರಕೆ ಮಾಡುವ ವಿಧಾನ.! ಕೇವಲ ಒಂದು ರೂಪಾಯಿ ನಾಣ್ಯ ಇದ್ದರೆ ಸಾಕು ತಿಂಗಳ ಒಳಗೆ ನಿಮ್ಮ ಆಸೆ ನೆರವೇರುತ್ತದೆ.!

  ತುಳುನಾಡಿನ ನಂಬಿಕೆಯ ದೈವ ಕೊರಗಜ್ಜ. ಕೊರಗಜ್ಜ ಎಂದರೆ ಸತ್ಯವಾದ ದೇವರು, ಧರ್ಮವಾದ ದೇವರು, ನ್ಯಾಯದ ದೇವರು. ಒಮ್ಮೆ ಕೊರಗಜ್ಜನಲ್ಲಿ ಪ್ರಾಮಾಣಿಕವಾಗಿ ನಮ್ಮ ಕಷ್ಟವನ್ನು ಹೇಳಿಕೊಂಡರೆ ಆತ ಖಂಡಿತವಾಗಲೂ ಪರಿಹರಿಸುತ್ತಾನೆ ಎನ್ನುವ ನಂಬಿಕೆ ತುಳುನಾಡು ಮತ್ತು ಈಗ ಕರ್ನಾಟಕದ ಮನೆಮನೆಗಳಲ್ಲಿ ಕೂಡ ಇದೆ. ದಿನದಿಂದ ದಿನಕ್ಕೆ ತುಳುನಾಡಿನ ದೈವವಾಗಿದ್ದ ಕೊರಗಜ್ಜನ ಮಹಿಮೆಯು ಲೋಕ ವಿಖ್ಯಾತಿಗೊಂಡಿದ್ದು, ಈಗ ಮನೆ ಮನೆಗಳಲ್ಲಿ ಕೂಡ ಕೊರಗಜ್ಜನ ಹೆಸರು ಹೇಳುತ್ತಾರೆ, ತಮ್ಮ ಕಷ್ಟಕಾರ್ಪಣ್ಯ ಬಗೆಹರಿಸುವಂತೆ ಹರಕೆ ಕಟ್ಟುತ್ತಾರೆ ಮತ್ತು ಕೊರಗಜ್ಜನ ಸನ್ನಿಧಾನಕ್ಕೆ ಭೇಟಿ … Read more

ಈ ದೇವಸ್ಥಾನಕ್ಕೆ ಬಂದರೆ ಸಾಕು ದುಡ್ಡು, ಕಾರು, ಮನೆ ಎಲ್ಲವೂ ಬರುತ್ತದೆ. ಭಕ್ತರ ಕೋರಿಕೆಯನ್ನು 100% ಈಡೇರಿಸಿಕೊಡುತ್ತಾರೆ ಈ ದೇವಿ.!

  ಪುರಾಣ ಕಾಲದಿಂದ ಕೂಡ ನಾವು ಶಕ್ತಿಗೆ ದೇವಿಯನ್ನೇ ಹೋಲಿಸುತ್ತೇವೆ. ಆದಿಶಕ್ತಿ ಪಾರ್ವತಿ ಈ ಜಗತ್ತಿನ ಸೃಷ್ಟಿಗೆ ಕಾರಣ ಎಂದು ನಂಬಿದ್ದೇವೆ ಹಾಗೆಯೇ ಬದುಕು ನಡೆಯಬೇಕು ಎಂದರು ವಿದ್ಯೆಗೆ ಸರಸ್ವತಿ, ಹಣಕ್ಕೆ ಲಕ್ಷ್ಮಿ, ಧೈರ್ಯಕ್ಕೆ ದುರ್ಗೆ ಹೇಗೆ ಈ ದೇವಿಯರ ಆಶೀರ್ವಾದ ಇರಲೇಬೇಕು. ಹಾಗಾಗಿ ಕರ್ನಾಟಕದ ಪ್ರತಿ ಮನೆಗಳಲ್ಲೂ ಕೂಡ ಮನೆಯ ಹೆಣ್ಣು ದೇವತೆಯನ್ನು ಬಹಳ ಭಕ್ತಿ ಭಾವದಿಂದ ಪೂಜಿಸುತ್ತಾರೆ ಹೀಗಾಗಿ ಊರಿನಲ್ಲೂ ಈ ರೀತಿ ಒಂದಾದರೂ ಶಕ್ತಿ ದೇವತೆ ದೇವಸ್ಥಾನ ಇರುತ್ತದೆ. ಇನ್ನು ಕೆಲವು ದೇವಸ್ಥಾನಗಳಲ್ಲೂ … Read more

ಯಾವ ದೇವರು ಕೈಹಿಡಿಯಲಿಲ್ಲ ಎನ್ನುವವರು ಒಮ್ಮೆ ಈ ದೇವಿಯ ದರ್ಶನ ಮಾಡಿ, ಎಂತಹ ಸಮಸ್ಯೆ ಇದ್ದರೂ ಈ ದೇವಸ್ಥಾನಕ್ಕೆ ಹೋದರೆ ಪರಿಹಾರ ಶತಸಿದ್ಧ.!

  ಮನುಷ್ಯನಿಗೆ ಮಾನವ ಸಹಜ ನೂರೆಂಟು ಬಗೆಯ ಸಮಸ್ಯೆ ಬರುತ್ತದೆ. ಆತ ಈ ಸಮಸ್ಯೆಗಳನ್ನೆಲ್ಲ ಪರಿಹರಿಸಿಕೊಂಡು ಸಂತೋಷವಾಗಿ ಬದುಕಬೇಕು ಎಂದೇ ಇಚ್ಛೆ ಪಡುತ್ತಾನೆ ಆದರೂ ಇವೆಲ್ಲವೂ ಆತನನ್ನು ಮಾನಸಿಕವಾಗಿ ಚಿಂತೆಗೀಡು ಮಾಡಿ ದೈಹಿಕ ಆರೋಗ್ಯ ಕೆಡಿಸುತ್ತವೆ. ಈ ರೀತಿ ಆತನ ಕೈಮೀರಿ ಹೋದ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಆತ ಶತ ಪ್ರಯತ್ನ ಮಾಡಿ ಸಮಸ್ಯೆ ಬಗೆಹರಿಯದೆ ಇದ್ದಾಗ ಖಂಡಿತವಾಗಿಯೂ ಇರುವ ಒಂದೇ ಒಂದು ಬೆಳಕು ಎಂದರೆ ಅದು ಭಗವಂತನ ಅನುಗ್ರಹ. ಯಾಕೆಂದರೆ ದೇವರು ಕಣ್ತೆರದು ನೋಡಿದರೆ ಮಾತ್ರ ಕೊರಡು … Read more

ನೀರಿನ ಮೇಲೆ ತೇಲುವ ವಿಶ್ವದ ಏಕೈಕ ವಿಷ್ಣುವಿನ ವಿಗ್ರಹ, ಇದರ ಹಿಂದಿನ ರೋಚಕ ಕಥೆ ಕೇಳಿದ್ರೆ ನಿಜಕ್ಕೂ ಬೆರಗಾಗ್ತೀರಾ.!

  ನಾವು ವಿಶ್ವದಲ್ಲಿ ಅನೇಕ ಬಗೆಯ ದೇವಸ್ಥಾನಗಳನ್ನು ಕಂಡಿರುತ್ತೇವೆ ಅಥವಾ ಅವುಗಳ ಬಗ್ಗೆ ಕೇಳಿರುತ್ತೇವೆ. ಕೆಲವು ವಿಶೇಷ ದೇವಸ್ಥಾನಗಳು ನಮಗೆ ಅಚ್ಚರಿಯನ್ನು ತರವ ರೀತಿ ಹಾಗೂ ಇನ್ನೂ ಅನೇಕ ರೀತಿ ದೇವಸ್ಥಾನಗಳು ನಮ್ಮ ಊಹೆಗೆ ನಿಲುಕದ ರೀತಿ ಕುತೂಹಲಗಳನ್ನು ಇನ್ನು ತನ್ನೊಳಗೆ ಉಳಿಸಿಕೊಂಡಿರುವ ಹಾಗೆ ಕಾಣುತ್ತವೆ. ಇಂತಹ ದೇವಾಲಯಗಳ ಪಟ್ಟಿಗೆ ಮತ್ತೊಂದು ವಿಶೇಷವಾದ ದೇವಾಲಯ ಸೇರುತ್ತದೆ. ಇಲ್ಲಿ ದೇವರು ನೆಲೆಗೊಂಡಿರುವ ಭಂಗಿಯ ಕಾರಣದಿಂದಾಗಿ ಕೂಡ ಪ್ರಖ್ಯಾತಿಯಲ್ಲಿದೆ. ಸಾಮಾನ್ಯವಾಗಿ ನಾವು ದೇವರು ನಿಂತಿರುವ ಹಾಗೂ ಕುಳಿತಿರುವ ಭಂಗಿಯಲ್ಲಿರುವ ವಿಗ್ರಹಗಳನ್ನು … Read more

ಆಂಜನೇಯ ಸ್ವಾಮಿಗೆ ಇಷ್ಟ ಈ 8 ವಸ್ತು ಅರ್ಪಿಸಿ ಸಾಕು.! ಎಲ್ಲಾ ಕಷ್ಟಗಳು ನಿವಾರಣೆಯಾಗುತ್ತದೆ ಖಂಡಿತ ಒಲಿಯುತ್ತಾನೆ ಮಾರುತಿ.!

  ಕಲಿಯುಗದಲ್ಲಿ ನರ ಮನುಷ್ಯರನ್ನು ಕಾಡುವಂತಹ ನೂರಾರು ರೀತಿ ಸಮಸ್ಯೆಗಳನ್ನು ಎದುರಿಸುವ ಶಕ್ತಿಯು ಆಂಜನೇಯ ಸ್ವಾಮಿಯನ್ನು ಆರಾಧಿಸುವ ಮೂಲಕ ಸಿಗುತ್ತದೆ. ಆಂಜನೇಯನನ್ನು ಪ್ರಾರ್ಥಿಸುವವರಿಗೆ, ಪ್ರತಿನಿತ್ಯ ಪೂಜಿಸುವವರಿಗೆ, ಆಂಜನೇಯ ಸ್ವಾಮಿಯಂತೆ ತೀಕ್ಷ್ಣ ಬುದ್ಧಿ ಧೈರ್ಯ ಆರೋಗ್ಯ ಚುರುಕುತನ ಎಲ್ಲವೂ ಕೂಡ ಇರುತ್ತದೆ. ಆಂಜನೇಯ ಸ್ವಾಮಿಯ ಅನುಗ್ರಹ ಇರುವವರನ್ನು ಕಲಿಪುರುಷ ಹಿಡಿಯಲಾರ ಮತ್ತು ಶನಿಭಾದೆಯಿಂದ ಕೂಡ ಮುಕ್ತಿ ಸಿಗುತ್ತದೆ. ಹಾಗಾಗಿ ಆಂಜನೇಯ ಸ್ವಾಮಿಯ ಕೃಪೆಗಾಗಿ ಪ್ರತಿನಿತ್ಯವು ಆಂಜನೇಯನನ್ನು ಪ್ರಾರ್ಥಿಸಿ, ಹನುಮಾನ್ ಚಾಲೀಸಾ ಪಠಿಸಿ ಜೊತೆಗೆ ಮಾರುತಿಗೆ ಇಷ್ಟವಾದ ಈ ಒಂಬತ್ತು … Read more

ನೊಂದು ಬಂದವರಿಗೆ ಪರಿಹಾರ ಕೊಡುವ ಹಾಸನದ ಈ ಪುರದಮ್ಮ.!

  ನಮ್ಮ ಕರ್ನಾಟಕದಲ್ಲಿ ಸಾವಿರಾರು ದೇವಾಲಯಗಳಿವೆ. ಕೆಲವು ದೇವಾಲಯಗಳು ತಮ್ಮ ಸಾಂಸ್ಕೃತಿಕ ಹಿನ್ನೆಲೆ, ಪೌರಾಣಿಕ ಮತ್ತು ಐತಿಹಾಸಿಕ ಹಿನ್ನೆಲೆ ಕಾರಣದಿಂದಾಗಿ ಪ್ರಖ್ಯಾತಿಯಾಗಿದ್ದರೆ ಇನ್ನು ಕೆಲವು ಸ್ಥಳ ಮಹಾತ್ಮೆ ಕಾರಣದಿಂದಾಗಿ ಜಗತ್ ವಿಖ್ಯಾತಗೊಂಡಿವೆ. ನಮ್ಮ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಕೂಡ ಇಂತಹ ಶಕ್ತಿಶಾಲಿ ದೈವ ಬಲವುಳ್ಳ ಸಾಕಷ್ಟು ದೇವಸ್ಥಾನಗಳು ನೆಲೆಗೊಂಡಿರುವುದು ಮತ್ತು ಅಲ್ಲಿ ಪ್ರತಿನಿತ್ಯವೂ ಭಕ್ತರ ಸಮೂಹ ತುಂಬಿರುವುದನ್ನು ನಾವು ಕಾಣಬಹುದು. ಅಂತಹದ್ದೇ ಒಂದು ವಿಶೇಷ ಧಾರ್ಮಿಕ ಸ್ಥಳದ ಬಗ್ಗೆ ನಾವು ಈ ಅಂಕಣದಲ್ಲಿ ಮಾಹಿತಿ ತಿಳಿಸಿ ಕೊಡುತ್ತಿದ್ದೇವೆ. … Read more

ಡಾಕ್ಟರ್ ಬದುಕಲ್ಲ ಅಂತ ಹೇಳಿದವರು ಈ ದೇವರ ತೀರ್ಥದಿಂದ ಬದುಕಿ ಉಳಿದಿದ್ದಾರೆ.!

  ನಮ್ಮ ಸುತ್ತ ಮುತ್ತ ನಮ್ಮ ಕಣ್ಣಿಗೆ ಕಾಣದೆ ಇರುವಂತಹ ಎಷ್ಟೋ ಅಗೋ ಚರಶಕ್ತಿಗಳು ಇದೆ. ಅದು ಒಳ್ಳೆಯ ಶಕ್ತಿ ಆಗಿರಬಹುದು ಕೆಟ್ಟ ಶಕ್ತಿ ಆಗಿರಬಹುದು ಆದರೆ ನಾವು ಈ ದಿನ ಕೆಟ್ಟ ಶಕ್ತಿಯ ಬಗ್ಗೆ ಹೇಳುತ್ತಿಲ್ಲ ಬದಲಿಗೆ ಒಳ್ಳೆಯ ಶಕ್ತಿ ಅಂದರೆ ದೇವರ ಶಕ್ತಿಯ ಬಗ್ಗೆ ಹೇಳುತ್ತಿದ್ದೇವೆ. ಪ್ರತಿಯೊಬ್ಬ ಮನುಷ್ಯನು ಕೂಡ ತನ್ನ ಜೀವನದಲ್ಲಿ ಒಂದಲ್ಲ ಒಂದು ರೀತಿಯ ಕಷ್ಟದ ಸಂದರ್ಭಗಳನ್ನು ಎದುರಿಸುತ್ತಿರುತ್ತಾನೆ. ಅವುಗಳನ್ನು ದೂರ ಮಾಡಿಕೊಳ್ಳುವುದಕ್ಕಾಗಿ ಅವನು ಎಷ್ಟೇ ಪ್ರಯತ್ನ ಪಟ್ಟರು ಕೆಲವೊಮ್ಮೆ ಅವನ … Read more