Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Category: Entertainment

ಅಮಿತಾ ಬಚ್ಚನ್ ಮನೆಯಲ್ಲಿ ಬಿರುಕು. ಸೊಸೆ & ಮಗಳ ನಡುವೆ ಜಗಳ ಮನನೊಂದ ಅಮಿತಾ ಬಚ್ಚನ್ ಆಸ್ತಿ ಪಾಲು ಮಾಡಿದ್ದಾರೆ ಯಾರ್ಯಾರಿಗೆ ಎಷ್ಟೆಷ್ಟು ಆಸ್ತಿ ಸಿಗಲಿದೆ ಗೊತ್ತ.?

Posted on January 19, 2023 By Kannada Trend News No Comments on ಅಮಿತಾ ಬಚ್ಚನ್ ಮನೆಯಲ್ಲಿ ಬಿರುಕು. ಸೊಸೆ & ಮಗಳ ನಡುವೆ ಜಗಳ ಮನನೊಂದ ಅಮಿತಾ ಬಚ್ಚನ್ ಆಸ್ತಿ ಪಾಲು ಮಾಡಿದ್ದಾರೆ ಯಾರ್ಯಾರಿಗೆ ಎಷ್ಟೆಷ್ಟು ಆಸ್ತಿ ಸಿಗಲಿದೆ ಗೊತ್ತ.?
ಅಮಿತಾ ಬಚ್ಚನ್ ಮನೆಯಲ್ಲಿ ಬಿರುಕು. ಸೊಸೆ & ಮಗಳ ನಡುವೆ ಜಗಳ   ಮನನೊಂದ ಅಮಿತಾ ಬಚ್ಚನ್ ಆಸ್ತಿ ಪಾಲು ಮಾಡಿದ್ದಾರೆ ಯಾರ್ಯಾರಿಗೆ ಎಷ್ಟೆಷ್ಟು ಆಸ್ತಿ ಸಿಗಲಿದೆ ಗೊತ್ತ.?

  ಸಂಬಂಧಗಳು ಎನ್ನುವುದು ಎಲ್ಲರ ಬದುಕಿನಲ್ಲೂ ಕೂಡ ಒಂದೇ ರೀತಿ. ಅದು ಸಾಮಾನ್ಯರ ಕುಟುಂಬದಲ್ಲಿ ಆಗಲಿ ಸೆಲೆಬ್ರೆಟಿಗಳ ಕುಟುಂಬದಲ್ಲೇ ಆಗಲಿ ಸಣ್ಣ ಪುಟ್ಟ ಮನಸ್ತಾಪಗಳು ಭಿನ್ನಾಭಿಪ್ರಾಯಗಳು ಎಲ್ಲಾ ಸಂಬಂಧಗಳ ನಡುವೆ ಇದ್ದೇ ಇರುತ್ತದೆ. ಕೆಲವರು ಇದನ್ನು ನಾಜುಕಾಗಿ ಮ್ಯಾನೇಜ್ ಮಾಡಿಕೊಂಡು ಹೋರಗೆ ಗೊತ್ತಾಗದಂತೆ ಮುಚ್ಚಿಟ್ಟುಕೊಂಡು ಬದುಕಿದ್ದರೆ ಕೆಲವರು ಇದ್ದದ್ದನ್ನು ಇದ್ದಹಾಗೆ ಹೊರ ಜಗತ್ತಿಗೆ ತೋರಿಸಿಕೊಳ್ಳುತ್ತಾರೆ. ಇದರಿಂದ ಸಾಬೀತಾಗುವುದು ಏನೆಂದರೆ ಭಾವನೆಗಳು ಎಲ್ಲಾ ಕಡೆ ಒಂದೇ ಎಲ್ಲರೂ ಸಹ ಮನುಷ್ಯರೇ ಆಗಿರುವುದರಿಂದ ಕೆಲವು ರೀತಿಯ ಮನುಷ್ಯ ಸಹಜ ಗುಣಗಳು…

Read More “ಅಮಿತಾ ಬಚ್ಚನ್ ಮನೆಯಲ್ಲಿ ಬಿರುಕು. ಸೊಸೆ & ಮಗಳ ನಡುವೆ ಜಗಳ ಮನನೊಂದ ಅಮಿತಾ ಬಚ್ಚನ್ ಆಸ್ತಿ ಪಾಲು ಮಾಡಿದ್ದಾರೆ ಯಾರ್ಯಾರಿಗೆ ಎಷ್ಟೆಷ್ಟು ಆಸ್ತಿ ಸಿಗಲಿದೆ ಗೊತ್ತ.?” »

Entertainment

ನಾನೇನು ಬೇರೆ ದೇಶಕ್ಕೆ ಜೈಕಾರ ಹಾಕಿದ್ನಾ, ದರ್ಶನ್ ಬಿಟ್ಟರೆ ನೆಕ್ಸ್ಟ್ ನನ್ನೆ ಟಾರ್ಗೆಟ್ ಮಾಡ್ತಿದ್ದಾರೆ ಎಂದು ತಿರುಗಿ ಬಿದ್ದ ರಚಿತಾ ರಾಮ್.

Posted on January 19, 2023 By Kannada Trend News No Comments on ನಾನೇನು ಬೇರೆ ದೇಶಕ್ಕೆ ಜೈಕಾರ ಹಾಕಿದ್ನಾ, ದರ್ಶನ್ ಬಿಟ್ಟರೆ ನೆಕ್ಸ್ಟ್ ನನ್ನೆ ಟಾರ್ಗೆಟ್ ಮಾಡ್ತಿದ್ದಾರೆ ಎಂದು ತಿರುಗಿ ಬಿದ್ದ ರಚಿತಾ ರಾಮ್.
ನಾನೇನು ಬೇರೆ ದೇಶಕ್ಕೆ ಜೈಕಾರ ಹಾಕಿದ್ನಾ, ದರ್ಶನ್ ಬಿಟ್ಟರೆ ನೆಕ್ಸ್ಟ್ ನನ್ನೆ ಟಾರ್ಗೆಟ್ ಮಾಡ್ತಿದ್ದಾರೆ ಎಂದು ತಿರುಗಿ ಬಿದ್ದ ರಚಿತಾ ರಾಮ್.

  ರಚಿತಾ ರಾಮ್ ಅವರು ಕ್ರಾಂತಿ ಸಿನಿಮಾದ ಟ್ರೈಲರ್ ಲಾಂಚ್ ಕಾರ್ಯಕ್ರಮದಲ್ಲಿ ಹೇಳಿಕೆಯೊಂದನ್ನು ನೀಡಿದ್ದರು. ಅದೇನೆಂದರೆ ಪ್ರತಿವರ್ಷ ಕೂಡ ಜನವರಿ 26 ಎಂದರೆ ಅದು ಗಣರಾಜ್ಯೋತ್ಸವ ಎಂದೇ ಹೇಳಲಾಗುತ್ತಿತ್ತು ಅದರ ಆಚರಣೆ ಇತ್ತು ಆದರೆ ಈ ವರ್ಷ ಗಣರಾಜ್ಯೋತ್ಸವ ಮರೆತು ಎಲ್ಲರು ಕ್ರಾಂತಿ ಉತ್ಸವ ಮಾಡೋಣ ಎಂದಿದ್ದರು. ಅವರ ಆ ಹೇಳಿಕೆ ಕುರಿತು ಸೋಶಿಯಲ್ ಮೀಡಿಯಾದಲ್ಲಿ ಬಾರಿ ಚರ್ಚೆ ಆರಂಭವಾಗಿ ಸಾಕಷ್ಟು ಜನ ರಚಿತಾ ರಾಮ್ ಅವರನ್ನು ದೇಶಕ್ಕಿಂತ ನಿನಗೆ ನಿನ್ನ ಸಿನಿಮಾವೇ ಹೆಚ್ಚಾಯ್ತಾ ಎಂದು ಕಮೆಂಟ್…

Read More “ನಾನೇನು ಬೇರೆ ದೇಶಕ್ಕೆ ಜೈಕಾರ ಹಾಕಿದ್ನಾ, ದರ್ಶನ್ ಬಿಟ್ಟರೆ ನೆಕ್ಸ್ಟ್ ನನ್ನೆ ಟಾರ್ಗೆಟ್ ಮಾಡ್ತಿದ್ದಾರೆ ಎಂದು ತಿರುಗಿ ಬಿದ್ದ ರಚಿತಾ ರಾಮ್.” »

Entertainment

ಕುಚಿಕೋ ಗೆಳಯನಿಗಾಗಿ ಸ್ವತಃ ಸುದೀಪ್ ಅವರೆ ಡಿ ಬಾಸ್ ಅವರ ಕ್ರಾಂತಿ ಸಿನಿಮಾ ಪ್ರೋಮೊಷನ್ ಮಾಡುತ್ತಿದ್ದಾರೆ.

Posted on January 19, 2023 By Kannada Trend News No Comments on ಕುಚಿಕೋ ಗೆಳಯನಿಗಾಗಿ ಸ್ವತಃ ಸುದೀಪ್ ಅವರೆ ಡಿ ಬಾಸ್ ಅವರ ಕ್ರಾಂತಿ ಸಿನಿಮಾ ಪ್ರೋಮೊಷನ್ ಮಾಡುತ್ತಿದ್ದಾರೆ.
ಕುಚಿಕೋ ಗೆಳಯನಿಗಾಗಿ ಸ್ವತಃ ಸುದೀಪ್ ಅವರೆ ಡಿ ಬಾಸ್ ಅವರ ಕ್ರಾಂತಿ ಸಿನಿಮಾ ಪ್ರೋಮೊಷನ್ ಮಾಡುತ್ತಿದ್ದಾರೆ.

  ಕರ್ನಾಟಕದಾದ್ಯಂತ ಈಗ ಕ್ರಾಂತಿ ಸಿನಿಮಾದ ಸಂಭ್ರಮವೇ ಮನೆ ಮಾಡಿದೆ, ಜನವರಿ 26ರಂದು ಗಣರಾಜ್ಯೋತ್ಸವದ ಪ್ರಯುಕ್ತ ಬಿಡುಗಡೆಯಾಗುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹು ನಿರೀಕ್ಷಿತ ಚಿತ್ರವಾದ ಇದನ್ನು ನಾನಾ ರೀತಿಯಲ್ಲಿ ಚಿತ್ರತಂಡ ಈಗಾಗಲೇ ಪ್ರಮೋಷನ್ ಮಾಡುತ್ತಿದೆ. ಟೈಲರ್, ಟೀಸರ್, ಆಡಿಯೋ ಲಾಂಚ್ ಎಲ್ಲವನ್ನು ಸಹ ವಿಭಿನ್ನ ಬಗೆಯಲ್ಲಿ ಮಾಡಿ ಸಿನಿಮಾದ ಪ್ರಚಾರ ಕಾರ್ಯದಲ್ಲಿ ಅವರು ತೊಡಗಿಕೊಂಡಿದ್ದರೆ. ಇತ್ತ ಅಭಿಮಾನಿಗಳು ಸಹ ತಮ್ಮ ನೆಚ್ಚಿನ ದಚ್ಚುಗಾಗಿ ತಾವು ಸಿನಿಮಾ ಪ್ರಚಾರ ಮಾಡುವುದರ ಕಡೆ ಬಿಝಿ ಆಗಿದ್ದಾರೆ. ಕ್ರಾಂತಿ…

Read More “ಕುಚಿಕೋ ಗೆಳಯನಿಗಾಗಿ ಸ್ವತಃ ಸುದೀಪ್ ಅವರೆ ಡಿ ಬಾಸ್ ಅವರ ಕ್ರಾಂತಿ ಸಿನಿಮಾ ಪ್ರೋಮೊಷನ್ ಮಾಡುತ್ತಿದ್ದಾರೆ.” »

Entertainment

ಇಂಡಸ್ಟ್ರಿಯಲ್ಲಿ ಒಂದೇ ಒಂದೂ ದುಶ್ಚಟ ಇಲ್ದೆ ಇರುವ ಏಕೈಕ ವ್ಯಕ್ತಿ ಅಂದ್ರೆ ಇವರೊಬ್ರು ಮಾತ್ರ ಎಂದು ಹೇಳಿದ ಸಾಧುಕೋಕಿಲ. ಆ ವ್ಯಕ್ತಿ ಯಾರು ಗೊತ್ತ.?

Posted on January 18, 2023 By Kannada Trend News No Comments on ಇಂಡಸ್ಟ್ರಿಯಲ್ಲಿ ಒಂದೇ ಒಂದೂ ದುಶ್ಚಟ ಇಲ್ದೆ ಇರುವ ಏಕೈಕ ವ್ಯಕ್ತಿ ಅಂದ್ರೆ ಇವರೊಬ್ರು ಮಾತ್ರ ಎಂದು ಹೇಳಿದ ಸಾಧುಕೋಕಿಲ. ಆ ವ್ಯಕ್ತಿ ಯಾರು ಗೊತ್ತ.?
ಇಂಡಸ್ಟ್ರಿಯಲ್ಲಿ ಒಂದೇ ಒಂದೂ ದುಶ್ಚಟ ಇಲ್ದೆ ಇರುವ ಏಕೈಕ ವ್ಯಕ್ತಿ ಅಂದ್ರೆ ಇವರೊಬ್ರು ಮಾತ್ರ ಎಂದು ಹೇಳಿದ ಸಾಧುಕೋಕಿಲ. ಆ ವ್ಯಕ್ತಿ ಯಾರು ಗೊತ್ತ.?

ಸಾಧು ಕೋಕಿಲ ಅವರು ಹಲವು ದಶಕಗಳಿಂದ ಕನ್ನಡ ಸಿನಿಮಾ ಇಂಡಸ್ಟ್ರಿಯ ಕಾಮಿಡಿ ಕಲಾವಿದನಾಗಿ ಸಂಗೀತ ನಿರ್ದೇಶಕನಾಗಿ ಪೋಷಕ ಪಾತ್ರಧಾರಿಯಾಗಿ ಗಾಯಕನಾಗಿ ಮತ್ತು ಸಿನಿಮಾ ನಿರ್ಮಾಪಕನಾಗಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಇಷ್ಟು ದಿನದ ಅವರ ಈ ಜರ್ನಿಯಲ್ಲಿ ಸಾಕಷ್ಟು ಕಲಾವಿದರುಗಳನ್ನು, ತಂತ್ರಜ್ಞರನ್ನು ಅವರು ಕಂಡಿದ್ದಾರೆ. ಜನವರಿ 26 ರಂದು ಬಿಡುಗಡೆ ಆಗುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹು ನಿರೀಕ್ಷಿತ ಚಿತ್ರವಾದ ಕ್ರಾಂತಿ ಸಿನಿಮಾದಲ್ಲೂ ಕೂಡ ಸಾಧು ಕೋಕಿಲ ಅವರು ಕಾಮಿಡಿ ಕಲಾವಿದನಾಗಿ ಕಾಣಿಸಿಕೊಂಡಿದ್ದಾರೆ. ಎಲ್ಲಾ ಕಲಾವಿದರಂತೆ ಸಾಧು ಅವರು…

Read More “ಇಂಡಸ್ಟ್ರಿಯಲ್ಲಿ ಒಂದೇ ಒಂದೂ ದುಶ್ಚಟ ಇಲ್ದೆ ಇರುವ ಏಕೈಕ ವ್ಯಕ್ತಿ ಅಂದ್ರೆ ಇವರೊಬ್ರು ಮಾತ್ರ ಎಂದು ಹೇಳಿದ ಸಾಧುಕೋಕಿಲ. ಆ ವ್ಯಕ್ತಿ ಯಾರು ಗೊತ್ತ.?” »

Entertainment

ಕೊಟ್ಟ ಡೇಟ್ ನಾ ಇದ್ದಕ್ಕಿದ್ದಂತೆ ಸುದೀಪ್ ಕ್ಯಾನ್ಸಲ್ ಮಾಡ್ತಾರೆ, ನನ್ಗೆ ಬಂದಿದ್ದ ಕೋಪದಲ್ಲಿ ಸುದೀಪ್ ಗೆ ಹಿಗ್ಗಾ ಮುಗ್ಗ ಬೈದಿದ್ದಿನಿ.

Posted on January 18, 2023 By Kannada Trend News No Comments on ಕೊಟ್ಟ ಡೇಟ್ ನಾ ಇದ್ದಕ್ಕಿದ್ದಂತೆ ಸುದೀಪ್ ಕ್ಯಾನ್ಸಲ್ ಮಾಡ್ತಾರೆ, ನನ್ಗೆ ಬಂದಿದ್ದ ಕೋಪದಲ್ಲಿ ಸುದೀಪ್ ಗೆ ಹಿಗ್ಗಾ ಮುಗ್ಗ ಬೈದಿದ್ದಿನಿ.
ಕೊಟ್ಟ ಡೇಟ್ ನಾ ಇದ್ದಕ್ಕಿದ್ದಂತೆ ಸುದೀಪ್ ಕ್ಯಾನ್ಸಲ್ ಮಾಡ್ತಾರೆ, ನನ್ಗೆ ಬಂದಿದ್ದ ಕೋಪದಲ್ಲಿ ಸುದೀಪ್ ಗೆ ಹಿಗ್ಗಾ ಮುಗ್ಗ ಬೈದಿದ್ದಿನಿ.

  ಹುಚ್ಚ ಸಿನಿಮಾ ನಂತರ ಕೊಟ್ಟಿದ್ದ ಡೇಟ್ ಕ್ಯಾನ್ಸಲ್ ಮಾಡಿಕೊಂಡಿದ್ದಕ್ಕಾಗಿ ಸುದೀಪ್ ಅವರಿಗೆ ಬಾಯಿಗೆ ಬಂದ ಹಾಗೆ ಅಂದಿದ್ದ ಡೇವಿಡ್. ಸುದೀಪ್ ಅವರು ಇನ್ನು ಕನ್ನಡ ಚಿತ್ರರಂಗದಲ್ಲಿ ಸ್ಟ್ರಗಲ್ ಮಾಡುತ್ತಿದ್ದ ದಿನಗಳು ಅವು. ಅದಾಗಲೇ ಪೊಲೀಸ್ ಸ್ಟೋರಿ ಅಂತಹ ಸಿನಿಮಾಗಳನ್ನು ಮಾಡಿ ನಿರ್ದೇಶಕರಾಗಿ ಹೆಸರು ಮಾಡಿದ್ದರು ಡೇವಿಡ್ ಅವರು. ಅವರಿಗೆ ಶೋಭರಾಜ್ ಅವರಿಂದ ಸುದೀಪ್ ರ ಪರಿಚಯ ಆಗುತ್ತದೆ. ಸುದೀಪ್ ಅವರ ತಂದೆಯ ಸರೋವರ ಹೋಟೆಲ್ ಅಲ್ಲಿ ಅದೆಷ್ಟೋ ದಿನಗಳು ಒಟ್ಟಿಗೆ ಕೂತು ಎಲ್ಲಾ ಭಾಷೆಗಳ ಸಿನಿಮಾ…

Read More “ಕೊಟ್ಟ ಡೇಟ್ ನಾ ಇದ್ದಕ್ಕಿದ್ದಂತೆ ಸುದೀಪ್ ಕ್ಯಾನ್ಸಲ್ ಮಾಡ್ತಾರೆ, ನನ್ಗೆ ಬಂದಿದ್ದ ಕೋಪದಲ್ಲಿ ಸುದೀಪ್ ಗೆ ಹಿಗ್ಗಾ ಮುಗ್ಗ ಬೈದಿದ್ದಿನಿ.” »

Entertainment

ಫಿಲ್ಮ್ ಚೇಂಬರ್ ನಲ್ಲಿ ವಿಷ್ಣು ಬಯೋಡೇಟಾನೇ ಇಲ್ಲ ಅದ್ಕೆ ಪದ್ಮಶ್ರೀ ಅವಾರ್ಡ್ ಗೆ ಶಿಫಾರಸ್ಸು ಮಾಡಲ್ಲ. ಶಾ-ಕಿಂಗ್ ಹೇಳಿಕೆ ನೀಡಿದ ನಟಿ ಜಯಮಾಲ

Posted on January 17, 2023 By Kannada Trend News No Comments on ಫಿಲ್ಮ್ ಚೇಂಬರ್ ನಲ್ಲಿ ವಿಷ್ಣು ಬಯೋಡೇಟಾನೇ ಇಲ್ಲ ಅದ್ಕೆ ಪದ್ಮಶ್ರೀ ಅವಾರ್ಡ್ ಗೆ ಶಿಫಾರಸ್ಸು ಮಾಡಲ್ಲ. ಶಾ-ಕಿಂಗ್ ಹೇಳಿಕೆ ನೀಡಿದ ನಟಿ ಜಯಮಾಲ
ಫಿಲ್ಮ್ ಚೇಂಬರ್ ನಲ್ಲಿ ವಿಷ್ಣು ಬಯೋಡೇಟಾನೇ ಇಲ್ಲ ಅದ್ಕೆ ಪದ್ಮಶ್ರೀ ಅವಾರ್ಡ್ ಗೆ ಶಿಫಾರಸ್ಸು ಮಾಡಲ್ಲ. ಶಾ-ಕಿಂಗ್ ಹೇಳಿಕೆ ನೀಡಿದ ನಟಿ ಜಯಮಾಲ

ವಿಷ್ಣು ದಾದಾ ಅವರಿಗೆ ಪದ್ಮಶ್ರೀ ಯಾಕೆ ಕೊಡಲಿಲ್ಲ ಎನ್ನುವ ಅಭಿಮಾನಿಗಳ ಪ್ರಶ್ನೆಗೆ ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾಗಿದ್ದ ಜಯಮಾಲಾ ಕೊಟ್ಟ ಬಾಲಿಶ ಉತ್ತರ ಏನು ಗೊತ್ತಾ ಕರ್ನಾಟಕ ತಾಯಿ ಕಂಡ ಈ ನೆಲದ ಶ್ರೇಷ್ಠ ಪುತ್ರರಲ್ಲಿ ಕನ್ನಡ ಚಲನಚಿತ್ರ ರಂಗದ ಮೇರು ನಟ ಅಭಿನಯ ಭಾರ್ಗವ ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ ಅವರು ಕೂಡ ಒಬ್ಬರು. ಇಡೀ ಕರ್ನಾಟಕದ ಏಳು ಕೋಟಿ ಕನ್ನಡಿಗರ ಆಸ್ತಿ ಅವರು, ಒಬ್ಬ ಸಿನಿಮಾ ಸೂಪರ್ ಸ್ಟಾರ್ ಎನ್ನುವ ಮಾತ್ರಕ್ಕೆ ಅವರಿಗೆ ಅಭಿಮಾನಿಗಳು…

Read More “ಫಿಲ್ಮ್ ಚೇಂಬರ್ ನಲ್ಲಿ ವಿಷ್ಣು ಬಯೋಡೇಟಾನೇ ಇಲ್ಲ ಅದ್ಕೆ ಪದ್ಮಶ್ರೀ ಅವಾರ್ಡ್ ಗೆ ಶಿಫಾರಸ್ಸು ಮಾಡಲ್ಲ. ಶಾ-ಕಿಂಗ್ ಹೇಳಿಕೆ ನೀಡಿದ ನಟಿ ಜಯಮಾಲ” »

Entertainment

ದರ್ಶನ್ ಸುದೀಪ್ ಇಬ್ಬರು ಮೊದಲಿನ ರೀತಿ ಒಂದಾಗ್ತಾರ ಅಂತ ಕೇಳಿದಕ್ಕೆ ರವಿಶಂಕರ್ ಹೇಳಿದ್ದೇನು ಗೊತ್ತ.? ಒಂದು ಕ್ಷಣ ಎಲ್ಲರೂ ಮೂಖ ವಿಸ್ಮಿತ

Posted on January 17, 2023 By Kannada Trend News No Comments on ದರ್ಶನ್ ಸುದೀಪ್ ಇಬ್ಬರು ಮೊದಲಿನ ರೀತಿ ಒಂದಾಗ್ತಾರ ಅಂತ ಕೇಳಿದಕ್ಕೆ ರವಿಶಂಕರ್ ಹೇಳಿದ್ದೇನು ಗೊತ್ತ.? ಒಂದು ಕ್ಷಣ ಎಲ್ಲರೂ ಮೂಖ ವಿಸ್ಮಿತ
ದರ್ಶನ್ ಸುದೀಪ್ ಇಬ್ಬರು ಮೊದಲಿನ ರೀತಿ ಒಂದಾಗ್ತಾರ ಅಂತ ಕೇಳಿದಕ್ಕೆ ರವಿಶಂಕರ್ ಹೇಳಿದ್ದೇನು ಗೊತ್ತ.? ಒಂದು ಕ್ಷಣ ಎಲ್ಲರೂ ಮೂಖ ವಿಸ್ಮಿತ

  ರವಿಶಂಕರ್ ಅವರು ಕನ್ನಡದ ಸಿನಿಮಾಗಳಲ್ಲಿ ಖಳನಾಯಕನಾಗಿ ನಾಯಕ ನಟನಾಗಿ ಪೋಷಕ ಪಾತ್ರದಾರಿಯಾಗಿ ಕಾಮಿಡಿ ಆಕ್ಟರ್ ಆಗಿ ಕಳೆದ ಒಂದು ದಶಕದಲ್ಲಿ ನಾನಾ ರೀತಿ ನಮ್ಮನ್ನು ಮನೋರಂಜಸಿದ್ದಾರೆ. ಇವರನ್ನು ನಮ್ಮ ಇಂಡಸ್ಟ್ರಿಗೆ ಕರೆ ತಂದಿದ್ದೇ ಕಿಚ್ಚ ಸುದೀಪ್ ಅವರು. ಇದನ್ನು ಅವರೇ ಎಷ್ಟೋ ಬಾರಿ ಹಲವು ವೇದಿಕೆಗಳಲ್ಲಿ ಹೇಳಿ ಧನ್ಯವಾದಗಳನ್ನು ತಿಳಿಸಿದ್ದಾರೆ. ಕೆಂಪೇಗೌಡ ಸಿನಿಮಾ ಮೂಲಕ ಕನ್ನಡಕ್ಕೆ ಬಂದ ರವಿಶಂಕರ್ ಅವರು ಸುದೀಪ್ ಅವರ ಆತ್ಮೀಯರು. ಈಗ ದರ್ಶನ್ ರ ಕ್ರಾಂತಿ ಸಿನಿಮಾದಲ್ಲೂ ಕೂಡ ಒಂದು ಮುಖ್ಯ…

Read More “ದರ್ಶನ್ ಸುದೀಪ್ ಇಬ್ಬರು ಮೊದಲಿನ ರೀತಿ ಒಂದಾಗ್ತಾರ ಅಂತ ಕೇಳಿದಕ್ಕೆ ರವಿಶಂಕರ್ ಹೇಳಿದ್ದೇನು ಗೊತ್ತ.? ಒಂದು ಕ್ಷಣ ಎಲ್ಲರೂ ಮೂಖ ವಿಸ್ಮಿತ” »

Entertainment

ಡಿ-ಬಾಸ್ ನಾ ನೋಡಿ ಕಲಿಬೇಕು, ಹೆಣ್ಣು ಮಕ್ಕಳಿಗೆ ಎಷ್ಟು ಗೌರವ ಕೊಡ್ತಾರೆ, ಅವ್ರನ್ನ ಹೇಗೆ ಸೇಫ್ ಮಾಡ್ತಾರೆ ಅಂತ. ನಾನು ಅದನ್ನ ಕಣ್ಣಾರೆ ಕಂಡಿದ್ದೆನೆ ಎಂದ ನಟಿ ರಚಿತಾ ರಾಮ್.

Posted on January 17, 2023 By Kannada Trend News No Comments on ಡಿ-ಬಾಸ್ ನಾ ನೋಡಿ ಕಲಿಬೇಕು, ಹೆಣ್ಣು ಮಕ್ಕಳಿಗೆ ಎಷ್ಟು ಗೌರವ ಕೊಡ್ತಾರೆ, ಅವ್ರನ್ನ ಹೇಗೆ ಸೇಫ್ ಮಾಡ್ತಾರೆ ಅಂತ. ನಾನು ಅದನ್ನ ಕಣ್ಣಾರೆ ಕಂಡಿದ್ದೆನೆ ಎಂದ ನಟಿ ರಚಿತಾ ರಾಮ್.
ಡಿ-ಬಾಸ್ ನಾ ನೋಡಿ ಕಲಿಬೇಕು, ಹೆಣ್ಣು ಮಕ್ಕಳಿಗೆ ಎಷ್ಟು ಗೌರವ ಕೊಡ್ತಾರೆ, ಅವ್ರನ್ನ ಹೇಗೆ ಸೇಫ್ ಮಾಡ್ತಾರೆ ಅಂತ. ನಾನು ಅದನ್ನ ಕಣ್ಣಾರೆ ಕಂಡಿದ್ದೆನೆ ಎಂದ ನಟಿ ರಚಿತಾ ರಾಮ್.

  ಕ್ರಾಂತಿ ಸಿನಿಮಾದ ಜರ್ನಿಯಿಂದ ದರ್ಶನ್ ಅವರ ಈ ಗುಣಗಳು ರಚಿತರಾಮ್ ಅವರು ಕಂಡಿದ್ದಂತೆ. ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ತೂಗುದೀಪ ಪ್ರೊಡಕ್ಷನ್ ಇಂದ ಲಾಂಚ್ ಆದವರು. ದರ್ಶನ್ ಅವರ ಜೊತೆಗೆ ಮೊದಲ ಬಾರಿ ಬುಲ್ ಬುಲ್ ಸಿನಿಮಾದಲ್ಲಿ ನಾಯಕಿಯಾದ ಇವರು ನಂತರ ಅಂಬರೀಶ ಸಿನಿಮಾದಲ್ಲೂ ಕೂಡ ಜೊತೆಯಾದರು ಈಗ ಈ ಇಬ್ಬರ ಕಾಂಬಿನೇಷನ್ ಅಲ್ಲಿ ಕ್ರಾಂತಿ ಸಿನಿಮಾ ಬರುತ್ತಿದೆ. ಕ್ರಾಂತಿ ಸಿನಿಮಾದ ಜರ್ನಿ ಬಗ್ಗೆ ರಚಿತಾ ರಾಮ್ ಅವರು ತಮ್ಮ ಅಭಿಪ್ರಾಯವನ್ನು, ಕ್ರಾಂತಿ ಸಿನಿಮಾದ…

Read More “ಡಿ-ಬಾಸ್ ನಾ ನೋಡಿ ಕಲಿಬೇಕು, ಹೆಣ್ಣು ಮಕ್ಕಳಿಗೆ ಎಷ್ಟು ಗೌರವ ಕೊಡ್ತಾರೆ, ಅವ್ರನ್ನ ಹೇಗೆ ಸೇಫ್ ಮಾಡ್ತಾರೆ ಅಂತ. ನಾನು ಅದನ್ನ ಕಣ್ಣಾರೆ ಕಂಡಿದ್ದೆನೆ ಎಂದ ನಟಿ ರಚಿತಾ ರಾಮ್.” »

Entertainment

ನನ್ನ ಸಿನಿಮಾ ನೋಡ್ದೆ ಇದ್ರೂ ಪರವಾಗಿಲ್ಲ ಅಣ್ಣನ ಕೊನೆ ಸಿನಿಮಾನಾ ದಯವಿಟ್ಟು ನೋಡಿ ಎಂದು ರಿಕ್ವೆಸ್ಟ್ ಮಾಡಿ ವೇದಿಕೆ ಮೇಲೆ ಕಣ್ಣಿರಿಟ್ಟ ನಟ ಧ್ರುವ ಸರ್ಜಾ.

Posted on January 16, 2023 By Kannada Trend News No Comments on ನನ್ನ ಸಿನಿಮಾ ನೋಡ್ದೆ ಇದ್ರೂ ಪರವಾಗಿಲ್ಲ ಅಣ್ಣನ ಕೊನೆ ಸಿನಿಮಾನಾ ದಯವಿಟ್ಟು ನೋಡಿ ಎಂದು ರಿಕ್ವೆಸ್ಟ್ ಮಾಡಿ ವೇದಿಕೆ ಮೇಲೆ ಕಣ್ಣಿರಿಟ್ಟ ನಟ ಧ್ರುವ ಸರ್ಜಾ.
ನನ್ನ ಸಿನಿಮಾ ನೋಡ್ದೆ ಇದ್ರೂ ಪರವಾಗಿಲ್ಲ ಅಣ್ಣನ ಕೊನೆ ಸಿನಿಮಾನಾ ದಯವಿಟ್ಟು ನೋಡಿ ಎಂದು ರಿಕ್ವೆಸ್ಟ್ ಮಾಡಿ ವೇದಿಕೆ ಮೇಲೆ ಕಣ್ಣಿರಿಟ್ಟ ನಟ ಧ್ರುವ ಸರ್ಜಾ.

ಸ್ಯಾಂಡಲ್ ವುಡ್ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಶಿವನಂತೆ ಬ್ಯಾಕ್ ಟು ಬ್ಯಾಕ್ ಮೂರು ಸಿನಿಮಾ ಕೊಟ್ಟು ಅವರ ನಂತರದ ಮತ್ತೊಬ್ಬ ಹ್ಯಾಟ್ರಿಕ್ ಹೀರೋ ಎನಿಸಿಕೊಂಡವರು. ಕನ್ನಡ ಚಲನಚಿತ್ರರಂಗದಲ್ಲಿ ಒಂದು ದಶಕದಿಂದ ಸಕ್ರಿಯರಾಗಿರುವ ಇವರು ಮಾಡಿರುವುದು ಬೆರಳಣಿಕೆ ಅಷ್ಟೇ ಸಿನಿಮಾ ಆದರೂ ಕೂಡ ತಮ್ಮದೇ ಆದ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಧ್ರುವ ಸರ್ಜಾ ಅವರ ಸಿನಿಮಾ ಬಗ್ಗೆ ಕನ್ನಡಿಗರಿಗೆ ಬಹಳ ಕ್ರೇಜ್ ಇದ್ದು ಅವರು ಎಷ್ಟೇ ಸಮಯ ತೆಗೆದುಕೊಂಡು ಸಿನಿಮಾ ಮಾಡಿದರು ಕೂಡ…

Read More “ನನ್ನ ಸಿನಿಮಾ ನೋಡ್ದೆ ಇದ್ರೂ ಪರವಾಗಿಲ್ಲ ಅಣ್ಣನ ಕೊನೆ ಸಿನಿಮಾನಾ ದಯವಿಟ್ಟು ನೋಡಿ ಎಂದು ರಿಕ್ವೆಸ್ಟ್ ಮಾಡಿ ವೇದಿಕೆ ಮೇಲೆ ಕಣ್ಣಿರಿಟ್ಟ ನಟ ಧ್ರುವ ಸರ್ಜಾ.” »

Entertainment

ಬಿಗ್ ಬಾಸ್ ನಿಂದ ಹೊರ ಬರುತ್ತಿದ್ದ ಹಾಗೇ, ಬ್ರೇಕಪ್ ಮಾಡಿಕೊಂಡ ಲವ್ ಬರ್ಡ್ಸ್, ಇವರಿಬ್ಬರೂ ದೂರಗುವುದಕ್ಕೆ ನಿಜವಾದ ಕಾರಣವೇನು ಗೊತ್ತ.?

Posted on January 16, 2023 By Kannada Trend News No Comments on ಬಿಗ್ ಬಾಸ್ ನಿಂದ ಹೊರ ಬರುತ್ತಿದ್ದ ಹಾಗೇ, ಬ್ರೇಕಪ್ ಮಾಡಿಕೊಂಡ ಲವ್ ಬರ್ಡ್ಸ್, ಇವರಿಬ್ಬರೂ ದೂರಗುವುದಕ್ಕೆ ನಿಜವಾದ ಕಾರಣವೇನು ಗೊತ್ತ.?
ಬಿಗ್ ಬಾಸ್ ನಿಂದ ಹೊರ ಬರುತ್ತಿದ್ದ ಹಾಗೇ, ಬ್ರೇಕಪ್ ಮಾಡಿಕೊಂಡ ಲವ್ ಬರ್ಡ್ಸ್, ಇವರಿಬ್ಬರೂ ದೂರಗುವುದಕ್ಕೆ ನಿಜವಾದ ಕಾರಣವೇನು ಗೊತ್ತ.?

    ಬಿಗ್ ಬಾಸ್ ಸೀಸನ್ 9ರ ಸ್ಪರ್ಧಿಗಳಾಗಿದ್ದ ಜಶ್ವಂತ್ ಮತ್ತು ನಂದಿನಿ ಅವರು ಸಮಾನ ಮನಸ್ಕರು, ಸಮಾನ ಆಸಕ್ತರು ಇಬ್ಬರಿಗೂ ಡ್ಯಾನ್ಸ್ ಎಂದರೆ ಕ್ರೇಜ್ ಇದೇ ಕಾರಣ ಇವರಿಬ್ಬರನ್ನು ಒಂದು ಮಾಡಿ ಪ್ರೇಮಿಗಳನ್ನಾಗಿಸಿತ್ತು. ಇವರಿಬ್ಬರು ರೋಡಿಸ್ ಎನ್ನುವ ರಿಯಾಲಿಟಿ ಶೋ ಅಲ್ಲಿ ಕೂಡ ಭಾಗವಹಿಸಿದ್ದರು. ರೋಡಿಸ್ 18ರಲ್ಲಿ ನಂದಿನಿ ವಿನ್ನರ್ ಆಗಿದ್ದರೆ ಜಶ್ವಂತ್ ರನ್ನರ್ ಅಪ್ ಆಗಿದ್ದರು. ಇವರಿಬ್ಬರು ಈ ಬಾರಿಯ ಕನ್ನಡದ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಕಂಟೆಸ್ಟೆಂಟ್ಗಳಾಗಿ ಮನೆ ಸೇರಿದ್ದರು, ಓಟಿಟಿಯಲ್ಲಿ ಮೊದಲು ಇವರಿಬ್ಬರನ್ನು…

Read More “ಬಿಗ್ ಬಾಸ್ ನಿಂದ ಹೊರ ಬರುತ್ತಿದ್ದ ಹಾಗೇ, ಬ್ರೇಕಪ್ ಮಾಡಿಕೊಂಡ ಲವ್ ಬರ್ಡ್ಸ್, ಇವರಿಬ್ಬರೂ ದೂರಗುವುದಕ್ಕೆ ನಿಜವಾದ ಕಾರಣವೇನು ಗೊತ್ತ.?” »

Entertainment

Posts pagination

Previous 1 … 15 16 17 … 101 Next

Copyright © 2025 Kannada Trend News.


Developed By Top Digital Marketing & Website Development company in Mysore