Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Category: Entertainment

ಬಹಳ ಕಷ್ಟ ಪಟ್ಟು ಆ ಸಿನಿಮಾ ಹಕ್ಕು ತಂದಿದೆ ಸುದೀಪ್ ಕೊನೆ ಸಮಯದಲ್ಲಿ ಕೈಕೊಟ್ಟು ನನ್ಗೆ ಮೋಸ ಮಾಡ್ಬಿಟ್ರು ಎಂದು ಮಾಧ್ಯಮದ ಮುಂದೆ ಕಣ್ಣಿರಿಟ್ಟ ನಿರ್ದೇಶಕ ಯೋಗಿ ದ್ವಾರಕೀಶ್

Posted on January 16, 2023 By Kannada Trend News No Comments on ಬಹಳ ಕಷ್ಟ ಪಟ್ಟು ಆ ಸಿನಿಮಾ ಹಕ್ಕು ತಂದಿದೆ ಸುದೀಪ್ ಕೊನೆ ಸಮಯದಲ್ಲಿ ಕೈಕೊಟ್ಟು ನನ್ಗೆ ಮೋಸ ಮಾಡ್ಬಿಟ್ರು ಎಂದು ಮಾಧ್ಯಮದ ಮುಂದೆ ಕಣ್ಣಿರಿಟ್ಟ ನಿರ್ದೇಶಕ ಯೋಗಿ ದ್ವಾರಕೀಶ್
ಬಹಳ ಕಷ್ಟ ಪಟ್ಟು ಆ ಸಿನಿಮಾ ಹಕ್ಕು ತಂದಿದೆ ಸುದೀಪ್ ಕೊನೆ ಸಮಯದಲ್ಲಿ ಕೈಕೊಟ್ಟು ನನ್ಗೆ ಮೋಸ ಮಾಡ್ಬಿಟ್ರು ಎಂದು ಮಾಧ್ಯಮದ ಮುಂದೆ ಕಣ್ಣಿರಿಟ್ಟ ನಿರ್ದೇಶಕ ಯೋಗಿ ದ್ವಾರಕೀಶ್

  ನಾನು ಆ ಸಿನಿಮಾ ರೈಟಿಸ್ ತಂದಿದ್ದೆ ಸುದೀಪ್ ಗಾಗಿ ಆದರೆ ಆತ ಮಾಡಲ್ಲ ಎಂದು ಬಿಟ್ಟ ಇದರಿಂದ ನಾನು ಬೆಂಕಿಗೆ ಬಿದ್ದ ಪರಿಸ್ಥಿತಿಯಲ್ಲಿ ಸಿಕ್ಕಿಹಾಕಿಕೊಂಡೆ ಎಂದು ಯೋಗಿ ದ್ವಾರಕೀಶ್. ಕನ್ನಡ ಸಿನಿಮಾ ರಂಗಕ್ಕೆ ಹಲವು ಹಿಟ್ ಸಿನಿಮಾಗಳನ್ನು ಕೊಟ್ಟಿರುವ ನಿರ್ದೇಶಕ ಹಾಗೂ ನಿರ್ಮಾಪಕ ದ್ವಾರಕೀಶ್ ಅವರ ಪುತ್ರ ಯೋಗಿ ದ್ವಾರಕೀಶ್ ಕೂಡ ನಿರ್ಮಾಪಕರಾಗಿ ಗುರುತಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರು ಬಿ ಗಣಪತಿ ಅವರ ಯುಟ್ಯೂಬ್ ಚಾನೆಲ್ ಅಲ್ಲಿ ಸಂದರ್ಶನಕ್ಕೆ ಭಾಗಿಯಾಗಿದ್ದಾರೆ. ಈ ಸಂದರ್ಶನದಲ್ಲಿ ತಮ್ಮ ವೃತ್ತಿ ಬದುಕಿನ…

Read More “ಬಹಳ ಕಷ್ಟ ಪಟ್ಟು ಆ ಸಿನಿಮಾ ಹಕ್ಕು ತಂದಿದೆ ಸುದೀಪ್ ಕೊನೆ ಸಮಯದಲ್ಲಿ ಕೈಕೊಟ್ಟು ನನ್ಗೆ ಮೋಸ ಮಾಡ್ಬಿಟ್ರು ಎಂದು ಮಾಧ್ಯಮದ ಮುಂದೆ ಕಣ್ಣಿರಿಟ್ಟ ನಿರ್ದೇಶಕ ಯೋಗಿ ದ್ವಾರಕೀಶ್” »

Entertainment

ನಾನು ಡಬ್ಬ ಸಿನಿಮಾ ಮಾಡಿದ್ರು ನನ್ನ ಸೆಲೆಬ್ರಿಟಿಗಳು ನೋಡ್ತಾರೆ‌. ಕ್ರಾಂತಿ ಸಿನಿಮಾದ 4ನೇ ಹಾಡು ಬಿಡುಗಡೆ ಮಾಡುವಾಗ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ ದರ್ಶನ್

Posted on January 16, 2023 By Kannada Trend News No Comments on ನಾನು ಡಬ್ಬ ಸಿನಿಮಾ ಮಾಡಿದ್ರು ನನ್ನ ಸೆಲೆಬ್ರಿಟಿಗಳು ನೋಡ್ತಾರೆ‌. ಕ್ರಾಂತಿ ಸಿನಿಮಾದ 4ನೇ ಹಾಡು ಬಿಡುಗಡೆ ಮಾಡುವಾಗ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ ದರ್ಶನ್
ನಾನು ಡಬ್ಬ ಸಿನಿಮಾ ಮಾಡಿದ್ರು ನನ್ನ ಸೆಲೆಬ್ರಿಟಿಗಳು ನೋಡ್ತಾರೆ‌. ಕ್ರಾಂತಿ ಸಿನಿಮಾದ 4ನೇ ಹಾಡು ಬಿಡುಗಡೆ ಮಾಡುವಾಗ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ ದರ್ಶನ್

  ದರ್ಶನ್ ಅವರ ಯಾವ ಸಿನಿಮಾ ಕೂಡ ಕಳೆದ ವರ್ಷ ರಿಲೀಸ್ ಮಾಡಿಲ್ಲ. ಹೀಗಾಗಿ ಅವರ ಬಹು ನಿರೀಕ್ಷಿತ ಚಿತ್ರ ಕ್ರಾಂತಿ ಬಗ್ಗೆ ಎಲ್ಲೆದೆ ವ್ಯಾಪಕವಾಗಿ ಕುತೂಹಲ ವ್ಯಕ್ತವಾಗುತ್ತಿದೆ. ಜನವರಿ 26ರಂದು ರಿಲೀಸ್ ಆಗುತ್ತಿರುವ ಈ ಸಿನಿಮಾದ ಪ್ರಚಾರ ಕಾರ್ಯ ಎರಡು ತಿಂಗಳ ಹಿಂದಿನಿಂದಲೇ ಶುರು ಆಗಿದೆ. ನಾಯಕಶನಟರಾದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಸಹ ಪ್ರಚಾರ ಕಾರ್ಯದಲ್ಲಿ ಪಾಲ್ಗೊಂಡಿದ್ದು ಹಲವಾರು ಯೂಟ್ಯೂಬ್ ಚಾನೆಲ್ ಗಳಿಗೆ ಸಂದರ್ಶನ ನೀಡುತ್ತಿದ್ದಾರೆ. ಮೀಡಿಯಾಗಳು ದರ್ಶನ್ ಅವರನ್ನು ಬ್ಯಾನ್ ಮಾಡಿರುವ ಕಾರಣ…

Read More “ನಾನು ಡಬ್ಬ ಸಿನಿಮಾ ಮಾಡಿದ್ರು ನನ್ನ ಸೆಲೆಬ್ರಿಟಿಗಳು ನೋಡ್ತಾರೆ‌. ಕ್ರಾಂತಿ ಸಿನಿಮಾದ 4ನೇ ಹಾಡು ಬಿಡುಗಡೆ ಮಾಡುವಾಗ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ ದರ್ಶನ್” »

Entertainment

ನಾನು ಸೀಗರೇಟ್ ಸೇದೋದು ಅಭಿಮಾನಿಗಳು ನೋಡ್ಬಿಟ್ರೆ ಏನ್ ಮಾಡೋದು ಅಂತ ಅಣ್ಣಾವ್ರು ಎದುರುತ್ತಿದ್ರು. ಸತ್ಯ ಬಾಯ್ಬಿಟ್ಟ ಅಣ್ಣಾವ್ರ ಸಂಗಡಿಗ

Posted on January 15, 2023January 16, 2023 By Kannada Trend News No Comments on ನಾನು ಸೀಗರೇಟ್ ಸೇದೋದು ಅಭಿಮಾನಿಗಳು ನೋಡ್ಬಿಟ್ರೆ ಏನ್ ಮಾಡೋದು ಅಂತ ಅಣ್ಣಾವ್ರು ಎದುರುತ್ತಿದ್ರು. ಸತ್ಯ ಬಾಯ್ಬಿಟ್ಟ ಅಣ್ಣಾವ್ರ ಸಂಗಡಿಗ
ನಾನು ಸೀಗರೇಟ್ ಸೇದೋದು ಅಭಿಮಾನಿಗಳು ನೋಡ್ಬಿಟ್ರೆ ಏನ್ ಮಾಡೋದು ಅಂತ ಅಣ್ಣಾವ್ರು ಎದುರುತ್ತಿದ್ರು. ಸತ್ಯ ಬಾಯ್ಬಿಟ್ಟ ಅಣ್ಣಾವ್ರ ಸಂಗಡಿಗ

ಕನ್ನಡದ ಹೆಸರಾಂತ ನಿರ್ಮಾಪಕ ಹಾಗೂ ಮಾಜಿ ಕನ್ನಡ ಚಲನಚಿತ್ರ ಮಂಡಳಿ ಅಧ್ಯಕ್ಷ ಹಾಗೂ ಮೂರು ಬಾರಿ ದಕ್ಷಿಣ ಚಲನಚಿತ್ರ ಸಂಸ್ಥೆಯ ಅಧ್ಯಕ್ಷರಾಗಿದ್ದ ಕೆಸಿಎನ್ ಚಂದ್ರು ಅವರು ಒಂದು ಖಾಸಗಿ ಯುಟ್ಯೂಬ್ ಚಾನೆಲ್ ಅಲ್ಲಿ ಅಣ್ಣಾವ್ರು ಹಾಗೂ ಅಣ್ಣಾವ್ರ ಜೊತೆಗಿದ್ದ ಒಡನಾಟ ಅನುಬಂಧದ ಬಗ್ಗೆ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಅವರ ಈ ಸಂದರ್ಶನದಲ್ಲಿ ಡಾಕ್ಟರ್ ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಹಾಗೂ ಅವರ ಕುಟುಂಬ ಅವರ ನಿತ್ಯ ಜೀವನ ಹೇಗಿರುತ್ತಿತ್ತು ಎಂಬಿತ್ಯಾದಿ ಹಲವು ವಿಷಯಗಳನ್ನು ಹೇಳಿದ್ದಾರೆ. ಡಾಕ್ಟರ್ ರಾಜಕುಮಾರ್ ಅವರ…

Read More “ನಾನು ಸೀಗರೇಟ್ ಸೇದೋದು ಅಭಿಮಾನಿಗಳು ನೋಡ್ಬಿಟ್ರೆ ಏನ್ ಮಾಡೋದು ಅಂತ ಅಣ್ಣಾವ್ರು ಎದುರುತ್ತಿದ್ರು. ಸತ್ಯ ಬಾಯ್ಬಿಟ್ಟ ಅಣ್ಣಾವ್ರ ಸಂಗಡಿಗ” »

Entertainment

ಅವಳಿ ಮಕ್ಕಳ ಜೊತೆ ಮೊದಲ ವರ್ಷದ ಸಂಕ್ರಾಂತಿ ಹಬ್ಬ ಆಚರಿಸಿದ ನಟಿ ಅಮೂಲ್ಯ ಈ ಕ್ಯೂಟ್ ವಿಡಿಯೋ ನೋಡಿ.

Posted on January 15, 2023January 15, 2023 By Kannada Trend News No Comments on ಅವಳಿ ಮಕ್ಕಳ ಜೊತೆ ಮೊದಲ ವರ್ಷದ ಸಂಕ್ರಾಂತಿ ಹಬ್ಬ ಆಚರಿಸಿದ ನಟಿ ಅಮೂಲ್ಯ ಈ ಕ್ಯೂಟ್ ವಿಡಿಯೋ ನೋಡಿ.
ಅವಳಿ ಮಕ್ಕಳ ಜೊತೆ ಮೊದಲ ವರ್ಷದ ಸಂಕ್ರಾಂತಿ ಹಬ್ಬ ಆಚರಿಸಿದ ನಟಿ ಅಮೂಲ್ಯ ಈ ಕ್ಯೂಟ್ ವಿಡಿಯೋ ನೋಡಿ.

  ಗೋಲ್ಡನ್ ಕ್ವೀನ್ ಅಮೂಲ್ಯ ಅವರು ಬಾಲ ನಟಿಯಾಗಿ ಕನ್ನಡ ಚಿತ್ರರಂಗದಲ್ಲಿ ಕಾಣಿಸಿಕೊಂಡು ನಂತರ ಈಗ ನಾಯಕ ನಟಿಯಾಗಿ ಸಕ್ರಿಯರಾಗಿದ್ದಾರೆ. ದರ್ಶನ್, ಸುದೀಪ್ ಮುಂತಾದವರ ಸಿನಿಮಾಗಳಲ್ಲಿ ಬಾಲ ನಟಿಯಾಗಿ ಅಭಿನಯಿಸಿದ್ದ ಇವರು ಇಂದು ಕನ್ನಡದ ಸ್ಟಾರ್ ಹೀರೋಗಳಿಗೆ ನಾಯಕ ನಟಿಯಾಗಿ ಹೆಸರು ಮಾಡಿದ್ದಾರೆ. ಚೆಲುವಿನ ಚಿತ್ತಾರ ಎನ್ನುವ ಸಿನಿಮಾ ಮೂಲಕ ನಾಯಕಿಯಾದ ಇವರು ಗೋಲ್ಡನ್ ಸ್ಟಾರ್ ಗಣೇಶ್ ಅವರಿಗೆ ಅತ್ಯುತ್ತಮ ಪೇರ್ ಎನಿಸಿದ್ದಾರೆ. ಗಣೇಶ್ ಅವರ ಜೊತೆ ನಾಲ್ಕು ಸಿನಿಮಾಗಳಲ್ಲಿ ನಟಿಸಿರುವ ಇವರಿಬ್ಬರದು ಕನ್ನಡ ಚಿತ್ರರಂಗದ ಯಶಸ್ವಿ…

Read More “ಅವಳಿ ಮಕ್ಕಳ ಜೊತೆ ಮೊದಲ ವರ್ಷದ ಸಂಕ್ರಾಂತಿ ಹಬ್ಬ ಆಚರಿಸಿದ ನಟಿ ಅಮೂಲ್ಯ ಈ ಕ್ಯೂಟ್ ವಿಡಿಯೋ ನೋಡಿ.” »

Entertainment

ವಿಷ್ಣು ಸ-ಮಾ-ಧಿ ”ನೆಲಸಮ”, ಸ್ಮಾರಕ ನಿರ್ಮಾಣವಾಗುತ್ತಿದೆ ಎಂಬ ಖುಷಿಯಲ್ಲಿದ್ದ ವಿಷ್ಣು ಅಭಿಮಾನಿಗಳಿಗೆ ಬೇಸರದ ಸುದ್ದಿ.

Posted on January 15, 2023January 15, 2023 By Kannada Trend News No Comments on ವಿಷ್ಣು ಸ-ಮಾ-ಧಿ ”ನೆಲಸಮ”, ಸ್ಮಾರಕ ನಿರ್ಮಾಣವಾಗುತ್ತಿದೆ ಎಂಬ ಖುಷಿಯಲ್ಲಿದ್ದ ವಿಷ್ಣು ಅಭಿಮಾನಿಗಳಿಗೆ ಬೇಸರದ ಸುದ್ದಿ.
ವಿಷ್ಣು ಸ-ಮಾ-ಧಿ ”ನೆಲಸಮ”, ಸ್ಮಾರಕ ನಿರ್ಮಾಣವಾಗುತ್ತಿದೆ ಎಂಬ ಖುಷಿಯಲ್ಲಿದ್ದ ವಿಷ್ಣು ಅಭಿಮಾನಿಗಳಿಗೆ ಬೇಸರದ ಸುದ್ದಿ.

  ತೆರೆ ಮೇಲೆ ಸಾಹಸ ಸಿಂಹನಾಗಿ ಜಯ ಸಿಂಹನಾಗಿ ಯಜಮಾನನಾಗಿ ಕೋಟಿಗೊಬ್ಬನಾಗಿ ಯಶಸ್ಸು ಕಂಡಿದ್ದ ಅಭಿನವ ಭಾರ್ಗವ ವಿಷ್ಣು ದಾದಾ ವೈಯುಕ್ತಿಕ ಬದುಕಿನಲ್ಲಿ ಕಂಡಿದ್ದೆಲ್ಲಾ ಬರಿ ಕಷ್ಟವೇ. ಸಿನಿಮಾ ಇಂಡಸ್ಟ್ರಿಗೆ ಬಂದ ಮೇಲೂ ಕೂಡ ನಾನಾ ರೀತಿ ವಿವಾದಗಳನ್ನು ಎದುರಿಸಿದ, ಸಂಕಷ್ಟಗಳನ್ನು ಜಯಿಸಿದ ವಿಷ್ಣುವರ್ಧನ್(Vishnu Smaraka) ಅವರು ಸ-ತ್ತ ಮೇಲೂ ಕೂಡ ನೆಮ್ಮದಿ ಕಂಡಿಲ್ಲ ಎಂದೇ ಹೇಳಬಹುದು. ಯಾಕೆಂದರೆ ಅವರು ಸ-ತ್ತ ಮೇಲೆ ಅವರ ಸ.ಮಾ.ಧಿ ವಿಷಯದಲ್ಲಿ ಇನ್ನೂ ವಿವಾದ. ಇದೆ ವಿಷ್ಣುವರ್ಧನ್(Vishnu Vardhan) ಅವರು ನಮ್ಮನ್ನೆಲ್ಲ…

Read More “ವಿಷ್ಣು ಸ-ಮಾ-ಧಿ ”ನೆಲಸಮ”, ಸ್ಮಾರಕ ನಿರ್ಮಾಣವಾಗುತ್ತಿದೆ ಎಂಬ ಖುಷಿಯಲ್ಲಿದ್ದ ವಿಷ್ಣು ಅಭಿಮಾನಿಗಳಿಗೆ ಬೇಸರದ ಸುದ್ದಿ.” »

Entertainment

ಗಂಗಮ್ಮ ಕಳೆದು ಹೋಗಿದ್ದಾಳೆ ಅಂತ ಕಣ್ಣಿರಿಟ್ಟ ಸುಧಾರಾಣಿ ಇಂದು ಲೈವ್ ಬಂದು ಹಬ್ಬದ ದಿನವೇ ಗಂಗಮ್ಮ ಮರಳಿ ಸಿಕ್ಕಿದ್ದಾಳೆ ಎಂದು ಖುಷಿ ಪಟ್ಟಿದ್ದಾರೆ ಅಷ್ಟಕ್ಕೂ ಈ ಗಂಗಮ್ಮ ಯಾರು ಗೊತ್ತ.?

Posted on January 15, 2023 By Kannada Trend News No Comments on ಗಂಗಮ್ಮ ಕಳೆದು ಹೋಗಿದ್ದಾಳೆ ಅಂತ ಕಣ್ಣಿರಿಟ್ಟ ಸುಧಾರಾಣಿ ಇಂದು ಲೈವ್ ಬಂದು ಹಬ್ಬದ ದಿನವೇ ಗಂಗಮ್ಮ ಮರಳಿ ಸಿಕ್ಕಿದ್ದಾಳೆ ಎಂದು ಖುಷಿ ಪಟ್ಟಿದ್ದಾರೆ ಅಷ್ಟಕ್ಕೂ ಈ ಗಂಗಮ್ಮ ಯಾರು ಗೊತ್ತ.?
ಗಂಗಮ್ಮ ಕಳೆದು ಹೋಗಿದ್ದಾಳೆ ಅಂತ ಕಣ್ಣಿರಿಟ್ಟ ಸುಧಾರಾಣಿ ಇಂದು ಲೈವ್ ಬಂದು ಹಬ್ಬದ ದಿನವೇ ಗಂಗಮ್ಮ ಮರಳಿ ಸಿಕ್ಕಿದ್ದಾಳೆ ಎಂದು ಖುಷಿ ಪಟ್ಟಿದ್ದಾರೆ ಅಷ್ಟಕ್ಕೂ ಈ ಗಂಗಮ್ಮ ಯಾರು ಗೊತ್ತ.?

  ಕನ್ನಡದ ಹಿರಿಯ ನಟಿ ಸುಧಾರಾಣಿ ಅವರು ಸೋಶಿಯಲ್ ಮೀಡಿಯಾದಲ್ಲಿ ಕೂಡ ಬಹಳ ಆಕ್ಟಿವ್ ಆಗಿ ಇದ್ದಾರೆ. ಆಗಾಗ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ದಿನನಿತ್ಯದ ಚಟುವಟಿಕೆಗಳ ಬಗ್ಗೆ ಹೊಸ ಸಿನಿಮಾ ಅಥವಾ ಧಾರಾವಾಹಿ ಶೂಟಿಂಗ್ ಬಗ್ಗೆ ಹಬ್ಬ ಆಚರಣೆಯ ವಿಚಾರದ ಬಗ್ಗೆ ಫೋಟೋ ಹಂಚಿಕೊಂಡು ಖುಷಿ ಮತ್ತು ದುಃಖ ಎರಡನ್ನು ತಮ್ಮ ಇಂಟರ್ನೆಟ್ ಫ್ರೆಂಡ್ ಜೊತೆ ಹಂಚಿಕೊಳ್ಳುತ್ತಾರೆ. ಸದಾ ಸಂತೋಷ ಸುದ್ದಿ ಹಂಚಿಕೊಳ್ಳುತ್ತಿದ್ದ ಸುಧಾರಾಣಿ ಅವರು ಮೊನ್ನೆ ಬಹಳ ಬೇಸರದಿಂದ ಫೇಸ್ಬುಕ್ ಲೈವ್ ಬಂದಿದ್ದರು. ಕಾರಣ…

Read More “ಗಂಗಮ್ಮ ಕಳೆದು ಹೋಗಿದ್ದಾಳೆ ಅಂತ ಕಣ್ಣಿರಿಟ್ಟ ಸುಧಾರಾಣಿ ಇಂದು ಲೈವ್ ಬಂದು ಹಬ್ಬದ ದಿನವೇ ಗಂಗಮ್ಮ ಮರಳಿ ಸಿಕ್ಕಿದ್ದಾಳೆ ಎಂದು ಖುಷಿ ಪಟ್ಟಿದ್ದಾರೆ ಅಷ್ಟಕ್ಕೂ ಈ ಗಂಗಮ್ಮ ಯಾರು ಗೊತ್ತ.?” »

Entertainment

ವಿಜಯ್ ಜೊತೆ ಒಂದು ಬಾರಿ ಸೆ-ಕ್ಸ್ ಮಾಡಬೇಕು, ಮಾಧ್ಯಮದ ಮುಂದೆ ನಾಚಿಕೆ ಬಿಟ್ಟು ಮನದಾಸೆ ಹೊರ ಹಾಕಿದ ನಟಿ ರೇಷ್ಮಾ.

Posted on January 15, 2023 By Kannada Trend News No Comments on ವಿಜಯ್ ಜೊತೆ ಒಂದು ಬಾರಿ ಸೆ-ಕ್ಸ್ ಮಾಡಬೇಕು, ಮಾಧ್ಯಮದ ಮುಂದೆ ನಾಚಿಕೆ ಬಿಟ್ಟು ಮನದಾಸೆ ಹೊರ ಹಾಕಿದ ನಟಿ ರೇಷ್ಮಾ.
ವಿಜಯ್ ಜೊತೆ ಒಂದು ಬಾರಿ ಸೆ-ಕ್ಸ್ ಮಾಡಬೇಕು, ಮಾಧ್ಯಮದ ಮುಂದೆ ನಾಚಿಕೆ ಬಿಟ್ಟು ಮನದಾಸೆ ಹೊರ ಹಾಕಿದ ನಟಿ ರೇಷ್ಮಾ.

  ಕೆಲವು ತಾರೆಗಳು ಏನೇ ಮಾತನಾಡಿದರು ಅದು ಟ್ರೋಲ್ ಆಗುತ್ತದೆ. ಆದರೆ ಕೆಲವರು ಕಂಟೆಂಟ್ ಆಗಲಿ ಅಂತಲೇ ಹೇಳಿಕೆಗಳನ್ನು ಕೊಟ್ಟುಬಿಡುತ್ತಾರೆ. ಈ ರೀತಿ ಸದಾ ವಿವಾದಾತ್ಮಕ ಹೇಳಿಕೆಗಳಿಂದಲೇ ಹೆಸರಾಗಿರುವ ತಮಿಳಿನ ಕಲಾವಿದೆ ರೇಷ್ಮಾ ಪಸಲುಪೇಟೆ(Reshma Pasalupetel) ಅವರು ಮತ್ತೊಮ್ಮೆ ಅದೇ ರೀತಿಯ ಸ್ಟೇಟ್ಮೆಂಟ್ ಒಂದನ್ನು ಕೊಟ್ಟಿದ್ದಾರೆ. ಈ ಬಾರಿ ಅವರು ಹೇಳಿರುವ ಈ ಸ್ಟೇಟ್ಮೆಂಟ್ ಕೇಳಿ ಇಡೀ ಚಿತ್ರರಂಗವೇ ತಲ್ಲಣಗೊಂಡಿದೆ. ರೇಷ್ಮಾ ಪಸಲುಪೇಟೆ ಅವರ ಸದ್ಯಕ್ಕೆ ತಮಿಳಿನ ಭಾಗ್ಯಲಕ್ಷ್ಮಿ ಎನ್ನುವ ಧಾರಾವಾಹಿಯಲ್ಲಿ ಪಾತ್ರ ಮಾಡುತ್ತಿದ್ದಾರೆ. ವಿಜಯ್ ಟಿವಿ…

Read More “ವಿಜಯ್ ಜೊತೆ ಒಂದು ಬಾರಿ ಸೆ-ಕ್ಸ್ ಮಾಡಬೇಕು, ಮಾಧ್ಯಮದ ಮುಂದೆ ನಾಚಿಕೆ ಬಿಟ್ಟು ಮನದಾಸೆ ಹೊರ ಹಾಕಿದ ನಟಿ ರೇಷ್ಮಾ.” »

Entertainment

ತಲೆಯಲ್ಲಿ ಕೂದ್ಲೇ ಇಲ್ಲ ನೀನು ನನ್ನ ಮದ್ವೆ ಅಗ್ತಿಯಾ.? ಮದ್ವೆ ಪ್ರೋಪೊಸಲ್ ನಿರಾಕರಿಸಿದ ಆಂಕರ್ ಅನುಶ್ರೀ. ಅಷ್ಟಕ್ಕೂ ಅನುಶ್ರೀ ನಾ ಮದ್ವೆ ಆಗ್ತೀನಿ ಅಂತ ಹೇಳಿದ್ದ ಭೂಪ ಯಾರು ಗೊತ್ತ.?

Posted on January 14, 2023 By Kannada Trend News No Comments on ತಲೆಯಲ್ಲಿ ಕೂದ್ಲೇ ಇಲ್ಲ ನೀನು ನನ್ನ ಮದ್ವೆ ಅಗ್ತಿಯಾ.? ಮದ್ವೆ ಪ್ರೋಪೊಸಲ್ ನಿರಾಕರಿಸಿದ ಆಂಕರ್ ಅನುಶ್ರೀ. ಅಷ್ಟಕ್ಕೂ ಅನುಶ್ರೀ ನಾ ಮದ್ವೆ ಆಗ್ತೀನಿ ಅಂತ ಹೇಳಿದ್ದ ಭೂಪ ಯಾರು ಗೊತ್ತ.?
ತಲೆಯಲ್ಲಿ ಕೂದ್ಲೇ ಇಲ್ಲ ನೀನು ನನ್ನ ಮದ್ವೆ ಅಗ್ತಿಯಾ.? ಮದ್ವೆ ಪ್ರೋಪೊಸಲ್ ನಿರಾಕರಿಸಿದ ಆಂಕರ್ ಅನುಶ್ರೀ. ಅಷ್ಟಕ್ಕೂ ಅನುಶ್ರೀ ನಾ ಮದ್ವೆ ಆಗ್ತೀನಿ ಅಂತ ಹೇಳಿದ್ದ ಭೂಪ ಯಾರು ಗೊತ್ತ.?

  ಕನ್ನಡ ಕಿರುತೆರೆಯಲ್ಲಿ ತಮ್ಮದೇ ಆದ ಜಾದು ಮಾಡಿರುವ ನಿರೂಪಕಿ ಅನುಶ್ರೀ ಅವರು ಎಲ್ಲೇ ಹೋದರು ಕೂಡ ಅವರ ಮದುವೆ ಬಗ್ಗೆ ಸುದ್ದಿ ಆಗುತ್ತಾರೆ. ಅವರು ನಿರೂಪಣೆ ಮಾಡುವ ಕಾರ್ಯಕ್ರಮಗಳ ವೇದಿಕೆಯಾಗಲಿ, ಮಾಧ್ಯಮದವರ ಮುಂದೆ ಆಗಲಿ ಸದಾ ಕಾಲ ಈಕೆಗೆ ಈ ಪ್ರಶ್ನೆ ಎದುರಾಗುತ್ತಲೇ ಇರುತ್ತದೆ ಆದರೆ ಮೊದಲ ಬಾರಿಗೆ ಅವರೇ ಅವರ ಮದುವೆ ಬಗ್ಗೆ ತಮಾಷೆ ಮಾಡಿಕೊಂಡಿದ್ದಾರೆ. ಈಗ ವಾರದಿಂದ ಜರುಗುತ್ತಿರುವ ಚಿಕ್ಕಬಳ್ಳಾಪುರದ ಉತ್ಸವದಲ್ಲಿ ನಾನಾ ಕಾರ್ಯಕ್ರಮಗಳನ್ನು ಅದ್ಧೂರಿಯಾಗಿ ಆಯೋಜಿಸಲಾಗಿದ್ದು ಕೃಷಿ ಮೇಳ, ಉದ್ಯೋಗ ಮೇಳ,…

Read More “ತಲೆಯಲ್ಲಿ ಕೂದ್ಲೇ ಇಲ್ಲ ನೀನು ನನ್ನ ಮದ್ವೆ ಅಗ್ತಿಯಾ.? ಮದ್ವೆ ಪ್ರೋಪೊಸಲ್ ನಿರಾಕರಿಸಿದ ಆಂಕರ್ ಅನುಶ್ರೀ. ಅಷ್ಟಕ್ಕೂ ಅನುಶ್ರೀ ನಾ ಮದ್ವೆ ಆಗ್ತೀನಿ ಅಂತ ಹೇಳಿದ್ದ ಭೂಪ ಯಾರು ಗೊತ್ತ.?” »

Entertainment

64ನೇ ವಯಸ್ಸಿನಲ್ಲಿ 3ನೇ ಮದುವೆ ಆಗುತ್ತಿರುವ ನಟಿ ಜಯಸುಧಾ, ಆ ಲಕ್ಕಿ ಮ್ಯಾನ್ ಯಾರು ಗೊತ್ತ.?

Posted on January 14, 2023 By Kannada Trend News No Comments on 64ನೇ ವಯಸ್ಸಿನಲ್ಲಿ 3ನೇ ಮದುವೆ ಆಗುತ್ತಿರುವ ನಟಿ ಜಯಸುಧಾ, ಆ ಲಕ್ಕಿ ಮ್ಯಾನ್ ಯಾರು ಗೊತ್ತ.?
64ನೇ ವಯಸ್ಸಿನಲ್ಲಿ 3ನೇ ಮದುವೆ ಆಗುತ್ತಿರುವ ನಟಿ ಜಯಸುಧಾ, ಆ ಲಕ್ಕಿ ಮ್ಯಾನ್ ಯಾರು ಗೊತ್ತ.?

  ಜಯಸುಧ ಅವರು ತಮಿಳು ಚಿತ್ರರಂಗದಲ್ಲಿ ಖ್ಯಾತ ತಾರೆ. ತಮಿಳು ಮಾತ್ರವಲ್ಲದೆ ತೆಲುಗು ಕನ್ನಡ ಹೀಗೆ ನಾನಾ ಭಾಷೆಗಳಲ್ಲಿ ಅಭಿನಯಿಸಿರುವ ಇವರು ಕನ್ನಡದಲ್ಲೂ ಸಹ ಕೆಲವು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ. ನೀ ತಂದ ಕಾಣಿಕೆ ಸಿನಿಮಾದಲ್ಲಿ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಜೊತೆ ನಟಿಯಾಗಿ ಮೊದಲ ಬಾರಿಗೆ ಕನ್ನಡದಲ್ಲಿ ಕಾಣಿಸಿಕೊಂಡ ಅವರು ನಂತರ ಇತ್ತೀಚೆಗೆ ತಾಯಿಯ ಮಡಿಲು, ಭೂಪತಿ, ವಜ್ರಕಾಯ ಇನ್ನು ಮುಂತಾದ ಹಲವು ಸಿನಿಮಾಗಳಲ್ಲಿ ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ನಟಿ ಮಾತ್ರ ಅಲ್ಲದೆ ಜಯಸುಧಾ ಅವರು ರಾಜಕೀಯದಲ್ಲಿ…

Read More “64ನೇ ವಯಸ್ಸಿನಲ್ಲಿ 3ನೇ ಮದುವೆ ಆಗುತ್ತಿರುವ ನಟಿ ಜಯಸುಧಾ, ಆ ಲಕ್ಕಿ ಮ್ಯಾನ್ ಯಾರು ಗೊತ್ತ.?” »

Entertainment

ಚಪ್ಪಲಿಯಲ್ಲಿ ಹೊಡೆಯೋಕೆ ಅಂಥದ್ದೇನ್ ಮಾಡಿದ್ದೆ.? ಹೊಸಪೇಟೆಲಿ ನೆಡೆದ ಘಟನೆ ಬಗ್ಗೆ ಮೊದಲ ಬಾರಿಗೆ ಮಾತನಾಡಿದ ದರ್ಶನ್. ಈ ವಿಡಿಯೋ ನೋಡಿದ್ರೆ ನಿಜಕ್ಕೂ ಬೇಸರವಾಗುತ್ತೆ.

Posted on January 14, 2023 By Kannada Trend News No Comments on ಚಪ್ಪಲಿಯಲ್ಲಿ ಹೊಡೆಯೋಕೆ ಅಂಥದ್ದೇನ್ ಮಾಡಿದ್ದೆ.? ಹೊಸಪೇಟೆಲಿ ನೆಡೆದ ಘಟನೆ ಬಗ್ಗೆ ಮೊದಲ ಬಾರಿಗೆ ಮಾತನಾಡಿದ ದರ್ಶನ್. ಈ ವಿಡಿಯೋ ನೋಡಿದ್ರೆ ನಿಜಕ್ಕೂ ಬೇಸರವಾಗುತ್ತೆ.
ಚಪ್ಪಲಿಯಲ್ಲಿ ಹೊಡೆಯೋಕೆ ಅಂಥದ್ದೇನ್ ಮಾಡಿದ್ದೆ.? ಹೊಸಪೇಟೆಲಿ ನೆಡೆದ ಘಟನೆ ಬಗ್ಗೆ ಮೊದಲ ಬಾರಿಗೆ ಮಾತನಾಡಿದ ದರ್ಶನ್. ಈ ವಿಡಿಯೋ ನೋಡಿದ್ರೆ ನಿಜಕ್ಕೂ ಬೇಸರವಾಗುತ್ತೆ.

  ಬಾಕ್ಸ್ ಆಫೀಸ್ ಸುಲ್ತಾನ ಚಾಲೆಂಜಿಂಗ್ ಸ್ಟಾರ್ ಡಿ ಬಾಸ್(Darshan) ಹೀಗೆ ನಾನಾ ಟೈಟಲ್ಗಳ ಜೊತೆ ಕರ್ನಾಟಕದಲ್ಲಿ ಅತಿ ಹೆಚ್ಚು ಫ್ಯಾನ್ಸ್ ಹೊಂದಿರುವ ಸ್ಟಾರ್ ಹೀರೋ ಎನ್ನುವ ಗರಿಮೆ ಹೊಂದಿರುವ ನಟ ದರ್ಶನ್(D Bos ಅವರಿಗೆ ಕರ್ನಾಟಕದಲ್ಲಿ ಕೋಟಿಗಟ್ಟಲೆ ಹುಚ್ಚು ಅಭಿಮಾನಿಗಳು ಇದ್ದಾರೆ. ತಮ್ಮ ಅಭಿಮಾನಿಗಳನ್ನು ಸಹ ದರ್ಶನವರು ಅಷ್ಟೇ ಪ್ರೀತಿಸುತ್ತಾರೆ ಹಾಗೂ ಅವರನ್ನೇ ಸೆಲೆಬ್ರಿಟಿಗಳು ಎಂದು ಕರೆಯುತ್ತಾರೆ. ಹೀಗೆ ದರ್ಶನ್(Challenging Star Darshan) ಅವರ ಮತ್ತು ಅವರ ಅಭಿಮಾನಿಗಳ ನಡುವೆ ಇರುವ ಬಾಂಧವ್ಯ ಎಂತದ್ದು ಎಂದು…

Read More “ಚಪ್ಪಲಿಯಲ್ಲಿ ಹೊಡೆಯೋಕೆ ಅಂಥದ್ದೇನ್ ಮಾಡಿದ್ದೆ.? ಹೊಸಪೇಟೆಲಿ ನೆಡೆದ ಘಟನೆ ಬಗ್ಗೆ ಮೊದಲ ಬಾರಿಗೆ ಮಾತನಾಡಿದ ದರ್ಶನ್. ಈ ವಿಡಿಯೋ ನೋಡಿದ್ರೆ ನಿಜಕ್ಕೂ ಬೇಸರವಾಗುತ್ತೆ.” »

Entertainment

Posts pagination

Previous 1 … 16 17 18 … 101 Next

Copyright © 2025 Kannada Trend News.


Developed By Top Digital Marketing & Website Development company in Mysore