Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Category: Entertainment

ಪ್ರೀತಿಯ ಅಣ್ಣನಿಗೋಸ್ಕರ ಬೈಕ್ ನಲ್ಲಿ ಕ್ರಾಂತಿ ಸಿನಿಮಾ ಪ್ರಮೋಷನ್ ಮಾಡುತ್ತಿರುವ ಅಭಿಷೇಕ್ ಅಂಬರೀಶ್ ವಿಡಿಯೋ ನೋಡಿ.

Posted on January 13, 2023 By Kannada Trend News No Comments on ಪ್ರೀತಿಯ ಅಣ್ಣನಿಗೋಸ್ಕರ ಬೈಕ್ ನಲ್ಲಿ ಕ್ರಾಂತಿ ಸಿನಿಮಾ ಪ್ರಮೋಷನ್ ಮಾಡುತ್ತಿರುವ ಅಭಿಷೇಕ್ ಅಂಬರೀಶ್ ವಿಡಿಯೋ ನೋಡಿ.
ಪ್ರೀತಿಯ ಅಣ್ಣನಿಗೋಸ್ಕರ ಬೈಕ್ ನಲ್ಲಿ ಕ್ರಾಂತಿ ಸಿನಿಮಾ ಪ್ರಮೋಷನ್ ಮಾಡುತ್ತಿರುವ ಅಭಿಷೇಕ್ ಅಂಬರೀಶ್ ವಿಡಿಯೋ ನೋಡಿ.

  ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅವರ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ(Kranti Kannada Cinema) ಸಿನಿಮಾ ಇದೇ ತಿಂಗಳ ಜನವರಿ 26ನೇ ತಾರೀಕಿನಂದು ದೇಶಾದ್ಯಂತ ಬಿಡುಗಡೆಯಾಗುತ್ತಿರುವ ವಿಚಾರ ನಿಮಗೆ ತಿಳಿದೇ ಇದೆ. ಇದು ಪ್ಯಾನ್ ಇಂಡಿಯಾ ಸಿನಿಮಾ ಅಲ್ಲ ಆದರೂ ಕೂಡ ಸುಮಾರು ಐದು ಭಾಷೆಯಲ್ಲಿ ಬಿಡುಗಡೆಯಾಗುತ್ತಿದೆ. ಇನ್ನು ಕ್ರಾಂತಿ ಸಿನಿಮಾದ ಪ್ರಮೋಷನ್ ಗಾಗಿ ದರ್ಶನ್ ಕಳೆದ ಎರಡು ತಿಂಗಳಿನಿಂದ ಸಾಕಷ್ಟು youtube ಚಾನೆಲ್ ಗಳಿಗೆ ಹಾಗೂ ಮಾಧ್ಯಮಗಳಿಗೆ ಸಂದರ್ಶನ ನೀಡುತ್ತಿರುವ ವಿಚಾರ ನಿಮಗೆ ತಿಳಿದೇ…

Read More “ಪ್ರೀತಿಯ ಅಣ್ಣನಿಗೋಸ್ಕರ ಬೈಕ್ ನಲ್ಲಿ ಕ್ರಾಂತಿ ಸಿನಿಮಾ ಪ್ರಮೋಷನ್ ಮಾಡುತ್ತಿರುವ ಅಭಿಷೇಕ್ ಅಂಬರೀಶ್ ವಿಡಿಯೋ ನೋಡಿ.” »

Entertainment

ಸ್ಯಾಂಡಲ್ ವುಡ್ ನಟ & ನಿರ್ಮಾಪಕ ಗುರುಪ್ರಸಾದ್ ಅವರನ್ನು ಪೋಲಿಸರು ಈಗಷ್ಟೇ ಬಂಧಿಸಿದ್ದಾರೆ. ಕಾರಣವೇನು ಗೊತ್ತಾ.?

Posted on January 13, 2023January 13, 2023 By Kannada Trend News No Comments on ಸ್ಯಾಂಡಲ್ ವುಡ್ ನಟ & ನಿರ್ಮಾಪಕ ಗುರುಪ್ರಸಾದ್ ಅವರನ್ನು ಪೋಲಿಸರು ಈಗಷ್ಟೇ ಬಂಧಿಸಿದ್ದಾರೆ. ಕಾರಣವೇನು ಗೊತ್ತಾ.?
ಸ್ಯಾಂಡಲ್ ವುಡ್ ನಟ & ನಿರ್ಮಾಪಕ ಗುರುಪ್ರಸಾದ್ ಅವರನ್ನು ಪೋಲಿಸರು ಈಗಷ್ಟೇ ಬಂಧಿಸಿದ್ದಾರೆ. ಕಾರಣವೇನು ಗೊತ್ತಾ.?

  ನಿರ್ದೇಶಕ ಗುರುಪ್ರಸಾದ್(Guru Prasad) ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಮಠ ಸಿನಿಮಾ ಎಂದ ತಕ್ಷಣ ನಮ್ಮ ಕಣ್ಮುಂದೆ ಬರುವಂತಹ ವ್ಯಕ್ತಿ ಅಂದರೆ ಅದು ನಿರ್ದೇಶಕ ಗುರುಪ್ರಸಾದ್ ಅಂತಾನೆ ಹೇಳಬಹುದು. ಕನ್ನಡದಲ್ಲಿ ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ ಅದರಲ್ಲಿಯೂ ಕೂಡ “ಎದ್ದೇಳು ಮಂಜುನಾಥ” ಇವರಿಗೆ ಹೆಚ್ಚು ಖ್ಯಾತಿ ತಂದುಕೊಟ್ಟ ಸಿನಿಮಾ ಅಂತಾನೆ ಹೇಳಬಹುದು. ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಹಾಗೂ ಡೈರೆಕ್ಟರ್ ಆಗಿ ಹಲವಾರು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಕೇವಲ ಇದಿಷ್ಟು ಮಾತ್ರವಲ್ಲದೆ ಬಿಗ್ ಬಾಸ್ ಸೀಸನ್ ಎರಡರಲ್ಲಿಯೂ…

Read More “ಸ್ಯಾಂಡಲ್ ವುಡ್ ನಟ & ನಿರ್ಮಾಪಕ ಗುರುಪ್ರಸಾದ್ ಅವರನ್ನು ಪೋಲಿಸರು ಈಗಷ್ಟೇ ಬಂಧಿಸಿದ್ದಾರೆ. ಕಾರಣವೇನು ಗೊತ್ತಾ.?” »

Entertainment

ಅಣ್ಣವ್ರು ಹೆಸರೇಲಿ ಕೆಲಸವನ್ನು ಬೆದರಿಸಿ ಮಾಡಿಸಿಕೊಳ್ಳುತ್ತಿದ್ರು. ಇದಕ್ಕೆಲ್ಲಾ ಪಾವರ್ತಮ್ಮನವರೇ ಕುಮ್ಮಕ್ಕು ಕೊಡ್ತಿದ್ರು. ಸತ್ಯ ಬಿಚ್ಚಿಟ್ಟ ಹಿರಿಯ ಕಲಾವಿದ

Posted on January 13, 2023 By Kannada Trend News No Comments on ಅಣ್ಣವ್ರು ಹೆಸರೇಲಿ ಕೆಲಸವನ್ನು ಬೆದರಿಸಿ ಮಾಡಿಸಿಕೊಳ್ಳುತ್ತಿದ್ರು. ಇದಕ್ಕೆಲ್ಲಾ ಪಾವರ್ತಮ್ಮನವರೇ ಕುಮ್ಮಕ್ಕು ಕೊಡ್ತಿದ್ರು. ಸತ್ಯ ಬಿಚ್ಚಿಟ್ಟ ಹಿರಿಯ ಕಲಾವಿದ
ಅಣ್ಣವ್ರು ಹೆಸರೇಲಿ ಕೆಲಸವನ್ನು ಬೆದರಿಸಿ ಮಾಡಿಸಿಕೊಳ್ಳುತ್ತಿದ್ರು. ಇದಕ್ಕೆಲ್ಲಾ ಪಾವರ್ತಮ್ಮನವರೇ ಕುಮ್ಮಕ್ಕು ಕೊಡ್ತಿದ್ರು. ಸತ್ಯ ಬಿಚ್ಚಿಟ್ಟ ಹಿರಿಯ ಕಲಾವಿದ

ಕನ್ನಡ ಚಿತ್ರರಂಗದ ಹೆಸರು ಇಂದು ಇಂಟರ್ನ್ಯಾಷನಲ್ ಮಟ್ಟದಲ್ಲಿ ಬೆಳೆಯುತ್ತಿದ್ದರು ಕೂಡ ಇದಕ್ಕೆ ಭದ್ರಬುನಾದಿ ಹಾಕಿದ್ದು ರಾಜಕುಮಾರ್ ಅವರ ಕಾಲಘಟ್ಟ ಎಂದರೆ ಆ ಮಾತು ಸುಳ್ಳಾಗುವುದಿಲ್ಲ. ಡಾಕ್ಟರ್ ರಾಜಕುಮಾರ್ ಅವರ ಕುಟುಂಬ ಸೇರಿದಂತೆ ಕನ್ನಡ ಚಲನಚಿತ್ರ ರಂಗದಲ್ಲಿ ಆ ಸಮಯದಲ್ಲಿ ಇದ್ದ ನಿರ್ಮಾಪಕರು ನಿರ್ದೇಶಕರು ಇತರ ಸಹಕಲಾವಿದರು ಇವರೆಲ್ಲರ ಕಠಿಣ ಪರಿಶ್ರಮದಿಂದ ಇಂದು ನಮ್ಮ ಭಾರತದ ಹಲವು ಫಿಲಂ ಇಂಡಸ್ಟ್ರಿಗಳಲ್ಲಿ ಕನ್ನಡದ ಸ್ಥಾನವು ಕೂಡ ಮೇಲ್ಮಟ್ಟದಲ್ಲಿದೆ. ಈ ಬಗ್ಗೆ ವಿಶೇಷ ಸಂದರ್ಶನ ಒಂದರಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ…

Read More “ಅಣ್ಣವ್ರು ಹೆಸರೇಲಿ ಕೆಲಸವನ್ನು ಬೆದರಿಸಿ ಮಾಡಿಸಿಕೊಳ್ಳುತ್ತಿದ್ರು. ಇದಕ್ಕೆಲ್ಲಾ ಪಾವರ್ತಮ್ಮನವರೇ ಕುಮ್ಮಕ್ಕು ಕೊಡ್ತಿದ್ರು. ಸತ್ಯ ಬಿಚ್ಚಿಟ್ಟ ಹಿರಿಯ ಕಲಾವಿದ” »

Entertainment

ಪವಿತ್ರ ಲೋಕೇಶ್ ಅನ್ನು 4ನೇ ಮದುವೆ ಆಗುವುದಕ್ಕೆ ನಟ ನರೇಶ್ ತನ್ನ 3ನೇ ಪತ್ನಿ ರಮ್ಯಾಗೆ ವಿ.ಚ್ಛೇ.ದ.ನ ನೀಡಲು ಆಫರ್ ಮಾಡಿರುವುದು ಎಷ್ಟು ಕೋಟಿ ಗೊತ್ತಾ.? ನಿಜಕ್ಕೂ ಬೆಚ್ಚಿ ಬೆರಗಾಗಿ ಹೋಗ್ತೀರಾ.

Posted on January 13, 2023 By Kannada Trend News No Comments on ಪವಿತ್ರ ಲೋಕೇಶ್ ಅನ್ನು 4ನೇ ಮದುವೆ ಆಗುವುದಕ್ಕೆ ನಟ ನರೇಶ್ ತನ್ನ 3ನೇ ಪತ್ನಿ ರಮ್ಯಾಗೆ ವಿ.ಚ್ಛೇ.ದ.ನ ನೀಡಲು ಆಫರ್ ಮಾಡಿರುವುದು ಎಷ್ಟು ಕೋಟಿ ಗೊತ್ತಾ.? ನಿಜಕ್ಕೂ ಬೆಚ್ಚಿ ಬೆರಗಾಗಿ ಹೋಗ್ತೀರಾ.
ಪವಿತ್ರ ಲೋಕೇಶ್ ಅನ್ನು 4ನೇ ಮದುವೆ ಆಗುವುದಕ್ಕೆ ನಟ ನರೇಶ್ ತನ್ನ 3ನೇ ಪತ್ನಿ ರಮ್ಯಾಗೆ ವಿ.ಚ್ಛೇ.ದ.ನ ನೀಡಲು ಆಫರ್ ಮಾಡಿರುವುದು ಎಷ್ಟು ಕೋಟಿ ಗೊತ್ತಾ.? ನಿಜಕ್ಕೂ ಬೆಚ್ಚಿ ಬೆರಗಾಗಿ ಹೋಗ್ತೀರಾ.

  ಪವಿತ್ರ ಲೋಕೇಶ್ ಹಾಗೂ ನರೇಶ್ ಅವರ ನಡುವೆ ಇರುವಂತಹ ಸಂಬಂಧ ಇದೀಗ ಖಚಿತವಾಗಿರುವ ವಿಚಾರ ನಿಮಗೆ ತಿಳಿದೇ ಇದೆ. ಕಳೆದ ಆರು ತಿಂಗಳ ಹಿಂದೆ ಎಷ್ಟೇ ನಮ್ಮಿಬ್ಬರಿಗೂ ಯಾವುದೇ ಸಂಬಂಧವಿಲ್ಲ ನಾವಿಬ್ಬರು ಸ್ನೇಹಿತರಷ್ಟೇ ಅಂತ ಹೇಳಿದ್ದ ಪವಿತ್ರ ಲೋಕೇಶ್ ಇದೇ ವರ್ಷದ ಹೊಸ ವರ್ಷದ ದಿನದಂದು ನರೇಶ್ ಗೆ ಲಿಪ್ ಕಿಸ್ ಮಾಡುವ ಮೂಲಕ ಹಾಗೂ ಕೇಕ್ ಕತ್ತರಿಸುವ ಮೂಲಕ ನಾವಿಬ್ಬರು ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದೇವೆ ಎಂಬ ಅಧಿಕೃತ ಮಾಹಿತಿಯನ್ನು ವಿಡಿಯೋ ಶೇರ್ ಮಾಡುವುದರ ಮೂಲಕ…

Read More “ಪವಿತ್ರ ಲೋಕೇಶ್ ಅನ್ನು 4ನೇ ಮದುವೆ ಆಗುವುದಕ್ಕೆ ನಟ ನರೇಶ್ ತನ್ನ 3ನೇ ಪತ್ನಿ ರಮ್ಯಾಗೆ ವಿ.ಚ್ಛೇ.ದ.ನ ನೀಡಲು ಆಫರ್ ಮಾಡಿರುವುದು ಎಷ್ಟು ಕೋಟಿ ಗೊತ್ತಾ.? ನಿಜಕ್ಕೂ ಬೆಚ್ಚಿ ಬೆರಗಾಗಿ ಹೋಗ್ತೀರಾ.” »

Entertainment

ಲೈವ್ ಬಂದು ಕಣ್ಣೀರು ಹಾಕಿದ ನಟಿ ಸುಧಾರಾಣಿ ನನ್ನ ಗಂಗಮ್ಮ ತಪ್ಪಿಸಿಕೊಂಡಿದ್ದಾಳೆ. ದಯವಿಟ್ಟು ಯಾರಿಗಾದರೂ ಸಿಕ್ಕರೆ ತಿಳಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಅಷ್ಟಕ್ಕೂ ಈ ಗಂಗಮ್ಮ ಯಾರು ಗೊತ್ತ.?

Posted on January 13, 2023January 13, 2023 By Kannada Trend News No Comments on ಲೈವ್ ಬಂದು ಕಣ್ಣೀರು ಹಾಕಿದ ನಟಿ ಸುಧಾರಾಣಿ ನನ್ನ ಗಂಗಮ್ಮ ತಪ್ಪಿಸಿಕೊಂಡಿದ್ದಾಳೆ. ದಯವಿಟ್ಟು ಯಾರಿಗಾದರೂ ಸಿಕ್ಕರೆ ತಿಳಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಅಷ್ಟಕ್ಕೂ ಈ ಗಂಗಮ್ಮ ಯಾರು ಗೊತ್ತ.?
ಲೈವ್ ಬಂದು ಕಣ್ಣೀರು ಹಾಕಿದ ನಟಿ ಸುಧಾರಾಣಿ ನನ್ನ ಗಂಗಮ್ಮ ತಪ್ಪಿಸಿಕೊಂಡಿದ್ದಾಳೆ. ದಯವಿಟ್ಟು ಯಾರಿಗಾದರೂ ಸಿಕ್ಕರೆ ತಿಳಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಅಷ್ಟಕ್ಕೂ ಈ ಗಂಗಮ್ಮ ಯಾರು ಗೊತ್ತ.?

ಲೈವ್ ನಲ್ಲಿ ಬಂದು ರಿಕ್ವೆಸ್ಟ್ ಮಾಡುತ್ತಿರುವ ಸುಧಾರಾಣಿ(Sudharani) ಕಾರಣವೇನು ಗೊತ್ತಾ? ಸೋಶಿಯಲ್ ಮೀಡಿಯ ಬಂದ ಮೇಲೆ ಲೈವ್ ಎನ್ನುವ ಪದ ಹೆಚ್ಚು ಜನಪ್ರಿಯವಾಗುತ್ತಿದೆ. ಇಂದು ಜನ ತಮ್ಮ ವಿಷಯವನ್ನು ಎಲ್ಲರಿಗೂ ತಿಳಿಸಲು ಮೊದಲಿನಂತೆ ಎಲ್ಲೂ ಹರಸಾಹಸ ಪಡ ಬೇಕಾಗಿಲ್ಲ. ಸೋಶಿಯಲ್ ಮೀಡಿಯಾಗೆ ಬಂದು ಲೈವ್ ಮಾಡಿದರೆ ಸಾಕು ಕ್ಷಣಮಾತ್ರದಲ್ಲೇ ವೈರಲ್ ಆಗಿ ಸುದ್ದಿ ಎಲ್ಲಾ ಕಡೆ ಮುಟ್ಟುತ್ತದೆ. ಹಾಗಾಗಿ ಸಾಮಾನ್ಯರೇ ಇರಲಿ ಸೆಲೆಬ್ರಿಟಿಗಳೇ ಇರಲಿ ಆಗಾಗ ವಿಶೇಷ ವಿಷಯದ ಬಗ್ಗೆ ಎಲ್ಲರಿಗೂ ಸುದ್ದಿ ಮುಟ್ಟಿಸಬೇಕು ಎಂದರೆ ಈಝಿಯಾಗಿ…

Read More “ಲೈವ್ ಬಂದು ಕಣ್ಣೀರು ಹಾಕಿದ ನಟಿ ಸುಧಾರಾಣಿ ನನ್ನ ಗಂಗಮ್ಮ ತಪ್ಪಿಸಿಕೊಂಡಿದ್ದಾಳೆ. ದಯವಿಟ್ಟು ಯಾರಿಗಾದರೂ ಸಿಕ್ಕರೆ ತಿಳಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ. ಅಷ್ಟಕ್ಕೂ ಈ ಗಂಗಮ್ಮ ಯಾರು ಗೊತ್ತ.?” »

Entertainment

ಕೊನೆಗೂ ನಿರ್ಮಾಣವಾಯ್ತು ವಿಷ್ಣು ಸ್ಮಾರಕ ಅಭಿಮಾನಿಗಳ ಮೊಗದಲ್ಲಿ ಸಂತಸ. ಸ್ಮಾರಕ ಉದ್ಘಾಟನೆಗೆ ಆಗಮಿಸುತ್ತಿರುವ ಮುಖ್ಯ ಅತಿಥಿ ಯಾರು ಗೊತ್ತಾ.?

Posted on January 12, 2023January 12, 2023 By Kannada Trend News No Comments on ಕೊನೆಗೂ ನಿರ್ಮಾಣವಾಯ್ತು ವಿಷ್ಣು ಸ್ಮಾರಕ ಅಭಿಮಾನಿಗಳ ಮೊಗದಲ್ಲಿ ಸಂತಸ. ಸ್ಮಾರಕ ಉದ್ಘಾಟನೆಗೆ ಆಗಮಿಸುತ್ತಿರುವ ಮುಖ್ಯ ಅತಿಥಿ ಯಾರು ಗೊತ್ತಾ.?
ಕೊನೆಗೂ ನಿರ್ಮಾಣವಾಯ್ತು ವಿಷ್ಣು ಸ್ಮಾರಕ ಅಭಿಮಾನಿಗಳ ಮೊಗದಲ್ಲಿ ಸಂತಸ. ಸ್ಮಾರಕ ಉದ್ಘಾಟನೆಗೆ ಆಗಮಿಸುತ್ತಿರುವ ಮುಖ್ಯ ಅತಿಥಿ ಯಾರು ಗೊತ್ತಾ.?

  ಡಾ. ವಿಷ್ಣುವರ್ಧನ್ ಅಭಿಮಾನಿಗಳಿಗೆ ಸಂತಸದ ವಿಚಾರ ಹೌದು ಬಹಳಷ್ಟು ವರ್ಷಗಳಿಂದ ಅಭಿಮಾನಿಗಳ ಮನಸ್ಸಿನಲ್ಲಿ ಇದ್ದಂತಹ ನೋವಿಗೆ ಇದೀಗ ವಿದಾಯ ಸಿಗುತ್ತಿದೆ. ಹೌದು ನಿಮ್ಮೆಲ್ಲರಿಗೂ ತಿಳಿದಿರುವಂತೆ ವಿಷ್ಣು ಅವರು ನಮ್ಮನ್ನು ಅಗಲಿ 12 ವರ್ಷಗಳ ಕಳೆದು ಹೋಗಿದೆ ಆದರೂ ಕೂಡ ಅವರ ಸ್ಮಾರಕ ನಿರ್ಮಾಣವಾಗಿಲ್ಲ ಎಂಬ ವಿಚಾರಕ್ಕೆ ಆಗಾಗ ಅಭಿಮಾನಿಗಳು ಬೇಸರವನ್ನು ವ್ಯಕ್ತಪಡಿಸುತ್ತಿದ್ದರು. ಸ್ಮಾರಕ ವಿಚಾರದಲ್ಲಿ ಪಕ್ಷಪಾತ ಮಾಡುತ್ತಿದ್ದಾರೆ ಎಂದು ಅಭಿಮಾನಿಗಳು ಹೇಳುತ್ತಿದ್ದರು. ಒಂದು ಕಡೆ ಭಾರತಿ ವಿಷ್ಣುವರ್ಧನ್ ಹಾಗೂ ಅವರ ಅಳಿಯ ಆದಂತಹ ಅನಿರುಧ್ ಅವರು…

Read More “ಕೊನೆಗೂ ನಿರ್ಮಾಣವಾಯ್ತು ವಿಷ್ಣು ಸ್ಮಾರಕ ಅಭಿಮಾನಿಗಳ ಮೊಗದಲ್ಲಿ ಸಂತಸ. ಸ್ಮಾರಕ ಉದ್ಘಾಟನೆಗೆ ಆಗಮಿಸುತ್ತಿರುವ ಮುಖ್ಯ ಅತಿಥಿ ಯಾರು ಗೊತ್ತಾ.?” »

Entertainment

ಇಂಟರ್ನ್ಯಾಷನಲ್ ಸ್ಟಾರ್ ಆದ ಮೇಲೆ ಸಂಪೂರ್ಣವಾಗಿ ಬದಲಾದ ಯಶ್, ರಾಕಿ ಬಾಯ್ ವರ್ತನೆ ನೋಡಿ ಕೆಂಡಮಂಡಲವಾದ ನೆಟ್ಟಿಗರು ಅಷ್ಟಕ್ಕೂ ಯಶ್ ಮಾಡಿದ್ದೇನು ಗೊತ್ತಾ.?

Posted on January 12, 2023 By Kannada Trend News No Comments on ಇಂಟರ್ನ್ಯಾಷನಲ್ ಸ್ಟಾರ್ ಆದ ಮೇಲೆ ಸಂಪೂರ್ಣವಾಗಿ ಬದಲಾದ ಯಶ್, ರಾಕಿ ಬಾಯ್ ವರ್ತನೆ ನೋಡಿ ಕೆಂಡಮಂಡಲವಾದ ನೆಟ್ಟಿಗರು ಅಷ್ಟಕ್ಕೂ ಯಶ್ ಮಾಡಿದ್ದೇನು ಗೊತ್ತಾ.?
ಇಂಟರ್ನ್ಯಾಷನಲ್ ಸ್ಟಾರ್ ಆದ ಮೇಲೆ ಸಂಪೂರ್ಣವಾಗಿ ಬದಲಾದ ಯಶ್, ರಾಕಿ ಬಾಯ್ ವರ್ತನೆ ನೋಡಿ ಕೆಂಡಮಂಡಲವಾದ ನೆಟ್ಟಿಗರು ಅಷ್ಟಕ್ಕೂ ಯಶ್ ಮಾಡಿದ್ದೇನು ಗೊತ್ತಾ.?

  ಇಂಟರ್ನ್ಯಾಷನಲ್ ಸ್ಟಾರ್ ಆದ ಮೇಲೆ ಕನ್ನಡ ಸಿನಿಮಾ ಮರೆತರ ಯಶ್.? RRR ಸಿನಿಮಾಗೆ ಅಭಿನಂದನೆ ಸಲ್ಲಿಸಿ ಕಾಂತರಾ & ವಿಕ್ರಂತ್ ರೋಣ ಪ್ರತಿಕ್ರಿಯೆ ನೀಡಲಿಲ್ಲ. ಸಾಲು ಸಾಲು ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವಂತಹ ರಾಕಿಂಗ್ ಸ್ಟಾರ್ ಯಶ್(Rocking Star Yash) ಅವರು ಕಳೆದ ವರ್ಷ ಕೆಜಿಎಫ್ ಚಾಪ್ಟರ್ 2(KGF Chapter 2) ಸಿನಿಮಾದಲ್ಲಿ ನಟನೆ ಮಾಡಿ ಸಾವಿರ ಕೋಟಿ ರೂಪಾಯಿ ಕ್ಲಬ್ ಸೇರಿದ್ದು ಎಲ್ಲರ ಮೆಚ್ಚುಗೆಯನ್ನು ಪಡೆದುಕೊಂಡಿದ್ದಾರೆ. ಕೇವಲ ಕನ್ನಡ ಮಾತ್ರವಲ್ಲದೆ ಬಾಲಿವುಡ್ ನಲ್ಲಿಯೂ ಕೂಡ…

Read More “ಇಂಟರ್ನ್ಯಾಷನಲ್ ಸ್ಟಾರ್ ಆದ ಮೇಲೆ ಸಂಪೂರ್ಣವಾಗಿ ಬದಲಾದ ಯಶ್, ರಾಕಿ ಬಾಯ್ ವರ್ತನೆ ನೋಡಿ ಕೆಂಡಮಂಡಲವಾದ ನೆಟ್ಟಿಗರು ಅಷ್ಟಕ್ಕೂ ಯಶ್ ಮಾಡಿದ್ದೇನು ಗೊತ್ತಾ.?” »

Entertainment

ಸ್ಯಾಂಡಲ್ ವುಡ್ ನಿಂದ ಬಾಲಿವುಡ್ ಗೆ ಹಾರಿದ ನಟಿ ರಾಗಿಣಿ, ಸಿನಿಮಾಗಾಗಿ ಮಾಡಿಸಿದ ಫೋಟೋಶೂಟ್ ವಿಡಿಯೋ ನೋಡಿದ್ರೆ ನಿಜಕ್ಕೂ ಕಳೆದು ಹೋಗ್ತೀರಾ ಅಪ್ಸರೆಯಂತ ಮೈಮಾಟ.

Posted on January 12, 2023 By Kannada Trend News No Comments on ಸ್ಯಾಂಡಲ್ ವುಡ್ ನಿಂದ ಬಾಲಿವುಡ್ ಗೆ ಹಾರಿದ ನಟಿ ರಾಗಿಣಿ, ಸಿನಿಮಾಗಾಗಿ ಮಾಡಿಸಿದ ಫೋಟೋಶೂಟ್ ವಿಡಿಯೋ ನೋಡಿದ್ರೆ ನಿಜಕ್ಕೂ ಕಳೆದು ಹೋಗ್ತೀರಾ ಅಪ್ಸರೆಯಂತ ಮೈಮಾಟ.
ಸ್ಯಾಂಡಲ್ ವುಡ್ ನಿಂದ ಬಾಲಿವುಡ್ ಗೆ ಹಾರಿದ ನಟಿ ರಾಗಿಣಿ, ಸಿನಿಮಾಗಾಗಿ ಮಾಡಿಸಿದ ಫೋಟೋಶೂಟ್ ವಿಡಿಯೋ ನೋಡಿದ್ರೆ ನಿಜಕ್ಕೂ ಕಳೆದು ಹೋಗ್ತೀರಾ ಅಪ್ಸರೆಯಂತ ಮೈಮಾಟ.

  ವೀರಮದಕರಿ ಸಿನಿಮಾದಲ್ಲಿ ನಾಯಕ ನಟಿಯಾಗಿ ಅಭಿನಯ ಮಾಡುವ ಮೂಲಕ ಸ್ಯಾಂಡಲ್ವುಡ್ ಗೆ ಪಾದರ್ಪಣೆ ಮಾಡಿದಂತಹ ರಾಗಿಣಿ ಅವರು ಸದ್ಯಕ್ಕೆ ಸಾಕಷ್ಟು ಬೇಡಿಕೆಯನ್ನು ಉಳಿಸಿಕೊಂಡಿರುವ ನಟಿಯರ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಳ್ಳುತ್ತಾರೆ ಅಂತಾನೆ ಹೇಳಬಹುದು. ಏಕೆಂದರೆ ಚಿತ್ರರಂಗಕ್ಕೆ ಕಾಲಿಟ್ಟು ಸುಮಾರು 15 ವರ್ಷವಾದರೂ ಕೂಡ ಇನ್ನು ಅಷ್ಟೇ ಬೇಡಿಕೆಯನ್ನು ಉಳಿಸಿಕೊಂಡಿದ್ದಾರೆ. ಕೇವಲ ಕನ್ನಡ ಮಾತ್ರವಲ್ಲದೆ ತಮಿಳು, ತೆಲುಗು, ಮಲಯಾಳಂ, ಹಿಂದಿ ಸೇರಿದಂತೆ ಸಾಕಷ್ಟು ಸಿನಿಮಾದಲ್ಲಿ ಅಭಿನಯಿಸಿದ್ದಾರೆ‌. ಸದ್ಯಕ್ಕೆ ರಾಗಿಣಿ ಅವರು ಬಾಲಿವುಡ್ ಹಾರರ್ ಥ್ರಿಲ್ಲರ್ ಸಿನಿಮಾ ಒಂದರಲ್ಲಿ…

Read More “ಸ್ಯಾಂಡಲ್ ವುಡ್ ನಿಂದ ಬಾಲಿವುಡ್ ಗೆ ಹಾರಿದ ನಟಿ ರಾಗಿಣಿ, ಸಿನಿಮಾಗಾಗಿ ಮಾಡಿಸಿದ ಫೋಟೋಶೂಟ್ ವಿಡಿಯೋ ನೋಡಿದ್ರೆ ನಿಜಕ್ಕೂ ಕಳೆದು ಹೋಗ್ತೀರಾ ಅಪ್ಸರೆಯಂತ ಮೈಮಾಟ.” »

Entertainment

ಬ್ಲಾಕ್ ಮೇಲ್ ಮಾಡಿ ಉಪ್ಪಿ ನನ್ನ ಮದುವೆಯಾದ್ರು, ಕೊನೆಗೂ ಸತ್ಯ ಬಾಯ್ಬಿಟ್ಟ ಪ್ರಿಯಾಂಕ ಉಪೇಂದ್ರ.

Posted on January 12, 2023 By Kannada Trend News No Comments on ಬ್ಲಾಕ್ ಮೇಲ್ ಮಾಡಿ ಉಪ್ಪಿ ನನ್ನ ಮದುವೆಯಾದ್ರು, ಕೊನೆಗೂ ಸತ್ಯ ಬಾಯ್ಬಿಟ್ಟ ಪ್ರಿಯಾಂಕ ಉಪೇಂದ್ರ.
ಬ್ಲಾಕ್ ಮೇಲ್ ಮಾಡಿ ಉಪ್ಪಿ ನನ್ನ ಮದುವೆಯಾದ್ರು, ಕೊನೆಗೂ ಸತ್ಯ ಬಾಯ್ಬಿಟ್ಟ ಪ್ರಿಯಾಂಕ ಉಪೇಂದ್ರ.

ಪ್ರಿಯಾಂಕ ಉಪೇಂದ್ರ(Priyanka Upendra) ಬಹುಭಾಷ ನಟಿ ನೋಡುವುದಕ್ಕೆ ಸ್ಪುರಧ್ರೂಪಿ ಚೆಲುವೆ, ಅಷ್ಟೇ ಅಭಿನಯ ಚತುರೆ. ಕನ್ನಡ ತಮಿಳು ತೆಲುಗು ಹಿಂದಿ ಮಲಯಾಳಂ ಬೆಂಗಾಲಿ ಹೀಗೆ ನಾನಾ ಭಾಷೆಗಳಲ್ಲಿ ನಟಿಸಿರುವ ಇವರು ಈಗಲೂ ಸಹ ಬೇಡಿಕೆ ಅಲ್ಲಿ ಇರುವ ನಟಿ. ನಟಿ ಪ್ರಿಯಾಂಕ ಉಪೇಂದ್ರ ಅವರು ಕನ್ನಡದಲ್ಲಿ ಮೊದಲ ಬಾರಿಗೆ h20 ಎನ್ನುವ ಉಪೇಂದ್ರ ಅವರ ನಿರ್ದೇಶನ ಮತ್ತು ನಟನೆಯ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಾರೆ. ಇದಾದ ಬಳಿಕ ವಿಷ್ಣುವರ್ಧನ್ ರವಿಚಂದ್ರನ್ ಶಿವರಾಜಕುಮಾರ್ ಹೀಗೆ ಆ ಸಮಯದ ಎಲ್ಲ ಸ್ಟಾರ್…

Read More “ಬ್ಲಾಕ್ ಮೇಲ್ ಮಾಡಿ ಉಪ್ಪಿ ನನ್ನ ಮದುವೆಯಾದ್ರು, ಕೊನೆಗೂ ಸತ್ಯ ಬಾಯ್ಬಿಟ್ಟ ಪ್ರಿಯಾಂಕ ಉಪೇಂದ್ರ.” »

Entertainment

ನಾಯಿ ಮರಿ ಕೊಟ್ಟು ನಟಿ ಹರಿಪ್ರಿಯಾ ನಾ ಪಟಾಯಿಸಿಕೊಂಡೆ ಅಂದವರಿಗೆ ಮುಟ್ಟಿ ನೋಡಿಕೋಳ್ಳುವ ಹಾಗೇ ಉತ್ತರ ಕೊಟ್ಟ ನಟ ವಸಿಷ್ಠ ಸಿಂಹ.

Posted on January 12, 2023 By Kannada Trend News No Comments on ನಾಯಿ ಮರಿ ಕೊಟ್ಟು ನಟಿ ಹರಿಪ್ರಿಯಾ ನಾ ಪಟಾಯಿಸಿಕೊಂಡೆ ಅಂದವರಿಗೆ ಮುಟ್ಟಿ ನೋಡಿಕೋಳ್ಳುವ ಹಾಗೇ ಉತ್ತರ ಕೊಟ್ಟ ನಟ ವಸಿಷ್ಠ ಸಿಂಹ.
ನಾಯಿ ಮರಿ ಕೊಟ್ಟು ನಟಿ ಹರಿಪ್ರಿಯಾ ನಾ ಪಟಾಯಿಸಿಕೊಂಡೆ ಅಂದವರಿಗೆ ಮುಟ್ಟಿ ನೋಡಿಕೋಳ್ಳುವ ಹಾಗೇ ಉತ್ತರ ಕೊಟ್ಟ ನಟ ವಸಿಷ್ಠ ಸಿಂಹ.

  ಈ ವರ್ಷದ ಮೊದಲ ತಾರಾ ಜೋಡಿ ಆಗಿ ವಸಿಷ್ಠ ಸಿಂಹ ಹಾಗೂ ನಾಯಕ ನಟಿ ಹರಿಪ್ರಿಯಾ ಅವರು ಹಸಿಮಣೆ ಏರುತ್ತಿದ್ದಾರೆ. ಕಳೆದ ವರ್ಷ ನವೆಂಬರ್ ಅಂತ್ಯದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಈ ಜೋಡಿಗಳು ಜನವರಿ ತಿಂಗಳಿನಲ್ಲಿಯೇ ಮದುವೆ ಆಗಲು ನಿರ್ಧಾರ ಮಾಡಿ ಅದರ ಕೆಲಸಗಳಲ್ಲಿ ಬಿಸಿ ಆಗಿದ್ದಾರೆ. ಈ ಮಧ್ಯೆ ಸಂದರ್ಶನ ಒಂದರಲಿ ಸಿಕ್ಕು, ಕೆಲವು ವಿಷಯಗಳನ್ನು ಹಂಚಿಕೊಂಡಿದ್ದಾರೆ. ನಟಿ ಹರಿಪ್ರಿಯ ಹಾಗೂ ವಸಿಷ್ಠ ಸಿಂಹ ಅವರು ಜೊತೆಜೊತೆಯಾಗಿ ಓಡಾಡಿರುವ ಫೋಟೋಗಳು ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್…

Read More “ನಾಯಿ ಮರಿ ಕೊಟ್ಟು ನಟಿ ಹರಿಪ್ರಿಯಾ ನಾ ಪಟಾಯಿಸಿಕೊಂಡೆ ಅಂದವರಿಗೆ ಮುಟ್ಟಿ ನೋಡಿಕೋಳ್ಳುವ ಹಾಗೇ ಉತ್ತರ ಕೊಟ್ಟ ನಟ ವಸಿಷ್ಠ ಸಿಂಹ.” »

Entertainment

Posts pagination

Previous 1 … 17 18 19 … 101 Next

Copyright © 2025 Kannada Trend News.


Developed By Top Digital Marketing & Website Development company in Mysore