Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Category: Entertainment

ಬಿಗ್ಬಾಸ್ ಖ್ಯಾತಿಯ ಸಮೀರ್ ಆಚಾರ್ಯ ಹಾಗೂ ಶ್ರಾವಣಿ ದಂಪತಿ ಮಗುವಿನ ನಾಮಕರಣ ಕಾರ್ಯಕ್ರಮ, ಮಗುವಿಗೆ ಏನೆಂದು ಹೆಸರಿಟ್ಟಿದ್ದಾರೆ ಗೊತ್ತ.?

Posted on January 9, 2023 By Kannada Trend News No Comments on ಬಿಗ್ಬಾಸ್ ಖ್ಯಾತಿಯ ಸಮೀರ್ ಆಚಾರ್ಯ ಹಾಗೂ ಶ್ರಾವಣಿ ದಂಪತಿ ಮಗುವಿನ ನಾಮಕರಣ ಕಾರ್ಯಕ್ರಮ, ಮಗುವಿಗೆ ಏನೆಂದು ಹೆಸರಿಟ್ಟಿದ್ದಾರೆ ಗೊತ್ತ.?
ಬಿಗ್ಬಾಸ್ ಖ್ಯಾತಿಯ ಸಮೀರ್ ಆಚಾರ್ಯ ಹಾಗೂ ಶ್ರಾವಣಿ ದಂಪತಿ ಮಗುವಿನ ನಾಮಕರಣ ಕಾರ್ಯಕ್ರಮ, ಮಗುವಿಗೆ ಏನೆಂದು ಹೆಸರಿಟ್ಟಿದ್ದಾರೆ ಗೊತ್ತ.?

  ಸಮೀರ್ ಆಚಾರ್ಯ ಅವರು ಖ್ಯಾತ ಜ್ಯೋತಿಷಿ. ಇವರು ಉದಯ ಟಿವಿ ಹಾಗೂ ಕಲರ್ಸ್ ಕನ್ನಡ ವಾಹಿನಿ ಮತ್ತು ಸುವರ್ಣ ಟಿವಿ ಮುಂತಾದ ವಾಹಿನಿಗಳಲ್ಲಿ ಜ್ಯೋತಿಷ್ಯದ ಕಾರ್ಯಕ್ರಮ ನಡೆಸಿ ಕೊಟ್ಟಿದ್ದಾರೆ. ಇವರು ಈ ಕಾರ್ಯಕ್ರಮಗಳಿಗೆ ಬರುವ ಮುನ್ನವೇ ಕಲರ್ಸ್ ಕನ್ನಡ ವಾಹಿನಿಯ ಬಿಗ್ ಬಾಸ್ ಸೀಸನ್ 5ರ ಕಂಟೆಸ್ಟೆಂಟ್ ಆಗಿದ್ದರು. ಬಿಗ್ ಬಾಸ್ ಆ ಸೀಸನ್ ಅಲ್ಲಿ ನಿವೇದಿತ ಗೌಡ, ಚಂದನ್ ಶೆಟ್ಟಿ ಹಾಗೂ ದಿವಾಕರ್ ಮತ್ತು ಸಮೀರ್ ಆಚಾರ್ಯ ಅವರು ಬಹಳ ಆತ್ಮೀಯರಾಗಿದ್ದರು. ಈ ನಾಲ್ಕು…

Read More “ಬಿಗ್ಬಾಸ್ ಖ್ಯಾತಿಯ ಸಮೀರ್ ಆಚಾರ್ಯ ಹಾಗೂ ಶ್ರಾವಣಿ ದಂಪತಿ ಮಗುವಿನ ನಾಮಕರಣ ಕಾರ್ಯಕ್ರಮ, ಮಗುವಿಗೆ ಏನೆಂದು ಹೆಸರಿಟ್ಟಿದ್ದಾರೆ ಗೊತ್ತ.?” »

Entertainment

ದರ್ಶನ್ ವಿರುದ್ಧ ಪಿತೂರಿ ಮಾಡುವವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಮುಖ್ಯಮಂತ್ರಿ ಚಂದ್ರ.

Posted on January 9, 2023 By Kannada Trend News No Comments on ದರ್ಶನ್ ವಿರುದ್ಧ ಪಿತೂರಿ ಮಾಡುವವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಮುಖ್ಯಮಂತ್ರಿ ಚಂದ್ರ.
ದರ್ಶನ್ ವಿರುದ್ಧ ಪಿತೂರಿ ಮಾಡುವವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಮುಖ್ಯಮಂತ್ರಿ ಚಂದ್ರ.

  ಕ್ರಾಂತಿ ಸಿನಿಮಾವು ಜನವರಿ 26ರಂದು ರಿಲೀಸ್ ಆಗುತ್ತಿದೆ. ಚಿತ್ರದ ಹಾಡುಗಳನ್ನು ಈಗಾಗಲೇ ಕರ್ನಾಟಕದ ಪ್ರಮುಖ ನಗರಗಳಲ್ಲಿ ಬಿಡುಗಡೆ ಮಾಡಿ, ಟ್ರೈಲರ್ ರಿಲೀಸ್ ಅನ್ನು ಕೂಡ ವಿಭಿನ್ನವಾಗಿ ಮಾಡಲು ನಿರ್ಧರಿಸಿದ ಚಿತ್ರ ತಂಡ ಥಿಯೇಟರ್ ಒಂದರಲ್ಲಿ ಇವೆಂಟ್ ಆಯೋಜಿಸಿ ಎಲ್ಲರನ್ನು ಆಹ್ವಾನಿಸಿದೆ. ಅಭಿಮಾನಿಗಳು, ಮಾಧ್ಯಮದವರ ಮತ್ತು ಚಿತ್ರದ ಕಲಾವಿದರುಗಳು ಹಾಗೂ ಇನ್ನಿತರ ಅತಿಥಿಗಳ ಸಮ್ಮುಖದಲ್ಲಿ ಕ್ರಾಂತಿ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಈಗಾಗಲೇ ದರ್ಶನ್ ಅವರು ಮತ್ತು ಚಿತ್ರತಂಡ ಕೊಡುತ್ತಿದ್ದ ಸಂದರ್ಶನಗಳಿಂದ ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿಸಿಕೊಂಡಿದ್ದ…

Read More “ದರ್ಶನ್ ವಿರುದ್ಧ ಪಿತೂರಿ ಮಾಡುವವರಿಗೆ ಖಡಕ್ ಎಚ್ಚರಿಕೆ ಕೊಟ್ಟ ಮುಖ್ಯಮಂತ್ರಿ ಚಂದ್ರ.” »

Entertainment

75 ದಿನ ಪೈಟಿಂಗ್ ಸೀನ್ ಮಾಡ್ದೆ, 25 ದಿನ ಸಾಂಗ್ ಶೂಟ್ ಮಾಡ್ದೆ ಅಂತ ಹೇಳೋ ಶೋಕಿ ನನ್ಗೂ ಇಲ್ಲ, ದರ್ಶನ್ ಗೂ ಇಲ್ಲ. ಯಾವ ಸಿನಿಮಾದ ಬಗ್ಗೆ ಗೊತ್ತಾ ಇವರು ಮಾತನಾಡಿದ್ದು.?

Posted on January 8, 2023 By Kannada Trend News No Comments on 75 ದಿನ ಪೈಟಿಂಗ್ ಸೀನ್ ಮಾಡ್ದೆ, 25 ದಿನ ಸಾಂಗ್ ಶೂಟ್ ಮಾಡ್ದೆ ಅಂತ ಹೇಳೋ ಶೋಕಿ ನನ್ಗೂ ಇಲ್ಲ, ದರ್ಶನ್ ಗೂ ಇಲ್ಲ. ಯಾವ ಸಿನಿಮಾದ ಬಗ್ಗೆ ಗೊತ್ತಾ ಇವರು ಮಾತನಾಡಿದ್ದು.?
75 ದಿನ ಪೈಟಿಂಗ್ ಸೀನ್ ಮಾಡ್ದೆ, 25 ದಿನ ಸಾಂಗ್ ಶೂಟ್ ಮಾಡ್ದೆ ಅಂತ ಹೇಳೋ ಶೋಕಿ ನನ್ಗೂ ಇಲ್ಲ, ದರ್ಶನ್ ಗೂ ಇಲ್ಲ. ಯಾವ ಸಿನಿಮಾದ ಬಗ್ಗೆ ಗೊತ್ತಾ ಇವರು ಮಾತನಾಡಿದ್ದು.?

  ಶೈಲಜಾ ನಾಗ್ ಹಾಗೂ ಬಿ ಸುರೇಶ್ ಅವರು ನಿರ್ಮಾಣ ಮಾಡಿ ನಿರ್ದೇಶನ ಮಾಡುತ್ತಿರುವ ಕ್ರಾಂತಿ ಈ ವರ್ಷದ ಬಹು ನಿರೀಕ್ಷಿತ ಚಿತ್ರ. ಇದೇ ಜನವರಿ 26ರಂದು ಈ ವರ್ಷದ ಪ್ರಥಮ ಸ್ಟಾರ್ ಸಿನಿಮಾ ಆಗಿ ರಿಲೀಸ್ ಆಗುತ್ತಿರುವ ಕ್ರಾಂತಿ ಸಿನಿಮಾದ ಬಗ್ಗೆ ಈಗಾಗಲೇ ಹೈಪ್ ಕ್ರಿಯೇಟ್ ಆಗಿದೆ. ದಿನೇ ದಿನೇ ನಾನಾ ವಿಷಯಗಳಿಂದ ಕ್ರಾಂತಿ ಕುರಿತ ಕುತೂಹಲ ಹೆಚ್ಚಾಗುತ್ತಿದ್ದು ಇದೀಗ ಟ್ರೈಲರ್ ಕೂಡ ರಿಲೀಸ್ ಮಾಡಲಾಗಿದೆ. ಹಲವು ದಿನಗಳಿಂದ ಈ ಸಿನಿಮಾದ ನಾಯಕ ನಟ ಚಾಲೆಂಜಿಂಗ್…

Read More “75 ದಿನ ಪೈಟಿಂಗ್ ಸೀನ್ ಮಾಡ್ದೆ, 25 ದಿನ ಸಾಂಗ್ ಶೂಟ್ ಮಾಡ್ದೆ ಅಂತ ಹೇಳೋ ಶೋಕಿ ನನ್ಗೂ ಇಲ್ಲ, ದರ್ಶನ್ ಗೂ ಇಲ್ಲ. ಯಾವ ಸಿನಿಮಾದ ಬಗ್ಗೆ ಗೊತ್ತಾ ಇವರು ಮಾತನಾಡಿದ್ದು.?” »

Entertainment

ಕ್ರಾಂತಿ ಸಿನಿಮಾ ಟ್ರೈಲರ್ ಲಾಂಚ್ ಮಾಡುವ ಸಮಯದಲ್ಲಿ ಬೇಸರ ಮಾಡಿಕೊಂಡು ವೇದಿಕೆಯಿಂದ ಕೆಳಗಿಳಿದ ದರ್ಶನ್ ಕಾರಣವೇನು ಗೊತ್ತ.?

Posted on January 8, 2023 By Kannada Trend News No Comments on ಕ್ರಾಂತಿ ಸಿನಿಮಾ ಟ್ರೈಲರ್ ಲಾಂಚ್ ಮಾಡುವ ಸಮಯದಲ್ಲಿ ಬೇಸರ ಮಾಡಿಕೊಂಡು ವೇದಿಕೆಯಿಂದ ಕೆಳಗಿಳಿದ ದರ್ಶನ್ ಕಾರಣವೇನು ಗೊತ್ತ.?
ಕ್ರಾಂತಿ ಸಿನಿಮಾ ಟ್ರೈಲರ್ ಲಾಂಚ್ ಮಾಡುವ ಸಮಯದಲ್ಲಿ ಬೇಸರ ಮಾಡಿಕೊಂಡು ವೇದಿಕೆಯಿಂದ ಕೆಳಗಿಳಿದ ದರ್ಶನ್ ಕಾರಣವೇನು ಗೊತ್ತ.?

ಇಡೀ ಕರ್ನಾಟಕ ಕಾಯುತ್ತಿರುವ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ ಈ ವರ್ಷದ ಮೊದಲ ಸ್ಟಾರ್ ಸಿನಿಮಾ ಆಗಿ ಜನವರಿ 26ರಂದು ರಾಜ್ಯದಾದ್ಯಂತ ತೆರೆ ಕಾಣುತ್ತಿದೆ. ಈಗಾಗಲೇ ಸಿನಿಮಾ ಬಗ್ಗೆ ಸಿನಿಮಾ ಹಾಡುಗಳ ಬಗ್ಗೆ ಪ್ರಚಾರ ಮಾಡುತ್ತಿರುವ ಸಿನಿಮಾ ತಂಡ ನಾನಾ ಬಗೆಯಲ್ಲಿ ಜನರಿಗೆ ಕ್ರಾಂತಿ ಸಿನಿಮಾದ ವಿಷಯ ತಿಳಿಸುವ ಕೆಲಸ ಮಾಡುತ್ತಿದೆ. ಇದರ ಪ್ರಯುಕ್ತ ರಾಜ್ಯದ ಕೆಲವು ಪ್ರಮುಖ ನಗರಗಳಲ್ಲಿ ಒಂದೊಂದು ಹಾಡನ್ನು ರಿಲೀಸ್ ಮಾಡಿತ್ತು. ಇದೀಗ ಟೈಲರ್ ರಿಲೀಸ್ ಅನ್ನು ಕೂಡ ಹೊಸ ರೀತಿ ಪ್ರಯೋಗದಲ್ಲಿ…

Read More “ಕ್ರಾಂತಿ ಸಿನಿಮಾ ಟ್ರೈಲರ್ ಲಾಂಚ್ ಮಾಡುವ ಸಮಯದಲ್ಲಿ ಬೇಸರ ಮಾಡಿಕೊಂಡು ವೇದಿಕೆಯಿಂದ ಕೆಳಗಿಳಿದ ದರ್ಶನ್ ಕಾರಣವೇನು ಗೊತ್ತ.?” »

Entertainment

ಗೀತಾಕ್ಕ ತಲೆ ಕೂದಲು ಬಾಚಿ ಸರಳತೆ ಮೆರೆದ ಶಿವಣ್ಣ, ಸ್ಟಾರ್ ನಟನಾಗಿದ್ದರು ಹೆಂಡತಿ ಸೇವೆ ಮಾಡಿ ಮಾದರಿಯಾದ ಶಿವಣ್ಣ. ಈ ವೈರಲ್ ವಿಡಿಯೋ ನೋಡಿ ನಿಜಕ್ಕೂ ಆಶ್ಚರ್ಯ ಆಗುತ್ತೆ.

Posted on January 7, 2023 By Kannada Trend News No Comments on ಗೀತಾಕ್ಕ ತಲೆ ಕೂದಲು ಬಾಚಿ ಸರಳತೆ ಮೆರೆದ ಶಿವಣ್ಣ, ಸ್ಟಾರ್ ನಟನಾಗಿದ್ದರು ಹೆಂಡತಿ ಸೇವೆ ಮಾಡಿ ಮಾದರಿಯಾದ ಶಿವಣ್ಣ. ಈ ವೈರಲ್ ವಿಡಿಯೋ ನೋಡಿ ನಿಜಕ್ಕೂ ಆಶ್ಚರ್ಯ ಆಗುತ್ತೆ.
ಗೀತಾಕ್ಕ ತಲೆ ಕೂದಲು ಬಾಚಿ ಸರಳತೆ ಮೆರೆದ ಶಿವಣ್ಣ, ಸ್ಟಾರ್ ನಟನಾಗಿದ್ದರು ಹೆಂಡತಿ ಸೇವೆ ಮಾಡಿ ಮಾದರಿಯಾದ ಶಿವಣ್ಣ. ಈ ವೈರಲ್ ವಿಡಿಯೋ ನೋಡಿ ನಿಜಕ್ಕೂ ಆಶ್ಚರ್ಯ ಆಗುತ್ತೆ.

  ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ 125ನೇ ಸಿನಿಮಾ ವೇದ ಎಲ್ಲಾ ಕಡೆ ಭರ್ಜರಿ ಪ್ರದರ್ಶನ ಕಾಣುತ್ತಿದೆ. ವೇದ ಸಿನಿಮಾದ ವಿಜಯೋತ್ಸವವನ್ನು ಆಚರಿಸಲು ಶಿವಣ್ಣ ಹಾಗೂ ಗೀತಾ ಹಾಗೂ ಈ ಸಿನಿಮಾದಲ್ಲಿ ನಾಯಕ ನಟಿಯಾಗಿ ಅಭಿನಯ ಮಾಡಿರುವಂತಹ ಗಾನವಿ ಲಕ್ಷ್ಮಣ್ ಹಾಗೂ ಅರುಣ್ ಸಾಗರ್ ಅವರ ಪುತ್ರಿ ಅದಿತಿ ಸಾಗರ್ ಶ್ವೇತಾ ಚಂಗಪ್ಪ ಸೇರಿದಂತೆ ಚಿತ್ರ ಡೈರೆಕ್ಟರ್ ಆದಂತಹ ಹರ್ಷ ಹಾಗೂ ಇನ್ನಿತರ ಪ್ರತಿದಿನವೂ ಕೂಡ ಒಂದೊಂದು ಪ್ರದೇಶಗಳಿಗೆ ಹೋಗಿ ವೇದ ಸಿನಿಮಾದ ವಿಜಯೋತ್ಸವದ ಆಚರಿಸುತ್ತಿದ್ದಾರೆ….

Read More “ಗೀತಾಕ್ಕ ತಲೆ ಕೂದಲು ಬಾಚಿ ಸರಳತೆ ಮೆರೆದ ಶಿವಣ್ಣ, ಸ್ಟಾರ್ ನಟನಾಗಿದ್ದರು ಹೆಂಡತಿ ಸೇವೆ ಮಾಡಿ ಮಾದರಿಯಾದ ಶಿವಣ್ಣ. ಈ ವೈರಲ್ ವಿಡಿಯೋ ನೋಡಿ ನಿಜಕ್ಕೂ ಆಶ್ಚರ್ಯ ಆಗುತ್ತೆ.” »

Entertainment

ಕೆಜಿಎಫ್-2 ಸಿನಿಮಾ ಮೈಂಡ್ ಲೆಸ್ ಮೂವಿ, ಇದನ್ನು ನೋಡಿ ಸಮಯ ವ್ಯರ್ಥ ಮಾಡಿಕೊಳ್ಳುವುದಿಲ್ಲ, ನನ್ನ ಅಭಿರುಚಿಗೆ ತಕ್ಕ ಸಿನಿಮಾ ಇದಲ್ಲ ಎಂಬ ಸಂಚಲನಾತ್ಮಕ ಹೇಳಿಕೆ ನೀಡಿದ ನಟ ಕಿಶೋರ್.

Posted on January 7, 2023 By Kannada Trend News No Comments on ಕೆಜಿಎಫ್-2 ಸಿನಿಮಾ ಮೈಂಡ್ ಲೆಸ್ ಮೂವಿ, ಇದನ್ನು ನೋಡಿ ಸಮಯ ವ್ಯರ್ಥ ಮಾಡಿಕೊಳ್ಳುವುದಿಲ್ಲ, ನನ್ನ ಅಭಿರುಚಿಗೆ ತಕ್ಕ ಸಿನಿಮಾ ಇದಲ್ಲ ಎಂಬ ಸಂಚಲನಾತ್ಮಕ ಹೇಳಿಕೆ ನೀಡಿದ ನಟ ಕಿಶೋರ್.
ಕೆಜಿಎಫ್-2 ಸಿನಿಮಾ ಮೈಂಡ್ ಲೆಸ್ ಮೂವಿ, ಇದನ್ನು ನೋಡಿ ಸಮಯ ವ್ಯರ್ಥ ಮಾಡಿಕೊಳ್ಳುವುದಿಲ್ಲ, ನನ್ನ ಅಭಿರುಚಿಗೆ ತಕ್ಕ ಸಿನಿಮಾ ಇದಲ್ಲ ಎಂಬ ಸಂಚಲನಾತ್ಮಕ ಹೇಳಿಕೆ ನೀಡಿದ ನಟ ಕಿಶೋರ್.

  ನಟ ಕಿಶೋರ್ ತಮ್ಮ ಅದ್ಭುತವಾದ ಅಭಿನಯನಿಂದಲೇ ಎಲ್ಲರ ಮನೆ ಮಾತಾಗಿದ್ದಾರೆ. ಸುಮಾರು ಎರಡು ದೇಶಕದಿಂದಲೂ ಕೂಡ ಚಿತ್ರರಂಗದಲ್ಲಿ ಹಲವಾರು ವಿಭಿನ್ನ ರೀತಿಯ ಕಥೆಗಳನ್ನು ಪಾತ್ರಗಳನ್ನು ಆಯ್ಕೆ ಮಾಡಿಕೊಳ್ಳುವ ಮೂಲಕ ಮನರಂಜನೆಯನ್ನು ನೀಡಿದ್ದಾರೆ. ಆದರೆ ಇತ್ತೀಚಿನ ದಿನದಲ್ಲಿ ನಟ ಕಿಶೋರ್ ಅವರು ನೀಡುವಂತಹ ಹೇಳಿಕೆಗಳು ಸಾಕಷ್ಟು ಗೊಂದಲಗಳನ್ನು ಸೃಷ್ಟಿ ಮಾಡಿದೆ. ನಿಮ್ಮೆಲ್ಲರಿಗೂ ತಿಳಿದಿರುವಂತೆ ಕೆಜಿಎಫ್ ಸಿನಿಮಾ ನಮ್ಮ ಕನ್ನಡ ಸಿನಿಮಾವನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡ ಸಿನಿಮಾ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇದೊಂದು ಮೈಲಿಗಲ್ಲನ್ನು ಸೃಷ್ಟಿ ಮಾಡಿದ ಸಿನಿಮಾ…

Read More “ಕೆಜಿಎಫ್-2 ಸಿನಿಮಾ ಮೈಂಡ್ ಲೆಸ್ ಮೂವಿ, ಇದನ್ನು ನೋಡಿ ಸಮಯ ವ್ಯರ್ಥ ಮಾಡಿಕೊಳ್ಳುವುದಿಲ್ಲ, ನನ್ನ ಅಭಿರುಚಿಗೆ ತಕ್ಕ ಸಿನಿಮಾ ಇದಲ್ಲ ಎಂಬ ಸಂಚಲನಾತ್ಮಕ ಹೇಳಿಕೆ ನೀಡಿದ ನಟ ಕಿಶೋರ್.” »

Entertainment

ಮೊದ್ಲು ದಿನಕ್ಕೆ 1 ಕೋಟಿ ಕೇಳಿದ್ದೆ, ಆಮೇಲೆ ಸುದೀಪ್ ಲೆವೆಲ್ಗೆ ಪೇಮೆಂಟ್ ಕೇಳ್ದೆ, ಆದ್ರೆ ಎಲ್ಲಾ ಕಂಟೆಸ್ಟಂಟ್ ಗಿಂತ ಕಡಿಮೆ ಹಣ ಕೊಟ್ರು ಎಂದು ಬೇಸರ ವ್ಯಕ್ತ ಪಡಿಸಿದ ಆರ್ಯವರ್ಧನ್ ಗುರೂಜಿ

Posted on January 7, 2023 By Kannada Trend News No Comments on ಮೊದ್ಲು ದಿನಕ್ಕೆ 1 ಕೋಟಿ ಕೇಳಿದ್ದೆ, ಆಮೇಲೆ ಸುದೀಪ್ ಲೆವೆಲ್ಗೆ ಪೇಮೆಂಟ್ ಕೇಳ್ದೆ, ಆದ್ರೆ ಎಲ್ಲಾ ಕಂಟೆಸ್ಟಂಟ್ ಗಿಂತ ಕಡಿಮೆ ಹಣ ಕೊಟ್ರು ಎಂದು ಬೇಸರ ವ್ಯಕ್ತ ಪಡಿಸಿದ ಆರ್ಯವರ್ಧನ್ ಗುರೂಜಿ
ಮೊದ್ಲು ದಿನಕ್ಕೆ 1 ಕೋಟಿ ಕೇಳಿದ್ದೆ, ಆಮೇಲೆ ಸುದೀಪ್ ಲೆವೆಲ್ಗೆ ಪೇಮೆಂಟ್ ಕೇಳ್ದೆ, ಆದ್ರೆ ಎಲ್ಲಾ ಕಂಟೆಸ್ಟಂಟ್ ಗಿಂತ ಕಡಿಮೆ ಹಣ ಕೊಟ್ರು ಎಂದು ಬೇಸರ ವ್ಯಕ್ತ ಪಡಿಸಿದ ಆರ್ಯವರ್ಧನ್ ಗುರೂಜಿ

ಕರ್ನಾಟಕದಲ್ಲಿ ನಂಬರ್ ಗುರೂಜಿ ಎಂದೇ ಫೇಮಸ್ ಆಗಿರುವ ಖ್ಯಾತ ಸಂಖ್ಯಾಶಾಸ್ತ್ರಜ್ಞ ಆರ್ಯವರ್ಧನ್ ಅವರು ಕಿರುತೆರೆಯ ಫೇಮಸ್ ಫೇಸ್. ಹೀಗಾಗಿ ಅವರನ್ನು ಬಿಗ್ ಬಾಸ್ ಸೀಸನ್ 2ರಿಂದಲೂ ಈ ಕಾರ್ಯಕ್ರಮದಲ್ಲಿ ಕಂಟೆಸ್ಟೆಂಟ್ ಆಗಿ ಭಾಗವಹಿಸಿ ಎಂದು ಕಾರ್ಯಕ್ರಮದ ಹೆಡ್ ಪರಮೇಶ್ವರ್ ಗುಂಟ್ಕಲ್ ಅವರು ಆಹ್ವಾನಿಸುತ್ತಿದ್ದರಂತೆ. ಆದರೆ ಆರ್ಯವರ್ಧನ್ ಅವರಿಗೆ ಅವರ ಪರಿಚಿತರು, ಕೆಲವು ವಿಐಪಿ ಗಳು ಮತ್ತು ಅಭಿಮಾನಿಗಳು ನೀವು ಬಿಗ್ ಬಾಸ್ ಗೆ ಹೋಗಬೇಡಿ ಎಂದೇ ಸಲಹೆ ನೀಡುತ್ತಿದ್ದರಂತೆ. ಹಾಗಾಗಿ ಇಷ್ಟು ವರ್ಷದ ಸೀಸನ್ ಗಳನ್ನು ಸಂಭಾವನೆ…

Read More “ಮೊದ್ಲು ದಿನಕ್ಕೆ 1 ಕೋಟಿ ಕೇಳಿದ್ದೆ, ಆಮೇಲೆ ಸುದೀಪ್ ಲೆವೆಲ್ಗೆ ಪೇಮೆಂಟ್ ಕೇಳ್ದೆ, ಆದ್ರೆ ಎಲ್ಲಾ ಕಂಟೆಸ್ಟಂಟ್ ಗಿಂತ ಕಡಿಮೆ ಹಣ ಕೊಟ್ರು ಎಂದು ಬೇಸರ ವ್ಯಕ್ತ ಪಡಿಸಿದ ಆರ್ಯವರ್ಧನ್ ಗುರೂಜಿ” »

Entertainment

ಬಿಗ್ಬಾಸ್ ಮನೆಲಿ ಹೆಣ್ಮಕ್ಳು ಹಾಕ್ತಿದ್ದ ಬಟ್ಟೆಗಳ್ನ ನೋಡೋಕೆ ಆಗ್ತಾ ಇರಲಿಲ್ಲ. ಎಷ್ಟೇ ಸೂಕ್ಷ್ಮವಾಗಿ ಹೇಳಿದ್ರು ಅರ್ಥ ಮಾಡ್ಕೋತಿರ್ಲಿಲ್ಲ ಎಂದು ಬೇಸರ ವ್ಯಕ್ತಿ ಪಡಿಸಿದ ರೂಪೇಶ್ ರಾಜಣ್ಣ.

Posted on January 7, 2023 By Kannada Trend News No Comments on ಬಿಗ್ಬಾಸ್ ಮನೆಲಿ ಹೆಣ್ಮಕ್ಳು ಹಾಕ್ತಿದ್ದ ಬಟ್ಟೆಗಳ್ನ ನೋಡೋಕೆ ಆಗ್ತಾ ಇರಲಿಲ್ಲ. ಎಷ್ಟೇ ಸೂಕ್ಷ್ಮವಾಗಿ ಹೇಳಿದ್ರು ಅರ್ಥ ಮಾಡ್ಕೋತಿರ್ಲಿಲ್ಲ ಎಂದು ಬೇಸರ ವ್ಯಕ್ತಿ ಪಡಿಸಿದ ರೂಪೇಶ್ ರಾಜಣ್ಣ.
ಬಿಗ್ಬಾಸ್ ಮನೆಲಿ ಹೆಣ್ಮಕ್ಳು ಹಾಕ್ತಿದ್ದ ಬಟ್ಟೆಗಳ್ನ ನೋಡೋಕೆ ಆಗ್ತಾ ಇರಲಿಲ್ಲ. ಎಷ್ಟೇ ಸೂಕ್ಷ್ಮವಾಗಿ ಹೇಳಿದ್ರು ಅರ್ಥ ಮಾಡ್ಕೋತಿರ್ಲಿಲ್ಲ ಎಂದು ಬೇಸರ ವ್ಯಕ್ತಿ ಪಡಿಸಿದ ರೂಪೇಶ್ ರಾಜಣ್ಣ.

  ರೂಪೇಶ್ ರಾಜಣ್ಣ ಅವರು ಕನ್ನಡಪರ ಹೋರಾಟಗಾರನಾಗಿ ಕರ್ನಾಟಕದಲ್ಲಿ ಗುರುತಿಸಿಕೊಂಡಿದ್ದಾರೆ. ಇದೇ ಕೋಟದಿಂದ ಅವರನ್ನು ಬಿಗ್ ಬಾಸ್ ಮನೆಗೆ ಆರಿಸಲಾಗಿತ್ತು. ನೂತನವಾಗಿದ್ದ ಈ ಬಾರಿಯ ಬಿಗ್ ಬಾಸ್ ಅಲ್ಲಿ ನವೀನರಾಗಿ ಅವರು ಮನೆಗೆ ಎಂಟ್ರಿ ಕೊಟ್ಟಿದ್ದರು. ಅಲ್ಲದೆ ಅಂತಿಮ ವಾರದವರೆಗೂ ಕೂಡ ಇದ್ದು ಟಾಪ್ ಫೈವ್ ಅಲ್ಲಿ ಒಬ್ಬ ಸ್ಪರ್ಧಿಯಾಗಿ ಒಂದು ರೀತಿಯಲ್ಲಿ ಅವರು ವಿನ್ನರ್ ಆಗಿದ್ದಾರೆ. ಈಗ ಬಿಗ್ ಬಾಸ್ ಮನೆ ಆಟಕ್ಕೆ ತೆರೆ ಬಿದ್ದಿದ್ದು ರೂಪೇಶ್ ಶೆಟ್ಟಿ ಅವರು ವಿನ್ನರ್, ರಾಕೇಶ್ ಅಡಿಗ ಅವರು…

Read More “ಬಿಗ್ಬಾಸ್ ಮನೆಲಿ ಹೆಣ್ಮಕ್ಳು ಹಾಕ್ತಿದ್ದ ಬಟ್ಟೆಗಳ್ನ ನೋಡೋಕೆ ಆಗ್ತಾ ಇರಲಿಲ್ಲ. ಎಷ್ಟೇ ಸೂಕ್ಷ್ಮವಾಗಿ ಹೇಳಿದ್ರು ಅರ್ಥ ಮಾಡ್ಕೋತಿರ್ಲಿಲ್ಲ ಎಂದು ಬೇಸರ ವ್ಯಕ್ತಿ ಪಡಿಸಿದ ರೂಪೇಶ್ ರಾಜಣ್ಣ.” »

Entertainment

ನಾನು ಡಿ-ವೋ-ರ್ಸ್ ಕೊಟ್ರೆ ತಾನೇ ನರೇಶ್ ಪವಿತ್ರ ನಾ 4ನೇ ಮದ್ವೆ ಆಗೋದು ನಾನು ಡೈ-ವ-ರ್ಸ್ ಕೊಡಲ್ಲ, ಅದೇಗ್ ಮದ್ವೆ ಆಗ್ತಾರೆ ನಾನು ನೋಡ್ತಿನಿ ಎಂದು ಚಾಲೆಂಜ್ ಹಾಕಿದ ನರೇಶ್ ಪತ್ನಿ ರಮ್ಯಾ ರಘುಪತಿ

Posted on January 6, 2023 By Kannada Trend News No Comments on ನಾನು ಡಿ-ವೋ-ರ್ಸ್ ಕೊಟ್ರೆ ತಾನೇ ನರೇಶ್ ಪವಿತ್ರ ನಾ 4ನೇ ಮದ್ವೆ ಆಗೋದು ನಾನು ಡೈ-ವ-ರ್ಸ್ ಕೊಡಲ್ಲ, ಅದೇಗ್ ಮದ್ವೆ ಆಗ್ತಾರೆ ನಾನು ನೋಡ್ತಿನಿ ಎಂದು ಚಾಲೆಂಜ್ ಹಾಕಿದ ನರೇಶ್ ಪತ್ನಿ ರಮ್ಯಾ ರಘುಪತಿ
ನಾನು ಡಿ-ವೋ-ರ್ಸ್ ಕೊಟ್ರೆ ತಾನೇ ನರೇಶ್ ಪವಿತ್ರ ನಾ 4ನೇ ಮದ್ವೆ ಆಗೋದು ನಾನು ಡೈ-ವ-ರ್ಸ್ ಕೊಡಲ್ಲ, ಅದೇಗ್ ಮದ್ವೆ ಆಗ್ತಾರೆ ನಾನು ನೋಡ್ತಿನಿ ಎಂದು ಚಾಲೆಂಜ್ ಹಾಕಿದ ನರೇಶ್ ಪತ್ನಿ ರಮ್ಯಾ ರಘುಪತಿ

. ಕಳೆದ ಆರು ತಿಂಗಳಿನಿಂದ ಯಾವುದೇ ಸೋಶಿಯಲ್ ಮೀಡಿಯಾ ನೋಡಿದ್ರು ಅಲ್ಲಿ ನಟಿ ಪವಿತ್ರ ಲೋಕೇಶ್ ಹಾಗೂ ತೆಲುಗು ನಟ ನರೇಶ್ ಅವರ ವಿಚಾರವೇ ಕೇಳಿ ಬರುತ್ತಿತ್ತು. ಇವರಿಬ್ಬರ ನಡುವೆ ಸಂಬಂಧವಿದೆ ಎಂದು ನರೇಶ್ ಅವರ ಮೂರನೇ ಪತ್ನಿಯ ರಮ್ಯಾ ರಘುಪತಿ ಅವರು ಹೇಳುತ್ತಿದ್ದರು. ಆದರೆ ಈ ಮಾತನ್ನು ಯಾರು ಕೂಡ ಅಷ್ಟಾಗಿ ನಂಬುತ್ತಿರಲಿಲ್ಲ ಆದರೆ ದಿನದಿಂದ ದಿನಕ್ಕೆ ಇವರ ಅತಿರೇಕದ ವರ್ತನೆಯಿಂದಾಗಿ ಇದೀಗ ನರೇಶ್ ಹಾಗೂ ಪವಿತ್ರ ಲೋಕೇಶ್ ಪ್ರೀತಿಸುತ್ತಿರುವ ವಿಚಾರ ಒಂದೊಂದೇ ತಿಳಿಯುತ್ತಿತ್ತು. ಇದಕ್ಕೆ…

Read More “ನಾನು ಡಿ-ವೋ-ರ್ಸ್ ಕೊಟ್ರೆ ತಾನೇ ನರೇಶ್ ಪವಿತ್ರ ನಾ 4ನೇ ಮದ್ವೆ ಆಗೋದು ನಾನು ಡೈ-ವ-ರ್ಸ್ ಕೊಡಲ್ಲ, ಅದೇಗ್ ಮದ್ವೆ ಆಗ್ತಾರೆ ನಾನು ನೋಡ್ತಿನಿ ಎಂದು ಚಾಲೆಂಜ್ ಹಾಕಿದ ನರೇಶ್ ಪತ್ನಿ ರಮ್ಯಾ ರಘುಪತಿ” »

Entertainment

ಹಿಂದುಗಳಿಗಿಂತ ಮುಸ್ಲಿಮರು ಹೆಚ್ಚು ಸುಖ ಕೊಡ್ತಾರೆ, ನಾನು ಹಿಂದು ಅಂತ ಹೇಳಿಕೊಳ್ಳೋಕೆ ಅಸಹ್ಯ ಆಗುತ್ತೆ ಎಂದು ಸಂಚಲನಾತ್ಮಕ ಹೇಳಿಕೆ ಕೊಟ್ಟ ನಟಿ ಸ್ವರ ಭಾಸ್ಕರ್.

Posted on January 6, 2023 By Kannada Trend News No Comments on ಹಿಂದುಗಳಿಗಿಂತ ಮುಸ್ಲಿಮರು ಹೆಚ್ಚು ಸುಖ ಕೊಡ್ತಾರೆ, ನಾನು ಹಿಂದು ಅಂತ ಹೇಳಿಕೊಳ್ಳೋಕೆ ಅಸಹ್ಯ ಆಗುತ್ತೆ ಎಂದು ಸಂಚಲನಾತ್ಮಕ ಹೇಳಿಕೆ ಕೊಟ್ಟ ನಟಿ ಸ್ವರ ಭಾಸ್ಕರ್.
ಹಿಂದುಗಳಿಗಿಂತ ಮುಸ್ಲಿಮರು ಹೆಚ್ಚು ಸುಖ ಕೊಡ್ತಾರೆ, ನಾನು ಹಿಂದು ಅಂತ ಹೇಳಿಕೊಳ್ಳೋಕೆ ಅಸಹ್ಯ ಆಗುತ್ತೆ ಎಂದು ಸಂಚಲನಾತ್ಮಕ ಹೇಳಿಕೆ  ಕೊಟ್ಟ ನಟಿ ಸ್ವರ ಭಾಸ್ಕರ್.

ನಮ್ಮ ಹಿಂದೂ ಧರ್ಮವನ್ನು ಸನಾತನ ಧರ್ಮ ಎಂದು ಹಾಗೂ ಪ್ರಪಂಚದಲ್ಲಿ ಇರುವಂತಹ ಎಲ್ಲಾ ಧರ್ಮಕ್ಕಿಂತ ಶ್ರೇಷ್ಠ ಧರ್ಮ ಅಂತ ಕರೆಯುತ್ತಾರೆ. ಪಾಶ್ಚಿಮಾತರೂ ಕೂಡ ನಮ್ಮ ಧರ್ಮವನ್ನು ಈಗ ಅನುಸರಿಸ್ತಾ ಬರುತ್ತಿದ್ದಾರೆ ಕೆಲವರು ನಮ್ಮ ಧರ್ಮಕ್ಕೆ ಮತಾಂತರ ಆಗುತ್ತಿರುವುದನ್ನು ನೀವು ಕೇಳೇ ಇರಬಹುದು. ಆದರೆ ಇಲ್ಲೊಬ್ಬ ನಟಿ ಮಾತ್ರ ಹಿಂದೂ ಧರ್ಮದಲ್ಲಿ ನಾನು ಹುಟ್ಟಿದ್ದು ನನಗೆ ಅಸಹ್ಯ ಎಂಬ ಸಂಚಲನಾತ್ಮಕ ಹೇಳಿಕೆಯನ್ನು ಕೊಟ್ಟಿದ್ದಾರೆ. ಹೌದು ನಿಮ್ಮೆಲ್ಲರಿಗೂ ತಿಳಿದಿರುವಂತೆ ಸ್ವರ ಭಾಸ್ಕರ್ ಖ್ಯಾತ ಚಲನಚಿತ್ರ ನಟಿ ಬಾಲಿವುಡ್ ನಲ್ಲಿ ಸಾಕಷ್ಟು…

Read More “ಹಿಂದುಗಳಿಗಿಂತ ಮುಸ್ಲಿಮರು ಹೆಚ್ಚು ಸುಖ ಕೊಡ್ತಾರೆ, ನಾನು ಹಿಂದು ಅಂತ ಹೇಳಿಕೊಳ್ಳೋಕೆ ಅಸಹ್ಯ ಆಗುತ್ತೆ ಎಂದು ಸಂಚಲನಾತ್ಮಕ ಹೇಳಿಕೆ ಕೊಟ್ಟ ನಟಿ ಸ್ವರ ಭಾಸ್ಕರ್.” »

Entertainment

Posts pagination

Previous 1 … 19 20 21 … 101 Next

Copyright © 2025 Kannada Trend News.


Developed By Top Digital Marketing & Website Development company in Mysore