ನರೇಶ್ ಜೊತೆ 4ನೇ ಮದುವೆಗೆ ಒಪ್ಪಿರುವ ನಟಿ ಪವಿತ್ರ ಲೋಕೇಶ್ ನರೇಶ್ ಗೆ ಹಾಕಿರುವ ಕಂಡಿಷನ್ ಏನು ಗೊತ್ತ.? ಇವರ ಒಳ ಒಪ್ಪಂದದ ವಿಚಾರ ಕೇಳಿದ್ರೆ ನಿಜಕ್ಕೂ ನಿಂತಲೇ ತಲೆ ತಿರುಗುತ್ತೆ.

  ಮದುವೆ ಎನ್ನುವುದು ಎರಡು ಜೀವಗಳ ನಡುವೆ ಬೆಸೆಯುವ ಒಂದು ಶ್ರೇಷ್ಠವಾದ ಸಂಬಂಧ. ಬದುಕು ಪೂರ್ತಿ ಜೊತೆಗಿರುವ ಈ ಒಪ್ಪಂದದ ಬಗ್ಗೆ ಬರೀ ಮಾತಿನಲ್ಲಿ ವಿವರಿಸುವುದು ಕಷ್ಟ. ಆದರೆ ಇಂದು ಮದುವೆ ಸಹ ಬಿಸಿನೆಸ್ ಗೆ ಇಳಿದಿರುವುದು ನಮ್ಮ ದೇಶದ ಸಂಸ್ಕೃತಿಗೆ ಮಾ.ರ.ಕ.ವಾ.ದ ವಿಷಯ. ಈಗಾಗಲೇ ಅನೇಕ ಪ್ರಕರಣಗಳನ್ನು ಅದರಲ್ಲೂ ಸೆಲೆಬ್ರೆಟಿಗಳ ಮದುವೆ ವಿಚಾರದಿಂದ ಜನರು ಮದುವೆ ಬಗ್ಗೆ ನಂಬಿಕೆ ಕಳೆದುಕೊಳ್ಳುತ್ತಿದ್ದಾರೆ. ಅಂತಹದೇ ಮತ್ತೊಂದು ಮದುವೆ ಈಗ ಜರಗುತ್ತಿದ್ದು ಒಪ್ಪಂದದೊಂದಿಗೆ ಪವಿತ್ರ ಲೋಕೇಶ್ ಅವರು ನರೇಶ್ ಅವರನ್ನು … Read more

ಕಷ್ಟದಲ್ಲಿ ಇರುವ ರವಿಚಂದ್ರನ್ ಗೆ ಸಹಾಸ ಮಾಡಲು K.D ಸಿನಿಮಾದಲ್ಲಿ ಅವಕಾಶ ನೀಡಿದ ಡೈರೆಕ್ಟರ್ ಪ್ರೇಮ್, ಆದ್ರೆ ರವಿ ಸರ್ ಡಿಮ್ಯಾಂಡ್ ಸಂಭಾವನೆ ಎಷ್ಟು ಗೊತ್ತ.?

  ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಕರ್ನಾಟಕ ಕಂಡ ಒಬ್ಬ ಕನಸುಗಾರ. ಇವರು ಹುಟ್ಟಿದ್ದೇ ಸಿನಿಮಾಗಾಗಿ ಎನ್ನುವ ರೀತಿ ಬದುಕು ಪೂರ್ತಿ ಸಿನಿಮಾಗಾಗಿ ಅರ್ಪಿಸಿಕೊಂಡವರು. ಇವರ ಕೆರಿಯರ್ ನ ಆರಂಭಿಕ ದಿನದಲ್ಲಿ ಇವರು ಮುಟ್ಟಿದ್ದೆಲ್ಲ ಚಿನ್ನ ಆಗಿರುತ್ತಿತ್ತು. ಪ್ರೇಮಲೋಕ, ರಣಧೀರ, ಯುಗಪುರುಷ, ಅಂಜದಗಂಡು ಸಿನಿಮಾದಿಂದ ಹಿಡಿದು ಪುಟ್ನಂಜ, ಚಿಕ್ಕೆಜಮಾನ್ರು, ಸಿಪಾಯಿ, ಹಳ್ಳಿಮೇಷ್ಟ್ರು ,ಮಾಂಗಲ್ಯಂ ತಂತುನಾನೇನ, ಕನಸುಗಾರ ಇನ್ನು ಮುಂತಾದ ಅನೇಕ ಸೂಪರ್ ಹಿಟ್ ಗಳನ್ನು ಕನ್ನಡಕ್ಕೆ ನೀಡಿರುವ ಇವರ ಈ ಸಾಧನೆಗೆ ಇವರೇ ಸಾಟಿ. ಆದರೆ ಅದು ಯಾಕೋ … Read more

ಸ್ಟಾರ್ ಗಳ ಹಿಂದೆ ಯಾಕೆ ಯಾವಗ್ಲೂ ಇರ್ತಿರಾ.? ನಿಮ್ ಲೈಫ್ ನೀವು ನೋಡ್ಕೋಳೋದು ಕಲಿರಿ. ಅಪ್ಪು, ದರ್ಶನ್ ಹೆಸರಲ್ಲಿ ಫ್ಯಾನ್ಸ್ ವಾರ್ ಮಾಡೋರಿಗೆ ತಿರುಗೇಟು ಕೊಟ್ಟ ಡಾರ್ಲಿಂಗ್ ಕೃಷ್ಣ

    ಕನ್ನಡ ಕಿರುತೆರೆಯ ಕೃಷ್ಣ ರುಕ್ಮಿಣಿ ಎನ್ನುವ ಸೂಪರ್ ಹಿಟ್ ಧಾರಾವಾಹಿ ಕೃಷ್ಣ ಪಾತ್ರಧಾರಿಯಾಗಿ ಕನ್ನಡದ ಜನತೆಗೆ ಪರಿಚಿತರಾಗಿದ್ದ ಸುನಿಲ್ ಅವರು ನಂತರ ತಮ್ಮ ಮೊದಲ ಸಿನಿಮಾ ವಾದ ಮದರಂಗಿ ಚಿತ್ರದ ಡಾರ್ಲಿಂಗ್ ಡಾರ್ಲಿಂಗ್ ಹಾಡಿನಿಂದ ಇನ್ನಷ್ಟು ಫೇಮಸ್ ಆದರು. ಈಗ ಹೆಚ್ಚಿನ ಜನ ಅವರನ್ನು ಡಾರ್ಲಿಂಗ್ ಕೃಷ್ಣ ಎಂದೇ ಗುರುತಿಸುತ್ತಿದ್ದಾರೆ. ಕಳೆದ ಒಂದು ದಶಕದಿಂದ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಹೀರೋ ಆಗಿ ಗುರುತಿಸಿಕೊಂಡಿರುವ ಇವರು ಲವ್ ಮಾಕ್ಟೇಲ್ ಸಿನಿಮಾದಿಂದ ಮತ್ತೊಮ್ಮೆ ಬ್ರೇಕ್ ಪಡೆದುಕೊಂಡರು. ಈಗ … Read more

ಕನ್ನಡ ವರ್ಣಮಾಲೆಯನ್ನು ಕುತ್ತಿಗೆ ಮೇಲೆ ವಿಭಿನ್ನವಾಗಿ ಟ್ಯಾಟೋ ಹಾಕಿಸಿಕೊಂಡ ನಟಿ ಮನ್ವಿತಾ ಕಾಮತ್

  ಚಂದನ ವನದಲ್ಲಿ ಟಗರು ಪುಟ್ಟಿ ಎಂದು ಕರೆಸಿಕೊಳ್ಳುತ್ತಿರುವ ಮನ್ವಿತಾ ಹರೀಶ್ ಅವರು ಈಗಿನ ಯುವ ಪೀಳಿಗೆಯ ಫೇವರಿಟ್ ನಟಿ. ಕೆಂಡಸಂಪಿಗೆ ಸಿನಿಮಾದ ಗೌರಿ ಅಂತಹ ಹುಚ್ಚು ಪ್ರೇಮಿಯ ಪಾತ್ರಕ್ಕೂ ಸೈ, ಅಪ್ಪ ಐ ಲವ್ ಯು ಎಂದು ಹಾಡನ್ನು ಹಾಡುವ ಟ್ರಡಿಷನಲ್ ಹುಡುಗಿ ಆಗುವುದಕ್ಕೂ ಜೈ ಎನ್ನುವ ಮನ್ವಿತ ಹರೀಶ್ ಅವರು ಅಪ್ರತಿಮ ಸೌಂದರ್ಯ ಜೊತೆಗೆ ಅಷ್ಟೇ ಟ್ಯಾಲೆಂಟೆಡ್ ನಟಿ ಕೂಡ ಹೌದು. ಮನ್ವಿತ ಹರೀಶ್ ಅವರು ನಟಿಸಿರುವುದು ಕೆಲವೇ ಸಿನಿಮಾಗಳು ಆದರೂ ಕೂಡ ಎಲ್ಲರೂ … Read more

ಕ್ರಾಂತಿ ಸಿನಿಮಾ ಥಿಯೇಟರ್ ನಲ್ಲಿ ಬಿಡುಗಡೆ ಆಗುವುದಕ್ಕಿಂತ ಮುಂಚೆಯೇ ಓ.ಟಿ.ಟಿ ದಿನಾಂಕ ಘೋಷಣೆ. ಬ್ಯಾನ್ ಬಯಕೆ ಹೆದರಿ ಈ ರೀತಿ ಮಾಡ್ತಿದ್ದಾರ‌.?

  ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ಕ್ರಾಂತಿ ಸಿನಿಮಾ ರಿಲೀಸ್ ಗೆ ದಿನಗಣನೆ ಶುರುವಾಗಿದೆ ಬಹುಕೋಟಿ ವೆಚ್ಚದಲ್ಲಿ ಈ ಮಾಸ್ ಎಂಟಟೈನರ್ ಸಿನಿಮಾ ನಿರ್ಮಾಣವಾಗಿದೆ ಈಗಾಗಲೇ ಈ ಚಿತ್ರದ ಹಾಡುಗಳು ರಿಲೀಸ್ ಆಗಿ ಸಿನಿಮಾದ ಮೇಲೆ ಇರುವಂತಹ ನಿರೀಕ್ಷೆಯನ್ನು ಜಾಸ್ತಿ ಮಾಡಿದೆ ಈಗ ಸಿನಿಮಾ OTT ಸ್ಕ್ರಿಮಿಂಗ್ ಬಗ್ಗೆ ಕೂಡ ಸುಳಿವು ಸಿಕ್ಕಿದೆ. ಮೊದಲೆಲ್ಲಾ ಸಿನಿಮಾಗಳು ಥಿಯೇಟರ್ ನಲ್ಲಿ ಒಳ್ಳೆಯ ಪ್ರದರ್ಶನವನ್ನು ನೀಡಿದ ಮೇಲೆ ಟಿವಿಯಲ್ಲಿ ಪ್ರಸಾರವಾಗುತ್ತಿತ್ತು. ಈಗ ಟಿವಿಗೂ ಮುಂಚೆ ಡಿಜಿಟಲ್ ಪ್ಲಾಂಟ್ ಫಾರ್ಮ್ ಗಳಲ್ಲಿ … Read more

ಬಿಗ್ ಬಾಸ್ ಮನೆಯಿಂದ ಹೊರ ಬರುತ್ತಿದ್ದ ಹಾಗೆಯೇ ದರ್ಶನ್ ವಿರುದ್ಧ ಚಪ್ಪಲಿ ಎಸೆದವನಿಗೆ ಖಡಕ್ ಎಚ್ಚರಿಕೆ ಕೊಟ್ಟ ರೂಪೇಶ್ ರಾಜಣ್ಣ, ಇವರ ಮಾತಿನಲ್ಲಿ ಎಷ್ಟು ಸತ್ಯಾಂಶವಿದೆ ನೋಡಿ.

  ಬಿಗ್ ಬಾಸ್ ಮನೆಯಲ್ಲಿ ಸುಮಾರು 100 ದಿನಗಳ ಕಾಲ ಇದ್ದು ಫಿನಾಲೆ ಅಂತಕ್ಕೆ ಬಂದು ನಾಲ್ಕನೇ ರನ್ನರ್ ಅಪ್ ಆಗಿ ಹೊರ ಹೊಮ್ಮಿದಂತಹ ರೂಪೇಶ್ ರಾಜಣ್ಣ ಅವರು ದರ್ಶನ್ ಮೇಲೆ ಚಪ್ಪಲಿ ಎಸೆದ ವಿಚಾರ ತಿಳಿದು ತಕ್ಷಣವೇ ಲೈವ್ ಬಂದು ದರ್ಶನ್ ವಿರುದ್ಧ ಷಡ್ಯಂತ್ರ ಮಾಡಿದವರಿಗೆ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ದರ್ಶನ್ ಅವರ ತೇಜೋವಧೆ ಮಾಡುವುದಕ್ಕೆ ಕಾದು ಕುಳಿತಿದ್ದೀರಾ ದರ್ಶನ್ ಒಬ್ಬರನ್ನೇ ನೀವು ಟಾರ್ಗೆಟ್ ಮಾಡ್ತಾ ಇದ್ದೀರಾ.? ಒಂದು ಹೇಳ್ತೀನಿ ಕೇಳಿ ಒಬ್ಬ ಲೈಟ್ ಬಾಯ್ … Read more

ಎಲ್ರೂ ಶೂಟಿಂಗ್ ಗಿಂತ ಮೊದಲು ರಿಹರ್ಸಲ್ ಮಾಡಿ ಡ್ಯಾನ್ಸ್ ಮಾಡ್ತಾರೆ. ಆದ್ರೆ ದರ್ಶನ್ ಮಾತ್ರ ಯಾವುದೇ ರಿಹರ್ಸಲ್ ಇಲ್ಲದೆ ಪರ್ಫೆಕ್ಟ್ ಆಗಿ ಡ್ಯಾನ್ಸ್ ಮಾಡ್ತಾರೆ ಎಂದ ನಟಿ ನಿಮಿಕಾ ರತ್ನಾಕರ್.

  ಸದ್ಯಕ್ಕೆ ಕರ್ನಾಟಕದ ಪುಷ್ಪವತಿ ಎಂದು ಕರೆಸಿಕೊಡುತ್ತಿರುವ ನಟಿ ನಿಮಿಕಾ ರತ್ನಾಕರ್ ಅವರು ಕ್ರಾಂತಿ ಸಿನಿಮಾದ ಹಾಡೊಂದರ ಕುರಿತು ಮಾತನಾಡಿದ್ದಾರೆ. ದರ್ಶನ್ ಅವರ ಬಹು ನಿರೀಕ್ಷಿತ ಚಿತ್ರವಾದ ಕ್ರಾಂತಿ ಸಿನಿಮಾವು ಈ ವರ್ಷದ ಮೊದಲ ಸ್ಟಾರ್ ಸಿನಿಮಾ ವಾಗಿ ಜನವರಿ 26ರಂದು ರಾಜ್ಯದಾದ್ಯಂತ ಬಿಡುಗಡೆ ಆಗುತ್ತಿದೆ. ಈ ಸಿನಿಮಾದ ಪ್ರಚಾರ ಕಾರ್ಯದ ಅಂಗವಾಗಿ ವಿವಿಧ ಕಾರ್ಯಕ್ರಮಗಳನ್ನು ಚಿತ್ರತಂಡವು ಹಮ್ಮಿಕೊಂಡಿದ್ದು ಆಡಿಯೋ ರಿಲೀಸ್ ಅನ್ನು ವಿಶೇಷವಾಗಿ ಮಾಡುತ್ತಿದೆ. ಕರ್ನಾಟಕದ ಪ್ರಮುಖ ಸಿಟಿಗಳಲ್ಲಿ ಒಂದೊಂದು ಹಾಡನ್ನು ರಿಲೀಸ್ ಮಾಡುವ ಮೂಲಕ … Read more

ರೂಪೇಶ್ ಶೆಟ್ಟಿ ಜೊತೆ ಮದುವೆ ಆಗ್ತೀರಾ ಅಂತ ಮಾಧ್ಯಮದವರು ಕೇಳಿದಾಗ ಸಾನ್ಯಾ ಅಯ್ಯರ್ ಹೇಳಿದ್ದೇನು ಗೊತ್ತ.? ನಿಜಕ್ಕೂ ಆಶ್ಚರ್ಯ ಆಗುತ್ತೆ.

  ಸಾನಿಯಾ ಅಯ್ಯರ್ ಅವರು ಕನ್ನಡದ ಜನರಿಗೆ ಅರಸಿ ಹಾಗೂ ಪುಟ್ಟಗೌರಿ ಮದುವೆ ಧಾರಾವಾಹಿಗಳ ಬಾಲ ನಟಿಯಾಗಿ ಪರಚಿತರಾಗಿದ್ದರು. ಇದೀಗ ಬಿಗ್ ಬಾಸ್ ಕಾರ್ಯಕ್ರಮದ ಮೂಲಕ ಬಿಗ್ ಬಾಸ್ ಸಾನಿಯಾ ಆಗಿ ಫೇಮಸ್ ಆಗುತ್ತಿರುವ ಇವರು ಈ ಬಾರಿಯ ಬಿಗ್ ಬಾಸ್ ಸೀಸನ್ 9ರ ಸ್ಟ್ರಾಂಗ್ ಕಂಟೆಸ್ಟೆಂಟ್ ಆಗಿದ್ದರು. ಬಿಗ್ ಬಾಸ್ ಶುರು ಆಗುವುದಕ್ಕೂ ಮುನ್ನ ಓಟಿಟಿಯಲ್ಲಿ ಪ್ರಸಾರವಾಗಿದ್ದ ಬಿಗ್ ಬಾಸ್ ಓಟಿಟಿ ಕಾರ್ಯಕ್ರಮದಲ್ಲಿ ಕೂಡ ತಮ್ಮ ವಾಕ್ ಚಾತುರ್ಯತೆ, ಟ್ಯಾಸ್ಕ್ ಗಳಲ್ಲಿ ಅತ್ಯುತ್ತಮ ಪಾಲ್ಗೊಳ್ಳುವಿಕೆ ಮುಂತಾದ … Read more

ಕ್ರಾಂತಿ ಸಿನಿಮಾವನ್ನು ವೇದ ಸಿನಿಮಾಗೆ ಹೋಲಿಕೆ ಮಾಡಿ ದರ್ಶನ್ ವಿರುದ್ಧ ಚಾಟಿ ಬೀಸಿದ ಅಹೋರಾತ್ರ.

  ಸಾಮಾಜಿಕ ಜಾಲತಾಣ ಉಪಯೋಗಿಸುವ ಎಲ್ಲರಿಗೂ ಸಹ ಅಹೋರಾತ್ರ ಅವರ ಹೆಸರು ತಿಳಿದೇ ಇದೆ. ಒಬ್ಬ ಸಾಮಾಜಿಕ ಹೋರಾಟಗಾರನಾಗಿ ವೃಕ್ಷ ರಕ್ಷಕನಾಗಿ ಹೆಣ್ಣು ಮಕ್ಕಳ ಪರ ನಿಲ್ಲುವ ಮಹಿಳಾ ವಾದಿಯಾಗಿ ಇವರು ಹೆಚ್ಚು ಗುರುತಿಸಿಕೊಂಡಿದ್ದಾರೆ. ಅದರಲ್ಲೂ ಸುದೀಪ್ ಅವರು ರಮ್ಮಿ ಆಟದ ಜಾಹೀರಾತಿನಲ್ಲಿ ಕಾಣಿಸಿಕೊಂಡ ದಿನದಿಂದ ಅವರ ವಿರುದ್ಧವಾಗಿ ಮಾತನಾಡುವ ಮೂಲಕ ಇನ್ನು ಹೆಚ್ಚು ಪ್ರಚಲಿತರಾಗಿದ್ದಾರೆ. ಇದೀಗ ಸುದೀಪ್ ಬಳಿಕ ದರ್ಶನ್ ಮತ್ತು ದರ್ಶನ್ ಅಭಿಮಾನಿಗಳ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ತಮ್ಮ ಆ.ಕ್ರೋ.ಶ.ವನ್ನು ಹೊರ ಹಾಕುತ್ತಿದ್ದಾರೆ. ಹೆಣ್ಣು … Read more

3 ಮದುವೆಯಾಗಿರುವ 63 ವರ್ಷದ ನರೇಶ್ ಅನ್ನು 42 ವರ್ಷದ ಪವಿತ್ರ ಲೋಕೇಶ್ ಪ್ರೀತಿಸಿ 4ನೇ ಮದುವೆಗೆ ಒಪ್ಪಿಗೆ ಕೊಟ್ಟಿದ್ದು ಯಾಕೆ ಗೊತ್ತ.?

ಪವಿತ್ರ ಲೋಕೇಶ್ ಗೆ ನರೇಶ್ ಮೇಲೆ ಪ್ರೀತಿ ಆಗಿದ್ದು ಯಾಕೆ ಗೊತ್ತಾ.? ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಬಹಳ ಬೇಡಿಕೆ ಪೋಷಕ ನಟಿ ಆಗಿರುವ ಪವಿತ್ರ ಲೋಕೇಶ್ ಅವರು ಮೂಲತಃ ಕನ್ನಡದವರೇ, ಆದರೆ ಇದೀಗ ಅವರಿಗೆ ಕನ್ನಡಕ್ಕಿಂತ ತೆಲುಗಿನಲ್ಲಿ ಒಳ್ಳೊಳ್ಳೆ ಆಫರ್ ಗಳು ಬರುತ್ತಿವೆ. ತೆಲುಗಿನ ಸ್ಟಾರ್ ಹೀರೋಗಳಿಗೆ ತಾಯಿಯಾಗಿ ಮತ್ತು ಆ ಸಿನಿಮಾಗಳು ಮುಖ್ಯವಾದ ಪಾತ್ರವಾಗಿ ಹೆಸರು ಮಾಡುತಿದ್ದ ಪವಿತ್ರ ಲೋಕೇಶ್(Pavithra Lokesh) ಅವರು ಕಳೆದ ವರ್ಷ ವಿವಾದದಲ್ಲಿ ಸಿಲುಕಿಕೊಂಡಿದ್ದರು. ತೆಲುಗಿನ ಖ್ಯಾತ ನಿರ್ಮಾಪಕ ಮತ್ತು … Read more