ಜನರ ಮಾತಿಗೆ ಮನನೊಂದು ವೇದಿಕೆಯ ಮೇಲೆ ಕಣ್ಣೀರು ಹಾಕಿದ ಮಾಸ್ಟರ್ ಆನಂದ್. ವಂಶಿಕಾ ಬೆಳವಣಿಗೆಯೇ ಈ ನೋವಿಗೆ ಕಾರಣವಾಗ್ತಿದಿಯಾ.?

ವೇದಿಕೆ ಮೇಲೆ ಕಣ್ಣೀರಿಟ್ಟ ಮಾಸ್ಟರ್ ಆನಂದ್ ಮಾಸ್ಟರ್ ಆನಂದ್ ಅದ್ಭುತ ಬಾಲ ಕಲಾವಿದ, ಆಂಕರ್, ಡೈರೆಕ್ಟರ್, ಪ್ರೊಡ್ಯೂಸರ್ ಸೈಡ್ ಆಕ್ಟರ್ ಹೀಗೆ ಸಾಕಷ್ಟು ಪ್ರತಿಭೆಯನ್ನು ಒಳಗೊಂಡಿರುವ ಮಾಸ್ಟರ್ ಆನಂದ್ ಚಿಕ್ಕವಯಸ್ಸಿನಿಂದ ಹಿಡಿದು ಇಲ್ಲಿಯವರೆಗೂ ಕೂಡ ತಮ್ಮನ್ನು ತಾವು ಕಲಾಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ‌. ಸದ್ಯಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವಂತಹ ಕಾಮಿಡಿ ಕಿಲಾಡಿಗಳು ಎಂಬ ರಿಯಾಲಿಟಿ ಶೋನಲ್ಲಿ ಆಂಕರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದರ ಜೊತೆಗೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವಂತಹ ಪ್ರತಿಯೊಂದು ಕಾರ್ಯಕ್ರಮದ ಉಸ್ತುವಾರಿಯನ್ನು ತೆಗೆದುಕೊಳ್ಳುತ್ತಾರೆ ನಿರೂಪಕರಾಗಿ … Read more

ಕರ್ನಾಟಕದಲ್ಲಿ ಈಗ ಶೆಟ್ಟಿಗಳದ್ದೆ ಹವಾ, ಬೆಳ್ಳಿತೆರೆ ಮಾತ್ರವಲ್ಲ ಕಿರುತೆರೆಯಲ್ಲೂ ಇವರದ್ದೇ ಮೇಲುಗೈ. ಕಣ್ಮರೆಯಾಗುತ್ತಿದ್ದಾರ ಬೇರೆ ಕಲಾವಿದರು.?

ನೆಪೋಟಿಸಂ, ಪವರ್, ಬ್ಯಾಕ್ ಗ್ರೌಂಡ್ ಈ ರೀತಿಯಾಗಿ ಸಿನಿಮಾಗೆ ಬಂದು ಜಾಗ ಗಿಟ್ಟಿಸಿಕೊಳ್ಳುವ ಕಾಲ ಮುಗಿದು ಹೋಯಿತು. ಹೀಗೇನಿದ್ದರೂ ಯಾರು ಯಾರನ್ನು ಹೀರೋ ಆಗಿ ಮಾಡುವುದಿಲ್ಲ ಸ್ವ ಪ್ರಯತ್ನದಿಂದ ಕಠಿಣ ಪರಿಶ್ರಮದಿಂದ ಕಂಡ ಕನಸನ್ನು ಸಾಕಾರ ಮಾಡಿಕೊಳ್ಳಬೇಕು. ಈ ರೀತಿ ಹಠಕ್ಕೆ ಬಿದ್ದು ಸಾಧನೆ ಮಾಡುವವರಲ್ಲಿ ಸಿನಿಮಾ ಇಂಡಸ್ಟ್ರಿಯವರ ಹೆಸರನ್ನು ಮೊದಲಿಗೆ ಹೇಳಬಹುದು. ಯಾಕೆಂದರೆ ಸ್ಟಾರ್ ಎಂದ ತಕ್ಷಣ ಜನರು ಕ್ರಿಕೆಟ್ಗಿಂತ ಸಿನಿಮಾವನ್ನೇ ಮೊದಲು ನೆನೆಯುವುದು. ಈಗ ವಿಷಯವು ಸಹ ಸಿನಿಮಾ ಇಂಡಸ್ಟ್ರಿಯ ಕುರಿತೆ ಆಗಿದೆ. ಸದ್ಯಕ್ಕಿಗ … Read more

ಬಿಗ್ ಬಾಸ್ ನಿಂದ ಗೆದ್ದ ಹಣವನ್ನು ಏನ್ ಮಾಡ್ತಿರ ಅಂತ ಸುದೀಪ್ ಕೇಳಿದಕ್ಕೆ. ನಾನು ಹಣದ ವಿಷಯದಲ್ಲಿ ಯಾರಿಗೂ ಸಹಾಯ ಮಾಡಲ್ಲ ಅಂತ ನೇರವಾಗಿ ಉತ್ತರ ಕೊಟ್ಟ ರೂಪೇಶ್ ಶೆಟ್ಟಿ

ಬಿಗ್ ಬಾಸ್ ಗೆದ್ದಿದ್ದಕ್ಕಾಗಿ ಬಂದ ಹಣದಲ್ಲಿ ಒಂದು ರೂಪಾಯಿ ಕೂಡ ಯಾರಿಗೂ ಕೊಡುವುದಿಲ್ಲ ಎಂದು ನೇರವಾಗಿ ಹೇಳಿದ ರೂಪೇಶ್ ಶೆಟ್ಟಿ. ಬಿಗ್ ಬಾಸ್ ಕನ್ನಡದ 9ನೇ ಆವೃತ್ತಿಯ ಜಿದ್ದಾಜಿದ್ದಿಯ ಆಟಕ್ಕೆ ನೆನ್ನೆ ತೆರೆ ಬಿದ್ದಿದೆ. ಇಷ್ಟು ದಿನಗಳ ಕಾಲ ಇದ್ದ ಕಂಟೆಸ್ಟೆಂಟ್ ಜಿದ್ದಾಜಿದ್ಧಿ ಸೆಣಸಾಟದಲ್ಲಿ ಅಂತಿಮವಾಗಿ ಒಬ್ಬರು ವಿನ್ ಆಗಿ ಸೀಸನ್ 9 ಅಂತ್ಯಗೊಂಡಿದೆ. ಬಿಗ್ ಬಾಸ್ ಕಾರ್ಯಕ್ರಮ ನೋಡುತ್ತಿದ್ದ ಪ್ರೇಕ್ಷಕರ ಆಸೆಯಂತೆ ರೂಪೇಶ್ ಶೆಟ್ಟಿ ಅವರು ಈ ಬಾರಿಯ ವಿನ್ನರ್ ಆಗಿದ್ದು ರಾಕೇಶ್ ಅಡಿಗ ಅವರು … Read more

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಾಮಿಡಿ ಕಿಲಾಡಿ ಖ್ಯಾತಿಯ ನಟ ಹಿತೇಶ್

ಹೊಸ ವರ್ಷದ ದಿನವೇ ಹೊಸ ಜೀವನಕ್ಕೆ ಕಾಲಿಟ್ಟ ಕಾಮಿಡಿ ಕಿಲಾಡಿ… ನೆನ್ನೆ ಅಷ್ಟೇ ಮುಗಿದ 2020ರ ವರ್ಷದಲ್ಲಿ ಕನ್ನಡದ ಹಲವು ಸೆಲೆಬ್ರಿಟಿಗಳು ಮದುವೆ ಆಗಿದ್ದಾರೆ. ಕೆಲವರು ನಿಶ್ಚಿತಾರ್ಥ ಮಾಡಿಕೊಂಡು ಮುಂದಿನ ವರ್ಷ ಹಸೆಮಣೆ ಇರುವ ಸುಳಿವು ನೀಡಿದ್ದಾರೆ. ವರ್ಷದ ಕೊನೆಯ ತಿಂಗಳಿನಲ್ಲಂತೂ ತರಾತುರಿಯಲ್ಲಿ ಹಲವರ ವಿವಾಹ ನಡೆದಿದೆ. ನಟಿ ಅಧಿತಿ ಪ್ರಭುದೇವ್ ಅವರ ವಿವಾಹ ಕೂಡ ಕಳೆದ ತಿಂಗಳು ಜರುಗಿತ್ತು ಮತ್ತು ಅಭಿಷೇಕ ಅಂಬರೀಶ್ ಅವರು ಸಹ ಡಿಸೆಂಬರ್ ತಿಂಗಳಲ್ಲಿಯೇ ನಿಶ್ಚಿತಾರ್ಥ ಮಾಡಿಕೊಂಡರು. ಧನುರ್ಮಾಸ ಶುರುವಾಗುತ್ತದೆ ಎನ್ನುವ … Read more

ದರ್ಶನ್ ಈ ರೀತಿ ಬೆಳೆದಿದ್ದಾನೆ ಎಂಬುದಕ್ಕೆ ರಾಜಕುಮಾರ್ ಕುಟುಂಬದವರೇ ಕಾರಣ. ದರ್ಶನ್ ತಾಯಿ ಮೀನಾ ಮಾತಾನಾಡಿರುವ ವಿಡಿಯೋ ವೈರಲ್

ದರ್ಶನ್ ಅವರ ಈ ಸ್ಥಿತಿಗೆ ಯಾರು ಕಾರಣ ಎಂದು ಶಾ-ಕಿಂ-ಗ್ ಹೇಳಿಕೆ ಕೊಟ್ಟ ಮೀನ ತೂಗುದೀಪ್… ದರ್ಶನ್ ಅವರು ಸದಾ ಒಂದಲ್ಲ ಒಂದು ವಿಚಾರವಾಗಿ ವಿವಾದ ಮಾಡಿಕೊಳ್ಳುತ್ತಲೇ ಇರುತ್ತಾರೆ. ಈಗಾಗಲೇ ಹಲವು ವಿಷಯಗಳಲ್ಲಿ ಇವರ ಹೆಸರು ಸುದ್ದಿಯಲ್ಲಿ ಇತ್ತು, ಇದೀಗ ಸುದ್ದಿ ಮಾಧ್ಯಮದಿಂದಲೇ ಇವರನ್ನು ಬ್ಯಾನ್ ಮಾಡುವ ತನಕ ಅವರ ಗಲಾಟೆಗಳು ಜೋರಾಗಿದೆ. ಈ ವರ್ಷ ಜನವರಿ 26ರಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹು ನಿರೀಕ್ಷಿತ ಚಿತ್ರ ಕ್ರಾಂತಿ ಸಿನಿಮಾ ರಿಲೀಸ್ ಆಗುತ್ತಿದೆ. ಆದರೆ ಮಾಧ್ಯಮಗಳು … Read more

ದರ್ಶನ್ ವಶೀಕರಣ ಮಾಡ್ತಾನೆ, ಡಿ-ಬಾಸ್ ಮೇಲೆ ಗಂಭೀರ ಆರೋಪ ಮಾಡುತ್ತಿರುವ ಅಹೋರಾತ್ರ. ಕ್ರಾಂತಿ ಸಿನಿಮಾಗೆ ಮತ್ತೊಂದು ಕಂಟಕ

ದರ್ಶನ್ ಮೇಲೆ ಮತ್ತೊಂದು ಆರೋಪ ಅಹೋರಾತ್ರ ಈ ಹೆಸರು ಈಗ ಕರ್ನಾಟಕದಾದ್ಯಂತ ಫೇಮಸ್. ವೃಕ್ಷ ರಕ್ಷಕ, ಮಹಿಳಾ ಪರವಾದಿ, ಸಾಮಾಜಿಕ ಹೋರಾಟಗಾರ, ಜ್ಯೋತಿಷಿ ಈ ರೀತಿ ನಾನಾ ಕೆಲಸಗಳಿಂದ ಫೇಮಸ್ ಆಗಿರುವ ಇವರು ಹೆಚ್ಚು ಜನರಿಗೆ ಪರಿಚಯ ಆಗಿದ್ದು ಸುದೀಪ್ ಅವರ ರಮ್ಮಿ ವಿವಾದದ ವಿಷಯವಾಗಿ ಧ್ವನಿ ಎತ್ತಿದ ನಂತರ. ರಮ್ಮಿ ಎನ್ನುವ ಆನ್ಲೈನ್ ಆಟವನ್ನು ಪ್ರೋತ್ಸಾಹಿಸುತ್ತಿರುವ ಸೆಲೆಬ್ರಿಟಿ ಗಳಿಗೆ ಅದರಲ್ಲೂ ಕನ್ನಡದಲ್ಲಿ ಸುದೀಪ ಅವರು ಆ ಜಾಹೀರಾತಿನಲ್ಲಿ ಅಭಿನಯಿಸಿದಕ್ಕೆ ಬಾರಿ ಆಕ್ರೋಶ ಹೊರಹಾಕಿ ಸೋಶಿಯಲ್ ಮೀಡಿಯಾದಲ್ಲಿ … Read more

ಬಿಗ್ ಬಾಸ್ ವೇದಿಕೆ ಮೇಲೆ ಕಣ್ಣೀರಿಟ್ಟ ಕಿಚ್ಚ ಸುದೀಪ್ ಕಾರಣವೇನು ಗೊತ್ತಾ.?

ಬಿಗ್ ಬಾಸ್ ವೇದಿಕೆಯಲ್ಲಿ ಭಾವುಕರಾಗಿ ಕಣ್ಣೀರು ಹಾಕಿದ ಕಿಚ್ಚ ಸುದೀಪ್ ನಿನ್ನೆಯಷ್ಟೇ ಬಿಗ್ ಬಾಸ್ ಸೀಸನ್ 9 ಮುಕ್ತಾಯವಾಗಿದೆ ಈ ಬಾರಿಯ ವಿನ್ನರ್ ರೂಪೇಶ್ ಶೆಟ್ಟೆ ಎಂದು ಘೋಷಣೆ ಮಾಡಿದ್ದಾರೆ ರಾಕೇಶ್ ಅಡಿಗ ಅವರು ರನ್ನರ್ ಅಪ್ ಆಗಿ ಹೊರ ಹೊಮ್ಮಿದ್ದಾರೆ. ಸುಮಾರು 150 ದಿನಗಳಿಂದ ಕಾತುರದಿಂದ ಕಾಯುತ್ತಿದ್ದಂತಹ ಅಭಿಮಾನಿಗಳಿಗೆ ಕೊನೆಗೂ ನೆನ್ನೆ ಒಂದು ಅಂತಿಮ ನಿರ್ಧಾರ ಎಂಬುದು ಸಿಕ್ಕಿದೆ. ಕರಾವಳಿ ಮೂಲದ ರೂಪೇಶ್ ಶೆಟ್ಟಿ ಅವರು ಈ ಬಾರಿಯ ಬಿಗ್ ಬಾಸ್ ಗೆದ್ದಿದ್ದು ಅಲ್ಲಿನ ಜನರಿಗೆ … Read more

ಬಿಗ್ ಬಾಸ್ ಸೀಸನ್ 9 ರ ವಿನ್ನರ್ ರೂಪೇಶ್ ಶೆಟ್ಟಿ. ರನ್ನರ್ ಅಪ್ ಆದ ರಾಕೇಶ್ ಅಡಿಗ.

ಬಿಗ್ ಬಾಸ್ ಟ್ರೋಫಿ ಮುಡಿಗೇರಿಸಿಕೊಂಡ ರೂಪೇಶ್ ಶೆಟ್ಟಿ ಈ ಬಾರಿಯ ಬಿಗ್ ಬಾಸ್ ಸೀಸನ್ 9.ರ ವಿನ್ನರ್ ಆಗಿ ರೂಪೇಶ್ ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ಹೌದು ನಿಮ್ಮೆಲ್ಲರಿಗೂ ತಿಳಿದಿರುವಂತೆ ಮಿನಿ ಬಿಗ್ ಬಾಸ್ ಓಟಿಟಿ ಯಲ್ಲಿ ಮೂರನೇ ಕಂಟೆಸ್ಟೆಂಟ್ ಆಗಿ ಬಿಗ್ ಬಾಸ್ ಮನೆಗೆ ಕೊಟ್ಟಂತಹ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅವರು ಇದೀಗ ಬಿಗ್ ಬಾಸ್ ಪಟ್ಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ. ಮಿನಿ ಬಿಗ್ ಬಾಸ್ ಓಟಿಟಿಯಲ್ಲೂ ಕೂಡ ವಿಜೇತರಾಗಿ ಸುಮಾರು 5 ಲಕ್ಷ ರೂಪಾಯಿಗಳು ನಗದು … Read more

ಬಿಗ್ ಬಾಸ್ ಮನೆಯಿಂದ ಹೊರ ಬಂದ 3ನೇ ಸ್ಪರ್ಧಿ ದೀಪಿಕಾ ದಾಸ್, ರಾಕೇಶ್ ಅಡಿಗ ಮತ್ತು ರೂಪೇಶ್ ಶೆಟ್ಟಿ ನಡುವೆ ನಡೆಯುತ್ತಿದೆ ಜಟಾಪಟಿ ಯಾರಾಗಬಹುದು ಈ ಬಾರಿಯ ಸೀಸನ್ 9ರ ವಿನ್ನರ್.?

  ಅಭಿಮಾನಿಗಳು ಕೈ ಕೊಟ್ಟರೋ ಅಥವಾ ಅದೃಷ್ಟ ಕೈ ಕೊಟ್ಟಿತೋ ಬಿಗ್ ಬಾಸ್ ಮನೆಯಿಂದ ಹೊರಬಂದ 3ನೇ ಸ್ಪರ್ಧಿ ದೀಪಿಕಾ ದಾಸ್ ಈ ಬಾರಿಯೂ ಕೂಡ ದೀಪಿಕಾ ದಾಸ್ ಅವರ ಅದೃಷ್ಟ ಕೈ ತಪ್ಪಿದೆ ಹೌದು ಸೀಸನ್ ಏಳರಲ್ಲಿ ಸ್ಪರ್ಧಿಯಾಗಿದ್ದಂತಹ ದೀಪಿಕಾ ದಾಸ್ ಅವರು ಸೀಸನ್ 9ರಲ್ಲೂ ಕೂಡ ಬಿಗ್ ಬಾಸ್ ಮನೆಗೆ ಎಂಟ್ರಿ ಪಡೆದವರು. ಪ್ರವೀಣರು ಎಂಬ ಪಟ್ಟಿಯಲ್ಲಿ ದೀಪಿಕಾ ದಾಸ್ ಅವರು ಕೂಡ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟು ತಮ್ಮದೇ ಆದಂತಹ ಛಾಪನ್ನು … Read more

ಬಿಗ್ ಬಾಸ್ ಮನೆಯಿಂದ ಹೊರ ಬಂದ ರೂಪೇಶ್ ರಾಜಣ್ಣ, ವಿನ್ ಆಗಬೇಕಿದ್ದ ಸ್ಪರ್ಧಿ ಎಲಿಮಿನೇಟ್ ಬೇಸರ ವ್ಯಕ್ತಪಡಿಸಿದ ಅಭಿಮಾನಿಗಳು.

ನವೀನರ ಪೈಕಿ ಆಯ್ಕೆ ಆಗಿದ್ದ ರೂಪೇಶ್ ರಾಜಣ್ಣ ಬಿಗ್ ಬಾಸ್ ಮನೆಯಿಂದ ಹೊರಗೆ ಬಿಗ್ ಬಾಸ್ ಗ್ರಾಂಡ್ ಫಿನಾಲೆ ನೆನ್ನೆ ಮತ್ತು ಇವತ್ತು ನಡೆಯುತ್ತಿದೆ ಫಿನಾಲೆ ಹಂತಕ್ಕೆ 5 ಜನ ಸ್ಪರ್ಧಿಗಳು ಆಯ್ಕೆಯಾಗಿದ್ದರು ಮಿನಿ ಬಿಗ್ ಬಾಸ್ ಕಾರ್ಯಕ್ರಮದಿಂದ ರಾಕೇಶ್ ಅಡಿಗ ಮತ್ತು ರೂಪೇಶ್ ಶೆಟ್ಟಿ ಅವರು ಆಯ್ಕೆಯಾದರು. ಪ್ರವೀಣರು ಕಡೆಯಿಂದ ದೀಪಿಕಾ ದಾಸ್ ಹಾಗೂ ದಿವ್ಯ ಉರುಡುಗ ಅವರು ಆಯ್ಕೆಯಾಗಿದ್ದರು ಇನ್ನು ಬಿಗ್ ಬಾಸ್ ಸೀಸನ್ 9ಕ್ಕೆ ಬಂದಂತಹ ನವೀನರ ಪೈಕಿ ರೂಪೇಶ್ ರಾಜಣ್ಣ ಅವರು … Read more