Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Category: Entertainment

ದಿವ್ಯ ಉರುಡುಗ & ಅರವಿಂದ್ ಮದುವೆಯಾದ್ರೆ ಡಿ-ವೋ-ರ್ಸ್ ಆಗೋದು ಗ್ಯಾರಂಟಿ ಮತ್ತೊಂದು ಭವಿಷ್ಯ ನುಡಿದ ಆರ್ಯವರ್ಧನ್ ಗುರೂಜಿ.

Posted on December 31, 2022 By Kannada Trend News No Comments on ದಿವ್ಯ ಉರುಡುಗ & ಅರವಿಂದ್ ಮದುವೆಯಾದ್ರೆ ಡಿ-ವೋ-ರ್ಸ್ ಆಗೋದು ಗ್ಯಾರಂಟಿ ಮತ್ತೊಂದು ಭವಿಷ್ಯ ನುಡಿದ ಆರ್ಯವರ್ಧನ್ ಗುರೂಜಿ.
ದಿವ್ಯ ಉರುಡುಗ & ಅರವಿಂದ್ ಮದುವೆಯಾದ್ರೆ ಡಿ-ವೋ-ರ್ಸ್ ಆಗೋದು ಗ್ಯಾರಂಟಿ ಮತ್ತೊಂದು ಭವಿಷ್ಯ ನುಡಿದ ಆರ್ಯವರ್ಧನ್ ಗುರೂಜಿ.

ಬಿಗ್ ಬಾಸ್ ಮನೆಯಿಂದ ಹೊರಬಂದ ನಂತರ ಮತ್ತೊಂದು ಹೇಳಿಕೆ ನೀಡಿ ಟ್ರೋಲ್ ಆದ ಗುರೂಜಿ ನಾನು ಅಂದ್ರೆ ನಂಬರ್ ನಂಬರ್ ಅಂದ್ರೆ ನಾನು ಎಂದು ಎಲ್ಲಾ ಕಡೆ ಹೇಳಿಕೊಂಡು ಬರುತ್ತಿರುವ ಆರ್ಯವರ್ಧನ್ ಗುರೂಜಿ ಈ ವಾರ ಮಿಡ್ ನೈಟ್ ಎಲಿಮಿನೇಷನ್ ಆಗಿರುವ ವಿಚಾರ ನಿಮಗೆ ತಿಳಿದೇ ಇದೆ. ಮಿನಿ ಬಿಗ್ ಬಾಸ್ ಓ ಟಿ ಟಿ ಯಲ್ಲಿ ಸುಮಾರು 45 ದಿನಗಳ ಕಾಲ ಪೂರೈಸಿ ಬಿಗ್ ಬಾಸ್ ಸೀಸನ್ ೯ ರಲ್ಲಿಯೂ ಕೂಡ ಸುಮಾರು 95 ದಿನಗಳ…

Read More “ದಿವ್ಯ ಉರುಡುಗ & ಅರವಿಂದ್ ಮದುವೆಯಾದ್ರೆ ಡಿ-ವೋ-ರ್ಸ್ ಆಗೋದು ಗ್ಯಾರಂಟಿ ಮತ್ತೊಂದು ಭವಿಷ್ಯ ನುಡಿದ ಆರ್ಯವರ್ಧನ್ ಗುರೂಜಿ.” »

Entertainment

ಲಿಪ್ ಕಿಸ್ ಮಾಡುವ ಮೂಲಕ ಮದುವೆ ಡೇಟ್ ಅನೌನ್ಸ್ ಮಾಡಿದ ನಟ ನರೇಶ್ ಮತ್ತು ಪವಿತ್ರ ಲೋಕೇಶ್, ಈ ವಿಡಿಯೋ ನೋಡಿ ನಿಜಕ್ಕೂ ಶಾ-ಕ್ ಆಗ್ತೀರಾ

Posted on December 31, 2022December 31, 2022 By Kannada Trend News No Comments on ಲಿಪ್ ಕಿಸ್ ಮಾಡುವ ಮೂಲಕ ಮದುವೆ ಡೇಟ್ ಅನೌನ್ಸ್ ಮಾಡಿದ ನಟ ನರೇಶ್ ಮತ್ತು ಪವಿತ್ರ ಲೋಕೇಶ್, ಈ ವಿಡಿಯೋ ನೋಡಿ ನಿಜಕ್ಕೂ ಶಾ-ಕ್ ಆಗ್ತೀರಾ
ಲಿಪ್ ಕಿಸ್ ಮಾಡುವ ಮೂಲಕ ಮದುವೆ ಡೇಟ್ ಅನೌನ್ಸ್ ಮಾಡಿದ ನಟ ನರೇಶ್ ಮತ್ತು ಪವಿತ್ರ ಲೋಕೇಶ್, ಈ ವಿಡಿಯೋ ನೋಡಿ ನಿಜಕ್ಕೂ ಶಾ-ಕ್ ಆಗ್ತೀರಾ

ವೈರಲ್ ಆಯ್ತು ನಟ ನರೇಶ್ & ಪವಿತ್ರ ಲೋಕೇಶ್ ವಿಡಿಯೋ ನಟಿ ಪವಿತ್ರ ಲೋಕೇಶ್ ಹಾಗೂ ನರೇಶ್ ವಿಚಾರ ನಿಮಗೆ ತಿಳಿದಿದೆ ಏಕೆಂದರೆ ಕಳೆದ ಆರು ತಿಂಗಳಿನಿಂದಲೂ ಕೂಡ ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿದ್ದಾರೆ ಮದುವೆಯಾಗುತ್ತಿದ್ದಾರೆ ಎಂಬ ವದಂತಿಗಳು ಹಾರಿದಾಡುತ್ತಿದ್ದವು. ಅಷ್ಟೇ ಅಲ್ಲದೆ ಇದಕ್ಕೆ ಪುಷ್ಟಿ ನೀಡುವಂತಹ ಫೋಟೋಸ್ ಮತ್ತು ವೀಡಿಯೋಸ್ಗಳು ಕೂಡ ವೈರಲ್ ಆಗಿದ್ದವು ಇನ್ನು ನರೇಶ್ ಅವರ ಮೂರನೇ ಹೆಂಡತಿ ರಮ್ಯಾ ರಘುಪತಿಯವರು ಕೂಡ ಮಾಧ್ಯಮದ ಮುಂದೆ ಬಂದು ಪವಿತ್ರ ಲೋಕೇಶ್ ನನ್ನ ಗಂಡನನ್ನು ಮದುವೆಯಾಗುತ್ತಿದ್ದಾಳೆ….

Read More “ಲಿಪ್ ಕಿಸ್ ಮಾಡುವ ಮೂಲಕ ಮದುವೆ ಡೇಟ್ ಅನೌನ್ಸ್ ಮಾಡಿದ ನಟ ನರೇಶ್ ಮತ್ತು ಪವಿತ್ರ ಲೋಕೇಶ್, ಈ ವಿಡಿಯೋ ನೋಡಿ ನಿಜಕ್ಕೂ ಶಾ-ಕ್ ಆಗ್ತೀರಾ” »

Entertainment

ಕರ್ನಾಟಕಕ್ಕೆ ಇರೋದು ಒಂದೇ ರಾಜವಂಶ ಅದು ಮೈಸೂರಿನ ಒಡೆಯರ್ ವಂಶ, ದರ್ಶನ್ ಅಭಿಮಾನಿಗಳಿಂದ ಅಪ್ಪು ಅಭಿಮಾನಿಗಳಿಗೆ ಎಚ್ಚರಿಕೆ.

Posted on December 31, 2022 By Kannada Trend News No Comments on ಕರ್ನಾಟಕಕ್ಕೆ ಇರೋದು ಒಂದೇ ರಾಜವಂಶ ಅದು ಮೈಸೂರಿನ ಒಡೆಯರ್ ವಂಶ, ದರ್ಶನ್ ಅಭಿಮಾನಿಗಳಿಂದ ಅಪ್ಪು ಅಭಿಮಾನಿಗಳಿಗೆ ಎಚ್ಚರಿಕೆ.
ಕರ್ನಾಟಕಕ್ಕೆ ಇರೋದು ಒಂದೇ ರಾಜವಂಶ ಅದು ಮೈಸೂರಿನ ಒಡೆಯರ್ ವಂಶ, ದರ್ಶನ್ ಅಭಿಮಾನಿಗಳಿಂದ ಅಪ್ಪು ಅಭಿಮಾನಿಗಳಿಗೆ ಎಚ್ಚರಿಕೆ.

ರಾಜವಂಶಕ್ಕೆ ಹೋಲಿಕೆ ಮಾಡಬೇಡಿ ದರ್ಶನ್ ಫ್ಯಾನ್ಸ್ ವಾದ ಸೋಶಿಯಲ್ ವಿಡಿಯೋದಲ್ಲಿ ದರ್ಶನ್ ಅಭಿಮಾನಿಗಳು ಹಾಗೂ ಅಪ್ಪು ಅಭಿಮಾನಿಗಳು ಪ್ರತಿನಿತ್ಯವೂ ಕೂಡ ಒಂದಲ್ಲ ಒಂದು ವಿಚಾರಕ್ಕೆ ಚರ್ಚೆ ಮಾಡುತ್ತಾ ಇರುವುದರ ಬಗ್ಗೆ ನಿಮಗೆ ತಿಳಿದೇ ಇದೆ. ಅದರಲ್ಲಿಯೂ ಕೂಡ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ಚಪ್ಪಲಿ ಎಸೆದ ಪ್ರಕರಣ ನಡೆದ ಮೇಲಂತೂ ಇದರ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೌದು ದರ್ಶನ್ ಅಭಿಮಾನಿಗಳು ಹೊಸ ಪೇಟೆಯಲ್ಲಿ ದರ್ಶನ್ ಅವರಿಗೆ ಆದ ಅಪಮಾನಕ್ಕೆ ನೇರವಾಗಿ ಅಪ್ಪು ಅಭಿಮಾನಿಗಳೇ ಕಾರಣ…

Read More “ಕರ್ನಾಟಕಕ್ಕೆ ಇರೋದು ಒಂದೇ ರಾಜವಂಶ ಅದು ಮೈಸೂರಿನ ಒಡೆಯರ್ ವಂಶ, ದರ್ಶನ್ ಅಭಿಮಾನಿಗಳಿಂದ ಅಪ್ಪು ಅಭಿಮಾನಿಗಳಿಗೆ ಎಚ್ಚರಿಕೆ.” »

Entertainment

ಬಿಗ್ ಬಾಸ್ ಸೀಸನ್ 9 ರ ವಿನ್ನರ್ ಆಗಿ ಹೊರ ಹೊಮ್ಮಿದ ರೂಪೇಶ್ ಶೆಟ್ಟಿ, ರನ್ನರ್ ಅಪ್ ಆದ ಎರಡನೇ ವ್ಯಕ್ತಿ ಯಾರು ಗೊತ್ತಾ.?

Posted on December 30, 2022December 30, 2022 By Kannada Trend News No Comments on ಬಿಗ್ ಬಾಸ್ ಸೀಸನ್ 9 ರ ವಿನ್ನರ್ ಆಗಿ ಹೊರ ಹೊಮ್ಮಿದ ರೂಪೇಶ್ ಶೆಟ್ಟಿ, ರನ್ನರ್ ಅಪ್ ಆದ ಎರಡನೇ ವ್ಯಕ್ತಿ ಯಾರು ಗೊತ್ತಾ.?
ಬಿಗ್ ಬಾಸ್ ಸೀಸನ್ 9 ರ ವಿನ್ನರ್ ಆಗಿ ಹೊರ ಹೊಮ್ಮಿದ ರೂಪೇಶ್ ಶೆಟ್ಟಿ, ರನ್ನರ್ ಅಪ್ ಆದ ಎರಡನೇ ವ್ಯಕ್ತಿ ಯಾರು ಗೊತ್ತಾ.?

ಪ್ರವೀಣರು ನವೀನರ ನಡುವೆ ಗೆದ್ದು ಬಂದ ಮಿನಿ ಬಿಗ್ ಬಾಸ್ ಓ ಟಿ ಟಿ ಸ್ಪರ್ಧಿ ಈ ಬಾರಿಯ ಬಿಗ್ ಬಾಸ್(Bigboss season 9) ಬಹಳ ವಿಶೇಷ ಅಂತಾನೆ ಹೇಳಬಹುದು ಏಕೆಂದರೆ ಸೀಜನ್ ಒಂದರಿಂದ ಹಿಡಿದು ಸೀಸನ್ ಎಂಟರವರೆಗೂ ಕೂಡ ಬಿಗ್ ಬಾಸ್ ಅನ್ನು ಕರಾರು ಹೊಕ್ಕಾಗಿ ನಡೆಸಿಕೊಂಡು ಬರುತ್ತಿದ್ದರು. ಅಂದರೆ 17 ಅಥವಾ 19 ಕಂಟೆಸ್ಟೆಂಟ್ಗಳನ್ನು ಬಿಗ್ ಬಾಸ್ ಮನೆಗೆ ಕಳುಹಿಸಲಾಗುತ್ತಿತ್ತು ಪ್ರತಿ ವಾರವೂ ಕೂಡ ಒಬ್ಬೊಬ್ಬ ಸ್ಪರ್ಧಿ ಎಲಿಮಿನೇಟ್ ಆಗಿ ಮನೆಯಿಂದ ಹೊರ ಬರುತ್ತಿದ್ದರು….

Read More “ಬಿಗ್ ಬಾಸ್ ಸೀಸನ್ 9 ರ ವಿನ್ನರ್ ಆಗಿ ಹೊರ ಹೊಮ್ಮಿದ ರೂಪೇಶ್ ಶೆಟ್ಟಿ, ರನ್ನರ್ ಅಪ್ ಆದ ಎರಡನೇ ವ್ಯಕ್ತಿ ಯಾರು ಗೊತ್ತಾ.?” »

Entertainment

ಕಡಲ ತೀರದಲ್ಲಿ ರೋಮ್ಯಾಂಟಿಕ್ ಆಗಿ ಹೆಜ್ಜೆ ಹಾಕಿದ ನಟಿ ಹರಿಪ್ರಿಯ ಹಾಗೂ ನಟ ವಸಿಷ್ಠ ಸಿಂಹ ಈ ಕ್ಯೂಟ್ ವಿಡಿಯೋ ನೋಡಿ.

Posted on December 30, 2022 By Kannada Trend News No Comments on ಕಡಲ ತೀರದಲ್ಲಿ ರೋಮ್ಯಾಂಟಿಕ್ ಆಗಿ ಹೆಜ್ಜೆ ಹಾಕಿದ ನಟಿ ಹರಿಪ್ರಿಯ ಹಾಗೂ ನಟ ವಸಿಷ್ಠ ಸಿಂಹ ಈ ಕ್ಯೂಟ್ ವಿಡಿಯೋ ನೋಡಿ.
ಕಡಲ ತೀರದಲ್ಲಿ ರೋಮ್ಯಾಂಟಿಕ್ ಆಗಿ ಹೆಜ್ಜೆ ಹಾಕಿದ ನಟಿ ಹರಿಪ್ರಿಯ ಹಾಗೂ ನಟ ವಸಿಷ್ಠ ಸಿಂಹ ಈ ಕ್ಯೂಟ್ ವಿಡಿಯೋ ನೋಡಿ.

ಹರಿಪ್ರಿಯಾ(Haripriya) ವಶಿಷ್ಠ ಸಿಂಹ(Vasista Simha) ಹರಿಪ್ರಿಯಾ ಹಾಗೂ ವಸಿಷ್ಠ ಸಿಂಹ ಅವರು ಕನ್ನಡದ ಹೆಸರಾಂತ ಕಲಾವಿದರುಗಳು. ಇತ್ತೀಚೆಗೆ ಹರಿಪ್ರಿಯಾ ಅವರು ಕನ್ನಡದ ಸ್ಟಾರ್ ನಟಿ ಪಟ್ಟದಲ್ಲಿದ್ದಾರೆ. ವಸಿಷ್ಟ ಸಿಂಹ ಅವರು ಸಹ ತಮ್ಮ ವಿಶೇಷ ಕಂಠ ಹಾಗೂ ಅಭಿನಯದಿಂದ ಖಳನಾಯಕನಾಗಿ ಮಲ್ಟಿ ಸ್ಟಾರ್ ಹೀರೋ ಆಗಿ ಕನ್ನಡ ಚಲನಚಿತ್ರ ರಂಗದಲ್ಲಿ ಬಹಳ ಬಿಝಿ ಆಗಿದ್ದಾರೆ. ಇವರಿಬ್ಬರು ಈ ವರ್ಷ ಸದ್ದಿಲ್ಲದೇ ಎಂಗೇಜ್ಮೆಂಟ್ ಮಾಡಿಕೊಂಡು ಕರ್ನಾಟಕದ ಕಲಾಪ್ರೇಕ್ಷಕರಿಗೆ ಸರ್ಪ್ರೈಸ್ ನೀಡಿದ್ದಾರೆ. ಯಾರು ಸಹ ಇವರಿಬ್ಬರೂ ಮದುವೆ ಆಗುತ್ತಾರೆ ಎಂದು…

Read More “ಕಡಲ ತೀರದಲ್ಲಿ ರೋಮ್ಯಾಂಟಿಕ್ ಆಗಿ ಹೆಜ್ಜೆ ಹಾಕಿದ ನಟಿ ಹರಿಪ್ರಿಯ ಹಾಗೂ ನಟ ವಸಿಷ್ಠ ಸಿಂಹ ಈ ಕ್ಯೂಟ್ ವಿಡಿಯೋ ನೋಡಿ.” »

Entertainment

ಚಪ್ಪಲಿ ಏಟು ತಿಂದ ನಟ ದರ್ಶನ್ ಮಾತ್ರ ಅಲ್ಲ, ಈ ಹಿಂದೆ ವಿಷ್ಣು ದಾದಾ ಮೇಲೆಯೂ ಕೂಡ ಇಂಥದ್ದೇ ದಾಳಿಯಾಗಿತ್ತು ಆಗ ಅಣ್ಣಾವ್ರು ಹೇಳಿದ್ದೇನು ಗೊತ್ತಾ.?

Posted on December 30, 2022 By Kannada Trend News No Comments on ಚಪ್ಪಲಿ ಏಟು ತಿಂದ ನಟ ದರ್ಶನ್ ಮಾತ್ರ ಅಲ್ಲ, ಈ ಹಿಂದೆ ವಿಷ್ಣು ದಾದಾ ಮೇಲೆಯೂ ಕೂಡ ಇಂಥದ್ದೇ ದಾಳಿಯಾಗಿತ್ತು ಆಗ ಅಣ್ಣಾವ್ರು ಹೇಳಿದ್ದೇನು ಗೊತ್ತಾ.?
ಚಪ್ಪಲಿ ಏಟು ತಿಂದ ನಟ ದರ್ಶನ್ ಮಾತ್ರ ಅಲ್ಲ, ಈ ಹಿಂದೆ ವಿಷ್ಣು ದಾದಾ ಮೇಲೆಯೂ ಕೂಡ ಇಂಥದ್ದೇ ದಾಳಿಯಾಗಿತ್ತು ಆಗ ಅಣ್ಣಾವ್ರು ಹೇಳಿದ್ದೇನು ಗೊತ್ತಾ.?

ಅಂದು ವಿಷ್ಣುವರ್ಧನ್ ಇಂದು ನಟ ದರ್ಶನ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ಅವರಿಗೆ ಹೊಸಪೇಟೆಯಲ್ಲಿ ಕಿಡಿಗೇಡಿ ಒಬ್ಬರು ಚಪ್ಪಲಿ ಎಸೆದ ಪ್ರಕರಣ ನಿಮಗೆ ತಿಳಿದೇ ಇದೆ ಆದರೆ ಚಿತ್ರರಂಗದಲ್ಲಿ ಚಪ್ಪಲಿ ಏಟು ತಿಂದ ವ್ಯಕ್ತಿ ದರ್ಶನ್ ಮಾತ್ರವಲ್ಲ. ಹೌದು ಈ ಹಿಂದೆ ವಿಷ್ಣು(Vishnuvardhan) ದಾದಾ ಅವರ ಮೇಲೆಯೂ ಕೂಡ ಇಂಥದ್ದೇ ದಾಳಿಯಾಗಿತ್ತು. ಈ ವಿಚಾರ ಸಾಕಷ್ಟು ಜನರಿಗೆ ತಿಳಿದಿಲ್ಲ ಆದರೂ ಕೂಡ ಇಂದು ಸೋಶಿಯಲ್ ಮೀಡಿಯಾದಲ್ಲಿ ವಿಷ್ಣು ದಾದಾ ಅವರಿಗೂ ಕೂಡ ಚಪ್ಪಲಿ ಎಸೆತವನ್ನು ಎಸೆಯಲಾಗಿತ್ತು ಎಂಬ…

Read More “ಚಪ್ಪಲಿ ಏಟು ತಿಂದ ನಟ ದರ್ಶನ್ ಮಾತ್ರ ಅಲ್ಲ, ಈ ಹಿಂದೆ ವಿಷ್ಣು ದಾದಾ ಮೇಲೆಯೂ ಕೂಡ ಇಂಥದ್ದೇ ದಾಳಿಯಾಗಿತ್ತು ಆಗ ಅಣ್ಣಾವ್ರು ಹೇಳಿದ್ದೇನು ಗೊತ್ತಾ.?” »

Entertainment

ಯಾವನೋ ಅವನು ಬಾಸ್, ಇಲ್ಲಿ ಎಲ್ಲರಿಗೂ ಇರೋದು ಒಬ್ನೇ ಬಾಸ್ ಅಭಿಮಾನಿಗಳ ಮೇಲೆ ಗರಂ ಆದ ಶಿವಣ್ಣ.

Posted on December 30, 2022 By Kannada Trend News No Comments on ಯಾವನೋ ಅವನು ಬಾಸ್, ಇಲ್ಲಿ ಎಲ್ಲರಿಗೂ ಇರೋದು ಒಬ್ನೇ ಬಾಸ್ ಅಭಿಮಾನಿಗಳ ಮೇಲೆ ಗರಂ ಆದ ಶಿವಣ್ಣ.
ಯಾವನೋ ಅವನು ಬಾಸ್, ಇಲ್ಲಿ ಎಲ್ಲರಿಗೂ ಇರೋದು ಒಬ್ನೇ ಬಾಸ್ ಅಭಿಮಾನಿಗಳ ಮೇಲೆ ಗರಂ ಆದ ಶಿವಣ್ಣ.

ಬಾಸ್ ಬಾಸ್ ಎಂದು ಕೂಗಾಡುತ್ತಿದ್ದಂತಹ ಅಭಿಮಾನಿಗಳ ಮೇಲೆ ಗರಂ ಆದ ಶಿವಣ್ಣ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಸದ್ಯಕ್ಕೆ ತಮ್ಮ 125 ಸಿನಿಮಾ ಆದಂತಹ ವೇದಾ(Vedha) ಸಿನಿಮಾದ ವಿಜಯ ಪ್ರವಾಸದಲ್ಲಿ ನಿರತರಾಗಿದ್ದಾರೆ. ಸಿನಿಮಾ ಅಂದುಕೊಂಡಂತೆ ಅತ್ಯುತ್ತಮವಾಗಿ ಮೂಡಿ ಬಂದಿದ್ದು ಎಲ್ಲಾ ಕಡೆಯಲ್ಲೂ ಕೂಡ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ ಹಾಗಾಗಿ ವೇದ ಸಿನಿಮಾದ ವಿಜಯೋತ್ಸವವನ್ನು ಆಚರಿಸುವುದಕ್ಕೆ ಪ್ರತಿನಿತ್ಯವೂ ಕೂಡ ಒಂದೊಂದು ಊರುಗಳಿಗೆ ತೆರಳಿ ಶಿವಣ್ಣ ಅವರು ತಮ್ಮ ಅಭಿಮಾನಿಗಳನ್ನು ಭೇಟಿ ಮಾಡಿ ಅವರಿಗೆ ಧನ್ಯವಾದ ಸಲ್ಲಿಸುತ್ತಿದ್ದಾರೆ….

Read More “ಯಾವನೋ ಅವನು ಬಾಸ್, ಇಲ್ಲಿ ಎಲ್ಲರಿಗೂ ಇರೋದು ಒಬ್ನೇ ಬಾಸ್ ಅಭಿಮಾನಿಗಳ ಮೇಲೆ ಗರಂ ಆದ ಶಿವಣ್ಣ.” »

Entertainment

ಜನವರಿ 26ಕ್ಕೆ ಬೆಂಗಳೂರು ಬಂದ್ ಮಾಡ್ತೀವಿ ಅದೇಗೆ ಕ್ರಾಂತಿ ಸಿನಿಮಾ ಬಿಡುಗಡೆ ಮಾಡ್ತಿರೋ ನಾವು ನೋಡೇ ಬಿಡ್ತೀವಿ ಅಪ್ಪು ಅಭಿಮಾನಿಗಳಿಂದ ದರ್ಶನ್ ಗೆ ಖಡಕ್ ಎಚ್ಚರಿಕೆ.

Posted on December 30, 2022 By Kannada Trend News No Comments on ಜನವರಿ 26ಕ್ಕೆ ಬೆಂಗಳೂರು ಬಂದ್ ಮಾಡ್ತೀವಿ ಅದೇಗೆ ಕ್ರಾಂತಿ ಸಿನಿಮಾ ಬಿಡುಗಡೆ ಮಾಡ್ತಿರೋ ನಾವು ನೋಡೇ ಬಿಡ್ತೀವಿ ಅಪ್ಪು ಅಭಿಮಾನಿಗಳಿಂದ ದರ್ಶನ್ ಗೆ ಖಡಕ್ ಎಚ್ಚರಿಕೆ.
ಜನವರಿ 26ಕ್ಕೆ ಬೆಂಗಳೂರು ಬಂದ್ ಮಾಡ್ತೀವಿ ಅದೇಗೆ ಕ್ರಾಂತಿ ಸಿನಿಮಾ ಬಿಡುಗಡೆ ಮಾಡ್ತಿರೋ ನಾವು ನೋಡೇ ಬಿಡ್ತೀವಿ ಅಪ್ಪು ಅಭಿಮಾನಿಗಳಿಂದ ದರ್ಶನ್ ಗೆ ಖಡಕ್ ಎಚ್ಚರಿಕೆ.

  ಅಪ್ಪು ಅಭಿಮಾನಿಗಳಿಂದ ಬಂತು ದರ್ಶನ್ ಗೆ ಖಡಕ್ ಎಚ್ಚರಿಕೆ ಈ ಫ್ಯಾನ್ ವಾರ್ ಗಳಿಗೆ ಕೊನೆ ಎಂಬುದೇ ಇಲ್ಲವಂತಾಗಿದೆ ಹೌದು ದರ್ಶನ್(Darshan) ಮೇಲೆ ಚಪ್ಪಲಿ ಎಸೆತ ಆದ ಪ್ರಕರಣದ ನಂತರ ದಿನದಿಂದ ದಿನಕ್ಕೆ ಫ್ಯಾನ್ ವಾರ್ ಗಳು ಮಿತಿಮೀರಿ ನಡೆಯುತ್ತಿದೆ. ಅದರಲ್ಲಿಯೂ ಕೂಡ ದರ್ಶನ್ ಹುಬ್ಬಳ್ಳಿಗೆ ಹೋಗಿ ಬಂದ ಮೇಲೆ ಅಂತೂ ಇದರ ತೀವ್ರತೆ ಹೆಚ್ಚಾಗಿದೆ. ಹೌದು ಹೊಸಪೇಟೆಯಲ್ಲಿ ನಟ ದರ್ಶನ್ ಅವರ ಮೇಲೆ ಕಿಡಿಗೇಡಿ ಒಬ್ಬರು ಚಪ್ಪಲಿಯನ್ನು ಎಸೆಯುತ್ತಾರೆ ಇದರಿಂದ ದರ್ಶನ್ ಅಭಿಮಾನಿಗಳು ಅಪ್ಪು(Appu)…

Read More “ಜನವರಿ 26ಕ್ಕೆ ಬೆಂಗಳೂರು ಬಂದ್ ಮಾಡ್ತೀವಿ ಅದೇಗೆ ಕ್ರಾಂತಿ ಸಿನಿಮಾ ಬಿಡುಗಡೆ ಮಾಡ್ತಿರೋ ನಾವು ನೋಡೇ ಬಿಡ್ತೀವಿ ಅಪ್ಪು ಅಭಿಮಾನಿಗಳಿಂದ ದರ್ಶನ್ ಗೆ ಖಡಕ್ ಎಚ್ಚರಿಕೆ.” »

Entertainment

ಕಿಚ್ಚನ ಕಂಪ್ಲೀಟ್ ಜಾತಕ ನನ್ನ ಬಳಿ ಮಾತ್ರ ಇರೋದು ಇದೆ, ಬಿಗ್ ಬಾಸ್ ಮನೆಯಿಂದ ಹೊರ ಬರುತಿದ್ದ ಹಾಗೇ ಸುದೀಪ್ ಬಗ್ಗೆ ಮಾತನಾಡಿದ ಆರ್ಯವರ್ಧನ್.

Posted on December 29, 2022 By Kannada Trend News No Comments on ಕಿಚ್ಚನ ಕಂಪ್ಲೀಟ್ ಜಾತಕ ನನ್ನ ಬಳಿ ಮಾತ್ರ ಇರೋದು ಇದೆ, ಬಿಗ್ ಬಾಸ್ ಮನೆಯಿಂದ ಹೊರ ಬರುತಿದ್ದ ಹಾಗೇ ಸುದೀಪ್ ಬಗ್ಗೆ ಮಾತನಾಡಿದ ಆರ್ಯವರ್ಧನ್.
ಕಿಚ್ಚನ ಕಂಪ್ಲೀಟ್ ಜಾತಕ ನನ್ನ ಬಳಿ ಮಾತ್ರ ಇರೋದು ಇದೆ, ಬಿಗ್ ಬಾಸ್ ಮನೆಯಿಂದ ಹೊರ ಬರುತಿದ್ದ ಹಾಗೇ ಸುದೀಪ್ ಬಗ್ಗೆ ಮಾತನಾಡಿದ ಆರ್ಯವರ್ಧನ್.

ಬಿಗ್ ಬಾಸ್ ಮನೆಯಿಂದ ಹೊರಬಂದ ಆರ್ಯವರ್ಧನ್ ಕಿಚ್ಚನ ಕುರಿತು ಹೇಳಿದ ಮಾತು ವೈರಲ್ ನಾನು ಎಂದರೆ ನಂಬರ್ ಎಂದರೆ ನಾನು ಎಂದು ಹೇಳುವ ನಂಬರ್ ಗುರೂಜಿ ಎಂದೇ ಖ್ಯಾತ ಆಗಿರುವ ಆರ್ಯ ವರ್ಧನ್(Aryavardhan Guruji) ಅವರು ಕನ್ನಡ ಕಿರುತೆರೆಯ ಫೇಮಸ್ ಫೇಸ್. ಹಲವಾರು ಜ್ಯೋತಿಷ್ಯ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವ ಇವರು ಬಿಗ್ ಬಾಸ್ ಗೆ ಹೋದ ಬಳಿಕ ಬಿಗ್ ಬಾಸ್(Big boss season 9) ಆರ್ಯವರ್ಧನ್ ಎಂದೆ ಫೇಮಸ್ ಆಗಿದ್ದಾರೆ. ಈ ಬಾರಿ 9ನೇ ಸೀಸನ್ ಗು ಮುನ್ನ…

Read More “ಕಿಚ್ಚನ ಕಂಪ್ಲೀಟ್ ಜಾತಕ ನನ್ನ ಬಳಿ ಮಾತ್ರ ಇರೋದು ಇದೆ, ಬಿಗ್ ಬಾಸ್ ಮನೆಯಿಂದ ಹೊರ ಬರುತಿದ್ದ ಹಾಗೇ ಸುದೀಪ್ ಬಗ್ಗೆ ಮಾತನಾಡಿದ ಆರ್ಯವರ್ಧನ್.” »

Entertainment

ವಿಷ್ಣು ಅಭಿನಯದ ಬಂಧನ ಸಿನಿಮಾಗೆ ಮೊದಲು ಆಯ್ಕೆ ಆಗಿದ್ದ ನಟ ಯಾರು ಗೊತ್ತಾ.? ಆ ನಟ ಬಂಧನ ಸಿನಿಮಾ ರಿಜೆಕ್ಟ್ ಮಾಡಿದ್ದೇಕೆ ಗೊತ್ತ ಇದರ ಹಿಂದಿರುವ ಕಾರಣ ತಿಳಿದ್ರೆ ನಿಜಕ್ಕೂ ಆಶ್ಚರ್ಯ ಪಡ್ತಿರಾ.

Posted on December 29, 2022 By Kannada Trend News No Comments on ವಿಷ್ಣು ಅಭಿನಯದ ಬಂಧನ ಸಿನಿಮಾಗೆ ಮೊದಲು ಆಯ್ಕೆ ಆಗಿದ್ದ ನಟ ಯಾರು ಗೊತ್ತಾ.? ಆ ನಟ ಬಂಧನ ಸಿನಿಮಾ ರಿಜೆಕ್ಟ್ ಮಾಡಿದ್ದೇಕೆ ಗೊತ್ತ ಇದರ ಹಿಂದಿರುವ ಕಾರಣ ತಿಳಿದ್ರೆ ನಿಜಕ್ಕೂ ಆಶ್ಚರ್ಯ ಪಡ್ತಿರಾ.
ವಿಷ್ಣು ಅಭಿನಯದ ಬಂಧನ ಸಿನಿಮಾಗೆ ಮೊದಲು ಆಯ್ಕೆ ಆಗಿದ್ದ ನಟ ಯಾರು ಗೊತ್ತಾ.? ಆ ನಟ ಬಂಧನ ಸಿನಿಮಾ ರಿಜೆಕ್ಟ್ ಮಾಡಿದ್ದೇಕೆ ಗೊತ್ತ ಇದರ ಹಿಂದಿರುವ ಕಾರಣ ತಿಳಿದ್ರೆ ನಿಜಕ್ಕೂ ಆಶ್ಚರ್ಯ ಪಡ್ತಿರಾ.

ಬಂಧನ ಸಿನಿಮಾಗೆ ಮೊದಲು ಆಯ್ಕೆ ಆಗಿದ್ದ ನಟ ಡಾಕ್ಟರ್ ವಿಷ್ಣುವರ್ಧನ್(Vishnuvardhan) ಹಾಗೂ ಸುಹಾಸಿನಿ(Suhasini) ಅಭಿನಯದ ಬಂಧನ(Bandana) ಸಿನಿಮಾ ಅಂದಿನ ಕಾಲದಲ್ಲಿ ಬಹುದೊಡ್ಡ ಮಟ್ಟಿಗೆ ಹೆಸರು ಮಾಡಿದ ಸಿನಿಮಾ. ಅದರಲ್ಲಿಯೂ ಕೂಡ ಈ ಸಿನಿಮಾದಲ್ಲಿ ವಿಷ್ಣು ದಾದಾ ಅಭಿನಯಿಸಿದಂತಹ ಪ್ರತಿಯೊಂದು ಸೀನ್ ಕೂಡ ಈಗಲೂ ನಮ್ಮ ಕಣ್ಣ ಮುಂದೆ ಬರುತ್ತದೆ ಅಷ್ಟರ ಮಟ್ಟಿಗೆ ಇವರು ಆ ಪಾತ್ರಕ್ಕೆ ಜೀವವನ್ನು ತುಂಬಿದ್ದಾರೆ. ಆದರೆ ಸಾಕಷ್ಟು ಜನರಿಗೆ ಒಂದು ವಿಚಾರ ತಿಳಿದೇ ಇಲ್ಲ ಹೌದು ಬಂಧನ ಸಿನಿಮಾಗೆ ಮೊದಮೊದಲು ವಿಷ್ಣುವರ್ಧನ್ ಆಯ್ಕೆ…

Read More “ವಿಷ್ಣು ಅಭಿನಯದ ಬಂಧನ ಸಿನಿಮಾಗೆ ಮೊದಲು ಆಯ್ಕೆ ಆಗಿದ್ದ ನಟ ಯಾರು ಗೊತ್ತಾ.? ಆ ನಟ ಬಂಧನ ಸಿನಿಮಾ ರಿಜೆಕ್ಟ್ ಮಾಡಿದ್ದೇಕೆ ಗೊತ್ತ ಇದರ ಹಿಂದಿರುವ ಕಾರಣ ತಿಳಿದ್ರೆ ನಿಜಕ್ಕೂ ಆಶ್ಚರ್ಯ ಪಡ್ತಿರಾ.” »

Entertainment

Posts pagination

Previous 1 … 23 24 25 … 101 Next

Copyright © 2025 Kannada Trend News.


Developed By Top Digital Marketing & Website Development company in Mysore