ಸದ್ದಿಲ್ಲದೆ ಎಂಗೇಜ್ಮೆಂಟ್ ಮಾಡಿಕೊಂಡ ನಟ ಲೋಕೇಶ್ ಹಾಗೂ ನಟಿ ರಚನಾ

  ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾದ ಮತ್ತೊಂದು ತಾರಾ ಜೋಡಿ ನಮ್ಮ ಕಿರುತೆರೆ ಮತ್ತು ಬೆಳ್ಳಿ ತೆರೆಯಲ್ಲಿ ಈ ವರ್ಷ ಮದುವೆಯಾದಂತಹ ಸಾಕಷ್ಟು ಜೋಡಿಗಳನ್ನು ನೀವು ನೋಡಿದ್ದೀರಾ ಅದರಲ್ಲಿಯೂ ಕೂಡ ಕಳೆದ ಎರಡು ತಿಂಗಳಿನಿಂದ ಸಾಕಷ್ಟು ನಟ ನಟಿಯರು ತಮ್ಮ ಬಾಳ ಸಂಗಾತಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಎಂಗೇಜ್ಮೆಂಟ್ ಮಾಡಿಕೊಳ್ಳುವ ಮೂಲಕ ತಮ್ಮ ಅಭಿಮಾನಿಗಳಿಗೆ ಶುಭ ಸುದ್ದಿಯನ್ನು ನೀಡಿದ್ದಾರೆ. ಸಾಮಾನ್ಯವಾಗಿ ತಾವು ಯಾವ ವೃತ್ತಿಯನ್ನು ಮಾಡುತ್ತಾರೋ ಅದೇ ವೃತ್ತಿಯಲ್ಲಿ ಇರುವಂತಹ ಬಾಳ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವುದು ಇತ್ತೀಚಿನ ದಿನದಲ್ಲಿ … Read more

ಧನಂಜಯ್ ಅವರಿಗೆ ನಿಮ್ಮ ಮದುವೆ ಯಾವಾಗ ಎಂದು ಪ್ರಶ್ನೆ ಕೇಳಿದ ಅನುಶ್ರೀ ಡಾಲಿ ಕೊಟ್ಟ ಉತ್ತರ ನೋಡಿ ತಬ್ಬಿಬ್ಬಾದ ಅನುಶ್ರೀ.

ಮದುವೆ ಗುಟ್ಟು ಬಿಟ್ಟುಕೊಟ್ಟ ಡಾಲಿ ಧನಂಜಯ್ ಧನಂಜಯ್(Dananjay) ಅವರ ಬಹು ನಿರೀಕ್ಷಿತ ಸಿನಿಮಾ ಜಮಾಲಿಗುಡ್ಡ(JamaliGudda) ಇದೇ ತಿಂಗಳು 30ನೇ ತಾರೀಕು ಕರ್ನಾಟಕದಾದ್ಯಂತ ರಿಲೀಸ್ ಆಗುತ್ತಿದೆ. ಹಾಗಾಗಿ ಕಳೆದ ಭಾನುವಾರ ಅಂದರೆ ಕ್ರಿಸ್ಮಸ್ ಹಬ್ಬದ ದಿನ 25ನೇ ತಾರೀಕು ಭಾನುವಾರ ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಜಮಾಲಿ ಗುಡ್ಡದ ಪ್ರಮೋಷನ್ ಕಾರ್ಯವನ್ನು ಏರ್ಪಡಿಸಲಾಗಿದ್ದು. ಈ ಒಂದು ಕಾರ್ಯಕ್ರಮಕ್ಕೆ ಜಮಾಲಿ ಗುಡ್ಡ ಸಿನಿಮಾದ ನಾಯಕ ನಟರಾದಂತಹ ಡಾಲಿ ಧನಂಜಯ್ ಹಾಗೂ ನಾಯಕ ನಟಿ ಆದಂತಹ ಅತಿಥಿ ಪ್ರಭುದೇವ ಹಾಗೂ ಚಿತ್ರತಂಡಕ್ಕೆ … Read more

ದರ್ಶನ್ ಕರೆದು ಎಚ್ಚರಿಕೆ ನೀಡಿ. ಫಿಲಂ ಚೇಂಬರ್ ಗೆ ದೂರು ನೀಡುತ್ತಿರುವ ರಾಜವಂಶದ ಅಭಿಮಾನಿಗಳು, ನಾಳೆ ಬೆಂಗಳೂರಿನಲ್ಲಿ ಅಪ್ಪು ಅಭಿಮಾನಿಗಳ ಬೃಹತ್ ಸಮಾವೇಶ.

ದರ್ಶನ್ ವಿರುದ್ಧ ದೂರ ನೀಡುತ್ತಿರುವ ಅಪ್ಪು ಅಭಿಮಾನಿಗಳು ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್(Darshan) ಅವರ ಮೇಲೆ ಹೊಸಪೇಟೆಯಲ್ಲಿ ನಡೆದಂತಹ ಘಟನೆ ಇದೀಗ ಎಲ್ಲೆಲ್ಲೋ ಹೋಗುತ್ತಿದೆ ಹೌದು ದರ್ಶನ್ ಅವರು ಕ್ರಾಂತಿ ಸಿನಿಮಾದ ಎರಡನೇ ಹಾಡು ಆದಂತಹ ಬೊಂಬೆ ಎಂಬ ಹಾಡನ್ನು ಹೊಸಪೇಟೆಯಲ್ಲಿ ಬಿಡುಗಡೆ ಮಾಡುವುದಕ್ಕೆ ಮುಂದಾಗುತ್ತಾರೆ. ಈ ಸಮಯದಲ್ಲಿ ಈ ಕಾರ್ಯಕ್ರಮಕ್ಕೆ ಸಾವಿರಾರು ಅಭಿಮಾನಿಗಳು ಬಂದಿರುತ್ತಾರೆ ಅದರಲ್ಲಿ ಕಿಡಿಗೇಡಿ ಒಬ್ಬರು ದರ್ಶನ್ ಮೇಲೆ ಚಪ್ಪಲಿಯನ್ನು ಎಸೆಯುತ್ತಾರೆ. ಆದರೆ ಈ ಒಂದು ಕೃತ್ಯವನ್ನು ಮಾಡಿರುವುದು ಅಪ್ಪು(Puneeth) ಅಭಿಮಾನಿ ಎಂಬುವುದು … Read more

ಶೇಕ್ ಇಟ್ ಪುಷ್ಪವತಿ ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ನಟಿ ರಚಿತ ರಾಮ್ ಈ ಕ್ಯೂಟ್ ವಿಡಿಯೋ ನೋಡಿ ನಿಜಕ್ಕೂ ನೀವು ನಿಂತಲ್ಲೇ ಹೆಜ್ಜೆ ಹಾಕ್ತೀರಾ.

ಶೇಕ್ ಇಟ್ ಪುಷ್ಪವತಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿ(Kranti) ಸಿನಿಮಾ ಇದೆ ಜನವರಿ 26ನೇ ತಾರೀಕು ಕರ್ನಾಟಕದಾದ್ಯಂತ ಎಲ್ಲ ಚಿತ್ರ ಮಂದಿರದಲ್ಲಿಯೂ ಕೂಡ ಬಿಡುಗಡೆಯಾಗಲಿದೆ. ಸದ್ಯಕ್ಕೆ ನಟಿ ರಚಿತಾ ರಾಮ್ ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕಳೆದ ಒಂದು ತಿಂಗಳಿನಿಂದ ಎಲ್ಲಾ ಕಡೆ ಎಲ್ಲವೂ ಕೂಡ ಕ್ರಾಂತಿ ಸಿನಿಮಾದ ಪ್ರಮೋಷನ್ ಕಾರ್ಯವನ್ನು ಮಾಡುತ್ತಿದ್ದಾರೆ. ನಿಮ್ಮೆಲ್ಲರಿಗೂ ತಿಳಿದಿರುವಂತೆ ಕ್ರಾಂತಿ ಸಿನಿಮಾದ ಮೊದಲ ಹಾಡು ಧರಣಿ ಸಾಂಗ್ ಅನ್ನು ಮೈಸೂರಿನ ಕೆಆರ್ ಪೇಟೆಯಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ … Read more

ವೇದ ಸಿನಿಮಾದಲ್ಲಿ ಖಡಕ್ ಪಾತ್ರದಲ್ಲಿ ನಟಿಸುವುದಕ್ಕೆ ನಟಿ ಶ್ವೇತಾ ಚಂಗಪ್ಪ ಪಡೆದ ಸಂಭಾವನೆ ಎಷ್ಟು ಗೊತ್ತಾ.?

  ಶ್ವೇತಾ ಚಂಗಪ್ಪ ಇನ್ ವೇದ ಸಿನಿಮಾ ನಟಿ ಶ್ವೇತಾ ಚಂಗಪ್ಪ(Shwetha Changapa) ಅವರು ಡಾ. ಶಿವರಾಜ್ ಕುಮಾರ್(Shiva Rajkumar) ಅವರ 125 ಸಿನಿಮಾ ಆದಂತಹ ವೇದ(Vedha) ಸಿನಿಮಾದಲ್ಲಿ ಪ್ರಮುಖ ಒಂದರಲ್ಲಿ ಅಭಿನಯಿಸಿದ್ದಾರೆ. ವೇದ ಸಿನಿಮಾ ಬಿಡುಗಡೆಯಾಗಿ ಒಂದು ವಾರವಾಗಿದ್ದು ಕರ್ನಾಟಕದಾದ್ಯಂತ ಅದ್ದೂರಿ ಪ್ರದರ್ಶನ ಕಾಣುತ್ತಿದೆ ವಿಶೇಷ ಏನೆಂದರೆ ಕರ್ನಾಟಕವನ್ನು ಹೊರತುಪಡಿಸಿ ಹೊರ ರಾಜ್ಯವಾದಂತಹ ತಮಿಳುನಾಡು ಹಾಗೂ ಆಂಧ್ರ ಪ್ರದೇಶದಲ್ಲಿಯೂ ಕೂಡ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ. ಶಿವಣ್ಣ ಅವರ ಮಾಸ್ ಲುಕ್ ನೋಡಿದಂತಹ ಎಲ್ಲರೂ ಕೂಡ ಮೆಚ್ಚುಗೆಯನ್ನು … Read more

ನನಗೆ ಮಕ್ಕಳು ಬೇಕು, ಆದ್ರೆ ಮಕ್ಕಳ ತಾಯಿ ಮಾತ್ರ ಬೇಡ ವೈರಲ್ ಆಯ್ತು ನಟ ಸಲ್ಮಾನ್ ಖಾನ್ ಮಾತು.

ಹುಟ್ಟು ಹಬ್ಬದ ದಿನವೇ ವೈರಲ್ ಆಯ್ತು ನಟ ಸಲ್ಮಾನ್ ಖಾನ್ ಹೇಳಿದ ಮಾತು ಬಾಲಿವುಡ್ ನಾ ಮೋಸ್ಟ್ ಎಲಿಜಬಲ್ ಬ್ಯಾಚುಲರ್ ಎಂಬ ಹೆಸರಿಗೆ ಹೆಗ್ಗಳಿಕೆ ಪಾತ್ರರಾಗಿರುವಂತಹ ಸಲ್ಮಾನ್ ಖಾನ್(Salmankhan) ಅವರು ಇಂದು 57ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಅಂದರೆ 56 ವರ್ಷಗಳನ್ನು ಸಂಪೂರ್ಣವಾಗಿ ಮುಗಿಸಿ 57ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ ಬಾಲಿವುಡ್ ನ ಕಿಂಗ್ ಅಂತಾನೆ ಸಲ್ಮಾನ್ ಖಾನ್ ಹೆಸರುವಾಸಿಯಾಗಿದ್ದಾರೆ. 57 ವರ್ಷವಾದರೂ ಕೂಡ ನಟ ಸಲ್ಮಾನ್ ಖಾನ್ ಮದುವೆಯಾಗದೇ ಇರುವುದು ನಿಜಕ್ಕೂ ಕೂಡ ಅಚ್ಚರಿಯ ಸಂಗತಿ. ಏಕೆಂದರೆ ಚಿತ್ರರಂಗದಲ್ಲಿ … Read more

ಡಾಲಿ ಮಾತನಾಡುತ್ತಿರುವಾಗ ಡಿ ಬಾಸ್, ಡಿ ಬಾಸ್ ಎಂದು ಚೀರಾಡಿದ ಅಭಿಮಾನಿಗಳು ಇದನ್ನು ಕೇಳಿದಂತಹ ನಟ ಧನಂಜಯ್ ಹೇಳಿದ್ದೇನು ಗೊತ್ತಾ.? ನಿಜಕ್ಕೂ ಆಶ್ಚರ್ಯ ಆಗುತ್ತೆ

ಡಾಲಿ ಮಾತು ಕೇಳಿ ಶಾ-ಕ್ ಆದ ಅಭಿಮಾನಿಗಳು   ನಟ ಡಾಲಿ ಧನಂಜಯ್(Dali Dananjay) ಅಭಿನಯದ ಜಮಾಲಿಗುಡ್ಡ(Jamaligudda) ಸಿನಿಮಾ ಇದೇ ತಿಂಗಳ 30ನೇ ತಾರೀಕು ಕರ್ನಾಟಕದ ಅತ್ಯಂತ ಎಲ್ಲಾ ಚಿತ್ರಮಂದಿರಗಳಲ್ಲಿಯೂ ಕೂಡ ತೆರೆ ಕಾಣಲಿದೆ ಸದ್ಯಕ್ಕೆ ಧನಂಜಯ್ ಅವರು ಈ ಸಿನಿಮಾದ ಪ್ರಮೋಷನ್ ಕಾರ್ಯದಲ್ಲಿ ನಿರತರಾಗಿದ್ದಾರೆ. ಈ ಸಿನಿಮಾದಲ್ಲಿ ನಟಿ ಅದಿತಿ ಪ್ರಭುದೇವ ಅವರು ನಟಿಸಿದ್ದು ರುಕ್ಮಿಣಿ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಧನಂಜಯ್ ಅವರು ಈ ವರ್ಷ ಸಾಲು ಸಾಲು ಸಿನಿಮಾಗಳನ್ನು ಬಿಡುಗಡೆ ಮಾಡಿದ್ದಾರೆ. ಎಲ್ಲಾ ಸಿನಿಮಾಗಳು … Read more

AnilKumble: ಇಂಗ್ಲೀಷ್ ಜಾಹೀರಾತಿನಲ್ಲಿ ಬಾಲಿವುಡ್ ಹಾಡು ಬೇಡ ಕನ್ನಡದ ಹಾಡು ಹೇಳುತ್ತೇನೆ ಎಂದು ಶಂಕರ್ ನಾಗ್ ಅಭಿನಯದ ಹಾಡು ಹೇಳಿ ಕನ್ನಡಿಗರ ಮನಸ್ಸನ್ನು ಗೆದ್ದ ಅನಿಲ್ ಕುಂಬ್ಳೆ

ಅನಿಲ್ ಕುಂಬ್ಳೆ ಕನ್ನಾಡಭಿಮಾನ ಅನಿಲ್ ಕುಂಬ್ಳೆ (Anil Kumble) ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಒಂದು ಕಾಲದಲ್ಲಿ ಕ್ರಿಕೆಟ್(Cricket) ಜಗತ್ತನ್ನು ಆಳುತ್ತಿದ್ದ ವ್ಯಕ್ತಿ ಸದ್ಯಕ್ಕೆ ಪಂಜಾಬ್ ಕಿಂಗ್ಸ್ ಇಲೆವೆನ್ ತಂಡದ ಕೋಚ್ ಆಗಿದ್ದಾರೆ. ವಿಶೇಷ ಏನೆಂದರೆ ಅನಿಲ್ ಕುಂಬ್ಳೆ ಕೂಡ ನಮ್ಮ ಕರ್ನಾಟಕದವರೇ ಸಾಮಾನ್ಯವಾಗಿ ಕ್ರಿಕೆಟ್ ಲೋಕಕ್ಕೆ ಕಾಲಿಟ್ಟ ಕೆಲವು ವ್ಯಕ್ತಿಗಳು ಕರ್ನಾಟಕವನ್ನು ತೊರೆದು ಮುಂಬೈ ಅಥವಾ ದೆಹಲಿಯಂತಹ ದೊಡ್ಡ ದೊಡ್ಡ ನಗರ ಪಟ್ಟಣಗಳಲ್ಲಿ ವಾಸ ಮಾಡುತ್ತಾರೆ ಕನ್ನಡ ಮರೆತೆ ಅಲ್ಲೆ ಸೆಟಲ್ ಆಗಿ ಬಿಡುತ್ತಾರೆ. ಆದರೆ … Read more

ನಿಮಗೋಸ್ಕರ ಸಿಗರೇಟ್ ಸೇದಿದ್ದಿನಿ, ಅದಕ್ಕದ್ರೂ ಸಿನಿಮಾ ನೋಡ್ರೋ ಎಂದು ಮನವಿ ಮಾಡಿದ ನಟಿ ಅದಿತಿ ಪ್ರಭುದೇವ.

ಜಮಾಲಿಗುಡ್ಡ ನಟಿ ಪ್ರಭುದೇವ(Adithiprabhideva) ಹಾಗೂ ಡಾಲಿ ಧನಂಜಯ್(Dananjay) ಅಭಿನಯದ ಜಮಾಲಿ ಗುಡ್ಡ(Jamaligudda) ಇದೆ ತಿಂಗಳ ಡಿಸೆಂಬರ್ 30 ರಂದು ಕರ್ನಾಟಕದಾದ್ಯಂತ ಎಲ್ಲಾ ಚಿತ್ರಮಂದಿರದಲ್ಲೂ ಕೂಡ ಪ್ರದರ್ಶನ ಕಾಣಲಿದೆ. ಸದ್ಯಕ್ಕೆ ಅದಿತಿ ಪ್ರಭುದೇವ ಹಾಗೂ ಧನಂಜಯ್ ಇಬ್ಬರು ಕೂಡ ಈ ಸಿನಿಮಾದ ಪ್ರಚಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಕಳೆದ ಒಂದು ವಾರದಿಂದಲೂ ಕೂಡ ಎಲ್ಲಾ ಕಡೆ ಭರ್ಜರಿ ವಿಚಾರ ಮಾಡುತ್ತಿದ್ದಾರೆ ಇನ್ನು ಅದಿತಿ ಪ್ರಭುದೇವ ಅವರು ಕಳೆದ ತಿಂಗಳಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯಾದ ಹೊಸದರಲ್ಲಿಯೂ ಕೂಡ ತಮ್ಮ ಕುಟುಂಬಕ್ಕೆ … Read more

ಒಂದೇ ವರ್ಷದಲ್ಲಿ 15ಕ್ಕೂ ಹೆಚ್ಚು ಸಿನಿಮಾ ಬಿಡುಗಡೆ ಮಾಡಿ ದಾಖಲೆ ನಿರ್ಮಿಸಿದ್ದ ನಟ ಯಾರು ಗೊತ್ತಾ.?

ಒಂದೇ ವರ್ಷಕ್ಕೆ ಬರೊಬ್ಬರಿ 15 ಸಿನಿಮಾ ರಿಲೀಸ್ ಮಾಡಿದ ನಾಯಕ ನಟ ಕನ್ನಡ ಚಲನಚಿತ್ರ ರಂಗದಲ್ಲಿ ಹಾಗೂ ಕರ್ನಾಟಕದ ಜನರ ಮನದಲ್ಲಿ ಇಂದು ಅವರು ದೈಹಿಕವಾಗಿ ನಮ್ಮ ಜೊತೆಗೆ ಇಲ್ಲದಿದ್ದರೂ ಶಾಶ್ವತವಾಗಿ ಸ್ಥಾನವನ್ನು ಗಿಟ್ಟಿಸಿಕೊಂಡಿರುವಂತ ಒಬ್ಬ ಮಹಾನ್ ನಟ ಇದ್ದಾರೆ. ಶಂಕರ್ ನಾಗ್(Shankar Nag) ಅವರ ಆ ಅದ್ಭುತ ಪ್ರತಿಭೆ ಬಗ್ಗೆ ಎಷ್ಟು ಹೇಳಿದರು ಕೂಡ ಕಡಿಮೆಯೇ. ಕಡಿಮೆ ಕಾಲ ಕನ್ನಡ ಕಲಾ ದೇವಿಯ ಸೇವೆ ಮಾಡುವ ಅವಕಾಶ ಸಿಕ್ಕಿದರೂ ಕೂಡ ಇಂದಿಗೂ ಅವರನ್ನೇ ಫೇವರೆಟ್ ಹೀರೋ … Read more