Amulya: ನಟಿ ಅಮೂಲ್ಯ ಅವಳಿ ಮಕ್ಕಳ ಕ್ರಿಸ್ಮಸ್ ಸೆಲೆಬ್ರೇಶನ್ ಹೇಗಿತ್ತು ಗೊತ್ತಾ.? ಈ ಕ್ಯೂಟ್ ವಿಡಿಯೋ ನೋಡಿ.

ಅಮೂಲ್ಯ ಮನೆಯಲ್ಲಿ ಕ್ರಿಸ್ಮಸ್ ಸೆಲೆಬ್ರೇಷನ್ ನಟಿ ಅಮೂಲ್ಯ(Amulya) ಅವರು 2017ರಲ್ಲಿ ಉದ್ಯಮಿ ಹಾಗೂ ಪ್ರಭಾವಿ ರಾಜಕಾರಣಿ ಪುತ್ರನಾದ ಜಗದೀಶ್ ಆರ್ ಚಂದ್ರ ಅವರನ್ನು ಕುಟುಂಬಸ್ಥರು, ಸ್ನೇಹಿತರು ಹಾಗೂ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಕೈ ಹಿಡಿದಿದ್ದರು. ಇವರ ವಿವಾಹಕ್ಕೆ ಇಡೀ ಕರ್ನಾಟಕ ಸಾಕ್ಷಿ ಆಗಿತ್ತು. ನಾಲ್ಕು ವರ್ಷಗಳ ಬಳಿಕ ಇದೇ ವರ್ಷ ಮಾರ್ಚ್ 1ನೇ ತಾರೀಕು ಅವಳಿ ಮಕ್ಕಳಿಗೆ ಜನ್ಮ ನೀಡುವ ಮೂಲಕ ಬದುಕಿನ ಮತ್ತೊಂದು ಮುಖ್ಯ ಅಧ್ಯಾಯವನ್ನು ತೆರೆದುಕೊಂಡರು ನಟಿ ಅಮೂಲ್ಯ ಅವರು. ಓದುವ ವಯಸ್ಸಿಗೆ ಅಭಿನಯದ … Read more

Meghana Raj: ಬದುಕಿನಲ್ಲಿ ಮತ್ತೊಂದು ಹೊಸ ನಿರ್ಧಾರ ತೆಗೆದುಕೊಂಡ ನಟಿ ಮೇಘನಾ ರಾಜ್, ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಈ ವಿಶೇಷ ಸುದ್ದಿಯನ್ನು ಹಂಚಿಕೊಂಡಿದ್ದಾರೆ ಏನದು ಗೊತ್ತಾ.?

ಕ್ರಿಸ್ಮಸ್ ಹಬ್ಬದ ದಿನದಂದು ಸಿಹಿ ಸುದ್ದಿ ಹಂಚಿಕೊಂಡ ಮೇಘನಾ ರಾಜ್(MeghanaRaj) ನಟಿ ಮೇಘನ ರಾಜ್ ಕನ್ನಡದ ಪ್ರತಿಭಾನ್ವಿತ ನಟಿ. ಕಲಾವಿದ ದಂಪತಿಗಳ ಕುವರಿಯಾಗಿ ಹುಟ್ಟಿದ ಇವರು ಸೇರಿದ್ದು ಕೂಡ ಮತ್ತಷ್ಟು ಕಲಾವಿದರ ಗುಂಪಿರುವ ಕುಟುಂಬವನ್ನೇ. ನಟಿ ಮೇಘನಾ ರಾಜ್ ಅವರ ಬದುಕಿನಲ್ಲಿ ವಿಧಿ ಎಂತಹ ಬಿರುಗಾಳಿ ಎಬ್ಬಿಸಿದೆ ಎನ್ನುವುದು ಎಲ್ಲರಿಗೂ ತಿಳಿದೇ ಇದೆ. ಇದೆಲ್ಲದರಿಂದ ಚೇತರಿಸಿಕೊಂಡಿರುವ ಮೇಘನಾ ರಾಜ್ ಕೂಡ ಈಗ ವಾತ್ಸವದ ಕಡೆ ಕೂಡ ಗಮನಹರಿಸುತ್ತಿದ್ದಾರೆ. ಈಗಾಗಲೇ ಕೆರಿಯರ್ ಅಲ್ಲಿ ಸೆಕೆಂಡ್ ಇನ್ನಿಂಗ್ ಶುರು ಮಾಡಿರುವ … Read more

ಫಿನಾಲೆ ವಾರಕ್ಕೆ ಕಾಲಿಟ್ಟ ಏಕೈಕ ವ್ಯಕ್ತಿ ರೂಪೇಶ್ ರಾಜಣ್ಣ, ಬಿಗ್ ಬಾಸ್ ಟಾಪ್ 5 ರಲ್ಲಿ ಆಯ್ಕೆ

ಫಿನಾಲೆ ವಾರಕ್ಕೆ ಸೆಲೆಕ್ಟ್ ಆದ ರೂಪೇಶ್ ರಾಜಣ್ಣ ಕನ್ನಡದ ಬಿಗ್ ಬಾಸ್ ಸೀಸನ್ 9 ಕ್ಷಣ ಕ್ಷಣಕ್ಕೂ ರಂಗೇರುತ್ತಿದೆ. ಕಣ್ಣು ಮುಚ್ಚಿ ಬಿಡುವಷ್ಟರಲ್ಲಿ ಅಂತ್ಯದ ವಾರಗಳವರೆಗೂ ಬಂದು ತಲುಪು ಬಿಟ್ಟಿದೆ. ಈ ಬಾರಿ ಕಳೆದ ಎಲ್ಲಾ ಸೀಸನ್ ಗಿಂತ ಬಹಳ ವಿಶೇಷವಾಗಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಕಾರಣ ಬಿಗ್ ಬಾಸ್ ಸೀಸನ್ 9 ಆರಂಭವಾಗುವುದಕ್ಕೂ ಮುಂಚೆ ಒಟಿಟಿಯಲ್ಲಿ ಒಂದು ಮಿನಿ ಬಿಗ್ ಬಾಸ್ ನಡೆಸಲಾಗಿತ್ತು. ಇದರಲ್ಲಿ ಗೆದ್ದ ನಾಲ್ಕು ಮಂದಿಯನ್ನು ಪ್ರವೀಣರ ಪಟ್ಟಿಯಲ್ಲಿ 9ನೇ ಆವೃತ್ತಿಯ ದೊಡ್ಡ ಪರದೆಯ … Read more

ಚಪ್ಪಲಿ ಎಸೆದವನಿಗೆ ಕಲಾರ್ ಮೇಲೆ ಎತ್ತಿ ಡಿ ಬಾಸ್ ಕೊಟ್ಟ ಖಡಕ್ ಎಚ್ಚರಿಕೆ ಏನು ಗೊತ್ತ.? ಹೊಸಪೇಟೆಲಿ ನೆಡೆದ ಘಟನೆಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ. ಡಿ ಬಾಸ್ ಮಾತು ಕೇಳಿ ನಲುಗಿದ ಇಂಡಸ್ಟ್ರಿ

ಚಪ್ಪಲಿ ಎಸೆದವನಿಗೆ ಡಿ ಬಾಸ್ ಹುಬ್ಬಳ್ಳಿಯಲ್ಲಿ ತಮ್ಮದೇ ಸ್ಟೈಲ್ ನಲ್ಲಿ ಹೇಗೆ ಟಾಂಗ್ ಕೊಟ್ರು ಗೊತ್ತಾ.? ಕಳೆದ ವಾರ ಹೊಸಪೇಟೆಯಲ್ಲಿ ಕ್ರಾಂತಿ ಸಿನಿಮಾದ ಪ್ರಚಾರಕ್ಕೆಂದು ಹೋಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಊರಿಗೆ ಚಪ್ಪಲಿ ಎಸೆದು ಅವಮಾನ ಮಾಡಿದ ಘಟನೆ ಬಗ್ಗೆ ಎಲ್ಲರಿಗೂ ತಿಳಿದಿದೆ. ಕಳೆದೊಂದು ವಾರದಿಂದ ಸೋಶಿಯಲ್ ಮೀಡಿಯಾದಲ್ಲಿ ಬಾರಿ ಚರ್ಚೆ ಆಗುತ್ತಿರುವ ಮತ್ತು ನಾನಾ ರೂಪ ಪಡೆದುಕೊಂಡು ಸ್ಟಾರ್ ವಾರ್ ಮತ್ತೊಮ್ಮೆ ಶುರು ಆಗಿ ಫ್ಯಾನ್ಸ್ ಕೆಸರೆರಚಾಟ ಕೂಡ ಬಲು ಜೋರಾಗಿ ನಡೆಯುತ್ತಿದೆ. ಈ ಘಟನೆ … Read more

ಬಿಗ್ ಬಾಸ್ ಫಿನಾಲೆಗೆ ಇಬ್ಬರು ಫೈನಾಲಿಸ್ಟ್ ಹೆಸರುಗಳನ್ನು ಘೋಷಣೆ ಮಾಡಿದ ಕಿಚ್ಚ ಸುದೀಪ್. ಆ ಅದೃಷ್ಟವಂತ ಇಬ್ಬರು ವ್ಯಕ್ತಿ ಯಾರು ಗೊತ್ತ.?

ಬಿಗ್ ಬಾಸ್ ಫೈನಲಿಸ್ಟ್ ಬಿಗ್ ಬಾಸ್ ಪ್ರಾರಂಭವಾಗಿ ಈಗಾಗಲೇ ಎರಡು ವಾರೆ ತಿಂಗಳು ಕಳೆದೆ ಹೋಗಿದೆ ಇನ್ನೂ ಒಂದು ವಾರ ಮಾತ್ರ ಬಿಗ್ ಬಾಸ್ ಫಿನಾಲೆಗೆ ಬಾಕಿ ಉಳಿದಿದೆ. ಕಳೆದ ವಾರ ಅನುಪಮಾ ಗೌಡ ಅವರು ಬಿಗ್ ಬಾಸ್ ಮನೆಯಿಂದ ಎಲಿಮಿನೇಷನ್ ಆಗಿದ್ದರು ಈ ವಾರ ಡಬಲ್ ಎಲಿಮಿನೇಷನ್ ಹೌದು. ನೆನ್ನೆ ಅಮೂಲ್ಯ ಗೌಡ ಅವರು ಎಲಿಮಿನೇಷನ್ ಆಗಿದ್ದಾರೆ ಇವರ ಜೊತೆಗೆ ಅರುಣ್ ಸಾಗರ್ ಅವರು ಕೂಡ ಎಲಿಮಿನೇಷನ್ ಆಗುವುದರ ಮೂಲಕ ಎಲ್ಲರಲ್ಲೂ ಕೂಡ ಅಚ್ಚರಿ ಮೂಡಿಸಿದ್ದಾರೆ. … Read more

ಹೊಸಪೇಟೆ ಘಟನೆ ನಂತರ ಕ್ರಾಂತಿ ಸಿನಿಮಾದ ಮೂರನೇ ಹಾಡು ಹುಬ್ಬಳ್ಳಿಯಲ್ಲಿ ರಿಲೀಸ್ ಮಾಡುತ್ತಿರುವ ದರ್ಶನ್ ಲೈವ್ ಬಂದು ಅಭಿಮಾನಿಗಳಿಗೆ ಹೇಳಿದ್ದೇನು ಗೊತ್ತಾ.?

ಫ್ಯಾನ್ಸ್ ಗೆ ವಿಶೇಷ ಮನವಿ ಮಾಡಿದ ಡಿ ಬಾಸ್ ಹೊಸಪೇಟೆಯ ಘಟನೆಯ ನಂತರ ದರ್ಶನ್ ಅವರು ಇನ್ನು ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ಕೆಲವು ಗುಂಪುಗಳು ಮಾತನಾಡುತ್ತಿದ್ದವು. ಆದರೆ ಇದೀಗ ಆ ಎಲ್ಲಾ ಸುದ್ದಿಗಳನ್ನು ಸುಳ್ಳು ಮಾಡಲು ದರ್ಶನ್ ಅವರು ಲೈವ್ ಬಂದು ವಿಡಿಯೋ ಒಂದನ್ನು ಮಾಡಿದ್ದಾರೆ. ಹೌದು ನಿಮ್ಮೆಲ್ಲರಿಗೂ ತಿಳಿದಿರುವಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ ಸಿನಿಮಾದ ಮೂರನೇ ಹಾಡು ಪುಷ್ಪವತಿ ಎಂಬ ಹಾಡನ್ನು ಹುಬ್ಬಳ್ಳಿಯಲ್ಲಿ ರಿಲೀಸ್ ಮಾಡಲು … Read more

ಮದುವೆ ಆದ್ಮೇಲೆ ಸಿನಿಮಾದಿಂದ ಕಣ್ಮರೆಯಾಗುತ್ತಾರೆ ಅಂತಾರೆ ನಿಜಾನಾ ಅಂದಿದ್ದಕ್ಕೆ ನಟಿ ಅದಿತಿ ಪ್ರಭುದೇವ್ ಹೇಳಿದ್ದೇನು ಗೊತ್ತಾ.?

60 ವರ್ಷ ಆದ್ರೂ ಮದುವೆ ಆಗಿಲ್ಲ ಅಂದ್ರೆ ಹೀರೋಯಿನ್ ರೋಲ್‌ ನೇ ಕೊಡ್ತೀರಾ.? ಸಂದರ್ಶನದಲ್ಲಿ ನಟಿ ಅದಿತಿ ಪ್ರಭುದೇವ ಕೇಳಿದ ಪ್ರಶ್ನೆಗೆ ದಂಗಾದ ರಿಪೋರ್ಟರ್. ಸದ್ಯಕ್ಕೆ ಕನ್ನಡ ಇಂಡಸ್ಟ್ರಿಯಲ್ಲಿ ಅತಿ ಹೆಚ್ಚು ಬಿಜಿ ಇರುವ ನಟಿಯರ ಪೈಕಿ ಅದಿತಿ ಪ್ರಭುದೇವ ಅವರು ಕೂಡ ಒಬ್ಬರು ಅಂತಾನೇ ಹೇಳಬಹುದು. ಏಕೆಂದರೆ ಈ ವರ್ಷ ನಟಿ ಪ್ರಭುದೇವ್ ಅವರ ಸಾಕಷ್ಟು ಸಿನಿಮಾಗಳು ರಿಲೀಸ್ ಆಗಿವೆ. ಕಳೆದ ಎರಡು ತಿಂಗಳ ಹಿಂದೆಯಷ್ಟೇ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ ಸಿನಿಮಾ … Read more

ದರ್ಶನ್ ಮೇಲೆ ಆದ ಕೃತ್ಯಕ್ಕೆ ಚಿತ್ರರಂಗದವರೆಲ್ಲರೂ ರಿಯಾಕ್ಟ್ ಮಾಡಿದ್ದಾರೆ. ಆದ್ರೆ ಯಶ್ ಮಾತ್ರ ಯಾಕಿನ್ನೂ ರಿಯಾಕ್ಟ್ ಮಾಡಿಲ್ಲ.? ನ್ಯಾಷನಲ್ ಸ್ಟಾರ್ ಆದ ಮೇಲೆ ಮರೆತು ಹೋದ್ರ ಕರ್ನಾಟಕ ನಾ.!

ಡಿ ಬಾಸ್ ಅಭಿಮಾನಿಗಳ ಪ್ರಶ್ನೆ ಹೊಸಪೇಟೆಯಲ್ಲಿ ನಟ ದರ್ಶನ್ ಮೇಲೆ ಆದಂತಹ ಘಟನೆ ಚಿತ್ರರಂಗದಲ್ಲಿ ಇರುವಂತಹ ಎಲ್ಲರೂ ಕೂಡ ತಲೆ ತಗ್ಗಿಸುವಂತಹ ಕೆಲಸವಾಗಿದೆ. ಒಬ್ಬ ಕಲಾವಿದನ ಮೇಲೆ ನಟನ ಮೇಲೆ ಈ ರೀತಿ ಚಪ್ಪಲು ಎಸೆದಿದ್ದು ನಿಜಕ್ಕೂ ಕೂಡ ದುರ್ಘಟನೆ. ನಟ ದರ್ಶನ್ ಅವರ ಮೇಲೆ ಈ ರೀತಿ ಕೃತ್ಯವನ್ನು ಮಾಡಿದವರ ವಿರುದ್ಧ ಚಿತ್ರರಂಗದ ಪ್ರತಿಯೊಬ್ಬ ನಟ ನಟಿಯರು ಕೂಡ ಮಾತನಾಡಿದ್ದಾರೆ. ಹೌದು ಶ್ರೀಮುರುಳಿ, ವಿಜಯ ರಾಘವೇಂದ್ರ, ರಚಿತಾ ರಾಮ್, ಸುಮಲತಾ ಅಭಿಷೇಕ್, ದುನಿಯಾ ವಿಜಯ್, ರಕ್ಷಿತಾ, … Read more

ನಟಿ ರಮ್ಯ ನಂತರ ದರ್ಶನ್ ವಿರುದ್ದ ಬ್ಯಾಟಿಂಗ್ ಬೀಸಿದ ದುನಿಯಾ ವಿಜಯ್, ನಿಮ್ಮ ಅಭಿಮಾನಿಗಳಿಗೆ ಬುದ್ಧಿ ಹೇಳಿ ಆ ದೇವತ ಮನುಷ್ಯನ ಬಗ್ಗೆ ಮಾತನಾಡುವ ಯೋಗ್ಯತೆ ಯಾರಿಗೂ ಇಲ್ಲ.

ದುನಿಯಾ ವಿಜಯ್ V/s ದರ್ಶನ್ ಫ್ಯಾನ್ಸ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪ್ರಕರಣ ಕಳೆದ ಒಂದು ವಾರದಿಂದಲೂ ಕೂಡ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ ಹೌದು ಹೊಸ ಪೇಟೆಯಲ್ಲಿ ದರ್ಶನ್ ಅವರ ಮೇಲೆ ಕಿಡಿಗೇಡಿ ಒಬ್ಬರು ಚಪ್ಪಲಿಯನ್ನು ಎಸೆಯುತ್ತಾರೆ. ಈ ಒಂದು ವಿಡಿಯೋ ವೈರಲ್ ಆಗುತ್ತಿದ್ದ ಹಾಗೆ ಸಾಕಷ್ಟು ನಟ ನಟಿಯರು ದರ್ಶನ್ ಬೆಂಬಲವಾಗಿ ನಿಲ್ಲುತ್ತಾರೆ ದುನಿಯಾ ವಿಜಯ ಅವರು ಕೂಡ ಮೊದ ಮೊದಲು ದರ್ಶನ್ ಅವರಿಗೆ ಈ ರೀತಿ ಅವಮಾನ ಆಗಿದ್ದು ತಪ್ಪು ಯಾರೇ ಆಗಿದ್ದರೂ … Read more

ಬ್ಯಾನ್ ಭಯಕ್ಕೆ ಹೆದರಿ ಈಗೀಗ ಕನ್ನಡಿಗರಿಗೆ ಮತ್ತು ಕನ್ನಡ ನಟರಿಗೆ ಗೌರವ ಕೊಡುತ್ತಿರುವ ನಟಿ ರಶ್ಮಿಕಾ, ಅಪ್ಪು ಜೊತೆ ಅಭಿನಯಿಸಿದ ಅಂಜನಿಪುತ್ರ ಸಿನಿಮಾ ಗೆ 5 ವರ್ಷ ಎಂದು ಟ್ವೀಟ್ ಮಾಡಿದ್ದಾರೆ.

ಅಂಜನಿಪುತ್ರ ರಶ್ಮಿಕಾ ಮಂದಣ್ಣ ಸದಾ ಕಾಲವೂ ಕೂಡ ಯಾವುದಾದರೂ ಒಂದು ಕಾಂಟ್ರವರ್ಸಿಗೆ ಒಳಗಾಗುತ್ತಿದ್ದ ನಟಿ ಪ್ರತಿಬಾರಿಯೂ ಕೂಡ ಕನ್ನಡಿಗರನ್ನು ಕೆಣಕುವ ಮೂಲಕ ಅತಿ ಹೆಚ್ಚು ಟ್ರೋಲ್ ಆಗುತ್ತಿದ್ದರು. ಆದರೆ ಇದೀಗ ರಶ್ಮಿಕ ಅವರಿಗೆ ಭಯ ಶುರುವಾಗಿದೆ ಹೌದು ಕಳೆದ ಒಂದು ತಿಂಗಳಿನಿಂದ ರಶ್ಮಿಕ ಅವರನ್ನು ಸಂಪೂರ್ಣವಾಗಿ ಕನ್ನಡ ಚಿತ್ರರಂಗದಿಂದ ಬ್ಯಾನ್ ಮಾಡಬೇಕು ಎಂಬ ಅಭಿನಯ ಪ್ರಾರಂಭವಾಗಿತ್ತು. ಈ ಒಂದು ಪ್ರಕರಣ ಯಾವ ಮಟ್ಟಕ್ಕೆ ತಲುಪಿತು ಅಂದರೆ ಫಿಲಂ ಚೇಂಬರ್ ನಲ್ಲಿಯೂ ಕೂಡ ಇದರ ಬಗ್ಗೆ ಪ್ರಸ್ತಾಪನೆ ಏರ್ಪಟ್ಟಿತ್ತು. … Read more