ಯಾರೋ ಮಾಡಿದ ತಪ್ಪನ್ನು ಅಪ್ಪು ಅಭಿಮಾನಿಗಳ ಮೇಲೆ ಹಾಕಿದ್ರೆ ಸುಳ್ಳು ಸತ್ಯವಾಗುವುದಿಲ್ಲ, ನನ್ನ ಚಿಕ್ಕಪ್ಪನ ಅಭಿಮಾನಿಗಳ ಬಗ್ಗೆ ಮಾತನಾಡಿದ್ರೆ ಸುಮ್ಮನಗಲ್ಲ ಎಂದು ಗುಡುಗಿಡ ಯುವರಾಜ್.

ಅಪ್ಪು ಅಭಿಮಾನಿಗಳ ಪರ ನಿಂತ ಯುವರಾಜ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಹೊಸಪೇಟೆಯಲ್ಲಿ ವ್ಯಕ್ತಿಯೊಬ್ಬ ಚಪ್ಪಲಿಯಿಂದ ಹೊಡೆದ ದೃಶ್ಯ ವೈರಲ್ ಆಗುತ್ತಿದ್ದ ಹಾಗೆ ಸಾಕಷ್ಟು ಅಭಿಮಾನಿಗಳು ಇದನ್ನು ಖಂಡಿಸಿದರು. ಕೇವಲ ಅಭಿಮಾನಿಗಳು ಮಾತ್ರವಲ್ಲದೆ ಚಿತ್ರರಂಗಕ್ಕೆ ಸೇರಿದ ಪ್ರತಿಯೊಬ್ಬರು ಕೂಡ ಈ ಒಂದು ಸಂಬಂಧಿಸಿದಂತೆ ಮಾತನಾಡಿದರು. ಅದರಲ್ಲಿಯೂ ಕೂಡ ಕಿಚ್ಚ ಸುದೀಪ್, ನವರಸ ನಾಯಕ ಜಗ್ಗೇಶ್, ಸುಮಲತಾ ಅಂಬರೀಶ್, ಶ್ರೀಮುರಳಿ, ವಿಜಯ ರಾಘವೇಂದ್ರ, ನಟಿ ರಚಿತಾ ರಾಮ್, ದುನಿಯಾ ವಿಜಯ್, ಚಿತ್ರರಂಗದ ಸಾಕಷ್ಟು ನಟ ನಟಿಯರು ಎಲ್ಲರೂ … Read more

5 ವರ್ಷದ ಬಳಿಕ ಕಿಚ್ಚ ಸುದೀಪ್ ಗೆ ಮೆಸೇಜ್ ಮಾಡಿದ ದರ್ಶನ್. ಅಷ್ಟಕ್ಕೂ ಕಿಚ್ಚ ಸುದೀಪ್ ಗೆ ಡಿ ಬಾಸ್ ಹೇಳಿದ್ದೇನು ಗೊತ್ತ.?

ಐದು ವರ್ಷದ ಬಳಿಕ ಒಂದಾದ ಜೋಡಿ ಸ್ವತಃ ದರ್ಶನ್ ಅವರೆ ಕಿಚ್ಚ ಸುದೀಪ್ ಗೆ ಇಂದು ಮೆಸೇಜ್ ಮಾಡಿದ್ದಾರೆ ಏನೆಂದು ಗೊತ್ತಾ.? ಕಳೆದ ಒಂದು ವಾರದಿಂದ ಎಲ್ಲೇ ನೋಡಿದರೂ ಕೂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ವಿಚಾರಕ್ಕೆ ಸಂಬಂಧಪಟ್ಟಂತಹ ಸುದ್ದಿಗಳೇ ವೈರಲ್ ಆಗುತ್ತಿದೆ. ಅದರಲ್ಲಿಯೂ ಕೂಡ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ಆದಂತಹ ಅಪಮಾನವನ್ನು ಯಾರಿಂದಲೂ ಕೂಡ ಸಹಿಸಿಕೊಳ್ಳುವುದಕ್ಕೆ ಸಾಧ್ಯವಿಲ್ಲ. ಇದು ಒಂದು ಕಡೆಯಾದರೆ ಮತ್ತೊಂದು ಕಡೆ ಇದೀಗ ಸಂತೋಷದ ಸುದ್ದಿಯೊಙದು ಹೊರ ಬಿದ್ದಿದೆ ಹೌದು ನಿಮ್ಮೆಲ್ಲರಿಗೂ … Read more

ನಾಯಿ ಬಾಲ ಯಾವತ್ತಿದ್ರೂ ಡೊಂಕು ದರ್ಶನ್ ಪರವಾಗಿ ಮಾತನಾಡಿ ನಿಮ್ಮ ಅಭಿಮಾನಿಗಳನ್ನು ಕಳೆದುಕೊಳ್ಳಬೇಡಿ ಎಂದು ಸುದೀಪ್ಗೆ ಎಚ್ಚರಿಕೆ ಕೊಟ್ಟ ಫ್ಯಾನ್ಸ್, ಇದಕ್ಕೆ ಸುದೀಪ್ ಕೊಟ್ಟ ಪ್ರತಿಕ್ರಿಯೆ ಏನು ಗೊತ್ತಾ.?

ದರ್ಶನ್ ಗೆ ಸಹಾಸ ಮಾಡಲು ಹೋಗಲು ತನ್ನ ಅಭಿಮಾನಿಗಳನ್ನು ಕಳೆದುಕೊಳ್ತಿದ್ದರ ನಟ ಸುದೀಪ್.? ಕಳೆದ ನಾಲ್ಕು ದಿನದ ಹಿಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಹೊಸ ಪೇಟೆಯಲ್ಲಿ ಚಪ್ಪಲಿ ಎಸೆತವನ್ನು ಎಸೆಯಲಾಗುತ್ತದೆ ಈ ವಿಚಾರ ಹೊರ ಬರುತ್ತಿದ್ದ ಹಾಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಪರವಾಗಿ ಸಾಕಷ್ಟು ನಟ ನಟಿಯರು ನಿಂತರು. ಇಂತಹದೊಂದು ಕೃತ್ಯವನ್ನು ಯಾರು ಮಾಡಬಾರದು ಈ ರೀತಿ ಯಾರೇ ಮಾಡಿದ್ದರು ಕೂಡ ಅವರಿಗೆ ತಕ್ಕ ಶಿಕ್ಷೆ ಆಗಬೇಕು ಎಂದು ಹೇಳಿದ್ದರು. ಇದೆಲ್ಲವೂ ನಮಗೆ … Read more

ದರ್ಶನ್ ಗೆ ಚಪ್ಪಲಿಯಲ್ಲಿ ಒಡೆದವನು ಯಾವನಾದ್ರೂ ಆಗಿರಲಿ ಆದ್ರೆ ಯಾವ್ದೇ ಕಾರಣಕ್ಕೂ ಮಾತ್ರ ಸಿಕ್ಕಕೋಬೇಡಿ, ಒಂದು ವೇಳೆ ಸಿಕ್ಕಾಕೊಂಡ್ರೆ ಏನಾಗ್ತಿರ ಗೊತ್ತಾ.? ಖಡಕ್ ಎಚ್ಚರಿಕೆ ಕೊಟ್ಟ ಸುದೀಪ್

ಕಷ್ಟದ ಕಾಲದಲ್ಲಿ ಸ್ನೇಹಿತನನ್ನು ಬಿಟ್ಟು ಕೋಡದ ಕಿಚ್ಚ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿ ಸಿನಿಮಾ ಬಿಡುಗಡೆಗೊ ಮುನ್ನವೇ ಸಾಕಷ್ಟು ವಿವಾದವನ್ನು ತನ್ನ ಮೈ ಮೇಲೆ ಇಳಿದುಕೊಂಡಿರುವ ವಿಚಾರ ನಿಮಗೆ ತಿಳಿದೇ ಇದೆ. ಅದರಲ್ಲಿಯೂ ಕೂಡ ಭಾನುವಾರ ಹೊಸಪೇಟೆಯಲ್ಲಿ ಕ್ರಾಂತಿ ಸಿನಿಮಾದ ಎರಡನೇ ಹಾಡು ಬೊಂಬೆ ಹಾಡನ್ನು ರಿಲೀಸ್ ಮಾಡುವಂತಹ ಸಮಯದಲ್ಲಿ ಕಿಡಿಗೇಡಿ ಒಬ್ಬರು ದರ್ಶನ್ ಅವರ ಮೇಲೆ ಚಪ್ಪಲಿಯನ್ನು ಎಸೆದಿದ್ದರೆ. ಇದು ನಿಜಕ್ಕೂ ಕೂಡ ಒಂದು ದೊಡ್ಡ ಆ.ಘಾ.ತ.ಕಾ.ರಿ ವಿಚಾರ ಅಂತಾನೆ ಹೇಳಬಹುದು. ದರ್ಶನ್ ಮೇಲೆ … Read more

ನಾನೇ ನಂ.1 ಸ್ಟಾರ್ ಎಂಬ ಅಹಂಕಾರ ಬಿಟ್ಟು ಫ್ಯಾನ್ಸ್ ಗೆ ಬುದ್ಧಿ ಹೇಳಿ ಎಂದು ಟ್ವೀಟ್ ಮಾಡಿದ ನಟಿ ರಮ್ಯ. ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಯಿತು ರಮ್ಯಾ ಹೇಳಿಕೆ

ನಿಮ್ಮ ಅಭಿಮಾನಿಗಳಿಗೆ ಬುದ್ದಿ ಹೇಳಿ ನಟ ದರ್ಶನ್ ತಮ್ಮ ಕ್ರಾಂತಿ ಸಿನಿಮಾದ ಎರಡನೇ ಹಾಡು ಬೊಂಬೆ ಬೊಂಬೆ ಎಂಬ ಹಾಡನ್ನು ಚಿತ್ರದುರ್ಗದ ಹೊಸಪೇಟೆಯಲ್ಲಿ ಬಿಡುಗಡೆ ಮಾಡಬೇಕು ಎಂದು ಅಂದುಕೊಂಡಿದ್ದರು. ಅದರಂತೆ ಭಾನುವಾರ ಸಂಜೆ 7:00ಗೆ ಈ ಒಂದು ಹಾಡನ್ನು ಅಭಿಮಾನಿಗಳ ಕೈನಿಂದಲೇ ರಿಲೀಸ್ ಮಾಡಬೇಕು ಅಂತ ಎಲ್ಲ ರೀತಿಯ ತಯಾರಿ ಮಾಡಿಕೊಂಡಿದ್ದರು. ಆದರೆ ಹಾಡು ಬಿಡುಗಡೆ ಮಾಡುವುದಕ್ಕಿಂತ ಮುನ್ನವೇ ಡಿ ಬಾಸ್ನ ಮೇಲೆ ಅಭಿಮಾನಿಯೊಬ್ಬರು ಚಪ್ಪಲಿಯನ್ನು ಎಸೆದಿದ್ದಾರೆ ನಿಜಕ್ಕೂ ಇದು ದುರ್ಘಟನೆ ಅಂತ ಹೇಳಬಹುದು. ಅಷ್ಟೇ ಅಲ್ಲದೆ … Read more

ದರ್ಶನ್ ಮೇಲೆ ಚಪ್ಪಲಿ ಎಸೆತವನ್ನು ಖಂಡಿಸಿ ಸುದೀರ್ಘ ಪತ್ರ ಬರೆದ ಕಿಚ್ಚ ಸುದೀಪ್, ಜೀವದ ಗೆಳೆಯನ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ.?

  ಈ ಪತ್ರದ ಒಳಗೆ ಕಿಚ್ಚ ಬರೆದಿರುವ ಮಾತುಗಳನ್ನು ಕೇಳುತ್ತಿದ್ದರೆ ನಿಜಕ್ಕೂ ಸತ್ಯವೆನಿಸುತ್ತದೆ. ಮೊನ್ನೆಯಷ್ಟೇ, ಹೊಸಪೇಟೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಮೇಲೆ ಕಿಡಿಗಿಡಿಯೊಬ್ಬರು ಚಪ್ಪಲಿಯನ್ನು ಎಸೆಯುತ್ತಾರೆ ಆದರೂ ಕೂಡ ದರ್ಶನ್ ಅವರು “ಪರವಾಗಿ ಇಲ್ಲ ಬಿಡು ಚಿನ್ನ ಇಂತಹ ಸಾಕಷ್ಟು ಅವಮಾನವನ್ನು ನಾನು ಜೀವನದಲ್ಲಿ ಅನುಭವಿಸಿದ್ದೇನೆ ಎಂದು ಹೇಳುವ ಮೂಲಕ ದೊಡ್ಡತನವನ್ನು ತೋರಿಸಿದರು”. ಆದರೆ ನಿಜಕ್ಕೂ ಇದು ಒಂದು ಚಿತ್ರರಂಗಕ್ಕೆ ಕಪ್ಪು ಚುಕ್ಕೆ ಅಂತಾನೆ ಹೇಳಬಹುದು ಇಲ್ಲಿಯವರೆಗೂ ಯಾವ ನಟನ ಮೇಲೆಯೂ ಕೂಡ ಇಂಥದ್ದೊಂದು ಕೃತ್ಯ … Read more

ಅವಿವಾಗೆ ಇದು ಎರಡನೇ ಮದುವೆ, ಮೊದಲು ಮದುವೆಯಾಗಿದ್ದು ಯಾರ ಜೊತೆ ಗೊತ್ತಾ.? ವಿ-ಚ್ಛೇ-ದ-ನ ಆಗಿರುವ ಹುಡುಗಿಯನ್ನು ಅಭಿಷೇಕ್ ಮದುವೆಯಾಗುತ್ತಿರುವುದಕ್ಕೆ ಗೊತ್ತಾ.?

  ಈಗಾಗಲೇ ಮದುವೆಯಾಗಿ ವಿ.ಚ್ಛೇ.ದ.ನ. ಪಡೆದಿರುವ ಹುಡುಗಿಯ ಜೊತೆ ಅಭಿಷೇಕ್ ಅಂಬರೀಶ್ ಮದುವೆಯಾಗುತ್ತಿರುವುದೇಕೆ ಗೊತ್ತ.? ರೆಬಲ್ ಸ್ಟಾರ್ ಅಂಬರೀಶ್ ಅವರ ಏಕೈಕ ಪುತ್ರ ಅಭಿಷೇಕ್ ಅಂಬರೀಶ್ ಅವರು ಕಳೆದ ವಾರವಷ್ಟೇ ತಮ್ಮ ದೀರ್ಘಕಾಲದ ಗೆಳತಿ ಅವಿವಾ ಬಿದ್ದಪ್ಪನವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇನ್ನು ಇವರಿಬ್ಬರೂ ಪರಸ್ಪರ ಪ್ರೀತಿಸುತ್ತಿರುವ ವಿಚಾರ ಯಾರಿಗೂ ಕೂಡ ತಿಳಿದಿರಲಿಲ್ಲ. ಕಳೆದ ನಾಲ್ಕು ವರ್ಷದಿಂದಲೂ ಕೂಡ ಇವರು ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದರು ತಮ್ಮ ಪ್ರೀತಿಯ ವಿಚಾರವನ್ನು ತಂದೆ ಅಂಬರೀಶ್ ಹಾಗೂ ತಾಯಿ ಸುಮಲತಾ ಇಬ್ಬರಿಗೂ ಕೂಡ … Read more

ಪ್ರತಿದಿನ ನಶೆಗೋಸ್ಕರ ತಗೋಳ್ತಿರೋ ಮೆಡಿಸಿನ್ ಇದು, ತುಂಬಾ ಕಿಕ್ ಕೊಡುತ್ತೆ, ಈ ನಶೆ ಮುಂದೆ ನನ್ಗೆ ಬೇರೆ ನೆಶೆ ಬೇಕಿಲ್ಲ. ಸಂದರ್ಶನದಲ್ಲಿ ವಿನಯ್ ಪ್ರಸಾದ್ ಹೇಳಿದ್ದು ಕೇಳಿ ಆಶ್ಚರ್ಯ ಪಟ್ಟ ಅಭಿಮಾನಿಗಳು.

ನಟಿ ವಿನಯ ಪ್ರಸಾದ್ ಅವರು ರಿಲಾಕ್ಸ್ ಆಗಲು ತೆಗೆದುಕೊಳ್ಳುವ ನಶೆ ಯಾವುದು ಗೊತ್ತಾ.? ಅವರೇ ಹೇಳುತ್ತಿದ್ದಾರೆ ಕೇಳಿ. ನಟಿ ವಿನಯ ಪ್ರಸಾದ್ ಅವರು ಕಳೆದ ಹಲವು ದಶಕಗಳಿಂದ ಕನ್ನಡ ಚಲನ ಚಿತ್ರರಂಗದಲ್ಲಿ ತೊಡಗಿಕೊಂಡಿದ್ದಾರೆ. ವಿಷ್ಣುವರ್ಧನ್, ಅಂಬರೀಶ್, ದೇವರಾಜ್, ಅನಂತ್ ನಾಗ್, ಪ್ರಭಾಕರ್ ಮುಂತಾದ ಸ್ಟಾರ್ ನಟರೊಂದಿಗೆ ನಾಯಕಿ ಆಗಿ ಅಭಿನಯಿಸಿದವರು. ನಂತರ ಪೋಷಕ ಪಾತ್ರಗಳಲ್ಲಿ ಇತ್ತೀಚಿಗೆ ಕಿರುತೆರೆ ಧಾರಾವಾಹಿಗಳಲ್ಲಿ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಇನ್ನೂ ಸಹ ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ಬಣ್ಣದ ಲೋಕದ ಕುರಿತು ಕಲೆಯಲ್ಲಿ … Read more

ನಟ ದರ್ಶನ್ ಮೇಲೆ ಚಪ್ಪಲಿ ಎಸೆದು ವಿ-ಕೃ-ತಿ ಮೆರದ ಮಹಿಳೆ, ಆದರೂ ಕೂಡ “ಹೋಗಲಿ ಬಿಡು ಚಿನ್ನ, ಇಂಥ ಅವಮಾನ ನಾನು ಸಾಕಷ್ಟು ಅನುಭವಿಸಿದ್ದೇನೆ” ಎಂದು ದೊಡ್ಡ ಗಣ ತೋರಿದ ದರ್ಶನ್.

ಅವಮಾನ ಹೊಸದೇನಲ್ಲ ನಟ ದರ್ಶನ್ ಸದಾಕಾಲ ಯಾವುದಾದರೂ ಒಂದು ಕಾಂಟ್ರವರ್ಸಿಯಲ್ಲಿ ಇರುವ ನಟ ಇದ್ದದನ್ನು ಇದ್ದ ಹಾಗೆ ಹೇಳಿ ಬಿಡುತ್ತಾರೆ ಮನಸ್ಸಿನಲ್ಲಿ ಯಾವುದೇ ರೀತಿಯ ಕಲ್ಮಶವನ್ನು ತುಂಬಿಕೊಳ್ಳುವುದಿಲ್ಲ. ಎದುರಿಗೆ ಇರುವಂತಹ ವ್ಯಕ್ತಿ ಸಾಮಾನ್ಯನಾಗಿರಲಿ ಅಥವಾ ಸೆಲೆಬ್ರಿಟಿ ಆಗಿರಲಿ ಇರುವ ವಿಚಾರವನ್ನು ಮುಖಕ್ಕೆ ಹೊಡೆದ ಹಾಗೆ ಹೇಳಿ ಬಿಡುತ್ತಿದ್ದಾರೆ. ಈ ನಿಷ್ಠುರವಾದಿತನದಿಂದಲೇ ಇಂದು ದರ್ಶನ ಅವರು ಮೀಡಿಯಾದಿಂದ ಬ್ಯಾನ್ ಆಗಿದ್ದಾರೆ. ಆದರೂ ಕೂಡ ಕರ್ನಾಟಕದಲ್ಲಿ ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಗಿಟ್ಟಿಸಿಕೊಂಡಿದ್ದಾರೆ ಕ್ರಾಂತಿ ಸಿನಿಮಾದ ಪ್ರಮೋಷನ್ ಕಾರ್ಯದಲ್ಲಿ ಬಿಜಿ … Read more

ಪ್ರೀತಿಸಿದ ಹುಡುಗನಿಗಾಗಿ ಮನೆಬಿಟ್ಟು ಬಂದ ನಟಿ ಸುಷ್ಮಾ, ಆದ್ರೆ ಮಗುವಾದ ಮೇಲೆ ಕೈಕೊಟ್ಟ ಗಂಡ, ಇತ್ತ ಕಡೆ ಗಂಡನೂ ಇಲ್ಲ, ಅತ್ತ ಕಡೆ ತವರು ಮನೆಯೂ ಇಲ್ಲ, ಸುಷ್ಮಾ ಅವರ ಕಣ್ಣೀರಿನ ಕಥೆ ನೋಡಿ.

ಖ್ಯಾತ ಸ್ಟಾರ್ ನಿರ್ದೇಶಕನ ಪತ್ನಿಯಾದ ಕಿರುತೆರೆ ಕಲಾವಿದೆ ಸುಷ್ಮಾ ಒಂಟಿಯಾಗಿ ಬದುಕುತ್ತಿರುವುದೇಕೆ. ಕಿರುತೆರೆಯಲ್ಲಿ ಬಹಳ ಫೇಮಸ್ ಆಗಿರುವ ಸುಷ್ಮಾ ಅವರು ಎಲ್ಲರಿಗೂ ಚಿರಪರಿಚಿತರು. ಆಂಕರಿಂಗ್ ಅಲ್ಲಿ ಅನುಶ್ರೀ ನಂತರ ಪಟಪಟನೆ ಮಾತನಾಡಿ ಕನ್ನಡಿಗರ ಮನ ಗೆದ್ದ ನಿರೂಪಕಿ ಅಂದರೆ ಅದು ಸುಷ್ಮಾ. ಚಿಕ್ಕಮಗಳೂರಿನ ಕೊಪ್ಪದವರಾದ ಸುಷ್ಮಾ ಬರೀ ನಿರೂಪಕಿ ಮಾತ್ರವಲ್ಲ ಭರತನಾಟ್ಯ ಪ್ರವೀಣೆಯೂ ಹೌದು. ಕಿರುತೆರೆಯಲ್ಲಿ ಜನಪ್ರಿಯ ರಾಗಿರುವ ಸುಷ್ಮಾ ಅವರು ಗುಪ್ತಗಾಮಿನಿ, ಯಾವ ಜನ್ಮದ ಮೈತ್ರಿಯೋ, ಸೊಸೆ ತಂದ ಸೌಭಾಗ್ಯ ಮುಂತಾದ ಧಾರವಾಹಿಗಳಲ್ಲಿ ನಟಿಸಿ ಸೈ … Read more