ವಿನೋದ್ ರಾಜ್ ಮನೆಯಲ್ಲಿ ಮದುವೆ ಸಂಭ್ರಮ, ತಾವೇ ಮುಂದೆ ನಿಂತು ಮದುವೆ ಮಾಡಿಸುತ್ತಿರುವ ಈ ಜೋಡಿ ಯಾರು ಗೊತ್ತ.?

  ಮನೆ ಕೆಲಸದ ಹುಡುಗಿಗೆ ಮದುವೆ ಮಾಡಿಸಿದ ವಿನೋದ್ ರಾಜ್ ವಿನೋದ್ ರಾಜಕುಮಾರ್ ಅಲಿಯಾಸ್ ಡ್ಯಾನ್ಸ್ ರಾಜಾ ಎಂದೇ ಫೇಮಸ್ ಆಗಿರುವ ವಿನೋದ್ ರಾಜ್ ಕುಮಾರ್ ಅವರು ಸದ್ಯಕ್ಕೆ ಚಿತ್ರರಂಗದಿಂದ ದೂರ ಉಳಿದಿದ್ದು ನೆಲಮಂಗಲ ಸಮೀಪ ತಾಯಿ ಲೀಲಾವತಿ ಅವರ ಜೊತೆ ವಾಸವಾಗಿದ್ದಾರೆ. ನೆಲಮಂಗಲ ಸಮೀಪ ಜಮೀನು ಖರೀದಿಸಿ ವ್ಯವಸಾಯ ಮಾಡಿಕೊಂಡು ತಾಯಿ ಮಗ ನೆಮ್ಮದಿಯ ಜೀವನ ಸಾಗಿಸುತ್ತಿದ್ದಾರೆ. ಸಾಕಷ್ಟು ವೈಯುಕ್ತಿಕ ವಿಚಾರಗಳಿಂದ ಬೇಸರಗೊಂಡಿರುವ ಹಾಗೂ ಬದುಕಿನಲ್ಲಿ ನಡೆದಿರುವ ಕೆಲವು ಕಹಿ ಘಟನೆಗಳಿಂದ ನೊಂದಿರುವ ಇವರು ಈಗ … Read more

ನಮಗೆ ಅನ್ಯಾಯ ಆಗಿದೆ, ಕಾನೂನು ಹೋರಾಟ ನಡೆಸುತ್ತೇನೆ ನನ್ನ ಅತ್ತಿಗೆ ಮಾಡಿರುವ ಆರೋಪಗಳೆಲ್ಲವೂ ಸುಳ್ಳು ಎಂದ ನಟಿ ಅಭಿನಯ ಎರಡು ವರ್ಷ ಜೈಲು ಶಿಕ್ಷೆ ಆಗುತ್ತಾ ಅಥವಾ ಇಲ್ಲವಾ.?

ಅಭಿನಯ ಜೈಲು ಶಿ-ಕ್ಷೆಯಿಂದ ತಪ್ಪಿಸಿಕೊಳ್ತಾರ. ? ಅನುಭವ ಸಿನಿಮಾದಲ್ಲಿ ನಟನೆ ಮಾಡಿರುವ ಖ್ಯಾತ ನಟಿ ಅಭಿನಯ ಅವರಿಗೆ ಎರಡು ವರ್ಷ ಜೈಲು ಶಿ.ಕ್ಷೆಯಾಗಿದೆ ನೆನ್ನೆಯಷ್ಟೇ ಸುಪ್ರೀಂ ಕೋರ್ಟ್ ನಿಂದ ಈ ಆದೇಶ ಹೊರ ಬಿದ್ದಿದೆ. ಅಷ್ಟಕ್ಕೂ ಅಭಿನಯ ಮಾಡಿದ ತಪ್ಪಾದರೂ ಏನು ಎಂಬುದನ್ನು ನೋಡುವುದಾದರೆ ಅಭಿನಯ ಅವರ ಅಣ್ಣ ಶ್ರೀನಿವಾಸ್ ಅವರು 1998 ರಲ್ಲಿ ಲಕ್ಷ್ಮಿ ದೇವಿ ಎಂಬ ಯುವತಿಯನ್ನು ಮದುವೆಯಾಗುತ್ತಾರೆ. ಮದುವೆಯ ಸಮಯದಲ್ಲಿ ಲಕ್ಷ್ಮಿ ದೇವಿ ಮನೆಯವರು ವರದಕ್ಷಿಣೆಯಾಗಿ 80000 ನಗದು ಹಾಗೂ 250 ಗ್ರಾಂ … Read more

ಜನಪ್ರಿಯ ಧಾರವಾಹಿ “ಕನ್ನಡತಿ” ಮುಕ್ತಾಯವಾಗುತ್ತಿದೆ ಇದರ ಬಗ್ಗೆ ರಂಜನಿ ರಾಘವನ್ ಹೇಳಿದ್ದೇನು ಗೊತ್ತ.? ಅಭಿಮಾನಿಗಳಲ್ಲಿ ಬೇಸರ ಉಂಟು ಮಾಡಿದೆ.

ಕನ್ನಡತಿ ಧಾರಾವಾಹಿ ಮುಗಿಯುವ ಬಗ್ಗೆ ಸುಳಿವು ಕೊಟ್ಟ ನಟಿ ರಂಜನಿ ರಾಘವನ್. ನಟಿ ರಂಜನಿ ರಾಘವನ್ ಅವರು ಈ ಹಿಂದೆ ಪುಟ್ಟಗೌರಿ ಎಂದ ಫೇಮಸ್ ಆಗಿದ್ದರು. ಇದೀಗ ಅವರನ್ನು ಜನ ನಿಧನವಾಗಿ ಪುಟ್ಟಗೌರಿ ಪಾತ್ರದಿಂದ ಮರೆತು ಕನ್ನಡ ಲೆಕ್ಚರರ್ ಅಥವಾ ಭುವಿ ಎಂದು ಕರೆಯುವಷ್ಟು ಕನ್ನಡತಿ ಧಾರಾವಾಹಿ ಪಾತ್ರಕ್ಕೆ ರಂಜಿನಿ ರಾಘವನ್ ಒಗ್ಗಿಕೊಂಡು ಬಿಟ್ಟಿದ್ದಾರೆ. ಕನ್ನಡತಿ ಧಾರವಾಹಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಧಾರವಾಹಿಗಳಲ್ಲಿ ನಂಬರ್ ಒನ್ ಸ್ಥಾನದಲ್ಲಿ ಇದ್ದು ಪ್ರತಿವಾರದ ಟಿ ಆರ್ ಪಿ ಅಲ್ಲಿ … Read more

ನನ್ನನ್ನು ತುಂಬಾ ಕಾಡಿದ ಸಿನಿಮಾ ಇದು, ತುಂಬಾ ಇಷ್ಟ ಪಟ್ಟು ಶ್ರಮವಹಿಸಿ ಈ ಸಿನಿಮಾ ಮಾಡ್ದೆ, ಆದ್ರೆ ಜನ ಈ ಸಿನಿಮಾ ನೋಡೋಕೆ ಬರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಶಿವಣ್ಣ

  ತಾನೇ ಇಷ್ಟಪಟ್ಟು ಮಾಡಿದ್ದ ತನ್ನದೇ ಸಿನಿಮಾವನ್ನು ನೋಡಲು ಥಿಯೇಟರ್ ಗೆ ಜನ ಬರಲಿಲ್ಲವಲ್ಲ ಎಂದು ಬೇಸರ ಮಾಡಿಕೊಂಡ ಶಿವಣ್ಣ. ಶಿವಣ್ಣ ಅವರು ಮಾಡುತ್ತಿದ್ದ ಸಿನಿಮಾಗಳು ಅಣ್ಣಾವ್ರು ಮಾಡುತ್ತಿದ್ದ ಸಿನಿಮಾ ಕಥೆಗಳಂತೆ ಜನರಿಗೆ ಬಹಳ ಇಷ್ಟವಾಗುತ್ತಿತ್ತು. ಹೀಗಾಗಿಯೇ ಇವರು ಮಾಡಿದ ಬಹುತೇಕ ಎಲ್ಲಾ ಸಿನಿಮಾಗಳು ಸೂಪರ್ ಹಿಟ್ ಸಿನಿಮಾಗಳೇ. ಮೊದಲ ಮೂರು ಸಿನಿಮಾಗಳು ಸೂಪರ್ ಹಿಟ್ ಆದ ಕಾರಣ ಇವರಿಗೆ ಹ್ಯಾಟ್ರಿಕ್ ಹೀರೋ ಎನ್ನುವ ಟೈಟಲ್ ಕೂಡ ಬಂತು. ಸಿನಿಮಾಗಳು ಸೋಲು ಗೆಲುವು ಎನ್ನುವುದು ಎಲ್ಲಾ ಹೀರೋಗಳ … Read more

ಮುದ್ದಾದ ಹೆಣ್ಣು ಮಗುವಿನ ತಂದೆಯಾದ ಸಮೀರ್ ಆಚಾರ್ಯ ಮಗಳಿಗೆ ಏನೆಂದು ಹೆಸರಿಟ್ಟಿದ್ದಾರೆ ಗೊತ್ತಾ.!

ಬಿಗ್ ಬಾಸ್ ಸೀಸನ್ 5 ಖ್ಯಾತಿಯ ಸಮೀರ್ ಆಚಾರ್ಯ ಕನ್ನಡದ ಕಿರುತೆರಿ ಶೋ ಆಗಿರುವ ಏಕೈಕ ದೊಡ್ಡ ವೇದಿಕೆ ಎಂದರೆ ಅದು ಬಿಗ್ ಬಾಸ್ ಹೌದು ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಬಿಗ್ ಬಾಸ್ ಸೀಸನ್ ಕಂಟೆಸ್ಟೆಂಟ್ ಆಗಿ ಜನರಿಗೆ ಪರಿಚಯವಾದ ಸಮೀರ್ ಆಚಾರ್ಯ. ಬಿಗ್ ಬಾಸ್ ಸ್ಪರ್ಧೆಯಲ್ಲಿ ತಮ್ಮದೇ ಆದ ಶೈಲಿಯಿಂದ ಆಟವನ್ನು ಆಡಿದ್ದರು ಅಲ್ಲದೆ ಇವರು ಇವರದೇ ಆದ ಅಭಿಮಾನಿಗಳನ್ನು ಬಿಗ್ ಬಾಸ್ ನಲ್ಲಿ ಆಟವಾಡುವಾಗ ಹೊಂದಿದ್ದರು. ಹೌದು ಸಮೀರ್ ಆಚಾರ್ಯ ಬಿಗ್ ಬಾಸ್ … Read more

ಬಾಲಿವುಡ್ ಸಿನಿಮಾ ಗೆಲ್ಲಿಸುವುದಕ್ಕಾಗಿ ಸಖತ್ ಬೋಲ್ಡ್ ಆಗಿ ಶರೂಖ್ ಖಾನ್ ಜೊತೆ ಕಾಣಿಸಿಕೊಂಡ ದೀಪಿಕಾ ಪಡುಕೋಣೆ, ಫೋಟೋ ನೋಡಿ ಗರಂ ಆದ ನೆಟ್ಟಿಗರು.

ಮದುವೆ ಆದ ಬಳಿಕ ಮೊದಲ ಬಾರಿಗೆ ಗ್ಲಾಮರ್ ಅವತಾರದಲ್ಲಿ ದೀಪಿಕಾ ಪಡುಕೋಣೆ ಒಂದು ಕಾಲದಲ್ಲಿ ಭಾರತದ ಸಿನಿಮಾ ಇಂಡಸ್ಟ್ರಿ ಎಂದರೆ ಬರೀ ಬಾಲಿವುಡ್ ಎಂದೇ ಬಿಂಬಿಸಿಕೊಳ್ಳಲಾಗುತ್ತಿತ್ತು. ಆದರೆ ಇಂದು ಕಾಲಚಕ್ರ ಬದಲಾಗಿ ಬಾಲಿವುಡ್ ಸಿನಿಮಾಗಳಿಗಿಂತಲೂ ಸೌತ್ ಇಂಡಿಯಾ ಸಿನಿಮಾಗಳು ಇಡೀ ಭಾರತದಲ್ಲಿ ರಾರಾಜಿಸುತ್ತಿವೆ. ಅಲ್ಲದೆ ಭಾರತದ ಖ್ಯಾತಿಯನ್ನು ಪರದೇಶಗಳಿಗೂ ಹಂಚುವ ಕೆಲಸವನ್ನು ದಕ್ಷಿಣ ಕನ್ನಡದ ಸಿನಿಮಾಗಳು ಮಾಡುತ್ತಿವೆ. ಅದರಲ್ಲೂ ವಿಶೇಷವಾಗಿ ಈ ವರ್ಷ ಬಾಲಿವುಡ್ ಸಂಪೂರ್ಣವಾಗಿ ಮಕಾಡೆ ಮಲಗಿದೆ ಎಂದು ಹೇಳಬಹುದು. ಹಲವು ವರ್ಷಗಳಿಂದ ಪ್ರೇಕ್ಷಕರನ್ನು ರಂಜಿಸುವಲ್ಲಿ … Read more

ನಮಸ್ತೆ ದೇವ್ರು ಅಂತ ಇಡೀ ಪ್ರಪಂಚನೇ ಕನ್ನಡಿಗರಿಗೆ ಪರಿಚಯ ಮಾಡಿಕೊಡುತ್ತಿದ್ದ ಡಾ.ಬ್ರೋ ಬೆನ್ನಿಗೆ ಚೂ-ರಿ ಹಾಕಿದ ಮತ್ತೋರ್ವ ಯೂಟ್ಯೂಬರ್, ನಂಬಿಕೆ ದ್ರೋಹ

Dr BRO ಗೆ ಮೋಸ ಮಾಡಿದ ಯೂಟ್ಯೂಬರ್ ನೋವು ತೋಡಿಕೊಂಡ Dr BRO ಡಾಕ್ಟರ್ ಬ್ರೋ ಈ ಹೆಸರು ಸೋಶಿಯಲ್ ಮೀಡಿಯಾ ದ ಮುಖಾಂತರ ಎಲ್ಲರಿಗೂ ಚಿರಪರಿಚಿತ ಹೌದು ವಿವಿಧ ದೇಶಗಳ ಕುರಿತಾಗಿ ವ್ಲಾಗಿಂಗ್ ಮಾಡುವವರ ವಿಡಿಯೋ ನೋಡುವಂತಹ ಪ್ರತಿಯೊಬ್ಬರಿಗೂ ಚಿರಪರಿಚಿತವಾದಂತಹ ಹೆಸರು ಡಾಕ್ಟರ್ ಬ್ರೋ ಎಂದೇ ಸಿಕ್ಕಾಪಟ್ಟೆ ಜನಪ್ರಿಯತೆಯನ್ನು ಪಡೆದಿರುವ ಈ ಯುವಕ ಗಗನ್ ಶ್ರೀನಿವಾಸ್ ಅವರು ತಮ್ಮದೇ ಆದಂತಹ ವಿಶಿಷ್ಟ ಶೈಲಿಯಲ್ಲಿ ಕನ್ನಡದಲ್ಲಿಯೇ ಮಾತನಾಡುತ್ತಾ. ಜಗತ್ತಿನಲ್ಲಿರುವಂತಹ ನಾನಾ ದೇಶಗಳಿಗೆ ಹೋಗಿ ಅಲ್ಲಿನ ಪರಿಚಯಗಳನ್ನು ಜನರಿಗೆ … Read more

ಕ್ರಾಂತಿ ಸಿನಿಮಾ ಪ್ರಚಾರದಲ್ಲಿ ತಮ್ಮ ದಿನಚರಿ ಬಗ್ಗೆ ಹೇಳಿಕೊಂಡ ದರ್ಶನ್ ಸದ್ಯದಲ್ಲಿ ಇದು ಕೂಡ ವಿವಾದ ಆಗುವ ಸಾಧ್ಯತೆ ಇದೆ. ಅಷ್ಟಕ್ಕೂ ಡಿ ಬಾಸ್ ಹೇಳಿದ್ದೇನು ಗೊತ್ತ.?

ಡಿ ಬಾಸ್ ದಿನಚರಿ ದರ್ಶನ್ ಅವರಿಗೆ ಫ್ಯಾನ್ಸ್ ಸಪೋರ್ಟ್ ಹೇಗಿದೆ ಎಂದರೆ ಮೀಡಿಯಾ ಬ್ಯಾನ್ ಮಾಡಿದರು ಕೂಡ ಇಂದು ಕರ್ನಾಟಕದ ಕಡೆ ಹಳ್ಳಿಯ ದರ್ಶನ್ ಅಭಿಮಾನಿಗೂ ತಲುಪುವ ಹಾಗೆ ಕ್ರಾಂತಿ ಸಿನಿಮಾದ ಪ್ರಚಾರವನ್ನು ಮೀಡಿಯಾಗೆ ತೊಡೆ ತಟ್ಟಿ ಅಭಿಮಾನಿಗಳೇ ಮಾಡುತ್ತಿದ್ದಾರೆ. ಎಲ್ಲರ ನಿರೀಕ್ಷೆಯಂತೆ ಕ್ರಾಂತಿ ಸಿನಿಮಾವು ಜನವರಿ 26ರಂದು ರಾಜ್ಯದಾದ್ಯಂತ ತೆರೆ ಕಾಣಲಿದೆ. ಈಗಾಗಲೇ ಚಿತ್ರೀಕರಣ ಪೂರ್ತಿಯಾಗಿ ಮುಕ್ತಾಯಗೊಂಡಿದ್ದು ಪ್ರಚಾರ ಕಾರ್ಯದಲ್ಲಿ ಎಲ್ಲರೂ ಬಿಸಿ ಆಗಿದ್ದಾರೆ. ಅದರಲ್ಲೂ ನಾಯಕ ನಟ ಆದ ದರ್ಶನ್ ಅವರು ಈಗ ಸೋಶಿಯಲ್ … Read more

ಪತ್ನಿಗಾಗಿ ಕೊರಗಜ್ಜನ ಮೊರೆ ಹೋದ ಶಿವಣ್ಣ, ಅಂತದ್ದೇನಾಗಿದೆ ಗೊತ್ತಾ ಗೀತಾಕ್ಕನಿಗೆ.?

  ಕೊರಗಜ್ಜ ದೇವರ ಮಹಿಮೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಜನರು ಕೊರಗಜ್ಜನನ್ನು ಬಹಳ ನಂಬುತ್ತಾರೆ. ಆ ಪಾಲಿನ ಜನರಿಗೆ ದೈವವಾಗಿರುವ ಕೊರಗಜ್ಜನ ಬಳಿ ನಮ್ಮ ಕಷ್ಟಗಳನ್ನೆಲ್ಲ ಹೇಳಿಕೊಂಡು ಹರಕೆ ಕಟ್ಟಿಕೊಳ್ಳುತ್ತಾರೆ. ತಲ ತಲಾಂತರದಿಂದಲೂ ಇಲ್ಲಿಯ ಜನರು ಗುಣವಾಗದ ಯಾವುದೇ ಅನಾರೋಗ್ಯ ಸಮಸ್ಯೆ ಆದರೂ ಅಥವಾ ಬಹಳ ಮುಖ್ಯವಾದ ವಸ್ತುವನ್ನೇನಾದರೂ ಕಳೆದುಕೊಂಡಿದ್ದರೂ ಇಲ್ಲಿಗೆ ಬಂದು ಹರಕೆ ಸಲ್ಲಿಸುತ್ತಾರೆ. ಹಾಗೆ ಅವರ ಸಮಸ್ಯೆ ಸರಿ ಹೋಗಿರುವುದರ ಬಗ್ಗೆ ಮನೆ ಮನೆಯಲ್ಲೂ ಕೂಡ ಉದಾಹರಣೆಗಳನ್ನು ಕೊಡುತ್ತಾರೆ. ಹೀಗಾಗಿ ಕರಾವಳಿ … Read more

ಯಾರು ಸಹಾಯ ಮಾಡದಿದ್ದರೆ ಏನಂತೆ, ಏಕಾಂಗಿಯಾಗಿ ಎದ್ದು ನಿಂತು ಮತ್ತೆ ಹೊಸ ಸಿನಿಮಾ ಶುರು ಮಾಡಿದ ರವಿಮಾಮ

  ಸದ್ದಿಲ್ಲದೇ ಸೆಟ್ಟೇರಿದ ರವಿಚಂದ್ರನ್ ಅವರ ಹೊಸ ಸಿನಿಮಾ, ಸ್ನೇಹಿತನಿಗೆ ಕ್ಲಾಪ್ ಮಾಡಿ ಶುಭ ಹಾರೈಸಿದ ಶಿವಣ್ಣ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಚಂದನವನ ಕಂಡ ಕನಸುಗಾರ. ಸಿನಿಮಾ ಲೋಕದಲ್ಲಿ ಹೊಸ ಹೊಸ ವಿಭಿನ್ನ ಬಗೆಯ ಪ್ರಯೋಗಗಳನ್ನು ಮಾಡಿ ಕನ್ನಡಿಗರಿಗೆ ಹೊಸ ರೀತಿಯ ಸಿನಿಮಾಗಳನ್ನು ಮತ್ತು ಕನ್ನಡ ಚಿತ್ರರಂಗಕ್ಕೆ ನೂತನ ಮಾದರಿಯ ಸಿನಿಮಾಗಳನ್ನು ಕೊಟ್ಟವರು ರವಿ ಸರ್ ವಯಸ್ಸು 60 ದಾಟಿದ್ದರೂ ಕೂಡ ಸಿನಿಮಾ ಉತ್ಸಾಹ ಇವರಿಗೆ ಸ್ವಲ್ಪ ಕೂಡ ಕಡಿಮೆ ಆಗಿಲ್ಲ. 10 ವರ್ಷಗಳ ವೃತ್ತಿ ಜೀವನದಲ್ಲಿ … Read more