ಅಂದು ನಿಖಿಲ್ ಕುಮಾರಸ್ವಾಮಿ ನಿಶ್ಚಿತಾರ್ಥ ಮಾಡಿಕೊಂಡು ಕೈ ಕೊಟ್ಟ ಹುಡುಗಿ ಇಂದು ಯಾರನ್ನು ಮದುವೆಯಾಗಿದ್ದಾರೆ ಗೊತ್ತ.? ನಿಜಕ್ಕೂ ಶಾ-ಕ್ ಆಗುತ್ತೆ.

ಅಂದು ನಿಖಿಲ್ ಕುಮಾರಸ್ವಾಮಿ ಜೊತೆ ನಿಶ್ಚಿತಾರ್ಥ ಮುರಿದುಕೊಂಡಿದ್ದ ಸ್ವಾತಿ ಈಗ ಯಾರನ್ನು ಮದುವೆಯಾಗಿದ್ದಾರೆ ಗೊತ್ತಾ.? ನಿಖಿಲ್ ಕುಮಾರಸ್ವಾಮಿ ಅವರು ಕೊರನಾ ಲಾಕ್ ಡೌನ್ ವೇಳೆ ಕುಟುಂಬಸ್ಥರ ಸಮ್ಮುಖದಲ್ಲಿ ಸರಳವಾಗಿ ವಿವಾಹವಾಗಿದ್ದರು. ರೇವತಿ ಎನ್ನುವವರನ್ನು ಕೈಹಿಡಿದಿರುವ ನಿಖಿಲ್ ಕುಮಾರಸ್ವಾಮಿ ಅವರ ದಾಂಪತ್ಯಕ್ಕೆ ಎರಡು ವರ್ಷ ತುಂಬುತ್ತಿದ್ದು ಮುದ್ದಾದ ಗಂಡು ಮಗು ಕೂಡ ಇದೆ. ಇತ್ತೀಚೆಗಷ್ಟೇ ಅದ್ದೂರಿಯಾಗಿ ಮಗುವಿಗೆ ನಾಮಕರಣ ಕಾರ್ಯಕ್ರಮ ಕೂಡ ಮಾಡಿ ಅವ್ಯಾನ್ ದೇವ್ ಎನ್ನುವ ಹೆಸರು ಕೂಡ ಇಟ್ಟಿದ್ದಾರೆ. ನಿಖಿಲ್ ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿ … Read more

ಅವಿವಾ ಬಿದ್ದಪ್ಪಗೆ ಅಭಿಷೇಕ್ ಅಂಬರೀಶ್ ತೊಡಿಸಿದ ಉಂಗುರದ ಮೌಲ್ಯ ಎಷ್ಟು ಗೊತ್ತಾ.? ನಿಜಕ್ಕೂ ಬಾಯಿ ಮೇಲೆ ಬೆರಳು ಇಡ್ತಿರಾ ಇದರ ಬೆಲೆ ಗೊತ್ತದ್ರೆ

ಸಖತ್ ಸದ್ದು ಮಾಡ್ತಿದೆ ಅಭಿಷೇಕ್ ಅಂಬರೀಶ್ ಅವಿವಾಗೆ ತೊಡಿಸಿದ ಉಂಗುರದ ಬೆಲೆ ಜೂನಿಯರ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅವರ ಮದುವೆ ವಿಚಾರ ಸಾಕಷ್ಟು ತಿಂಗಳಿಂದ ಚರ್ಚೆಯಲ್ಲಿತ್ತು. ಸುಮಲತಾ ಹಾಗೂ ಅಭಿಷೇಕ್ ಹೋದ ಕಡೆಯಲೆಲ್ಲಾ ಮದುವೆ ಯಾವಾಗ ಎನ್ನುವ ಪ್ರಶ್ನೆ ಎದುರಾಗುತ್ತಿತ್ತು. ಅಲ್ಲದೆ ಅಭಿಷೇಕ್ ಅವರು ಯಾವುದೋ ಹುಡುಗಿಯನ್ನು ಪ್ರೀತಿಸುತ್ತಿದ್ದಾರೆ‌‌. ಎನ್ನುವ ಮಾತುಗಳು ಹಾಗೂ ಸುಮಲತಾ ಅಂಬರೀಶ್ ಅವರೇ ತಮ್ಮ ಮನೆ ಸೊಸೆಯನ್ನು ಸೆಲೆಕ್ಟ್ ಮಾಡುತ್ತಾರೆ ಅಮ್ಮ ಹೇಳಿದ ಹುಡುಗಿಗೆ ಅಭಿಷೇಕ್ ತಾಳಿ ಕಟ್ಟಲಿದ್ದಾರೆ ಎನ್ನುವ ರೀತಿಯ … Read more

ನಟಿ ರಮ್ಯ ವಿರುದ್ಧ ದೂರು ದಾಖಲು, ಸಂಕಷ್ಟಕ್ಕೆ ಸಿಲುಕಿದ ರಮ್ಯ

ರಮ್ಯ ನಿರ್ಮಾಣದ ಹೊಸ ಸಿನಿಮಾಗೆ ವಿಘ್ನ ನಟಿ ರಮ್ಯ ನಿರ್ಮಾಣದ ಮೊದಲ ಸಿನಿಮಾ “ಸ್ವಾತಿ ಮುತ್ತಿನ ಮಳೆಹನಿಯೇ” ಚಿತ್ರಕ್ಕೆ ಸಂ.ಕ.ಷ್ಟ ರಮ್ಯ ವಿರುದ್ಧ ದೂರು ದಾಖಲು. ರಮ್ಯಾ ನಿರ್ಮಾಣದ ಸಿನಿಮಾಗೆ ಸಂಕಷ್ಟ, ರಕ್ಷಿತ್ ರಿಷಬ್ ನಂತರ ರಾಜ್ ಬಿ ಶೆಟ್ಟಿ ಮೇಲೂ ಹಕ್ಕು ಚ್ಯುತಿ ಆರೋಪ. ಸ್ಯಾಂಡಲ್ ವುಡ್ ಪದ್ಮಾವತಿ ರಮ್ಯ ಅವರು ಮತ್ತೆ ಸಿನಿಮಾ ಇಂಡಸ್ಟ್ರಿಗೆ ಕಂಬ್ಯಾಕ್ ಮಾಡುತ್ತಿರುವುದು ಅವರ ಅಭಿಮಾನಿಗಳು ಹಾಗೂ ಇಡೀ ಚಿತ್ರರಂಗಕ್ಕೆ ಸಂತಸ ತಂದಿದೆ. ಆದರೆ ನಾಯಕಿಗೂ ಮುಂಚೆ ಈ ಬಾರಿ … Read more

ಶುಭಸುದ್ದಿ ಹಂಚಿಕೊಂಡ ನಟ ರಾಮ್ ಚರಣ್ & ಉಪಾಸನಾ, ನೂರಾರು ಪ್ರಶ್ನೆಗಳಿಗೆ ಕೊನೆಗೂ ಉತ್ತರ ಕೊಟ್ಟ ದಂಪತಿಗಳು.

ಎಲ್ಲಾ ಸಂಕಷ್ಟಗಳನ್ನು ಮೆಟ್ಟಿನಿಂತ ಜೋಡಿ ಚಿರಂಜೀವಿ ಕುಟುಂಬಕ್ಕೆ ಹೊಸ ಅತಿಥಿ ಆಗಮನ, ತಾತ ಆಗುತ್ತಿರುವ ವಿಷಯವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡ ಮೆಗಾಸ್ಟಾರ್ ಮೆಗಾಸ್ಟಾರ್ ಚಿರಂಜೀವಿ ಅವರು ಇಂದು ತಾವು ಮತ್ತೊಮ್ಮೆ ತಾತ ಆಗುತ್ತಿರುವ ಸಂತಸದ ಸುದ್ದಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸದ್ಯಕ್ಕೆ ವೀರಯ್ಯ ವಲ್ತೇರು ಸಿನಿಮಾದ ಸಾಂಗ್ ಶೂಟಿಂಗ್ ಆಗಿ ವಿದೇಶದಲ್ಲಿ ಇರುವ ಚಿರಂಜೀವಿ ಅವರು ಅಲ್ಲಿಂದಲೇ ಈ ಸಂಭ್ರಮದ ಸುದ್ದಿಯನ್ನು ಹಂಚಿಕೊಂಡಿದ್ದು ಈಗ ಮೆಗಾಸ್ಟಾರ್ ಮನೆಯಲ್ಲಿ ಖುಷಿಯ ವಾತಾವರಣ ನಿರ್ಮಾಣ ಆಗಿದೆ. ಮೆಗಾಸ್ಟಾರ್ ಚಿರಂಜೀವಿ ಅವರ … Read more

ಗಟ್ಟಿಮೇಳ ಸೀರಿಯಲ್ ಅಧಿತಿ ಹಾಗೂ ಪಾರು ಸೀರಿಯಲ್ ಪ್ರೀತಮ್ ಮದುವೆ ಸಂಭ್ರಮ, ಮದುವೆಗೆ ಯಾರೆಲ್ಲಾ ಬಂದಿದ್ರು ನೋಡಿ.

ಸಿದ್ದುಮೂಲಿಮನಿ ಪ್ರಿಯಾ ಜೆ ಆಚಾರ್ ಮದುವೆ ಈ ವರ್ಷ ಕನ್ನಡ ಸಿನಿಮಾ ಇಂಡಸ್ಟ್ರಿಯ ಅನೇಕ ತಾರೆಗಳು ವಿವಾಹವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇನ್ನು ಕೆಲವು ನಿಶ್ಚಿತಾರ್ಥ ಮಾಡಿಕೊಂಡು ಮುಂದಿನ ವರ್ಷ ಹಸೆಮಣೆ ಏರಲು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ವರ್ಷದ ಆರಂಭದಿಂದಲೇ ಶುಭ ಪೂಂಜ ಅವರ ಮದುವೆ ನಡೆದಿತ್ತು, ಇತ್ತೀಚೆಗೆ ನಟಿ ಅಧಿತಿ ಪ್ರಭುದೇವ ಅವರು ಕೂಡ ಮದುವೆ ಆಗಿದ್ದಾರೆ. ನೆನ್ನೆ ಅಷ್ಟೇ ಅಭಿಷೇಕ್ ಅಂಬರೀಶ್ ಅವರ ಎಂಗೇಜ್ಮೆಂಟ್ ಅವಿವಾ ಬಿದಪ್ಪ ಅವರೊಂದಿಗೆ ನಡೆದಿದೆ. ಮತ್ತು ಕೆಲವರು ತಮ್ಮ ಜೊತೆ … Read more

ವಯಸ್ಸಿನಲ್ಲಿ ತನಿಗಿಂತ 3 ವರ್ಷ ಹಿರಿಯ ಹುಡುಗಿಯೊಂದಿಗೆ ಅಭಿಷೇಕ್ ನಿಶ್ಚಿತಾರ್ಥ ಮಾಡಿಕೊಂಡಿದ್ದೆಕೆ ಗೊತ್ತ.? ಅವಿವಾ ಬಿದ್ದಪ್ಪ ಬ್ಯಾಗ್ರೌಂಡ್ ಕೇಳಿದ್ರೆ ಬೆಚ್ಚಿ ಬಿಳ್ತೀರಾ

ಅಭಿಷೇಕ್ ಅವಿವಾ ಅಗರ್ಭ ಶ್ರೀಮಂತೆ ಜೊತೆ ಅಂಬರೀಶ್ ಪುತ್ರನ ವಿವಾಹ, ಇಬ್ಬರ ನಡುವಿನ ವಯಸ್ಸಿನ ಅಂತರ ಕೇಳಿ ಶಾ-ಕ್ ಆದ ಜನತೆ. ಕಳೆದ ಕೆಲವು ದಿನಗಳಿಂದ ಮೀಡಿಯಾ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ಅಂಬರೀಷ್ ಮತ್ತು ಸುಮಲತಾ ಪುತ್ರ ಅಭಿಷೇಕ್ ಅಂಬರೀಶ್ ಅವರ ವಿವಾಹದ ಬಗ್ಗೆ ಹೆಚ್ಚು ಸುದ್ದಿ ಆಗುತ್ತಿತ್ತು. ಇದೇ ಡಿಸೆಂಬರ್ ತಿಂಗಳಿನಲ್ಲಿ ಅವರ ನಿಶ್ಚಿತಾರ್ಥ ಅದ್ದೂರಿಯಾಗಿ ಆಗಲಿದೆ ಮುಂದಿನ ತಿಂಗಳಲ್ಲಿ ಅವರ ಮದುವೆ ನಡೆಯುತ್ತದೆ ಎಂದು ಎಲ್ಲರೂ ಸುದ್ದಿಯನ್ನು ಬಿತ್ತರ ಪಡಿಸಿದ್ದರೂ ಕೂಡ ಹುಡುಗಿ ಯಾರು … Read more

ಮುನಿಸು ಮರೆತು ಮತ್ತೆ ಒಂದಾದ ದೋಸ್ತಿಗಳು, ಕ್ರಾಂತಿ ಸಿನಿಮಾ ಸಂದರ್ಶನದಲ್ಲಿ ದರ್ಶನ್ ಬಾಯಲ್ಲಿ ಸುದೀಪ್ ಹೆಸರು ಕೇಳಿ ಬೆರಗಾದ ಅಭಿಮಾನಿಗಳು.

ಕುಚ್ಚಿಕು ಗೆಳೆಯರು ಒಂದಾಗುತ್ತಿದ್ದಾರೆ ಕಿಚ್ಚನ ಮಾತುಗಳಲ್ಲಿ ದರ್ಶನ್ ಹೆಸರು ದರ್ಶನ್ ಬಾಯಿಲ್ಲಿ ಸುದೀಪ್ ಜೊತೆ ಸಿನಿಮಾ ಬಗ್ಗೆ ಮಾತು ಮುನಿಸು ಮರೆತು ಒಂದಾಗಿದ್ದಾರಾ ದೋಸ್ತಿಗಳು. ಚಂದನವನದ ಸ್ನೇಹಿತರ ಬಗ್ಗೆ ಉದಾಹರಣೆ ಕೊಡುವುದಾದರೆ ಅಂಬರೀಶ್ ಹಾಗೂ ವಿಷ್ಣುವರ್ಧನ್ ಸ್ನೇಹವನ್ನು ಎಲ್ಲರೂ ಮೊದಲಿಗೆ ಹೇಳುತ್ತಾರೆ. ವಿಷ್ಣುವರ್ಧನ್ ಅವರು ಶಾಂತ ಸ್ವಭಾವದ ನಾಚಿಕೆ ವ್ಯಕ್ತಿತ್ವದ ಸಂತನ ರೀತಿಯ ಬದುಕು ಬದುಕಿದವರು. ಇತ್ತ ರೆಬಲ್ ಸ್ಟಾರ್ ಮಾತಿನಲ್ಲಿ ರಫ್ ಮತ್ತು ಮುಖ ಮೂತಿ ನೋಡದೆ ಯಾರಿಗೆ ಆದರೂ ಅವರ ಎದುರಿಗೆ ಇದನ್ನು ಹೇಳಿಬಿಡುವ … Read more

ದಿನಕ್ಕೆ ಒಂದು ಕೋಟಿ ಮಾತ್ರ ಬಿಗ್ ಬಾಸ್ ಹೋಗ್ತಿನಿ ಅಂದಿದ್ದ ಆರ್ಯವರ್ಧನ್ ಗುರೂಜಿ ವಿಡಿಯೋ ವೈರಲ್

  ಬಿಗ್ ಬಾಸ್ ಮನೆಗೆ ಹೋಗುವ ಮುನ್ನವೇ ಸಂಭಾವನೆ ವಿಚಾರಕ್ಕೆ ಟ್ರೋಲ್ ಆಗಿದ್ದ ಆರ್ಯವರ್ಧನ್ ಗುರೂಜಿ. ನಾನು ಅಂದರೆ ನಂಬರ್ ನಂಬರ್ ಎಂದರೆ ನಾನು ಈ ಡೈಲಾಗ್ ಹೇಳಿಕೊಂಡು ಕರ್ನಾಟಕದಾದ್ಯಂತ ಮನೆ ಮಾತಾಗಿರುವ ನಂಬರ್ ಗುರೂಜಿ ಎಂದೇ ಕರೆಸಿಕೊಳ್ಳುತ್ತಿರುವ ಆರ್ಯವರ್ಧನ್ ಅವರ ಹಳೆ ಟ್ರೋಲಿಂಗ್ ವಿಡಿಯೋ ಒಂದು ಸೋಶಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆಗುತ್ತಿದೆ. ಆರ್ಯವರ್ಧನ್ ಅವರು ಮಾಧ್ಯಮಗಳಲ್ಲಿ ಪ್ರಚಲಿತವಾಗುತ್ತಿದ್ದಂತೆ ಅವರನ್ನು ಅನೇಕ ಬಾರಿ ಟ್ರೋಲ್ ಮಾಡಲಾಗಿದೆ. ಟ್ರೋಲ್ ಮಾಡುವವರಿಗೆ ಆರ್ಯವರ್ಧನ್ ಅವರು ಮಾತನಾಡುವ ಪ್ರತಿ ವಿಷಯ … Read more

ನಟಿ ಆಶು ರೆಡ್ಡಿ ಕಾಲು ಚಪ್ಪರಿಸಿ ನೆಕ್ಕಿದ ನಿರ್ದೇಶಕ ರಾಮ್ ಗೋಪಾಲ್ ರೆಡ್ಡಿ ವಿಡಿಯೋ ವೈರಲ್

ಆಶುರೆಡ್ಡಿ ರಾಮ್ ಗೋಪಾಲ್ ವರ್ಮ ಮತ್ತು ಅಶು ರೆಡ್ಡಿ ಕುರಿತ ಸುದ್ದಿ ಬಗ್ಗೆ ಸ್ಪೋ.ಟ.ಕ ಹೇಳಿಕೆ ನೀಡಿದ ನಟಿ. ಸದ್ಯಕ್ಕೆ ಸೋಶಿಯಲ್ ಮೀಡಿಯಾ ತುಂಬೆಲ್ಲಾ ತೆಲುಗು ನಟಿ ಅಶು ರೆಡ್ಡಿ ಹಾಗೂ ತೆಲುಗಿನ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮ ಅವರ ಕುರಿತ ಸುದ್ದಿಗಳು ಬಾರಿ ಚರ್ಚೆ ಆಗುತ್ತಿವೆ. ಇದಕ್ಕೆಲ್ಲ ಕಾರಣ ಇತ್ತೀಚೆಗೆ ರಾಮ್ ಗೋಪಾಲ್ ವರ್ಮ ಅವರು ಅಶು ರೆಡ್ಡಿ ಅವರ ಕಾಲಿನ ಬೆರಳನ್ನು ನೆಕ್ಕುತ್ತಿರುವ ವೀಡಿಯೋ ವೈರಲ್ ಆಗಿರುವುದು. ಅಶು ರೆಡ್ಡಿ ಅವರು ರಾಮ್ … Read more

ಅವಿವಾ ಬಿದ್ದಪ್ಪ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್, ಕಂಪ್ಲೀಟ್ ವಿಡಿಯೋ ಇಲ್ಲಿದೆ ನೋಡಿ

ಅಭಿಷೇಕ್ ಅಂಬರೀಶ್ ಅವಿವಾ ಬಿದ್ದಪ್ಪ ನಿಶ್ಚಿತಾರ್ಥ. ದೀರ್ಘಕಾಲ ಗೆಳತಿ ಜೊತೆ ನಿಶ್ಚಿತಾರ್ಥ ಜೂನಿಯರ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥ ಕುರಿತು ತಿಂಗಳಿಂದ ಅನೇಕ ಸುದ್ದಿಗಳು ಕೇಳಿ ಬರುತ್ತಿದ್ದವು. ಡಿಸೆಂಬರ್ ತಿಂಗಳಿನಲ್ಲಿ ಬೆಂಗಳೂರಿನ ಅರಮನೆ ಮೈದಾನದ ಅಂಗಳದಲ್ಲಿ ಅದ್ದೂರಿಯಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯುತ್ತದೆ ಎಂದು ಗಾಂಧಿನಗರದಲ್ಲಿ ಸುದ್ದಿ ಎದ್ದಿತ್ತು ಆದರೆ ದಿನಾಂಕ ಇನ್ನು ನಿಗದಿ ಆಗಿರಲಿಲ್ಲ. ಇದರ ಮಧ್ಯದಲ್ಲೇ ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಕುಟುಂಬಸ್ಥರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ ಅಭಿಷೇಕ್ ಅಂಬರೀಶ್ … Read more