ಬಿಗ್ ಬಾಸ್ ಮನೆಯಿಂದ ಪ್ರಶಾಂತ್ ಸಂಬರ್ಗಿಗೆ ಗೇಟ್ ಪಾಸ್

ಪ್ರಶಾಂತ್ ಸಂಬರ್ಗಿ ಆಟ ಮುಕ್ತಾಯ ಬಿಗ್ ಬಾಸ್ ಮನೆಯ ಕಾಂಟ್ರವರ್ಸಿ ಕಿಂಗ್ ಎಂದೇ ಖ್ಯಾತಿ ಹೊಂದಿರುವ ಪ್ರಶಾಂತ್ ಸಂಬರ್ಗಿ ಅವರು 13ನೇ ವಾರಕ್ಕೆ ತಮ್ಮ ಆಟ ಮುಗಿಸಿ ಹೊರ ಬಿದ್ದಿದ್ದಾರೆ. ಸೀಸನ್ ಎಂಟರ ಕಂಟೆಸ್ಟೆಂಟ್ ಕೂಡ ಆಗಿದ್ದ ಪ್ರಶಾಂತ್ ಆ ಮೂಲಕ ಬಿಗ್ ಬಾಸ್ ಪ್ರಶಾಂತ್ ಸಂಬರ್ಗಿ ಎಂದೇ ಕರ್ನಾಟಕದಲ್ಲಿ ಫೇಮಸ್ ಕೂಡ ಆದರು. ಇದಕ್ಕೂ ಮೊದಲು ಸಾಮಾಜಿಕ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದ ಪ್ರಶಾಂತ್ ಸಂಬರ್ಗಿ ಅವರು ಅದೇ ವ್ಯಕ್ತಿತ್ವವನ್ನು ಬಿಗ್ ಬಾಸ್ ಮನೆಯಲ್ಲಿ ಸಹ ಉಳಿಸಿಕೊಂಡಿದ್ದರು. ಬಿಗ್ … Read more

40 ವರ್ಷ ವಯಸ್ಸಾದರೂ ರಂಗೋಲಿ ಸೀರಿಯಲ್ ನಟಿ ಸಿರಿ ಯಾಕಿನ್ನು ಮದುವೆಯಾಗಿಲ್ಲ ಗೊತ್ತ.? ಸಿರಿ ಮದುವೆ ಮಾಡಿಕೊಳ್ಳುವ ಹುಡುಗನಿಗೆ ಏನೆಲ್ಲಾ ಕಂಡೀಶನ್ ಹಾಕಿದ್ದಾರೆ ಗೊತ್ತ

ನಟಿ ಸಿರಿ (Siri Actor) ಕನ್ನಡದ ಕಿರುತೆರೆಯ ರಂಗೋಲಿ ಹಾಗೂ ಬದುಕು ಧಾರಾವಾಹಿಗಳು ಯಾರಿಗೆ ತಿಳಿದಿಲ್ಲ ಅದೊಂದು ಕಾಲದಲ್ಲಿ ಬಹಳ ಹೆಸರುವಾಸಿಯಾಗಿದ್ದ ಈ ಎರಡು ಧಾರವಾಹಿ ಮನೆ ಮಾತಾಗಿದ್ದಂತು ನಿಜ. ಈ ಎರಡು ದಾರವಾಹಿಯ ನಾಯಕನಾಗಿ ಅಭಿನಯಿಸಿದ ಸಿರಿಯವರು ಅಂದು ಜನರ ಮನೆಮಗಳಾಗಿದ್ದರು. ಸಿರಿಯವರು ಈಗಲೂ ಕೂಡ ಕಿರುತೆರೆ ಹಾಗೂ ಚಿತ್ರರಂಗಗಳಲ್ಲಿ ನಟಿಸುತ್ತಿರುವುದು ನಿಜ ಅವರು ಈಗಲೂ ಕೂಡ ಯುವತಿಯಂತೆ ಕಾಣುತ್ತಿದ್ದಾರೆ. ಬಣ್ಣದ ಬದುಕಿನಲ್ಲಿ ಕೆಲಸ ಮಾಡುತ್ತಿರುವ ಸಿರಿಯವರು ಇನ್ನೂ ಮದುವೆ ಆಗದೆ ಉಳಿದಿರುವ ಕಾರಣವೇನು? ಎನ್ನುವ … Read more

ಸ್ಟಾರ್ ನಟಿ ಆಗಿದ್ರೂ ಕೂಡ ನಟಿ ಅದಿತಿ ಪ್ರಭುದೇವ ಸಾಮಾನ್ಯ ರೈತನನ್ನು ಮದುವೆಯಾಗಿದ್ದೇಕೆ ಗೊತ್ತಾ ನಿಜಕ್ಕೂ ಆಶ್ಚರ್ಯ ಅನ್ನಿಸುತ್ತದೆ ಇವರ ಬಾಳ ಸಂಗಾತಿಯ ಆಯ್ಕೆ.

ಅದಿತಿ ಯಶಶ್ ಸ್ಟಾರ್ ಡಮ್ ಇರುವಾಗಲೇ ಮದುವೆ ಮಾಡಿಕೊಂಡ ನಟಿ ಅಧಿತಿ ಪ್ರಭುದೇವ ಈ ಬಗ್ಗೆ ಹೇಳಿದ್ದೇನು ಗೊತ್ತಾ. ನೋಡಲು ಅಪ್ರತಿಮ ಸುಂದರಿ, ಬ್ಯೂಟಿಗೆ ತಕ್ಕ ಹಾಗೆ ಟ್ಯಾಲೆಂಟ್ ಹಾಗೂ ಆ ಟ್ಯಾಲೆಂಟಿಗೆ ಸಿಕ್ಕ ತಕ್ಕನಾದ ಅವಕಾಶಗಳು ಈಕೆಯನ್ನು ಅದೃಷ್ಟದ ನಟಿ ಎಂದು ಕರೆಯುವಂತೆ ಮಾಡಿದೆ. ಅತಿ ಕಡಿಮೆ ಸಮಯದಲಿ ಮಾಡಿದ ಹಲವು ಸಿನಿಮಾಗಳು ಸೂಪರ್ ಹಿಟ್ ಆಗಿ ಸದ್ಯಕ್ಕೆ ಕನ್ನಡದಲ್ಲಿ ತನ್ನದೇ ಆದ ಒಂದು ಫ್ಯಾನ್ ಬೇಸ್ ಕ್ರಿಯೆಟ್ ಮಾಡಿಕೊಂಡಿರುವ ಅಧಿತಿ ಪ್ರಭುದೇವ ಅವರು ಶಾನೆ … Read more

ಅದೃಷ್ಟ ದೇವತೆ ಮನೆಗೆ ಬಂದಾಗ ಬಟ್ಟೆ ಬಿಚ್ಚಿ ಬೆಡ್ರೂಮ್ ನಲ್ಲಿ ಕೂರಿಸಬೇಕು – ವಿವಾದಕ್ಕೀಡಾಯ್ತು ಸಂದರ್ಶನದಲ್ಲಿ ದರ್ಶನ್ ಹೇಳಿದ ಮಾತು, ಡಿ ಬಾಸ್ ಮಾತು ಕೇಳಿ ಅಭಿಮಾನಿಗಳು ಬೇಸರ

ದರ್ಶನ್ ವಿವಾದಾತ್ಮಕ ಹೇಳಿಕೆ ನಟ ದರ್ಶನ್ ಅವರು ಇತ್ತೀಚಿಗಷ್ಟೇ ನಡೆದ ಸಂದರ್ಶನ ಒಂದರಲ್ಲಿ ಹೇಳಿದ ಮಾತು ಇದೀಗ ಸಿಕ್ಕಾಪಟ್ಟೆ ವೈರಲಾಗಿದೆ ಈ ಮಾತುಗಳನ್ನು ಕೇಳಿ ಸ್ವತಹ ದರ್ಶನ್ ಅಭಿಮಾನಿಗಳೆ ಬೇಸರವನ್ನು ವ್ಯಕ್ತಪಡಿಸಿದ್ದಾರೆ ಅಷ್ಟಕ್ಕೂ ಡಿ ಬಾಸ್ ಹೇಳಿದ್ದು ಏನು ಎಂಬುದನ್ನು ನೋಡುವುದಾದರೆ. “ಅದೃಷ್ಟ ದೇವತೆ ಯಾವಾಗಲೋ ಒಮ್ಮೆ ಬಂದು ಬಾಗಿಲು ಬಡಿಯುತ್ತಾಳೆ, ಅವಳು ಬಾಗಿಲನ್ನು ಬಡಿಯುತ್ತಿದ್ದ ವೇಳೆ ಮನೆ ಒಳಗೆ ಕರೆದುಕೊಂಡು ಹೋಗಿ ಬಟ್ಟೆ ಬಿಚ್ಚಿ ಬೆಡ್ರೂಮ್ ನಲ್ಲಿ ಆಕೆಯನ್ನು ಕೂರಿಸಿಕೊಳ್ಳಬೇಕು, ಬಟ್ಟೆ ಕೊಟ್ಟರೆ ತಾನೇ ಅವಳು … Read more

ಒಂದೊಳ್ಳೆ ಪಾತ್ರ ಇದೆ ಆಕ್ಟ್ ಮಾಡ್ತೀಯಾ ಅಂತ ಆಫೀಸ್ ಗೆ ಕರೆಸಿಕೊಂಡ್ರು ಕೊನೆಗೆ ಮಾಡಿದ್ದೇನು ಗೊತ್ತಾ.? ಶರಣ್ & ತರುಣ್ ಅಸಲಿ ಮುಖ ಬಯಲು ಮಾಡಿದ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್

ಗುರುಶಿಷ್ಯರು ಸಿನಿಮಾ ನಟ ಬುಲೆಟ್ ಪ್ರಕಾಶ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಬುಲೆಟ್ ಎಂಬ ಸಿನಿಮಾದಲ್ಲಿ ಮೊಟ್ಟಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯ ಮಾಡುವುದರ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟರು. ಈ ಒಂದು ಬುಲೆಟ್ ಸಿನಿಮಾದಲ್ಲಿ ನಟನೆ ಮಾಡಿದ ಕಾರಣವೇ ಇವರ ಹೆಸರಿನ ಮುಂದೆ ಬುಲೆಟ್ ಎಂಬುದನ್ನು ಸೇರಿಸಲಾಯಿತು. ತದನಂತರ ಇವರನ್ನು ಎಲ್ಲರೂ ಕೂಡ ಬುಲೆಟ್ ಪ್ರಕಾಶ್ ಎಂದೆ ಗುರುತಿಸಲಾಯಿತು ಈ ಸಿನಿಮಾದ ಸಕ್ಸಸ್ ನಂತರ ಬುಲೆಟ್ ಪ್ರಕಾಶ್ ಅವರು ಸಾಕಷ್ಟು ಸಿನಿಮಾದಲ್ಲಿ ಹಾಸ್ಯ ಪ್ರಧಾನ ಪಾತ್ರದಲ್ಲಿ … Read more

ಯಶ್ ಪ್ರಾಣ ಸ್ನೇಹಿತ ಆಗಿದ್ರೂ ಕೂಡ ನಟ ಜೈದೇವ್ ಯಶ್ ಇಂದ ದೂರ ಉಳಿದಿದ್ದಾರೆ ಯಾಕೆ ಗೊತ್ತ.? ಸಂದರ್ಶನದಲ್ಲಿ ಯಾರಿಗೂ ತಿಳಿಯದ ನೋವಿನ ಕಥೆ ಹೇಳಿಕೊಂಡ ಜೈದೇವ್

ಯಶ್ ಜೈದೇವ್ ಮೋಹನ್ ಸ್ನೇಹ ಯಶ್ ಒಬ್ಬ ಮಹಾನ್ ಸಾಧಕ ಕಂಡ ಕನಸನ್ನು ಸಾಕಾರ ಗೊಳಿಸಿಕೊಂಡು ಈಗ ಇಡೀ ಕರ್ನಾಟಕ ಮಾತ್ರವಲ್ಲದೇ ಇಡೀ ಇಂಡಿಯಾ ಪೂರ್ತಿ ರಾಕಿಂಗ್ ಸ್ಟಾರ್, ರಾಕಿ ಬಾಯ್ ಎಂದು ಕರೆಸಿಕೊಳ್ಳುತ್ತಿರುವ ಸಾಧಕ. ಈ ಹಂತಕ್ಕೆ ಬೆಳೆಯಲು ಯಶ್ ಸವಿಸಿರುವ ಹಾದಿ ಹೂವಿನದ್ದಲ್ಲ, ಕಲ್ಲು ಮುಳ್ಳಿನ ಕಷ್ಟನಷ್ಟದ ಹಾದಿಯಲ್ಲಿ ತುಳಿದು ಸಾಮಾನ್ಯನಾಗಿದ್ದ ಈತ ಇಂದು ಅಸಾಮಾನ್ಯ ಪ್ರತಿಭಾವಂತನಾಗಿ ತಲೆಯೆತ್ತಿರುವುದು. ಆತನ ಕಥೆಯನ್ನೇ ಒಂದು ಸೂಪರ್ ಹಿಟ್ ಸಿನಿಮಾ ಮಾಡಬಹುದು ಈ ರೀತಿ ಆದರ್ಶ ಪೂರ್ವಕವಾಗಿ … Read more

ಅಪ್ಪು ಫೋಟೋ ಮುಂದೆ ನಿಂತು ಶಿವಣ್ಣ ಕಳಕಳಿಯಿಂದ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದೇನು ಗೊತ್ತಾ.?

ಶಿವಣ್ಣ ಅವರ 125ನೇ ಸಿನಿಮಾ ವೇದ ಇಂದು ಇಡೀ ಕರ್ನಾಟಕವೇ ಆರಾಧ್ಯ ದೈವವಾಗಿ ಪೂಜಿಸುತ್ತಿರುವ ಪುನೀತ್ ರಾಜಕುಮಾರ್ ಅವರನ್ನು ನೆನೆಯದ ದಿನಗಳೇ ಇಲ್ಲ ಎನ್ನಬಹುದು. ಜೊತೆಗಿರದ ಜೀವ ಸದಾ ಜೀವಂತ ಎನ್ನುವ ಅವರದೇ ಮಾತಿನಂತೆ ಇಂದು ಪ್ರತಿಯೊಂದು ಸಿನಿಮಾರಂಗದ ಕಾರ್ಯಕ್ರಮದ ಚಾಲನೆಗೂ ಮುನ್ನ ಅಪ್ಪು ಫೋಟೋ ನಮಿಸುವ ಮೂಲಕ ಶುರು ಮಾಡಲಾಗುತ್ತದೆ. ಅಪ್ಪು ಅವರು ಇಲ್ಲದಿದ್ದರೂ ಸಹ ಅವರು ಇದ್ದಾಗ ಸಲ್ಲುತ್ತಿದ್ದ ಪ್ರೀತಿ ಹಾಗೂ ಗೌರದಷ್ಟೇ ಅಭಿಮಾನವನ್ನು ಈಗಲೂ ತೋರಲಾಗುತ್ತಿದೆ. ಇನ್ನು ಅವರ ಕುಟುಂಬದ ವಿಚಾರಕ್ಕೆ ಬರುವುದಾದರೆ … Read more

ರಚಿತಾ ರಾಮ್ ಜೊತೆ ವಿಜಯ್ ರಾಘವೇಂದ್ರ ಮಾಡಿದ ಮಸ್ತ್ ಡಾನ್ಸ್ ಒಮ್ಮೆ ನಿಜಕ್ಕೂ ಫಿದಾ ಆಗ್ತಿರಾ.

ರಚಿತಾ ರಾಮ್ ವಿಜಯ ರಾಘವೇಂದ್ರ ಡ್ಯಾನ್ಸ್ ಸ್ಯಾಂಡಲ್ ವುಡ್ ನ ಡಿಂಪಲ್ ಕ್ವೀನ್ ಎಂದೇ ಖ್ಯಾತಿಯಾಗಿರುವ ನಟಿ ರಚಿತಾ ರಾಮ್. ಬುಲ್ ಬುಲ್ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ ರಚಿತಾ, ಹಿಂದಕ್ಕೆ ತಿರುಗಿ ನೋಡಿದ್ದೆ ಇಲ್ಲ. ಕನ್ನಡ ಚಿತ್ರರಂಗದ ಮೇರು ನಟರಾದ ದರ್ಶನ್, ಪುನೀತ್ ರಾಜ್ ಕುಮಾರ್, ಸುದೀಪ್, ಶ್ರೀಮುರಳಿ, ಧ್ರುವ ಸರ್ಜಾ ಸೇರಿದಂತೆ ಎಲ್ಲಾ ಕನ್ನಡ ನಟರ ಜೊತೆಯಲ್ಲೂ ನಟಿಸಿ ಯಶಸ್ಸು ಪಡೆದಿದ್ದಾರೆ. ಸಿನಿರಂಗದಲ್ಲಿ 10 ವರ್ಷ ಪೂರೈಸಿದ್ದಾರೆ ರಚಿತಾ. ನಟಿ ರಚಿತಾ ರಾಮ್ … Read more

ನಟ ಅನಿರುಧ್ ಗೆ ಎದುರಾಯ್ತು ಮತ್ತೊಂದು ಸಂಕಷ್ಟ

ಅನಿರುಧ್ ನಟಿಸಿಬೇಕಿದ್ದ ಹೊಸ ಸೀರಿಯಲ್ ಕೈ ತಪ್ಪಿ ಹೋಗುತ್ತಿದೆ ಯಾಕೆ ಗೊತ್ತ.? ನಟ ಅನಿರುದ್ಧ ಜೀ ಕನ್ನಡ ವಾಹಿನಿಯಲ್ಲಿ ಪ್ರಾರಂಭವಾಗಿದ್ದಂತಹ ಜೊತೆ ಜೊತೆಯಲಿ ಎಂಬ ದಾರವಾಹಿಯಲ್ಲಿ ಆರ್ಯವರ್ಧನ್ ಪಾತ್ರ ನಿರ್ವಹಿಸುತ್ತಿದ್ದರು. ಕಳೆದ ಮೂರು ವರ್ಷಗಳಿಂದಲೂ ಕೂಡ ಈ ಧಾರಾವಾಹಿಯಲ್ಲಿ ನಟನೆ ಮಾಡುವುದರ ಮೂಲಕ ಸಾಕಷ್ಟು ಜನರಿಗೆ ಮನರಂಜನೆಯನ್ನು ನೀಡಿದ್ದರು. ಇನ್ನು ನಟ ಅನಿರುಧ್ ಅವರ ಅಭಿನಯವನ್ನು ನೋಡಿ ಎಲ್ಲರೂ ಮೆಚ್ಚಿಕೊಂಡಿದ್ದರು ಒಂದು ರೀತಿಯಲ್ಲಿ ಹೇಳುವುದಾದರೆ ಸಿನಿಮಾಗಿಂತಲೂ ಕೂಡ ಧಾರಾವಾಹಿಯಲ್ಲಿ ನಟನೆ ಮಾಡುವುದರ ಮೂಲಕವೇ ಅಪಾರ ಸಂಖ್ಯೆಯ ಅಭಿಮಾನಿ … Read more

ನಿಶ್ಚಿತಾರ್ಥದ ಸಮಯದಲ್ಲಿ ಉಂಗುರ ಬದಲಾಯಿಸಿಕೊಂಡ ತಕ್ಷಣ ಕಣ್ಣೀರಿಟ್ಟ ಹರಿಪ್ರಿಯಾ, ಕಣ್ಣೀರು ಒರೆಸಿ, ಆಕೆಯನ್ನು ಸಂತೈಸಿದ ವಸಿಷ್ಠ ಸಿಂಹ ಈ ಕ್ಯೂಟ್ ವಿಡಿಯೋ ನೋಡಿ.

ಹರಿಪ್ರಿಯಾ ವಸಿಷ್ಠ ಸಿಂಹ ನಿಶ್ಚಿತಾರ್ಥ ಕಂಚಿನ ಕಂಠವುಳ್ಳ ನಟ ವಸಿಷ್ಟ ಸಿಂಹ ಕಳೆದ ವಾರವಷ್ಟೇ ನಟಿ ಹರಿಪ್ರಿಯಾ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥದ ಫೋಟೋಗಳು ವೈರಲ್ ಆದ ತಕ್ಷಣ ಎಲ್ಲರೂ ಕೂಡ ಆಶ್ಚರ್ಯ ಪಟ್ಟರು ಏಕೆಂದರೆ ಇವರಿಬ್ಬರು ಎಲ್ಲಿಯೂ ಕೂಡ ತಾವಿಬ್ಬರು ಪ್ರೇಮಿಗಳನ್ನು ಬಂದೇ ಬಿಂಬಿಸಿಕೊಂಡಿರಲಿಲ್ಲ. ಅಷ್ಟೇ ಅಲ್ಲದೆ ನಿಶ್ಚಿತಾರ್ಥ ಮಾಡಿಕೊಳ್ಳುತ್ತಿರುವ ವಿಚಾರವನ್ನು ಚಿತ್ರತಂಡದಲ್ಲಾಗಲಿ ಅಥವಾ ಅಭಿಮಾನಿಗಳ ಜೊತೆಯಾಗಲಿ ಎಲ್ಲಿಯೂ ಕೂಡ ಹೇಳಿಕೊಂಡಿರಲಿಲ್ಲ. ಗುಟ್ಟಾಗಿಯೇ ನಿಶ್ಚಿತಾರ್ಥ ಮಾಡಿಕೊಂಡಿದ್ದರು ಕೆಲವು ಫೋಟೋಗಳು ವೈರಲ್ ಆದ ತಕ್ಷಣ ಎಲ್ಲರೂ … Read more