ಇಂದು ಯಶ್ ಮತ್ತು ರಾಧಿಕಾ ಪಂಡಿತ್ 6ನೇ ವರ್ಷದ ವಿವಾಹ ವಾರ್ಷಿಕೋತ್ಸವ ಪತಿಗಾಗಿ ಭಾವನಾತ್ಮಕ ಸಂದೇಶ ಕಳಿಸಿದ ರಾಧಿಕಾ ಪಂಡಿತ್ ಏನದು ಗೊತ್ತಾ.?

ಯಶ್ ರಾಧಿಕಾ ರಾಕಿಂಗ್ ಸ್ಟಾರ್ ಯಶ್ ಮತ್ತು ರಾಧಿಕಾ ಪಂಡಿತ್ ಇಬ್ಬರೂ ಕೂಡ ಒಬ್ಬರನ್ನು ಒಬ್ಬರು ಪರಸ್ಪರ ಪ್ರೀತಿಸಿ ಮದುವೆಯಾದ ವಿಚಾರ ನಿಮಗೆ ತಿಳಿದೇ ಇದೆ. 10 ವರ್ಷದ ಹಿಂದೆಯೇ ಇವರಿಬ್ಬರೂ ಕೂಡ ಸ್ನೇಹಿತರಾಗಿದ್ದರು ಸ್ನೇಹಿತರಾದ ನಂತರ ಐದು ವರ್ಷಗಳ ಕಾಲ ಒಬ್ಬರನ್ನು ಒಬ್ಬರು ಅರಿತುಕೊಂಡು ಪ್ರೀತಿಸುವುದಕ್ಕೆ ಪ್ರಾರಂಭ ಮಾಡುತ್ತಾರೆ. ಆದರೆ ಎಲ್ಲಿಯೂ ಕೂಡ ರಾಧಿಕಾ ಪಂಡಿತ್ ಯಶ್ ಅವರನ್ನು ಪ್ರೀತಿ ಮಾಡುತ್ತಿದ್ದಾರೆ ಎಂಬ ವಿಚಾರವನ್ನು ರಿವೀಲ್ ಮಾಡುವುದಿಲ್ಲ. ಬಹಳ ಗೌಪ್ಯವಾಗಿಯೇ ಈ ವಿಚಾರವನ್ನು ಮುಚ್ಚಿಡುತ್ತಾರೆ ಮುಂದೊಂದು … Read more

ಆರತಿ ತಟ್ಟೆಗೆ ದುಡ್ಡು ಹಾಕುವುದಕ್ಕೂ ಕೂಡ ರವಿಚಂದ್ರನ್ ಬಳಿ ಹಣವಿಲ್ಲ, ದೇವಸ್ಥಾನದಲ್ಲಿ ಶಿವಣ್ಣನ ಬಳಿ ಹಣ ತೆಗೆದುಕೊಂಡು ಆರತಿ ತಟ್ಟೆಗೆ ಕಾಸು ಹಾಕಿದ ರವಿಚಂದ್ರನ್ ವಿಡಿಯೋ ವೈರಲ್.

ರವಿಚಂದ್ರನ್ ಶಿವರಾಜ್ ಕುಮಾರ್ ಚಿತ್ರ ರಂಗ ಎಂಬುದು ಬಣ್ಣದ ಲೋಕ ಇಲ್ಲಿ ಯಾವಾಗ ಯಾರು ಹೇಗೆ ಬೇಕಾದರೂ ಕೂಡ ಬದಲಾಗುತ್ತಾರೆ. ಬಡವ ಶ್ರೀಮಂತನಾಗಬಹುದು ಶ್ರೀಮಂತ ಬಡವನಾಗಬಹುದು ಇದಕ್ಕೆ ಸಾಕಷ್ಟು ಉದಾಹರಣೆಯನ್ನು ನಾವು ನೋಡಿದ್ದೇವೆ. ಆದರೆ ಒಂದು ಕಾಲದಲ್ಲಿ ಇಡೀ ಚಿತ್ರರಂಗವನ್ನು ಆಳುತ್ತಿದ್ದ ಹಾಗೂ ಕೋಟಿ ಕೋಟಿ ಮೌಲ್ಯದ ಬಜೆಟ್ ಹೂಡಿಕೆ ಮಾಡುತ್ತಿದ್ದಂತಹ ರವಿಚಂದ್ರನ್ ಅವರು ಇಂದು ಯಾವ ಸ್ಥಿತಿಗೆ ಬಂದಿದ್ದಾರೆ ಎಂಬುದನ್ನು ನೋಡಿದರೆ ನಿಜಕ್ಕೂ ಬೇಸರವಾಗುತ್ತದೆ. ರವಿಚಂದ್ರನ್ ಅವರು ಹುಟ್ಟುತ್ತಾ ಆಗರ್ಭ ಶ್ರೀಮಂತರು ಹಾಗೂ ಅವರ ತಂದೆ … Read more

ನಟ ಪ್ರಭಾಕರ್ ಬೆಡ್ ರೂಂ ನಲ್ಲಿ ಇಟ್ಟಿದ್ದ ಅಮೂಲ್ಯ ಖಜಾನೆ ರಹಸ್ಯ ರಿವೀಲ್ ಮಾಡಿದ ವಿನೋದ್ ಪ್ರಭಾಕರ್

ಟೈಗರ್ ಪ್ರಭಾಕರ್ ತಮ್ಮ ತಂದೆ ಮನೆಯಲ್ಲಿ ಇಟ್ಟಿರುವಂತಹ ಅಮೂಲ್ಯ ಖಜಾನೆಯ ರಹಸ್ಯದ ಬಗ್ಗೆ ಹೇಳಿಕೊಂಡಿದ್ದಾರೆ. ಪ್ರಭಾಕರ್ ಶೇಖರಿಸಿದ್ದ ಅಮೂಲ್ಯ ವಸ್ತು ಏನು ಗೊತ್ತಾ. ಸುಮಾರು 80 90 ರ ದಶಕದಲ್ಲಿ ಸಿಕ್ಕಾಪಟ್ಟೆ ಹೆಸರು ಮಾಡಿದಂತಹ ಖಳ ನಾಯಕರ ಪಟ್ಟಿಯಲ್ಲಿ ಟೈಗರ್ ಪ್ರಭಾಕರ್ ಅವರು ಮೊದಲ ಸ್ಥಾನವನ್ನು ಪಡೆದುಕೊಳ್ಳುತ್ತಾರೆ ಅಂತ ಹೇಳಿದರೆ ತಪ್ಪಾಗಲಾರದು‌ ಕೇವಲ ಖಳ ನಾಯಕ ಮಾತ್ರವಲ್ಲದೆ ಹಲವಾರು ಸಿನಿಮಾದಲ್ಲಿ ನಾಯಕ ನಟನಾಗಿಯೂ ಕೂಡ ಕಾಣಿಸಿಕೊಂಡಿದ್ದಾರೆ. ಆದರೆ ಟೈಗರ್ ಎಂಬ ಹೆಸರು ಕೇಳುತ್ತಿದ್ದ ಹಾಗೆ ಇಡೀ ಚಿತ್ರರಂಗವೇ … Read more

ಅಶ್ವಿನಿ ಪಕ್ಕಾ ನಿಂತಿರುವ ಈ ವ್ಯಕ್ತಿ ಯಾರು ಗೊತ್ತ.? ಅಪ್ಪು ಅ.ಗ.ಲಿ.ದ ಒಂದೇ ವರ್ಷಕ್ಕೆ ದಿಟ್ಟ ನಿರ್ಧಾರ ಕೈಗೊಂಡ ಅಶ್ವಿನಿ.! ಅಭಿಮಾನಿಗಳ ಮನಸ್ಸಲ್ಲಿ ಗೊಂದಲ ಮೂಡಿದೆ.

ಅಶ್ವಿನಿ ಪುನೀತ್ ರಾಜ್ ಕುಮಾರ್ ವೈರಲ್ ಆಗುತ್ತಿದೆ ಅಶ್ವಿನಿ ಪುನೀತ್ ಅವರು ಎಂಎಲ್ಎ ಮಗರೊಬ್ಬರ ಜೊತೆ ತೆಗೆಸಿಕೊಂಡ ಫೋಟೋ, ಇದು ರಾಜಕೀಯಕ್ಕಿಳಿಯುವ ಸೂಚನೆನಾ.? ಕನ್ನಡದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಅಪ್ಪು ಅಗಲಿಕೆ ಬಳಿಕ ಅಪ್ಪು ಹೆಸರನ್ನು ಉಳಿಸುವ ಹಾಗೂ ದೊಡ್ಡಮನೆ ಕೀರ್ತಿ ಬೆಳಗುವ ಕೆಲಸವನ್ನು ಬಹಳ ಜವಾಬ್ದಾರಿತವಾಗಿ ನಡೆಸಿಕೊಂಡು ಹೋಗುತ್ತಿದ್ದಾರೆ. ಅಪ್ಪು ಅವರೇ ನಿರ್ಮಾಣ ಮಾಡಿದ ಪಿ ಆರ್ ಕೆ ಪ್ರೊಡಕ್ಷನ್ ಹಾಗೂ ಪಿ ಆರ್ ಕೆ … Read more

“ಹೌದು ನಾನು ಬಾವಿ ಕಪ್ಪೇನೆ” ನನ್ಗೆ ನನ್ನ ಮಾತೃ ಭಾಷೆ ಮೊದಲು ಪ್ಯಾನ್ ಇಂಡಿಯಾ ಸಿನಿಮಾ ಮಾಡ್ತೀನಿ ಅಂತ ಬಿಲ್ಡಪ್ ಕೊಡಲ್ಲ ಎಂದು ಇದ್ದಕ್ಕಿದ್ದ ಹಾಗೆ ಸಂದರ್ಶನದಲ್ಲಿ ಗರಂ ಆದ ದರ್ಶನ್.

ಕ್ರಾಂತಿ ಸಿನಿಮಾ ಸಂದರ್ಶನದ ಸಮಯ ನಟ ದರ್ಶನವರು ಕಳೆದ ಒಂದು ತಿಂಗಳಿನಿಂದ ಕ್ರಾಂತಿ ಸಿನಿಮಾದ ಪ್ರಮೋಷನ್ ಕಾರ್ಯವನ್ನು ಮಾಡುತ್ತಿದ್ದಾರೆ ನಿಮ್ಮೆಲ್ಲರಿಗೂ ತಿಳಿದಿರುವಂತೆ ದರ್ಶನ್ ಅವರನ್ನು ಮಾಧ್ಯಮದಿಂದ ಬ್ಯಾನ್ ಮಾಡಲಾಗಿದೆ. ಬ್ಯಾನ್ ಮಾಡಿದ ಪರಿಣಾಮ ಕ್ರಾಂತಿ ಸಿನಿಮಾಗೆ ಸರಿಯಾದ ರೀತಿಯ ಪ್ರಮೋಷನ್ ದೊರೆಯುತ್ತಿಲ್ಲ ಹಾಗಾಗಿ ಸ್ವತಃ ದರ್ಶನ್ ಅವರೇ ಇದೀಗ ಪ್ರತಿನಿತ್ಯವೂ ಕೂಡ ಒಂದೊಂದು ಯುಟ್ಯೂಬ್ ಚಾನೆಲ್ ಗಳಿಗೆ ಸಂದರ್ಶನ ನೀಡುವುದರ ಮೂಲಕ ಕ್ರಾಂತಿ ಸಿನಿಮಾದ ಪ್ರಮೋಷನ್ ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೆ ಕ್ರಾಂತಿ ಸಿನಿಮಾದಲ್ಲಿ ಇರುವಂತಹ ಕೆಲವೊಂದು ವಿಚಾರವನ್ನು … Read more

ವಿನೋದ್ ರಾಜ್ ತಂದೆ ಬೇರೆ ಯಾರೋ ಅಂತ ಹೇಳೋರಿಗೆ ಇಲ್ಲಿದೆ ನೋಡಿ ಖಡಕ್ ಉತ್ತರ ಸಂದರ್ಶನದಲ್ಲಿ ಮೊದಲ ಬಾರಿಗೆ ತಂದೆ ವಿಚಾರ ಹೇಳಿಕೊಂಡ ವಿನೋದ್ ಈ ವಿಡಿಯೋ ನೋಡಿ ಸತ್ಯ ತಿಳಿಯಿರಿ

ವಿನೋದ್ ರಾಜ್ ತಂದೆ ಕಳೆದ ಐದಾರು ದಶಕಗಳಿಂದಲೂ ಕೂಡ ಡಾಕ್ಟರ್ ರಾಜಕುಮಾರ್ ಮತ್ತು ಲೀಲಾವತಿ ಅವರ ನಡುವಿನ ಸಂಬಂಧದ ಬಗ್ಗೆ ಚರ್ಚೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತದೆ. ಆದರೆ ಈ ವಿಚಾರದ ಬಗ್ಗೆ ರಾಜ್ ಕುಟುಂಬ ಆಗಲಿ ಅಥವಾ ಲೀಲಾವತಿ ಕುಟುಂಬ ಆಗಲಿ ಎಲ್ಲಿಯೂ ಕೂಡ ಬಹಿರಂಗ ಹೇಳಿಕೆಯನ್ನು ನೀಡಿಲ್ಲ. ಕೆಲವು ಮೂಲಗಳ ಪ್ರಕಾರ ಡಾಕ್ಟರ್ ರಾಜಕುಮಾರ್ ಮತ್ತು ಲೀಲಾವತಿ ಅವರ ಮಗನೇ ವಿನೋದ್ ರಾಜಕುಮಾರ್ ಎಂದು ಹೇಳುತಿದೆ. ಇನ್ನು ಕೆಲವು ಮೂಲಗಳ ಪ್ರಕಾರ ಲೀಲಾವತಿ ಅವರು ನಾಟಕ … Read more

ಅಂದು ಇಡೀ ಚಿತ್ರರಂಗವೇ ಬೇಡ ಬೇಡ ಎಂದು ರವಿಚಂದ್ರನ್ ಗೆ ಬುದ್ದಿ ಹೇಳಿದ್ರು, ಆದ್ರೂ ಕೂಡ ರಜನಿಕಾಂತ್ ಕಾಂತ್ ಗೆ ರವಿಚಂದ್ರನ್ ಸವಾಲ್ ಹಾಕಿದ್ರು ನಂತರ ಇಬ್ಬರಲ್ಲಿ ಗೆದ್ದವರು ಯಾರು ಗೊತ್ತ.?

  ((Rajinikanth)ರಜನಿಕಾಂತ್ ಎದುರು ತೊಡೆತಟ್ಟಿ ಗೆದ್ದಿದ್ದ ರವಿಚಂದ್ರನ್(Ravichandran) ಯಾವ ಕಾರಣಕ್ಕಾಗಿ ಗೊತ್ತಾ.? ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮಿಳಿನ ಒಬ್ಬ ಶ್ರೇಷ್ಠ ನಟ ಈ ಹೆಸರಾಂತ ನಟ ಇಂದು ತಮಿಳಿಗೆ ಮಾತ್ರ ಸೀಮಿತವಾಗದೆ ಭಾರತದಾದ್ಯಂತ ತಮ್ಮ ಹವಾ ಕ್ರಿಯೆಟ್ ಮಾಡಿದ್ದಾರೆ. ಭಾರತದ ಸಿನಿಮಾ ಲೋಕದಲ್ಲಿಯೇ ಸೂಪರ್ ಸ್ಟಾರ್ ಎಂದು ಕರೆಸಿಕೊಂಡಿರುವ ರಜನಿಕಾಂತ್ ಅವರು ದೊಡ್ಡ ಮಟ್ಟದ ಅಭಿಮಾನಿ ಬಳಗವನ್ನು ಸಹ ಹೊಂದಿದ್ದಾರೆ. ಕರ್ನಾಟಕ ಮೂಲದವರಾದ ರಜನಿಕಾಂತ್ ಅವರು ಚೆನ್ನೈ ಹೋಗಿ ಸಿನಿಮಾ ಇಂಡಸ್ಟ್ರಿಯಲ್ಲಿ ನೆಲೆ ಕಂಡುಕೊಂಡ ಕಥೆಯೇ … Read more

ಚುಟು ಚುಟು ಹಾಡಿಗೆ ಕುರಿ ಪ್ರತಾಪ್ & ಶ್ವೇತ ಚಂಗಪ್ಪ ಮಾಡಿದ ಜಾಭರ್ದಾಸ್ತ್ ಡ್ಯಾನ್ಸ್.

ಸೂಪರ್ ಕ್ವೀನ್ ಶೋ ಶ್ವೇತಾ ಚಂಗಪ್ಪ ರವರು ಕನ್ನಡದ ಕಿರುತೆರೆಯಲ್ಲಿ ಅವರದೇ ಆದ ಹೆಸರನ್ನು ಮೂಡಿಸಿ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ನಟಿಯಾಗಿ ಕಿರುತೆರೆಯ ನಿರೂಪಕಿಯಾಗಿ ಪ್ರಖ್ಯಾತಿಯನ್ನು ಹೊಂದಿದ್ದಾರೆ. ಮೊದಲು ಸುಮತಿ ಧಾರಾವಾಹಿಯಲ್ಲಿ ಅವಕಾಶವನ್ನು ಪಡೆದುಕೊಂಡ ಶ್ವೇತಾರವರು ನಂತರ ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದ್ದ ಕಾದಂಬರಿ ಧಾರಾವಾಹಿಯ ಮೂಲಕ ಜನರ ಮನಸನ್ನು ಗೆದ್ದಿದ್ದಾರೆ. ಇವರು ಮೂಲತಃ ಕೊಡಗಿನ ಸೋಮವಾರಪೇಟೆಯವರು. ಹೌದು ಎಸ್ ನಾರಾಯಣ್ ಅವರು ನಿರ್ದೇಶನದ ಸುಮತಿ ಮೂಲಕ ಪಾದಾರ್ಪಣೆಯನ್ನು ಮಾಡಿದ ಶ್ವೇತಾ ಅವರು ಕಾದಂಬರಿ ಮೂಲಕ ಇಡೀ … Read more

ಕಮಲಿ ಸೀರಿಯಲ್ ಅನಿಕಾ ಜಗ್ಗೇಶ್ ಅವರ ಫೇಮಸ್ ಡೈಲಾಗ್ ಗೆ ಡ್ಯಾನ್ಸ್ ಮಾಡಿದ ಈ ವಿಡಿಯೋ ನೋಡಿ, ನಿಜಕ್ಕೂ ಹೊಟ್ಟೆ ಹುಣ್ಣಾಗುವಷ್ಟು ನಗ್ತೀರಾ.

ಅನಿಕಾ ಅಲಿಯಾಸ್ ಗ್ಯಾಬ್ರಿಯಾಲ ಗೇಬ್ರಿಯಾಲ ಎಂದರೆ ಇದು ಯಾರೋ ಫಾರಿನ್ ಹುಡುಗಿ ಇರಬೇಕು ಎಂದು ಎಲ್ಲರೂ ತಿಳಿದುಕೊಳ್ಳುತ್ತಾರೆ ಆದರೆ ಏಕೆ ಅಪ್ಪಟ ಕನ್ನಡತಿ ಅಲ್ಲದೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕಮಲಿ ಎನ್ನುವ ಸೂಪರ್ ಹಿಟ್ ಜನ ಮನ ಗೆದ್ದ ಸೀರಿಯಲ್ ಅಲ್ಲಿ ನಾಯಕ ನಾಯಕಿ ಪಾತ್ರಕ್ಕೆ ಸಮಾನವಾಗಿ ಇದ್ದ ಖಳನಾಯಕಿ ಪಾತ್ರದಲ್ಲಿ ನಟಿಸಿದ ಪ್ರತಿಭಾವಂತೆ. ಈ ಧಾರಾವಾಹಿಯಲ್ಲಿ ರಿಷಿ ಹಾಗೂ ಕಮಲಿ ಎನ್ನುವ ನಾಯಕ ನಾಯಕಿ ಎಷ್ಟು ಫೇಮಸ್ ಆಗಿದ್ದರೂ ಅಷ್ಟೇ ಖಳನಾಯಕಿ ಪಾತ್ರವಾಗಿದ್ದ ಅನಿಕ … Read more

ಬಿಗ್ ಬಾಸ್ ಮನೆಯಲ್ಲಿ ಬಿಗ್ ಫೈಟ್, ಕಂಟ್ರೋಲ್‌ ತಪ್ಪಿ ರೂಪೇಶ್ ರಾಜಣ್ಣ & ಆರ್ಯ ವರ್ಧನ್ ಗುರೂಜಿ ಮಾಡುತ್ತಿರುವ ಕುಸ್ತಿ ನೋಡಿ ಎಲ್ಲರೂ ಶಾ-ಕ್

ಗೊಂದಲದ ಗೂಡದ ಬಿಗ್ ಬಾಸ್ ಮನೆ, ರೂಪೇಶ್ ರಾಜಣ್ಣ ಹಾಗೂ ಆರ್ಯವರ್ಧನ್ ನಡುವೆ ನಡೆದ ಬಿಗ್ ಫೈಟ್. ಬಿಗ್ ಬಾಸ್ ಸೀಸನ್ ೯ ರ ಕಾರ್ಯಕ್ರದ ಕಾಂಪಿಟೇಶನ್ ದಿನದಿಂದ ದಿನಕ್ಕೆ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಈಗಾಗಲೇ ಅರ್ಧ ಜರ್ನಿ ಮುಗಿಸಿರುವ ಸ್ಪರ್ಧಿಗಳ ನಡುವೆ ಉತ್ತಮ ಬಾಂಧವ್ಯ ಹಾಗೂ ಅದೇ ರೀತಿ ಕೋಲ್ಡ್ ವಾರ್ ಕೂಡ ನಡೆಯುತ್ತಿದೆ. ಗೆಲುವಿನ ಗದ್ದಿಗೆ ಏರಲು ಎಲ್ಲರೂ ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಈಗಿರುವ ಕಂಟೆಸ್ಟೆಂಟ್ಗಳಲ್ಲಿ ಕೆಲವರು ವಯಸ್ಸಿಗೆ ಮೀರಿದ … Read more