KGF ಸಿನಿಮಾ ಖ್ಯಾತಿಯ ಹಿರಿಯ ನಟ ಕೃಷ್ಣೋಜಿರಾವ್ ವಿ.ಧಿ.ವ.ಶ

ಕೆ.ಜಿ.ಎಫ್ ಸಿನಿಮಾ ಹಿರಿಯ ಕಲಾವಿದ ಕೃಷ್ಣೋಜಿರಾವ್ ಕೆಜಿಎಫ್ ಸಿನಿಮಾದಲ್ಲಿ ಸಿಕ್ಕಾಪಟ್ಟೆ ಹೆಸರು ಮಾಡಿದ ನಟ ಕೃಷ್ಣೋಜಿ ರಾವ್ ಅವರು ಇಂದು ಸಂಜೆ ಸುಮಾರು 4:30 ಸಮೀಪದಲ್ಲಿ ವಿ.ಧಿ.ವ.ಶ.ರಾಗಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕಳೆದ ಒಂದು ವಾರದಿಂದಲೂ ಕೂಡ ಕೃಷ್ಣೋಜಿ ರಾವ್ ಕಳೆದ ಒಂದು ವಾರದಿಂದಲೂ ಕೂಡ ಚಿಕಿತ್ಸೆ ಪಡೆಯುತ್ತಿದ್ದರು. ವಯೋ ಸಹಜ ಕಾಯಿಲೆಗೆ ತುತ್ತಾಗಿದ್ದ ಕೃಷ್ಣೋಜಿ ರಾವದ ಅವರು ಇಂದು ನಮ್ಮೆಲ್ಲರನ್ನು ಬಿಟ್ಟು ಅ.ಗ.ಲಿದ್ದರೆ. ನಿಜಕ್ಕೂ ಇದು ಚಿತ್ರರಂಗಕ್ಕೆ ತುಂಬಲಾರದ ನ.ಷ್ಟ ಅಂತಾನೆ ಹೇಳಬಹುದು ಕಳೆದ ಎರಡು … Read more

ವಸಿಷ್ಠ ಸಿಂಹ ಮೇಲೆ ಲವ್ ಆಗಿದ್ದು ಹೇಗೆ ಎಂಬುದನ್ನು ನಿಸ್ಸಕೋಂಚವಾಗಿ ಹೇಳಿಕೊಂಡ ನಟಿ ಹರಿಪ್ರಿಯಾ ಇವರ ಪ್ರೀತಿಗೆ ಸೇತುವೆಯೇ ಕ್ರಿಸ್ಟಲ್ ಅಂತೆ, ಈ ಕ್ರಿಸ್ಟಲ್ ಅಂದ್ರೆ ಯಾರು ಗೊತ್ತ.?

ಹರಿಪ್ರಿಯಾ ವಸಿಷ್ಠ ಸಿಂಹ ಕ್ಯೂಟ್ ಲವ್ ಸ್ಟೋರಿ ಕಳೆದ ಕೆಲವು ದಿನಗಳಿಂದ ಮೀಡಿಯ ಹಾಗೂ ಸೋಶಿಯಲ್ ಮೀಡಿಯಾದಲ್ಲಿ ನಟ ವಶಿಷ್ಟ ಸಿಂಹ ಹಾಗೂ ನಟಿ ಹರಿಪ್ರಿಯಾ ಜೋಡಿ ಕುರಿತಾಗಿ ಹಲವು ಸುದ್ದಿಗಳು ಪ್ರಸಾರವಾಗಿದ್ದವು. ಇವರಿಬ್ಬರಿಗೂ ಎಂಗೇಜ್ಮೆಂಟ್ ಕೂಡ ಆಗಿ ಈಗಾಗಲೇ ಆ ಊಹಾಪೋಹಗಳಿಗೆಲ್ಲ ತೆರೆ ಬಿದ್ದಿದೆ. ಮುಂದಿನ ಜನವರಿಯಲ್ಲಿ ಜೋಡಿಗಳು ಹಸೆಮಣೆ ಕೂಡ ಏರಲಿದ್ದಾರೆ ಎನ್ನುವುದು ಫಿಕ್ಸ್ ಆಗಿದೆ. ಇಂತಹ ಸಂದರ್ಭದಲ್ಲಿ ಹರಿಪ್ರಿಯಾ ಅವರು ವಸಿಷ್ಟ ಸಿಂಹ ಅವರಿಗೆ ತಾವೆಷ್ಟು ಆಪ್ತರಾಗಿದ್ದರು ಹೇಗೆ ಅವರ ಸ್ನೇಹ ಶುರುವಾಗಿ … Read more

ಜೂನಿಯರ್ ಪ್ರಜ್ವಲ್ ಎಂಟ್ರಿ ಯಾವಾಗ ಎಂದಾಗ ನಟಿ ರಾಗಿಣಿ ಪ್ರಜ್ವಲ್ ಕೊಟ್ಟ ಉತ್ತರವೇನು ಗೊತ್ತ.?

ರಾಗಿಣಿ ಪ್ರಜ್ವಲ್ ದಂಪತಿ ಕನ್ನಡ ಚಿತ್ರರಂಗದ ಡೈನಾಮಿಕ್ ಹೀರೋ ಎಂದು ಪ್ರಖ್ಯಾತಿಯಾಗಿರುವ ದೇವರಾಜ್ ಅವರು ಕನ್ನಡ ಚಿತ್ರರಂಗದಲ್ಲಿ ಅವರದೇ ಆದ ಉತ್ತಮವಾದ ಕೊಡುಗೆಯನ್ನು ನೀಡಿದ್ದಾರೆ ಸುಮಾರು ಎರಡು ದಶಕಗಳಿಂದನೂ ಕೂಡ ಕನ್ನಡದಲ್ಲಿ ಎಲ್ಲಾ ತರಹದ ಪಾತ್ರಗಳನ್ನು ಮಾಡುತ್ತಾ ಇದ್ದಾರೆ. ಇನ್ನು ಅವರ ಮಗ ಡೈನಮಿಕ್ ಪ್ರಿನ್ಸ್ ಎಂದೇ ಹೆಸರು ಪಡೆದಿರುವ ಪ್ರಜ್ವಲ್ ದೇವರಾಜ್ ಅವರು ಕೂಡ ಉತ್ತಮವಾದ ನಾಯಕ ನಟ ಎಂದು ಈಗಾಗಲೇ ಸಾಬೀತು ಪಡಿಸಿದ್ದಾರೆ. ಇನ್ನು ಇವರ ಪತ್ನಿಯಾದ ರಾಗಿಣಿ ಪ್ರಜ್ವಲ್ ಅವರು ಕೂಡ ಒಬ್ಬ … Read more

ಸಖತ್ ಸೌಂಡ್ ಮಾಡ್ತಿದೆ ಅಪ್ಪು & ಅಶ್ವಿನಿ ಲಗ್ನಪತ್ರಿಕೆ ಅಂತದೇನಿದೆ ಗೊತ್ತ ಈ ಲಗ್ನಪತ್ರಿಕೆಯಲ್ಲಿ 22 ವರ್ಷದ ವಿಚಾರ ಈಗ ವೈರಲ್.

ಅಪ್ಪು ಅಶ್ವಿನಿ ಕರ್ನಾಟಕ ಜನತೆಗೆ ಪುನೀತ್ ರವರು ಬಹಳ ಹತ್ತಿರವಾಗಿದ್ದರು ಹೌದು ಕನ್ನಡ ಚಿತ್ರರಂಗದಲ್ಲಿ ಪುನೀತ್ ರಾಜಕುಮಾರ್ ಅವರು ಪವರ್ ಸ್ಟಾರ್ ಎಂದೇ ಖ್ಯಾತಿಯನ್ನು ಪಡೆದವರು. ಡಾಕ್ಟರ್ ರಾಜಕುಮಾರ್ ಅವರ ತೃತಿಯ ಹಾಗೂ ಮುದ್ದಿನ ಮಗನಾದ ಇವರು ತನ್ನ ತಾಯಿ ಪಾರ್ವತಮ್ಮ ರವರುಗೂ ಮುದ್ದು ಮಗ ಎಂದರೆ ತಪ್ಪಾಗುವುದಿಲ್ಲ. ಇನ್ನು ಪುನೀತ್ ರವರು ನಮ್ಮನ್ನೆಲ್ಲ ಅ.ಗ.ಲಿ ಈಗಾಗಲೇ ಒಂದು ವರ್ಷವೇ ಕಳೆದರೂ ಅವರ ನೆನಪು ಮಾತ್ರ ನಮ್ಮೆಲ್ಲರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದೆ. ಅವರು ದೈಹಿಕವಾಗಿವಿಲ್ಲವಾದರೂ ನಮ್ಮೆಲ್ಲರ ನೆನಪಿನ … Read more

ರವಿಚಂದ್ರನ್ ಮಾಡಬೇಕಿದ್ದ ಪಾತ್ರದಲ್ಲಿ ವಿಷ್ಣುವರ್ಧನ್ ನಟಿಸಿ ದಾಖಲೆ ಸೃಷ್ಟಿ ಮಾಡಿದ ಸಿನಿಮಾ ಯಾವುದು ಗೊತ್ತಾ.?

ವಿಷ್ಣು ದಾದಾ ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಸಾಹಸ ಸಿಂಹ ವಿಷ್ಣುವರ್ಧನ್ ಈ ಇಬ್ಬರು ನಟರು ಕೂಡ ಕರ್ನಾಟಕ ಕಂಡ ಶ್ರೇಷ್ಠ ಕಲಾವಿದರುಗಳು. ಇಬ್ಬರದು ವಿಭಿನ್ನ ಬಗೆಯ ವ್ಯಕ್ತಿತ್ವ ಹಾಗೂ ಸಿನಿಮಾ ಬಗ್ಗೆ ಬೇರೆ ರೀತಿಯ ಅಭಿರುಚಿ. ಇಬ್ಬರೂ ಪರಸ್ಪರ ವಿಭಿನ್ನ ರೀತಿಯ ಪಾತ್ರಗಳಲ್ಲಿ ನಟಿಸಿ ಜನರನ್ನು ಮನಸ್ಸು ಸೆಳೆದವರು. ಹೆಣ್ಣು ಮಕ್ಕಳ ಹಾರ್ಟ್ ಗೆದ್ದ ಡ್ರೀಮ್ ಬಾಯ್ ಆಗಿ ರವಿಚಂದ್ರನ್ ಅವರು ತೆರೆ ಮೇಲೆ ನಟಿಸಿ ಗೆದ್ದಿದ್ದರೆ. ವಿಷ್ಣುವರ್ಧನ್ ಅವರು ಕೂಡ ಹೆಣ್ಣುಮಕ್ಕಳು ಇಷ್ಟ ಪಡುವಂತಹ ಪಾತ್ರಗಳಲ್ಲಿ … Read more

ರಾಜ್ ಕುಮಾರ್ ಅವರನ್ನು ಬಿಟ್ಟರೆ ಅತಿ ಹೆಚ್ಚು ಫ್ಯಾನ್ಸ್ ಯಾವ ನಟನಿಗೆ ಇದೆ ಎಂದು ಮಾಧ್ಯಮದವರು ಪ್ರಶ್ನೆ ಕೇಳಿದಾಗ ಡಿ ಬಸ್ ಕೊಟ್ಟ ಖಡಕ್ ಉತ್ತರ ಏನು ಗೊತ್ತ.? ಎಲ್ಲರೂ ಶಾ-ಕ್

ಕಾಂತ್ರಿ ಸಿನಿಮಾ ಸಂದರ್ಶನ ಸದ್ಯಕ್ಕೆ ಎಲ್ಲಾ ಕಡೆ ದರ್ಶನ್ ಅವರ ಕ್ರಾಂತಿ ಸಿನಿಮಾದ ಪ್ರಚಾರ ಕಾರ್ಯ ನಡೆಯುತ್ತಿದೆ. ಮಾಧ್ಯಮಗಳು ದರ್ಶನವರ ಕುರಿತಾಗ ಯಾವುದೇ ವರದಿ ಪ್ರಸಾರ ಮಾಡುವುದಿಲ್ಲ ಎಂದು ಬ್ಯಾನ್ ಮಾಡಿದ್ದರೂ ಕೂಡ ದರ್ಶನ್ ಅಭಿಮಾನಿಗಳಿಗಾಗಿ ಯುಟ್ಯೂಬ್ ಚಾನೆಲ್ ಗಳು ದರ್ಶನ್ ಅವರ ಸಂದರ್ಶನ ನಡೆಸುತ್ತಿವೆ. ಈ ಸಂದರ್ಶನಗಳಿಂದ ಯೂಟ್ಯೂಬ್ ಚಾನೆಲ್ ಗಳು ಅತಿ ಹೆಚ್ಚು ವೀಕ್ಷಣೆ ಪಡೆಯುತ್ತಿರುವುದಂತೂ ಸುಳ್ಳಲ್ಲ. ದರ್ಶನ್ ಅವರು ಸಹ ಎಲ್ಲ youtube ಚಾನೆಲ್ ಗಳಿಗೂ ಸಂದರ್ಶನ ಕೊಡುವುದಾಗಿ ಹೇಳಿ ಚಿತ್ರತಂಡ ಸಮೇತವಾಗಿ … Read more

ಬಡವ್ರು ಮಕ್ಳು ಬೆಳೀಬೇಕು ಕಣ್ರಯ್ಯ ಅಂದಿದ್ದ ಡಾಲಿ ಪ್ರೇಮ್ ಮಗಳನ್ನು ನಟಿ ಮಾಡಿದ್ದಾರೆ. ಆಡಿದ ಮಾತಿಗೂ ಮಾಡುತ್ತಿರುವ ಕೆಲಸಕ್ಕೂ ಸಂಬಂಧವೇ ಇಲ್ಲ ಅಂತಿದ್ದಾರೆ ನೆಟ್ಟಿಗರು.

ಬಡವರ ಮಕ್ಳು ಬೆಳಿಬೇಕು ಕಣ್ರಯ್ಯ ನಟ ಡಾಲಿ ಧನಂಜಯ್ ಅವರು ಇತ್ತೀಚಿನ ದಿನದಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿದ್ದರು ಕಳೆದ ಒಂದು ದಶಕಗಳು ಕೂಡ ಡಾಲಿ ಧನಂಜಯ್ ಅವರು ಕನ್ನಡದಲ್ಲಿ ಹಲವಾರು ಸಿನಿಮಾದಲ್ಲಿ ನಾಯಕ ನಟನಾಗಿ, ಖಳ ನಾಯಕನಾಗಿ ಮತ್ತು ಪೋಷಕ ಪಾತ್ರದಲ್ಲಿ ಹಾಗೂ ಸಹ ಕಲಾವಿದನ ಪಾತ್ರದಲ್ಲಿ ಹೀಗೆ ಚಿತ್ರರಂಗದಲ್ಲಿ ತಮ್ಮದೇ ಆದಂತಹ ಚಾಪನ್ನು ಮೂಡಿಸಿದ್ದಾರೆ. ಕನ್ನಡ ಮಾತ್ರವಲ್ಲದೆ ತೆಲುಗುನಲ್ಲಿಯೂ ಕೂಡ ತಮ್ಮ ಕಮಲ್ ಅನ್ನು ಸೃಷ್ಟಿ ಮಾಡಿದ್ದಾರೆ ಇದೆಲ್ಲ ಒಂದು ಕಡೆಯಾದರೆ ಮತ್ತೊಂದು … Read more

ಸಾಂಗ್ಲಿಯಾನ ಸಿನಿಮಾದಲ್ಲಿ ಅಂಬರೀಶ್ ನಟಿಸಬೇಕಿತ್ತು ಆದ್ರೆ ಆ ಜಾಗಕ್ಕೆ ಶಂಕರ್ ನಗ್ ಆಯ್ಕೆ ಆಗಿದ್ದು ಯಾಕೆ & ಹೇಗೆ ಗೊತ್ತ.?

ಎಸ್.ಪಿ ಸಾಂಗ್ಲಿಯಾನ ಸಾಂಗ್ಲಿಯಾನ ಅಂದರೆ ಶಂಕರ್ ನಾಗ್ ಶಂಕರ್ ನಾಗ್ ಎಂದರೆ ಸಾಂಗ್ಲಿಯಾನ ಎನ್ನುವಂತೆ ಕರ್ನಾಟಕದ ಜನಗಳು ಈ ಸಿನಿಮಾ ಹಾಗೂ ಶಂಕರ್ ನಾಗ್ ಅವರನ್ನು ಮನಸ್ಸನ್ನಲ್ಲಿ ಅಚ್ಚಳಿಯದೆ ಇಳಿಸಿಕೊಂಡಿದ್ದಾರೆ. ಶಂಕರ್ ನಾಗ್ ಅವರು ಮೊದಲ ಬಾರಿಗೆ ಪೊಲೀಸ್ ಪಾತ್ರದಲ್ಲಿ ಕಾಣಿಸಿಕೊಂಡ ಚಿತ್ರ ಸಾಂಗ್ಲಿಯಾನವಾಗಿದ್ದು ಆ ಬಳಿಕ ಅನೇಕ ಸಾಂಗ್ಲಿಯಾನ ಅವತರಣಿಕೆಗಳು ಕನ್ನಡದಲ್ಲಿ ಬಂದವು. ಸಾಂಗ್ಲಿಯಾನ ಸಿನಿಮಾವು ಒಂದು ಸಸ್ಪೆನ್ಸ್ ಚಿತ್ರವಾಗಿ ಕನ್ನಡಿಗರನ್ನು ಮನರಂಜಿಸಿದ್ದು ಇಂದಿಗೂ ಸಹ ಆ ಸಿನಿಮಾ ಗೆ ಸಾಕಷ್ಟು ಸಂಖ್ಯೆಯ ಅಭಿಮಾನಿಗಳಿದ್ದಾರೆ. ಅಲಿಯವರೆಗೂ … Read more

ಸಾಲು ಸಾಲು ವಿವಾದಗಳಿದ್ರೂ, ಕಾಂಟ್ರವರ್ಸಿ ಮಾಡಿಕೊಂಡ್ರು ದರ್ಶನ್ ಗೆ ಇರುವ ಫ್ಯಾನ್ ಫಾಲೋವರ್ಸ್ ಮಾತ್ರ ಕಡಿಮೆಯಾಗುವುದಿಲ್ಲ ಯಾಕೆ ಗೊತ್ತ.?

ದರ್ಶನ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರ್ನಾಟಕದಲ್ಲಿ ಅಪಾರ ಸಂಖ್ಯೆಯ ಅಭಿಮಾನಿ ಬಳಗ ಹೊಂದಿರುವ ನಟರ ಸಾಲಲ್ಲಿ ಮೊದಲ ಸ್ಥಾನವನ್ನು ಪಡೆಯುತ್ತಾರೆ ಅಂತ ಹೇಳಿದರು ಕೂಡ ತಪ್ಪಾಗಲಾರದು. ದರ್ಶನ್ ತಂದೆ ಮೇರು ನಟರಾಗಿದ್ದರು ಕೂಡ ದರ್ಶನ್ಗೆ ಸಿನಿಮಾದಲ್ಲಿ ಅವಕಾಶ ನೀಡುವುದಕ್ಕೆ ಹಿಂದೆ ಮುಂದು ನೋಡುತ್ತಾರೆ. ಲೈಟ್ ಬಾಯ್ ಆಗಿ ಕೆಲಸಕ್ಕೆ ಸೇರಿಕೊಂಡ ದರ್ಶನ್ ಇಂದು ಬಾಕ್ಸ್ ಆಫೀಸ್ ಸುಲ್ತಾನ ಎಂಬ ಬಿರುದನ್ನು ಗಳಿಸಿಕೊಂಡಿದ್ದರೆ. ಈ ಮಟ್ಟಕ್ಕೆ ಬೆಳೆಯುವುದಕ್ಕೆ ದರ್ಶನ್ ಎಷ್ಟು ಕಷ್ಟ ಪಟ್ಟಿದ್ದಾರೆ ಎಂಬುದು ಅವರಿಗೆ ಮಾತ್ರ … Read more

ಎಂಗೇಜ್ಮೆಂಟ್ ಆದ ಖುಷಿಯಲ್ಲಿ ಮನೆಯಲ್ಲಿ ಭರ್ಜರಿ ಸ್ಟೆಪ್ ಹಾಕಿದ ನಟಿ ಹರಿಪ್ರಿಯ ಈ ಕ್ಯೂಟ್ ವಿಡಿಯೋ ನೋಡಿ ನಿಜಕ್ಕೂ ಮಸ್ತ್ ಆಗಿದೆ.

Haripriya Dance ನಟಿ ಹರಿಪ್ರಿಯಾ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ನೀರ್ ದೋಸೆ ಸಿನಿಮಾ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡಿದ ನಟಿ ಕನ್ನಡದಲ್ಲಿ ಈವರೆಗೂ ಸುಮಾರು ಮೂವತ್ತಕ್ಕೂ ಅಧಿಕ ಸಿನಿಮಾದಲ್ಲಿ ನಾಯಕ ನಟಿಯಾಗಿ ಅಭಿನಯಿಸಿದ್ದಾರೆ. ಸದ್ಯಕ್ಕೆ ನಟಿ ಹರಿಪ್ರಿಯ ಅವರು ಸುದ್ದಿ ಆಗಿರುವುದು ವಸಿಷ್ಟ ಸಿಂಹ ಅವರ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳುವುದರ ಮೂಲಕ. ನಿಮ್ಮೆಲ್ಲರಿಗೂ ತಿಳಿದಿರುವಂತೆ ಕಂಚಿನ ಕಂಠವನ್ನು ಹೊಂದಿರುವ ನಟ ವಸಿಷ್ಠ ಸಿಂಹ ಅದ್ಭುತವಾದಂತಹ ಧ್ವನಿ ಇಂದಲೇ ಎಲ್ಲರ ಗಮನವನ್ನು ಸೆಳೆದಿದ್ದರೆ. ಈ ಜೋಡಿಗಳು ಕಳೆದ … Read more