ಹಳದಿ ಶಾಸ್ತ್ರದ ಅರಿಶಿಣದಲ್ಲಿ ಮಿಂದೆದ್ದ ನಟಿ ಅದಿತಿ ಪ್ರಭುದೇವ ಈ ಕ್ಯೂಟ್ ವಿಡಿಯೋ ನೋಡಿ, ದೇವತೆಯೇ ಧರೆಗಿಳಿದ ಹಾಗೇ ಕಂಗೊಳಿಸುತ್ತಿದ್ದಾರೆ.

  ನಟಿ ಅತಿಥಿ ಪ್ರಭುದೇವ ಅವರು ಈಗ ಕನ್ನಡ ಚಿತ್ರರಂಗದಲ್ಲಿ ಬೆಳೆಯುತ್ತಿರುವ ಪ್ರತಿಭೆ. ವರ್ಷಪೂರ್ತಿ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿ ಆಗಿರುವ ಅಧಿತಿ ಪ್ರಭುದೇವ್ ಅವರು ಸಿನಿಮಾ ಜರ್ನಿಯ ಜೊತೆ ಬದುಕಿನ ಹೊಸ ಪ್ರಯಾಣವನ್ನು ಶುರು ಮಾಡಲು ನಿರ್ಧರಿಸಿದ್ದು ಮದುವೆ ಆಗುವ ನಿರ್ಧಾರ ಮಾಡಿದ್ದಾರೆ. ಅದರಂತೆ ಕುಟುಂಬಸ್ಥರ ನೋಡಿ ಒಪ್ಪಿದ ಹುಡುಗನೊಂದಿಗೆ ಕಳೆದ ವರ್ಷ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಇದಾದ ನಂತರವೂ ವರ್ಷದಿಂದ ಸಿನಿಮಾಗಳ ಕಡೆ ಮುಖ ಮಾಡಿ ಕಂಟಿನ್ಯೂ ಶೂಟಿಂಗ್ ಅಲ್ಲಿ ಬ್ಯುಸಿ ಆಗಿದ್ದ ಇವರು ಈಗ … Read more

Puneeth Rajkumar: ಅಪ್ಪು ನಟಿಸಿಬೇಕಿದ್ದ ದ್ವಿತ್ವ ಚಿತ್ತಕ್ಕೆ ಬೇರೆ ನಟ ಆಯ್ಕೆಯಾಗಿದ್ದಾರೆ ಯಾರದು ಗೊತ್ತ.?

  ಪುನೀತ್ ರವರು ಈಗಾಗಲೇ ಕನ್ನಡ ಚಿತ್ರರಂಗವನ್ನು ಅ.ಗ.ಲಿ ಒಂದು ವರ್ಷ ಕಳೆದಿದೆ ಆದರೂ ಈ ಮುಂಚೆ ಅವರು ಇದ್ದಾಗ ಸಹಿ ಮಾಡಿದ ಚಿತ್ರಗಳು ಇನ್ನೂ ಚಿತ್ರೀಕರಣವನ್ನು ಮುಗಿಸಲಿಲ್ಲ ಎನ್ನಬಹುದು. ಪುನೀತ್ ರವರು ತಮ್ಮ ಕರ್ನಾಟಕ ಜನತೆಯ ಹಾಗೂ ಚಿತ್ರರಂಗವನ್ನು ತೊರೆದು ಎಲ್ಲರಿಂದ ದೂರ ಹೋಗಿರುವುದು ಕನ್ನಡಿಗರಲ್ಲಿ ದುಃಖವನ್ನು ಉಂಟು ಮಾಡಿದೆ ಎಂದರೆ ಸುಳ್ಳಾಗುವುದಿಲ್ಲ ಇಂತಹ ಪಟ್ಟಿಯಲ್ಲಿ ಪವನ್ ರವರ ದ್ವಿತ್ವ ಚಿತ್ರವು ಒಂದು. ಹೌದು ಪವನ್ ಕುಮಾರ್ ನಿರ್ದೇಶನದ ಚಿತ್ರದಲ್ಲಿ ಪುನೀತ್ ರಾಜಕುಮಾರ್ ಅವರು ನಟಿಸಲು … Read more

ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡ್ತಿದೆ ರವಿಚಂದ್ರನ್ ಹಾಗೂ ಅವರ ಪತ್ನಿ ನಡುವೆ ಇರುವ ವಯಸ್ಸಿನ ಅಂತರ. ನಿಮ್ಮಿಂದ ಊಹೆ ಮಾಡಲು ಸಾಧ್ಯಾನಾ.?

ಕನಸುಗಾರ ರವಿಚಂದ್ರನ್ ಅವರು ನಮ್ಮ ಸ್ಯಾಂಡಲ್ ಕಂಡ ಒಬ್ಬ ಕ್ರೇಜಿ ನಟ ಸಿನಿಮಾ ಬಗ್ಗೆ ಇವರಿಗೆ ಇರುವ ಆಸಕ್ತಿ ಇಂಟರೆಸ್ಟ್ ಇವುಗಳಿಂದಲೇ ಕ್ರೇಜಿಸ್ಟಾರ್ ಎಂದು ಕರೆಸಿಕೊಂಡವರು. ನಿರ್ಮಾಪಕ ವಿ ವೀರಸ್ವಾಮಿ ಮಗನಾಗಿದ್ದ ರವಿಚಂದ್ರನ್ ಅವರು ಚಿಕ್ಕ ವಯಸ್ಸಿನಿಂದಲೂ ಕೂಡ ತಾನೊಬ್ಬ ಸ್ಟಾರ್ ನಟನಾಗಬೇಕು ಎಂದು ಆಸೆ ಪಟ್ಟವರು. ಅಂದುಕೊಂಡ ಹಾಗೆ ಸಿನಿಮಾರಂಗವನ್ನು ಪ್ರವೇಶಿಸಿ ಪ್ರೇಮಲೋಕ, ರಣಧೀರ, ಅಂಜದಗಂಡು, ಶಾಂತಿ ಕ್ರಾಂತಿ, ಚಿನ್ನ, ಪುಟ್ನಂಜ, ಕಲಾವಿದ ಮುಂತಾದ ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟು ಕನ್ನಡಿಗರಿಂದ ರವಿಮಾಮ ಎಂದು ಕರೆಸಿಕೊಂಡವರು. … Read more

ಸಿಹಿ ಸುದ್ದಿ ಕೊಟ್ಟ ರಾಧಿಕಾ ಕುಮಾರಸ್ವಾಮಿ.

  ರಾಧಿಕಾ ಕುಮಾರಸ್ವಾಮಿ ಅವರು ಒಂದು ಕಾಲದಲ್ಲಿ ಕನ್ನಡದ ಸ್ಟಾರ್ ನಟಿಯರ ಸಾಲಿನಲ್ಲಿ ಮೊದಲಾಗಿದ್ದವರು. 2002ರಲ್ಲಿ ತೆರೆಕಂಡ ನಿನಗಾಗಿ ಎನ್ನುವ ಸಿನಿಮಾದ ಮೂಲಕ ಕನ್ನಡ ಚಲನಚಿತ್ರ ರಂಗಕ್ಕೆ ಪಾದರ್ಪಣೆ ಮಾಡಿದ ಇವರು ಆ ಬಳಿಕ ಪ್ರೇಮ ಕೈದಿ, ರೋಮಿಯೋ ಜೂಲಿಯಟ್, ಮಣಿ ಮುಂತಾದ ಪ್ರೇಮ ಕಥೆಗಳು ಹಾಗೂ ಅಣ್ಣ ತಂಗಿಯ ಸಂಬಂಧ ಸಾರುವಂತಹ. ತವರಿಗೆ ಬಾ ತಂಗಿ, ಅಣ್ಣ ತಂಗಿ ಇಂತಹ ಬಾಂಧವ್ಯದ ಕಥೆಗಳು ಮತ್ತು ಮನೆಮಗಳು, ತಾಯಿ ಇಲ್ಲದ ತಬ್ಬಲಿ ಇಂತಹ ಕೌಟುಂಬಿಕ ಚಿತ್ರಗಳಲ್ಲಿ ಅಭಿನಯಿಸಿ … Read more

ಪತಿಯ ಹಾದಿಯಲ್ಲಿ ಸಾಗುತ್ತಿರುವ ಪತ್ನಿ, ಅಭಿಮಾನಿಗಳಿಗಾಗಿ ಮತ್ತು ಶಾಲಾ ಮಕ್ಕಳಿಗಾಗಿ ವಿಶೇಷ ಉಡುಗೊರೆ ಕೊಟ್ಟ ಅಶ್ವಿನಿ ಏನದು ಗೊತ್ತ.! ದೊಡ್ಮನೆ ಸೊಸೆ ದೊಡ್ಡ ಗುಣ.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಪ್ರತಿ ಮನೆ ಮನೆಗಳಲ್ಲಿ ಹಾಗೂ ಮನಮನಗಳಲ್ಲಿ ಪೂಜ್ಯನೀಯ ಸ್ಥಾನ ಪಡೆದಿರುವ ವ್ಯಕ್ತಿ. ತನ್ನ ದುಡಿಮೆಯ ಹೆಚ್ಚು ಭಾಗವನ್ನು ಸಮಾಜ ಸೇವೆಗಾಗಿ ಮೀಸಲಿಟ್ಟ ಕಾರಣದಿಂದ ಅಪ್ಪುವನ್ನು ಇಂದು ಜನ ದೇವರ ರೂಪದಲ್ಲಿ ಕಾಣುತ್ತಿದ್ದಾರೆ. ಕರ್ನಾಟಕದ ಜನತೆಗೆ ಅಪಾರ ಪ್ರಮಾಣದಲ್ಲಿ ಯಾರಿಗೂ ಅರಿಯದ ರೀತಿ ಸಹಾಯ ಮಾಡಿ ಹೋಗಿರುವ ಅಪ್ಪುವಿನ ಈ ಅಪರೂಪದ ವ್ಯಕ್ತಿತ್ವವನ್ನು ಎಂದೂ ಮರೆಯಲು ಸಾಧ್ಯವಿಲ್ಲ. ಇಂದು ಅಪ್ಪು ಅವರು ನಮ್ಮ ಜೊತೆಗೆ ಇರದೆ ಇರಬಹುದು ಆದರೆ ಅವರು ಮಾಡಿದ … Read more

ಮದ್ವೆ ಆಗಲ್ಲ, ನನ್ಗೆ ಮದ್ವೆ ಮುಖ್ಯ ಅಲ್ಲ, ಮದ್ವೆ ಆದವ್ರು ಯಾರು ತಾನೇ ಖುಷಿಯಾಗಿದ್ದಾರೆ.? ಎಂದು ಶಾ-ಕಿಂ-ಗ್ ಹೇಳಿಕೆ ಕೊಟ್ಟ ನಟಿ ರಮ್ಯಾ.

  ಮೋಹಕ ತಾರೆ ರಮ್ಯ ಅವರು ಇದೀಗ ಚಿತ್ರರಂಗಕ್ಕೆ ಕಂಬ್ಯಾಕ್ ಮಾಡುತ್ತಿದ್ದಾರೆ. ಈ ಬಾರಿ ನಿರ್ಮಾಪಕಿ ಆಗಿ ಆಪಲ್ ಬಾಕ್ಸ್ ಎನ್ನುವ ಸಂಸ್ಥೆಯಲ್ಲಿ ಸಿನಿಮಾಗಳನ್ನು ನಿರ್ಮಾಣ ಮಾಡುವ ಮೂಲಕ ಮತ್ತು ಉತ್ತರಕಾಂಡ ಎನ್ನುವ ಸಿನಿಮಾದಲ್ಲಿ ಬಣ್ಣ ಹಚ್ಚಿ ಧನಂಜಯ ಅವರಿಗೆ ಜೋಡಿಯಾಗಿ ಕಾಣಿಸಿಕೊಳ್ಳುವ ಮೂಲಕ ಎರಡನೇ ಇನ್ನಿಂಗ್ಸ್ ಶುರು ಮಾಡಿದ್ದಾರೆ. ಚಿತ್ರರಂಗ ತೊರೆದು 10 ವರ್ಷಗಳಾಗಿದ್ದರು ಕೂಡ ಸ್ಯಾಂಡಲ್ವುಡ್ ಪದ್ಮಾವತಿಗೆ ಬೇಡಿಕೆಯೇನು ಕಡಿಮೆ ಆಗಿರಲಿಲ್ಲ. ಈ ಹತ್ತು ವರ್ಷದಲ್ಲಿ ಸಾಕಷ್ಟು ಸಿನಿಮಾ ಆಫರ್ ಗಳು ಅವರನ್ನು ಹರಸಿ … Read more

ದರ್ಶನ್ ನೋಡಲು ಬಂದ ಅಭಿಮಾನಿಯನ್ನು ಸ್ಟೇಜ್ ಮೇಲಿಂದ ಎಳೆದು ಹಾಕಿದ ಬಾಡಿಗಾರ್ಡ್ ಎಲ್ಲವನ್ನೂ ನೋಡುತ್ತ ಸುಮ್ಮನೆ ನಿಂತಿದ್ದ ಡಿ ಬಾಸ್,ಎಲ್ರೂ ಅಪ್ಪು ಆಗೋಕೆ ಆಗಲ್ಲ ಎಂದ ನೆಟ್ಟಿಗರು.

ಸ್ಟಾರ್ ಹೀರೋಗಳಿಗೆ ಕೋಟ್ಯಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಇರುತ್ತಾರೆ. ಅಭಿಮಾನಿಗಳನ್ನು ಸಂಪಾದಿಸುವುದರ ಜೊತೆಗೆ ಅವರನ್ನು ನಿಭಾಯಿಸುವುದು ಕೂಡ ಒಂದು ಕಲೆ. ವರನಟ ಡಾಕ್ಟರ್ ರಾಜಕುಮಾರ್ ಅವರು ಅಭಿಮಾನಿಗಳನ್ನೇ ದೇವರು ಎಂದು ಕರೆದಿದ್ದರು. ಹಾಗೆಯೇ ಈಗ ಕರ್ನಾಟಕದಾದ್ಯಂತ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಸ್ಟಾರ್ ಹೀರೋ ಎನ್ನುವ ಖ್ಯಾತಿಗೆ ಒಳಗಾಗಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೂಡ ಅಭಿಮಾನಿಗಳನ್ನು ವಿಶೇಷ ಹೆಸರಿನಿಂದ ಕರೆಯುತ್ತಾರೆ. ಅಭಿಮಾನಿಗಳನ್ನೇ ಇವರು ಸೆಲೆಬ್ರಿಟಿ ಎಂದು ಕರೆಯುತ್ತಾರೆ. ಹೀಗೆ ಕರೆಯುವುದು ಮಾತ್ರವಲ್ಲದೆ ತಮ್ಮನ್ನು ನೋಡಲು ಇಚ್ಚಿಸುವ ಹಾಗೂ … Read more

ರಾತ್ರೋರಾತ್ರಿ ಯಾರಿಗೂ ತಿಳಿಯದ ಹಾಗೇ ಗುಟ್ಟಾಗಿ ಮದುವೆಯಾದ ರಶ್ಮಿಕಾ & ವಿಜಯ್ ದೇವರಕೊಂಡ ಮದುವೆ ಫೋಟೋ ವೈರಲ್.

  ಸೋಶಿಯಲ್ ಮೀಡಿಯಾದಲ್ಲಿ ಬಹಳ ಚರ್ಚೆ ಆಗುವುದು ಸೆಲೆಬ್ರಿಟಿಗಳ ಬಗ್ಗೆ. ಸೆಲೆಬ್ರಿಟಿಗಳ ಮದುವೆ ಸುದ್ದಿ, ಎಂಗೇಜ್ಮೆಂಟ್ ಸುದ್ದಿ, ಲವ್, ಬ್ರೇಕ್ ಅಪ್, ಸಿನಿಮಾಗಳ ಫ್ಲಾಫ್, ಸಕ್ಸಸ್ ಹೀಗೆ ಪ್ರತಿಯೊಂದು ವಿಷಯವು ಕೂಡ ನೆಟ್ಟಿಗರಿಗೆ ಮಾತನಾಡಲು ಒಂದು ವಿಷಯ. ಸೋಶಿಯಲ್ ಮೀಡಿಯಾ ಅಂದಮೇಲೆ ಹೆಚ್ಚಾಗಿ ಅಲ್ಲಿ ಸೆಲೆಬ್ರಿಟಿಗಳಲ್ಲಿ ಸುದ್ದಿ ಇರುತ್ತದೆ ಅದರಲ್ಲಿ ಸತ್ಯವೆಷ್ಟು ಸುಳ್ಳೆಷ್ಟು ಇರುತ್ತದೆ ಗೊತ್ತಿಲ್ಲ. ಆದರೆ ಆಗಾಗ ಇದಕ್ಕೆ ಸಾಕ್ಷಿ ಎನ್ನುವ ಹಾಗೆ ಕೆಲವು ಫೋಟೋಗಳ ಜೊತೆ ಸುದ್ದಿ ಅಪ್ಲೋಡ್ ಆಗಿ ಬಿಡುತ್ತದೆ. ಹೀಗೆ ಖ್ಯಾತ … Read more

ಎಲ್ಲಾ ಹೀರೋಗಳು ಪ್ಯಾನ್ ಇಂಡಿಯಾ ಸಿನಿಮಾ ಮಾಡುತ್ತಿದ್ದಾರೆ ನೀವ್ಯಾಕೆ ಮಾಡುತ್ತಿಲ್ಲ ಎಂದು ಗಣೇಶ್ ಗೆ ಪ್ರಶ್ನೆ ಕೇಳಿದಾಗ ಅವರು ಕೊಟ್ಟ ಉತ್ತರವೇನು ಗೊತ್ತ.? ನಿಜಕ್ಕೂ ಮೆಚ್ಚುವಂತಿದೆ.

  ಸದ್ಯಕ್ಕೆ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಪ್ಯಾನ್ ಇಂಡಿಯಾ ಸಿನಿಮಾಗಳು ಒಂದರ ಹಿಂದೆ ಮತ್ತೊಂದರಂತೆ ಬಿಡುಗಡೆಯಾಗುತ್ತಿದೆ ಹೌದು 2017 ರಲ್ಲಿ ತೆರೆಕಂಡ ಕೆಜಿಫ್ ಸಿನಿಮಾದ ನಂತರ ಬಂದಂತಹ ಕನ್ನಡದ ಬಹುತೇಕ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾವಾಗಿ ಹೊರ ಹೊಮ್ಮಿದೆ. ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ತೆರೆಕಂಡ ನಂತರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ರಾಬರ್ಟ್ ಸಿನಿಮಾ ಕೂಡ ಪ್ಯಾನ್ ಇಂಡಿಯಾ ಸಿನಿಮಾವಾಗಿತ್ತು ಕನ್ನಡ ಮತ್ತು ತೆಲುಗುನಲ್ಲಿ ಇದು ಬಿಡುಗಡೆಯಾಯಿತು. ತದನಂತರ ಕಿಚ್ಚ ಸುದೀಪ್ ಅಭಿನಯದ … Read more

ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಅಭಿಷೇಕ್ ಅಂಬರೀಶ್ ನಿಶ್ಚಿತಾರ್ಥ ಮಾಡುತ್ತಿರುವ ಸುಮಲತಾ, ಹುಡುಗಿ ಯಾರು ಗೊತ್ತ.?

ಈ ವರ್ಷ ಸ್ಯಾಂಡಲ್ ವುಡ್ ನ ಅನೇಕ ನಟ ನಟಿಮಣಿಯರು ವಿವಾಹವಾಗಿ ದಾಂಪತ್ಯಕ್ಕೆ ಜೀವನಕ್ಕೆ ಕಾಲಿಟ್ಟಿದ್ದಾರೆ. ಮತ್ತೆ ಕೆಲವರು ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ಆದಷ್ಟು ಬೇಗ ಹಸೆ ಮಣೆ ಏರುವ ನಿರ್ಧಾರ ಮಾಡಿದ್ದಾರೆ. ಇನ್ನು ಕೆಲವು ಕಲಾವಿದರು ಈ ವರ್ಷ ತಾಯಿ ತಂದೆಯಾದ ಸಂಭ್ರಮದಲ್ಲಿದ್ದಾರೆ. ಈ ವರ್ಷ ಸ್ಯಾಂಡಲ್ವುಡ್ ಗೆ ಸಿನಿಮಾಗಳ ಸಕ್ಸಸ್ ಮತ್ತು ಅಲ್ಲದೆ ವೈಯಕ್ತಿಕ ಜೀವನದಲ್ಲೂ ಕೂಡ ಸೆಲೆಬ್ರಿಟಿಗಳಿಗೆ ಸಂತೋಷವನ್ನು ಕೊಟ್ಟ ವರ್ಷ ಆಗಿದೆ. ಸದ್ಯಕ್ಕೆ ಕರ್ನಾಟಕದ ಚಂದನವನದ ಜೂನಿಯರ್ ರೆಬೆಲ್ ಸ್ಟಾರ್ ಅಭಿಷೇಕ್ … Read more