ಮಾತು ಬಾರದ, ಕಿವಿ ಕೇಳದ ಹುಡುಗಿಯನ್ನು ಮದುವೆಯಾಗುವ ಮೂಲಕ ಹೃದಯ ವೈಶಾಲತೆಯನ್ನು ಮೆರೆದ ನಟ ವಿಶಾಲ್

  ಸ್ನೇಹಿತರೆ ಜೀವನದಲ್ಲಿ ಆದರ್ಶವನ್ನು ಪಾಲಿಸುವುದು ಸಾಮಾನ್ಯ ಜನರಿಗೆ ಸ್ವಲ್ಪ ಕಷ್ಟವೇ ಸರಿ ಆದರೂ ಜೀವನದಲ್ಲಿ ಆದರ್ಶವನ್ನು ಪಾಲಿಸುವವರು ಏನನ್ನಾದರೂ ಸಾಧಿಸಬಹುದು ಆದರೆ ನಾವುಗಳು ಜೀವನದಲ್ಲಿ ಆದರ್ಶಗಳನ್ನು ಪಾಲಿಸುವ ಬದಲು ಚಿತ್ರಗಳಲ್ಲಿ ಹೆಚ್ಚಾಗಿ ನೋಡ ಬಹುದಾಗಿದೆ. ಇನ್ನು ಚಿತ್ರಗಳಲ್ಲಿ ಆದರ್ಶವನ್ನು ಪಾಲಿಸೋದು, ಸಾಮಾಜಿಕ ಕಳಕಳಿಯನ್ನು ತೋರಿಸುವುದು ಸಾಮಾನ್ಯ. ಎಷ್ಟೋ ನಟರು ನಿಜ ಜೀವನದಲ್ಲಿ ಇದನ್ನು ಅಳವಡಿಸಿಕೊಂಡು ಹಾಗೂ ಚಿತ್ರಗಳಲ್ಲಿ ನಾಯಕರಾಗದೆ ಎಷ್ಟೋ ಜನರಿಗೆ ನಾಯಕರಾಗಿರುವುದು ಸಾಮಾನ್ಯರಿಗೆ ಮಾದರಿಯಾಗಿದೆ. ಹೌದು ಕೆಲವು ನಟರು ತೆರೆಯ ಮೇಲೆ ನಾಯಕರಾಗಿರುವುದು ಅಲ್ಲದೆ, … Read more

ಮದುವೆಯಾದ ಎರಡೇ ತಿಂಗಳಿಗೆ ಗುಡ್ ನ್ಯೂಸ್ ಕೊಟ್ರು ನಟಿ ಮಹಾಲಕ್ಷ್ಮಿ.

ಕಳೆದ ಎರಡು ತಿಂಗಳಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸೆನ್ಯೇಷನ್ ಕ್ರಿಯೇಟ್ ಮಾಡಿದ ಜೋಡಿ ಅಂದರೆ ಅದು ನಡಿ ಮಹಾಲಕ್ಷ್ಮಿ ಹಾಗೂ ನಿರ್ಮಾಪಕ ರವೀಂದ್ರನ್ ಚಂದ್ರಶೇಖರ್ ಅಂತಾನೆ ಹೇಳಬಹುದು. ಇವರಿಬ್ಬರ ಜೋಡಿಯನ್ನು ನೋಡಿ ಎಲ್ಲಾ ಟ್ರೋಲರ್ಸ್ ಮತ್ತು ನೆಟ್ಟಿಗರು ವಿಧ ವಿಧವಾಗಿ ಅವರನ್ನು ಬಾಯಿಗೆ ಬಂದ ಹಾಗೆ ಬೈಯುತ್ತಿದ್ದರು. ಅಷ್ಟೇ ಅಲ್ಲದೆ ಕೆಲವು ಅಭಿಮಾನಿಗಳು ಕೂಡ ನಟಿ ಮಹಾಲಕ್ಷ್ಮಿ ಅವರು ತೆಗೆದುಕೊಂಡಿರುವ ನಿರ್ಧಾರವನ್ನು ನೋಡಿ ನಿಜಕ್ಕೂ ಕೂಡ ಆಶ್ಚರ್ಯ ವ್ಯಕ್ತಪಡಿಸಿದ್ದರು. ಏಕೆಂದರೆ ನಟಿ ಮಹಾಲಕ್ಷ್ಮಿ ಅವರು ಹೆಸರಿಗೆ ಮಾತ್ರ … Read more

ಇಂದು ನನ್ನ ಬಳಿ ಎಲ್ಲಾ ಇದೆ ಆದ್ರೆ ಅಂದು ಮನೆ ಬಾಡಿಗೆ ಕಟ್ಟೋಕೂ ಕೂಡ ಹಣ ಇರಲಿಲ್ಲ ಕಷ್ಟದ ದಿನ ನೆನೆದು ಕಣ್ಣೀರು ಹಾಕಿದ ನಟಿ ರಶ್ಮಿಕಾ ಮಂದಣ್ಣ.

  ಯಾರೇ ಆದರೂ ಗೆದ್ದ ಬಳಿಕ ಅವರು ಹೇಳುವ ಅವರ ಹಿಂದಿನ ಕಷ್ಟದ ಕಥೆಗಳನ್ನು ಕೇಳಲು ಬಹಳ ಸ್ಪೂರ್ತಿದಾಯಕವಾಗಿರುತ್ತದೆ. ಪ್ರತಿಯೊಬ್ಬರೂ ಕೂಡ ತಮ್ಮ ಜೀವನದ ಕಠಿಣ ಹಾದಿಯನ್ನು ತುಳಿದು ಕಲ್ಲು ಮುಳ್ಳು ರಸ್ತೆಯಲ್ಲಿ ನಡೆದ ಮೇಲೆಯೇ ಹೂವಿನ ಹಾಸಿಗೆ ಅಂತಹ ಬದುಕು ನಮ್ಮದಾಗುವುದು ಎನ್ನುವುದು ಇಲ್ಲಿವರೆಗೆ ನಾವು ತಿಳಿದುಕೊಂಡಿರುವ ಸೂತ್ರ. ಆದರೆ ಕೆಲವರು ಮಾತ್ರ ಹುಟ್ಟಿದಾಗ ನಿಂದ ಚಿನ್ನದ ಚಮಚದಲ್ಲಿಯೇ ಊಟ ಮಾಡಿ ಬೆಳೆದವರಂತೆ ಬಿಲ್ಡಪ್ ಕೊಟ್ಟಿಕೊಳ್ಳುತ್ತಾರೆ. ಇದುವರೆಗೆ ರಶ್ಮಿಕ ಮಂದಣ್ಣ ಅವರನ್ನು ನೋಡಿದವರು ಕೂಡ ಇದೇ … Read more

Nithya Menen: ಮದುವೆಗೂ ಮುನ್ನ ಗರ್ಭಿಣಿ ಆಗಿರುವ ನಟಿ ನಿತ್ಯಾ ಮೆನನ್ ಬೇಬಿ ಬಂಪ್ ಫೋಟೋಶೂಟ್ ವಿಡಿಯೋ ನೋಡಿ ನಿಜಕ್ಕೂ ಶಾ-ಕ್ ಆಗುತ್ತೆ.

  ಈಗ ಸಿನಿಮಾ ಪ್ರಪಂಚದ ಟ್ರೆಂಡ್ ಬದಲಾಗಿದೆ ಸಿನಿಮಾದಲ್ಲಿ ನಾಯಕನೊಬ್ಬನ ಪಾತ್ರಕ್ಕೆ ಎಷ್ಟು ಅಭಿಮಾನಿಗಳ ಹುಟ್ಟಿಕೊಳ್ಳುತ್ತಾರೆ ಈಗ ನಾಯಕಿಯರು, ನಿರ್ದೇಶಕರು, ಗಾಯಕ-ಗಾಯಕಿಯರಿರಿಗೂ ಕೂಡ ಅವರ ಟ್ಯಾಲೆಂಟಿಗೆ ತಕ್ಕ ಹಾಗೆ ಮೆಚ್ಚಿ ಅಭಿಮಾನಿಗಳು ಆಗುವವರ ಪಟ್ಟಿ ಬೆಳೆಯುತ್ತಿದೆ. ಇಂತಹ ಅಭಿಮಾನಿಗಳು ತಮ್ಮ ಜೀವನದಷ್ಟೇ ಅವರ ಫೇವರೆಟ್ ಅಕ್ಟರ್ ಜೀವನದ ವಿಷಯಗಳನ್ನು ಬಹಳ ಹತ್ತಿರವಾಗಿ ಮನಸ್ಸಿಗೆ ತೆಗೆದುಕೊಳ್ಳುತ್ತಾರೆ. ಅವರ ಹುಟ್ಟುಹಬ್ಬ, ಅವರ ಕುಟುಂಬದ ವಿಚಾರ, ಅವರ ಮದುವೆ ಮತ್ತು ಮಕ್ಕಳ ವಿಷಯ ಎಲ್ಲದಕ್ಕೂ ವಿಶೇಷ ಆಸಕ್ತಿ ತೋರುತ್ತಾರೆ. ಅಭಿಮಾನಿಗಳ ಜೊತೆ … Read more

Urfi Javed: ಮೊಬೈಲ್ ಫೋನ್ ಮೂಲಕ ಖಾಸಗೀ ಅಂಗ ಮರೆ ಮಾಚಿದ ನಟಿ ಉರ್ಫಿ ಜಾವೇದ್, ಈಕೆ ಅವತಾರ ನೋಡಿ ಸುಸ್ತಾದ ಅಭಿಮಾನಿಗಳು.

  ಉರ್ಫಿ ಜಾವೇದ್ ಈ ನಟಿಯನ್ನು ನಟಿ ಎನ್ನುವುದಕ್ಕಿಂತ ವಿವಾದಾತ್ಮಕ ನಟಿ ಅಥವಾ ಟೋಲಿಂಗ್ ನಟಿ ಎಂದು ಕರೆದರೆ ಆ ಹೆಸರು ಹೆಚ್ಚು ಹೊಂದುತ್ತದೆ. ಯಾಕೆಂದರೆ ಸದಾ ಕಾಲ ತನ್ನ ವಿಚಿತ್ರ ಗೆಟಪ್ ಗಳಿಂದ ವಿವಾದ ಮಾಡಿಕೊಂಡು ಸೋಶಿಯಲ್ ಮೀಡಿಯಾಗಳಲ್ಲಿ ಹೆಚ್ಚು ಚರ್ಚೆ ಆಗುವ ಮತ್ತು ಟ್ರೋಲಿಗೂ ಒಳಗಾಗುವ ಈ ನಟಿ ಅದೆಷ್ಟೇ ಬಾರಿ ಟ್ರೋಲ್ ಆದರೂ ತನ್ನ ಚಾಳಿಯನ್ನು ಮಾತ್ರ ಬಿಡುವುದಿಲ್ಲ. ಈಕೆ ತನ್ನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುವ ಫೋಟೋಗಳು ಹಾಗೂ ವಿಡಿಯೋಗಳನ್ನು ನೋಡಿದರೆ ಈಕೆಗೆ … Read more

ಬಹು ನಿರೀಕ್ಷಿತ “ಸಿಂಧೂರ ಲಕ್ಷ್ಮಣ” ಸಿನಿಮಾದಲ್ಲಿ ಅಭಿನಯಿಸಬೇಕಿದ್ದ ದರ್ಶನ್ ಜಾಗಕ್ಕೆ ಡಾಲಿ ಧನಜಂಯ್ ಆಯ್ಕೆಯಾಗಿದ್ದಾರೆ ಕಾರಣವೇನು ಗೊತ್ತ.?

  ದರ್ಶನ್ ಅವರ ರಾಬರ್ಟ್ ಸಿನಿಮಾ ಬಿಡುಗಡೆಯಾದ ಸಂದರ್ಭದಲ್ಲಿ ಸಿಂಧೂರ ಲಕ್ಷ್ಮಣ ಸಿನಿಮಾದ ಬಗ್ಗೆ ಮಾತುಕತೆ ಶುರು ಆಗಿತ್ತು. ರಾಬರ್ಟ್ ಸಿನಿಮಾದ ನಿರ್ಮಾಪಕ ಉಮಾಪತಿ ಅವರೇ ಸಿಂಧೂರ ಲಕ್ಷ್ಮಣ ಸಿನಿಮಾ ಮಾಡುವುದಾಗಿ ಹೇಳಿಕೊಂಡಿದ್ದರು ಮತ್ತು ದರ್ಶನ್ ಅವರೇ ಈ ಸಿನಿಮಾದಲ್ಲಿ ನಾಯಕನಾಗಬೇಕು ಎಂದು ಕೂಡ ಅವರು ಆಸೆ ಪಟ್ಟಿದ್ದರು. ಸುಧೀರ್ ಅವರ ಪುತ್ರ ತರುಣ್ ಸುಧೀರ್ ಅವರೇ ಸಿಂಧೂರ ಲಕ್ಷ್ಮಣ ಚಿತ್ರವನ್ನು ನಿರ್ದೇಶನ ಮಾಡುತ್ತಾರೆ ಎನ್ನುವ ಮಾತುಗಳು ಹರಿದಾಡಿದ್ದವು. ಆದರೆ ಕಳೆದ ವರ್ಷ ದರ್ಶನ್ ಮತ್ತು ಉಮಾಪತಿ … Read more

Jaggesh: ನನ್ನ ಮಗನ ಕಾರು ಅ.ಪ.ಘಾ.ತ.ಕ್ಕೆ “ಬುಧಭಕ್ತಿ” ಕಾರಣ, ನನ್ನ ತಮ್ಮ ಕೋಮಲ್ ಸಿನಿಮಾಗಳು ಸೋಲುವುದಕ್ಕೆ “ಕೇತುದಸೆ” ಕಾರಣ ಎಂದ ಜಗ್ಗೇಶ್

ನವರಸ ನಾಯಕ ಜಗ್ಗೇಶ್ ಅವರು ದೈವ ಭಕ್ತರು ಎಂಬ ವಿಚಾರ ತಿಳಿದೇ ಇದೆ ಇದರ ಜೊತೆಗೆ ಇವರು ಭವಿಷ್ಯ ರಾಶಿ ಹಾಗೂ ಜಾತಕವನ್ನು ಅಪಾರವಾಗಿ ನಂಬುತ್ತಾರೆ ಎಂಬುದಕ್ಕೆ ಇದೀಗ ಮತ್ತೊಂದು ಸಾಕ್ಷಿ ದೊರಕಿದೆ. ಹೌದು ನಿಮ್ಮೆಲ್ಲರಿಗೂ ತಿಳಿದಿರುವಂತೆ ಕಳೆದ ವರ್ಷ ನಟ ಜಗ್ಗೇಶ್ ಅವರ ದ್ವಿತೀಯ ಪುತ್ರ ಯತಿರಾಜ್ ಅವರ ಕಾರು ಅ.ಪ.ಘಾ.ತ.ವಾ.ದ ವಿಚಾರ ತಿಳಿದೇ ಇದೆ. ಈ ಕಾರು ಎಷ್ಟರ ಮಟ್ಟಿಗೆ ಅ.ಪ.ಘಾ.ತ.ವಾ.ಗಿ.ತ್ತು ಅಂದರೆ ಈ ಕಾರನ್ನು ಮತ್ತೆ ರೆಡಿ ಮಾಡಲು ಕೂಡ ಸಾಧ್ಯವಾಗುವುದಿಲ್ಲ ಅಷ್ಟೊಂದು … Read more

Kiccha Sudeep: ಇಲ್ಲ ಅಂದಿದ್ರೆ ಇಂದು ಕನ್ನಡ ಚಿತ್ರರಂಗದಲ್ಲಿ ಈ ಸೆಲೆಬ್ರಿಟಿಗಳೇ ಇರುತ್ತಿರಲಿಲ್ಲ ಬದುಕು ಕಟ್ಟಿಕೊಟ್ಟ ಕಿಚ್ಚನ ಬಗ್ಗೆ ಈ ಸೆಲೆಬ್ರಿಟಿಗಳು ಹೇಳಿದ್ದೇನು ಗೊತ್ತ.?

  ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಂದರೆ ಎಲ್ಲರಿಗೂ ಅಚ್ಚುಮೆಚ್ಚು ದಾನ ಧರ್ಮ ಮಾಡಿದರಲ್ಲೂ ಕೂಡ ಎತ್ತಿದ ಕೈ ಆದರೆ ಬಲಗೈನಲ್ಲಿ ಕೊಟ್ಟದ್ದು ಎಡಗೈಗೂ ಕೂಡ ತಿಳಿಯಬಾರದು ಎಂಬ ಗಾದೆ ಮಾತಿನ ಪ್ರಕಾರವೇ ಕಿಚ್ಚ ಸುದೀಪ್ ನಡೆದುಕೊಳ್ಳುತ್ತಾರೆ. ಇಲ್ಲಿಯವರೆಗೂ ಕಿಚ್ಚ ಸುದೀಪ್ ಅವರು ಸಾಕಷ್ಟು ಜನರಿಗೆ ಸಹಾಯ ಮಾಡಿದ್ದಾರೆ ಆದರೆ ತಾವು ಮಾಡಿದಂತಹ ಸಹಾಯವನ್ನು ಎಲ್ಲಿಯೂ ಕೂಡ ತೋರ್ಪಡಿಸಿಕೊಳ್ಳುವುದಿಲ್ಲ. ಆದರೆ ಸಹಾಯ ಪಡೆದ ವ್ಯಕ್ತಿಗಳು ಇದೀಗ ಕಿಚ್ಚ ಸುದೀಪ್ ಅವರ ಬಗ್ಗೆ ಒಂದೊಂದೇ ವಿಚಾರವನ್ನು ರಿವೀಲ್ ಮಾಡಿದ್ದಾರೆ … Read more

ಕುಡಿದ ಮತ್ತಲ್ಲಿ, ಪೋಲಿಸ್ ಗೆ ಅವಾಜ್ ಹಾಕಿ ನಡು ರಸ್ತೆಯಲ್ಲೆ ರಂಪಾಟ ಮಾಡಿದ ನಟಿ ಆಶಿಕಾ‌ ರಂಗನಾಥ್ ವೈರಲ್ ವಿಡಿಯೋ.

  ಕನ್ನಡದ ನಟ ಹಾಗೂ ನಟಿಮಣಿಯರು ಹೇಗೆ ತಮ್ಮ ಸಿನಿಮಾಗಳ ಮೂಲಕ ದೇಶದಾದ್ಯಂತ ಹೆಸರು ಮಾಡುತ್ತಿದ್ದಾರೋ ಅದೇ ರೀತಿ ವಿವಾದಗಳಿಂದ ಕೂಡ ಗಳಿಸಿಕೊಂಡಿದ್ದ ಹೆಸರಿನ ಮೇಲೆ ಕಪ್ಪು ಚುಕ್ಕೆ ಬರೆಸಿಕೊಳ್ಳುತ್ತಿದ್ದಾರೆ. ಕೌಟುಂಬಿಕ ಕಲಹಗಳನ್ನು ಬೀದಿಗೆ ತಂದು ಆದಿ ಬೀದಿ ರಾಂಪಾಟ ಮಾಡಿಕೊಂಡು ಪೊಲೀಸ್ ಸ್ಟೇಷನ್ ಮೆಟ್ಟಿಲೇರುವುದು. ಸಣ್ಣ ಪುಟ್ಟ ವಿಚಾರಗಳನ್ನು ದೊಡ್ಡದು ಮಾಡಿಕೊಂಡು ಮೀಡಿಯಾ ಮುಂದೆ ಬರುವ ಹಾಗೆ ಮಾಡಿಕೊಳ್ಳುವುದು, ನಿರ್ದೇಶಕರೊಂದಿಗೆ ಜಗಳ, ಸಹ ಕಲಾವಿದರಾಗಳ ಜೊತೆಗೆ ಮನಸ್ತಾಪ, ನಿರ್ಮಾಪಕರಿಗೆ ಕೊಡುತ್ತಿರುವ ಕಾಟಗಳು ಹೀಗೆ ಹೆಸರು ಬಂದ … Read more

ರಶ್ಮಿಕಾಳಂತೆ ರಿಷಬ್ ಕೂಡ ರಕ್ಷಿತ್ ಶೆಟ್ಟಿಗೆ ಮೋಸ ಮಾಡಿದ್ರಾ.? ಬ್ಯಾಚುಲರ್ ಪಾರ್ಟಿ ಸಿನಿಮಾದಿಂದ ಹೊರ ನಡೆದ ರಿಷಬ್ ಶೆಟ್ಟಿ, ಬೇಸರ ವ್ಯಕ್ತ ಪಡಿಸಿದ ನಟ ರಕ್ಷಿತ್ ಶೆಟ್ಟಿ.!

  ನಿಮ್ಮೆಲ್ಲರಿಗೂ ತಿಳಿದಿರುವಂತೆ ರಿಷಬ್ ಶೆಟ್ಟಿ ಮತ್ತು ರಕ್ಷಿತ್ ಶೆಟ್ಟಿ ಇಬ್ಬರು ಕೂಡ ಆತ್ಮೀಯ ಸ್ನೇಹಿತರು ಸಿನಿಮಾವನ್ನು ಹೊರತು ಪಡಿಸಿ ವೈಯಕ್ತಿಕ ಜೀವನದಲ್ಲೂ ಕೂಡ ಇವರಿಬ್ಬರು ಸಿಕ್ಕಾಪಟ್ಟೆ ಕ್ಲೋಸ್ ಆಗಿದ್ದಾರೆ. ಈ ವಿಚಾರ ನಿಮ್ಮೆಲ್ಲರಿಗೂ ತಿಳಿದೇ ಇದೆ ಕಿರಿಕ್ ಪಾರ್ಟಿ ಸಿನಿಮಾದಿಂದ ಒಂದಾದ ಈ ಜೋಡಿ ಇಲ್ಲಿಯವರೆಗೂ ಕೂಡ ಒಟ್ಟಾಗಿ ಬಂದಿದೆ ಒಬ್ಬರ ಸಿನಿಮಾಗೆ ಮತ್ತೊಬ್ಬರು ಸಪೋರ್ಟ್ ಮಾಡುತ್ತಿದ್ದಾರೆ. ಇನ್ನು ರಿಷಬ್ ಶೆಟ್ಟಿ ಅಭಿನಯದ ಕಾಂತರಾ ಸಿನಿಮಾ ಎಲ್ಲೆಡೆ ವಿಜಯೋತ್ಸವವನ್ನು ಸಂಭ್ರಮಿಸುತ್ತಿರುವ ವಿಚಾರ ನಿಮಗೆ ತಿಳಿದೇ ಇದೆ … Read more