ಸದ್ದಿಲ್ಲದೆ ಕಿರುತೆರೆ ನಟಿ ಸುಕೃತ ಕೈ ಹಿಡಿತಿರೋ ನಟ ಶೈನ್ ಶೆಟ್ಟಿ, ದೀಪಿಕಾ ದಾಸ್ ಗತಿಯೇನು ಅಂತಿದ್ದಾರೆ ನೆಟ್ಟಿಗರು.!

ಕಿರುತೆರೆ ನಟಿ ಸುಕೃತ ಜೊತೆ ಬಿಗ್ ಬಾಸ್ ಸೀಸನ್ 7 ವಿನ್ನರ್ ನಟ ಶೈನ್ ಶೆಟ್ಟಿ ಮದುವೆ ಫಿಕ್ಸ್ ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಎಂದರೆ ಯಾರಿಗೆ ತಿಳಿದಿಲ್ಲ, ಹೌದು ಶೈನ್ ಶೆಟ್ಟಿ ಅವರು ಬಿಗ್ ಬಾಸ್ ಸೀಸನ್ 7 ರ ವಿನ್ನರ್ ಆಗಿದ್ದರು. ಇವರಿಗೆ ಬಿಗ್ ಬಾಸ್ ನಲ್ಲಿ ಭಾಗವಹಿಸಿದ್ದರಿಂದ ಇವರು ಇನ್ನು ಹೆಚ್ಚು ಜನಪ್ರಿಯತೆಯನ್ನು ಕಂಡರು. ಅಂದಿನಿಂದ ಇವರ ಖ್ಯಾತಿಯೂ ಏರಿದೆ ಎಂದರೆ ಸಲ್ಲಾಗುವುದಿಲ್ಲ. ಇದಲ್ಲದೆ ಹುಡುಗಿಯರ ಮನಸನ್ನು ಗೆದ್ದಿರುವ ಯೂಥ್ ಐಕಾನ್ … Read more

ನಿಶ್ಚಿತಾರ್ಥದ ವಿಡಿಯೋ ಹಂಚಿಕೊಂಡ ಸತ್ಯ ಧಾರವಾಹಿ ಹೀರೋ ಕಾರ್ತಿಕ್ ಅಲಿಯಾಸ್ ಸಾಗರ್, ಪ್ರೀತಿಸಿದ ಹುಡುಗಿ ಕೈ ಹಿಡಿದ ಅಮುಲ್ ಬೇಬಿ.

ಸಾಗರ್ ಬಿಳಿ ಗೌಡ ಕನ್ನಡದ ಕಿರುತೆರೆಯ ಫೇಮಸ್ ಫೇಸ್, ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸತ್ಯ ಎನ್ನುವ ಧಾರಾವಾಹಿಯಲ್ಲಿ ಕಾರ್ತಿಕ್ ಎನ್ನುವ ಪಾತ್ರ ಮಾಡುತ್ತಿರುವ ಇವರ ನಿಜ ನಾಮಧೇಯ ಸಾಗರ್ ಬಿಳಿ ಗೌಡ ಎಂದು ಇದಕ್ಕೂ ಮುನ್ನ ಹಲವು ಸೀರಿಯಲಲ್ಲಿ ನಟಿಸಿದ್ದರೂ ಕಿನ್ನರಿ ಎನ್ನುವ ಧಾರವಾಹಿ ಮತ್ತು ಸತ್ಯ ಧಾರವಾಹಿ ಮೂಲಕ ಇವರು ಹೆಚ್ಚು ಗುರುತಿಸಿಕೊಂಡರು. ಕಿನ್ನರಿ ಧಾರಾವಾಹಿಯಲ್ಲಿ 2ನೇ ನಾಯಕನಾಗಿದ್ದರ ಇವರು ಸತ್ಯ ಧಾರವಾಹಿ ಮೂಲಕ ಸ್ವತಂತ್ರ ನಾಯಕನಾಗಿ ಕಾಣಿಸಿಕೊಂಡರು. ಇವರು ಸದ್ಯಕ್ಕೆ ಕನ್ನಡ ಕಿರುತೆರೆ … Read more

Vijay Devarakonda: ಅಂಗಾಂಗ ದಾನ ಮಾಡಲು ಮುಂದಾದ ನಟ ವಿಜಯ್ ದೇವರಕೊಂಡ

  ನಾವು ಸ.ತ್ತ ಮೇಲೆ ಮತ್ತೆ ಬದುಕಬೇಕು ಎಂದರೆ ನಮ್ಮ ಅಂಗಾಂಗಗಳನ್ನು ದಾನ ಮಾಡುವುದಷ್ಟೆ ನಮಗೆ ದಾರಿ. ನಾವು ಸ.ತ್ತ ಮೇಲೆ ಅಂಗಾಂಗಗಳನ್ನು ಮಣ್ಣಿಗೆ ಹಾಕುವ ಬದಲು ಪರರಿಗೆ ಬಳಸಿದರೇ ನಮ್ಮ ದೇಹಕ್ಕೂ ಒಂದು ಅರ್ಥ ಸಿಗುತ್ತದೆ. ಹಾಗಾದರೆ ಅಂಗಾಂಗ ದಾನವೆಂದರೇನು, ಅಂಗಾಂಗ ದಾನವು ಒಬ್ಬ ವ್ಯಕ್ತಿಯು ತನ್ನ ಸ್ವಂತ ಅಂಗವನ್ನು ತೆಗೆದುಹಾಕಲು ಮತ್ತು ಇನ್ನೊಬ್ಬ ವ್ಯಕ್ತಿಗೆ ಕಸಿ ಮಾಡಲು ಕಾನೂನುಬದ್ಧವಾಗಿ ಅನುಮತಿಸುವ ಪ್ರಕ್ರಿಯೆಯಾಗಿದ್ದು. ದಾನಿ ಜೀವಂತವಾಗಿರುವಾಗ ಅಥವಾ ಸ.ತ್ತಿರುವಾಗ ಒಪ್ಪಿಗೆಯ ಮೂಲಕ ಮುಂದಿನ ಸಂಬಂಧಿಕರ ಒಪ್ಪಿಗೆಯೊಂದಿಗೆ. … Read more

ಡಿಂಗ್ರಿ ನಾಗರಾಜ್ ವಿರುದ್ಧ ನಟಿ ರಾಣಿ ದೌರ್ಜನ್ಯ, ಅ-ಶ್ಲೀ-ಲ ವಿಡಿಯೋ ಮತ್ತು ಮೆಸೇಜ್ ಕಳುಹಿಸಿ ಕಿರುಕುಳ ನೀಡುತ್ತಿದ್ದಾರೆಂದು ಆರೋಪಿಸಿದ್ದಾರೆ.

  ಮಹಿಳೆಯರ ಮೇಲೆ ಆಗಿಂದ ಹಾಗೆ ಲೈಂ.ಗಿ.ಕ ದೌ.ರ್ಜ.ನ್ಯ ಕಿರುಕುಳ ಅಶ್ಲೀಲ ವಿಡಿಯೋ ಮತ್ತು ಮೆಸೇಜ್ ಕಳಿಸುವುದನ್ನು ನೀವು ಕೇಳೇ ಇರುತ್ತೀರ. ಇದು ಜನಸಾಮಾನ್ಯರಿಗೆ ಪ್ರತಿನಿತ್ಯವೂ ಕೂಡ ಕಾಡುವಂತ ಒಂದು ಸರ್ವೇ ಸಾಮಾನ್ಯ ತೊಂದರೆಯಾಗಿದೆ ಆದರೆ ನಟಿಯರಿಗೂ ಕೂಡ ಇಂತಹ ಕಿರುಕುಳ ಎದುರಾಗುತ್ತಿದೆ ಅಂದರೆ ನಿಜಕ್ಕೂ ಕೂಡ ಆಶ್ಚರ್ಯವೇ. ಏಕೆಂದರೆ ಸಮಾಜದಲ್ಲಿ ನಟಿಯರಿಗೆ ಉನ್ನತ ಸ್ಥಾನ ಮಾನವಿರುತ್ತದೆ ಅವರಿಗೆ ಚಿಕ್ಕ ಏರುಳಿತ ಕಂಡು ಬಂದರೂ ಕೂಡ ಬಹುದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತದೆ. ಅಷ್ಟೇ ಅಲ್ಲದೆ ನಟಿಯರ ಪಾಲಿಗೆ ಕಾನೂನಾಗಿರಬಹುದು … Read more

16ನೇ ವರ್ಷಕ್ಕೆ ಪ್ರೀತಿ 23ನೇ ವರ್ಷಕ್ಕೆ ಮದುವೆ ಮಾಡಿಕೊಂಡ ಮಾಸ್ಟರ್ ಮಂಜುನಾಥ್ ಲವ್ ಸ್ಟೋರಿ ಎಷ್ಟು ಕ್ಯೂಟ್ ಆಗಿದೆ ಗೊತ್ತಾ.? ಮಂಜುನಾಥ್ ಅವರ ಈ ಲೇಟೆಸ್ಟ್ ವಿಡಿಯೋ ನೋಡಿ.

  ಮಾಸ್ಟರ್ ಮಂಜುನಾಥ್ ಕರ್ನಾಟಕ ಎಂದೂ ಮರೆಯದ ಬಾಲ ಕಲಾವಿದ. ನೋಡಿ ಸ್ವಾಮಿ ನಾವಿರೋದು ಸಿನಿಮಾದಲ್ಲಿ, ಮಾಲ್ಗುಡಿ ಡೇಸ್ ಅಂತಹ ಅದ್ಭುತ ಧಾರಾವಾಹಿಯಲ್ಲಿ ಶಂಕರ್ ನಾಗ್ ಜೊತೆ, ಮೃಗಾಲಯ ಸಿನಿಮಾದಲ್ಲಿ ಅಂಬರೀಶ್ ಜೊತೆ, ಕಿಂದರಜೋಗಿ ಮತ್ತು ರಣಧೀರ ಸಿನಿಮಾದಲ್ಲಿ ರವಿಚಂದ್ರನ್ ಅವರ ಜೊತೆ, ಲವ್ ಟ್ರೈನಿಂಗ್ ಸಿನಿಮಾದಲ್ಲಿ ಕಾಶಿನಾಥ್ ಅವರ ಜೊತೆ ಹೀಗೆ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿ ಕನ್ನಡಿಗರಿಗೆ ಭರಪೂರ ಮನೋರಂಜನೆ ನೀಡಿದ ಪ್ರತಿಭೆ ಮಾಸ್ಟರ್ ಮಂಜುನಾಥ್. ಮಾಸ್ಟರ್ ಮಂಜುನಾಥ್ ಅವರು ಬಾಲ ನಟನಾಗಿ ಬಹಳ … Read more

ರಿಷಬ್ ಶೆಟ್ಟಿಗಿಂತ ಅದ್ಭುತವಾಗಿ ಕಾಂತರಾ ಸಿನಿಮಾದ ಕ್ಲೈಮಾಕ್ಸ್ ದೃಶ್ಯ ಮಾಡಿದ ನೂಕುಲು ರಾಜು ಈ ವೈರಲ್ ವಿಡಿಯೋ ನೋಡಿ ನಿಜಕ್ಕೂ ಬೆಚ್ಚಿ ಬೆರಗಾಗುತ್ತೀರಾ.! ಮೈ ಝುಮ್ ಅನ್ನುತ್ತೆ.

  ಕಾಂತರಾ ಸಿನಿಮಾ ಇದಾಗಲೇ ಕನ್ನಡದಲ್ಲಿ ಬಹುದೊಡ್ಡ ಸಾಧನೆಯನ್ನು ಮಾಡಿದೆ ರಿಷಬ್ ಶೆಟ್ಟಿ ಅಭಿನಯದ ಕಾಂತರಾ ಸಿನಿಮಾ ದಿನದಿಂದ ದಿನಕ್ಕೆ ಒಂದದು ಹೊಸ ದಾಖಲೆಗಳನ್ನು ಸೃಷ್ಟಿ ಮಾಡುತ್ತಿದೆ ಅಂತಾನೇ ಹೇಳಬಹುದು. ಕಾಂತರಾ ಸಿನಿಮಾವನ್ನು ಕೇವಲ ಕನ್ನಡ ಮಾತ್ರವಲ್ಲದೆ ಇಡಿ ಭಾರತೀಯ ಚಿತ್ರರಂಗ ಹಾಡಿ ಹೊಗಳುತ್ತಿದೆ ನಿಜಕ್ಕೂ ಕೂಡ ಇವರ ಅದ್ಭುತ ಅಭಿನಯವನ್ನು ಎಲ್ಲರೂ ಮೆಚ್ಚಲೇಬೇಕು. ಇದು ಒಂದು ಕಡೆಯಾದರೆ ಮತ್ತೊಂದು ಕಡೆ ಇದೀಗ ರಿಷಬ್ ಶೆಟ್ಟಿ ಅವರ ಅಭಿನಯವನ್ನು ಮೀರಿಸುವಂತಹ ವ್ಯಕ್ತಿಯ ಅಭಿನಯದ ವಿಡಿಯೋ ಒಂದು ವೈರಲ್ … Read more

ರವಿಚಂದ್ರನ್ ಸೊಸೆಯಾಗುತ್ತಿರುವ ರಶ್ಮಿಕಾ ಮಂದಣ್ಣ, ವೇದಿಕೆ ಮೇಲೆ ನನ್ನ ಎರಡನೇ ಮಗನನ್ನು ಮದುವೆಯಾಗುತ್ತಿಯಾ ಅಂತ ಕೇಳಿದಕ್ಕೆ ನಾಚಿ ನೀರದ ರಶ್ಮಿಕಾ ಕೊಟ್ಟ ಉತ್ತರವೇನು ಗೊತ್ತ.?

ಈಗಷ್ಟೇ ಕ್ರೇಝಿಸ್ಟಾರ್ ರವಿಚಂದ್ರನ್ ಅವರ ಪುತ್ರ ಮನೋರಂಜನ್ ಅವರ ವಿವಾಹ ಸಂಗೀತ ಅವರೊಂದಿಗೆ ಅದ್ದೂರಿಯಾಗಿ ನೆರವೇರಿದೆ. ಅದರ ಬೆನ್ನೆಲ್ಲೇ ಮತ್ತೊಬ್ಬ ಮಗನ ಮದುವೆ ಸುದ್ದಿಯನ್ನು ಪ್ರಸ್ತಾಪ ಮಾಡಿದ್ದಾರೆ ರವಿಚಂದ್ರನ್. ರವಿಚಂದ್ರನ್ ಸೊಸೆಯಾಗಲು ಈ ಬಾರಿ ಸೆಲೆಕ್ಟ್ ಮಾಡಿರುವುದು ಯಾರನ್ನು ಗೊತ್ತಾ ಕೊಡಗಿನ ಕುವರಿ ನ್ಯಾಷನಲ್ ಕ್ರಶ್ ಎಂದು ಕರೆಸಿ ಕೊಡುತ್ತಿರುವ ರಶ್ಮಿಕಾ ಮಂದಣ್ಣ ಅವರಿಗೆ ತಮ್ಮ ಸೊಸೆ ಆಗುವಂತೆ ಕ್ರೇಜಿಸ್ಟಾರ್ ಆಫರ್ ನೀಡಿದ್ದಾರೆ. ಇದರ ಕುರಿತು ಹೆಚ್ಚಿನ ಮಾಹಿತಿಗೆ ಪೂರ್ತಿ ಓದಿ. ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಕನ್ನಡ … Read more

Nikhil: ಮೊದಲ ಬಾರಿಗೆ ಮಗನ ಫೋಟೋ ಹಂಚಿಕೊಂಡ ನಟ ನಿಖಿಲ್ ಕುಮಾರಸ್ವಾಮಿ, ಈ ವಿಡಿಯೋ ನೋಡಿ ಮಗು ಎಷ್ಟು ಕ್ಯೂಟ್ ಆಗಿದೆ

. ರಾಜಕೀಯ ದಿಗ್ಗಜರಾದ ಎಚ್‌ ಡಿ ಕುಮಾರಸ್ವಾಮಿ ಮತ್ತು ಅನಿತಾ ಕುಮಾಸ್ವಾಮಿಯವರ ಪುತ್ರ ಮತ್ತು ಮಾಜಿ ಪ್ರಧಾನ ಮಂತ್ರಿ ದೇವೇಗೌಡರ ಮೊಮ್ಮಗ, ನಿಖಿಲ್ ಕುಮಾರಸ್ವಾಮಿ ಅವರು ಕನ್ನಡ ಮತ್ತು ತೆಲುಗು ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ನಟರಾಗಿ ಗುರುತಿಸಿಕೊಂಡಿದ್ದಾರೆ. ನಿಖಿಲ್ ರಾಜಕೀಯದಲ್ಲೂ ಸಕ್ರಿಯರಾಗಿದ್ದು, ಪ್ರಸ್ತುತ ಜೆಡಿಎಸ್ ಯುವ ಮೋರ್ಚಾ ಅಧ್ಯಕ್ಷರಾಗಿದ್ದಾರೆ. 2019ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಸದ್ಯ ನಿಖಿಲ್ ಕುಮಾರ್ ಸ್ವಾಮಿಯವರು ಯದುವೀರ ಚಿತ್ರದ ಶೂಟಿಂಗ್ ನಲ್ಲಿದ್ದು, ಕೆಲ ಪ್ರಾಜೆಕ್ಟ್ ಗಳು ಪೈಪ್ … Read more

Darshan: ಕಳೆದು ತಿಂಗಳು 6 ಕೋಟಿ ಮೌಲ್ಯದ ಲ್ಯಾಂಬೋರ್ಗಿನಿ ಖರೀಸಿದ ಬೆನ್ನಲ್ಲೇ ಇದೀಗ ಹೆಲಿಕ್ಯಾಪ್ಟರ್ ಕೂಡ ಖರೀದಿಸಿದ ಡಿ ಬಾಸ್. ಇದರ ಬೆಲೆ ಎಷ್ಟು ಗೊತ್ತ.?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ವಿಶೇಷ ವ್ಯಕ್ತಿತ್ವದ ವ್ಯಕ್ತಿ. ಸಿನಿಮಾ ಹೊರತುಪಡಿಸಿ ಬೇರೆ ವಿಷಯಗಳ ಬಗ್ಗೆಯೂ ಅವರಿಗೆ ಇರುವ ಆಸಕ್ತಿ ಗಮನಿಸಿದರೆ ಅವರೆಷ್ಟು ಸ್ಪೆಷಲ್ ಎನ್ನುವುದು ತಿಳಿಯುತ್ತದೆ. ಸದ್ಯಕ್ಕೆ ಕರ್ನಾಟಕದ ಮಟ್ಟಿಗೆ ಸದಾ ಸುದ್ದಿಯಲ್ಲಿರುವ ಸ್ಟಾರ್ ಎಂದರೆ ಅದು ದರ್ಶನ್ ಅವರು. ದರ್ಶನ್ ಅವರ ವಿವಾದಗಳು, ಸಿನಿಮಾ ಅಪ್ಡೇಟ್ಗಳು ಜೊತೆಗೆ ಅವರು ಭಾಗವಹಿಸುವ ಕಾರ್ಯಕ್ರಮಗಳು ಸೇರಿದಂತೆ. ಯಾವುದೇ ಸಣ್ಣಪುಟ್ಟ ವಿಚಾರ ಆದರೂ ಕೂಡ ಸೋಶಿಯಲ್ ಮೀಡಿಯಾದಲ್ಲಿ ಬಹಳ ಬೇಗ ವೈರಲ್ ಆಗಿಬಿಡುತ್ತದೆ. ಯಾಕೆಂದರೆ ಕರ್ನಾಟಕದಲ್ಲಿ ಚಾಲೆಂಜಿಂಗ್ ಸ್ಟಾರ್ … Read more

Banaaras: ಬನಾರಸ್ ರೀತಿ 4-5 ಸಿನಿಮಾ ಬಂದ್ರೆ ಸಾಕು ನಮ್ಮ ದೇಶದಲ್ಲಿ ಹಿಂದು ಮುಸ್ಲಿಂ ಎಲ್ಲಾ ದ್ವೇಷ ಮರೆತು ಒಂದಗ್ಬಿಡ್ತಾರೆ ಅಂತಿದ್ದಾರೆ ನಿರ್ದೇಶಕ ಜಯತೀರ್ಥ.

  ಸಿನಿಮಾ ತಯಾರಾಗಿ ರಿಲೀಸ್ ಆಗುವುದು ಎಂದರೆ ಅದು ಆ ಸಿನಿಮಾದ ನಾಯಕ ನಿರ್ದೇಶಕ ನಿರ್ಮಾಪಕ ಸೇರಿದಂತೆ ಇಡೀ ತಂಡಕ್ಕೆ ಅಗ್ನಿಪರೀಕ್ಷೆ. ಆದರೆ ಬಿಡುಗಡೆ ವೇಳೆ ಅಥವಾ ಚಿತ್ರ ಸೆಟ್ಟೇರುತ್ತಿದ್ದಂತೆ ನೆಗೆಟಿವ್ ವೈಬ್ರೇಶನ್ ಅಥವಾ ಕಮೆಂಟ್ ಬಂದು ಬಿಟ್ಟರೆ ಅದನ್ನು ಮುಂದುವರಿಸಿಕೊಂಡು ಹೋಗುವ ಧೈರ್ಯ ಹೆಚ್ಚಿನ ಜನರಲ್ಲಿ ಇರುವುದಿಲ್ಲ. ಹೀಗೆ ಕನ್ನಡದ ಚಿತ್ರ ಒಂದಕ್ಕೆ ಮೊದಲ ದಿನದಿಂದಲೂ ಬಾಯ್ಕಾಟ್ ಮಾಡುವಂತೆ ಒತ್ತಡ ಇತ್ತು. ರಿಲೀಸ್ ವೇಳೆಯಲ್ಲೂ ಸಿನಿಮಾ ನೋಡುವುದೇ ಇಲ್ಲ ಎಂದು ಹಲವಾರು ಜನರು ವಿರೋಧಿಸಿದ್ದರು. ಇದು … Read more