Ashwini Watch : ಸರಳತೆಗೆ ಹೆಸರುವಾಸಿಯಾಗಿರುವ ಅಪ್ಪು ಪತ್ನಿ ಅಶ್ವಿನಿ ಧರಿಸಿರುವ ಈ ವಾಚ್ ಬೆಲೆ ಎಷ್ಟು ಗೊತ್ತಾ.? ನಿಜಕ್ಕೂ ಶಾ-ಕ್ ಆಗ್ತೀರಾ.

  ಅಶ್ವಿನಿ ಪುನೀತ್ ರಾಜಕುಮಾರ್ ಅವರು ಕರ್ನಾಟಕದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಪ್ರೀತಿಸಿ ಕೈಹಿಡಿದ ಧರ್ಮಪತ್ನಿ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಕುಟುಂಬವನ್ನು ಬಹಳ ಪ್ರೀತಿಸುತ್ತಿದ್ದರು ಅಣ್ಣಂದಿರು, ಅಣ್ಣನ ಮಕ್ಕಳು, ಅತ್ತಿಗೆ ಹೀಗೆ ಹಿಡಿ ಕುಟುಂಬವನ್ನು ಮನದಲ್ಲೇ ತುಂಬಿಕೊಂಡಿದ್ದ ಅವರು ಮಡದಿ ಮಕ್ಕಳ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಸಮಯ ಸಿಕ್ಕಾಗಲಿಲ್ಲ ಪತ್ನಿ ಹಾಗೂ ಮಕ್ಕಳನ್ನು ವಿದೇಶಕ್ಕೆ ಪ್ರವಾಸ ಕರೆದುಕೊಂಡು ಹೋಗುತ್ತಿದ್ದರು. ಪ್ರತಿನಿತ್ಯವೂ ಕೂಡ ಮಕ್ಕಳೊಂದಿಗೆ ಸಮಯ ಕಳೆಯುತ್ತಿದ್ದರು ಮತ್ತು ಮಡದಿಯ ವಿಚಾರದಲ್ಲಂತೂ … Read more

ಗಾಯಕ ಹೇಮಂತ್ ಮಗನ ನಾಮಕರಣ ಶಾಸ್ತ್ರಕ್ಕೆ ಯಾರೆಲ್ಲ ಸೆಲೆಬ್ರಿಟಿಗಳು ಬಂದಿದ್ರು ನೋಡಿ, ಮುದ್ದಿನ ಮಗನಿಗೆ ಇಟ್ಟಿರುವ ಹೆಸರೇನು ಗೊತ್ತಾ.?

  ಕನ್ನಡದ ಹೆಮ್ಮೆಯ ಹಿನ್ನೆಲೆ ಗಾಯಕ ಹೇಮಂತ್ ಕುಮಾರ್ ಅವರು ವಿಚ್ಛೇದನವಾದ 13 ವರ್ಷಗಳ ಬಳಿಕ 2021 ರಲ್ಲಿ ಮರು ಮದುವೆ ಆದರು. ಕೃತಿಕಾ ಎನ್ನುವವರನ್ನು ಕೈಹಿಡಿದ ಹೇಮಂತ್ ಕುಮಾರ್ ಅವರು ಇದೀಗ ವೈಯಕ್ತಿಕ ಜೀವನದಲ್ಲಿ ಬಹಳ ಸಂತೋಷದಿಂದ ಇದ್ದಾರೆ. ಸಾಂಸಾರಿಕ ಜೀವನದಲ್ಲಿ ಹೊಸ ಅಧ್ಯಾಯ ಬರೆದಿರುವ ಹೇಮಂತ್ ಕುಮಾರ್ ಅವರ ಕುಟುಂಬಕ್ಕೆ ಮತ್ತೊಬ್ಬ ಸದಸ್ಯರ ಆಗಮನ ವಾಗಿದೆ. ಗಂಡು ಮಗುವಿನ ಆಗಮನವು ದಂಪತಿಗಳ ಖುಷಿಯನ್ನು ಇಮ್ಮಡಿಗೊಳಿಸಿದ್ದು ಇದೀಗ ಅದ್ದೂರಿಯಾಗಿ ಮಗನ ನಾಮಕರಣ ಕಾರ್ಯಕ್ರಮವನ್ನು ಕೂಡ ಹೇಮಂತ್ … Read more

ಪಡ್ಡೆ ಹುಡುಗುರ ನಿದ್ದೆ ಕೆಡಿಸುವಂತಿದೆ ನಟ ಪ್ರಜ್ವಲ್ ಹೆಂಡತಿ ರಾಗಿಣಿ ಮಾಡಿರುವ ಈ ಹಾಟ್ ಡ್ಯಾನ್ಸ್.

  ಕನ್ನಡ ಚಿತ್ರರಂಗದ ಡೈನಾಮಿಕ್ ಹೀರೋ ದೇವರಾಜ್ರವರ ಪುತ್ರ ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಅವರ ಪತ್ನಿ ರಾಗಿಣಿ ಚಂದ್ರನ್ ರವರು ಕನ್ನಡ ಚಿತ್ರರಂಗದಲ್ಲಿ ನಟಿಸಿದ್ದಾರೆ. ರಾಗಿಣಿ ಪ್ರಜ್ವಲ್ ದೇವರಾಜ್ ಹಾಗು ಪ್ರಜ್ವಲ್ ದೇವರಾಜ್ ಇಬ್ಬರೂ ಕೂಡ ಕನ್ನಡ ಚಿತ್ರರಂಗದ ಸುಂದರವಾದ ದಂಪತಿಗಳು ಎಂದು ಹೇಳಬಹುದು. ಚಿಕ್ಕ ವಯಸ್ಸಿನಿಂದ ಜೊತೆಯಲ್ಲಿ ಬೆಳೆದು ಸ್ನೇಹಿತರಾಗಿದ್ದರು. ನಂತರ ಸ್ನೇಹವು ಪ್ರೀತಿಗೆ ತಿರುಗಿ ಇವರಿಬ್ಬರ ಮಧ್ಯ ಪ್ರೀತಿ ಶುರುವಾಯಿತು. ಬಹಳ ದಿನದಿಂದ ಒಬ್ಬರು ಇನ್ನೊಬ್ಬರನ್ನು ತಿಳಿದಿರುವ ಕಾರಣ ಇವರೊಬ್ಬರ ಮಧ್ಯೆ ಯಾವುದೇ … Read more

ವೃದ್ಧಾಶ್ರಮಕ್ಕೆ ತೆರಳಿ ಹಿರಿಯರಿಗೆ ಸಿಹಿ, ಊಟ, ಉಡುಗೊರೆ, ಆಶ್ರಮಕ್ಕೆ ಬೇಕಾದ ಸಮಾಗ್ರಿ ನೀಡುವ ಮೂಲಕ ಅರ್ಥಪೂರ್ಣ ಜನ್ಮದಿನ ಆಚರಿಸಿದ ನಟಿ ರಾಧಿಕಾ ಕುಮಾರಸ್ವಾಮಿ.

  ನವೆಂಬರ್ 11 ರಂದು ಕನ್ನಡದ ನಟಿ ರಾಧಿಕಾ ಕುಮಾರಸ್ವಾಮಿ ಅವರ ಹುಟ್ಟಿದ ಹಬ್ಬ ಇತ್ತು. 36 ವರ್ಷಗಳನ್ನು ಪೂರೈಸುತ್ತಿರುವ ರಾಧಿಕಾ ಕುಮಾರಸ್ವಾಮಿ ಅವರು ಈ ವರ್ಷದ ಹುಟ್ಟುಹಬ್ಬ ಆಚರಣೆಯನ್ನು ಕುಟುಂಬದವರ ಜೊತೆ ಸೇರಿ ವೃದ್ಧಾಶ್ರಮಕ್ಕೆ ಭೇಟಿ ಕೊಟ್ಟು ಅಲ್ಲಿ ಇರುವ ನೊಂದ ವೃದ್ಧರ ಜೊತೆ ಆಚರಿಸಿಕೊಳ್ಳುವ ಮೂಲಕ ಅರ್ಥಪೂರ್ಣವಾಗಿ ಸೆಲೆಬ್ರೇಶನ್ ಮಾಡಿದ್ದಾರೆ. ಈ ಬಗ್ಗೆ ತಮ್ಮ instagram ಖಾತೆಯಲ್ಲಿ ವಿಡಿಯೋ ಒಂದನ್ನು ಮಾಡಿ ಹಂಚಿಕೊಂಡಿರುವ ರಾಧಿಕಾ ಕುಮಾರಸ್ವಾಮಿ ಅವರು ವೃದ್ಧಾಶ್ರಮದಲ್ಲಿ ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ಳಲು ಮಾಡಿದ … Read more

ನಟಿ ಸ್ನೇಹ ನಿರ್ದೇಶಕ ಪ್ರಸನ್ನ ನಡುವಿನ ವಿ.ಚ್ಛೇ.ದ.ನ ಸುದ್ದಿಗೆ ಸ್ಪಷ್ಟನೆ ನೀಡಿದ ಸ್ನೇಹ, ಇವರಿಬ್ಬರ ಡಿ-ವೋ-ರ್ಸ್ ಗೆ ಕಾರಣವೇನು ಗೊತ್ತಾ.?

ಇತ್ತೀಚಿನ ದಿನಗಳಲ್ಲಿ ಜನಸಾಮಾನ್ಯರ ನಡುವೆಯೇ ವಿಚ್ಛೇದನದ ಪ್ರಕರಣಗಳು ಹೆಚ್ಚಾಗುತ್ತಿವೆ ಅದು ಹಿರಿಯರು ನಿಶ್ಚಯಿಸಿದ ಮದುವೆಯೇ ಆಗಿರಲಿ ಅಥವಾ ಅವರೇ ಒಪ್ಪಿಕೊಂಡು ಆದ ಪ್ರೇಮ ವಿವಾಹಗಳೇ ಆಗಿರಲಿ ಅತಿ ಕಡಿಮೆ ಸಮಯದಲ್ಲಿಯೇ ಮೈಲೇಜ್ ಕಳೆದುಕೊಂಡು ಮುರಿದು ಬೀಳುತ್ತಿವೆ ಎನ್ನುವುದು ಬಹಳ ಬೇಸರದ ಸಂಗತಿ ಆಗಿದೆ. ಇದರೊಂದಿಗೆ ತೀರ ಆಶ್ಚರ್ಯ ಎನಿಸುತ್ತಿರುವುದು 10, 15 ವರ್ಷಗಳ ವರೆಗೆ ಒಟ್ಟಿಗೆ ಇದ್ದ ದಂಪತಿಗಳು ಕೂಡ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆ ಮಾಡಿಕೊಂಡು ವಿ.ಚ್ಛೇ.ದ.ನ.ಕ್ಕಾಗಿ ಕೋರ್ಟ್ ಮೆಟ್ಟಿಲೇರುತ್ತಿರುವುದು. ಇನ್ನು ಸೆಲೆಬ್ರಿಟಿಗಳ ಪಾಲಿಗಂತೂ ಪ್ರತಿನಿತ್ಯ ನಾವು … Read more

ಮಗನನ್ನು ಶಾಲೆಯಿಂದ ಬಿಡಿಸಿದ ದರ್ಶನ್, ಸ್ಕೂಲ್ ಫೀಸ್ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಮಗನ ವಿಧ್ಯಾಭ್ಯಾಸ ಅರ್ಧಕ್ಕೆ ನಿಂತಿರೋದೆಕೆ ಪತ್ನಿ ವಿಜಯಲಕ್ಷ್ಮಿ ಹೇಳಿದ್ದೇನು ಗೊತ್ತ.?

  ಕ್ರಾಂತಿ ಚಿತ್ರದ ಸಲುವಾಗಿ ನಟ ದರ್ಶನ್ ರವರು ಈಗಾಗಲೇ ಬಿಜಿ ಇದ್ದಾರೆ. ಇವರು ಕೆಲಸದಲ್ಲಿ ಬಿಜಿ ಇದ್ದರೂ ಕೂಡ ತಮ್ಮ ಸಂಸಾರಕ್ಕಾಗಿ ಕೆಲವು ಸಮಯವನ್ನು ಎತ್ತಿಡುತ್ತಾರೆ. ಎಲ್ಲರಿಗೂ ತಿಳಿದಿರುವ ಹಾಗೆ ದರ್ಶನ್ ರವರು ತಮ್ಮ ಮಗ ವಿನಿಷ ಹಾಗೂ ಪತ್ನಿ ವಿಜಯ ಲಕ್ಷ್ಮಿಯವರ ಜೊತೆ ಹೆಚ್ಚು ಸಮಯವನ್ನು ಕಳೆಯುತ್ತಾರೆ. ಆದರೆ ಈವರೆಗೂ ಯಾವುದೇ ಕಾರ್ಯಕ್ರಮಗಳಾಗಲಿ, ವೇದಿಕೆಗಳ ಮೇಲೆ ಆಗಲಿ ತಮ್ಮ ಕುಟುಂಬದ ಬಗ್ಗೆ ಎಲ್ಲಿಯೂ ದರ್ಶನ್ ರವರು ಮಾತನಾಡಿಲ್ಲ. ಆದರೆ ಇತ್ತೀಚಿಗೆ ಕ್ರಾಂತಿ ಚಿತ್ರದ ಬಗ್ಗೆ … Read more

ಶ್ರೀರಸ್ತು ಶುಭಮಸ್ತು ಧಾರಾವಾಹಿಯ ಮೂಲಕ ಮತ್ತೆ ಕಿರುತರೆಯಲ್ಲಿ ನಟನೆ ಮಾಡುತ್ತಿರುವ ಸುಧಾರಾಣಿ ಪಡೆಯುತ್ತಿರುವ ಸಂಭಾವನೆ ಎಷ್ಟು ಗೊತ್ತ.? ಎಲ್ಲಾ ದಾಖಲೆ ಉಡೀಶ್

ಕನ್ನಡ ಚಿತ್ರರಂಗದ ಪ್ರಸಿದ್ಧ ಹಾಗೂ ಹಿರಿಯಾ ನಟಿ ಸುಧಾರಾಣಿ ಅವರು ಯಾರಿಗೆ ತಿಳಿದಿಲ್ಲ. ಇವರು ಹದಿಮೂರರನೇ ವಯಸ್ಸಿನಲ್ಲೇ ಸುಧಾರಾಣಿ ನಾಯಕಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ರು. ರಾಜ್ ನಿರ್ಮಾಣ ಸಂಸ್ಥೆಯ ಮೂಲಕವಾಗಿ ಶಿವರಾಜಕುಮಾರ್ ಅವರು ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ‘ಆನಂದ್’ ಚಿತ್ರಕ್ಕೆ ಸುಧಾರಾಣಿ ನಾಯಕಿಯಾದರು. ಸದ್ಯ ಇವರು ಶ್ರೀ ರಸ್ತು ಶುಭಮಸ್ತು ಎನ್ನುವ ಧಾರಾವಾಹಿಯಲ್ಲಿ ಪ್ರಮುಖ ಪಾತ್ರವನ್ನು ಮಾಡಿ ಮತ್ತೆ ಬೆಳ್ಳಿ ತೆರೆಗೆ ಹಿಂತಿರುಗಿದ್ದಾರೆ, ಹೌದು ಗೆಳೆಯರೇ ನಟಿ ಸುಧಾರಾಣಿ ಅವರು ಅದೊಂದು ಕಾಲದಲ್ಲಿ ಅವರು ಒಂದರ ಹಿಂದೆ … Read more

ನಿಮ್ಮಂತ ಆಂಕರ್ ಅನ್ನು ನಾನು ನನ್ನ ಜೀವನದಲ್ಲೇ ನೋಡಿಲ್ಲ ಎಂದು ಎಲ್ಲರೆದುರೇ ಅನುಶ್ರೀ ಕಾಲಿಗೆ ಬಿದ್ದ ನಟ ಅಜಯ್ ರಾವ್ ವೈರಲ್ ವಿಡಿಯೋ.

ನವೆಂಬರ್ 11ರಂದು ಬಿಡುಗಡೆ ಆಗುತ್ತಿರುವ ದಿಲ್ ಪಸಂದ್ ಚಿತ್ರವು ಸೆಟ್ಟೇರಿದ ದಿನದಿಂದಲೂ ಕೂಡ ಹೆಸರಿನ ಟೈಟಲ್ ಇಂದಲೇ ಅನೇಕರ ಕುತೂಹಲ ಕೆರಳಿಸಿದೆ. ಸಿನಿಮಾದ ಸಂಪೂರ್ಣ ಕೆಲಸಗಳು ಮುಗಿದಿದ್ದು ಈಗ ಅದರ ಪ್ರಿ ರಿಲೀಸ್ ಇವೆಂಟ್ ಕೂಡ ಅದ್ದೂರಿಯಾಗಿ ನಡೆದಿದೆ. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಅಧಿತಿ ಪ್ರಭುದೇವ್ ಆಗಮಿಸಿದ್ದರು. ಹಾಗೂ ಚಿತ್ರದ ಪ್ರಮುಖ ಆಕರ್ಷಣೆಯಾದ ಜೊತೆ ಜೊತೆಯಲಿ ಧಾರಾವಾಹಿ ನಾಯಕಿ ಮೇಘಾ ಶೆಟ್ಟಿ ಮತ್ತು ಅಮ್ಮ ಐ ಲವ್ ಯು, ಗುರು ಶಿಷ್ಯರು ಸಿನಿಮಾ ಖ್ಯಾತಿಯ ನಿಶ್ಚಿಕ ನಾಯ್ಡು … Read more

ಎಲ್ಲರೆದುರೇ ಸಿಟ್ಟಿಗೆದ್ದು ಸಾಧು ಕೋಕಿಲಾಗೆ ಹೊಡೆದ ನಟ ಪ್ರಜ್ವಲ್, ಮಗನನ್ನು ಸಮಾಧಾನ ಮಾಡಿದ ದೇವರಾಜ್ ಈ ವೈರಲ್ ವಿಡಿಯೋ ನೋಡಿ.

ಅಪ್ಪನ ಎದುರೇ ಸಾಧು ಕೋಕಿಲ ರವರಿಗೆ ಹೊಡೆದ ನಟ ಪ್ರಜ್ವಲ್ ದೇವರಾಜ್ ನಟ ಪ್ರಜ್ವಲ್‌ ದೇವರಾಜ್ ಅವರು ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರ ಮುಂದಿನ ‘ಅಬ್ಬರ’ ಸಿನಿಮಾ ರಿಲೀಸ್‌ಗೆ ರೆಡಿ ಆಗಿದೆ ನವೆಂಬರ್ 18ರಂದು ಈ ಸಿನಿಮಾ ತೆರೆಗೆ ಬರುತ್ತಿದೆ. ಅದಕ್ಕೂ ಮುನ್ನ ಟ್ರೇಲರ್ ರಿಲೀಸ್ ಮಾಡಿ, ಚಿತ್ರದ ಬಗೆಗಿನ ಕುತೂಹಲವನ್ನು ಚಿತ್ರತಂಡ ಹೆಚ್ಚು ಮಾಡಿದೆ. ನಟ ಪ್ರಜ್ವಲ್ ದೇವರಾಜ್ ಅವರ ತಂದೆ, ಹಿರಿಯ ನಟ ದೇವರಾಜ್ ಅವರು ಟ್ರೇಲರ್ ಲಾಂಚ್ ಮಾಡಿ, … Read more

ಚಿರುನಾ ಕಂಪ್ಲೀಟ್ ಆಗಿ ಮರೆತು ಥೈಲ್ಯಾಂಡ್ ನಲ್ಲಿ ಹಾಟ್ ಆಗಿ ಕಾಣಿಸಿಕೊಂಡ ನಟಿ ಮೇಘನಾ ರಾಜ್.!

ಕಳೆದ ಎರಡು ವರ್ಷಗಳ ಹಿಂದೆ ನಟಿನ ಮೇಘನಾ ರಾಜ್ ಅವರ ಅನುಭವಿಸಿದ ಸಂಕಷ್ಟ ಏನು ಎಂಬುದು ನಿಮಗೆ ತಿಳಿದೇ ಇದೆ ಮದುವೆಯಾದ ನಂತರ ಕೇವಲ ಎರಡು ವರ್ಷ ಅಷ್ಟೇ ಮೇಘನಾ ರಾಜ್ ಅವರು ತಮ್ಮ ಪತಿ ಚಿರು ಅವರೊಟ್ಟಿಗೆ ಸಂತೋಷದಿಂದ ಕಾಲ ಕಳೆದರೂ. ತದನಂತರ ಅಲ್ಲಿಂದ ಇಲ್ಲಿಯವರೆಗೂ ಕೂಡ ಪ್ರತಿನಿತ್ಯ ಒಂದಲ್ಲ ಒಂದು ವಿಚಾರಕ್ಕೆ ಸಾಕಷ್ಟು ನೋವನ್ನು ಅನುಭವಿಸಿದ್ದಾರೆ ಪತಿಯನ್ನು ಕಳೆದುಕೊಂಡ ನೋವಿನಲ್ಲಿ ಮೇಘನಾ ರಾಜ್ ಅವರು ಒಂದಷ್ಟು ವರ್ಷ ಎಲ್ಲದರಿಂದ ದೂರ ಉಳಿದ್ದರು. ಆದರೆ ತಮ್ಮ … Read more