ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ ಮಾಡಿದ ಈ ಹಾಟ್ ಡ್ಯಾನ್ಸ್ ನೋಡಿದ್ರೆ ನಿಜಕ್ಕೂ ತಲೆ ಗಿರ್ ಅನ್ನುತ್ತೆ, ಬಾಯಲ್ಲಿ ನೀರು ಬರುತ್ತೆ. ಈ ಮೋಹಕ ನೃತ್ಯ ಒಮ್ಮೆ ನೋಡಿ.

ರಾಗಿಣಿ ದ್ವಿವೇದಿ 2009ರಲ್ಲಿ ತೆರೆಕಂಡ ಕಿಚ್ಚ ಸುದೀಪ್ ಅಭಿನಯದ ವೀರ ಮದಕರಿ ಎಂಬ ಸಿನಿಮಾದಲ್ಲಿ ಮೊಟ್ಟಮೊದಲ ಬಾರಿಗೆ ನಾಯಕ ನಟಿಯಾಗಿ ಅಭಿನಯ ಮಾಡುವುದರ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಇದಕ್ಕೂ ಮೊದಲು ಇವರು 2008 ರಲ್ಲಿ ಹೈದರಾಬಾದ್‌ನಲ್ಲಿ ನಡೆದ ಫೆಮಿನಾ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ ರಾಗಿಣಿ ಯವರು ಮೊದಲ ರನ್ನರ್ ಅಪ್ ಆಗಿ ಹೊರ ಹೊಮ್ಮುತ್ತಾರೆ. View this post on Instagram A post shared by Pooja suresh🧿 (@prettify_makeover) ಮೊದಲಿನಿಂದಲೂ ಕೂಡ ಫ್ಯಾಷನ್ … Read more

ಅಪ್ಪು ಹೆಸರು ಹೇಳ್ಕೊಂಡು ಓವರ್ ಆಕ್ಟಿಂಗ್ ಮಾಡ್ತಿದ್ದಾರಾ ಅನುಶ್ರೀ.? ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಟೀಕೆಯಾಗುತ್ತಿದೆ ಇವರ ನಡವಳಿಕೆ.

ಅನುಶ್ರೀ ಸದ್ಯಕ್ಕೆ ಕನ್ನಡದಲ್ಲಿ ಸಿಕ್ಕಾಪಟ್ಟೆ ಹೆಸರುವಾಸಿಯಾಗಿರುವ ನಿರೂಪಕಿ ನಿರೂಪಕಿ ಮಾತ್ರವಲ್ಲದೆ ನಾಯಕ ನಟಿಯಾಗಿಯೂ ಕೂಡ ಹೌದು ಹಲವು ಅಭಿನಯಿಸಿದ್ದಾರೆ. ಮಾದ ಮತ್ತು ಮಾನಸಿ ಸಿನಿಮಾದಲ್ಲಿಯೂ ಕೂಡ ಹಾಡೊಂದಕ್ಕೆ ಡಾನ್ಸ್ ಮಾಡಿದ್ದಾರೆ ಒಟ್ಟಾರೆಯಾಗಿ ಹೇಳುವುದಾದರೆ ಅನುಶ್ರೀ ಅಂದರೆ ಸಾಕು ಅವರ ನಿರೂಪಣೆ ಪ್ರೇಕ್ಷಕರು ಬಹಳನೇ ಇಷ್ಟ ಪಟ್ಟು ನೋಡುತ್ತಾರೆ. ಇನ್ನು ಅನುಶ್ರೀ ಅವರು ಸಾಮಾನ್ಯವಾಗಿ ಎಲ್ಲಾ ಕಾರ್ಯಕ್ರಮದಲ್ಲೂ ಕೂಡ ಅಪ್ಪು ಅವರನ್ನು ಸ್ಫರಿಸಿಕೊಳ್ಳುವುದನ್ನು ನಾವು ನೋಡುತ್ತೇವೆ. ಅಪ್ಪು ನನ್ನ ಗುರು ಅವರೇ ನನ್ನ ಪವರ್ ಅವರೇ ನನ್ನ ಎನರ್ಜಿ … Read more

ದರ್ಶನ್ ಮನೆಗೆ ಸುದೀಪ್ ಎಂಟ್ರಿ ಕೊಟ್ಟ ಅಪರೂಪದ ವಿಡಿಯೋ, ದಚ್ಚು & ಕಿಚ್ಚ ನಾ ಒಟ್ಟಾಗಿ ನೋಡುವುದೇ ಚಂದ.

ಚಾಲೆಂಜಿಗ್ ಸ್ಟಾರ್’ ದರ್ಶನ್‌ ಮತ್ತು ‘ಕಿಚ್ಚ’ ಸುದೀಪ್‌ ಇಬ್ಬರ ನಡುವೆ ಒಂದು ಕಾಲದಲ್ಲಿ ಉತ್ತಮ ಒಡನಾಟ ಇತ್ತು. ಆದಾದ ಮೇಲೆ ಕಾರಣಾಂತರಗಳಿಂದ ಇಬ್ಬರು ದೂರ ದೂರ ಆಗಿಬಿಟ್ಟರು. ಅದಕ್ಕೂ ಮೊದಲು ಸುದೀಪ್ ಮತ್ತು ದರ್ಶನ್‌ ಸಿನಿಮಾಗಳು ಒಟ್ಟಿಗೆ ಒಂದೇ ದಿನ ತೆರೆಕಂಡು, ಬಾಕ್ಸ್ ಆಫೀಸ್ ವಾರ್ ಆಗಿದ್ದ ಉದಾಹರಣೆಗಳು ಇವೆ. ಕನ್ನಡ ಚಿತ್ರರಂಗದ ಟಾಪ್​ ನಟರಲ್ಲಿ ಮೊದಲು ಕೇಳಿಬರುವ ಹೆಸರುಗಳೆಂದರೆ ದರ್ಶನ್​ ಮತ್ತು ಸುದೀಪ್​ ಅವರದ್ದು. ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ … Read more

ಹೆಂಡ್ತಿ, ಮಕ್ಕಳನ್ನು ಬಿಟ್ಟು ಬಂದಿದ್ದೀನಿ ಮತ್ತೆ ಹಿಂತಿರುಗಿ ಮನೆಗೆ ಹೋಗ್ತೀನಾ.? ಕಣ್ಣೀರು ತರಿಸುತ್ತೆ ಅಪ್ಪು ಗಂಧದಗುಡಿಲೀ ಹೇಳಿದ ಈ ಮಾತು.!

ಇಂದು ಗಂಧದಗುಡಿ ಸಿನಿಮಾ ಸುಮಾರು 200 ಅಧಿಕ ಚಿತ್ರಮಂದಿರದಲ್ಲಿ ಪ್ರದರ್ಶನ ಕಂಡಿದೆ ಅಪ್ಪು ಅವರನ್ನು ಕಣ್ತುಂಬಿಕೊಳ್ಳುವ ಅವಕಾಶ ಇದೀಗ ಅಭಿಮಾನಿಗಳಿಗೆ ಸಿಕ್ಕಿರುವುದು ನಿಜಕ್ಕೂ ಸಂತೋಷದ ವಿಚಾರವೇ. ಅಪ್ಪು ಅವರನ್ನು ಕೊನೆಯ ಬಾರಿಗೆ ಬೆಳ್ಳಿ ತರೆಯಲ್ಲಿ ನೋಡುವ ಕಾತುರದಿಂದಾಗಿ ಮುಂಜಾನೆಯಿಂದಲೂ ಕೂಡ ಪ್ರೇಕ್ಷಕರು ಚಿತ್ರಮಂದಿರದಲ್ಲಿ ಕಾದು ಕುಳಿತಿದ್ದಾರೆ. ಇವೆಲ್ಲ ಒಂದು ಕಡೆಯಾದರೆ ಈ ಸಿನಿಮಾದಲ್ಲಿ ಅಪ್ಪು ಅವರು ಹೇಳಿದ ಡೈಲಾಗ್ ಒಂದು ಎಲ್ಲರ ಮನ ಮುಟ್ಟುವಂತಿದೆ. ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು … Read more

ಬಿಗ್ ಬಾಸ್ ಮನೆಯಲ್ಲಿ ಚಪ್ಪಲಿ ಎಸೆತ ಹಿಂಸಾಚಾರಕ್ಕೆ ತಿರುಗಿದ ಮಾತು, ಸ್ಪರ್ಧಿಗಳ ಈ ಆಟ ನೋಡಿ ಆ-ಕ್ರೋ-ಶ ವ್ಯಕ್ತಪಡಿಸಿದ ಪ್ರೇಕ್ಷಕರು.

ಎಲ್ಲರಿಗೂ ತಿಳಿದಿರುವಂತೆ ಬಿಗ್ ಬಾಸ್ ಅತಿದೊಡ್ಡ ರಿಯಾಲಿಟಿ ಶೋ ಈ ಕಾರ್ಯಕ್ರಮಕ್ಕೆ ಅಪಾರ ಸಂಖ್ಯೆಯ ಅಭಿಮಾನಿ ಬಳಗ ಇರುವ ವಿಚಾರ ತಿಳಿದೇ ಇದೆ. ವರ್ಷಕ್ಕೆ ಒಮ್ಮೆ ಮಾತ್ರ ಈ ಬಿಗ್ ಬಾಸ್ ಕಾರ್ಯಕ್ರಮ ಪ್ರಸಾರವಾಗುತ್ತದೆ ಅದರಲ್ಲಿಯೂ ಕೂಡ ಸ್ಟಾರ್ ಸೆಲೆಬ್ರಿಟಿಗಳು ಮತ್ತು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಹೆಸರು ಮಾಡಿದಂತಹ ವ್ಯಕ್ತಿಗಳನ್ನು ಇಲ್ಲಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಸ್ಪರ್ಧಿಗಳ ಪ್ರತಿಯೊಂದು ಹಾವಭಾವ ಮಾತು ಎಲ್ಲವೂ ಕೂಡ ಸಾರ್ವಜನಿಕವಾಗಿ ನೋಟಿಸ್ ಆಗುತ್ತದೆ ಹಾಗಾಗಿ ಬಿಗ್ ಬಾಸ್ ನಲ್ಲಿ ಸ್ಪರ್ಧೆ ಮಾಡುವಂತಹ … Read more

ನಟಿ ಅಮೂಲ್ಯ ಮಕ್ಕಳಿಗೆ ನಾಮಕರಣ, ಗುರೂಜಿ ಮಕ್ಕಳಿಗೆ ಯಾವ ಹೆಸರು ಸೂಚಿಸಿದ್ದಾರೆ ಗೊತ್ತಾ.?

ನಟಿ ಅಮೂಲ್ಯ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ತಮ್ಮ ಬಾಲ್ಯದಲ್ಲಿಯೇ ಲಾಲಿ ಹಾಡು ಎಂಬ ಸಿನಿಮಾದಲ್ಲಿ ಬಾಲ ನಟಿಯಾಗಿ ಅಭಿನಯ ಮಾಡುವುದರ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ತದನಂತರ 2005ರಲ್ಲಿ ತೆರೆಕಂಡ ಚೆಲುವಿನ ಚಿತ್ತಾರ ಎಂಬ ಸಿನಿಮಾದಲ್ಲಿ ನಾಯಕ ನಟಿಯಾಗಿ ಅಭಿನಯ ಮಾಡುವುದರ ಮೂಲಕ ಮತ್ತೆ ಚಿತ್ರರಂಗಕ್ಕೆ ಕಮ್ ಬ್ಯಾಕ್ ಮಾಡುತ್ತಾರೆ. ಈ ಸಿನಿಮಾದಲ್ಲಿ ನಟನೆ ಮಾಡುವಾಗ ನಟಿ ಅಮೂಲ್ಯ ಅವರಿಗೆ ಕೇವಲ 16 ವರ್ಷ ವಯಸ್ಸು ಆದರೂ ಕೂಡ ಅದ್ಭುತವಾಗಿ ನಟನೆ ಮಾಡುವುದರ ಮೂಲಕ ಈ ಸಿನಿಮಾವನ್ನು … Read more

ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್ ಮನೆಯಲ್ಲಿ ದೀಪಾವಳಿ ಸಡಗರ, ಪತ್ನಿಯ ಕೈಹಿಡಿದು ಪಟಾಕಿ ಒಡೆಸಿದ ಈ ದೃಶ್ಯ ನೋಡಲು ಎರಡು ಕಣ್ಣು ಸಾಲದು.

ಕಳೆದ ತಿಂಗಳು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಸೆನ್ಸೇಷನ್ ಕ್ರಿಯೇಟ್ ಮಾಡಿದ ಜೋಡಿ ಅಂದರೆ ಅದು ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್ ಅಂತಾನೆ ಹೇಳಬಹುದು. ನಿಮ್ಮೆಲ್ಲರಿಗೂ ತಿಳಿದಿರುವಂತೆ ತಮಿಳುನಾಡು ನಿರೂಪಕಿ ಮತ್ತು ನಟಿ ಆಗಿದ್ದಂತಹ ಮಹಾಲಕ್ಷ್ಮಿಯವರು ನಿರ್ಮಾಪಕ ರವೀಂದರ್ ಅವರನ್ನು ಪ್ರೀತಿಸಿ ಮದುವೆಯಾಗಿದ್ದಾರೆ. ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 1 ದಿನದಲ್ಲಿ 100ಕ್ಕೆ 100% ರಷ್ಟು ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ನಿಮ್ಮ ನಂಬಿಕೆಗೆ ಇಲ್ಲಿ … Read more

ಕುಮಾರಣ್ಣನ ಜೊತೆ ಅದ್ದೂರಿಯಾಗಿ ದೀಪಾವಳಿ ಹಬ್ಬ ಆಚರಿಸಿದ ನಟಿ ರಾಧಿಕಾ ಕುಮಾರಸ್ವಾಮಿ ಈ ವಿಡಿಯೋ ನೋಡಿ ನಿಜಕ್ಕೂ ಆಶ್ಚರ್ಯ ಪಡ್ತೀರಾ.

ಬೆಳಕಿನ ಹಬ್ಬ ಅಂದರೆ ಎಲ್ಲರಿಗೂ ಕೂಡ ಏನೋ ಒಂದು ಹರುಷ ಉಲ್ಲಾಸ ಉತ್ಸಾಹ ಮನೆ ಮಾಡಿರುತ್ತದೆ ಕತ್ತಲಿನಿಂದ ಬೆಳಕಿನ ಸಾಗುವುದೇ ಜೀವನ. ಹಾಗಾಗಿ ಈ ದೀಪಾವಳಿ ಹಬ್ಬದಂದು ದೀಪವನ್ನು ಹಚ್ಚುವ ಮೂಲಕ ನಮ್ಮ ಜೀವನದಲ್ಲಿ ಇರುವಂತಹ ಸಕಲ ಸಂಕಷ್ಟಗಳು ಪರಿಹಾರ ಆಗಲಿ ಎಂದು ದೇವರ ಬಳಿ ಎಲ್ಲರೂ ಕೇಳಿಕೊಳ್ಳುತ್ತಾರೆ. ಇದು ಸಾಮಾನ್ಯ ಜನರಿಗೂ ಅನ್ವಯಿಸುತ್ತದೆ ಹಾಗೆಯೇ ನಟ ನಟಿಯರಿಗೂ ಕೂಡ ಅನ್ವಯಿಸುತ್ತದೆ ಹಾಗಾಗಿಯೇ ದೀಪಾವಳಿ ಹಬ್ಬವನ್ನು ನಮ್ಮ ಹಿಂದೂ ಧರ್ಮದಲ್ಲಿ ಬಹಳ ವಿಜೃಂಭಣೆಯಿಂದ ಆಚರಿಸುತ್ತಾರೆ. ಮೂರು ದಿನವೂ … Read more

ಮೊದಲ ಬಾರಿಗೆ ಗಂಧದಗುಡಿ ಸಿನಿಮಾದ ಬಗ್ಗೆ ಮನ ಬಿಚ್ಚಿ ಮಾತನಾಡಿದ ಅಶ್ವಿನಿ ಪುನೀತ್ ರಾಜಕುಮಾರ್ ಈ ವಿಡಿಯೋ ನೋಡಿ ನಿಜಕ್ಕೂ ಅದ್ಭುತ ಅನಿಸುತ್ತೆ.

ಅಪ್ಪು ಅವರ ಕನಸಿನ ಕೂಸು ಗಂಧದಗುಡಿ ಸಾಕ್ಷ್ಯ ಸಿನಿಮಾ ನಾಳೆ ಇಡೀ ಪ್ರಪಂಚದಾದ್ಯಂತ ತೆರೆ ಕಾಣಲಿದೆ ಈ ಸಿನಿಮಾಗಾಗಿ ಸಾಕಷ್ಟು ಅಭಿಮಾನಿಗಳು ಕಾತುರದಿಂದ ಕಾದು ಕುಳಿತಿರುವ ವಿಚಾರ ನಿಮ್ಮೆಲ್ಲರಿಗೂ ತಿಳಿದೇ ಇದೆ. ಏಕೆಂದರೆ ಅಪ್ಪು ಅವರ ಕೊನೆಯ ಸಿನಿಮಾ ಇದು ಮೊದಮೊದಲು ಈ ಸಿನಿಮಾವನ್ನು ಅಪ್ಪು ಅವರು ಚಿತ್ರಿಕರಣ ಮಾಡುವ ಸಂದರ್ಭದಲ್ಲಿ ಓಟಿಟಿಯಲ್ಲಿ ಬಿಡುಗಡೆ ಮಾಡಬೇಕು ಅಥವಾ ತಮ್ಮದೇ ಆದ ಪಿಆರ್‌ಕೆ ಯೂಟ್ಯೂಬ್ ನಲ್ಲಿ ಬಿಡುಗಡೆ ಮಾಡಬೇಕು ಅಂತ ಅಂದುಕೊಂಡಿದ್ದರು. ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ … Read more

ನಟ ಡಾಲಿ ಧನಂಜಯ್ ಕಟೌಟ್ ಗೆ ಚಪ್ಪಲಿ ಹಾರ ಹಾಕಿ, ಮಸಿ ಬಳಿದು ಡಾಲಿ ವಿರುದ್ಧ ದೂರು ಕೊಟ್ಟಿದ್ದಾರೆ ಯಾಕೆ ಗೊತ್ತಾ.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ಕಳೆದ ವಾರವಷ್ಟೇ ಡಾಲಿ ಧನಂಜಯ್ ಅಭಿನಯದ ಹೆಡ್ ಬುಷ್ ಸಿನಿಮಾ ಬಿಡುಗಡೆಯಾಗಿದೆ ಈ ಸಿನಿಮಾ ಬಿಡುಗಡೆಯಾದ ನಂತರ ಉತ್ತಮ ಪ್ರದರ್ಶನವನ್ನು ಕಂಡಿದ್ದು ಬಾಕ್ಸ್ ಆಫೀಸ್ ನಲ್ಲಿ ಕೂಡ ಒಳ್ಳೆಯ ಕಲೆಕ್ಷನ್ ಮಾಡಿದೆ. ಭೂಗತ ಲೋಕದ ಕಥೆಯನ್ನು ಆಧಾರವನ್ನಾಗಿ ಇಟ್ಟುಕೊಂಡು ಹೆಡ್ಬುಶ್ ಸಿನಿಮಾವನ್ನು ನಿರ್ಮಾಣ ಮಾಡಲಾಗಿದೆ. ಈ ಸಿನಿಮಾದಲ್ಲಿ ಧನಂಜಯ್ ಅವರು ರೌಡಿ ಜಯರಾಜ್ ಪಾತ್ರವನ್ನು ಅದ್ಭುತವಾಗಿ ನಿಬಾಯಿಸಿದ್ದಾರೆ ಅತ್ತ ಕಡೆ ಯೋಗಿ ಅವರು ಕೂಡ ಡಾಲಿ ಧನಂಜಯ್ ಅವರಿಗೆ ಸಾಥ್ ನೀಡಿದ್ದಾರೆ. ಜಾಹೀರಾತು:- ನಂ.1 … Read more