ಯಾರಿಗೂ ತಿಳಿಯದ ಹಾಗೆ ಗುಪ್ತ ಜಾಗದಲ್ಲಿ ಟ್ಯಾಟೋ ಹಾಕಿಸಿಕೊಳ್ತಿರೋ ನಟಿ ಹರಿಪ್ರಿಯಾ ಈ ವೈರಲ್ ವಿಡಿಯೋ ನೋಡಿ ಪಕ್ಕ ಶಾ-ಕ್ ಆಗ್ತೀರಾ.

ನಟಿ ಹರಿಪ್ರಿಯಾ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಇವರನ್ನು ನಟಿ ಹರಿಪ್ರಿಯ ಅನ್ನುವುದಕ್ಕೆ ನೀರ್ ದೋಸೆ ಸಿನಿಮಾದ ಸುಂದರಿ ಅಂತ ಕರೆದರೆ ಬೇಗನೆ ಎಲ್ಲರೂ ಗುರುತು ಹಿಡಿಯುತ್ತಾರೆ. ಏಕೆಂದರೆ ಈ ಸಿನಿಮಾ ಹರಿಪ್ರಿಯವರಿಗೆ ಅಷ್ಟು ಖ್ಯಾತಿಯನ್ನು ಗಳಿಸಿಕೊಟ್ಟಿತು ಹರಿಪ್ರಿಯಾ ಅವರು 2009ರಲ್ಲಿಯೇ ಚಿತ್ರರಂಗಕ್ಕೆ ಕಾಲಿಟ್ಟರು ಹಲವಾರು ಸಿನಿಮಾದಲ್ಲಿ ನಟನೆ ಮಾಡಿದ್ದಾರೆ. ಆದರೆ ಇವರಿಗೆ ಹೆಚ್ಚು ಹೆಸರು ತಂದು ಕೊಟ್ಟ ಸಿನಿಮಾ ಅಂದರೆ ಅದು ನೀರ್ ದೋಸೆ ಅಂತಾನೇ ಹೇಳಬಹುದು. ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ … Read more

ನಟ ಡಾಲಿ ಧನಂಜಯ್ ಕೈ ಹಿಡಿದ ಮೇಘನಾ ರಾಜ್

ಡಾಲಿ ಧನಂಜಯ್ ಸದ್ಯಕ್ಕೆ ಚಿತ್ರರಂಗದಲ್ಲಿ ಸಕ್ರಿಯರಾಗಿ ಇರುವ ಪೈಕಿ ಅತಿ ಹೆಚ್ಚು ಬಿಜಿ ಆಗಿರುವ ನಟ ಅಂದರೆ ಅದು ಡಾಲಿ ಧನಂಜಯ್ ಅಂತ ಹೇಳಬಹುದು. ಏಕೆಂದರೆ ಈ ವರ್ಷದಲ್ಲಿ ಡಾಲಿ ಧನಂಜಯ್ ಅಭಿನಯದ ಸುಮಾರು ಏಳರಿಂದ ಎಂಟು ಸಿನಿಮಾಗಳು ತೆರೆ ಕಂಡಿದೆ ಇವೆಲ್ಲವನ್ನು ನೋಡುತ್ತಿದ್ದರೆ ಮುಂದಿನ ದಿನದಲ್ಲಿ ಧನಂಜಯ್ ಅವರ ಸಿನಿ ಜೀವನ ಇನ್ನಷ್ಟು ಉತ್ತುಂಗ ಶಿಖರದಲ್ಲಿ ಇರುತ್ತದೆ ಅಂತಾನೇ ಹೇಳಬಹುದು. ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ … Read more

ರಚಿತಾರಾಮ್ ಇನ್ನು ಚಿತ್ರರಂಗದಲ್ಲಿ ಉಳಿದಿದ್ದಾರೆ ಅಂದ್ರೆ ಅದಕ್ಕೆ ಇದೊಂದೆ ಕಾರಣ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ ನಟ ದುನಿಯಾ ವಿಜಯ್.!

ಡಿಂಪಲ್ ಕ್ವೀನ್ ರಚಿತಾ ರಾಮ್ ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ ಅದರಲ್ಲಿಯೂ ಕೂಡ ಪಡ್ಡೆ ಹುಡುಗರ ಹಾಟ್ ಫೇವರೆಟ್ ಹೀರೋಯಿನ್ ಅಂದರೆ ಅದು ರಚಿತಾ ರಾಮ್ ಅಂತಾನೆ ಹೇಳಬಹುದು. 2013ರಲ್ಲಿ ತೆರೆಕಂಡ ಬುಲ್ ಬುಲ್ ಎಂಬ ಸಿನಿಮಾದಲ್ಲಿ ದರ್ಶನ್ ಅವರ ಜೊತೆ ನಾಯಕ ನಟಿಯಾಗಿ ಅಭಿನಯ ಮಾಡುವುದರ ಮೂಲಕ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದರು. ಇದಾದ ನಂತರ ಕನ್ನಡದಲ್ಲಿ ಒಂದರ ಹಿಂದೆ ಒಂದರಂತೆ ಹಿಟ್ ಸಿನಿಮಾಗಳನ್ನು ನೀಡುತ್ತಾ ಕನ್ನಡಸಿನಿ ರಸಿಕರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿದ್ದರೆ. ಜಾಹೀರಾತು:- … Read more

ನಾವಿಬ್ಬರು ಪ್ರೀತಿಸುತ್ತಿದ್ದೇವೆ ಮದುವೆಯಾಗುತ್ತೇವೆ ಅಂತ ಹೇಳಿದ್ದ ಸಂಜು ಬಸಯ್ಯ ಮತ್ತು ಪಲ್ಲವಿ ಇದೀಗ ಇದಕ್ಕಿದ್ದ ಹಾಗೆ ನಾವಿಬ್ಬರು ಅಕ್ಕ ತಮ್ಮ ಅಂತ ಉಲ್ಟಾ ಹೊಡೆದದ್ದು ಯಾಕೆ ಗೊತ್ತಾ.?

ಸಂಜು ಬಸಯ್ಯ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಕಾಮಿಡಿ ಕಿಲಾಡಿಗಳು ಎಂಬ ಕಾರ್ಯಕ್ರಮದ ಮೂಲಕ ಸಿಕ್ಕಾಪಟ್ಟೆ ಫೇಮಸ್ ಆದರು. ಈ ಕಾರ್ಯಕ್ರಮದಲ್ಲಿ ಇವರಿಗೆ ಅಪಾರ ಕೀರ್ತಿ ಹೆಸರು ದೊರೆಯಿತು ಒಂದು ರೀತಿಯಲ್ಲಿ ಹೇಳಬೇಕಾದರೆ ಸಂಜು ಬಸಯ್ಯ ಅವರನ್ನು ಈ ಕಾರ್ಯಕ್ರಮದಿಂದಲೇ ಇಂದು ಎಲ್ಲರೂ ಕೂಡ ಗುರುತು ಹಿಡಿಯುತ್ತಿರುವುದು ಅಷ್ಟರ ಮಟ್ಟಿಗೆ ಜೀ ಕನ್ನಡ ವೇದಿಕೆಯಲ್ಲಿ ಸಂಜು ಬಸಯ್ಯ ಅವರ ಫೇಮಸ್ ಆಗಿದ್ದರು. ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ … Read more

ಅಭಿಮಾನಿಗಳ ಆರಾಧ್ಯ ದೈವ ಆಗಿರುವ ಅಪ್ಪುಗೆ ಅಂದು ಸ್ಮಗ್ಲಾರ್ ಎಂಬ ಪಟ್ಟ ಕಟ್ಟಿದ್ದು ಯಾಕೆ ಗೊತ್ತ.?

ಪುನೀತ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಪ್ರಮುಖ ನಾಯಕನಟ ಅಭಿಮಾನಿಗಳಿಂದ ಅಪ್ಪು ಎಂದೇ ಕರೆಯಿಸಿಕೊಳ್ಳುವ ಪುನೀತ್ ನಟನೆಯಲ್ಲದೇ ಗಾಯಕರಾಗಿ ನಿರ್ಮಾಪಕರಾಗಿಯೂ ಪ್ರಸ್ತುತರು. ಸುಮಾರು ನಾಲ್ಕು ದಶಕಗಳ ತಮ್ಮ ಸಿನಿಜೀವನದಲ್ಲಿ ಬಾಲ ಕಲಾವಿದನಾಗಿ 14 ಮತ್ತು ನಾಯಕನಾಗಿ 25 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ.ಪುನೀತ್ ರಾಜಕುಮಾರ್ ಅವರು ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡಿ ಕೆಲ ಸಿನಿಮಾಗಳಲ್ಲಿ ಅಭಿನಯ ಮಾಡಿದ ನಂತರ ಸಿನಿಮಾರಂಗದಿಂದ ಸ್ವಲ್ಪ ವಿರಾಮವನ್ನು ತೆಗೆದುಕೊಂಡಿದ್ದರು, ಆದರೆ ಆ ಸಣ್ಣ ಗ್ಯಾಪ್ ಅಲ್ಲಿ ಪುನೀತ್ ರಾಜಕುಮಾರ್ ಅವರು ಏನನ್ನು ಮಾಡುತ್ತಿದ್ದರು ಎಂಬುದು … Read more

ದೀಪಾವಳಿ ಹಬ್ಬದಂದು ದೇವತೆ ಹಾಗೆ ಕಂಗಳಿಸುತ್ತಿರುವ ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ ಈ ಮಸ್ತ್ ಫೋಟೋಶೂಟ್ ಒಮ್ಮೆ ನೋಡಿ ನಿಜಕ್ಕೂ ಕಳೆದು ಹೋಗ್ತೀರಾ.

ರಾಗಿಣಿ ದ್ವಿವೇದಿ 2009ರಲ್ಲಿ ತೆರೆಕಂಡ ಕಿಚ್ಚ ಸುದೀಪ್ ಅಭಿನಯದ ವೀರ ಮದಕರಿ ಎಂಬ ಸಿನಿಮಾದಲ್ಲಿ ಮೊಟ್ಟಮೊದಲ ಬಾರಿಗೆ ನಾಯಕ ನಟಿಯಾಗಿ ಅಭಿನಯ ಮಾಡುವುದರ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಇದಕ್ಕೂ ಮೊದಲು ಇವರು 2008 ರಲ್ಲಿ ಹೈದರಾಬಾದ್‌ನಲ್ಲಿ ನಡೆದ ಫೆಮಿನಾ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ ರಾಗಿಣಿ ಯವರು ಮೊದಲ ರನ್ನರ್ ಅಪ್ ಆಗಿ ಹೊರ ಹೊಮ್ಮುತ್ತಾರೆ. ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 1 ದಿನದಲ್ಲಿ … Read more

“ಪುನೀತ ಪರ್ವ” ಕಾರ್ಯಕ್ರಮಕ್ಕೆ ದರ್ಶನ್ ಬರದಿರಲು ನಿಜವಾದ ಕಾರಣವೇನು ಗೊತ್ತಾ.? ಡಿ-ಬಾಸ್ ಅನ್ನು ಬಯ್ಯುವ ಮುನ್ನ ಇದನ್ನೊಮ್ಮೆ ನೋಡಿ, ಸತ್ಯಾಂಶ ತಿಳಿಯುತ್ತೆ.!

ನಿಮ್ಮೆಲ್ಲರಿಗೂ ತಿಳಿದಿರುವಂತೆ ಅಕ್ಟೋಬರ್ 21 ರಂದು ಬೆಂಗಳೂರಿನ ಅರಮನೆ ಮೈದಾನದ ಮುಂದೆ ಪುನೀತ ಪರ್ವ ಕಾರ್ಯಕ್ರಮವನ್ನು ಅದ್ದೂರಿಯಾಗಿ ಆ ಯೋಜನೆ ಮಾಡಲಾಗಿತ್ತು. ಈ ಒಂದು ಪುನೀತ ಪರ್ವ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್‌ ನಾ ಪ್ರತಿಯೊಬ್ಬ ಕಲಾವಿದರಿಗೂ ಕೂಡ ಆಹ್ವಾನವನ್ನು ನೀಡಲಾಗಿತ್ತು. ವಿಶೇಷ ಏನೆಂದರೆ ಅಶ್ವಿನಿ ಪುನೀತ್ ರಾಜಕುಮಾರ್ ಅವರ ಮನೆಗೆ ಭೇಟಿ ನೀಡಿ ಪುನೀತ ಪರ್ವ ಇನ್ವಿಟೇಶನ್ ಕಾರ್ಡ್ ಅನ್ನು ನೀಡಿ ಈ ಕಾರ್ಯಕ್ರಮಕ್ಕೆ ಬರುವಂತೆ ಮನವಿ ಮಾಡಿಕೊಂಡಿದ್ದರು. ಇದಿಷ್ಟು ಮಾತ್ರ ವಲ್ಲದೆ ಕಾರ್ಯಕ್ರಮದ ಹಿಂದಿನ ದಿನವೂ … Read more

ರವಿಚಂದ್ರನ್ ಗೆ ಸಂತ್ವಾನ ಹೇಳಲು ಮನೆಗೆ ಬಂದ ಅಶ್ವಿನಿ, ರವಿ ಸರ್ ಗೆ ಅಶ್ವಿನಿ ಮೇಡಂ ಕೊಟ್ಟ ಭರವಸೆ ಏನು ಗೊತ್ತ.? ಇನ್ಮುಂದೆ ರವಿಚಂದ್ರನ್ ಅವರ ಅದೃಷ್ಟವೇ ಬದಲಾಗುತ್ತೆ.

ರವಿಚಂದ್ರನ್ ಅವರು ಕಳೆದ ಕೆಲ ದಿನಗಳ ಹಿಂದೆ ಜೀ ಕನ್ನಡ ವಾಹಿನಿಯ ಕಾರ್ಯಕ್ರಮದ ವೇದಿಕೆ ಮೇಲೆ ನಿಂತು ತಾವು ಮನೆ ಕಳೆದುಕೊಂಡ ವಿಷಯದ ಕುರಿತಾಗಿ ತಮ್ಮ ಮನಸ್ಸನ್ನು ನೋವನ್ನೆಲ್ಲಾ ಹೊರಹಾಕಿದ್ದರು. ಅಂದು ಅವರು ವೇದಿಕೆ ಮೇಲೆ ಆಡಿದ ಪ್ರತಿಯೊಂದು ಮಾತು ಕೂಡ ಅವರ ಜೀವನದ ಸಾರವನ್ನೇ ಸಾರಿತ್ತು ಮತ್ತು ಇಷ್ಟು ವರ್ಷದ ಅವರ ಬದುಕಿನ ಏಳು ಬೀಳುಗಳು ಎಲ್ಲವನ್ನು ಹೊರಹಾಕಿದ ಅವರ ಮಾತುಗಳು ಕೇಳಿ ಅಲ್ಲಿ ನೆರೆದಿದ್ದ ಎಲ್ಲರ ಹೃದಯ ಮಿಡಿದಿತ್ತು. ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ … Read more

ಯಾವ್ದೇ ಕಾರಣಕ್ಕೂ ಶಮಿಕಾನನ್ನು ನನ್ನ ತಂಗಿ ಎಂದು ಒಪ್ಪಿಕೊಳ್ಳುವುದಿಲ್ಲ ಎಂದು ಖಡಕ್ಕಾಗಿ ಹೇಳಿದ ನಿಖಿಲ್ ಕುಮಾರಸ್ವಾಮಿ ಇದಕ್ಕೆ ರಾಧಿಕಾ ಕೊಟ್ಟು ತಿರುಗೇಟು ಏನೂ ಗೊತ್ತ.? ನಿಜಕ್ಕೂ ಆಶ್ಚರ್ಯ

ನಿಮ್ಮೆಲ್ಲರಿಗೂ ತಿಳಿದಿರುವಂತೆ ರಾಧಿಕಾ ಮತ್ತು ಕುಮಾರಸ್ವಾಮಿ ಅವರು ಇಬ್ಬರೂ ಕೂಡ ಒಬ್ಬರನ್ನು ಒಬ್ಬರು ಪರಸ್ಪರ ಪ್ರೀತಿಸಿ ಮದುವೆಯಾದ ವಿಚಾರ ತಿಳಿದೇ ಇದೆ. ಇವರಿಬ್ಬರು ಮುದುವೆಯಾಗಿ ಸುಮಾರು ನಾಲ್ಕು ವರ್ಷವಾದರೂ ಕೂಡ ಈ ವಿಚಾರ ಹೊರ ಬಂದಿರಲಿಲ್ಲ ಆದರೆ ಇದ್ದಕ್ಕಿದ್ದ ಹಾಗೆ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಂತಹ ರಾಧಿಕಾ ಅವರು ನಾನು ಮತ್ತು ಕುಮಾರಸ್ವಾಮಿ ಇಬ್ಬರು ಮದುವೆಯಾಗಿದ್ದೇವೆ ನಮ್ಮಿಬ್ಬರಿಗೂ ಶಮಿಕಾ ಎಂಬ ಒಬ್ಬ ಹೆಣ್ಣು ಮಗಳು ಕೂಡ ಇದ್ದಾಳೆ ಎಂಬ ವಿಚಾರವನ್ನು ರಿವೀಲ್ ಮಾಡುತ್ತಾರೆ. ಅಷ್ಟೇ ಅಲ್ಲದೆ ರಾಧಿಕಾ ಮತ್ತು … Read more

ವೈರಲ್ ಆಯ್ತು ಕಳೆದ ವರ್ಷ ಇದೇ ದಿನ ದೀಪಾವಳಿ ಹಬ್ಬದಂದು ಅಪ್ಪು ಕೊನೆಯದಾಗಿ ಹೇಳಿದ ಮಾತು. ಈ ವಿಡಿಯೋ ನೋಡಿ.

ಪುನೀತ್ ರಾಜಕುಮಾರ್ ದೊಡ್ಮನೆಯ ಕುಡಿಯಾಗಿ ಹುಟ್ಟಿ ಇಂದು ಇಡೀ ರಾಜ್ಯದ ಜನರಿಂದ ಮನೆಮಗನೆಂದು ಕರೆಸಿಕೊಂಡಿರುವ ಕನ್ನಡಿಗರ ಕಣ್ಮಣಿ. ಈ ಯುವರತ್ನನಿಗೆ ಕನ್ನಡಿಗರು ಅರಸು ಪಟ್ಟ ಕೊಟ್ಟಾಗಿದೆ, ಯುದ್ಧವೇ ಮಾಡದೆ ರಾಜ್ಯವನ್ನು ಗೆದ್ದ ರಾಜಕುಮಾರ ಎಂದು ಈ ಭಾಗ್ಯವಂತನನ್ನು ಎಲ್ಲರೂ ಹೊಗಳುತ್ತಿದ್ದಾರೆ. ಬೆಲೆ ಕಟ್ಟಲಾಗದ ಈ ಬೆಟ್ಟದ ಹೂವನ್ನು ನೆನೆದು ಪ್ರತಿದಿನವೂ ಕೂಡ ಕನ್ನಡಿಗರು ಭಾವುಕರಾಗುತ್ತಿದ್ದಾರೆ. ಅಭಿನಯದ ವಿಷಯದಲ್ಲಿ ನಟಸಾರ್ವಭೌಮ, ಕನ್ನಡ ಹಾಗೂ ಕರ್ನಾಟಕದ ವಿಷಯದಲ್ಲಿ ವೀರ ಕನ್ನಡಿಗ. ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ … Read more