ನಟ ಯಶ್ ಮನೆಯಲ್ಲಿ ದೀಪಾವಳಿ ಹಬ್ಬದ ಸಡಗರ ಮಕ್ಕಳ ಜೊತೆ ದೀಪಾ ಹಚ್ಚುತ್ತಿರುವ ಈ ಸುಂದರ ದೃಶ್ಯ ನೋಡಿ.

ರಾಕಿಂಗ್ ಸ್ಟಾರ್ ಯಶ್ ಸದ್ಯಕ್ಕೆ ಇವರನ್ನು ನ್ಯಾಷನಲ್ ಸ್ಟಾರ್ ಅಂತಾನೇ ಕರೆಯಬೇಕು ಹೌದು ನಿಮ್ಮೆಲ್ಲರಿಗೂ ತಿಳಿದಿರುವಂತೆ ಕೆಜಿಎಫ್ ಸಿನಿಮಾ ಸಕ್ಸಸ್ ಆದ ನಂತರ ಸದ್ಯಕ್ಕೆ ರಾಕಿಂಗ್ ಸ್ಟಾರ್ ಯಶ್ ಅವರು ಯಾರ ಕೈಗೂ ಸಿಗುತ್ತಿಲ್ಲ. ಅಂದ ಹಾಗೆ ಕೈಗೆ ಸಿಗುತ್ತಿಲ್ಲ ಎಂದರೆ ಯಾವ ಸಿನಿಮಾದಲ್ಲಿಯೂ ಕೂಡ ನಟನೆ ಮಾಡುತ್ತಿಲ್ಲ ದೊಡ್ಡ ಪ್ರಾಜೆಕ್ಟ್ ನ ಮೂಲಕ ಮತ್ತೆ ಇಂಡಸ್ಟ್ರಿಗೆ ಕಂಬ್ಯಾಕ್ ಮಾಡಬೇಕು ಎಂಬ ಉದ್ದೇಶವನ್ನು ಒಳಗೊಂಡಿದ್ದಾರೆ. ಈ ಕಾರಣಕ್ಕಾಗಿ ಕೆಜಿಫ್ ಸಿನಿಮಾ ತೆರೆ ಕಂಡು ಆರು ತಿಂಗಳು ಕಳೆದರೂ … Read more

ನನ್ನ ಬ್ರೈನ್ ಆಪರೇಷನ್‌ ಸಮಯದಲ್ಲಿ ಗೀತಾ ತಲೆಕೂದಲು ಕೊಟ್ಟಳು, ಆಗ್ಲೇ ನನ್ಗೆ ಹೆಂಡ್ತಿ ಬೆಲೆ ಅರ್ಥ ಆಗಿದ್ದು ಎಂದು ವೇದಿಕೆಯ ಮೇಲೆ ಕಣ್ಣೀರು ಹಾಕಿದ ಶಿವಣ್ಣ.

ಸಖತ್ ಯಂಗ್‌ ಮತ್ತು ಎನರ್ಜಿಟಿಕ್ ಆಗಿರುವ ಶಿವಣ್ಣ ಅವರಿಗೆ 64 ವರ್ಷ ಅಂದರೆ ಯಾರಿಗೂ ಕೂಡ ನಂಬುವುದಕ್ಕೆ ಸಾಧ್ಯವಾಗುವುದಿಲ್ಲ ಈಗಲೂ ಕೂಡ 18ರ ಯುವಕನಂತೆ ಡ್ಯಾನ್ಸ್ ಮಾಡುತ್ತಾರೆ ಯಾವುದೇ ಕಾರ್ಯಕ್ರಮ ಇರಲಿ ಲವ ಲವಿಕೆಯಿಂದ ಪಾಲ್ಗೊಳ್ಳುತ್ತಾರೆ. ಇನ್ನು ಸಿನಿಮಾದಲಂತೂ ಇವರ ಎನರ್ಜಿಯ ಬಗ್ಗೆ ಹೇಳುವ ಹಾಗೆಯೇ ಇಲ್ಲ ಸಿಕ್ಕಾಪಟ್ಟೆ ಆಕ್ಟಿವ್ ಆಗಿ ಕೆಲಸ ಮಾಡುತ್ತಾರೆ. ಇಷ್ಟೆಲ್ಲ ಸಾಧನೆ ಮಾಡಿದರು ಕೂಡ ಶಿವಣ್ಣ ಅವರು ಕೆಲವೊಮ್ಮೆ ಭಾವುಕರಾಗುವುದನ್ನು ನಾವು ನೋಡಿ ಇರುತ್ತೇವೆ‌. ಹೌದು ಮೊನ್ನೆಯಷ್ಟೇ ಜೀ ಕನ್ನಡ ವಾಹಿನಿಯಲ್ಲಿ … Read more

ಮುದ್ದು ಮಕ್ಕಳ ಜೊತೆ ಮೊದಲನೇ ವರ್ಷದ ದೀಪಾವಳಿ ಹಬ್ಬ ಆಚರಿಸುತ್ತಿರುವ ನಟಿ ಅಮೂಲ್ಯ ಈ ವಿಡಿಯೋ ನೋಡಿ ಎಷ್ಟು ಕ್ಯೂಟ್ ಆಗಿದೆ.

ನಟಿ ಅಮೂಲ್ಯ ದೀಪಾವಳಿ ಹಬ್ಬದಂದು ತಮ್ಮ ಅವಳಿ ಮಕ್ಕಳಿಗೆ ಫೋಟೋಶೂಟ್ ಮಾಡಿಸಿದ್ದಾರೆ ನಟಿ ಅಮೂಲ್ಯ ಅವರು ಕಳೆದ ಆರು ತಿಂಗಳ ಹಿಂದೆಯಷ್ಟೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ವಿಚಾರ ನಿಮ್ಮೆಲ್ಲರಿಗೂ ತಿಳಿದೆ ಇದೆ ಈ ಮುದ್ದಾದ ಮಕ್ಕಳ ಫೋಟೋ ಮತ್ತು ವಿಡಿಯೋವನ್ನು ಇದೀಗ ನಟಿ ಅಮೂಲ್ಯ ಅವರ ಹಂಚಿಕೊಂಡಿದ್ದಾರೆ. ನಿಮ್ಮೆಲ್ಲರಿಗೂ ತಿಳಿದಿರುವಂತೆ ದೀಪಾವಳಿ ಹಬ್ಬ ಅಂದರೆ ಎಲ್ಲರ ಮನೆಯಲ್ಲೂ ಕೂಡ ಸಡಗರ ಮತ್ತು ಸಂಭ್ರಮ ಮನೆ ಮಾಡಿರುತ್ತದೆ. ಅದರಲ್ಲಿಯೂ ಕೂಡ ಮಕ್ಕಳಿರುವ ಮನೆಯಲ್ಲಿ ಹೇಳುವ ಹಾಗೆಯೇ ಇಲ್ಲ … Read more

“ಪುನೀತ ಪರ್ವ” ಕಾರ್ಯಕ್ರಮಕ್ಕೆ ಅಶ್ವಿನಿ ಖರ್ಚು ಮಾಡಿದ್ದು ಬೇರೊಬ್ಬರಿ ಎಷ್ಟು ಕೋಟಿ ಹಣ ಗೊತ್ತ.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ಮೊನ್ನೆಯಷ್ಟೇ ಪುನೀತ ಪರ್ವ ಕಾರ್ಯಕ್ರಮವನ್ನು ಡಾ. ರಾಜಕುಮಾರ್ ಕುಟುಂಬದವರು ಬಹಳ ಅಚ್ಚುಕಟ್ಟಾಗಿ ನಡೆಸಿಕೊಟ್ಟಿದ್ದಾರೆ. ಈ ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ಶ್ರೀಮತಿ ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಯುವರಾಜ್ ಕುಮಾರ್ ಅವರು ವಹಿಸಿಕೊಂಡಿದ್ದರು. ಗಂಧದಗುಡಿ ಪ್ರೀ ಇವೆಂಟ್ ಕಾರ್ಯಕ್ರಮಕ್ಕೆ ಪುನೀತಪರ್ವ ಎಂಬ ಹೆಸರನ್ನು ಇಟ್ಟು ಈ ಒಂದು ಕಾರ್ಯಕ್ರಮಕ್ಕೆ ಸ್ಯಾಂಡಲ್ವುಡ್ ಸೇರಿದಂತೆ ದಕ್ಷಿಣ ಭಾರತದ ಸಾಕಷ್ಟು ಸ್ಟಾರ್ ನಟ ನಟಿಯರಿಗೆ ಆಹ್ವಾನವನ್ನು ನೀಡಲಾಗಿತ್ತು. ಇನ್ನು ಸ್ವತಃ ಅಶ್ವಿನಿಯವರ ಪ್ರತಿಯೊಬ್ಬರ ಮನೆ ಬಾಗಿಲಿಗೆ ತೆರಳಿ ಈ ಒಂದು … Read more

ಅಪ್ಸರೆ ಹಾಗೆ ಕಾಣುತ್ತಿರುವ ಶ್ವೇತಾ ಚೆಂಗಪ್ಪ ದೀಪಾವಳಿ ಹಬ್ಬದ ಪ್ರಯುಕ್ತ ಮಸ್ತ್ ಫೋಟೋ ಶೂಟ್ ಮಾಡಿಸಿದ ಈ ವಿಡಿಯೋ ಒಮ್ಮೆ ನೋಡಿ.

ಶ್ವೇತ ಚಂಗಪ್ಪ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ನಟಿಯಾಗಿ ನಿರೂಪಕಿಯಾಗಿ ಸಹ ಕಲವಿದೆಯಾಗಿ ಸಾಹಿತ್ಯ ಕ್ಷೇತ್ರಕ್ಕೆ ಹಾಗೂ ಚಿತ್ರರಂಗಕ್ಕೆ ಬಹಳಷ್ಟು ಕೊಡುಗೆಯನ್ನು ನೀಡಿದ್ದಾರೆ. 2005ರಲ್ಲಿ ಕಿರುತರ ಲೋಕಕ್ಕೆ ಮೊಟ್ಟಮೊದಲ ಬಾರಿಗೆ ಪಾದರ್ಪಣೆ ಮಾಡಿದರು ಆದರೆ ಇವರಿಗೆ ಹೆಸರು ತಂದುಕೊಟ್ಟ ಧಾರವಾಹಿ ಅಂದರೆ ಅದು ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದ್ದಂತಹ ಕಾದಂಬರಿ ಅಂತಾನೆ ಹೇಳಬಹುದು‌. ಈ ಧಾರಾವಾಹಿಯಲ್ಲಿ ಇವರು ಮಾಡಿದಂತಹ ಅಭಿನಯವನ್ನು ಯಾರಿಂದಲೂ ಕೂಡ ಮರೆಯುವುದಕ್ಕೆ ಸಾಧ್ಯವಿಲ್ಲ ಬರೋಬ್ಬರಿ ಏಳು ವರ್ಷಗಳ ಕಾಲ ಈ ಧಾರಾವಾಹಿಯ ಪೂರೈಸಿತು. ಜಾಹೀರಾತು:- ನಂ.1 … Read more

ಮತ್ತೊಮ್ಮೆ ಬೋಲ್ಡ್ ಲುಕ್ ನಲ್ಲಿ ಕಾಣಿಸಿಕೊಂಡ ರಾಗಿಣಿ ದ್ವಿವೇದಿ ಇವರ ಹಾಟ್ ಲುಕ್ ನೋಡಿ ನಿಬ್ಬೆರಗಾದ ನೆಟ್ಟಿಗರು.

ರಾಗಿಣಿ ದ್ವಿವೇದಿ 2009ರಲ್ಲಿ ತೆರೆಕಂಡ ಕಿಚ್ಚ ಸುದೀಪ್ ಅಭಿನಯದ ವೀರ ಮದಕರಿ ಎಂಬ ಸಿನಿಮಾದಲ್ಲಿ ಮೊಟ್ಟಮೊದಲ ಬಾರಿಗೆ ನಾಯಕ ನಟಿಯಾಗಿ ಅಭಿನಯ ಮಾಡುವುದರ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಇದಕ್ಕೂ ಮೊದಲು ಇವರು 2008 ರಲ್ಲಿ ಹೈದರಾಬಾದ್‌ನಲ್ಲಿ ನಡೆದ ಫೆಮಿನಾ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ ರಾಗಿಣಿ ಯವರು ಮೊದಲ ರನ್ನರ್ ಅಪ್ ಆಗಿ ಹೊರ ಹೊಮ್ಮುತ್ತಾರೆ. ಜಾಹೀರಾತು:- ನಂ.1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 1 ದಿನದಲ್ಲಿ … Read more

ಬೆಸ್ಟ್ ಆಂಕರ್ ಅವಾರ್ಡ್ ಅನ್ನು ಅಶ್ವಿನಿ ಅವರ ಕೈನಿಂದ ಪಡೆದ ಅನುಶ್ರೀ ಭಾವುಕರಾಗಿ ವೇದಿಕೆ ಮೇಲೆ ಕಣ್ಣಿರಿಟ್ಟು ಈ ಅವಾರ್ಡ್ ಅನ್ನು ಅಪ್ಪುಗೆ ಸಲ್ಲಿಸಿದ್ದಾರೆ ಈ ವಿಡಿಯೋ ನೋಡಿ ನಿಜಕ್ಕೂ ಮೂಕವಿಸ್ಮಿತರಾಗುತ್ತೀರಾ.

ಜೀ ಕನ್ನಡ ವಾಹಿನಿಯಲ್ಲಿ ಪ್ರತಿ ವರ್ಷವೂ ಕೂಡ ಜೀ ಕುಟುಂಬ ಅವಾರ್ಡ್ ಅನ್ನು ಏರ್ಪಡಿಸಲಾಗುತ್ತದೆ ಈ ಒಂದು ಕಾರ್ಯಕ್ರಮದಲ್ಲಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವಂತಹ ಧಾರವಾಹಿ ರಿಯಾಲಿಟಿ ಶೋ ಡ್ಯಾನ್ಸಿಂಗ್ ಶೋ ಸರಿಗಮಪ ಹಾಗೂ ಇನ್ನಿತರ ಕಾರ್ಯಕ್ರಮದಲ್ಲಿ ನಟ ನಟಿಯರನ್ನು ಪೋಷಕ ಕಲಾವಿದರನ್ನು ಸಹ ಕಲಾವಿದರನ್ನು ಟೆಕ್ನಿಷಿಯನ್ ಟೀಮ್ ಎಲ್ಲರನ್ನೂ ಕೂಡ ಒಟ್ಟುಗೂಡಿಸಿ ಪ್ರತಿಭೆಗೆ ತಕ್ಕ ಪುರಸ್ಕಾರವನ್ನು ನೀಡಲಾಗುತ್ತದೆ. ಈ ಕಾರ್ಯಕ್ರಮಕ್ಕೆ ಕೇವಲ ಜೀ ಕನ್ನಡ ವಾಹಿನಿಯಲ್ಲಿ ಕೆಲಸ ಮಾಡುವಂತಹ ಮತ್ತು ನಟನೆ ಮಾಡುವಂತಹ ನಟ ನಟಿಯರಿಗೆ … Read more

ನಿವೇದಿತಾ ಗೌಡ ಮನೆಯ ಗ್ಯಾಸ್ ಸಿಲಿಂಡರ್ ಒಂದುವರೆ ವರ್ಷ ಬರುತ್ತಂತೆ.! ಇವರ ಅಡುಗೆ ಸಿಕ್ರೇಟ್ ಟಿಪ್ಸ್ ಗೊತ್ತಾದ್ರೆ ನಿಜಕ್ಕೂ ಬೆರಗಾಗುತ್ತಿರ.! ಈ ಶತಮಾನದ ಮಾದರಿ ಹೆಣ್ಣು

ಕಲರ್ಸ್ ಕನ್ನಡ ವಾಹಿನಿಯಲ್ಲಿ ನಮ್ಮ ಸೂಪರ್ ಸ್ಟಾರ್ ಸೀಸನ್ 2 ಆರಂಭಗೊಂಡಿದೆ ಕಳೆದ ಸೀಸನ್ ಅಂತೆ ತಾರಾ ಅನುರಾಧ ಮತ್ತು ಸೃಜನ್ ಲೋಕೇಶ್ ಅವರು ಇದಕ್ಕೆ ಜಡ್ಜ್ ಆಗಿದ್ದಾರೆ. ನಿರಂಜನ್ ದೇಶಪಾಂಡೆ ಅವರ ಜೊತೆಗೆ ವಂಶಿಕ ಕೂಡ ಮೊದಲ ಎಪಿಸೋಡ್ ಅನ್ನು ನಿರೂಪಣೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ. ಈಗ ದೀಪಾವಳಿ ಹಬ್ಬದ ಪ್ರಯುಕ್ತ ಪ್ರಸಾರವಾಗುತ್ತಿರುವ ಎಪಿಸೋಡ್ ಅಲ್ಲಿ ನಿವೇದಿತಾ ಗೌಡ ಅವರು ಅತಿಥಿಯಾಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ ಇವರ ಜೊತೆ ಅವರ ಪತಿ ರಾಪರ್ ಚಂದನ್ … Read more

ನಾನಿನ್ನು ಸಿಂಗಲ್ ದೇವ್ರೇ ನನ್ಗೂ ಒಬ್ಬ ಬಾಯ್ ಫ್ರೆಂಡ್ ಕಳಿಸಿ ಕೊಡಪ್ಪ ಎಂದು ಬಿಗ್ ಬಾಸ್ ಮನೇಲಿ ಕಣ್ಣೀರು ಹಾಕ್ತಿರೋ ಕಾವ್ಯಶ್ರೀ ಗೌಡ.

ದೊಡ್ಮನೆಯಲ್ಲಿ ಸಿಂಗಲ್ ಆಗಿರೋ ಕಾವ್ಯ, ಬಿಗ್ ಬಾಸ್ ಗೆ ಇಡುತ್ತಿರುವ ವಿಶೇಷ ಬೇಡಿಕೆ ಏನು ಗೊತ್ತಾ. ಮಂಗಳ ಗೌರಿ ಎನ್ನುವ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾದ ಧಾರಾವಾಹಿಯಲ್ಲಿ ಪ್ರಾಮಾಣಿಕತೆ ತಮ್ಮ ಮುಗ್ಧತೆ ಮತ್ತು ಒಳ್ಳೆಯತನ ತುಂಬಿರುವ ಅಳುಮುಂಜಿ ಮಂಗಳ ಗೌರಿ ಪಾತ್ರದಿಂದ ಕರ್ನಾಟಕದ ತುಂಬೆಲ್ಲಾ ಮನೆಮಾತಾದ ಈ ನಟಿಯ ನಿಜವಾದ ಹೆಸರು ಕಾವ್ಯ. ಧಾರಾವಾಹಿ ಪೂರ್ತಿ ಹಳ್ಳಿ ಹುಡುಗಿಯ ಕನ್ನಡ ಮಾತುಗಳು ಮತ್ತು ಎಂದೂ ಕೂಡ ಗಂಡನನ್ನು ಬಿಟ್ಟುಕೊಡದ ಪ್ರೀತಿ ಹಾಗೂ ಅವರು ಕಷ್ಟಗಳನ್ನು ಎದುರಿಸುತ್ತಿದ್ದ ಧೈರ್ಯ … Read more

ಸೆಲ್ಫಿ ತೆಗೆಯಲು ಬಂದ ಅಭಿಮಾನಿ ಮೊಬೈಲ್ ಕಸಿದು ವಾರ್ನ್ ಮಾಡಿದ ನಟ ದರ್ಶನ್ ಈ ವಿಡಿಯೋ ನೋಡಿ ಪಕ್ಕಾ ಶಾ-ಕ್ ಆಗ್ತೀರಾ

ಕರ್ನಾಟಕದಲ್ಲಿ ಅತಿ ಹೆಚ್ಚು ಅಭಿಮಾನಿ ಬಳಗವನ್ನು ಹೊಂದಿರುವ ನಟ ಅಂದರೆ ಅದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂತನೇ ಹೇಳಬಹುದು. ದರ್ಶನ್ ಅವರಿಗೆ ಕೇವಲ ಪುರುಷರು ಮಾತ್ರವಲ್ಲದೆ ಮಹಿಳೆಯರು ಕೂಡ ಅಭಿಮಾನಿಗಳಿದ್ದಾರೆ ಎಂಬ ವಿಚಾರ ಸಾಕಷ್ಟು ಬಾರಿ ಸಾಬೀತಾಗಿದೆ. ಈಗಲೂ ಕೂಡ ಅಂತಹದೇ ಒಂದು ಸನ್ನಿವೇಶ ಎದುರಾಗಿದೆ ನಿಮ್ಮೆಲ್ಲರಿಗೂ ತಿಳಿದಿರುವಂತೆ ಶಾಸಕ ಜಮೀರ್ ಅಹ್ಮದ್ ಖಾನ್ ಅವರ ಪುತ್ರ ಝೈದ್ ಖಾನ್ ಅವರ ಬನಾರಸ್ ಸಿನಿಮಾ ಈಗಾಗಲೇ ಬಿಡುಗಡೆಗೆ ಸಿದ್ಧವಾಗಿದ್ದು ಈ ಸಿನಿಮಾದ ಪ್ರಮೋಷನ್ ಕಾರ್ಯದಲ್ಲಿ ಸೇರಿದಂತೆ ಬನಾರಸ್ … Read more