ಮಾತು ಎತ್ತಿದ್ರೆ ಸಾಕು ನಾನು ಅಪ್ಪು ಫ್ಯಾನ್ ಅಂತ ಹೇಳುವ ಅನುಶ್ರೀ, “ಪುನೀತಪರ್ವ” ಕಾರ್ಯಕ್ರಮ ನಡೆಸಿಕೊಡುವುದಕ್ಕೆ ಪಡೆದ ಸಂಭಾವನೆ ಎಷ್ಟು ಗೊತ್ತಾ ನಿಜಕ್ಕೂ ಆಶ್ಚರ್ಯ ಆಗುತ್ತೆ.

ಪಟಪಟನೆ ಮಾತನಾಡುವ ಅನುಶ್ರೀ ಯಾರಿಗೆ ತಾನೇ ಇಷ್ಟ ಆಗಲ್ಲ ಹೇಳಿ ಮಾತಿನ ಮಲ್ಲಿ ಎಂದೇ ಪ್ರಖ್ಯಾತಿ ಆದಂತಹ ಅನುಶ್ರೀ ಅವರು ಸದ್ಯಕ್ಕೆ ಕನ್ನಡದ ನಂಬರ್ ಒನ್ ಆಂಕರ್ ಎಂಬ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಅಷ್ಟೇ ಅಲ್ಲದೆ ಕಳೆದ ಐದು ವರ್ಷಗಳಿಂದಲೂ ಕೂಡ ಜೀ ಕನ್ನಡ ವೇದಿಕೆಯಲ್ಲಿ ಬೆಸ್ಟ್ ಆಂಕರ್ ಎಂಬ ಅವಾರ್ಡನ್ನು ಪಡೆದುಕೊಂಡಿದ್ದಾರೆ. ಇನ್ನು ಅನುಶ್ರೀ ಅವರು ಮೂಲತಃ ಮಂಗಳೂರಿನವರಾದರೂ ಕೂಡ ಸ್ಪಷ್ಟ ಕನ್ನಡವನ್ನು ಮಾತನಾಡುತ್ತಾರೆ ಮೊದಮೊದಲು ಇವರ ಬೆಂಗಳೂರಿಗೆ ಬಂದಾಗ ಕನ್ನಡ ಸರಿಯಾಗಿ ಮಾತನಾಡುವುದಕ್ಕೆ ಬರುತ್ತಿರಲಿಲ್ಲ. ಜಾಹೀರಾತು:- … Read more

ರಾಯನ್ ಹುಟ್ಟುಹಬ್ಬಕ್ಕೆ ಧೃವ ಸರ್ಜಾ ಕೊಟ್ಟ ಭರ್ಜರಿ ಉಡುಗೊರೆ ನೋಡಿ ಶಾ-ಕ್ ಆದ ಮೇಘಾನ ರಾಜ್

ಚಂದನ ವನದ ನಟಿ ಮೇಘನಾ ರಾಜ್ ಹಾಗೂ ಚಿರಂಜೀವಿ ಸರ್ಜಾ ಅವರ ಮುದ್ದಿನ ಮಗ ರಾಯನ್ ರಾಜ್ ಅಕ್ಟೋಬರ್ 22 ರಂದು ಹುಟ್ಟುಹಬ್ಬದ ಸಂಭ್ರಮ. ರಾಯನ್ 3 ನೇ ವಸಂತಕ್ಕೆ ಕಾಲಿಟ್ಟಿದ್ದಾನೆ. ತನ್ನ ಮುದ್ದಿನ ಮಗನ ಹುಟ್ಟುಹಬ್ಬದಂದು ಮೇಘನಾ ರಾಜ್ ಅವರು ತಮ್ಮ ಮತ್ತು ತಮ್ಮ ಮಗ ರಾಯನ್ ರಾಜ್ ಸರ್ಜಾನ ಸೆಲ್ಫಿ ಚಿತ್ರಗಳನ್ನೊಳಗೊಂಡ ಎಡಿಟೆಡ್ ವಿಡಿಯೋವೊಂದನ್ನು ತಮ್ಮ ಇನ್ ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅದರ ಜೊತೆಗೆ, ʻನನ್ನ ಮುದ್ದು ಮಗ 2 ವರ್ಷ ಪೂರೈಸಿದ್ದಾನೆʼ ಎಂದು … Read more

ರಚಿತಾ ರಾಮ್ ಜೊತೆ ರವಿಚಂದ್ರನ್ ಮಾಡಿದ ಮಸ್ತ್ ಡ್ಯಾನ್ಸ್ ಹೇಗಿದೆ ನೋಡಿ.

ಒಂದು ಕಾಲದಲ್ಲಿ ಪ್ರೇಮಲೋಕ ಎನ್ನುವ ಸಿನಿಮಾವು ಅದುವರೆಗಿನ ಸಿನಿಮಾ ಸಂಸ್ಕೃತಿಯನ್ನು ಕೊಂಚ ಮಾರ್ಪಡಿಸಿ ಮತ್ತೊಂದು ದಿಕ್ಕಿನ ಕಡೆ ನೋಡುವಂತೆ ಮಾಡಿತು. ಈ ಸಿನಿಮಾ ಒಂದು ಹೊಸ ಪರ್ವವನ್ನು ಕನ್ನಡ ಚಿತ್ರರಂಗದಲ್ಲಿ ಹುಟ್ಟು ಹಾಕಿತ್ತು ಎಂದು ಹೇಳಬಹುದು. ಇದಕ್ಕೆ ಕಾರಣ ಆ ಸಿನಿಮಾದ ನಿರ್ದೇಶಕ ನಿರ್ಮಾಪಕ ಮತ್ತು ನಟನು ಕೂಡ ಆದ ರವಿಚಂದ್ರನ್ ಅವರು. ಒಂದು ಕಾಲೇಜ್ ಲವ್ ಸ್ಟೋರಿಯನ್ನು ಸಿನಿಮಾ ಪೂರ್ತಿ ತಂದು ಕನ್ನಡಿಗರು ಸಿನಿಮಾ ತೆರೆಕಂಡು ಇಷ್ಟು ವರ್ಷಗಳಾದರೂ ಆ ಸಿನಿಮಾವನ್ನು ನೆನೆಯುವಂತೆ ಮಾಡಿದೆ ಎಂದರೆ … Read more

ಅದೊಂದು ಸಿನಿಮಾ ಸಾಲ ತೀರಿಸೋಕೆ ಸುಮಾರು 15 ವರ್ಷ ಸಮಯ ತೆಗೆದುಕೊಂಡ ರವಿಚಂದ್ರನ್ ಯಾವ ಸಿನಿಮಾ ಗೊತ್ತ.?

ವಿ ರವಿಚಂದ್ರನ್ ಸಿನಿಮಾವೇ ಜೀವ, ಜೀವನ ಎಂದರೆ ಸಿನಿಮಾ ಎಂದು ಬದುಕಿದ ಕಲಾವಿದ. ಈಶ್ವರಿ ಸಂಸ್ಥೆಯು ಕನ್ನಡ ಸಿನಿಮಾ ರಂಗಕ್ಕೆ ಅಪಾರ ಮಟ್ಟದ ಕೊಡುಗೆ ನೀಡಿದೆ. ಇದರ ಸಂಸ್ಥಾಪಕರಾದ ನಿರ್ಮಾಪಕ ವೀರ ಸ್ವಾಮಿ ಅವರ ಪುತ್ರನಾದ ರವಿಚಂದ್ರನ್ ಅವರು ಇಂದು ಕನ್ನಡ ಚಿತ್ರರಂಗ ಇಷ್ಟು ಹೆಸರು ಮಾಡಲು ಅಡಿಪಾಯ ಹಾಕಿಕೊಟ್ಟ ನಟರಲ್ಲಿ ಒಬ್ಬರು ಎಂದು ಹೇಳಬಹುದು. ಸಿನಿಮಾ ಬಗ್ಗೆ ಈತನಿಗೆ ಇದ್ದ ಆಸಕ್ತಿ, ಒಲವು, ಸಿನಿಮಾವನ್ನು ಇವರು ಪ್ರೀತಿಸಿದ ಬಗೆ, ಹಚ್ಚಿಕೊಂಡ ರೀತಿ ಬಹುಶಃ ಇಡೀ ಭಾರತದಲ್ಲಿ … Read more

ಪುನೀತ ಪರ್ವ ಕಾರ್ಯಕ್ರಮದಲ್ಲಿ ನಟಿ ರಮ್ಯ ಮಾಡಿದ ಜಬರ್ದಸ್ತ್ ಡಾನ್ಸ್ ಹೇಗಿತ್ತು ನೋಡಿ.

ರಮ್ಯಾ ಅವರು ಚಿತ್ರರಂಗ ಪ್ರವೇಶ ಮಾಡಿದ್ದೆ ಪುನೀತ್ ಅವರ ಅಭಿ ಸಿನಿಮಾದ ಮೂಲಕ ಅಪ್ಪು ಸಿನಿಮಾದಲ್ಲಿ ಅವರಿಗೆ ಅವಕಾಶ ಸಿಗಬೇಕಿತ್ತು ಆದರೆ ಯಾವುದೋ ಕಾರಣಗಳಿಂದ ಅದೃಷ್ಟ ಕೈ ತಪ್ಪಿತ್ತು. ವಜ್ರೇಶ್ವರಿ ಕಂಬೈನ್ಡ್ಸ್ ಅವರು ಕನ್ನಡಕ್ಕೆ ನೂರಾರು ಕಲಾವಿದರನ್ನು ಪರಿಚಯಿಸಿದ್ದಾರೆ. ಅದರಲ್ಲಿ ಪಾರ್ವತಮ್ಮ ಅವರ ಕೃಪಾ ಕಟಾಕ್ಷದಿಂದ ಇಂದು ಸ್ಯಾಂಡಲ್ ವುಡ್ ಪದ್ಮಾವತಿ ಆಗಿ ಸ್ಯಾಂಡಲ್ವುಡ್ ಕ್ವೀನ್ ರಮ್ಯಾ ಅವರು ಗುರುತಿಸಿಕೊಳ್ಳುತ್ತಿದ್ದಾರೆ. ಅಪ್ಪು ಹಾಗೂ ರಮ್ಯಾ ಅವರ ಕೆಮಿಸ್ಟ್ರಿ ತೆರೆ ಮೇಲೆ ಬಹಳ ಚೆನ್ನಾಗಿ ವರ್ಕ್ ಆಗುತ್ತಿತ್ತು. ಅಭಿ … Read more

ಸುಳ್ಳಯ್ತು ರಮ್ಯ ಕೊಟ್ಟ ಸಿಹಿ ಸುದ್ದಿ, ಅಭಿಮಾನಿಗಳ ಆಸೆಗೆ ತಣ್ಣೀರು ಎರಚಿದ ನಟಿ ರಮ್ಯ

ಸ್ಯಾಂಡಲ್ ವುಡ್ ಅಲ್ಲಿ ಪದ್ಮಾವತಿ ಎಂದು ಫೇಮಸ್ ಆಗಿರುವ ಮೋಹಕ ತಾರೆ ರಮ್ಯಾ ಅವರ ಕೊನೆಯ ಸಿನಿಮಾ 2016ರಲ್ಲಿ ತೆರೆಕಂಡ ನಾಗರಹಾವು ಸಿನಿಮಾವಾಗಿತ್ತು. ಈ ಸಿನಿಮಾ ಆದ ಬಳಿಕ ರಾಜಕೀಯದಲ್ಲಿ ಬಿಝಿ ಆದ ಅವರು ತಮ್ಮ ಕೈಲಿದ್ದ ಹಲವು ಪ್ರಾಜೆಕ್ಟ್ ಗಳನ್ನು ಇನ್ನೂ ಸಂಪೂರ್ಣಗೊಳಿಸಿಲ್ಲ ಎನ್ನುವವ ಆರೋಪಗಳಿವೆ. ಇದರೊಂದಿಗೆ ಮತ್ತೆ ಅವರನ್ನು ತೆರೆ ಮೇಲೆ ಯಾವಾಗ ಕಾಣಲಿದ್ದೇವೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಸದ್ದದಲ್ಲೇ ಅವರು ಕಂಬ್ಯಾಕ್ ಆಗಲಿದ್ದಾರೆ ಎನ್ನುವ ಮಾತುಗಳು ಇದ್ದವು, ಹೀಗಾಗಿ ಸಿನಿ ಜರ್ನಿಯಲ್ಲಿ ಸೆಕೆಂಡಿ … Read more

ನಟಿ ಐಂದ್ರಿತಾ ಮಾಡಿದ ಈ ನೃತ್ಯ ನೋಡಿದ್ರೆ ನಿಜಕ್ಕೂ ಬೆರಗಾಗುತ್ತಿರ, ಯಾಪ್ಪಾ ಏನ್ ಮಸ್ತ್ ಸ್ಪೆಪ್ ಹಾಕ್ತಾರೆ ನೋಡಿ.

ಐಂದ್ರಿತಾ ರೇ ಹಾಗೂ ದೂದ್ ಪೇಡ ದಿಗಂತ್ ಅವರದ್ದು ಸ್ಯಾಂಡಲ್ವುಡ್ ಕಂಡ ಕ್ಯೂಟೆಸ್ಟ್ ಜೋಡಿ. ಮೆರವಣಿಗೆ ಎನ್ನುವ ಸಿನಿಮಾದ ಮೂಲಕ ಕನ್ನಡ ಚಿತ್ರರಂಗ ಪ್ರವೇಶ ಮಾಡಿದ ಐಂದ್ರಿತಾ ರೇ ಅವರು ಕನ್ನಡದ ಬಹುತೇಕ ಎಲ್ಲಾ ಸ್ಟಾರ್ಟ್ ನಟರ ಜೊತೆಗೆ ಅಭಿನಯಿಸಿದ್ದಾರೆ. ವಯಸ್ಸು ಎಷ್ಟಾಗಿದೆ ಗೊತ್ತಿಲ್ಲ ಆದರೂ ಕೂಡ ಇನ್ನೂ 18ರ  ಚೆಲುವೆ ಅಂತೆ ಕಾಣುವ ಇವರು ಶಿವಣ್ಣ ಪ್ರಜ್ವಲ್ ದೇವರಾಜ್ ದುನಿಯಾ ವಿಜಯ್ ಪ್ರೇಮ್ ದಿಗಂತ್ ಸೇರಿದಂತೆ ಹಲವಾರು ನಟರ ಜೊತೆ ತೆರೆ ಹಂಚಿಕೊಂಡಿದ್ದಾರೆ. ಜಂಗ್ಲಿ ಕಡ್ಡಿಪುಡಿ … Read more

ಗಂಧದಗುಡಿ ಪ್ರೀ ಇವೆಂಟ್ ಕಾರ್ಯಕ್ರಮದಲ್ಲಿ ಯಶ್ ಹೇಳಿದ ಮಾತು ಕೇಳಿ ಕೈಮುಗಿದು ಕಣ್ಣೀರಿಟ್ಟ ಅಶ್ವಿನಿ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಅಕ್ಟೋಬರ್ 21ರಂದು ಅರಮನೆ ಮೈದಾನದಲ್ಲಿ ಅದ್ದೂರಿಯಾಗಿ ಗಂಧದಗುಡಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಒಂದು ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್‌ ನಾ ಎಲ್ಲಾ ನಟಿ ನಟಿಯರು ಕೂಡ ನೆರೆದಿದ್ದರು ಅಷ್ಟೇ ಅಲ್ಲದೆ ಪರ ರಾಜ್ಯಗಳಿಂದಲೂ ಕೂಡ ನಟ ನಟಿಯರಿಗೆ ಆಹ್ವಾನವನ್ನು ನೀಡಲಾಯಿತು ಅಂದುಕೊಂಡ ಮಾದರಿಯಲ್ಲಿ ಅಪ್ಪು ಪರ್ವ ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ನೆರವೇರಿಸಲಾಯಿತು. ಈ ಸಮಯದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರು ಪುನೀತ್ ಅವರ ಬಗ್ಗೆ ಹಾಗೂ ಗಂಧದಗುಡಿ ಸಿನಿಮಾದ ಬಗ್ಗೆ ಮಾತನಾಡಿದ್ದಾರೆ. ಹೌದು ಗಂಧದಗುಡಿ ಸಿನಿಮಾ … Read more

ಪುನೀತಪರ್ವ ಕಾರ್ಯಕ್ರಮಕ್ಕೆ ಗೈರಾದ ದರ್ಶನ್ ಮತ್ತು ಸುದೀಪ್, ಇಲ್ಲೂ ಮೋಸ ಮಾಡಿದ್ರ ಫ್ಯಾನ್ಸ್ ಗೆ.!

ನಿಮ್ಮೆಲ್ಲರಿಗೂ ತಿಳಿದಿರುವಂತೆ ಗಂಧದಗುಡಿ ಪ್ರೀ ಇವೆಂಟ್ ಕಾರ್ಯಕ್ರಮವನ್ನು ಪುನೀತಪರ್ವ ಎಂಬ ಹೆಸರಿನಲ್ಲಿ ಆಯೋಜಿಸಲಾಗಿತ್ತು. ಈ ಕಾರಣಕ್ಕಾಗಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅದ್ದೂರಿ ಮತ್ತು ಬೃಹದಾಕಾರದ ಸೆಟ್ ಅನ್ನು ಹಾಕಿ ಈ ಒಂದು ಕಾರ್ಯಕ್ರಮಕ್ಕೆ ತೆಲಗು, ತಮಿಳು, ಮಲಯಾಳಂ, ಹಿಂದಿ ಹಾಗೂ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಸಿನಿ ರಂಗದವರನ್ನು ಆಹ್ವಾನ ನೀಡಲಾಗಿತ್ತು. ಈ ಕಾರ್ಯಕ್ರಮಕ್ಕೆ ನಿರೀಕ್ಷೆಗೂ ಮೀರಿದ ಮಟ್ಟದಲ್ಲಿ ಸೆಲೆಬ್ರಿಟಿಗಳು ಆಗಮಿಸಿದರು ಅಷ್ಟೇ ಅಲ್ಲದೆ ಸಾರ್ವಜನಿಕರಿಗೂ ಕೂಡ ಈ ಒಂದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಹ ಅವಕಾಶವನ್ನು ಕಲ್ಪಿಸಲಾಗಿತ್ತು. … Read more

ಅಪ್ಪು ಹಾಡನ್ನು ಕೇಳಿ ವೇದಿಕೆ ಮೇಲೆ ಬಿಕ್ಕಿ ಬಿಕ್ಕಿ ಅತ್ತ ಅಶ್ವಿನಿ ಕೊನೆಗೆ ದುಃಖ ತಾಳಲಾರದೆ ವೇದಿಕೆಯಿಂದ ಹೊರಟ ಈ ವಿಡಿಯೋ ನೋಡಿದ್ರೆ ನಿಜಕ್ಕೂ ಕರುಳು ಚುರ್ ಅನ್ನುತ್ತೆ.

ಅಪ್ಪು ಇದೊಂದು ಹೆಸರಲ್ಲ ಬದಲಿಗೆ ಒಂದು ಶಕ್ತಿ ಅಂತ ಹೇಳಿದರೆ ತಪ್ಪಾಗಲಾರದು. ನಿಮ್ಮೆಲ್ಲರಿಗೂ ತಿಳಿದಿರುವಂತೆ ನಮ್ಮ ನಿಮ್ಮೆಲ್ಲರ ಪ್ರೀತಿಯ ಕರ್ನಾಟಕ ರತ್ನವನ್ನು ಕಳೆದುಕೊಂಡು ಇಂದಿಗೆ 11 ತಿಂಗಳು ಕಳೆದು 12 ತಿಂಗಳಾಗಿದೆ. ಆದರೂ ಕೂಡ ಅಪ್ಪು ಅವರನ್ನು ನಾವು ಪ್ರತಿನಿತ್ಯವೂ ಪ್ರತಿಕ್ಷಣವೂ ಕೂಡ ನೆನಪಿಸಿಕೊಳ್ಳುತ್ತೇವೆ ಸಾಮಾನ್ಯವಾಗಿ ಒಬ್ಬ ವ್ಯಕ್ತಿ ಶಾರಿರಿಕವಾಗಿ ನಮ್ಮನ್ನು ಬಿಟ್ಟು ಹೋದ ಮೇಲೆ ಆತನನ್ನು ಒಂದೆರಡು ದಿನ ನೆನಪಿಸಿಕೊಳ್ಳುತ್ತೇವೆ. ಆತ ಕುಟುಂಬಸ್ಥನಾಗಿರಲಿ ಸ್ನೇಹಿತನಾಗಿರಲಿ ಆಪ್ತನಾಗಿರಲಿ ಆದರೆ ಅಪ್ಪು ಅವರು ನಮ್ಮೆಲ್ಲರನ್ನು ಬಿಟ್ಟು ಹೋಗಿ ಸುಮಾರು … Read more