ಕಾಂತಾರ ಸಿನಿಮಾ ಭೂತಕೋಲ ಹಿಂದು ಧರ್ಮದಲ್ಲ ಎಂದು ಹೇಳಿದ ನಟ ಚೇತನ್ ವಿವಾದಾತ್ಮಕ ಹೇಳಿಕೆ ಬಗ್ಗೆ ನೋ ಕಮೆಂಟ್ಸ್ ಎಂದ ರಿಷಬ್ ಶೆಟ್ಟಿ.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸಿನಿಮಾದ ಒಂದು ಹಾಡಿನಲ್ಲಿ ಸಾಲೊಂದಿದೆ. ಕಮೆಂಟ್ ಮಾಡೋರೆಲ್ಲಾ ಕೆಲಸಾನ ಮಾಡೋದಿಲ್ಲ ಟೀಕೆಗಳಿಗೆ ಕಿವಿ ಕೊಡಬೇಡ ನಿನಗೆ ಅವರು ಹೋಲಿಕೆ ಅಲ್ಲ ಎಂದು. ಹೌದು, ಈ ಮಾತನ್ನು ಕೆಲ ಸಮಯದಲ್ಲಿ ನಾವು ಉಪಯೋಗಿಸುವುದು ಒಳ್ಳೆಯದು. ಮಾತು ಬಲ್ಲವರಿಗೆ ಜಗಳವೂ ಇರುವುದಲ್ಲ ಇಂತಹ ಒಂದು ಮೆಚ್ಯುರ್ಡ್ ಬಿಹೇವಿಯರ್ ಇಂದ ರಿಷಬ್ ಶೆಟ್ಟಿ ಅವರು ಮತ್ತೊಮ್ಮೆ ಕನ್ನಡಿಗರ ಮನ ಗೆದ್ದಿದ್ದಾರೆ. ಸೋಷಿಯನ್ ವಿಡಿಯೋದಲ್ಲಿ ಕಾಂತರಾ ಸಿನಿಮಾ ರಿಲೀಸ್ ಆದ ದಿನದಿಂದ ತುಳುನಾಡಿನ ಸಂಸ್ಕೃತಿ ಬಗ್ಗೆ … Read more

ಕಳೆದವಾರವಷ್ಟೇ ಮದುವೆಯಾದ ಕಮಲಿ ಸೀರಿಯಲ್ ಅನಿಕಾ & ಶಂಭು ಥೈಲ್ಯಾಂಡ್ ನಲ್ಲಿ ಎಂಜಾಯ್ ಮಾಡ್ತಿರೋ ಈ ವಿಡಿಯೋ ನೋಡಿ

ಪ್ರೀತಿಸಿ ಮದುವೆಯಾದ ಹಲವಾರು ಕಲಾವಿದರ ಪೈಕಿ ಇದೀಗ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವಂತಹ ಕಮಲಿ ಧಾರಾವಾಹಿಯ ಶಂಬು ಮತ್ತು ಅನೇಕ ಇಬ್ಬರು ಸಹ ನಟರು ಸಹ ಈ ಒಂದು ಲಿಸ್ಟ್ ನಲ್ಲಿ ಸೇರ್ಪಡೆಯಾಗಿದ್ದಾರೆ ಹೌದು ಕಮಲಿ ಧಾರಾವಾಹಿಯ ಈ ಜೋಡಿ ಕೂಡ ರಿಯಲ್‌ ಲೈಫ್‌ನಲ್ಲಿ ಜೋಡಿಯಾಗಿದ್ದಾರೆ. ಜೀ ಕನ್ನಡ ವೀಕ್ಷಕರಿಗೆ ಧಾರಾವಾಹಿ ಗೊತ್ತೇ ಇರುತ್ತದೆ. ಈ ಧಾರಾವಾಹಿಗೆ ಸಾಕಷ್ಟು ಅಭಿಮಾನಿಗಳು ಇದ್ದಾರೆ ಹಳ್ಳಿಯಿಂದ ಓದಲು ನಗರಕ್ಕೆ ಬರುವ ಕಮಲಿ ಎಂಬ ಮುಗ್ಧ ಹೆಣ್ಣುಮಗಳು ಸಿಟಿಯಲ್ಲಿ ಏನೆಲ್ಲಾ ಸಮಸ್ಯೆ … Read more

ಟಾಸ್ಕ್ ವೇಳೆ ನಿಂತಲ್ಲೇ ಮೂತ್ರ ಮಾಡಿಕೊಂಡ ಆರ್ಯವರ್ಧನ್ ಗುರೂಜಿ, ಇವರ ಸ್ಥಿತಿ ನೋಡಿ ಮನೆ ಮಂದಿ ಎಲ್ಲಾ ಕಕ್ಕಾಬಿಕ್ಕಿ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಬಿಗ್ ಬಾಸ್ ಸೀಸನ್ 9ರಲ್ಲಿ ಹೈಲೈಟ್ ಆಗಿರುವ ವ್ಯಕ್ತಿ ಅಂದರೆ ಅದು ಆರ್ಯವರ್ಧನ್ ಗುರೂಜಿ ಅಂತನೇ ಹೇಳಬಹುದು. ಓಟಿಟಿಯಲ್ಲಿ ಪ್ರಾರಂಭವಾದ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಕೊನೆಯವರೆಗೂ ಕೂಡ ಇದ್ದು ಟಾಪ್ ಎರಡನೇ ಸ್ಥಾನವನ್ನು ಪಡೆದು ಇದೀಗ ಬಿಗ್ ಬಾಸ್ ಸೀಸನ್ 9 ರ ಮನೆಗೆ ಕಾಲಿಟ್ಟಿದ್ದಾರೆ. ಮೊದಲ ವಾರದಿಂದಲೂ ಗುರೂಜಿಯವರು ಉತ್ತಮವಾಗಿಯೇ ಆಟ ಆಡಿಕೊಂಡು ಬಂದಿದ್ದಾರೆ ಅದರಲ್ಲಿಯೂ ಕೂಡ ಟಾಸ್ಕ್ ವಿಚಾರದಲ್ಲಿ 100% ನೀಡುತ್ತಾರೆ. ಕೇವಲ ಇದಿಷ್ಟು ಮಾತ್ರವಲ್ಲದೆ ಮನೆಯ ಸ್ವಚ್ಛತೆಯ ಬಗ್ಗೆ ಅಡುಗೆಯ … Read more

ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮತ್ತೆ ಬಿಗ್ ಬಾಸ್ ಗೆ ಬರಲಿದ್ದಾರೆ ಸೋನು ಶ್ರೀನಿವಾಸ್ ಗೌಡ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಸೋಶಿಯಲ್ ಮೀಡಿಯಾದ ಟಿಕ್ ಟಾಕ್ ಸ್ಟಾರ್ ಅಂತ ಹೆಸರುವಾಸಿಯಾದಂತಹ ಸೋನು ಶ್ರೀನಿವಾಸ್ ಗೌಡ ಅವರು ಓಟಿಟಿಯಲ್ಲಿ ಪ್ರಾರಂಭವಾದ ಮಿನಿ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ಅವಕಾಶವನ್ನು ಗಿಟ್ಟಿಸಿಕೊಂಡು ಸುಮಾರು 42 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ವಾಸವಾಗಿದ್ದರು. ಆದರೆ ಈ ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನವೂ ಕೂಡ ಕಂಟ್ರವರ್ಸಿಗೆ ಗುರಿಯಾಗಿದ್ದರು. ಹೌದು ಪ್ರತಿನಿತ್ಯವೂ ಕೂಡ ಒಂದಲ್ಲ ಒಂದು ವಿಚಾರಕ್ಕೆ ಚರ್ಚೆಗೆ ಗುರಿಯಾಗುತ್ತಿದ್ದರು ಅದರಲ್ಲಿಯೂ ಕೂಡ ತಮ್ಮ ಮಾತುಗಳಿಂದಲೇ ಪ್ರೇಕ್ಷಕರ ಕೆಂಗಣ್ಣಿಗೆ ಗುರಿಯಾಗಿದ್ದರು ಇನ್ನು … Read more

ಕೇವಲ ಒಂದೇ ನಿಮಿಷದಲ್ಲಿ ದರ್ಶನ್, ಸುದೀಪ್, ಯಶ್, ದಾಖಲೆ ಮುರಿದ ಧ್ರುವ ಸರ್ಜಾ, ಕೆ ಡಿ ಸಿನಿಮಾದ ಟೀಸರ್ ಮಾಡಿದ ದಾಖಲೆ ಹೊಸ ನಿರೀಕ್ಷೆ ಹುಟ್ಟು ಹಾಕಿದೆ.

ಕನ್ನಡ ಸಿನಿಮಾವನ್ನು ಇಡೀ ಭಾರತೀಯ ಚಿತ್ರರಂಗವೇ ತಿರುಗಿ ನೋಡುವಂತೆ ಕೆಜಿಎಫ್ ಸಿನಿಮಾ ಮಾಡಿದ್ದು ಈ ಕೆಜಿಎಫ್ ಸಿನಿಮಾದ ನಂತರ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಪ್ಯಾನ್ ಇಂಡಿಯಾ ಸಿನಿಮಾಅಗಿ ತೆರೆ ಕಂಡಿತು. ಈ ಸಿನಿಮಾದಿಂದ ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ಸು ಮತ್ತು ಕೀರ್ತಿ ಲಭಿಸಿತು ಇದಾದ ನಂತರ ಕಾಂತರಾ ಸಿನಿಮಾ ಬಿಡುಗಡೆಯಾಗಿದೆ. ಈ ಸಿನಿಮಾ ಬಿಡುಗಡೆಯಾದ 15 ದಿನಗಳಿಂದಲೂ ಕೂಡ ಸಾಕಷ್ಟು ಸುದ್ದಿಯಲ್ಲಿದೆ ಕನ್ನಡದಲ್ಲಿ ಬಿಡುಗಡೆಯಾದ ಈ ಸಿನಿಮಾ ಇದೀಗ ಸುಮಾರು ಐದು ಭಾಷೆಯಲ್ಲಿ ಡಬ್ … Read more

ಮನೆ ಆಸ್ತಿ ಕಳೆದುಕೊಂಡು ಕಂಗಾಲಗಿರುವ ರವಿಚಂದ್ರನ್ ಬಗ್ಗೆ ಸೊಸೆ ಸಂಗೀತ ಹೇಳಿದ್ದೇನು ಗೊತ್ತಾ.? ನಿಜಕ್ಕೂ ಆಶ್ಚರ್ಯ

ನಿಮ್ಮೆಲ್ಲರಿಗೂ ತಿಳಿದಿರುವಂತೆ ಕನ್ನಡ ಚಿತ್ರವನ್ನು ಅದ್ದೂರಿ ತನದಿಂದ ತೋರಿಸಿದ ಏಕೈಕ ಸರದಾರ ಅಂದರೆ ಅದು ರವಿಚಂದ್ರನ್ ಅಂತಾನೇ ಹೇಳಬಹುದು. ಇತ್ತೀಚಿನ ದಿನದಲ್ಲಿ ಕೋಟಿ ಕೋಟಿ ಬಜೆಟ್ ಹಾಕಿ ಸಿನಿಮಾ ತೆಗೆಯುತ್ತಿರಬಹುದು ಆದರೆ ಸುಮಾರು ನಾಲ್ಕು ದಶಕಗಳ ಹಿಂದೆ ಹಣವನ್ನು ನೀರಿನಲ್ಲಿ ಖರ್ಚು ಮಾಡಿ ಸಿನಿಮಾವನ್ನು ಅದ್ದೂರಿಯಾಗಿ ಮೇಕಿಂಗ್ ಮಾಡಿದ ಕೀರ್ತಿ ರವಿಚಂದ್ರನ್ ಅವರಿಗೆ ಸಲ್ಲುತ್ತದೆ. ರವಿಚಂದ್ರನ್ ಸಿನಿಮಾ ಅಂದರೆ ಸಾಕು ಅಲ್ಲಿ ಏನಾದರೂ ಒಂದು ವಿಶೇಷತೆ ಇದ್ದೇ ಇರುತ್ತದೆ ಎಂಬುದು ಸಾಕಷ್ಟು ಜನರಿಗೆ ತಿಳಿದಿದೆ ಇನ್ನು ರವಿಚಂದ್ರನ್ … Read more

ಕಾಂತಾರ ಸಿನಿಮಾದ ಭೂತಕೋಲ, ಗುಳಿಕ ದೈವ, ಪಂಜುರ್ಲಿ ಹಿಂದು ಧರ್ಮದಲ್ಲ, ರಿಷಬ್ ಶೆಟ್ಟಿ ಮೋಸ ಮಾಡಿದ್ದಾರೆ ಎಂದು ಕಿಡಿಕಾರಿದ ನಟ ಚೇತನ್, ಕಾಂತಾರ ಸಿನಿಮಾದ ಬಗ್ಗೆ ಈತ ಹೇಳಿದ್ದೇನು ನೋಡಿ

ಕಳೆದ 15 ದಿನಗಳಿಂದ ಎಲ್ಲೇ ನೋಡಿದರೂ ಕೂಡ ಕಾಂತಾರ ಸಿನಿಮಾದ ಬಗ್ಗೆ ಮಾತನಾಡುತ್ತಿದ್ದಾರೆ ಮೊದಲ ಎರಡು ವಾರವು ಕೂಡ ಈ ಕನ್ನಡ ಸಿನಿಮಾವನ್ನು ಎಲ್ಲಾ ನಟ ನಟಿಯರು ಹಾಡಿ ಹೊಗಳಿದ್ದರೂ. ಕೇವಲ ಕರ್ನಾಟಕದಲ್ಲಿ ಮಾತ್ರವಲ್ಲದೆ ಇಡೀ ಭಾರತದಾದ್ಯಂತ ಕಾಂತರಾ ಸಿನಿಮಾವನ್ನು ಮೆಚ್ಚಿಕೊಂಡಿದ್ದರು. ಅಷ್ಟೇ ಅಲ್ಲದೆ ನಮ್ಮ ಭಾಷೆಗೂ ಕೂಡ ಈ ಸಿನಿಮಾವನ್ನು ಡಬ್ ಮಾಡಿ ಕೊಡಿ ಎಂದು ಬೇಡಿಕೆ ಇಟ್ಟಿದ್ದರು ಈ ಕಾರಣಕ್ಕಾಗಿ ಕೇವಲ ಕನ್ನಡದಲ್ಲಿ ಮಾತ್ರ ಮೊದಲ ಬಾರಿಗೆ ನಿರ್ಮಾಣವಾಗಿದ್ದಂತಹ ಸಿನಿಮಾ ದಿನ ಕಳೆದಂತೆ ತೆಲುಗು, … Read more

ವಸಿಷ್ಟ ಸಿಂಹ ಜೊತೆ ನಟಿ ಹರಿಪ್ರಿಯ ಮಾಡಿದ ಈ ರೋಮ್ಯಾಂಟಿಕ್ ಡ್ಯಾನ್ಸ್ ನೋಡಿ ಎಷ್ಟು ಮಸ್ತಾಗಿದೆ.

ವಶಿಷ್ಟ ಸಿಂಹ ತಮ್ಮ ಕಂಚಿನ ಕಂಠದ ಮೂಲಕ ಕರ್ನಾಟಕದ ಅತ್ಯಂತ ಪ್ರಸಿದ್ಧಿಯನ್ನು ಪಡೆದಿದ್ದಾರೆ ಹೌದು ಕವಚ ಸಿನಿಮಾದಲ್ಲಿ ಇವರು ಮಾಡಿರುವ ಅಮೋಘ ಅಭಿನಯವನ್ನು ಯಾರಿಂದಲೂ ಕೂಡ ಮರೆಯುವುದಕ್ಕೆ ಸಾಧ್ಯವಿಲ್ಲ. ಇನ್ನು ವಸಿಷ್ಟ ಸಿಂಹ ಲವ್ಲಿ ಸಿನಿಮಾದಲ್ಲಿ ನಾಯಕ ನಟನಾಗಿ ಅಭಿನಯಿಸುತ್ತಿದ್ದಾರೆ ಗೌರಿ ಗಣೇಶದ ಹಬ್ಬದ ದಿನದಂದೇ ಈ ಒಂದು ಸಿನಿಮಾದ ಪೋಸ್ಟರ್ ಅನ್ನು ಕೂಡ ರಿಲೀಸ್ ಮಾಡಿದರು. ವಿಶೇಷ ಏನೆಂದರೆ ಈ ಸಿನಿಮಾದಲ್ಲಿ ನಮ್ಮ ಸೂಪರ್ ಸ್ಟಾರ್ ಖ್ಯಾತಿಯ ವಂಶಿಕಾ ಅಂಜನಿ ಕಶ್ಯಪ್ ಅವರು ಕೂಡ ಬಾಲನಟಿಯಾಗಿ … Read more

ಹಿಂದಿ ಡ್ಯಾನ್ಸಿಂಗ್ ಶೋನಲ್ಲಿ ಕನ್ನಡ ಮಾತನಾಡಿದ ಶಿಲ್ಪ ಶೆಟ್ಟಿ, ಈ ವಿಡಿಯೋ ನೋಡಿ ನಿಜಕ್ಕೂ ಅದ್ಭುತ, ಇವರ ಕನ್ನಡ ಪ್ರೇಮವನ್ನು ಮೆಚ್ಚಲೇಬೇಕು

https://youtu.be/fa1spDkB4i4 ನಿಮ್ಮೆಲ್ಲರಿಗೂ ತಿಳಿದಿರುವಂತೆ ನಟಿ ಶಿಲ್ಪಾ ಶೆಟ್ಟಿಯವರು ಇದೀಗ ಮುಂಬೈನಲ್ಲಿ ಸೆಟಲ್ ಆಗಿದ್ದಾರೆ ಆದರೂ ಕೂಡ ಇವರು ಕನ್ನಡದವರೇ ಕರ್ನಾಟಕದ ಮಂಗಳೂರಿನವರು ಎಂಬುದು ಸಾಕಷ್ಟು ಜನರಿಗೆ ತಿಳಿದೇ ಇದೆ. ಕನ್ನಡದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಜೊತೆ ಪ್ರೀತ್ಸೋದ್ ತಪ್ಪ ಎಂಬ ಸಿನಿಮಾದಲ್ಲಿ ನಟನೆ ಮಾಡಿದ್ದಾರೆ ಈ ಸಿನಿಮಾದ ನಂತರ ಇವರು ಕನ್ನಡದ ಯಾವ ಸಿನಿಮಾದಲ್ಲಿಯೂ ನಟನೆ ಮಾಡಿಲ್ಲ. ತದನಂತರ ಬಾಲಿವುಡ್ ನಲ್ಲಿ ಕಾಣಿಸಿಕೊಳ್ಳುತ್ತಾರೆ ಮಾಡೆಲಿಂಗ್ ಕ್ಷೇತ್ರದಲ್ಲಿ ಅತಿವ ಆಸಕ್ತಿ ಹೊಂದಿದ ಇವರು ಮುಂಬೈ ನಗರಕ್ಕೆ ಸೇರುತ್ತಾರೆ. ತದನಂತರ … Read more

ಕಾಂತಾರ ಸಿನಿಮಾದ ಸಕ್ಸಸ್ ನಂತರ ತೆಲುಗಿನಲ್ಲು ರಿಷಬ್ ಶೆಟ್ಟಿಗೆ ಆಫರ್ ಬಂದಿದೆ ಯಾವ ಸಿನಿಮಾದಲ್ಲಿ ಗೊತ್ತಾ.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ಕಾಂತಾರ ಸಿನಿಮಾ ಕನ್ನಡದಲ್ಲಿ ಒಂದು ಹೊಸ ಮೈಲಿಗಲ್ಲನ್ನು ಸೃಷ್ಟಿ ಮಾಡುತ್ತಿರುವ ಸಿನಿಮಾ ಅಂತಾನೆ ಹೇಳಬಹುದು. ಹೌದು ಕೆಜಿಎಫ್ ಸಿನಿಮಾದ ನಂತರ ಅತಿ ದೊಡ್ಡ ಪ್ಯಾನ್ ಇಂಡಿಯಾ ಸಿನಿಮಾವಾಗಿ ಇದೀಗ ಕಾಂತರಾ ಸಿನಿಮಾ ಹೊರ ಹೊಮ್ಮಿದೆ. ಈ ಒಂದು ಸಿನಿಮಾದಲ್ಲಿ ನಟ ರಿಷಬ್ ಶೆಟ್ಟಿ ಮಾಡಿದ ಅಭಿನಯವನ್ನು ಮತ್ಯಾರು ಮಾಡುವುದಕ್ಕೆ ಸಾಧ್ಯವಿಲ್ಲ ಅಂತಾನೆ ಹೇಳಬಹುದು. ಕೊನೆಯ 20 ನಿಮಿಷಗಳು ಮಾತ್ರ ರೋಮಾಂಚನವಾಗುತ್ತದೆ ಪ್ರೇಕ್ಷಕರು ಕಣ್ಣು ಮಿಟಿಕಿಸಿದೆ ಈ ಒಂದು ದೈವದ ನಟನೆಯನ್ನು ನೋಡುತ್ತಾರೆ. ಇವೆಲ್ಲ ಒಂದು … Read more