ರಿಯಾಲಿಟಿ ಶೋಗಳ ಕರಾಳ ರಹಸ್ಯ ಬಾಯ್ಬಿಟ್ಟ ನಟ ದರ್ಶನ್ ಈ ವಿಡಿಯೋ ನೋಡಿ ನಿಜಕ್ಕೂ ಶಾ-ಕ್ ಆಗ್ತೀರಾ ಅಷ್ಟೇ ಅಲ್ಲದೆ ದರ್ಶನ್ ಹೇಳಿದ್ದು ಸತ್ಯ ಅನ್ಸುತ್ತೆ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ದರ್ಶನ್ ಅವರಿಗೆ ಅಪಾರ ಅಭಿಮಾನಿ ಬಳಗವಿದೆ ಅಷ್ಟೇ ಅಲ್ಲದೆ ಕರ್ನಾಟಕದಲ್ಲಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಏಕೈಕ ನಟ ಅಂದರೆ ಅದು ದರ್ಶನ್ ಅಂತಾನೆ ಹೇಳಬಹುದು, ದರ್ಶನ್ ಅವರ ಮಾತು ಒರಟಾಗಿರುತ್ತದೆ ಆದರೆ ಮನಸ್ಸಿನಲ್ಲಿ ಯಾವುದನ್ನು ಇಟ್ಟುಕೊಳ್ಳುವುದಿಲ್ಲ ಮನಸ್ಸಿನಲ್ಲಿ ಒಂದು ಮಾತಿನಲ್ಲಿ ಒಂದು ಹೇಳುವುದಿಲ್ಲ ಇದ್ದ ವಿಚಾರವನ್ನು ಇದ್ದಹಾಗೆ ನೇರವಾಗಿ ಹೇಳುತ್ತಾರೆ. ಈ ವ್ಯಕ್ತಿತ್ವಕ್ಕಾಗಿಯೇ ಬಹಳಷ್ಟು ಜನ ಇವರನ್ನು ಇಷ್ಟಪಟ್ಟರು ಇನ್ನೂ ಕೆಲವು ಜನ ಇವರನ್ನು ದ್ವೇಷ ಮಾಡುತ್ತಾರೆ. ಆದರೆ ಇವರು ಯಾವುದಕ್ಕೂ ಕೂಡ ತಲೆಕೆಡಿಸಿಕೊಳ್ಳುವುದಿಲ್ಲ … Read more

ಕಾಂತಾರ ಸಿನಿಮಾ ಬಜೆಟ್ ಬಗ್ಗೆ ಶಾ.ಕಿಂ.ಗ್ ಹೇಳಿಕೆ ಕೊಟ್ಟ ರಿಷಬ್ ಶೆಟ್ಟಿ ಪ್ಲಾನ್ ಮಾಡಿದ್ದು 7 ಕೋಟಿ ಆದ್ರೆ ಖರ್ಚು ಆಗಿದ್ದೆಷ್ಟು ಕೋಟಿ ಗೊತ್ತಾ.?

ಇಂದು ಕನ್ನಡ ಸಿನಿಮಾಗಳಲ್ಲಿ ಬಹುಬೇಗ ನೂರು ಕೋಟಿ ತಲುಪಿದ ಸಿನಿಮಾಗಳ ಹೆಸರಿನ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಕಾಂತಾರ ಸಿನಿಮಾ ಕಲೆಕ್ಷನ್ ವಿಚಾರದಲ್ಲಿ ಪ್ರತಿದಿನಕ್ಕೊಂದು ಹೊಸ ದಾಖಲೆ ಬರೆಯುತ್ತಿದೆ. ಬಹುದೊಡ್ಡ ಬಜೆಟ್ ನ ಸಿನಿಮಾಗಳು ಈ ರೀತಿ ದೊಡ್ಡ ಕಲೆಕ್ಷನ್ ಮಾಡಿ ಹೆಸರು ಮಾಡುತ್ತಿದ್ದವು ಆದರೆ ಕಾಂತರಾ ರೀತಿಯ ಸಿಂಪಲ್ ಸಿನಿಮಾ ಇಷ್ಟು ದೊಡ್ಡ ಹೆಸರು ಮಾಡಿ ಇಂದು ಭಾರತ ಮಾತ್ರವಲ್ಲದೆ ವಿಶ್ವದಾದ್ಯಂತ ತೆರೆ ಮೇಲೆ ರಾಜಾಜಿಸುತ್ತಿದೆ. ಕನ್ನಡಿಗರ ಹೆಮ್ಮೆ ಆಗಿರುವ ಕಾಂತಾರ ಸಿನಿಮಾದ ಸಿನಿಟೋಗ್ರಫಿ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದು … Read more

ಕಾಂತಾರ ಸಿನಿಮಾ ಬಜೆಟ್ ಬಗ್ಗೆ ಶಾ.ಕಿಂ.ಗ್ ಹೇಳಿಕೆ ಕೊಟ್ಟ ರಿಷಬ್ ಶೆಟ್ಟಿ, ಪ್ಲಾನ್ ಮಾಡಿದ್ದು 7 ಕೋಟಿ ಆದ್ರೆ ಖರ್ಚು ಆಗಿದ್ದು ಎಷ್ಟು ಕೋಟಿ ಗೊತ್ತಾ.?

ಇಂದು ಕನ್ನಡ ಸಿನಿಮಾಗಳಲ್ಲಿ ಬಹುಬೇಗ ನೂರು ಕೋಟಿ ತಲುಪಿದ ಸಿನಿಮಾಗಳ ಹೆಸರಿನ ಪಟ್ಟಿಯಲ್ಲಿ ಮುಂಚೂಣಿಯಲ್ಲಿರುವ ಕಾಂತಾರ ಸಿನಿಮಾ ಕಲೆಕ್ಷನ್ ವಿಚಾರದಲ್ಲಿ ಪ್ರತಿದಿನಕ್ಕೊಂದು ಹೊಸ ದಾಖಲೆ ಬರೆಯುತ್ತಿದೆ. ಬಹುದೊಡ್ಡ ಬಜೆಟ್ ನ ಸಿನಿಮಾಗಳು ಈ ರೀತಿ ದೊಡ್ಡ ಕಲೆಕ್ಷನ್ ಮಾಡಿ ಹೆಸರು ಮಾಡುತ್ತಿದ್ದವು ಆದರೆ ಕಾಂತರಾ ರೀತಿಯ ಸಿಂಪಲ್ ಸಿನಿಮಾ ಇಷ್ಟು ದೊಡ್ಡ ಹೆಸರು ಮಾಡಿ ಇಂದು ಭಾರತ ಮಾತ್ರವಲ್ಲದೆ ವಿಶ್ವದಾದ್ಯಂತ ತೆರೆ ಮೇಲೆ ರಾಜಾಜಿಸುತ್ತಿದೆ. ಕನ್ನಡಿಗರ ಹೆಮ್ಮೆ ಆಗಿರುವ ಕಾಂತಾರ ಸಿನಿಮಾದ ಸಿನಿಟೋಗ್ರಫಿ ಬಗ್ಗೆ ಎಲ್ಲರೂ ಮಾತನಾಡುತ್ತಿದ್ದು … Read more

ಕಾಂತಾರ ಸಿನಿಮಾದ ಸಕ್ಸಸ್ ನೋಡಿ ಹೊಟ್ಟೆಕಿಚ್ಚು ಪಟ್ರ ಯಶ್.? ಮೀಡಿಯಾ ಮುಂದೆ ಹೇಳಿದ್ದೇನು ಗೊತ್ತಾ.? ನಿಜಕ್ಕೂ ಶಾ-ಕ್

ಯಶ್ ಕರ್ನಾಟಕ ಚಿತ್ರರಂಗ ಕಂಡ ಒಬ್ಬ ಸಾಧಕ ಎಂದೇ ಹೇಳಬಹುದು ಆದರೆ ಸಾಧನೆ ಹಾದಿಯಲ್ಲಿ ಅವರಿಗಿದ್ದ ತಾಳ್ಮೆ ವಿನಯತೆ ಮತ್ತು ಸಹಬಾಳ್ವೆಗುಣ ಈಗಲೂ ಇದಿಯಾ ಅನ್ನೋದು ಮಾತ್ರ ಅವರ ಇತ್ತೀಚಿನ ವರ್ತನೆಗಳನ್ನು ನೋಡುತ್ತಿದ್ದರೆ ಪ್ರಶ್ನೆಯಾಗಿಯೇ ಉಳಿದಿದೆ. ಯಶ್ ಅವರು ಒಬ್ಬ ಸಾಮಾನ್ಯ ನಟನಾಗಿ ಅವಕಾಶಗಳಿಗಾಗಿ ಹುಡುಕಾಡುತ್ತಿದ್ದಾಗ ಸಿಗುತ್ತಿದ್ದ ಒಂದೊಂದು ಪಾತ್ರವನ್ನು ಬಹಳ ಗೌರವಿಸುತ್ತಿದ್ದರು ಹಾಗೂ ತನ್ನ ಸಿನಿಮಾಗಳಲ್ಲಿ ಇತರ ಪಾತ್ರಗಳಿಗೂ ಅಷ್ಟೇ ತೆರೆ ಹಂಚಿಕೊಳ್ಳುತ್ತಿದ್ದರು. ಅವರ ಈಗಿನ ಸಿನಿಮಾಗಳಲ್ಲಿ ಅವರ ಡೈಲಾಗ್ ಗಳು ಇತರ ನಟರಗಳಿಗೆ ಟಾಂಟ್ … Read more

ಕಾಂತಾರ ಸಿನಿಮಾದಲ್ಲಿ ನಟಿಸಲು ರಿಷಬ್ ಶೆಟ್ಟಿಗೆ ಹೊಂಬಾಳೆ ಸಂಸ್ಥೆ ಕೊಟ್ಟ ಸಂಭಾವನೆ ಎಷ್ಟು ಗೊತ್ತಾ.? ಸಿನಿಮಾ ಕೋಟಿ ಕೋಟಿ ಲಾಭದಲ್ಲಿದೆ ಹಾಗಾದ್ರೆ ರಿಷಬ್ ಪಡೆದದ್ದು ಎಷ್ಟು ನೋಡಿ.?

ಕಾಂತರಾ ಸಿನಿಮಾ ಕನ್ನಡದಲ್ಲಿ ಒಂದು ಪ್ರಯೋಗಾತ್ಮಕ ಸಿನಿಮಾ ಅಂತಾನೆ ಹೇಳಬಹುದು ನಟ ರಿಷಬ್ ಶೆಟ್ಟಿಯವರು ಈ ಒಂದು ಕಾಂತರಾ ಸಿನಿಮಾದಲ್ಲಿ ಕರಾವಳಿ ಹಾಗೂ ಮಂಗಳೂರಿನ ಭಾಗದ ದೈವರಾದನೆಯ ಕುರಿತು ಬಹಳ ಅಮೋಘವಾಗಿ ಚಿತ್ರಿಕರಿಸಿದ್ದಾರೆ. ಅಷ್ಟೇ ಅಲ್ಲದೆ ಪ್ರಕೃತಿಯ ಮುಂದೆ ಮಾನವನ ಆಟ ಏನೇ ನಡೆದರೂ ಕೂಡ ಅದು ಕ್ಷಣಿಕ ಅಂತ ಹೇಳಿದ್ದಾರೆ. ಇದರ ಜೊತೆಗೆ ದೈವ ಬಲದ ಮುಂದೆ ಮನುಷ್ಯನ ಬುದ್ಧಿವಂತಿಕೆ ಎಷ್ಟೇ ಇದ್ದರೂ ಕೂಡ ಅದೆಲ್ಲವೂ ಶೂನ್ಯಕ್ಕೆ ಸಮಾನ ಎಂಬುವುದನ್ನು ಈ ಚಿತ್ರದಲ್ಲಿ ಬಹಳ ಅಚ್ಚುಕಟ್ಟಾಗಿ … Read more

ಅಣ್ಣಾವ್ರ ಬಭ್ರುವಾಹನ ಹಾಡಿಗೆ ವೇದಿಕೆಯ ಮೇಲೆ ನೃತ್ಯ ಮಾಡಿದ ಅಪ್ಪು ಮತ್ತು ದಚ್ಚು ಈ ಜುಂಗಲ್ಬಂದಿ ನೋಡಲು ಎರಡು ಕಣ್ಣು ಸಾಲದು, ಕೊನೆಯಲ್ಲಿ ಗೆದ್ದವರು ಯಾರು ನೋಡಿ

ಕರ್ನಾಟಕದಲ್ಲಿ ಮಲ್ಟಿ ಸ್ಟಾರ್ ಸಿನಿಮಾಗಳು ಸೋಲುವುದೇ ಇಲ್ಲ ತಮ್ಮ ನೆಚ್ಚಿನ ಎಲ್ಲಾ ತಾರೆಗಳನ್ನು ಒಂದೇ ಸಿನಿಮಾದಲ್ಲಿ ನೋಡಲು ಅಭಿಮಾನಿಗಳು ಬಹಳ ಆಸೆ ಪಡುತ್ತಾರೆ. ಈಗಾಗಲೇ ಕನ್ನಡದಲ್ಲಿ ಹಲವಾರು ಮಲ್ಟಿಸ್ಟಾರ್ ಮೂವಿಗಳು ಬಂದಿವೆ. ಕೆಲವು ಸೂಪರ್ ಸ್ಟಾರ್ಗಳ ಕಾಂಬಿನೇಷನ್ ಗಳು ತೆರೆ ಮೇಲೆ ಅದ್ಭುತವಾಗಿ ವರ್ಕ್ ಮಾಡಿದೆ. ಅದರಲ್ಲಿ ರಾಜಕುಮಾರ್ ಹಾಗೂ ವಿಷ್ಣುವರ್ಧನ್ ಅವರ ಜೋಡಿ, ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರ ಜೋಡಿ, ರಾಜಕುಮಾರ್ ಹಾಗೂ ಅಂಬರೀಶ್ ಜೋಡಿ ಮತ್ತು ಇತ್ತೀಚಿನ ನಟರುಗಳಾದ ಸುದೀಪ್ ಮತ್ತು ಉಪೇಂದ್ರ ಜೋಡಿ … Read more

ಮೊನ್ನೆ ದರ್ಶನ್, ನೆನ್ನೆ ಸುದೀಪ್ ಇಂದು ಯಶ್ ರವಿಚಂದ್ರನ್ ಮನೆಗೆ ಬಂದು ಮಾಡಿದ ಸಹಾಯವೇನು ಗೊತ್ತಾ.? ಸೋತು ಕಂಗಾಲಾಗಿ ಕುಳಿತಿರುವ ರವಿಚಂದ್ರನ್ ಗೆ ಬೆನ್ನೆಲುಬಾಗಿ ನಿಂತಿದೆ ಇಡೀ ಚಿತ್ರರಂಗ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ನಟ ರವಿಚಂದ್ರನ್ ಈಗ ಸಾಕಷ್ಟು ಸಂಕಷ್ಟದಲ್ಲಿ ಸಿಲುಕಿದ್ದಾರೆ ಅಂದ ಹಾಗೆ ಇದು ಗಾಸಿಪ್ ಅಲ್ಲ ಅಷ್ಟೇ ಅಲ್ಲದೆ ಸುಳ್ಳು ಸುದ್ದಿಯು ಕೂಡ ಅಲ್ಲ. ಇತ್ತೀಚಿಗಷ್ಟೇ ಜೀ ಕನ್ನಡ ವಾಹಿನಿಯಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ನಟ ರವಿಚಂದ್ರನ್ ಅವರು ತಾವು ಕಳೆದುಕೊಂಡಿದ ಆಸ್ತಿಯ ಬಗ್ಗೆ ಹೇಳಿಕೊಂಡಿದ್ದಾರೆ. ಸಿನಿಮಾಗಾಗಿ ನಾನು ಕೋಟಿ ಕೋಟಿ ಹಣವನ್ನು ಕಳೆದುಕೊಂಡಿದ್ದೇನೆ ಇದಕ್ಕಾಗಿ ಮನೆ ಮಾರಾಟ ಮಾಡಿದ್ದೇನೆ ಎಂಬ ವಿಚಾರವನ್ನು ಜೀ ಕನ್ನಡ ವಾಹಿನಿಯ ವೇದಿಕೆಯ ಮೇಲೆ ಹೇಳಿ ಭಾವುಕರಾಗಿದ್ದರು. ಅಷ್ಟೇ ಅಲ್ಲದೆ … Read more

ಅನಾಥ ಮಕ್ಕಳ ಜೊತೆ ಚಿರು ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದ ಚಿರಂಜೀವಿ ಸರ್ಜಾ ತಾಯಿ ಈ ಮನ ಕಲಕುವ ವಿಡಿಯೋ ನೋಡಿ ನಿಜಕ್ಕೂ ಕಣ್ಣೀರು ಬರುತ್ತೆ.

ಇಂದಿಗೆ ಚಿರಂಜೀವಿ ಸರ್ಜಾ ಅವರಿಗೆ 38ನೇ ವರ್ಷ ಬಹುಶಃ ಇಂದು ಚಿರಂಜೀವಿ ಸರ್ಜಾ ಅವರ ಬದುಕಿದ್ದರೆ ಈ ಒಂದು ಹುಟ್ಟು ಹಬ್ಬವನ್ನು ಅಭಿಮಾನಿಗಳೊಂದಿಗೆ ಹಾಗೂ ಕುಟುಂಬದೊಟ್ಟಿಗೆ ಬಹಳ ಅದ್ದೂರಿಯಾಗಿ ಆಚರಿಸುತ್ತಿದ್ದರು. ಆದರೆ ವಿಧಿ ಆಟ ಎಂಬುದೇ ಬೇರೆ ಇತ್ತು ಬದುಕಿ ಬಾಳಬೇಕಾದಂತಹ ಯುವ ಸಾಮ್ರಾಟ ನಮ್ಮೆಲ್ಲರನ್ನು ಬಿಟ್ಟು ಅಗಲಿ ಹೋಗಿದ್ದಾರೆ. ಹೌದು ನಿಮಗೆ ತಿಳಿದಿರುವ ಹಾಗೆ ಚಿರಂಜೀವಿ ಸರ್ಜಾ ನಮ್ಮೆಲ್ಲರನ್ನು ಬಿಟ್ಟು ಅಗಲಿ ಎರಡು ವರ್ಷಗಳೇ ಕಳೆದು ಹೋಗಿದೆ. ಜೂನ್ 7ನೇ ತಾರೀಕು 2020ನೇ ಇಸ್ವಿಯಲ್ಲಿ ಚಿರಂಜೀವಿ … Read more

ವೇದಿಕೆ ಮೇಲೆ ಅಂಬರೀಶ್ ಜೊತೆ ಅನುಶ್ರೀ ಮಾಡಿದ ಈ ರೋಮ್ಯಾಂಟಿಕ್ ಡ್ಯಾನ್ಸ್ ನೋಡಿ ಎಷ್ಟು ಸೊಗಸಾಗಿದೆ. ಅಂಬಿ ಅವರ ಅಪರೂಪದ ವಿಡಿಯೋ ತಪ್ಪದೆ ನೋಡಿ.

ಕಲಿಯುಗದ ಕರ್ಣ ಅಂತಾರೆ ಹೆಸರುವಾಸಿಯಾಗಿರುವಂತಹ ಅಂಬರೀಶ್ ಅವರು ನಮ್ಮೆಲ್ಲರನ್ನು ಅಗಲಿ ಐದು ವರ್ಷವಾಗಿರುವ ವಿಚಾರ ನಿಮಗೆಲ್ಲರಿಗೂ ತಿಳಿದೇ ಇದೆ. ಹೌದು 2017 ಅಕ್ಟೋಬರ್ ನಲ್ಲಿ ಅಂಬರೀಶ್ ಅವರು ನಮ್ಮೆಲ್ಲರನ್ನು ಬಿಟ್ಟು ಇಹಲೋಕವನ್ನು ತ್ಯಜಿಸಿದರು ಆದರೂ ಕೂಡ ಇವರು ಚಿತ್ರರಂಗಕ್ಕೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಅಂಬರೀಶ್ ಅವರು ನಾಗರಹಾವು ಸಿನಿಮಾದಿಂದ ಹಿಡಿದು ಕುರುಕ್ಷೇತ್ರದ ಸಿನಿಮವರೆಗೂ ಸುಮಾರು 224 ಅಧಿಕ ಚಲನಚಿತ್ರದಲ್ಲಿ ನಾಯಕ ನಟರಾಗಿ ಪೋಷಕ ನಟರಾಗಿ ಖಳನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಮೊಟ್ಟ ಮೊದಲ ಬಾರಿಗೆ ಪುಟ್ಟಣ್ಣ ಕಣ್ಗಲ್ ಅವರ ನಾಗರಹಾವು … Read more

ಚಿರು ಹುಟ್ಟುಹಬ್ಬಕ್ಕೆ ಭಾವನಾತ್ಮಕ ಸಾಲುಗಳನ್ನು ಬರೆದುಕೊಂಡ ಮೇಘನಾ ರಾಜ್ ಏನದು ಗೊತ್ತ.? ಯಾವ ಹೆಣ್ಣಿಗೂ ಇಂಥ ಸ್ಥಿತಿ ಬರದಿರಲಿ

ಚಿರಂಜೀವಿ ಸರ್ಜಾ ಅವರು ನಮ್ಮೆಲ್ಲರನ್ನು ಅಗಲಿ ಎರಡು ವರ್ಷಗಳ ಕಳೆದು ಹೋಗಿದೆ ಆದರೂ ಕೂಡ ಅವರ ನೆನಪಿನಿಂದ ಹೊರಬರಲು ಕರುನಾಡ ಜನತೆಗೆ ಸಾಧ್ಯವಾಗುತ್ತಿಲ್ಲ. ಚಿರಂಜೀವಿ ಸರ್ಜಾ ಅವರು 2009ರಲ್ಲಿ ತೆರೆಕಂಡ ವಾಯು ಪುತ್ರ ಎಂಬ ಸಿನಿಮಾದಲ್ಲಿ ಮೊಟ್ಟಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯ ಮಾಡುವುದರ ಮೂಲಕ ಸ್ಯಾಂಡಲ್ವುಡ್ ಗೆ ಪಾದರ್ಪಣೆ ಮಾಡಿದರು. ತದನಂತರ ಆಟಗಾರ, ಗಂಡೆದೆ, ಚಂದ್ರಲೇಖ, ಶಿವಾರ್ಜುನ, ರಾಜಮಾರ್ಥಂಡ, ವರದನಾಯಕ, ಅಮ್ಮ ಐ ಲವ್ ಯು ಹೀಗೆ ಕನ್ನಡದಲ್ಲಿ ಸುಮಾರು 22ಕ್ಕೂ ಅಧಿಕ ಚಲನಚಿತ್ರದಲ್ಲಿ ನಾಯಕ … Read more