ಧ್ರುವ ಸರ್ಜಾ ಮಗುವನ್ನು ನೋಡಲು ಬಂದ ದರ್ಶನ್ ಮಗುವಿಗೆ ಕೊಟ್ಟ ಕ್ಲಾಸಿ ಗಿಫ್ಟ್ ಏನು ಗೊತ್ತಾ.?

ಸರ್ಜಾ ಕುಟುಂಬವು ಈಗಾಗಲೇ ಅವರ ಕುಟುಂಬದ ಇಬ್ಬರ ಅಗಲಿಕೆಯ ನೋವಿನಲ್ಲಿ ಕುಂದು ಹೋಗಿದೆ. ಆದರೆ ಇದೀಗ ಅವರ ಮನೆಯಲ್ಲಿ ಹೊಸ ಅತಿಥಿ ಆಗಮನ ಅವರ ಹಳೆಯ ನೋವನ್ನು ಮರೆಸುವ ಹೊಸ ಚೈತನ್ಯ ತಂದಿದೆ. ಅಕ್ಟೋಬರ್ 2ರಂದು ಧ್ರುವ ಸರ್ಜಾ ಮತ್ತು ಪ್ರೇರಣ ದಂಪತಿಗೆ ಹೆಣ್ಣು ಮಗು ಜನಿಸಿದೆ. ಹಲವು ದಿನಗಳಿಂದ ಮಗುವಿನ ನಿರೀಕ್ಷೆಯಲ್ಲಿದ್ದ ಹಾಗೂ ಈಗಾಗಲೇ ಮಗುವಿನ ವಿಷಯಕ್ಕೆ ಬಹಳ ನೋವಿದ್ದ ದಂಪತಿ ಮೊಗದಲ್ಲಿ ಈಗ ಸಂತಸ ತುಂಬಿದೆ. ಮಗು ಜನಿಸಿದ ಮೊದಲ ಪ್ರಶ್ನೆ ಧ್ರುವ ಸರ್ಜಾ … Read more

ನಿಮ್ಮ ರೋಮ್ಯಾನ್ಸ್ ಹೆಚ್ಚಾಯ್ತು ಸಾನ್ಯ & ರೂಪೇಶ್ ವಾರ್ನಿಂಗ್ ಕೊಟ್ಟ ಕಿಚ್ಚ ಸುದೀಪ್, ಸುದೀಪ್ ಮಾತು ಕೇಳುತ್ತಿದ್ದ ಹಾಗೆ ಗಳಗಳನ್ನೇ ಅತ್ತ ರೂಪೇಶ್ ಶೆಟ್ಟಿ.

ಓಟಿಟಿಯಲ್ಲಿ ಪ್ರಾರಂಭವಾದ ಬಿಗ್ ಬಾಸ್ ನಲ್ಲಿ ರೂಪೇಶ್ ಶೆಟ್ಟಿ ಮತ್ತು ಸಾನ್ಯಾ ಐಯರ್ ಇಬ್ಬರೂ ಕೂಡ ಸ್ಪರ್ಧಿಯಾಗಿದ್ದರು ಸುಮಾರು 40 ದಿನಗಳ ಕಾಲ ಓ ಟಿ ಟಿ ಬಿಗ್ ಬಾಸ್ ನಲ್ಲಿ ಸ್ಪರ್ಧಿಸಿ ಇದೀಗ ಬಿಗ್ ಬಾಸ್ ಸೀಸನ್ 9ರ ಆವೃತ್ತಿ ಗೂ ಕಾಲಿಟ್ಟಿರುವ ವಿಚಾರ ನಿಮಗೆ ತಿಳಿದಿದೆ. ಓಟಿಟಿ ಬಿಗ್ ಬಾಸ್ ನಲ್ಲಿಯೇ ಇವರಿಬ್ಬರೂ ಕೂಡ ಬಹಳ ಆತ್ಮೀಯ ಸ್ನೇಹಿತರಾದರು ಇನ್ನು ಬಿಗ್ ಬಾಸ್ ಸೀಸನ್ 9ರ ಮನೆಗೆ ಬಂದ ಮೇಲಂತೂ ಹೇಳುವ ಹಾಗೆಯೇ ಇಲ್ಲ. … Read more

ರಾಧಿಕಾ ಮತ್ತು ಮಗಳೊಟ್ಟಿಗೆ ದೇವಸ್ಥಾನದಲ್ಲಿ ಕಾಣಿಸಿಕೊಂಡ ಹೆಚ್ ಡಿ ಕುಮಾರಸ್ವಾಮಿ, ಪತಿಯ ಹಣೆಗೆ ತಿಲಕವಿಟ್ಟು ತಾಳಿಗೆ ನಮಸ್ಕಾರ ಮಾಡಿಕೊಂಡ ರಾಧಿಕಾ ವಿಡಿಯೋ ನೋಡಿ.

  ಮತ್ತೆ ದೇವಸ್ಥಾನದಲ್ಲಿ ಒಂದಾದ ರಾಧಿಕಾ ಮತ್ತು ಎಚ್ ಡಿ ಕುಮಾರಸ್ವಾಮಿ ನಿಮ್ಮೆಲ್ಲರಿಗೂ ತಿಳಿದಿರುವಂತೆ ನಟಿ ರಾಧಿಕಾ ಕುಮಾರಸ್ವಾಮಿ ಅವರು ಎಚ್ ಡಿ ಕುಮಾರಸ್ವಾಮಿ ಅವರನ್ನು ಪ್ರೀತಿಸಿ ಮದುವೆಯಾದ ವಿಚಾರ ನಿಮಗೆ ಗೊತ್ತೆ ಇದೆ. ಈ ಮದುವೆಯನ್ನು ಇವರಿಬ್ಬರು ಗೌಪ್ಯವಾಗಿ ಮಾಡಿಕೊಂಡಿದ್ದರು ಆದರೆ ಕಾಲ ಕಳೆದಂತೆ ಇವರಿಬ್ಬರೂ ಪತಿ ಮತ್ತು ಪತ್ನಿಯರು ಎಂಬ ವಿಚಾರವನ್ನು ಅವರೇ ಹೊರ ಹಾಕುತ್ತಾರೆ. ಅಷ್ಟೇ ಅಲ್ಲದೆ ಈ ದಂಪತಿಗಳಿಗೆ ಶಮಿಕ ಎಂಬ ಒಂದು ಮುದ್ದಾದ ಹೆಣ್ಣು ಮಗು ಕೂಡ ಇದೆ ಈ … Read more

ಸೈಮಾ ವೇದಿಕೆಯ ಮೇಲೆ ತುಪ್ಪದ ಹುಡುಗಿ ರಾಗಿಣಿ ದ್ವಿವೇದಿ ಮಾಡಿದ ಈ ಸಖತ್ ಡಾನ್ಸ್ ನೋಡಿದ್ರೆ ನಿಜಕ್ಕೂ ನೀವು ಕೂಡ ನಿಂತಲ್ಲೇ ಕುಣಿಯುತ್ತೀರಾ.

ರಾಗಿಣಿ ದ್ವಿವೇದಿ 2009ರಲ್ಲಿ ತೆರೆಕಂಡ ಕಿಚ್ಚ ಸುದೀಪ್ ಅಭಿನಯದ ವೀರ ಮದಕರಿ ಎಂಬ ಸಿನಿಮಾದಲ್ಲಿ ಮೊಟ್ಟಮೊದಲ ಬಾರಿಗೆ ನಾಯಕ ನಟಿಯಾಗಿ ಅಭಿನಯ ಮಾಡುವುದರ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟರು. ಇದಕ್ಕೂ ಮೊದಲು ಇವರು 2008 ರಲ್ಲಿ ಹೈದರಾಬಾದ್‌ನಲ್ಲಿ ನಡೆದ ಫೆಮಿನಾ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಿದ ರಾಗಿಣಿ ಯವರು ಮೊದಲ ರನ್ನರ್ ಅಪ್ ಆಗಿ ಹೊರ ಹೊಮ್ಮುತ್ತಾರೆ. ಮೊದಲಿನಿಂದಲೂ ಕೂಡ ಫ್ಯಾಷನ್ ಡಿಸೈನ್ ನಲ್ಲಿ ಅಥವಾ ಆಸಕ್ತಿ ಹೊಂದಿದಂತಹ ರಾಗಿಣಿ ಅವರು ಮಾಡೆಲಿಂಗ್ ಕ್ಷೇತ್ರಕ್ಕೆ ಕಾಲಿಡುತ್ತಾರೆ. ಈ ಒಂದು … Read more

ಮಗುವಿಗೆ ಎದೆ ಹಾಲು ಉಣಿಸುತ್ತಲೇ ಮೇಕಪ್ ಮಾಡಿಸಿಕೊಂಡ ನಟಿ, ವಿಡಿಯೋ ನೋಡಿ ಕೆಡುಗಾಲ ಬಂತು ಅಂದ ನೆಟ್ಟಿಗರು.

  ಬಾಲಿವುಡ್ ನ ಸ್ಟಾರ್ ಹೀರೋಯಿನ್ ಆಗಿ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ಕೊಟ್ಟ ಸೋನಂ ಕಪೂರ್ ಅವರು ಇದೀಗ ತಮ್ಮ ಮುದ್ದು ಮಗನ ಆರೈಕೆಯಲ್ಲಿ ಸಮಯ ಕಳೆಯುತ್ತಿದ್ದಾರೆ. ವೃತ್ತಿ ಬದುಕಿನಲ್ಲಿ ಒಳ್ಳೆಯ ಸಕ್ಸಸ್ ಅಲ್ಲಿ ಇದ್ದ ಸಮಯದಲ್ಲಿಯೇ ಆನಂದ್ ಅಹುಜಾ ಎನ್ನುವವರನ್ನು ಪ್ರೀತಿಸಿ ವಿವಾಹವಾಗಿದ್ದಾರೆ. ಮದುವೆಗೂ ಮುನ್ನ ನಾಲ್ಕು ವರ್ಷಗಳ ಕಾಲ ಆನಂದ್ ಅಹುಜಾ ಅವರೊಂದಿಗೆ ಡೇಟಿಂಗ್ ಅಲ್ಲಿ ಸೋನಾ ಕಪೂರ್ ಸಮಯ ಕಳೆದಿದ್ದರೂ ಬಳಿಕ ಕುಟುಂಬಸ್ಥರ ಸಮ್ಮುಖದಲ್ಲಿ ಮುಂಬೈ ಅಲ್ಲಿ ಅದ್ದೂರಿಯಾಗಿ ಅವರ ವಿವಾಹವು … Read more

ಬಿಗ್ ಬಾಸ್ ಮ್ಯಾಚ್ ಫಿಕ್ಸಿಂಗ್ ಎಂದು ಹೇಳಿದ ಆರ್ಯವರ್ಧನ್ ಗುರೂಜಿ, ಈ ಮಾತು ಕೇಳುತ್ತಿದ್ದ ಹಾಗೆ ಕೆಂಡಮಂಡಲವಾದ ಸುದೀಪ್ ಗುರೂಜಿಗೆ ಕೊಟ್ಟ ವಾರ್ನಿಂಗ್ ಏನು ಗೊತ್ತಾ.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ಬಿಗ್ ಬಾಸ್ ಕಾರ್ಯಕ್ರಮ ಪ್ರಾರಂಭವಾಗಿ ಇದಾಗಲೇ 3 ವಾರ ಕಳೆದು ನಾಲ್ಕನೇ ವಾರಕ್ಕೆ ಕಾಲಿಟ್ಟಿದೆ ಈ ವಾರದ ಟಾಸ್ ನಲ್ಲಿ ಎರಡು ತಂಡಗಳಿದ್ದು. ಈ ತಂಡದಲ್ಲಿ ಮೊದಲನೇ ತಂಡದ ನಾಯಕತ್ವವನ್ನು ನಟಿ ಅನುಪಮ ಗೌಡ ಅವರ ವಹಿಸಿಕೊಂಡ ವಿಚಾರ ನಿಮಗೆ ತಿಳಿದೇ ಇದೆ. ಬಂಗಾರವನ್ನು ಗೆಲ್ಲುವಂತ ಟಾಸ್ಕ್ ಅನ್ನು ನೀಡಲಾಗಿರುತ್ತದೆ ಈ ಸಮಯದಲ್ಲಿ ಅನುಪಮಾ ಅವರು ತಮ್ಮ ತಂಡದಲ್ಲಿ ಇದ್ದಂತಹ ಎಲ್ಲಾ ಬಂಗಾರವನ್ನು ಕಳೆದುಕೊಳ್ಳಬೇಕಾದಂತಹ ಪರಿಸ್ಥಿತಿ ಎದುರಾಗುತ್ತದೆ. ಆದರೂ ಕೂಡ ತಂಡವನ್ನು ಮುನ್ನಡೆಸಿಕೊಂಡು ಹೋಗುವುದರಲ್ಲಿ … Read more

ಮನೆ, ಆಸ್ತಿ ಎಲ್ಲಾ ಕಳೆದುಕೊಂಡು ಬರಿಗೈ ನಲ್ಲಿ ಇರುವ ರವಿಚಂದ್ರನ್ ಸ್ಥಿತಿ ಕಂಡು ಸುದೀಪ್ ಮಾಡಿದ ಸಹಾಸವೇನು ಗೊತ್ತ.? ನಿಜಕ್ಕೂ ಇಡೀ ಮನಕುಲವೇ ಮೆಚ್ಚುವಂತಿದೆ.

ಕನ್ನಡ ಸಿನಿಮಾ ಇಂಡಸ್ಟ್ರಿಯ ಕನಸುಗಾರ ಸಿನಿಮಾವನ್ನೇ ಜೀವನ ಎಂದುಕೊಂಡು ಬದುಕಿದ ಕಲಾವಿದ, ಎಲ್ಲರ ಪ್ರೀತಿಯ ಮಲ್ಲ ಕ್ರೇಜಿಸ್ಟಾರ್ ರವಿಚಂದ್ರನ್ ಒಂದು ಕಾಲದಲ್ಲಿ ಇಡೀ ಕರ್ನಾಟಕವೇ ಕಾದು ನೋಡುವಂತ ಸಿನಿಮಾಗಳನ್ನು ಕೊಟ್ಟು ಇನ್ನೂ ನೂರು ವರ್ಷ ಕಳೆದರೂ ಕೂಡ ಜನ ಮರೆಯದಂತಹ ಹಾಡುಗಳನ್ನು ತಂದಿದ್ದಾರೆ. ಸಿನಿಮಾ ಎಂದರೆ ರವಿಚಂದ್ರನ್ ರವಿಚಂದ್ರನ್ ಎಂದರೆ ಸಿನಿಮಾ ಎನ್ನುವ ಮಟ್ಟಕ್ಕೆ ಹೆಸರು ಮಾಡಿದ್ದ ರವಿಮಾಮನ ಇತ್ತೀಚಿನ ಸಿನಿಮಾಗಳು ಬಾಕ್ಸ್ ಆಫೀಸ್ ಅಲ್ಲಿ ಸದ್ದು ಮಾಡುತ್ತಿಲ್ಲ. ರವಿಚಂದ್ರನ್ ಅವರ ಸಾಲು ಸಾಲು ಸಿನಿಮಾಗಳು ಸೋಲುತ್ತಿವೆ. … Read more

ದಸರಾ ವೇದಿಕೆ ಮೇಲೆ ಜಬರ್ದಸ್ತ್ ಡ್ಯಾನ್ಸ್ ಮಾಡಿದ ನಟಿ ರಂಜನಿ, ಈ ವಿಡಿಯೋ ನೋಡಿ ಎಷ್ಟು ಮುದ್ದಾಗಿದೆ.

ಸ್ಟಾರ್ ಸುವರ್ಣ ವಾಹಿನಿಯಲ್ಲಿ ಮೂಡಿ ಬರುತ್ತಿದ್ದಂತಹ ಅಮೃತ ವರ್ಣಿಸಿ ಧಾರಾವಾಹಿ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಒಂದು ಕಾಲದಲ್ಲಿ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಮೂಡು ಬರುತ್ತಿದ್ದ ಧಾರವಾಹಿಗಳಲ್ಲಿ ಮೊದಲ ಸ್ಥಾನವನ್ನು ಈ ಧಾರಾವಾಹಿ ಗಿಟ್ಟಿಸಿಕೊಂಡಿತು‌‌. ಇದರಲ್ಲಿ ಹಿರಿಯ ನಟಿ ಹೇಮಾ ಚೌದರಿ ಸೇರಿದಂತೆ ಸಾಕಷ್ಟು ಕಲಾವಿದ್ದರು ಇನ್ನು ಈ ಧಾರಾವಾಹಿಯಲ್ಲಿ ಅಮೃತ ಎಂಬ ಹೆಸರಿನಲ್ಲಿ ಗುರುತಿಸಿಕೊಂಡಿದ್ದಂತಹ ರಂಜಿನಿ ಅವರಿಗೆ ಇದು ಮೊದಲ ಸೀರಿಯಲ್ ಹಾಗಾಗಿ ಈ ಮೊದಲ ಸೀರಿಯಲ್ ನಲ್ಲಿ ಉತ್ತಮವಾದ ಅಭಿನಯ ಮಾಡುವುದರ ಮೂಲಕ ಎಲ್ಲರ … Read more

ಖುದ್ದಾಗಿ ತಾವೇ ಬಂದು ಅಪ್ಪು ಪರ್ವ ಆಮಂತ್ರಣ ಸ್ವೀಕರಿಸಿ ಕಾರ್ಯಕ್ರಮದ ಜವಾಬ್ದಾರಿ ತೆಗೆದುಕೊಂಡ ನಟ ಧ್ರುವ ಸರ್ಜಾ, ಭಾರಿ ಮೆಚ್ಚಿಗೆ ಪಡೆಯುತ್ತಿದೆ ಇವರ ನಡತೆ‌.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಅಪ್ಪು ಅವರ ಕನಸಿನ ಕೂಸು ಗಂಧದಗುಡಿ ಪ್ರೀ ಈವೆಂಟ್ ಕಾರ್ಯಕ್ರಮವನ್ನು ಇದೆ ಅಕ್ಟೋಬರ್ 21ನೇ ತಾರೀಕು ಬೆಂಗಳೂರಿನ ಅರಮನೆ ಮೈದಾನದಲ್ಲಿ ಬಹಳ ಅದ್ದೂರಿಯಾಗಿ ಏರ್ಪಡಿಸಲಾಗುತ್ತಿದೆ. ಈ ಒಂದು ಅಪ್ಪು ಪರ್ವ ಕಾರ್ಯಕ್ರಮಕ್ಕೆ ಸ್ಯಾಂಡಲ್ವುಡ್ ಸೇರಿದಂತೆ ಇಡೀ ದಕ್ಷಿಣ ಭಾರತದ ಸಾಕಷ್ಟು ಸೆಲೆಬ್ರಿಟಿ ಗಳಿಗೆ ಆಹ್ವಾನ ಪತ್ರಿಕೆಯನ್ನು ನೀಡಲಾಗಿದೆ. ಪ್ರತಿಯೊಬ್ಬರ ಮನೆಗೂ ಕೂಡ ಸ್ವತಃ ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ಯುವರಾಜ್ ಕುಮಾರ್ ರಾಘವೇಂದ್ರ ರಾಜಕುಮಾರ್ ಸೇರಿದಂತೆ ಡಾಕ್ಟರ್ ರಾಜಕುಮಾರ್ ಕುಟುಂಬದ ವ್ಯಕ್ತಿಗಳು ಎಲ್ಲರ ಮನೆ … Read more

ಸಿಹಿ ಸುದ್ದಿ ಹಂಚಿಕೊಂಡ ನಟಿ ಚೈತ್ರಾ ರೆಡ್ಡಿ ಹಾಗೂ ಕ್ಯಾಮರಾ ಮ್ಯಾನ್ ಹರಿ,

ಸಿನಿಮಾ ರಂಗ ಎಂಬುವುದು ಒಂದು ಬಣ್ಣದ ಲೋಕ ಇದ್ದ ಹಾಗೆ ಇಲ್ಲಿ ಯಾವಾಗ ಏನು ಬೇಕಾದರೂ ಕೂಡ ಆಗಬಹುದು ಕಿರುತೆರೆಯಲ್ಲಿ ಕೆಲಸ ಮಾಡುತ್ತಿದ್ದಂತಹ ವ್ಯಕ್ತಿ ದೊಡ್ಡ ನಾಯಕನಾಗಿ ಮೆರೆಯಬಹುದು ಹಾಗೆ ಸ್ಟಾರ್ ನಟನಾಗಿದ್ದಂತಹ ವ್ಯಕ್ತಿ ಚಿಕ್ಕ ಪುಟ್ಟ ಪಾತ್ರಕ್ಕೂ ಕೂಡ ಅಲೆದಾಡುವಂತಹ ಪರಿಸ್ಥಿತಿ ಎದುರಾಗಬಹುದು‌. ಹಾಗಾಗಿ ಈ ಬಣ್ಣದ ಜಗತ್ತು ಹೀಗೆ ಇರುತ್ತದೆ ಎಂದು ಖಚಿತವಾಗಿ ಹೇಳುವುದಕ್ಕೆ ಯಾರಿಂದಲೂ ಕೂಡ ಸಾಧ್ಯವಾಗುವುದಿಲ್ಲ. ನಿಮ್ಮೆಲ್ಲರಿಗೂ ತಿಳಿದಿರುವಂತೆ 2002 ಇಸ್ವಿಯಲ್ಲಿ ಫ್ರೆಂಡ್ಸ್ ಎಂಬ ಸಿನಿಮಾ ಬಿಡುಗಡೆಯಾಗಿತ್ತು. ಈ ಸಿನಿಮಾದಲ್ಲಿ ಮಾಸ್ಟರ್ … Read more