ಸಲ್ಮಾನ್ ಖಾನ್ ಜೊತೆಗೆ ಸಖತ್ ಸ್ಟೆಪ್ ಹಾಕಿದ ರಶ್ಮಿಕ ಮಂದಣ್ಣ ಈ ವಿಡಿಯೋ ನೋಡಿ.

ಕೊಡಗಿನ ಕುವರಿ ಭಾರತದ ನ್ಯಾಷನಲ್ ಕ್ರಶ್ ಅಂತಾನೆ ಹೆಸರುವಾಸಿ ಆಗಿರುವಂತಹ ರಶ್ಮಿಕಾ ಮಂದಣ್ಣ ಅವರು ಸದ್ಯಕ್ಕೆ ಕನ್ನಡವನ್ನು ಸಂಪೂರ್ಣವಾಗಿ ಮರೆತು ಹೈದರಾಬಾದ್ ನಲ್ಲಿ ಸೆಟಲ್ ಆಗಿರುವ ವಿಚಾರ ನಿಮಗೆ ತಿಳಿದೇ ಇದೆ. ಕನ್ನಡವನ್ನು ಹೊರತು ಪಡಿಸು ತಮಿಳು, ತೆಲುಗು, ಮಲಯಾಳಂ, ಹಿಂದಿ ಸಿನಿಮಾದಲ್ಲಿ ಸಿಕ್ಕಾಪಟ್ಟೆ ಬಿಜಿಯಾಗಿದ್ದಾರೆ. ಅದರಲ್ಲಿಯೂ ಕೂಡ ಇತ್ತೀಚಿಗಷ್ಟೇ ತೆರೆಕಂಡ ಪುಷ್ಪ ಸಿನಿಮಾದ ನಂತರ ರಶ್ಮಿಕಾ ಮದ್ದಣ್ಣ ಅವರ ಸಂಭಾವನೆ ಹಾಗೂ ಬೇಡಿಕೆ ಹಾಗೂ ಇವರಿಗೆ ಇರುವಂತಹ ಡಿಮ್ಯಾಂಡ್ ಇನ್ನಷ್ಟು ಹೆಚ್ಚಾಗಿದೆ ಅಂತ ಹೇಳಿದರು ಕೂಡ … Read more

ಸಿನಿಮಾಗಾಗಿ ಮನೆ ಆಸ್ತಿ ಎಲ್ಲವನ್ನು ಕಳೆದುಕೊಂಡೆ ಎಂದು ವೇದಿಕೆಯ ಮೇಲೆ ಕಣ್ಣೀರು ಇಟ್ಟ ರವಿಚಂದ್ರನ್ ಸ್ಥಿತಿ ನೋಡಿ ದರ್ಶನ್ ಮಾಡಿದ್ದೇನು ಗೊತ್ತಾ.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ರವಿಚಂದ್ರನ್ ಅವರಿಗಿಂತ ಅದ್ದೂರಿಯಾಗಿ ಸಿನಿಮಾ ಮೇಕಿಂಗ್ ಮಾಡಿದ ವ್ಯಕ್ತಿ ಮತ್ತೋರ್ವ ಇಲ್ಲ ಅಂತಾನೆ ಹೇಳಬಹುದು. ಇತ್ತೀಚಿನ ದಿನದಲ್ಲಿ ಸಿನಿಮಾದ ಬಜೆಟ್ ಕೋಟಿ ಕೋಟಿ ರೂಪಾಯಿ ಇರಬಹುದು ಆದರೆ ಸುಮಾರು ಮೂರು ದಶಕಗಳ ಹಿಂದೆ ರವಿಚಂದ್ರನ್ ಅವರನ್ನು ಹೊರತು ಪಡಿಸಿದರೆ ಯಾರು ಕೂಡ ಹಣವನ್ನು ನೀರಿನಲ್ಲಿ ಖರ್ಚು ಮಾಡಿ ಸಿನಿಮಾವನ್ನು ತೆಗೆಯುತ್ತಿರಲಿಲ್ಲ. ಅಷ್ಟು ಅದ್ದೂರಿಯಾಗಿ ಸಿನಿಮಾವನ್ನು ಇವರು ತೆಗೆಯುತ್ತಿದ್ದರು ಇದಕ್ಕೆ ಸಾಕ್ಷಿ ಎಂದರೆ ಶಾಂತಿ ಕ್ರಾಂತಿ, ಏಕಾಂಗಿ, ಮಲ್ಲ ಹೀಗೆ ಸಾಕಷ್ಟು … Read more

ಕೇಸರಿ ಸೀರೆಯಲ್ಲಿ ದೇವತೆ ಹಾಗೇ ಕಂಗಳಿಸುತ್ತಿರುವ ಸುಕೃತಾ ನಾಗ್ ಅವರ ಈ ಕ್ಯೂಟ್ ವಿಡಿಯೋ ನೋಡಿ, ನಿಜಕ್ಕೂ ಕಳೆದು ಹೋಗ್ತಿರಾ.

ಅಗ್ನಿ ಸಾಕ್ಷಿ ಧಾರಾವಾಹಿಯಲ್ಲಿ ಅಂಜಲಿ ಪಾತ್ರವನ್ನು ನಿಭಾಯಿಸುತ್ತಿದ್ದಂತಹ ಸುಕೃತ ನಾಗ್ ಅವರು ಧಾರವಾಹಿಯಲ್ಲಿ ಕ್ಯೂಟ್ ಆಗಿ ಕಾಣಿಸಿಕೊಳ್ಳುತ್ತಿದ್ದರು‌. ಸುಮಾರು 4 ವರ್ಷಗಳ ಕಾಲ ಈ ಧಾರಾವಾಹಿಯ ಮೂಲಕ ಎಲ್ಲರಿಗೂ ಕೂಡ ಮನರಂಜನೆಯನ್ನು ನೀಡುತ್ತಿದ್ದರು. ಈ ಧಾರಾವಾಹಿ ಮುಕ್ತಾಯವಾಗುತ್ತಿದ್ದ ಹಾಗೆ ಕೆಲವು ವರ್ಷ ಯಾವುದೇ ಆಫರ್ ಇಲ್ಲದೆ ಆರಾಮಾಗಿ ಕಾಲ ಕಳೆಯುತ್ತಿದ್ದರು ತದನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವಂತಹ ಮತ್ತೊಂದು ಧಾರವಾಹಿ ಆದಂತಹ ಲಕ್ಷ್ಮಣ ಸೀರಿಯಲ್ ನಲ್ಲಿ ಖಡಕ್ ವಿಲ್ಲನ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮೊದಮೊದಲು ಈ ಪಾತ್ರದಲ್ಲಿ … Read more

ಅಪ್ಪುಗಾಗಿ ಎಲ್ಲಾ ಮರೆತು ಮತ್ತೆ ಒಂದಾಗುತ್ತಿದ್ದಾರೆ ದರ್ಶನ್ ಮತ್ತು ಕಿಚ್ಚ ಸುದೀಪ್, ಒಂದೇ ವೇದಿಕೆಯ ಮೇಲೆ ಇಬ್ಬರು ಮುಖಾಮುಖಿ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಅಪ್ಪು ಅವರು ನಮ್ಮನ್ನು ಅಗಲಿ ಹೋಗಿ 11 ತಿಂಗಳು ಕಳೆದೆ ಹೋಗಿದೆ ಆದರೂ ಕೂಡ ಪ್ರತಿನಿತ್ಯವೂ ಅವರನ್ನು ಒಂದಲ್ಲ ಒಂದು ವಿಚಾರಕ್ಕಾಗಿ ನೆನಪು ಮಾಡಿಕೊಳ್ಳುತ್ತೇವೆ. ಸದ್ಯಕ್ಕೆ ಅಪ್ಪು ಅವರ ಗಂಧದ ಗುಡಿ ಟ್ರಲೈರ್ ಬಿಡುಗಡೆಯಾಗಿದೆ ಎಲ್ಲಾ ಕಡೆಯಲ್ಲೂ ಕೂಡ ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಂಡಿದೆ. ಹಾಗಾಗಿ ಗಂಧದ ಗುಡಿಯ ಪ್ರೀ ಈವೆಂಟ್ ಕಾರ್ಯಕ್ರಮವನ್ನು ಅಕ್ಟೋಬರ್ 21ನೇ ತಾರೀಕು ಹಮ್ಮಿಕೊಳ್ಳಲಾಗಿದೆ. ಈ ಒಂದು ಪ್ರೀ ಇವೆಂಟ್ ಕಾರ್ಯಕ್ರಮಕ್ಕೆ ಸ್ಯಾಂಡಲ್ ವುಡ್‌ ನಾ ಸಾಕಷ್ಟು ನಟ ನಟಿಯರು ಪಾಲ್ಗೊಳ್ಳಲಿದ್ದಾರೆ. … Read more

ಸನ್ನಿ ಲಿಯೋನ್ ಜೊತೆ ಡಾನ್ಸ್ ಮಾಡಿದ ಖುಷಿಯಲ್ಲಿ ಬಟ್ಟೆ ಬಿಚ್ಚಿ ಎಸೆದ ಚಿಕ್ಕಣ್ಣ ಈ ವಿಡಿಯೋ ನೋಡಿ ನಿಜಕ್ಕೂ ಶಾ-ಕ್ ಆಗುತ್ತೆ.

ಸನ್ನಿ ಲಿಯೋನ್ ಸಾಮಾನ್ಯವಾಗಿ ಈ ಹೆಸರನ್ನು ಎಲ್ಲರೂ ಕೇಳೇ ಇರುತ್ತೀರ ನೀಲಿ ಚಿತ್ರದ ಮೂಲಕ ಸಿಕ್ಕಾಪಟ್ಟೆ ಫೇಮಸ್ ಆದಂತಹ ತಾರೆ ಅಂದರೆ ಅದು ಸನ್ನಿ ಲಿಯೋನ್ ಅಂತಾನೆ ಹೇಳಬಹುದು. ಒಂದು ಕಾಲದಲ್ಲಿ ಭಾಗಶಃ ನೀಲಿ ಸಿನಿಮಾದಲ್ಲಿಯೇ ಸಿಕ್ಕಾಪಟ್ಟೆ ಹೆಸರುವಾಸಿಯಾಗಿದ್ದರು. ಆದರೆ ದಿನ ಕಳೆದಂತೆ ಇವರು ಭಾರತಕ್ಕೆ ಬಂದು ನೆಲೆಸಿದ ನಂತರ ಸಿನಿಮಾಗಳತ್ತ ಮುಖ ಮಾಡುತ್ತ ಖ್ಯಾತಿಯನ್ನು ಗಳಿಸುತ್ತಾರೆ. ಇದರ ಜೊತೆಗೆ ಇದೀಗ ಚಿಕ್ಕಣ್ಣ ಅಭಿನಯದ ಮತ್ತೊಂದು ಸಿನಿಮಾದಲ್ಲಿಯೂ ಕೂಡ ಡ್ಯಾನ್ಸ್ ಮಾಡುವ ಮೂಲಕ ಹೆಚ್ಚು ಸುದ್ದಿಯಾಗಿದ್ದಾರೆ. ಹೌದು … Read more

ಅಭಿಜಿತ್ ಗೆ ಕೊಟ್ಟ ಮಾತನ್ನು ಉಳಿಸಿಕೊಂಡ ಶಿವಣ್ಣ, ರಾಜವಂಶ ಅಂದ್ರೆ ಇದೇ ನೋಡಿ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ರಾಜಕುಮಾರ್ ವಂಶ ಅಂದರೆ ಬಲಗೈನಲ್ಲಿ ಕೊಟ್ಟಿದ್ದು ಎಡಗೈಗೂ ಕೂಡ ತಿಳಿಯದಂತೆ ನೋಡಿಕೊಳ್ಳುತ್ತಾರೆ. ಅಷ್ಟೇ ಅಲ್ಲದೆ ಕಷ್ಟ ಅಂತ ಇವರ ಮನೆ ಮುಂದೆ ಯಾರೇ ಹೋದರು ಕೂಡ ಬರಿಗೈನಲ್ಲಿ ಕಳುಹಿಸಿದ ಇತಿಹಾಸವೇ ಇಲ್ಲ ಸಹಾಯ ಮಾಡುವುದರಲ್ಲಿ ದಾನ ಧರ್ಮ ಮಾಡುವುದರಲ್ಲಿ ಅಪ್ಪು ಅವರನ್ನು ಬಿಟ್ಟರೆ ಬೇರೆ ಯಾವ ನಟರು ಕೂಡ ಇಲ್ಲ ಅಂತ ಹೇಳುತ್ತಿದ್ದರು. ಆದರೆ ಇದೀಗ ಅದೇ ಸಾಲಿನಲ್ಲಿ ಶಿವಣ್ಣ ಅವರು ಕೂಡ ಇದ್ದಾರೆ ಹೌದು ಶಿವಣ್ಣ ಅವರು ಒಂದು ಬಾರಿ ಮಾತು ಕೊಟ್ಟರೆ … Read more

ಕಾಂತಾರ ಸಿನಿಮಾಗೆ ನಟಿ ಸಪ್ತಮಿ ಗೌಡ ಪಡೆದ ಸಂಭಾವನೆ ಎಷ್ಟು ಗೊತ್ತಾ.? ಈ ದಾಖಲೆಯನ್ನು ಕನ್ನಡದಲ್ಲಿ ಇನ್ನು ಯಾವ ನಟಿಯು ಕೂಡ ಮಾಡಿಲ್ಲ.

ರಿಷಬ್ ಶೆಟ್ಟಿ ಮತ್ತು ಸಪ್ತಮಿ ಗೌಡ ಅಭಿನಯದ ಕಾಂತಾರ ಸಿನಿಮಾ ದೊಡ್ಡ ಮಟ್ಟದಲ್ಲಿ ಹಿಟ್ ಆಗುತ್ತಿರುವಂತಹ ವಿಚಾರ ನಿಮ್ಮೆಲ್ಲರಿಗೂ ತಿಳಿದೇ ಇದೆ. ಕರಾವಳಿಯ ದೈವಾರದಲ್ಲಿ ಹಾಗೂ ಅಲ್ಲಿನ ಶಾಸ್ತ್ರ ಸಂಪ್ರದಾಯ ಮತ್ತು ಪ್ರಕೃತಿಗೆ ಮಾನವನ ಕೊಡುಗೆ ಇವೆಲ್ಲದರ ಕುರಿತಾಗಿ ಕಾಂತಾರ ಸಿನಿಮಾ ಮೂಡಿ ಬಂದಿದೆ. ಪ್ರಕೃತಿಗೆ ನಾವು ಬೇಕಾಗಿಲ್ಲ ನಮಗೆ ಪ್ರಕೃತಿ ಬೇಕು ಎಂಬುದನ್ನು ಈ ಸಿನಿಮಾದಲ್ಲಿ ಎತ್ತಿ ತೋರಿಸಲಾಗಿದೆ. ಈ ಒಂದು ಕಾಂತಾರ ಸಿನಿಮಾವನ್ನು ಸ್ವತಃ ರಿಷಬ್ ಶೆಟ್ಟಿ ಅವರೇ ನಿರ್ದೇಶನ ಮಾಡಿದ್ದಾರೆ. ಒಂದೇ ಮಾತಿನಲ್ಲಿ … Read more

5 ವರ್ಷದಿಂದ ಬಿಗ್ ಬಾಸ್ ಆಫರ್ ತಿರಸ್ಕರಿಸುತ್ತಿದ್ದ ನೇಹ ಗೌಡ ಈ ಬಾರಿ ಮಾತ್ರ ಯಾಕೆ ಬಿಗ್ ಬಾಸ್ ಗೆ ಯಾಕೆ ಹೋಗಿದ್ದಾರೆ ಗೊತ್ತ.?

ಲಕ್ಷ್ಮಿ ಬಾರಮ್ಮ ಧಾರಾವಾಹಿಯಲ್ಲಿ ಗೊಂಬೆ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಂತಹ ನೇಹಾ ಗೌಡ ಅವರಿಗೆ ಅಪಾರ ಸಂಖ್ಯೆಯ ಅಭಿಮಾನಿ ಬಳಗ ಇರುವ ವಿಚಾರ ನಿಮಗೆ ತಿಳಿದೇ ಇದೆ. ತಾವು ಕನ್ನಡದಲ್ಲಿ ನಟಿಸಿದ್ದು ಒಂದೇ ಧಾರವಾಹಿಯಾದರೂ ಕೂಡ ಈ ಧಾರಾವಾಹಿ ಇವರಿಗೆ ಹೆಚ್ಚು ಜನಪ್ರಿಯತೆಯನ್ನು ತಂದುಕೊಟ್ಟಿತು. ಈ ಧಾರಾವಾಹಿಯಲ್ಲಿ ನಟಿಸುತ್ತಿರುವಗಾಲೇ ತೆಲುಗಿನ ಧಾರವಾಹಿಯಲ್ಲೂ ಕೂಡ ನಟನೆ ಮಾಡುವುದಕ್ಕೆ ಆಫರ್ ದೊರೆಯುತ್ತದೆ. ಇನ್ನು ಹಲವಾರು ಕಾರ್ಯಕ್ರಮ ಹಾಗೂ ಡ್ಯಾನ್ಸಿಂಗ್ ಶೋ ರಾಜ ರಾಣಿ ಸೋ ಇನ್ನಿತರ ರಿಯಾಲಿಟಿ ಶೋ ಗಳಲ್ಲಿ ಪಾಲ್ಗೊಂಡಿದ್ದಂತಹ … Read more

ದೀಪಿಕಾ ದಾಸ್ & ಶೈನ್ ಶೆಟ್ಟಿ ನಡುವಿನ ಸಂಬಂಧದ ಬಗ್ಗೆ ಮೊದಲ ಬಾರಿ ಪಬ್ಲಿಕ್ ನಲ್ಲಿಯೇ ಹೇಳಿಕೆ ಕೊಟ್ಟ ದೀಪಿಕಾ ದಾಸ್ ತಾಯಿ ಏನದು ಗೊತ್ತಾ ನಿಜಕ್ಕೂ ಆಶ್ಚರ್ಯ ಆಗುತ್ತೆ ಇವರ ಮಾತು ಕೇಳಿದ್ರೆ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಬಿಗ್ ಬಾಸ್ ನಲ್ಲಿ ಅತಿ ಹೆಚ್ಚು ಸದ್ದು ಮಾಡಿದ ಜೋಡಿಗಳ ಪೈಕಿ ದೀಪಿಕಾ ದಾಸ್ ಹಾಗೂ ಶೈನ್ ಶೆಟ್ಟಿ ಅವರು ಕೂಡ ಒಬ್ಬರು. ಹೌದು ಬಿಗ್ ಬಾಸ್ ಸೀಸನ್ ಏಳರ ಸ್ಪರ್ಧಿಯಾಗಿ ದೀಪಿಕಾ ದಾಸ್ ಹಾಗೂ ಶೈನ್ ಶೆಟ್ಟಿ ಇಬ್ಬರು ಕೂಡ ಮನೆಯೊಳಗೆ ಎಂಟ್ರಿ ಪಡೆದಿದ್ದರು. ಮೊದಲ ದಿನದಲ್ಲಿ ಇಬ್ಬರಿಗೂ ಕೂಡ ಒಬ್ಬರಿಗೊಬ್ಬರು ಪರಿಚಯನೇ ಇಲ್ಲ ಎನ್ನುವ ಮಾದರಿಯಲ್ಲಿ ನಡೆದುಕೊಳ್ಳುತ್ತಿದ್ದರು. ಆದರೆ ದಿನ ಕಳೆದಂತೆ ಇವರಿಬ್ಬರ ನಡುವೆ ಆತ್ಮೀಯವಾದ ಸಂಬಂಧ ಎಂಬುದು ಏರ್ಪಡುತ್ತದೆ ಇನ್ನು … Read more

ಮದುವೆಯಾಗಿ 2 ವರ್ಷವಾದ್ರೂ ಇನ್ನು ಹನಿಮೂನ್ ಗೆ ಕರೆದುಕೊಂಡು ಹೋಗಿಲ್ಲ ಎಂದು ಪತಿ ಮೇಲೆ ಕಿಡಿಕಾರಿದ ಶುಭಪುಂಜ ಈ ವಿಡಿಯೋ ನೋಡಿ ನಿಜಕ್ಕೂ ಆಶ್ಚರ್ಯ ಆಗುತ್ತೆ.

ಮುದ್ದು ಮುಖದ ಚೆಲುವೆ ನಟಿ ಶುಭಪುಂಜ ಅವರು ಕಳೆದ ಎರಡು ದಶಕಗಳಿಂದಲೂ ಕೂಡ ಚಿತ್ರರಂಗದಲ್ಲಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದರೆ. ಮೊಗ್ಗಿನ ಮನಸ್ಸು ಸಿನಿಮಾದಲ್ಲಿ ಇವರು ಮಾಡಿದಂತಹ ಅಮೋಘ ನಟನೆಯನ್ನು ಯಾರಿಂದಲೂ ಕೂಡ ಮರೆಯೋದಕ್ಕೆ ಸಾಧ್ಯವಿಲ್ಲ. ತದನಂತರ ಚಂದ, ಸ್ಲಂ ಬಾಲ, ಜಾಕ್ಪಾಟ್, ಕಂಠೀರವ, ಗೂಗಲ್, ಪರಾರಿ ಜೈ ಮಾರುತಿ ಹೀಗೆ ಕನ್ನಡದಲ್ಲಿ ಸುಮಾರು 15 ಕ್ಕೂ ಹೆಚ್ಚಿನ ಸಿನಿಮಾದಲ್ಲಿ ನಟನೆ ಮಾಡಿದ್ದಾರೆ. ಕೇವಲ ಕನ್ನಡ ಮಾತ್ರವಲ್ಲದೆ ತಮಿಳು ಚಿತ್ರರಂಗದಲ್ಲಿಯೂ ಕೂಡ ಸಾಕಷ್ಟು ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಒಟ್ಟಾರೆಯಾಗಿ ಹೇಳುವುದಾದರೆ … Read more