ದರ್ಶನ್ ಗೆ ಸಪೋರ್ಟ್ ಮಾಡಿದ್ರು ಎಂಬ ಒಂದೇ ಕಾರಣಕ್ಕೆ ಪತ್ರಕರ್ತ ಬಿ.ಗಣಪತಿ ಅವರನ್ನು ಮಾಧ್ಯಮದಿಂದ ಬ್ಯಾನ್ ಮಾಡಲಾಗಿದೆ ಈ ವಿಡಿಯೋ ನೋಡಿದ್ರೆ ನಿಜಕ್ಕೂ ಬೇಸರ ಆಗುತ್ತೆ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ನಟ ದರ್ಶನ್ ಅವರನ್ನು ಕಳೆದ ಒಂದು ವರ್ಷದಿಂದಲೂ ಕೂಡ ಮಾಧ್ಯಮದಿಂದ ಸಂಪೂರ್ಣವಾಗಿ ಬ್ಯಾನ್ ಮಾಡಲಾಗಿದೆ. ದರ್ಶನ್ ಅವರನ್ನು ಬ್ಯಾನ್ ಮಾಡುತ್ತಿರುವುದು ಇದು ಮೊದಲನೇ ನಲ್ಲ ಕಳೆದ ನಾಲ್ಕೈದು ವರ್ಷಗಳ ಹಿಂದೆಯೇ ಒಂದು ಬಾರಿ ದರ್ಶನ್ ಅವರನ್ನು ಬ್ಯಾನ್ ಮಾಡಲಾಗಿತ್ತು. ಆದರೂ ಕೂಡ ಕಾಲ ಕಳೆದಂತೆ ಪತ್ರಕರ್ತರಿಗೆ ಮತ್ತು ಮಾಧ್ಯಮದವರಿಗೆ ತಮ್ಮ ತಪ್ಪಿನ ಅರಿವಾಗಿ ತದನಂತರ ದರ್ಶನ್ ಅವರಿಗೆ ಮೊದಲಿನ ಆದ್ಯತೆ ಸ್ಥಾನಮಾನ ಗೌರವವನ್ನು ನೀಡಿದರು. ಎಲ್ಲಾ ಸುಗಮವಾಗಿಯೇ ನಡೆಯುತ್ತಿತ್ತು ಆದರೆ ಕಳೆದ ವರ್ಷವಷ್ಟೇ ನಿರ್ಮಾಪಕ … Read more

ಜೋಡಿ ನಂಬರ್ ಒನ್ ಶೋ ಗೆದ್ದ ಅಭಿಜಿತ್ ಮತ್ತು ರೋಹಿಣಿ ದಂಪತಿಗಳಿಗೆ ಸಿಕ್ಕ ಬಹುಮಾನವೆಷ್ಟು ಗೊತ್ತಾ.?

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದಂತಹ ಜೋಡಿ ನಂಬರ್ ಒನ್ ಕಾರ್ಯಕ್ರಮಕ್ಕೆ ಸಾಕಷ್ಟು ಸೆಲೆಬ್ರೆಟಿಗಳು ಪಾಲ್ಗೊಂಡಿದ್ದರು ಈ ಪೈಕಿ ಅಭಿಜಿತ್ ಮತ್ತು ರೋಹಿಣಿ ದಂಪತಿಗಳು ಕೂಡ ಭಾಗವಹಿಸಿದ್ದರು. ಸುಮಾರು ಮೂರು ತಿಂಗಳಗಳ ಕಾಲ ಜೋಡಿ ನಂಬರ್ ಒನ್ ಕಾರ್ಯಕ್ರಮದಲ್ಲಿ ಇಬ್ಬರೂ ಕೂಡ ಅದ್ಭುತವಾದಂತಹ ಪರ್ಫಾರ್ಮೆನ್ಸ್ ನೀಡಿದ್ದರು‌. ಕಳೆದ ವಾರವಷ್ಟೇ ಗ್ರಾಂಡ್ ಫಿನಾಲೆಯನ್ನು ಆಯೋಜಿಸಲಾಗಿತ್ತು ಈ ವೇದಿಕೆಯಲ್ಲಿ ಅಭಿಜಿತ್ ಮತ್ತು ರೋಹಿಣಿ ದಂಪತಿಯವರು ವಿಜೇತರಾಗಿದ್ದಾರೆ. ಇದು ನಿಜಕ್ಕೂ ಕೂಡ ಸಂತಸ ಪಡಬೇಕಾದ ವಿಚಾರವೇ ಏಕೆಂದರೆ ಸತತ ಸೋಲುಗಳಿಂದ ಕಂಗಿಟ್ಟಿದ್ದಂತಹ ಅಭಿಜಿತ್ … Read more

ಸೈಮಾ ಅವಾರ್ಡ್ ಫಂಕ್ಷನ್ ನಲ್ಲಿ ನಟಿ ಆಶಿಕಾ ರಂಗನಾಥ್ ಮಾಡಿದ ಈ ಕ್ಯೂಟ್ ಡಾನ್ಸ್ ನೋಡಿದ್ರೆ ನಿಜಕ್ಕೂ ಫಿದಾ ಆಗ್ತಿರಾ.

ನಟಿ ಆಶಿಕಾ ರಂಗನಾಥ್ ಅವರು ಮೂಲತಃ ಹಾಸನದವರು ಮೊದಮೊದಲು ಮಾಡಲಿಂಗ್ ಕ್ಷೇತ್ರದಲ್ಲಿ ತಮ್ಮನ್ನು ತಾವು ಗುರುತಿಸಿಕೊಳ್ಳುತ್ತಾರೆ. ತದನಂತರ ಸಿನಿಮಾದಲ್ಲಿ ಅವಕಾಶವನ್ನು ಗಿಟ್ಟಿಸಿಕೊಳ್ಳುವುದರ ಮೂಲಕ ತಮ್ಮ ಪ್ರತಿಭೆಯನ್ನು ಇಡೀ ದಕ್ಷಿಣ ಭಾರತದ ತುಂಬೆಲ್ಲ ಚೆಲ್ಲಿದರು. ಹೌದು ಶರಣ್ ಅಭಿನಯದ ರಾಂಬೊ 2 ಸಿನಿಮದಲ್ಲಿ ಚುಟು ಚುಟು ಎಂಬ ಹಾಡಿಗೆ ಇವರು ಮಾಡಿರುವಂತಹ ಡಾನ್ಸ್ ಬಹಳ ಮನ ಮೋಹಕವಾಗಿದೆ. ಇದನ್ನು ಹೊರತು ಪಡಿಸಿದರೆ ರೋರಿಂಗ್ ಸ್ಟಾರ್ ಶ್ರೀ ಮುರಳಿ ಅವರ ಮದಗಜಾ ಸಿನಿಮಾದಲ್ಲಿಯೂ ಕೂಡ ನಾಯಕ ನಟಿಯಾಗಿ ಕಾಣಿಸಿಕೊಂಡಿದ್ದಾರೆ. ಈ … Read more

ಅಭಿಮಾನಿ ಜೊತೆ ನಟ ದರ್ಶನ್ ಮಾಡಿದ ಸಖತ್ ಡ್ಯಾನ್ಸ್ , ಅಪರೂಪದ ಈ ವಿಡಿಯೋ ನೋಡಿ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕರ್ನಾಟಕದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಯನ್ನು ಒಳಗೊಂಡಿರುವಂತಹ ಖ್ಯಾತ ನಟ ಅಂತಾನೆ ಹೇಳಬಹುದು. ಚಿತ್ರರಂಗಕ್ಕೆ ಬಂದು ಸುಮಾರು ಎರಡು ದಶಕಗಳೇ ಆಗಿದೆ ಆದರೆ ಇವರು ಚಿತ್ರರಂಗಕ್ಕೆ ನಡೆದು ಬಂದ ಹಾದಿ ಮಾತ್ರ ಸುಖಕರವಾಗಿರಲಿಲ್ಲ. ಹೌದು ಕಲ್ಲು ಮುಳ್ಳಿನ ಹಾದಿಯನ್ನೇ ತುಳಿದುಕೊಂಡು ಬಂದಂತವರು ದರ್ಶನ್ ಅವರ ತಂದೆ ತೂಗುದೀಪ ಶ್ರೀನಿವಾಸ ಅವರು ಚಿತ್ರರಂಗದಲ್ಲಿ ಹಲವಾರು ಪೋಷಕ ಪ್ರಧಾನ ಪಾತ್ರವನ್ನು ನಿರ್ವಹಿಸಿದ್ದರೆ ಖಳನಾಯಕನ ಪಾತ್ರದಲ್ಲಿಯೂ ಕೂಡ ಗುರುತಿಸಿಕೊಂಡಿದ್ದಾರೆ ಸುಮಾರು 300ಕ್ಕೂ ಅಧಿಕ ಸಿನಿಮಾದಲ್ಲಿ ನಟನೆ ಮಾಡಿದ್ದಾರೆ. … Read more

ಹೆಚ್ಚು ಬಾರಿ ಫಿಲಂ ಫೇರ್ ಅವಾರ್ಡ್ಸ್ ಪಡೆದ ಕನ್ನಡದ ಏಕೈಕ ನಟ ಯಾರು ಗೊತ್ತಾ.? ನಿಜಕ್ಕೂ ಆಶ್ಚರ್ಯ ಪಡುತ್ತೀರಾ

ಪ್ರತಿ ವರ್ಷವೂ ಕೂಡ ಸಿನಿಮಾ ರಂಗದಲ್ಲಿ ಯಶಸ್ಸನ್ನು ಸಾಧಿಸಿದಂತಹ ಸಾಧಕರಿಗೆ ಫೀಲಂ ಫೇರ್ ಅವಾರ್ಡ್ ಅನ್ನು ನೀಡಲಾಗುತ್ತದೆ ಕಳೆದ ಭಾನುವಾರ ಅಂದರೆ 9ನೇ ತಾರೀಖಿನಂದು ಬೆಂಗಳೂರಿನಲ್ಲಿ ಅದ್ದೂರಿಯಾಗಿ ನಡೆದಿದೆ. ಇದೇ ಮೊದಲ ಬಾರಿಗೆ ಸೌತ್ ಫಿಲಂ ಅವಾರ್ಡ್ ಅನ್ನು ಬೆಂಗಳೂರಿನಲ್ಲಿ ಆಯೋಜಿಸಲಾಗಿದೆ ಇದು 67ನೇ ಫಿಲಂ ಫೇರ್ ಅವಾರ್ಡ್ ಇದಾಗಿದೆ. ನಿಜಕ್ಕೂ ಕೂಡ ಬೆಂಗಳೂರಿನಲ್ಲಿ ಈ ಒಂದು ಅವಾರ್ಡ್ ಫಂಕ್ಷನ್ ಮಾಡಿರುವುದು ಹೆಮ್ಮೆಯ ಸಂಗತಿ ಅಂತಾನೆ ಹೇಳಬಹುದು. ಯಾಕೆಂದರೆ ಇಲ್ಲಿಯವರೆಗೂ ಒಂದು ಬಾರಿಯೂ ಕೂಡ ಬೆಂಗಳೂರಿನಲ್ಲಿ ಯಾವುದೇ … Read more

ಚಿರು ಫೋಟೋ ಇರುವ ಬ್ಲೇಜರ್ ಧರಿಸಿ ಅವಾರ್ಡ್ ಸ್ವೀಕರಿಸಿದ ಪನ್ನಗಭರಣ, ಸ್ನೇಹಿನಿಗೆ ಕೊಟ್ಟ ಗೌರವ ನೋಡಿ ಮೆಚ್ಚಿದ ನೆಟ್ಟಿಗರು.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಚಿರಂಜೀವಿ ಸರ್ಜಾ ಅವರು ಕಳೆದ ಎರಡು ವರ್ಷಗಳ ಹಿಂದೆ ನಮ್ಮೆಲ್ಲರನ್ನು ಬಿಟ್ಟು ಇಹಲೋಕ ತ್ಯಜಿಸಿದ ವಿಚಾರ ನಿಮಗೆ ತಿಳಿದೇ. ಈ ಈ ಸಮಯದಲ್ಲಿ ಮೇಘನಾ ರಾಜ್ ಅವರು ನಾಲ್ಕು ತಿಂಗಳ ಗರ್ಭಿಣಿಯಾಗಿದ್ದರು ಈ ಸ್ಥಿತಿ ಯಾವ ಹೆಣ್ಣಿಗೂ ಕೂಡ ಬರೆದಿರಲಿ. ಇದೆಲ್ಲ ಒಂದು ಕಡೆಯಾದರೆ ಚಿರಂಜೀವಿ ಸರ್ಜಾ ಅವರ ಸ್ನೇಹಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದರು ಅಷ್ಟೇ ಅಲ್ಲದೆ ಸ್ನೇಹಿತರಾಗಿ ಯಾವ ಕೆಲಸವನ್ನು ಕೂಡ ಮಾಡುವುದಕ್ಕೆ ಸಿದ್ಧರಾಗಿದ್ದರು ಈ ಕಾರಣದಿಂದಾಗಿಯೇ ಚಿರಂಜೀವಿ ಸರ್ಜಾ ಅವರಿಗೆ ಸ್ನೇಹಿತರ … Read more

ನಟಿ ರಮ್ಯಾ ಮದುವೆಯಾಗುವ ಹುಡುಗನಿಗೆ ಏನೆಲ್ಲಾ ಗುಣಗಳು ಇರಬೇಕಂತೆ ಗೊತ್ತಾ.? ಮೊದಲ ಬಾರಿಗೆ ತಮ್ಮ ಕನಸಿನ ಗಂಡನ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ ನೋಡಿ.!

ನಟಿ ರಮ್ಯಾ ಅವರು ಇದೀಗ ಚಿತ್ರರಂಗ ಹಾಗೂ ಕಿರುತರೆ ಸೇರಿದಂತೆ ಎಲ್ಲಾ ಸಿನಿಮಾ ಕಾರ್ಯಕ್ರಮದಲ್ಲೂ ಕೂಡ ಭಾಗಿಯಾಗುತ್ತಿದ್ದಾರೆ ಕಳೆದ ನಾಲ್ಕೈದು ವರ್ಷಗಳಿಂದಲೂ ಕೂಡ ಚಿತ್ರರಂಗ ಹಾಗೂ ಕಿರುತೆರೆಯಿಂದ ದೂರ ಉಳಿದಿದ್ದರು. ಆದರೆ ಇದೀಗ ಆರು ತಿಂಗಳಿನಿಂದ ಈಚೆ ಯಾವುದೇ ಸಿನಿಮಾ ಕಾರ್ಯವಿರಲಿ ಇವೆಂಟ್ ಇರಲಿ ಅಥವಾ ಕಿರುತೆರೆಗೆ ಸಂಬಂಧಪಟ್ಟಂತಹ ಕಾರ್ಯಕ್ರಮ ಇರಲಿ ಎಲ್ಲದರಲ್ಲೂ ಕೂಡ ಪಾಲ್ಗೊಳ್ಳುತ್ತಿದ್ದಾರೆ. ಇದು ಒಂದು ರೀತಿಯಲ್ಲಿ ರಮ್ಯಾ ಅಭಿಮಾನಿಗಳಿಗೆ ಸಂತಸದ ವಿಚಾರವ ಏಕೆಂದರೆ ತಮ್ಮ ನೆಚ್ಚಿನ ನಟಿಯನ್ನು ತೆರೆಯ ಮೇಲು ಕೂಡ ನೋಡಲು … Read more

ಇಡೀ ಕಿರುತೆರೆಯಲ್ಲೇ ಇಂಥ ಸಾಧನೆ ಯಾರೂ ಮಾಡಿಲ್ಲ ಸುಮಾರು 10 ವರ್ಷಗಳಿಂದ ರಂಜಿಸಿದ್ದ ಜನಪ್ರಿಯ ಧಾರಾವಾಹಿ ಮಂಗಳ ಗೌರಿ ಇದೀಗ ಮುಕ್ತಾಯವಾಗಿದೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿದ್ದಂತಹ ಪುಟ್ಟಗೌರಿ ಮದುವೆ ಎಂಬ ಧಾರವಾಹಿಗೆ ಎಲ್ಲಿಲ್ಲದ ಜನಪ್ರಿಯತೆ ಇತ್ತು, ಈ ಧಾರಾವಾಹಿಯನ್ನು ನೋಡುವುದಕ್ಕೆ ಅಭಿಮಾನಿಗಳು ಕಾತುರದಿಂದ ಕಾದುಕೊಳ್ಳುತ್ತಿದ್ದರು. ಬಾಲ್ಯ ವಿವಾಹ ಮಾಡಿದರೆ ಅದರಿಂದ ಏನೆಲ್ಲಾ ದುಷ್ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಹಾಗೂ ಬಾಲ್ಯ ವಿವಾಹ ಮಾಡುವುದು ಕಾನೂನಿಗೆ ವಿರೋಧ ಎಂಬ ಕಾನ್ಸೆಪ್ಟ್ ಅನ್ನು ಇಟ್ಟುಕೊಂಡು ಕೆ ಎಸ್ ರಾಮ್ ಜಿ ಎಂಬ ನಿರ್ದೇಶಕ ಪುಟ್ಟಗೌರಿ ಮದುವೆ ಎಂಬ ಧಾರವಾಹಿಯನ್ನು ಮೊದಲ ಬಾರಿಗೆ ಪ್ರಸಾರ ಮಾಡುತ್ತಾರೆ. ಅಂದಿನ ಕಾಲದಲ್ಲಿ ಈ ಧಾರಾವಾಹಿ ಎಷ್ಟರ ಮಟ್ಟಿಗೆ … Read more

ಮದುವೆಯಾದ ನಾಲ್ಕೇ ತಿಂಗಳಿಗೆ ಅವಳಿ ಮಕ್ಕಳನ್ನು ಪಡೆದದ್ದು ಹೇಗೆ ಎಂಬುದರ ಬಗ್ಗೆ ತನಿಖೆ ಆದೇಶಿಸಿದ ತಮಿಳುನಾಡು ಸರ್ಕಾರ.! ನಯನತಾರಾ ಮತ್ತು ವಿಘ್ನೇಶ್ ಗೆ ಎದುರಾಯ್ತು ಸಂ.ಕ.ಷ್ಟ

ಕಳೆದ ನಾಲ್ಕು ತಿಂಗಳ ಹಿಂದೆಯಷ್ಟೇ ದಕ್ಷಿಣ ಭಾರತದ ಲೇಡಿ ಸೂಪರ್ ಸ್ಟಾರ್ ನಯನತಾರಾ ಅವರು ಸುಮಾರು ಎಂಟು ವರ್ಷಗಳ ಕಾಲ ಪ್ರೀತಿಸಿದಂತಹ ತಮ್ಮ ಜೀವದ ಗೆಳೆಯ ವಿಘ್ನೇಶ್ ಶಿವನ್ ಅವರನ್ನು ಪ್ರೀತಿಸಿ ಮದುವೆಯಾದ ವಿಚಾರ ನಿಮ್ಮೆಲ್ಲರಿಗೂ ತಿಳಿದೇ ಇದೆ. ಈ ಒಂದು ಮದುವೆಗೆ ದಕ್ಷಿಣ ಭಾರತ ಸೇರಿದಂತೆ ಭಾರತೀಯ ಚಿತ್ರರಂಗದ ಅನೇಕ ಗಣ್ಯರು ಪಾಲ್ಗೊಂಡಿದ್ದರು ಬಹಳ ಅದ್ದೂರಿಯಾಗಿ ಈ ಒಂದು ಮದುವೆಯನ್ನು ಮಾಡಿಕೊಳ್ಳಲಾಯಿತು. ನಾಲ್ಕು ತಿಂಗಳಿನಿಂದಲೂ ಕೂಡ ನಯನತಾರ ಹಾಗೂ ವಿಘ್ನೇಶ್ ಶಿವನ್ ಇಬ್ಬರು ಕೂಡ ಪ್ರಣಯ … Read more

ದರ್ಶನ್ ಈಗಲೂ ನನ್ನ ನೆನಪಿಟ್ಟುಕೊಂಡಿದ್ದಾರೆ ಆದ್ರೆ ಶಿವಣ್ಣ ಹಾಗಲ್ಲ, ನೀವು ಯಾರು ಗೊತ್ತೇ ಇಲ್ಲ ಅಂತ ಹೇಳಿದ್ರು ಎಂದ ನಟಿ ಲಲಿತಮ್ಮ.

ನಟಿ ಲಲಿತಮ್ಮ ದುನಿಯಾ ಸಿನಿಮಾ ಸುಂಟರಗಾಳಿ ಸಿನಿಮಾ ಹಾಗೂ ಕನ್ನಡದ ಬಹುತೇಕ ಸಿನಿಮಾದಲ್ಲಿ ಖಳನಾಯಕಿಯ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಹಾಸ್ಯ ಪ್ರಧಾನ ಪಾತ್ರದಲ್ಲಿಯೂ ಕೂಡ ಅಭಿನಯಿಸಿದ್ದಾರೆ ಕೆಲವು ಬಾರಿ ಪೋಷಕ ಸ್ಥಾನದಲ್ಲಿಯೂ ನಿಂತು ತಮ್ಮ ಪಾತ್ರವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಒಟ್ಟಾರೆಯಾಗಿ ಹೇಳುವುದಾದರೆ ನಟಿ ಲಲಿತಮ್ಮ ಅವರು ಇಲ್ಲಿಯವರೆಗೂ ಕನ್ನಡದಲ್ಲಿ ಸುಮಾರು 50ಕ್ಕೂ ಅಧಿಕ ಸಿನಿಮಾದಲ್ಲಿ ನಟನೆ ಮಾಡಿದ್ದಾರೆ. ಬಹುತೇಕ ಎಲ್ಲಾ ಸಿನಿ ರಸಿಕರಿಗೂ ಕೂಡ ಲಲಿತಮ್ಮ ಅವರ ಪರಿಚಯ ಇದ್ದೇ ಇರುತ್ತದೆ ಅದರಲ್ಲಿಯೂ ಕೂಡ ಸುಂಟರಗಾಳಿ ಸಿನಿಮಾದಲ್ಲಿ ನಟಿ … Read more