ಅನಿಕಾ & ಶಂಭು ಮದುವೆ ಕ್ಯೂಟ್ ವಿಡಿಯೋ, ಕುಟುಂಬಸ್ಥರ ಜೊತೆಗಿರುವ ಸುಂದರ ಕ್ಷಣಗಳು.

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದಂತಹ ಕಮಲಿ ಎಂಬ ಧಾರವಾಹಿಯಲ್ಲಿ ಅನೇಕ ಮತ್ತು ಶಂಭು ಪಾತ್ರವನ್ನು ನಿರ್ವಹಿಸುತ್ತಿದ್ದಂತಹ ಸುಹಾಸ್ ಆತ್ರೆಯ ಮತ್ತು ಗ್ಯಾಬ್ರಿಯಾಲ ಅವರು ಪ್ರೀತಿಸಿ ನೆನ್ನೆ ಅಷ್ಟೇ ದಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ನೂತನ ವರ ಮತ್ತು ವಧುವಿಗೆ ಶುಭಾಶಯ ತಿಳಿಸಲು ಕಮಲಿ ಸೀರಿಯಲ್ ತಂಡ ಹಾಗೂ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದಂತಹ ಬಹುತೇಕ ಎಲ್ಲಾ ದಾರವಾಹಿಯ ನಾಯಕ ನಟರು ಮತ್ತು ನಾಯಕ ನಟಿಯರು ಈ ಒಂದು ಮದುವೆಯ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. View this post on Instagram … Read more

ಲೈಫ್ ಟೈಮ್ ಅಚೀವ್ಮೆಂಟ್ ಅವಾರ್ಡ್ ಅನ್ನು ಚಿರು ಪರವಾಗಿ ಪಡೆದ ಮೇಘನಾ ರಾಜ್ ಚಿರು ಫೋಟೊ ಮುಂದೆ ಅವಾರ್ಡ್ ಇಟ್ಟು ಹೇಳಿದ್ದೇನು ಗೊತ್ತಾ.? ಈ ಮಾತು ಕೇಳಿದ್ರೆ ನಿಜಕ್ಕೂ ಕಣ್ಣು ವದ್ದೆಯಾಗುತ್ತೆ.

ನಿನ್ನೆಯಷ್ಟೇ ಬೆಂಗಳೂರಿನಲ್ಲಿ 7ನೇ ಫೀಲಂ ಫೇರ್ ಫೆಸ್ಟಿವಲ್ ಅವಾರ್ಡ್ ಫಂಕ್ಷನ್ ಏರ್ಪಡಿಸಲಾಗಿದೆ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಈ ಒಂದು ಫಿಲಂ ಫೇರ್ ಫೆಸ್ಟಿವಲ್ ಅವಾರ್ಡ್ ಫಂಕ್ಷನ್ ಅನ್ನು ಏರ್ಪಡಿಸಿರುವುದು. ಈ ಅವಾರ್ಡ್ ಫಂಕ್ಷನ್ ಗೆ ತಮಿಳು, ತೆಲುಗು, ಮಲಯಾಳಂ, ಹಿಂದಿ ಹಾಗೂ ಕನ್ನಡ ಸಿನಿಮಾರಂಗದ ನಟ ನಟಿಯರು ಪಾಲ್ಗೊಂಡಿದ್ದಾರೆ. ಈ ಅವಾರ್ಡ್ ಫಂಕ್ಷನ್ ಗೆ ನಟಿ ಮೇಘನಾ ರಾಜ್ ಅವರು ಕೂಡ ಬಂದಿದ್ದಾರೆ ಗೋಲ್ಡನ್ ಕಲರ್ ಡ್ರೆಸ್ ನಲ್ಲಿ ಮೇಘನಾ ರಾಜ್ ಅವರು ದೇವತೆಯಂತೆ ಕಂಗೊಳಿಸುತ್ತಿದ್ದಾರೆ. … Read more

ಇದೇ ಮೊದಲ ಬಾರಿಗೆ ಸ್ಟೇಜ್ ಮೇಲೆ ಕಣ್ಣೀರು ಹಾಕಿದ ರವಿಚಂದ್ರನ್ ಇವರ ಮಾತು ಕೇಳಿದ್ರೆ ನಿಜಕ್ಕೂ ಬೇಸರವಾಗುತ್ತೆ. ರವಿಚಂದ್ರನ್ ನಾ ಈ ಸ್ಥಿತಿಗೆ ಕಾರಣವೇನು ಗೊತ್ತಾ.?

ಕ್ರೇಜಿಸ್ಟಾರ್ ರವಿಚಂದ್ರನ್ ಒಂದು ಕಾಲದಲ್ಲಿ ಅದ್ದೂರಿಯಾಗಿ ಬೆಳೆದವರು ಐಷಾರಾಮಿ ಜೀವನವನ್ನು ಸಾಗಿಸಿದವರು ಕೈಗೊಂದು ಆಳು ಕಾಲಿಗೊಂದು ಆಳು ಇಟ್ಟುಕೊಂಡಿದ್ದವರು. ಇನ್ನು ರವಿಚಂದ್ರನ್ ಅವರು ಅರ್ಧದಲ್ಲಿ ಶ್ರೀಮಂತರಾದ ಅವರ ವ್ಯಕ್ತಿಯಲ್ಲ ಹುಟ್ಟುತ್ತಾಗಲೇ ಆಗರ್ಭ ಶ್ರೀಮಂತರು ಚಿನ್ನದ ಸ್ಪೂನ್ ಬಾಯಲ್ಲಿ ಇಟ್ಟುಕೊಂಡು ಹುಟ್ಟಿದಂತಹ ವ್ಯಕ್ತಿ ಅಂತ ಹೇಳಿದರು ಕೂಡ ತಪ್ಪಾಗಲಾರದು. ರವಿಚಂದ್ರನ್ ಅವರ ತಂದೆ ವೀರ ಸ್ವಾಮಿಯವರು ಖ್ಯಾತ ಪ್ರೊಡ್ಯೂಸರ್ ಈಶ್ವರಿ ಎಂಬ ಪ್ರೊಡಕ್ಷನ್ಸ್ ಮೂಲಕ ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಬಂಡವಾಳವನ್ನು ಹೂಡಿಕೆ ಮಾಡಿ ಅಪಾರ ಆಸ್ತಿಯನ್ನು ಸಂಪಾದನೆ ಮಾಡಿದರು. … Read more

ಜನ ಮೆಚ್ಚಿದ ನಾಯಕಿ ಅವಾರ್ಡ್ ಪಡೆದ ನಿವೇದಿತಾ ಗೌಡ, ಅವಾರ್ಡ್ ಪಡೆದ ನಂತರ ವೇದಿಕೆಯ ಮೇಲೆ ಕಣ್ಣೀರು ಹಾಕಿದ್ದಾರೆ ಯಾಕೆ ಗೊತ್ತಾ.?

ಪ್ರತಿ ವರ್ಷವೂ ಕೂಡ ಕಲರ್ಸ್ ಕನ್ನಡ ವಾಹಿನಿಯಲ್ಲಿ ಅನುಬಂಧ ಅವಾರ್ಡ್ ಅನ್ನು ನೀಡಲಾಗುತ್ತದೆ ಅಂದರೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿಬರುವಂತಹ ಧಾರವಾಹಿ ಆಗಿರಬಹುದು ಕಿರುತೆರೆ ಆಗಿರಬಹುದು ಅಥವಾ ರಿಯಲಿಟಿ ಶೋ ಆಗಿರಬಹುದು ಇನ್ನಿತರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತಹ ನಟ ನಟಿಯರ ಪ್ರತಿಭೆಯನ್ನು ಗುರುತಿಸಿ ಅವರಿಗೆ ಗೌರವಾನ್ವಿತವಾದಂತಹ ಉಡುಗೊರೆ ಹಾಗೂ ಅವಾರ್ಡನ್ನು ನೀಡಲಾಗುತ್ತದೆ. ಪ್ರತಿ ವರ್ಷವೂ ಕೂಡ ಈ ಒಂದು ಕಾರ್ಯಕ್ರಮವನ್ನು ಬಹಳ ಅದ್ದೂರಿಯಾಗಿ ಆಚರಿಸಲಾಗುತ್ತದೆ ಹಾಗೆಯೇ ಈ ಬಾರಿಯೂ ಕೂಡ ಅನುಬಂಧ ಅವಾರ್ಡ್ ಅನ್ನು ಏರ್ಪಡಿಸಲಾಗಿತ್ತು. ಈ ಬಾರಿಯ … Read more

ನಟ ಕಿಶೋರ್ ಗೆ ಕೈ ತುಂಬಾ ಸಿನಿಮಾ ಕೆಲಸವಿದೆ, ಹೆಂಡತಿಗೆ ತಿಂಗಳಿಗೆ ಲಕ್ಷ ಲಕ್ಷ ಸಂಬಳ ಬರುತ್ತೆ ಆದ್ರೂ ಇವೆಲ್ಲವನ್ನು ಬಿಟ್ಟು ಹಳ್ಳಿಯಲ್ಲಿ ಕೃಷಿ ಮಾಡುತ್ತಿರುವುದಕ್ಕೆ ಗೊತ್ತಾ.?

ನಟ ಕಿಶೋರ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ತಮ್ಮ ವಿಭಿನ್ನವಾದ ನಟನೆಯಿಂದಲೇ ಎಲ್ಲರನ್ನು ಕೂಡ ತಮ್ಮತ ಗಮನ ಸೆಳೆದಿದ್ದಾರೆ ಹುಲಿ ಎಂಬ ಸಿನಿಮಾದಲ್ಲಿ ಖಡಕ್ ಪೊಲೀಸ್ ಪಾತ್ರವನ್ನು ನಿರ್ವಹಿಸುವುದರ ಮೂಲಕ ಸಿನಿಮಾರಂಗದಲ್ಲಿ ತಮ್ಮದೇ ಆದಂತಹ ಚಾಪನ್ನು ಮೂಡಿಸಿದವರು. ನಾಯಕ ನಟರಾಗಿ ಹೆಚ್ಚಾಗಿ ಗುರುತಿಸಿಕೊಳ್ಳದೆ ಇದ್ದರೂ ಕೂಡ ಖಳನಾಯಕರ ಪಟ್ಟಿಯಲ್ಲಿ ಇವರೇ ಅಗ್ರಸ್ಥಾನವನ್ನು ಪಡೆಯುತ್ತಾರೆ ಅಂತ ಹೇಳಿದರು ಕೂಡ ತಪ್ಪಾಗಲಾರದು. ಕನ್ನಡದಲ್ಲಿ ಸಾಕಷ್ಟು ಖಳನಾಯಕರ ಹಾಗೂ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಇತ್ತೀಚಿಗಷ್ಟೇ ತೆರೆಕಂಡಂತಹ ರಿಷಬ್ ಶೆಟ್ಟಿ ಅಭಿನಯದ ಕಾಂತರಾ … Read more

ಕಾಂತರಾ ಸಿನಿಮಾ ನೋಡಿ ಹಾಡಿ ಹೊಗಳಿದ ತೆಲುಗು ನಟ ನಾನಿ, ಕನ್ನಡದಲ್ಲಿ ಈಗೀಗ ಏನು ಸಿನಿಮಾ ತೆಗಿತೀರಪ್ಪ ನಿಜಕ್ಕೂ ನಂಬುವುದಕ್ಕೆ ಆಗುವುದಿಲ್ಲ ಅನ್ನುತ್ತಿದ್ದಾರೆ.

ತೆಲುವಿನ ಖ್ಯಾತ ನಟ ನಾನಿ ಅವರು ಬೆಂಗಳೂರಿನಲ್ಲಿ ನಡೆದಂತಹ 67ನೇ ಫಿಲಂ ಫೇರ್ ಅವಾರ್ಡ್ ಫಂಕ್ಷನ್ ಗೆ ಹಾಜರಾಗಿದ್ದರೆ ಈ ಸಮಯದಲ್ಲಿ ತಮ್ಮ ಮನದಾಳದ ಮಾತುಗಳನ್ನು ಹೇಳುವುದರ ಮೂಲಕ ಕನ್ನಡ ಭಾಷೆಯನ್ನು ಹಾಗೂ ಕನ್ನಡ ಸಿನಿಮಾ ಮತ್ತು ಕನ್ನಡ ಸಿನಿಮಾದಲ್ಲಿ ಇರುವಂತಹ ನಟ ನಟಿಯರನ್ನು ಹಾಡಿ ಹೊಗಳಿದ್ದಾರೆ. ಒಂದು ಕಾಲದಲ್ಲಿ ಕನ್ನಡ ಸಿನಿಮಾ ಅಂದರೆ ಮುಸಿಯು ಕೂಡ ನೋಡದಂತಹ ಜನರು ಇದೀಗ ಕನ್ನಡ ಸಿನಿಮಾದ ಹೆಸರು ಕೇಳುತ್ತಿದ್ದ ಹಾಗೆ ಬೆಚ್ಚಿ ಬೆರಗಾಗುತ್ತಿದ್ದಾರೆ. ಇಂತಹ ತಾಕತ್ತನ್ನು ಕನ್ನಡಕ್ಕೆ ನೀಡಿದಂತಹ … Read more

ಮದುವೆಯಾದ 5 ತಿಂಗಳಿಗೆ ಅವಳಿ ಮಕ್ಕಳ ತಾಯಾದ ನಟಿ ನಯನತಾರ, ವಿಚಾರ ಕೇಳಿ ತಬ್ಬಿಬಾದ ಅಭಿಮಾನಿಗಳು.!

ದಕ್ಷಿಣ ಭಾರತದಲ್ಲಿ ಸೂಪರ್ ಸ್ಟಾರ್ ನಯನತಾರಾ ಅವರು ತಮ್ಮ ಬಹುಕಾಲದ ಗೆಳೆಯ ವಿಘ್ನೇಶ್ ಶಿವನ್ ಅವರನ್ನು ಪ್ರೀತಿಸಿ ಕಳೆದ ಐದು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದರು. ಮದುವೆಯಾದ ನಂತರ ಈ ದಂಪತಿಗಳು ಹನಿಮೂನ್ ಗಾಗಿ ದೇಶ ವಿದೇಶವನ್ನು ಸುತ್ತುತ್ತಿದ್ದರು ಸುಮಾರು ಎರಡು ತಿಂಗಳಿನಿಂದಲೂ ಕೂಡ ವಿದೇಶದಲ್ಲಿ ವಾಸವಾಗಿದ್ದರು. ತಮ್ಮ ಎಲ್ಲಾ ಸಿನಿಮಾ ಕಾರ್ಯಗಳನ್ನು ಪಕ್ಕಕ್ಕೆ ಇಟ್ಟು ಸದ್ಯಕ್ಕೆ ಗಂಡ ಹೆಂಡತಿ ಇಬ್ಬರೂ ಕೂಡ ಜಾಲಿ ಮೂಡ್ ನಲ್ಲಿ ಕಾಲ ಕಳೆಯುತ್ತಿದ್ದರು. ಈ ಫೋಟೋಸ್ ಮತ್ತು ವೀಡಿಯೋಸ್ಗಳನ್ನು ಕೂಡ ತಮ್ಮ … Read more

ನಿವೇದಿತಾ ಗೌಡ & ಅವರ ತಾಯಿ ಮಾಡಿದ ಈ ಡ್ಯಾನ್ಸ್ ನೋಡಿ ಎಷ್ಟು ಸೊಗಸಿದೆ.

ಸೋಶಿಯಲ್ ಮಿಡಿಯೋದಿಂದಲೇ ಸಿಕ್ಕಾಪಟ್ಟೆ ಫೇಮಸ್ ಆದ ಸೆಲೆಬ್ರೆಟಿಗಳ ಪೈಕಿ ನಿವೇದಿತಾ ಗೌಡ ಅವರು ಕೂಡ ಒಬ್ಬರು ಟಿಕ್ ಟಾಕ್ ಡಬ್ಸ್ಮ್ಯಾಶ್‌ಗಳಲ್ಲಿ ವಿಡಿಯೋ ಮಾಡುವುದರ ಮುಖಾಂತರವೇ ಇದೀಗ ಎಲ್ಲಾ ಕನ್ನಡಿಗರ ಕಣ್ಮಣವನ್ನು ಸೆಳೆದಿದ್ದಾರೆ. ಅಷ್ಟೇ ಅಲ್ಲದೆ ಸೆಲೆಬ್ರಿಟಿ ಅಂತಾನೂ ಕೂಡ ಗುರುತಿಸಿಕೊಂಡಿದ್ದಾರೆ ನಿಮ್ಮೆಲ್ಲರಿಗೂ ತಿಳಿದಿರುವಂತೆ ನಿವೇದಿತಾ ಗೌಡ ಅವರು ಸೋಶಿಯಲ್ ಮೀಡಿಯಾ ದಿಂದಲೇ ಬಿಗ್ ಬಾಸ್ ನಲ್ಲಿ ಅವಕಾಶ ಗಿಟ್ಟಿಸಿಕೊಂಡವರು. ಕೇವಲ 18ನೇ ವಯಸ್ಸಿಗೆ ಬಿಗ್ ಬಾಸ್ ವೇದಿಕೆ ಏರಿದ ಅತಿ ಚಿಕ್ಕ ವಯಸ್ಸಿನ ಸ್ಪರ್ಧಿ ಅಂದರೆ ಅದು … Read more

ಸೃಜನ್ ಲೋಕೇಶ್ ಕಂಡ್ರೆ ನನ್ಗೆ ಆಗ್ತಿರಲಿಲ್ಲ ಅವನೊಬ್ಬ ದುರಹಂಕಾರಿ ಎಂಬ ಶಾ-ಕಿಂ-ಗ್ ವಿಚಾರ ಹೊರ ಹಾಕಿದ ಶ್ವೇತಾ ಚಂಗಪ್ಪ ಅಷ್ಟಕ್ಕೂ ಇವರಿಬ್ಬರ ನಡುವೆ ನಡೆದದ್ದೇನು ನೋಡಿ.!

ಶ್ವೇತಾ ಚಂಗಪ್ಪ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ತಮ್ಮ ಅಮೋಘ ಅಭಿನಯದಿಂದಲೇ ಎಲ್ಲರ ಗಮನವನ್ನು ಸೆಳೆತಿದ್ದಾರೆ ಉದಯ ಟಿವಿಯಲ್ಲಿ ಪ್ರಸಾರವಾಗುತ್ತಿದ್ದಂತಹ ಸುಮತಿ ಎಂಬ ಧಾರವಾಹಿಯಲ್ಲಿ ಮೊಟ್ಟಮೊದಲ ಬಾರಿಗೆ ನಟನೆ ಮಾಡುವುದರ ಮೂಲಕ ಕಿರುತೆರೆ ಲೋಕದಲ್ಲಿ ತಮ್ಮದೇ ಆದಂತಹ ಚಾಪನ್ನು ಮೂಡಿಸಿದ್ದರು‌. ಈ ಧಾರಾವಾಹಿ ಇವರಿಗೆ ದೊಡ್ಡ ಮಟ್ಟದಲ್ಲಿ ಯಶಸ್ಸನ್ನು ತಂದು ಕೊಟ್ಟಿದ್ದು ತದನಂತರ 2006ರಲ್ಲಿ ತೆರೆಕಂಡಂತಹ ಕಾದಂಬರಿ ಎಂಬ ಧಾರವಾಹಿಯಲ್ಲಿ ನಾಯಕನಟಿಯಾಗಿ ಮುಖ್ಯ ಪಾತ್ರದಲ್ಲಿ ನಟಿಸಲು ಪ್ರಾರಂಭಿಸಿದರು. ಇಲ್ಲಿಂದ ಇವರ ಜೀವನಕ್ಕೆ ಒಂದು ಟರ್ನಿಂಗ್ ಪಾಯಿಂಟ್ ಸಿಕ್ಕಿತು … Read more

ಲೀಲಾವತಿ ಮತ್ತು ಡಾಕ್ಟರ್ ರಾಜಕುಮಾರ್ ನಡುವಿನ ಸಂಬಂಧದ ವಿಚಾರ ತಿಳಿದ ನಂತರ ಪಾರ್ವತಮ್ಮನವರು ಎಂತಹ ದೊಡ್ಡ ತ್ಯಾಗ ಮಾಡುವುದಕ್ಕೆ ಸಿದ್ಧರಾಗಿದ್ದರು ಗೊತ್ತಾ.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ಕಳೆದ ಐದು ದಶಕಗಳಿಂದಲೂ ಕೂಡ ಲೀಲಾವತಿ ಮತ್ತು ವರನಟ ಡಾಕ್ಟರ್ ರಾಜಕುಮಾರ್ ಅವರ ನಡುವೆ ಸಂಬಂಧವಿದೆ ಎಂಬ ವಿಚಾರ ಚರ್ಚೆಯಾಗುತ್ತಿರುವುದರ ಬಗ್ಗೆ ತಿಳಿದೆ ಇದೆ. ಈ ವಿಚಾರದ ಬಗ್ಗೆ ರಾಜಕುಮಾರ್ ಆಗಲಿ ಪಾರ್ವತಮ್ಮನಾಗಲಿ ಅಥವಾ ಲೀಲಾವತಿಯಾಗಲಿ ಎಲ್ಲಿಯೂ ಕೂಡ ಬಹಿರಂಗವಾಗಿ ನಮ್ಮ ಸಂಬಂಧ ಈ ರೀತಿ ಇದೆ ಎಂದು ಎಲ್ಲಿಯೂ ಕೂಡ ಹೇಳಿಕೊಂಡಿಲ್ಲ. ಆದರೆ ಕೆಲವು ಮೂಲಗಳ ಪ್ರಕಾರ ಡಾಕ್ಟರ್ ರಾಜಕುಮಾರ್ ಹಾಗೂ ಲೀಲಾವತಿಯವರು ಒಬ್ಬರು ಇನ್ನೊಬ್ಬರು ಇಷ್ಟ ಪಡುತ್ತಿದ್ದರು ಇವರಿಬ್ಬರ ಮಗನೇ ವಿನೋದ್ … Read more