ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕಮಲಿ ಸೀರಿಯಲ್ ಅನಿಕಾ & ಶಂಭು ಮದುವೆ ಮನೆಯಲ್ಲೇ ಮಾಡಿದ ಭರ್ಜರಿ ಡ್ಯಾನ್ಸ್ ನೋಡಿ.

ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿದ್ದಂತಹ ಕಮಲಿ ಎಂಬ ಧಾರಾವಾಹಿಯಲ್ಲಿ ಅಭಿನಯಿಸುತ್ತಿದ್ದಂತಹ ಅನಿಕ ಪಾತ್ರಧಾರಿಯಾ ಗ್ಯಾಬ್ರಿಯೆಲ್ಲಾ ಹಾಗೂ ಶಂಭು ಪಾತ್ರವನ್ನು ನಿರ್ವಹಿಸುತ್ತಿದ್ದಂತಹ ಸುಹಾಸ್ ಆತ್ರೇಯ ಅವರು ಇದೀಗ ದಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ಎಷ್ಟೇ ತಾವು ಇಬ್ಬರೂ ಪ್ರೀತಿಸುವುದಾಗಿ ಹೇಳಿಕೊಂಡಿದ್ದರು. ಅಷ್ಟೇ ಅಲ್ಲದೆ ಸುಹಾಸ್ ಅವರು ಗ್ಯಾಬ್ರಿಯಾಲ ಅವರಿಗೆ ಉಂಗುರವನ್ನು ತೊಡಿಸುವ ಮೂಲಕ ತಮ್ಮ ಪ್ರೀತಿಯ ವಿಚಾರವನ್ನು ಹೇಳಿಕೊಂಡಿದ್ದರು. ಈ ವಿಡಿಯೋವನ್ನು ಸ್ವತಃ ಅನಿಕಾ ಮತ್ತು ಶಂಭು ಅವರೇ ತಮ್ಮ instagram ಖಾತೆಯಲ್ಲಿ … Read more

ಎಲ್ಲರ ಹಬ್ಬಕ್ಕೆ ಚಿನ್ನವನ್ನು ಕೊಡಿಸ್ತಾರೆ ಆದ್ರೆ ನಾನು ಮಾತ್ರ ನನ್ನ ಹೆಂಡತಿಯ ತಾಳಿಯನ್ನೇ ಮಾರಿದೆ ಎಂದು ಕಣ್ಣೀರು ಹಾಕಿದ ನೆನಪಿರಲಿ ಪ್ರೇಮ್ ಈ ವಿಡಿಯೋ ನೋಡಿ.

ನೆನಪಿರಲಿ ಪ್ರೇಮ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ತಮ್ಮ ಅಮೋಘವಾದ ಅಭಿನಯದಿಂದಲೇ ಎಲ್ಲರ ಗಮನವನ್ನು ಸೆಳೆದಿದ್ದರು ಅಷ್ಟೇ ಅಲ್ಲದೆ ಎರಡು ಸಾವಿರ ದಶಕದಲ್ಲಿ ಫೇಮಸ್ ನಟ ಅಂತಾನೂ ಕೂಡ ಗುರುತಿಸಿಕೊಂಡಿದ್ದಾರೆ. ಮೋಹಕತಾರೆ ರಮ್ಯಾ ಅವರ ಜೊತೆ ನಟನೆ ಮಾಡಿದಂತಹ ಜೊತೆಯಲಿ ಎಂಬ ಸಿನಿಮಾ ಆಕಾಲದಲ್ಲಿ ಬಹುದೊಡ್ಡ ಮಟ್ಟದಲ್ಲಿ ಹಿಟ್ಟಾಯ್ತು. ಈ ಕಾರಣದಿಂದಲೇ ಈಗಲೂ ಸಹ ಪ್ರೇಮ್ ಅವರು ತಮ್ಮ ಹೆಸರಿನ ಮುಂದೆ ನೆನಪಿರಲಿ ಎಂಬ ಶೀರ್ಷಿಕೆಯನ್ನು ಇಟ್ಟುಕೊಂಡಿದ್ದರೆ. ಇದರಿಂದಲೇ ತಿಳಿಯುತ್ತದೆ ಈ ಸಿನಿಮಾ ಇವರಿಗೆ ಎಷ್ಟು ಸ್ಥಾನಮಾನ … Read more

ವಿ-ಚ್ಛೇ-ದ-ನ ಪಡೆದಿದ್ದ ರಜನಿಕಾಂತ್ ಅಳಿಯ ಧನುಷ್ ಮತ್ತು ಮಗಳು ಐಶ್ವರ್ಯ ಇದೀಗ ಮತ್ತೆ ಒಂದಾಗುತ್ತಿದ್ದಾರೆ. ಕಾರಣವೇನು ಗೊತ್ತ.?

ಸೂಪರ್ ಸ್ಟಾರ್ ರಜನಿಕಾಂತ್ ಅವರ ಪುತ್ರಿ ಐಶ್ವರ್ಯ ಹಾಗೂ ಅವರ ಅಳಿಯ ಧನುಷ್ ಅವರು ವಿ-ಚ್ಛೆ-ದ-ನ ಪಡೆದು ಆರು ತಿಂಗಳಾಗಿತ್ತು ಕೆಲವು ಕಾರಣಾಂತರಗಳಿಂದ ತಮ್ಮ ಸಂಸಾರಕ ಜೀವನದಲ್ಲಿ ಭಿನ್ನಾಭಿಪ್ರಾಯ ಉಂಟಾಗಿದ್ದರಿಂದ ಇಬ್ಬರು ಕೂಡ ಪರಸ್ಪರ ಒಪ್ಪಿಗೆಯ ಮೇರೆಗೆ ವಿ-ಚ್ಛೇ-ದ-ನ-ವನ್ನು ಪಡೆದಿದ್ದರು. ಆದರೆ ಈ ವಿ-ಚ್ಛೇ-ದ-ನ ರಜನಿಕಾಂತ್ ಅವರ ಜೀವನದಲ್ಲಿ ಬಹಳಷ್ಟು ನೋವು ನೀಡಿದ್ದು ಅಷ್ಟೇ ಅಲ್ಲದೆ ಕೆಲವು ಟೀಕೆ ಚರ್ಚೆ ಹಾಗೂ ಕೂಡ ಒಳಗಾಗಿದ್ದರು. ಇದರಿಂದ ರಜನಿಕಾಂತ್ ಅವರು ಬಹಳನೇ ಮನನೊಂದಿದ್ದರು ಅಷ್ಟೇ ಅಲ್ಲದೆ ಕಳೆದ ತಿಂಗಳಷ್ಟೇ … Read more

ನಟರಿಗಿಂತ ಹೆಚ್ಚು ಕು-ಡಿ-ಯು-ವ ನಟಿ ಮಟಿಯರು ಯಾರು ಗೊತ್ತಾ ಈ ವಿಡಿಯೋ ನೋಡಿದರೆ ನಿಜಕ್ಕೂ ಆಶ್ಚರ್ಯ ಆಗುತ್ತೆ.!

ನಿಮ್ಮೆಲ್ಲರಿಗೂ ತಿಳಿದಿರುವಂತೆ ಕುಡಿತದ ಚಟ ನಮ್ಮ ಆರೋಗ್ಯವನ್ನು ಹಾಳು ಮಾಡುತ್ತದೆ ಅದರಲ್ಲಿಯೂ ಕೂಡ ಸೆಲೆಬ್ರಿಟಿಗಳು ಈ ಕುಡಿತದ ಚಟಕ್ಕೆ ಒಳಗಾದರೆ ಕೇವಲ ಆರೋಗ್ಯ ಹಾಳಾಗುವುದು ಮಾತ್ರವಲ್ಲದೆ ತಮ್ಮ ಹೆಸರು ಕೀರ್ತಿ ಪ್ರತಿಷ್ಠೆಯು ಕೂಡ ಹಾಳಾಗುತ್ತದೆ. ಈ ವಿಚಾರ ಎಲ್ಲರಿಗೂ ತಿಳಿದಿದೆ ಆದರೂ ಕೂಡ ಇತ್ತೀಚಿನ ದಿನದಲ್ಲಿ ಕುಡಿತಕ್ಕೆ ದಾಸರಾಗಿರುವಂತಹ ವ್ಯಕ್ತಿಗಳೆ ಹೆಚ್ಚು. ಹಿಂದಿನ ಕಾಲದಲ್ಲಿ ಅಂದರೆ ಸಿನಿಮಾ ಇಂಡಸ್ಟ್ರಿಯಲ್ಲಿ ಅಣ್ಣಾವ್ರ ಕಾಲದಲ್ಲಿ ರವಿಚಂದ್ರನ್ ಆಗಿರ್ಬಹುದು, ವರನಟ ಡಾಕ್ಟರ್ ರಾಜಕುಮಾರ್ ಆಗಿರಬಹುದು ವಿಷ್ಣುವರ್ಧನ್ ಆಗಿರಬಹುದು ರಮೇಶ್ ಅರವಿಂದ್ ಆಗಿರಬಹುದು … Read more

ಮಿಲ್ಕ್ ಬ್ಯೂಟಿ ಆಶಿಕಾ ರಂಗನಾಥ್ ಕ್ಯೂಟ್ ಫೋಟೋ ನೋಡಿ ಫಿದಾ ಆದ ಅಭಿಮಾನಿಗಳು ಸೌಂದರ್ಯ ದೇವತೆಯೇ ಧರೆಗಿಳಿದ ಹಾಗೆ ಕಾಣುತ್ತಿದ್ದೀರಾ ಎಂದಿದ್ದಾರೆ.

ಆಶಿಕ ರಂಗನಾಥ್ ಅವರು ಮೂಲತಃ ತುಮಕೂರಿನವ ರಾಗಿದ್ದು ಇವರು ಬೆಳೆದಿದ್ದು ತಮ್ಮ ಸ್ವಂತ ಊರು ತುಮಕೂರಿನಲ್ಲಿಯೇ ಇವರ ತಂದೆ ಎನ್ ರಂಗನಾಥ್ ಇವರು ಸಿವಿಲ್ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದರು ಮತ್ತು ಇವರ ತಾಯಿ ಬಿ ಸುಧಾ ಇವರು ಗೃಹಿಣಿ ಹಾಗೂ ಇವರಿಗೆ ಮತ್ತೊಬ್ಬ ಮಗಳಿದ್ದು ಅವರು ಅನುಷಾ ಇವರು ಕೂಡ ನಟಿಯಾಗಿದ್ದಾರೆ. ಇವರು ತಮ್ಮ ಪಿಯು ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ತೆರಳಿದರು ಅಲ್ಲಿ ಕೋರಮಂಗಲ ಬೆಂಗಳೂರಿನ ಜ್ಯೋತಿ ನಿವಾಸ್ ಕಾಲೇಜಿನಲ್ಲಿ ತಮ್ಮ ಪಿಯು ಶಿಕ್ಷಣವನ್ನು ಮುಗಿಸಿದರು ನಂತರ ಇವರು … Read more

ರಂಭೆ, ಊರ್ವಶಿ, ಮೇನಕೆ, ತಿಲೋತ್ತ, ಧರೆಗಿಳಿದ ಹಾಗೆಯೇ ಕಾಣುತ್ತಿರುವ ನಟಿ ವೈಷ್ಣವಿ ಗೌಡ ಅವರ ಹೊಸ ಫೋಟೋ ವಿಡಿಯೋ ನೋಡಿ.

ನಟಿ ವೈಷ್ಣವಿಯವರು ಕಳೆದ ಒಂದು ದೇಶಕಗಳಿಂದಲೂ ಕೂಡ ಕಿರುತೆರೆಯಲ್ಲಿ ಸಕ್ರಿಯವಾಗಿ ಇದ್ದರೆ ಉದಯ ಟಿವಿಯಲ್ಲಿ ಬಂದಂತಹ ದೇವಿ ಎಂಬ ಸೀರಿಯಲ್ ನಲ್ಲಿ ಮೊಟ್ಟಮೊದಲ ಬಾರಿಗೆ ಅಭಿನಯಿಸಿದರು. ತದನಂತರ ಇವರಿಗೆ ಹೆಸರು ಮತ್ತು ಖ್ಯಾತಿಯನ್ನು ತಂದು ಕೊಟ್ಟಂತಹ ಸೀರಿಯಲ್ ಅಂದರೆ ಅದು ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿ ಬಂದಂತಹ ಅಗ್ನಿಸಾಕ್ಷಿ ಎಂಬ ಧಾರಾವಾಹಿ. ಈ ಸಿನಿಮಾದ ಮೂಲಕ ಕನ್ನಡಿಗರ ಮನೆಮನಗಳಲ್ಲಿ ಹಚ್ಚ ಹಸಿರಾಗಿ ಉಳಿದರು. ಈಗಲೂ ಕೂಡ ಸಾಕಷ್ಟು ಜನರಿಗೆ ಇವರನ್ನು ವೈಷ್ಣವಿ ಅಂತ ಹೇಳಿದರೆ ಗುರುತು ಹಿಡಿಯುವುದಕ್ಕೆ … Read more

ಅನುಪಮಾ ಗೌಡ ಅವರ ಜೀವನದ ಕಥೆ ಕೇಳಿದ್ರೆ ನಿಜಕ್ಕೂ ಕಣ್ಣೀರು ಹಾಕ್ತಿರಾ, ಒಮ್ಮೆ ಈ ವಿಡಿಯೋ ನೋಡಿ ಸಾಕು.

ಅನುಪಮಾ ಗೌಡ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿದ್ದಂತಹ ಅಕ್ಕ ಎಂಬ ಧಾರಾವಾಹಿಯಲ್ಲಿ ನಾಯಕ ನಟಿಯಾಗುವ ಮೂಲಕ ಹೆಚ್ಚು ಪ್ರಸಿದ್ಧಿಯನ್ನು ಪಡೆದರು ಇದಕ್ಕೂ ಮೊದಲು ಸಾಕಷ್ಟು ಧಾರವಾಹಿಯಲ್ಲಿ ಸಹಕಲವಿದೆಯಾಗಿ ನಟನೆ ಮಾಡಿದ್ದಾರೆ. ಆದರೆ ಇವರಿಗೆ ಹೆಚ್ಚು ಹೆಸರು ಕೀರ್ತಿ ತಂದುಕೊಟ್ಟ ಧಾರವಾಹಿ ಅಂದರೆ ಅದು ಕಲರ್ಸ್ ಕನ್ನಡ ವಾಹಿನಿಯ ಅಕ್ಕ ಧಾರಾವಾಹಿ ಅಂತಾನೆ ಹೇಳಬಹುದು. ಈ ಧಾರಾವಾಹಿ ಸುಗಮವಾಗಿ ಸಾಗುತ್ತಾ ಬಂತು ಆದರೆ ಕೆಲವು ವರ್ಷಗಳ ನಂತರ ಈ ಧಾರಾವಾಹಿಯನ್ನು ಅರ್ಧಕ್ಕೆ … Read more

ಆಂಕರ್ ಅನುಶ್ರೀ ಅವರ ಮತ್ತೊಂದು ವಿಡಿಯೋ ವೈರಲ್, ವಿಡಿಯೋ ನೋಡಿ ತಬ್ಬಿಬಾದ ಅಭಿಮಾನಿಗಳು.!

ಆಂಕರ್ ಅನುಶ್ರೀ ಸದ್ಯಕ್ಕೆ ಕನ್ನಡದಲ್ಲಿ ಇರುವಂತಹ ನಿರೂಪಕಿ ಹಾಗೂ ನಿರೂಪಕರ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಗಿಟ್ಟಿಸಿಕೊಂಡಿರುವ ಏಕೈಕ ವ್ಯಕ್ತಿ ಅಂದರೆ ಅದು ಅನುಶ್ರೀ ಅಂತಾನೆ ಹೇಳಬಹುದು. ಕಳೆದ ನಾಲ್ಕು ವರ್ಷಗಳಿಂದಲೂ ಕೂಡ ಜೀ ಕನ್ನಡ ವಾಹಿನಿಯಲ್ಲಿ ಏರ್ಪಡಿಸುವಂತಹ ಸಮಾರಂಭದಲ್ಲಿ ಬೆಸ್ಟ್ ಆಂಕರಿಂಗ್ ಅವಾರ್ಡ್ ಅನ್ನು ಅನುಶ್ರೀ ಅವರೇ ಪಡೆದುಕೊಳ್ಳುತ್ತಿದ್ದಾರೆ. ಇದರಿಂದಲೇ ತಿಳಿಯುತ್ತದೆ ಇವರು ಆಂಕರಿಂಗ್ ಅನ್ನು ಎಷ್ಟು ಅಚ್ಚುಕಟ್ಟಾಗಿ ಮತ್ತು ಚೆನ್ನಾಗಿ ಮಾಡುತ್ತಾರೆ ಅಂತ. ಆದರೆ ಅನುಶ್ರೀ ಅವರು ಆಂಕರಿಂಗ್ ವೃತ್ತಿಯನ್ನು ಆರಂಭಿಸುವುದಕ್ಕಿಂತ ಮುಂಚೆ ಇವರೊಬ್ಬರು ಡ್ಯಾನ್ಸರ್ … Read more

ನಾನು ಮತ್ತು ದರ್ಶನ್ ದೂರ ಆಗುವುದಕ್ಕೆ ನಿಖಿತನೇ ಕಾರಣ ಎಂದು ಹೇಳಿದ ಓಂ ಪ್ರಕಾಶ್ ರಾವ್ ಅಷ್ಟಕ್ಕೂ ದರ್ಶನ್ ಮತ್ತು ಓಂ ಪ್ರಕಾಶ್ ನಡುವೆ ನಡೆದಿದ್ದೇನು ಗೊತ್ತಾ.? ಈ ವಿಡಿಯೋ ನೋಡಿ

ನಟ ನಿರ್ಮಾಪಕ ಹಾಗೂ ನಿರ್ದೇಶಕ ಹಾಸ್ಯ ಕಲಾವಿದ ಓಂ ಪ್ರಕಾಶ್ ರಾವ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ತಮ್ಮ ಅದ್ಭುತವಾದ ಮತ್ತು ಅಮೋಘವಾದ ನಟನೆಯಿಂದಲೇ ಕನ್ನಡಿಗರ ಗಮನವನ್ನು ತಮ್ಮತ ಸೆಳೆದಿದ್ದರೆ‌. ಇನ್ನೂ ಓಂ ಪ್ರಕಾಶ್ ರಾವ್ ಅವರಿಗೆ ಸಿನಿಮಾರಂಗ ಎಂಬುದು ಹೊಸದೇನಲ್ಲ ತಮ್ಮ ತಂದೆ ಎನ್.ಎಸ್‌ ರಾವ್ ಅವರ ಕಾಲದಿಂದಲೂ ಕೂಡ ಇವರು ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ನಟರಾಗಿ ಕೆಲವೇ ಕೆಲವು ಸಿನಿಮಾದಲ್ಲಿ ನಟಿಸಿದ್ದಾರೆ ಆದರೆ ಇವರು ಹೆಚ್ಚು ನಿರ್ದೇಶಕರಾಗಿಯೇ ಗುರುತಿಸಿಕೊಂಡಿದ್ದಾರೆ. ಅದರಲ್ಲಿಯೂ ಕೂಡ ಹುಚ್ಚ, ಕಲಸಿಪಾಳ್ಯ, ಮಂಡ್ಯ, … Read more

ಮದುವೆಯಾದ ಒಂದೇ ತಿಂಗಳಿಗೆ ದೂರಾದ ರವೀಂದರ್ ಮತ್ತು ನಟಿ ಮಹಾಲಕ್ಷ್ಮಿ ಕಾರಣವೇನು ಗೊತ್ತಾ.! ನಿಜ ಪ್ರೀತಿ ಅಂತ್ಯವಾಯಿತು ಇದೊಂದು ಕಾರಣಕ್ಕೆ.

ಕಳೆದ ತಿಂಗಳಷ್ಟೇ ನಿರ್ಮಾಪಕ ರವೀಂದರ್ ಹಾಗೂ ನಟಿ ಮತ್ತು ನಿರೂಪಕಿಯಾದಂತಹ ಮಹಾಲಕ್ಷ್ಮಿಯವರು ಪ್ರೀತಿಸಿ ಮದುವೆಯಾದ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿತ್ತು. ಈ ಜೋಡಿಯನ್ನು ನೋಡಿದಂತಹ ನೆಟ್ಟಿದರು ವಿವಿಧ ರೀತಿಯಲ್ಲಿ ಟ್ರೋಲ್ ಮಾಡುತ್ತಿದ್ದರು. ಅಷ್ಟೇ ಅಲ್ಲದೆ ಭಾರತದ ಅತ್ಯಂತ ಈ ಜೋಡಿ ಸಿಕ್ಕಾಪಟ್ಟೆ ಫೇಮಸ್ ಅಂತಾನೆ ಹೇಳಬಹುದು ಏಕೆಂದರೆ ಇವರಿಬ್ಬರ ನಡುವೆ ಇದ್ದಂತಹ ಅಜಗಜಾಂತರ ವ್ಯತ್ಯಾಸ ಅಷ್ಟರ ಮಟ್ಟಿಗೆ ಇತ್ತು. ಆದರೂ ಕೂಡ ಪ್ರೀತಿ ಕುರುಡು ಪ್ರೀತಿಯ ಮುಂದೆ ಜಾತಿ ಮತ ಭೇದಭಾವ ರೂಪ ಸೌಂದರ್ಯ … Read more