ಪತ್ನಿಯ ಸೀಮಂತಕ್ಕೆ ಬಿಗ್ ಬಾಸ್ ಮನೆಯ ಟಿ.ವಿ ನಲ್ಲಿಯೇ ಅರಶಿಣ ಕುಂಕುಮ ಹಚ್ಚಿ ಆಶೀರ್ವದಿಸಿ ಕಣ್ಣೀರಿಟ್ಟ ಸ್ಪರ್ಧಿ ಈ ಹೃದಯಸ್ಪರ್ಶಿ ವಿಡಿಯೋ ನೋಡಿ.

ಬಿಗ್ ಬಾಸ್ ಇದು ಕರ್ನಾಟಕದಲ್ಲಿ ಮಾತ್ರವಲ್ಲದೆ ಇಡೀ ಭಾರತದಲ್ಲಿಯೇ ಅತಿ ದೊಡ್ಡ ರಿಯಾಲಿಟಿ ಶೋ ಅಂತ ಹೇಳಬಹುದು ಪ್ರಾರಂಭದಲ್ಲಿ ಪಶ್ಚಿಮಾತ್ಯ ದೇಶಗಳಲ್ಲಿ ಮಾತ್ರ ಬಿಗ್ ಬಾಸ್ ಅನ್ನು ಆಯೋಜಿಸಲಾಗುತ್ತಿತ್ತು. ಆದರೆ ದಿನ ಕಳೆದಂತೆ ಈ ಒಂದು ಬಿಗ್ ಬಾಸ್ ಕಾರ್ಯಕ್ರಮ ಎಂಬುದು ಭಾರತಕ್ಕೂ ಕೂಡ ಲಗ್ಗೆ ಇಟ್ಟಿತು ಮೊದಲ ಬಾರಿಗೆ ಹಿಂದಿಯಲ್ಲಿ ಬಿಗ್ ಬಾಸ್ ಕಾರ್ಯಕ್ರಮವು ಪ್ರಾರಂಭವಾಯಿತು. ಈ ಒಂದು ಕಾರ್ಯಕ್ರಮವನ್ನು ಬಾಲಿವುಡ್ ನ ಫೇಮಸ್ ನಟ ಆದಂತಹ ಸಲ್ಮಾನ್ ಖಾನ್ ಅವರು ನಿರೂಪಿಸಿದ್ದರು ಮೊದಲ ಸೀಸನ್ … Read more

ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡ ನಿವೇದಿತಾ ಗೌಡ ಈಕೆಯ ಡೈಲಾಗ್ ಕೇಳಿದ್ರೆ ನಿಜಕ್ಕೂ ಬೆರಗಾಗಿ ಹೋಗುತ್ತೀರಾ.

ಸೋಶಿಯಲ್ ಮೀಡಿಯಾದಲ್ಲಿ ಎಲ್ಲೆ ನೋಡಿದರೂ ಕೂಡ ನಿವೇದಿತಾ ಗೌಡ ಅವರಿಗೆ ಸಂಬಂಧಪಟ್ಟಂತಹ ವಿಡಿಯೋಗಳು ಫೋಟೋಗಳು ಟ್ರೋಲ್ ಗಳು ಹೆಚ್ಚಾಗಿ ಕಾಣಿಸುತ್ತದೆ. ಅಷ್ಟಕ್ಕೂ ಈ ನಿವೇದಿತ ಗೌಡ ಪ್ರತಿನಿತ್ಯ ಯಾಕೆ ಈ ರೀತಿ ಸುದ್ದಿಯಲ್ಲಿ ಇರುತ್ತಾರೆ ಎಂಬುದನ್ನು ನೋಡುವುದಾದರೆ ಇವರು ಸಾಮಾನ್ಯರಲ್ಲ. ಹೌದು ಸಾಕಷ್ಟು ವಿಭಿನ್ನತೆ ಮತ್ತು ವೈಶಿಷ್ಟತೆಯನ್ನು ಹೊಂದಿರುವಂತಹ ಗುಣಲಕ್ಷಣವನ್ನು ಒಳಗೊಂಡಿದ್ದಾರೆ. ಈ ಕಾರಣಕ್ಕಾಗಿಯೇ ಪ್ರತಿನಿತ್ಯವೂ ಕೂಡ ಒಂದಲ್ಲ ಒಂದು ಸುದ್ದಿಗೆ ಹೆಸರುವಾಸಿಯಾಗಿರುತ್ತಾರೆ. ಇಷ್ಟು ದಿನಗಳ ಕಾಲ ಕೇವಲ ನೀವು ನಿವೇದಿತಾ ಗೌಡ ಅವರ ಫೋಟೋಸ್ ಅನ್ನು … Read more

ವೇದಿಕೆ ಮೇಲೆ ಅದಿತಿ ಪ್ರಭುದೇವ ಶಿವಣ್ಣನ ಜೊತೆ ಮಾಡಿದ ಈ ಕ್ಯೂಟ್ ಡ್ಯಾನ್ಸ್ ನೋಡಿ ಎಷ್ಟು ಸೊಗಸಾಗಿದೆ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಜೀ ಕನ್ನಡ ವಾಹಿನಿಯಲ್ಲಿ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಎಂಬ ಡ್ಯಾನ್ಸಿಂಗ್ ಶೋ ಅನ್ನು ಆಯೋಜಿಸಲಾಯಿತು. ಈ ಒಂದು ಡ್ಯಾನ್ಸಿಂಗ್ ಕಾರ್ಯಕ್ರಮಕ್ಕೆ ಶಿವಣ್ಣ ಅವರು ಕೂಡ ಜಡ್ಜ್ ಆಗಿ ಆಗಮಿಸಿದ್ದರು ಕಳೆದ ಮೂರು ತಿಂಗಳಿನಿಂದಲೂ ಕೂಡ ಇದೇ ಟೀಮ್ ನಲ್ಲಿ ನಿರತರಾಗಿದ್ದರು. ಹಾಗಾಗಿ ಫೈನಲ್ ಅಂತಕ್ಕೆ ಬಂದ ಕಾರಣ ಕಳೆದ ವಾರವಷ್ಟೇ ಕನಕಪುರ ಸಮೀಪದಲ್ಲಿ ಇರುವಂತಹ ಪ್ರದೇಶ ಒಂದರಲ್ಲಿ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಫಿನಾಲೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಜಡ್ಜಸ್ ಆದಂತಹ ಚಿನ್ನಿ ಪ್ರಕಾಶ್, … Read more

ರವಿಚಂದ್ರನ್ ಸಿನಿಮಾದಲ್ಲಿ ನಟಿಸುವುದಕ್ಕೆ ತಿರಸ್ಕರಿಸಿದ ಏಕೈಕ ನಟಿ ಇವರೇ ಅಷ್ಟಕ್ಕೂ ರವಿಚಂದ್ರನ್ ಸಿನಿಮಾ ನಿರಕರಿಸಿದ್ದು ಯಾಕೆ ಗೊತ್ತ.?

ಕ್ರೇಜಿಸ್ಟಾರ್ ರವಿಚಂದ್ರನ್ ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ ಕಳೆದ ನಾಲ್ಕೈದು ದಶಕಗಳಿಂದಲೂ ಕೂಡ ಸಿನಿಮಾರಂಗದಲ್ಲಿ ತಮ್ಮದೇ ಆದ ಚಾಪನ್ನು ಮೂಡಿಸಿದ್ದಾರೆ. ಒಂದು ಕಾಲದಲ್ಲಿ ರವಿಚಂದ್ರನ್ ಹೆಸರು ಕೇಳಿದರೆ ಸಾಕು ಪಡ್ಡೆ ಹುಡುಗರು ಮತ್ತು ಹದಿ ಹರಿಯದ ಯುವತಿಯರು ಹುಚ್ಚೆದ್ದು ಕುಣಿಯುತ್ತಿದ್ದರು. ಅಷ್ಟರ ಮಟ್ಟಿಗೆ ಇವರು ಮೂಡಿ ಮಾಡಿದ್ದರು ಇವರ ಸಿನಿಮಾದಲ್ಲಿ ಇರುವಂತಹ ಕಾನ್ಸೆಪ್ಟ್ ಆಗಿರಬಹುದು ಹಾಡುಗಳು ಆಗಿರಬಹುದು ಕಥೆ ಸಂಭಾಷಣೆ ಇವೆಲ್ಲವೂ ಕೂಡ ಅಷ್ಟರ ಮಟ್ಟಿಗೆ ಜನರ ಮನಸ್ಸಿನ ಮೇಲೆ ಪ್ರಭಾವ ಬೀರಿದ್ದವು. ಒಂದು … Read more

ಮೂರು ಜನ ಗಂಡು ಮಕ್ಕಳಲ್ಲಿ ಒಬ್ಬರು ಕೂಡ ನನ್ನ ಆಸೆ ನೆರವೇರಿಸಲೇ ಇಲ್ಲ ಎಂದು ವೇದಿಕೆ ಮೇಲೆ ಬೇಸರ ವ್ಯಕ್ತಪಡಿಸಿದ ಅಣ್ಣಾವ್ರು. ಅಪ್ಪಾಜಿ ಆಸೆ ಏನು ಗೊತ್ತಾ.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ದೊಡ್ಡ ಮನೆ ಅಂದರೆ ನಮ್ಮ ಸ್ಯಾಂಡಲ್ ವುಡ್ ನಲ್ಲಿ ಮಾದರಿ ಮನೆ ಅಂತಾನೆ ಹೇಳಬಹುದು ಸರಳತೆ ಸಜ್ಜನಿಕತೆ ಮಾನವೀಯತೆ ಸರಳ ಜೀವನ ನಡೆಸುವುದು ಮತ್ತೊಬ್ಬರಿಗೆ ಸಹಾಯ ಮಾಡುವುದು ಇವೆಲ್ಲವೂ ಕೂಡ ಡಾಕ್ಟರ್ ರಾಜಕುಮಾರ್ ಅವರಿಂದ ಬಳುವಳಿಯಾಗಿಯೇ ಮೂರು ಜನ ಮಕ್ಕಳಿಗೆ ಬಂದಿದೆ. ಚಿತ್ರರಂಗದಲ್ಲಿ ಉತ್ತಮವಾದ ಕುಟುಂಬ ಹಾಗೂ ಉತ್ತಮವಾದ ವ್ಯಕ್ತಿಗಳು ಅಂದರೆ ಅದು ಡಾಕ್ಟರ್ ರಾಜಕುಮಾರ್ ಕುಟುಂಬ ಅಂತಾನೆ ಹೇಳಬಹುದು. ಈ ಕಾರಣಕ್ಕಾಗಿ ಬಹಳಷ್ಟು ಜನ ಡಾಕ್ಟರ್ ರಾಜಕುಮಾರ್ ಕುಟುಂಬವನ್ನು ನೋಡಿ ಕಲಿಯಬೇಕು ಅಂತ … Read more

ಪುಟ್ಟ ಮಕ್ಕಳಂತೆ ಫ್ರಾಕ್ ತೊಟ್ಟು ನಿವೇದಿತಾ ಗೌಡ ಮಾಡಿದ ಈ ಡಾನ್ಸ್ ನೋಡಿದ್ರೆ ನಿಜಕ್ಕೂ ಬಾಯಿ ಮೇಲೆ ಬೆರಳು ಇಟ್ಕೋತೀರಾ.

ಸದ್ಯಕ್ಕೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಇರುವಂತಹ ಸೆಲೆಬ್ರಿಟಿಗಳಲ್ಲಿ ನಿವೇದಿತ ಗೌಡ ಅವರು ಮೊದಲು ಸ್ಥಾನವನ್ನು ಪಡೆಯುತ್ತಾರೆ ಅಂತಾನೆ ಹೇಳಬಹುದು. ಏಕೆಂದರೆ ಪ್ರತಿನಿತ್ಯವೂ ಕೂಡ ಒಂದಲ್ಲ ಒಂದು ವಿಡಿಯೋ ಅಥವಾ ಒಂದಲ್ಲ ಒಂದು ಫೋಟೋವನ್ನು ತಮ್ಮ instagram ಖಾತೆಯಲ್ಲಿ ನಿವೇದಿತ ಗೌಡ ಅವರು ಅಪ್ಲೋಡ್ ಮಾಡುತ್ತಾರೆ. ಇನ್ನು ನಿವೇದಿತಾ ಗೌಡ ಅವರಿಗೆ ಇರುವಂತಹ ಅಭಿಮಾನಿ ಬಳಗವೂ ಕೂಡ ಕಡಿಮೆ ಏನಲ್ಲ ಹೌದು ಯಾವ ಹೀರೋ ಮತ್ತು ಹೀರೋಯಿನ್ಗೂ ಕೂಡ ಕಡಿಮೆ ಇಲ್ಲ ಅಷ್ಟು ಜನ ಫಾಲೋವರ್ಸ್ ಅನ್ನು … Read more

ಕಣ್ಣೀರು ಹಾಕಿ ಟಾಸ್ ಗೆದ್ರಿ ಎಂದು ರೂಪೇಶ್ ರಾಜಣ್ಣ ಅನುಪಮಾಗೆ ಟಂಗ್ ಕೊಟ್ಟಿದ್ದಾರೆ, ಇದಕ್ಕೆ ಅನುಪಮ ಗೌಡ ಉತ್ತರಿಸಿದ್ದೇನು ಗೊತ್ತಾ ನಿಜಕ್ಕೂ ಆಶ್ಚರ್ಯವಾಗುತ್ತೆ.!

ನಿಮ್ಮೆಲ್ಲರಿಗೂ ತಿಳಿದಿರುವಂತೆ ಬಿಗ್ ಬಾಸ್ ಕಾರ್ಯಕ್ರಮ ಪ್ರಾರಂಭವಾಗಿ ಇನ್ನೇನು ಒಂದು ವಾರವೇ ಆಗಿದೆ ಈ ಬಾರಿಯ ಬಿಗ್ ಬಾಸ್ ನಲ್ಲಿ ನಟಿ ಹಾಗೂ ನಿರೂಪಕಿ ಅನುಪಮಾ ಗೌಡ ಅವರು ಕೂಡ ಪಾಲ್ಗೊಂಡಿದ್ದಾರೆ. ಬಿಗ್ ಬಾಸ್ ಸೀಸನ್ 5ರಲ್ಲೂ ಕೂಡ ಅನುಭವ ಸ್ಪರ್ಧಿಸಿದ್ದರು ಸುಮಾರು ನೂರು ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಇರುವ ಮೂಲಕ ತಮ್ಮ ಅಸ್ತಿತ್ವವನ್ನು ಕಾಪಾಡಿಕೊಂಡಿದ್ದರು. ಇದೀಗ ಬಿಗ್ ಬಾಸ್ ಸೀಸನ್ 9ರಲ್ಲಿಯೂ ಕೂಡ ಸ್ಪರ್ಧೆ ಮಾಡುವುದಕ್ಕೆ ಬಂದಿದ್ದಾರೆ ಇದು ಇವರಿಗೆ ಒಂದು ಅಡ್ವಾಂಟೇಜ್ … Read more

ನನಗೆ ಗಂಡು ಮಗು ಬೇಡ ಹೆಣ್ಣು ಮಗು ಬೇಕು ಎಂದು ಹೇಳಿದ ಧ್ರುವ ಸರ್ಜಾ ಇದರ ಹಿಂದಿರುವ ಉದ್ದೇಶ ಕೇಳಿದ್ರೆ ನಿಜಕ್ಕೂ ಆಶ್ಚರ್ಯ ಆಗುತ್ತೆ.

ಅದ್ದೂರಿ ಸಿನಿಮಾದ ಮೂಲಕ ಭರ್ಜರಿಯಾಗಿ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಟ್ಟ ಧ್ರುವ ಸರ್ಜಾ ಅವರಿಗೆ ಸಾಕಷ್ಟು ಫ್ಯಾನ್ ಫಾಲೋವರ್ಸ್ ಇರುವ ವಿಚಾರ ನಿಮ್ಮೆಲ್ಲರಿಗೂ ತಿಳಿದೇ ಇದೆ. ತಾವು ಅಭಿನಯಿಸಿದ ಮೊದಲ ಸಿನಿಮಾದಲ್ಲಿಯೇ ಉತ್ತಮ ಪ್ರತಿಕ್ರಿಯೆಯನ್ನು ಪಡೆದುಕೊಂಡರು. ಈ ಸಿನಿಮ ನೂರು ದಿನಗಳ ಕಾಲ ಪೂರೈಸಿತು ಈ ಸಿನಿಮಾದಲ್ಲಿ ನಟನೆ ಮಾಡಿದ ನಂತರ ಬಹದ್ದೂರ್, ಭರ್ಜರಿ ಪೊಗರು ಸಿನಿಮಾದಲ್ಲಿ ಅಭಿನಯಿಸಿದರು. ಪ್ರೇಮ ಬರಹ ಎಂಬ ಸಿನಿಮಾದಲ್ಲಿಯೂ ಕೂಡ ಚಿಕ್ಕದೊಂದು ಪಾತ್ರದಲ್ಲಿ ಅಭಿನಯಿಸಿದರು ಸದ್ಯಕ್ಕೆ ಧ್ರುವ ಸರ್ಜಾ ಅವರು ಮಾರ್ಟಿನ್ … Read more

ಅಪ್ಪು ನಮ್ಮೆಲ್ಲರನ್ನು ಬಿಟ್ಟು ಹೋಗುವ ಮುಂಚೆ ದರ್ಶನ್ ಮತ್ತು ಸುದೀಪ್ ಬಗ್ಗೆ ಹೇಳಿದ ಮಾತುಗಳು ಇದೀಗ ವೈರಲ್ ಆಗಿದೆ. ಅಷ್ಟಕ್ಕೂ ಅಪ್ಪು ಹೇಳಿದ್ದೇನೂ ಗೊತ್ತಾ.?

ಅಪ್ಪು ನಮ್ಮೆಲ್ಲರನ್ನು ಬಿಟ್ಟು ಅ.ಗ.ಲಿ 11 ತಿಂಗಳೇ ಆಗಿದೆ ಆದರೂ ಕೂಡ ಅವರು ಇಲ್ಲದೇ ಇರುವಂತಹ ವಿಚಾರವನ್ನು ನಮ್ಮಿಂದ ಆರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಪ್ರತಿನಿತ್ಯವೂ ಕೂಡ ಒಂದಲ್ಲ ಒಂದು ವಿಚಾರಕ್ಕೆ ನಮಗೆ ಅಪ್ಪು ನೆನಪಾಗುತ್ತಾರೆ. ಬಹುಶಃ ನಮ್ಮ ಕುಟುಂಬದಲ್ಲಿ ಇರುವಂತಹ ವ್ಯಕ್ತಿ ಒಬ್ಬರು ನಮ್ಮೆಲ್ಲರನ್ನು ಬಿಟ್ಟು ಅ.ಗ.ಲಿ.ದ್ದರೂ ಕೂಡ ನಾವು ಇಷ್ಟು ನೆನಪಿಸಿಕೊಳ್ಳುತ್ತಿರಲಿಲ್ಲ. ಆದರೆ ಅಪ್ಪು ಅವರನ್ನು ನಾವು ನೆನಪು ಮಾಡಿಕೊಳ್ಳದ ದಿನವೇ ಇಲ್ಲ ಅಂತ ಹೇಳಬಹುದು ಅಷ್ಟರ ಮಟ್ಟಿಗೆ ಅಪ್ಪು ನಮ್ಮೆಲ್ಲರ ಮನಸ್ಸಿನಲ್ಲಿಯೂ ಕೂಡ ಆವರಿಸಿಕೊಂಡಿದ್ದಾರೆ. ಜಾಹೀರಾತು:- … Read more

ಬಿಗ್ ಬಾಸ್ ಮನೆಗೆ ಹೋದ್ರೆ ನಿಮ್ಮ ಹಳೆ ಬೂಟು ತೆಗೆದುಕೊಂಡು ಕಿತ್ತೋಗೆ ವರೆಗೂ ಹೊಡೆಯಿರಿ ಅಂತ ಹೇಳಿದ ರೂಪೇಶ್ ರಾಜಣ್ಣ ಇದೀಗ ಬಿಗ್ ಬಾಸ್ ಗೆ ಕಾಲಿಟ್ಟಿದೆಕೆ ಗೊತ್ತ

ನಿಮ್ಮೆಲ್ಲರಿಗೂ ತಿಳಿದಿರುವಂತೆ ಈ ಬಾರಿಯ ಬಿಗ್ ಬಾಸ್ ಸೀಸನ್ 9 ತುಂಬಾನೇ ವೈಶಿಷ್ಟತೆಯನ್ನು ಕೂಡಿದೆ ಏಕೆಂದರೆ ಮೊದಲ ಸೀಸನ್ ನಿಂದ ಹಿಡಿದು ಕೊನೆಯ 8 ಸೀಸನ್ಗಳವರೆಗೂ ಕೂಡ ಈ ಒಂದು ಬಿಗ್ ಬಾಸ್ ಕಾರ್ಯಕ್ರಮಕ್ಕೆ ಬಂದಿದ್ದಂತಹ ಕೆಲವು ಸ್ಪರ್ಧಿಗಳನ್ನು ಆಯ್ಕೆ ಮಾಡಿದ್ದಾರೆ. ಈ ಬಾರಿಯ ಬಿಗ್ ಬಾಸ್ ಸೀಸನ್ 9ಕ್ಕೆ ಬಂದಿರುವಂತಹ ಸ್ಪರ್ಧಿಗಳು ಮಾತ್ರ ನಿಜಕ್ಕೂ ಕೂಡ ಅದೃಷ್ಟವಂತರು ಅಂತ ಹೇಳಬಹುದು. ಏಕೆಂದರೆ ಬಿಗ್ ಬಾಸ್ ಒಂದರಿಂದ ಎಂಟನೇ ಸೀಸನ್ ವರೆಗೆ ಇದ್ದಂತಹ ಕೆಲವು ಅಭ್ಯರ್ಥಿಗಳನ್ನು ಆಯ್ಕೆ … Read more