ಮೈಸೂರಿನ ಯುವ ದಸರಾ ಕಾರ್ಯಕ್ರಮ ಉದ್ಘಾಟನೆಗೆ ಆಗಮಿಸಿದ ಅಶ್ವಿನಿ ವೇದಿಕೆಯ ಮೇಲೆ ಕಣ್ಣೀರು ಇಟ್ಟಿದ್ದಾರೆ ಯಾಕೆ ಗೊತ್ತ.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ಅಪ್ಪು ಅವರು ನಮ್ಮನ್ನು ಅ.ಗ.ಲಿ 11 ತಿಂಗಳು ಕಳೆದೆ ಹೋಗಿದೆ ಆದರೂ ಕೂಡ ಎಲ್ಲರ ಬಾಯಲ್ಲೂ ಅಪ್ಪು ಎಂಬ ಹೆಸರು ಕೇಳಿ ಬರುತ್ತಿದೆ. ಅಪ್ಪು ಅವರನ್ನು ಮರೆಯುವುದು ಅಷ್ಟು ಸುಲಭದ ಮಾತಲ್ಲ ಸಾಮಾನ್ಯವಾಗಿ ನಮ್ಮ ಮನೆಯಲ್ಲಿ ಇರುವಂತಹ ಸದಸ್ಯರು ಆಗಿರಬಹುದು ಸ್ನೇಹಿತರೆ ಆಗಿರಬಹುದು ಪರಿಚಯ ಆಗಿರಬಹುದು ನಮ್ಮನ್ನು ಬಿಟ್ಟು ಅ.ಗ.ಲಿ.ದಾ.ಗ ಒಂದೆರಡು ದಿನ ಅವರ ನೆನಪಿನಲ್ಲಿ ಇರುತ್ತೇವೆ ಹೆಚ್ಚೆಂದರೆ ಎರಡು ಮೂರು ತಿಂಗಳು ಅವರ ನೆನಪಿನಲ್ಲಿಯೇ ಕುಳಿತಿರುತ್ತೇವೆ. ತದನಂತರ ಪ್ರಕೃತಿಯ ನಿಯಮದಂತೆ ಅವರನ್ನು ಮರೆತು … Read more

ಬಿಗ್ ಬಾಸ್ ಮನೆಗೆ ಬಂದು ತಪ್ಪು ಮಾಡಿಬಿಟ್ಟೆ ಎಂದು ಕಣ್ಣೀರು ಹಾಕಿದ ಮಯೂರಿ ಅಷ್ಟಕ್ಕೂ ಬಿಗ್ ಬಾಸ್ ಮನೆಲೀ ಆಗಿದ್ದೇನು ನೋಡಿ.!

ನಿಮ್ಮೆಲ್ಲರಿಗೂ ತಿಳಿದಿರುವಂತೆ ಬಿಗ್ ಬಾಸ್ ಸೀಸನ್ 9ರ ಆವೃತ್ತಿ ಇದಾಗಲೇ ಪ್ರಾರಂಭವಾಗಿ ನಾಲ್ಕು ದಿನಗಳು ಕಳೆದಿದೆ ಈ ಒಂದು ಬಿಗ್ ಬಾಸ್ ಕಾರ್ಯಕ್ರಮಕ್ಕೆ ನಟಿ ಮಯೂರಿ ಯವರು ಕೂಡ ಸ್ಪರ್ಧಿಯಾಗಿ ಬಂದಿದ್ದಾರೆ. ನಿಜಕ್ಕೂ ಕೂಡ ಇವರ ಧೈರ್ಯವನ್ನು ಮತ್ತು ತ್ಯಾಗವನ್ನು ಮೆಚ್ಚಲೇಬೇಕು ಏಕೆಂದರೆ ಮಯೂರಿಗೆ ಇದಾಗಲೇ ಒಂದುವರೆ ವರ್ಷದ ಆರಾವ್ ಎಂಬ ಗಂಡು ಮಗ ಇದ್ದಾನೆ. ಈ ಮಗುವನ್ನು ಬಿಟ್ಟು ಬಿಗ್ ಬಾಸ್ ಮನೆಗೆ ಬಂದಿದ್ದಾರೆ ನಟಿ ಮಯೂರಿಯವರು ಬಿಗ್ ಬಾಸ್ ಮನೆಗೆ ಬರುತ್ತಿದ್ದಾರೆ ಎಂಬ ಸುದ್ದಿಯನ್ನು … Read more

ನೇರವಾಗಿ ಇನ್ನು ಮುಂದೆ ನಮಗೆ ಮಕ್ಕಳಾಗುವುದಿಲ್ಲ ಎಂದು ಹೇಳಿದ ನಿವೇದಿತ ಗೌಡ ಕಾರಣವೇನು ಗೊತ್ತಾ.! ನಿಜಕ್ಕೂ ಆಶ್ಚರ್ಯವಾಗುತ್ತೆ.

ನಿವೇದಿತ ಗೌಡ ಹಾಗೂ ಚಂದನ್ ಶೆಟ್ಟಿ ಪ್ರೀತಿಸಿ ಮದುವೆಯಾದ ವಿಚಾರ ನಿಮ್ಮೆಲ್ಲರಿಗೂ ತಿಳಿದೇ ಇದೆ ಹೌದು ಬಿಗ್ ಬಾಸ್ ಸೀಸನ್ 5ರಲ್ಲಿ ಪ್ರತಿ ಸ್ಪರ್ಧಿಗಳಾಗಿದ್ದಂತಹ ಚಂದನ್ ಮತ್ತು ನಿವೇದಿತಾ ಗೌಡ ಬಿಗ್ ಬಾಸ್ ಮನೆಯಲ್ಲಿ ಇದ್ದಷ್ಟು ದಿನವೂ ಕೂಡ ನಾವಿಬ್ಬರು ಅಣ್ಣ ತಂಗಿ ಶಿವಣ್ಣ ಹಾಗೂ ರಾಧಿಕಾ ಕುಮಾರಸ್ವಾಮಿ ಇದ್ದಂತೆ ಅಂತ ಹೇಳಿಕೊಂಡೆ ಓಡಾಡುತ್ತಿದ್ದರು. ಆದರೆ ಇವರಿಬ್ಬರ ನಡುವೆ ಅದು ಯಾವಾಗ ಪ್ರೀತಿ ಹುಟ್ಟಿತೋ ಏನೋ ಗೊತ್ತಿಲ್ಲ ಇದ್ದಕ್ಕಿದ್ದ ಹಾಗೆ ಇಬ್ಬರೂ ಕೂಡ ಪ್ರೇಮ ನಿವೇದನೆಯನ್ನು ಮಾಡಿಕೊಂಡರು. … Read more

ಎಂಗೇಜ್ಮೆಂಟ್ ಮಾಡಿಕೊಂಡು ಮದುವೆ ಆಗದೆ ಹಾಗೆ ಉಳಿದ ನಟಿಯರ ಸಂಪೂರ್ಣ ಲಿಸ್ಟ್ ಇಲ್ಲಿದೆ ನೋಡಿ.

ಸ್ನೇಹಿತರೆ ಮದುವೆ ಎಂದರೆ ಒಂದು ಮನಸನ್ನು ಇನ್ನೊಂದು ಮನಸ್ಸು ಮೆಚ್ಚುಗೆ ಪಡುವುದು ಹಾಗೂ ಹೊಂದಾಣಿಕೆಯನ್ನು ಹೊಂದಿರುವುದು ಇತ್ತೀಚಿನ ದಿನಗಳಲ್ಲಿ ಮದುವೆಯಾಗಲಿ ಅಥವಾ ಪ್ರೀತಿ ಆಗಲಿ ಬಹಳ ದಿನಗಳ ಕಾಲ ಉಳಿಯದೆ ಅರ್ಧಕ್ಕೆ ಮುರಿದು ಹೋಗುವುದು ಹೆಚ್ಚಾಗಿ ಕಂಡುಬಂದಿದೆ ಅದರಲ್ಲೂ ನಟ ನಟಿಯರ ಜೀವನದಲ್ಲಂತೂ ಸಾಮಾನ್ಯವಾಗಿವೆ. ಸ್ನೇಹಿತರೆ ಇಂದು ಎಂಗೇಜ್ಮೆಂಟ್ ಆಗಿ ಮುರಿದು ಹೋಗಿರುವ ನಟಿಯರು ಯಾರ್ಯಾರು ಎಂದು ನೋಡೋಣ ಬನ್ನಿ. ಜಾಹೀರಾತು:- ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ … Read more

ಮತ್ತೊಂದು ಪ್ಯಾನ್ ಇಂಡಿಯಾ ಸಿನಿಮಾದಲ್ಲಿ ನಟಿಸುತ್ತಿರುವ ನಟ ದರ್ಶನ್ ಈ ಸಿನಿಮಾಗಾಗಿ ದರ್ಶನ್ ಪಡೆದ ದುಬಾರಿ ಉಡುಗೊರೆ ಏನು ಗೊತ್ತಾ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ದರ್ಶನ್ ಅವರ ಫ್ಯಾನ್ ಇಂಡಿಯಾ ಸಿನಿಮಾ ಆದಂತಹ ಕ್ರಾಂತಿ ಇನ್ನೇನು ಬಿಡುಗಡೆಗೆ ಸಜ್ಜಾಗಿದೆ ಸಂಪೂರ್ಣ ಚಿತ್ರಕರಣ ನಡೆದಿದ್ದು ಡಬ್ಬಿಂಗ್ ಕಾರ್ಯವು ಕೂಡ ಮುಗಿದಿದೆ. ಕೆಲವು ಮೂಲಗಳ ಪ್ರಕಾರ ನವೆಂಬರ್ ಒಂದನೇ ತಾರೀಕು ಈ ಸಿನಿಮಾವನ್ನು ರಿಲೀಸ್ ಮಾಡಲಾಗುತ್ತದೆ ಎಂದು ಹೇಳಿದ್ದರು. ಆದರೆ ಚಿತ್ರತಂಡವು ಕೆಲವು ರೀ ಶೂಟಿಂಗ್ ಬಾಕಿ ಇರುವುದರಿಂದ ಅವನೆಲ್ಲವನ್ನು ರೀಶೂಟ್ ಮಾಡಿ ನವೆಂಬರ್ ಕೊನೆಯ ವಾರದಂದು ಈ ಒಂದು ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿದ್ದರು. ಇದೆಲ್ಲ ಒಂದು ಕಡೆಯಾದರೆ ಮತ್ತೊಂದು ಕಡೆ … Read more

ಅಭಿಮಾನಿ ಎದೆಗೆ ಆಟೋಗ್ರಾಫ್ ಹಾಕಿದ ರಶ್ಮಿಕ ಮಂದಣ್ಣ, ಸಖತ್ ಸೌಂಡ್ ಮಾಡುತಿದೆ ಈ ವಿಡಿಯೋ.

ರಶ್ಮಿಕಾ ಮಂದಣ್ಣ ಸದ್ಯಕ್ಕೆ ಕನ್ನಡ ಮಾತ್ರವಲ್ಲದೆ ಬಾಲಿವುಡ್ ನಲ್ಲಿಯೂ ಕೂಡ ಹೆಚ್ಚು ಬೇಡಿಕೆಯನ್ನು ಉಳಿಸಿಕೊಂಡಿರುವ ನಟಿ ಕನ್ನಡದಲ್ಲಿ ಕೇವಲ ಮೂರರಿಂದ ನಾಲ್ಕು ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಆದರೆ ಹೆಚ್ಚು ಸದ್ದು ಮಾಡಿದ್ದು ಮಾತ್ರ ತೆಲುಗುನಲ್ಲಿ ಅಂತಾನೆ ಹೇಳಬಹುದು ಸದ್ಯಕ್ಕೆ ಬಾಲಿವುಡ್ ನ ಬಿಗ್ ಬಾಸ್ ಆದಂತಹ ಅಮಿತಾಬ್ ಬಚ್ಚನ್ ಅವರ ಜೊತೆ ಗುಡ್ ಬೈ ಎಂಬ ಸಿನಿಮಾದಲ್ಲಿ ನಟನೆ ಮಾಡಿದ್ದಾರೆ. ಇದನ್ನು ಹೊರತು ಪಡಿಸಿ ಮಿಷನ್ ಮಂಜು ಎಂಬ ಸಿನಿಮಾದಲ್ಲಿಯೂ ಕೂಡ ತೆರೆಯನ್ನು ಹಂಚಿಕೊಳ್ಳಲಿದ್ದಾರೆ ಎಂಬ ಮಾಹಿತಿ ಇದಾಗಲೇ … Read more

ಮಾಲಾಶ್ರೀ ಮಗಳ ಜೊತೆ ನಟಿಸುತ್ತಿರುವ ದರ್ಶನ್ ಇದೀಗ ಶೃತಿ ಮಗಳ ಜೊತೆಯೂ ಕೂಡ ನಟಿಸಲಿದ್ದಾರೆ ಯಾವ ಸಿನಿಮಾದಲ್ಲಿ ಗೊತ್ತಾ.?

ನಿಮ್ಮೆಲ್ಲರಿಗೂ ಗೊತ್ತಿರುವಂತೆ ಚಂದನವನದ ಅದ್ಭುತ ನಟಿಯರಲ್ಲಿ ಶ್ರುತಿ ಅವರು ಕೂಡ ಒಬ್ಬರು ಕೌಟುಂಬಿಕ ಪಾತ್ರದಲ್ಲಿ ಮತ್ತು ಸಂಸಾರಿಕ ಜೀವನದಲ್ಲಿ ಕಥೆಯನ್ನು ಹೇಗೆ ಎಣೆದುಕೊಂಡು ಹೋಗಬೇಕು ಎಂಬುದನ್ನು ಶ್ರುತಿ ಅವರನ್ನು ನೋಡಿ ಕಲಿತುಕೊಳ್ಳಬೇಕು ಇಂದಿನ ನಟಿಯರು ಅಂತ ಹೇಳಿದರೆ ತಪ್ಪಾಗಲಾರದು. ಯಾವುದೇ ಪಾತ್ರ ಕೊಟ್ಟರು ಕೂಡ ಅದಕ್ಕೆ ಜೀವ ತುಂಬುವಂತಹ ಕೆಲಸವನ್ನು ಮಾಡುತ್ತಾರೆ. ಚಿತ್ರರಂಗಕ್ಕೆ ಬಂದು ಸುಮಾರು 3 ದಶಕಗಳೇ ಕಳೆದು ಹೋಯಿತು ಆದರೂ ಕೂಡ ಇವರಿಗೆ ಇರುವಂತಹ ಬೇಡಿಕೆ ಕಡಿಮೆಯಾಗಿಲ್ಲ. ಜಾಹೀರಾತು:- ನಂಬರ್ 1 ವಶೀಕರಣ ಸ್ಪೆಷಲಿಸ್ಟ್ … Read more

ಮಗನ ಕಾರಣದಿಂದಾಗಿ ಆ.ತ್ಮ.ಹ.ತ್ಯೆ ಮಾಡಿಕೊಳ್ಳುವುದಕ್ಕೆ ಮುಂದಾದ ಪ್ರಕಾಶ್ ರಾಜ್ ಅಷ್ಟಕ್ಕೂ ಆಗಿದ್ದೇನು ಗೊತ್ತಾ.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ಪ್ರಕಾಶ್ ರಾಜ್ ಅವರು ಅದ್ಭುತ ನಟ ನಿರ್ದೇಶಕ ನಿರ್ಮಾಪಕ ಇದೆಲ್ಲದಕ್ಕಿಂತಲೂ ಹೆಚ್ಚಾಗಿ ಇವರೊಬ್ಬ ಸಮಾಜ ಸೇವಕ ಹೌದು ರಾಜಕೀಯದಲ್ಲೂ ಕೂಡ ಸಕ್ರಿಯವಾಗಿ ಇದ್ದಾರೆ. ಹಲವಾರು ಗ್ರಾಮಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ ಅಲ್ಲಿನ ಜನರಿಗೆ ದೈವ ಮಾನವರಾಗಿದ್ದಾರೆ ಬಡತನದಲ್ಲಿ ಇರುವಂತಹ ವ್ಯಕ್ತಿಗಳಿಗೆ ಸಹಾಯ ಮಾಡಿದರೆ ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅದರ ಸಂಪೂರ್ಣ ವೆಚ್ಚವನ್ನು ಇದೀಗ ಪ್ರಕಾಶ್ ರೈ ಅವರು ಬರಿಸುತ್ತಿದ್ದಾರೆ. ವಿಶೇಷ ಏನೆಂದರೆ ಪ್ರಕಾಶ್ ರೈ ಅವರು ನಮ್ಮ ಕನ್ನಡದವರೆ ಕರ್ನಾಟಕದವರೆ ಆದರೂ ಕೂಡ … Read more

ನನ್ನಮ್ಮ ಸೂಪರ್ ಸ್ಟಾರ್ ಸೀಸನ್-2 ನಿರೂಪಕಿಯಾದ ವಂಶಿಕಾ

ನಿಮ್ಮೆಲ್ಲರಿಗೂ ತಿಳಿದಿರುವಂತೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿದ್ದಂತಹ ನನ್ನಮ್ಮ ಸೂಪರ್ ಸ್ಟಾರ್ ಎಂಬ ಕಾರ್ಯಕ್ರಮದಲ್ಲಿ ವಂಶಿಕ ಮತ್ತು ಮಾಸ್ಟರ್ ಆನಂದ ಅವರ ಧರ್ಮಪತ್ನಿ ಆದಂತಹ ಯಶಸ್ವಿನಿ ಅವರು ಸ್ಪರ್ಧಿಸಿದರು ಈ ಒಂದು ಕಾರ್ಯಕ್ರಮದಲ್ಲಿ ವಂಶಿಕ ಅವರು ಪ್ರಥಮ ಸ್ಥಾನವನ್ನು ಪಡೆದುಕೊಂಡರು. ಈ ಮೂಲಕ ಕಿರುತೆರೆ ಲೋಕಕ್ಕೆ ಕಾಲಿಟ್ಟಂತಹ ವಂಶಿಕಾ ಹೆಚ್ಚು ಜನ ಮನ್ನಣೆಯನ್ನು ಗಳಿಸಿದರು ಈ ಕಾರ್ಯಕ್ರಮದಿಂದ ವಂಶಿಕಳಿಗೆ ಒಂದು ಹೆಸರು ಹಾಗೂ ಖ್ಯಾತಿ ಎಂಬುದು ದೊರೆಯಿತು. ತದನಂತರ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿದ್ದಂತಹ … Read more

ದರ್ಶನ್ ಅಭಿಮಾನಿಗಳಿಗೆ ಬೇಸರದ ಸುದ್ದಿ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ನಟ ದರ್ಶನ್ ಅವರು ಇತ್ತೀಚಿಗಷ್ಟೇ ಕ್ರಾಂತಿ ಸಿನಿಮಾದ ಚಿತ್ರೀಕರಣವನ್ನು ಮುಗಿಸಿದ್ದಾರೆ ಡಬ್ಬಿಂಗ್ ಕೆಲಸವನ್ನು ಕೂಡ ಸಂಪೂರ್ಣಗೊಳಿಸಿದ್ದಾರೆ. ಈ ಸಿನಿಮಾ ಕನ್ನಡ ರಾಜ್ಯೋತ್ಸವ ದಿನದಂದೇ ಅಂದರೆ ನವೆಂಬರ್ ಒಂದನೇ ತಾರೀಕು ರಿಲೀಸ್ ಆಗಲಿದೆ ಎಂದು ಚಿತ್ರತಂಡದವರು ಹೇಳಿದ್ದರು. ಅಷ್ಟೇ ಅಲ್ಲದೆ ಚಿತ್ರತಂಡವು ಕೂಡ ಈ ಸಿನಿಮಾವನ್ನು ರಿಲೀಸ್ ಮಾಡುವುದಾಗಿ ಕೆಲವು ಸುಳಿವನ್ನು ಕೂಡ ನೀಡಿತು. ಆದರೆ ಇದೀಗ ಮತ್ತೊಂದು ಅಪ್ಡೇಟ್ ಸಿಕ್ಕಿದೆ ಹೌದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕ್ರಾಂತಿ ಸಿನಿಮಾ ನವೆಂಬರ್ 1 ಕನ್ನಡ … Read more