ಒಂದೇ ವೇದಿಕೆ ಮೇಲೆ 3 ನಟಿಯರ ಅಧ್ಬುತ ಡ್ಯಾನ್ಸ್ ಫಾರ್ಮಮನ್ಸ್, ನಿಶ್ವಿಕಾ, ಮಾಳವಿಕಾ, ಶ್ವೇತಾ ಚೆಂಗಪ್ಪ ಮಾಡಿದ ಈ ಡ್ಯಾನ್ಸ್ ಒಮ್ಮೆ ನೋಡಿ ಕಳೆದು ಹೋಗ್ತಿರಾ.

ಶರಣ್ ಹಾಗೂ ನಿಶ್ವಿಕಾ ನಾಯ್ಡು ನಾಯಕ – ನಾಯಕಿಯಾಗಿ ನಟಿಸಿರುವ ಈ ಚಿತ್ರ, ದೇಸಿ ಕ್ರೀಡೆಯಾದ ಖೊಖೊ ಆಟದ ಸುತ್ತ ನಡೆಯುತ್ತದೆ. ಖೊಖೊ ಕೋಚರ್ ಆಗಿ ಶರಣ್ ಕಾಣಿಸಿಕೊಂಡಿದ್ದಾರೆ. ವಿಶೇಷವೆಂದರೆ ಹದಿಮೂರು ಜನ ಖೊಖೊ ಆಟಗಾರರ ಪಾತ್ರದಲ್ಲಿ ಆರು ಜನ ಸಿನಿರಂಗದ ನಟರ ಪುತ್ರರು ನಟಿಸಿದ್ದಾರೆ. ಶರಣ್ ಪುತ್ರ ಹೃದಯ್, ಪ್ರೇಮ್(ನೆನಪಿರಲಿ) ಪುತ್ರ ಏಕಾಂತ್, ರವಿಶಂಕರ್ ಗೌಡ ಪುತ್ರ ಸೂರ್ಯ, ನವೀನ್ ಕೃಷ್ಣ ಪುತ್ರ ಹರ್ಷಿತ್, ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಹಾಗೂ ಶಾಸಕ‌ ರಾಜು ಗೌಡ ಅವರ ಪುತ್ರ … Read more

ಶಿಕ್ಷಕಿ ವಿದ್ಯಾರ್ಥಿಯೊಂದಿಗೆ ಹೆಜ್ಜೆ ಹಾಕಿದ ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್. ಅಂತದೇನಿದೆ ಗೊತ್ತಾ ಈ ವಿಡಿಯೋದಲ್ಲಿ.?

ಮಂಡ್ಯ ಜಿಲ್ಲೆಯ ಸರ್ಕಾರಿ ಶಿಕ್ಷಕಿಯೊಬ್ಬರೂ ರಿಲ್ಸ್ ಮಾಡಿ ಮಕ್ಕಳನ್ನು ಪ್ರೋತ್ಸಾಹಿಸುತ್ತಿದೆ ಶಿಕ್ಷಕರು ನಮಗೆ ದೇವರ ವಿಶೇಷ ಆಶೀರ್ವಾದ. ಅವರು ಉತ್ತಮ ರಾಷ್ಟ್ರವನ್ನು ನಿರ್ಮಿಸುವವರು ಮತ್ತು ಜಗತ್ತನ್ನು ಉತ್ತಮ ಸ್ಥಳವಾಗಿಸುವವರು. ಒಬ್ಬ ಶಿಕ್ಷಕನು ಕತ್ತಿಗಿಂತ ಲೇಖನಿಯ ಮಹತ್ವವನ್ನು ನಮಗೆ ಕಲಿಸುತ್ತಾನೆ ಅವರು ಜನರ ಜೀವನಮಟ್ಟವನ್ನು ಉನ್ನತೀಕರಿಸುವ ಮೂಲಕ ಸಮಾಜದಲ್ಲಿ ಹೆಚ್ಚು ಗೌರವಾನ್ವಿತರಾಗಿದ್ದಾರೆ. ಅವರು ಜನರಿಗೆ ಶಿಕ್ಷಣ ನೀಡುವ ಮತ್ತು ಅವರನ್ನು ಉತ್ತಮ ಮಾನವರನ್ನಾಗಿ ಮಾಡುತ್ತಾರೆ. ಜಾಹೀರಾತು:- ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು … Read more

ಸೌಂದರ್ಯ ದೇವತೆಯೇ ಧರೆಗಿಳಿದ ಹಾಗೆ ಹೆಜ್ಜೆ ಹಾಕಿದ ವೈಷ್ಣವಿ ಗೌಡ ಈ ವಿಡಿಯೋ ನೋಡಿ. ಸೌಂದರ್ಯ ಸಮರ ಹಾಡಿಗೆ ಹೇಗೆ ಸೊಂಟ ಬೆಳಕಿಸಿದ್ದಾರೆ ಗೊತ್ತಾ.?

ವೈಷ್ಣವಿ ಗೌಡ ಎನ್ನುವುದು ಇವರ ನಿಜವಾದ ಹೆಸರು ಆಗಿದ್ದರೂ ಕೂಡ ಈಕೆ ಅಭಿನಯಿಸಿದ್ದ ಸನ್ನಿಧಿ ಎನ್ನುವ ಪಾತ್ರದ ಹೆಸರಿನಿಂದಲೇ ಕರ್ನಾಟಕದಾದ್ಯಂತ ಕರೆಸಿಕೊಳ್ಳುತ್ತಾರೆ. ವೈಷ್ಣವಿ ಗೌಡ ಅವರು ಈ ರೀತಿ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟಿದ್ದೆ ಆಕಸ್ಮಿಕ. ಹೀಗೆ ಆಕಸ್ಮಿಕವಾಗಿ ಇವರಿಗೆ ಬಾಲ ನಟಿಯಾಗಿ ಜೀ ಕನ್ನಡ ವಾಹಿನಿಯಲ್ಲಿ ಶ್ರುತಿ ನಾಯ್ಡು ಅವರ ನಿರ್ದೇಶನದ ದೇವಿ ಎನ್ನುವ ಧಾರಾವಾಹಿಯಲ್ಲಿ ಅಭಿನಯಿಸುವ ಅವಕಾಶ ದೊರಕಿ ಬಂತು. ಜಾಹಿರಾತು:- ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ … Read more

ಸದ್ಯದಲ್ಲೇ ಕಲರ್ಸ್ ಕನ್ನಡ ವಾಹಿನಿಯ ಈ ಮೂರು ಜನಪ್ರಿಯ ಧಾರವಾಹಿಗಳು ಅಂತ್ಯ ಕಾಣಲಿದೆ ಯಾಕೆ ಗೊತ್ತಾ.?

ನಮ್ಮಲ್ಲಿ ಒಂದು ಜನಪ್ರಿಯ ಗಾದೆ ಇದೆ ಹೊಸ ನೀರು ಬರುವಾಗ ಹಳೆ ನೀರು ಕೊಚ್ಚಿಕೊಂಡು ಹೋಗುತ್ತದೆ ಎಂದು ಅದಕ್ಕೆ ಅನ್ವರ್ಥವಾಗಿ ಅನೇಕ ಘಟನೆಗಳು ನಮ್ಮ ಜೀವನದಲ್ಲಿ ಇರುತ್ತವೆ. ಅದು ಬದುಕಿಗೆ ಅನಿವಾರ್ಯ ಕೂಡ ಹೌದು. ಹೇಗೆ ಹೊಸ ಎಲೆ ಚಿಗುರಲು ಹಳೆ ಬಾಡಿದ ಎಲೆಗಳು ಉದುರಲೇ ಬೇಕೋ, ಹಾಗೆ ಹೊಸ ವಿಷಯ ಶುರು ಆಗುವಾಗ ಇರುವುದರಲ್ಲಿ ಯಾವುದಾದರೂ ಬಿಟ್ಟು ಅವಕಾಶ ಮಾಡಿಕೊಡಲೇಬೇಕು. ಇದು ಬದುಕಿನ ಜೊತೆ ಪ್ರಪಂಚದ ಎಲ್ಲಾ ಆಗುಹೋಗುಗಳಿಗೂ ಕೂಡ ಅನ್ವಯವಾಗುತ್ತದೆ. ಜಾಹೀರಾತು:- ನಂಬರ್ 1 … Read more

ಮೊದಲ ಬಾರಿಗೆ ತಮ್ಮ ಕೈ ಮೇಕೆ ಹಾಕಿಸಿರೋ ಟ್ಯಾಟೋ ಅರ್ಥವನ್ನು ತಿಳಿಸಿದ ರಶ್ಮಿಕಾ, ಈ ಹಚ್ಚೆಯ ಅರ್ಥವೇನು ಗೊತ್ತ.? ನಿಜಕ್ಕೂ ಶಾ-ಕ್ ಆಗುತ್ತೆ.

ಸುದ್ದಿಯಾಗುತ್ತಿದೆ ರಶ್ಮಿಕ ಮಂದಣ್ಣ ಅವರು ಕೈ ಮೇಲೆ ಹಚ್ಚೆ ಹಾಕಿಸಿಕೊಂಡಿರುವ ಹೆಸರಿನ ಅರ್ಥ ನಟಿ ರಶ್ಮಿಕ ಮಂದಣ್ಣ ಇಡೀ ದೇಶಕ್ಕೆ ನ್ಯಾಷನಲ್ ಕ್ರಶ್ ಎಂದು ಹೆಸರುವಾಸಿಯಾಗಿರುವ ನಟಿ. ಈಕೆಯದು ಬ್ಯೂಟಿ ಎನ್ನಬೇಕು ಅಥವಾ ಟ್ಯಾಲೆಂಟ್ ಇರಬೇಕು ಅದೃಷ್ಟದ ಕಣಜ ಎನ್ನಬೇಕು ತಿಳಿಯದು. ಅತಿ ಕಡಿಮೆ ವಯಸ್ಸಿನಲ್ಲಿ ಹೆಚ್ಚಿನ ಯಶಸ್ಸು ಪಡೆದ ಖ್ಯಾತಿ ಇವರದ್ದು ಅದು ಕೂಡ ಮುಟ್ಟಿದ್ದೆಲ್ಲ ಚಿನ್ನ ಎನ್ನುವ ತರಹ ರಶ್ಮಿಕ ಮಂದಣ್ಣ ಇಟ್ಟ ಪ್ರತಿ ಹೆಜ್ಜೆ ಕೂಡ ಹೆಸರಾಯಿತು. ಜಾಹೀರಾತು:- ನಂಬರ್ 1 ವಶೀಕರಣ … Read more

ನಟನೆಗೂ ಸೈ, ಅಡುಗೆಗೂ ಸೈ, ಕಿಚ್ಚ ಸುದೀಪ್ ಫ್ಯಾಮಿಲಿ ಜೊತೆ ಸೇರಿ ಅಡುಗೆ ಮಾಡುತ್ತಿರುವ ಈ ಅಪರೂಪದ ವಿಡಿಯೋ ನೋಡಿ ನೆಟ್ಟಿಗರು ಹೇಳಿದ್ದೇನು ಗೊತ್ತ.?

ಕಿಚ್ಚ ಸುದೀಪ್ ಅವರು ಅಭಿನಯ ಚಕ್ರವರ್ತಿ ಎಂದು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಹೆಸರು ಪಡೆದಿರುವ ಇವರು ತಮ್ಮ ಅಭಿನಯದ ಚಾತುರ್ಯದಿಂದ ಕೋಟ್ಯಂತರ ಹೃದಯಗಳನ್ನು ಗೆದ್ದಿದ್ದಾರೆ. ಸುದೀಪ್ ಅವರಿಗೆ ಕರ್ನಾಟಕ ಮಾತ್ರವಲ್ಲದೆ ಭಾರತದಾದ್ಯಂತ ಅಭಿಮಾನಿಗಳು ಇದ್ದಾರೆ ಎಂದು ಹೇಳಬಹುದು ಇದಕ್ಕೆ ಕಾರಣ ಸುದೀಪ್ ಅವರು ತಮಿಳು ತೆಲುಗು ಹಾಗು ಹಿಂದಿ ಭಾಷೆಯಲ್ಲೂ ಕೂಡ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಜಾಹೀರಾತು:- ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 2 … Read more

ಕಿರುತೆರೆ ನಟ ರವಿ ಆ.ಗ.ಲಿ.ಕೆ ನಂತರ ಯಾರಿಗಾಗಿ ನಾನು ಇನ್ನು ಬದುಕಲಿ ಎಂದು ಕಣ್ಣೀರು ಹಾಕಿದ ನಟಿ ನಂದಿನಿ.

ಮಂಡ್ಯ ರವಿ ಅಂತಲೇ ಫೇಮಸ್ ಆಗಿದ್ದ ಕಿರುತೆರೆ ನಟ ರವಿ ಪ್ರಸಾದ್ ಮಂಡ್ಯ ಅಗಲಿಕೆ ಬಗ್ಗೆ ಸಹ ನಟಿ ನಂದಿನಿ ಗೌಡ ಮನ ಮಿಡಿಯುವ ಮಾತುಗಳನ್ನು ಹೇಳಿದ್ದಾರೆ. ನನಗೆ ನೀನು ಯಾವತ್ತಿದ್ರೂ ಮಗಾ. ಯಾಗೆ ಇಷ್ಟು ಆತುರವಾಗಿ ನಮ್ಮನ್ನೆಲ್ಲ ಬಿಟ್ಟು ಹೋದೆ ತೆರೆ ಕಲಾವಿದ ಮಂಡ್ಯ ರವಿ. ತಮ್ಮ ಅಭಿನಯದ ಮೂಲಕ ಸಾಕಷ್ಟು ಅಭಿಮಾನಿ ಬಳಗವನ್ನು ಸಂಪಾದಿಸಿದ್ದ ಅವರಿಗೆ ಗೆಳೆಯರ ಬಳಗವೂ ದೊಡ್ಡದು. ಜೊತೆಗೇ ಸೀರಿಯಲ್‌ಗಳಲ್ಲಿ ನಟಿಸಿದ ಸಹ ನಟರೂ ಅವರಿಗೆ ಆತ್ಮೀಯರೇ. ಅವರಲ್ಲಿ ನಂದಿನಿ ಗೌಡ … Read more

ಅಪ್ಪು ತುಂಬಾ ಇಷ್ಟ ಪಟ್ಟು ಖರೀದಿಸಿದ್ದ ಲ್ಯಾಂಬೋರ್ಗಿನಿ ಕಾರ್ ಅನ್ನು ಇದ್ದಕ್ಕಿದ್ದಂತೆ ಅಶ್ವಿನಿ ಅವರು ದುಬೈಗೆ ವಾಪಸ್ ಕಳಿಸಿದ್ದಾರೆ ಯಾಕೆ ಗೊತ್ತಾ.?

ಅಪ್ಪು ಕರ್ನಾಟಕ ಕಂಡ ಶ್ರೇಷ್ಠ ವ್ಯಕ್ತಿತ್ವ, ಅಭಿನಯದಲ್ಲೂ ಬದುಕಿನಲ್ಲೂ ಈತನಿಗೆ ಹೋಲುವ, ಮತ್ತೊಬ್ಬ ಅಪ್ಪು ರೀತಿಯ ಒಬ್ಬ ನಟನಾಗಲಿ ಅಥವಾ ಅಪ್ಪು ವ್ಯಕ್ತಿತ್ವ ಮತ್ತೊಬ್ಬ ಮನುಷ್ಯನನ್ನೇ ಆಗಲಿ ನಾವು ಕಾಣಲಾರೆವು ಎನಿಸುತ್ತದೆ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಅಪ್ಪು ಅವರಿಗೆ ಪವರ್ ಸ್ಟಾರ್ ಎಂದು ಬಿರುದು ಕೊಟ್ಟಿದ್ದಾರೆ. ಈ ಟೈಟಲ್ ಗೆ ತಕ್ಕ ಹಾಗೆ ಪುನೀತ್ ಅವರ ಡ್ಯಾನ್ಸ್ ಮತ್ತು ಅಷ್ಟು ಎನರ್ಜಿ ಇಂದ ಅವರು ಮಾಡುತ್ತಿದ್ದ ಸ್ಟಂಟ್ಸ್ ಅಪ್ಪು ಅವರು ಎಂತಹ ಸಾಹಸಿ ಎನ್ನುವುದನ್ನು ನಿರೂಪಿಸುತ್ತಿತ್ತು. ಜಾಹೀರಾತು:- … Read more

ರಮ್ಯಕೃಷ್ಣ ಉಟ್ಟಿರೋ ಈ ಸೀರೆ ಬೆಲೆ ಕೇಳಿದ್ರೆ ನಿಜಕ್ಕೂ ಶಾ-ಕ್ ಆಗುತ್ತೆ.

ನಟಿ ರಮ್ಯಕೃಷ್ಣ ಅವರು ಎವರ್ಗ್ರೀನ್ ಚೆಲುವೆ. ಜೊತೆಗೆ ಅದ್ಭುತ ಅಭಿನೇತ್ರಿ ಕೂಡ ಎಂತಹ ಪಾತ್ರವೇ ಆದರೂ ಅಚ್ಚುಕಟ್ಟಾಗಿ ಅಭಿನಯಿಸಿ ಪಾತ್ರಕ್ಕೆ ನ್ಯಾಯ ಧಕ್ಕಿಸಿಕೊಡುವ ಚಾಣಕ್ಯೆ. ಬಾಲನಟಿಯಾಗಿ ಸಿನಿಮಾರಂಗ ಪ್ರವೇಶಿಸಿದ ಇವರು ನಂತರ ತಮಿಳು ತೆಲುಗು ಮಲಯಾಳಂ ಹಿಂದಿ ಮತ್ತು ಕನ್ನಡದ ಹಲವು ಸಿನಿಮಾಗಳಲ್ಲಿ ಹೀರೋಯಿನ್ ಆಗಿ ಮಿಂಚಿದ್ದಾರೆ. ಜಾಹೀರಾತು:- ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ಒಂದು ವೇಳೆ … Read more

ಅಪ್ಪು ಅಭಿಮಾನಿಗಳಿಗೆ ಸಂತಸ ಸುದ್ದಿ.

ಮಾರ್ಚ್ 17 ರಂದು ನಮ್ಮ ಅಪ್ಪು ಅವರ ಹುಟ್ಟುಹಬ್ಬದ ಸಂಭ್ರಮದ ಸುದಿನ ಈ ದಿನದಂದು ಅಪ್ಪು ಕಟೌಟ್ ಗೆ ಹಾಲೆರೆದು ಸಂಭ್ರಮಿಸುತ್ತಿದ್ದ ಅಪ್ಪು ಅಭಿಮಾನಿಗಳಿಗೆ ಕರ್ನಾಟಕ ರಾಜ್ಯ ಸರ್ಕಾರ ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದೆ. ಹೌದು ಪುನೀತ್ ರಾಜ್ ಕುಮಾರ್ ಅವರ ಜನ್ಮದಿನವನ್ನು ಇನ್ಸ್ಪಿರೇಷನ್ ಡೇ ಅಥವಾ ಸ್ಫೂರ್ತಿಯ ದಿನವನ್ನಾಗಿ ಆಚರಿಸುವ ಮಹತ್ವದ ಭರವಸೆಯನ್ನು ನೀಡಿ ಅಪ್ಪು ಅವರ ವ್ಯಕ್ತಿತ್ವಕ್ಕೆ ಮನ್ನಣೆ ನೀಡಿ ಗೌರವಿಸಿದೆ. ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು … Read more