Skip to content
  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us

Kannada Trend News

Just another WordPress site

  • News
  • Cinema Updates
  • Serial Loka
  • Terms and Conditions
  • Privacy Policy
  • Contact Us
  • About Us
  • Toggle search form

Category: Entertainment

ನಮ್ಮಪ್ಪನ ಹೆಸರನ್ನ ನಾನು ಹಾಳು ಮಾಡ್ಬಿಟ್ಟೆ ಅಂತ ಮಾಧ್ಯಮದ ಮುಂದೆ ಹೇಳಿಕೊಂಡ ನಟ ವಿನೋದ್ ಪ್ರಭಾಕರ್. ಕಾರಣವೇನು ಗೊತ್ತ.?

Posted on February 25, 2023 By Kannada Trend News No Comments on ನಮ್ಮಪ್ಪನ ಹೆಸರನ್ನ ನಾನು ಹಾಳು ಮಾಡ್ಬಿಟ್ಟೆ ಅಂತ ಮಾಧ್ಯಮದ ಮುಂದೆ ಹೇಳಿಕೊಂಡ ನಟ ವಿನೋದ್ ಪ್ರಭಾಕರ್. ಕಾರಣವೇನು ಗೊತ್ತ.?
ನಮ್ಮಪ್ಪನ ಹೆಸರನ್ನ ನಾನು ಹಾಳು ಮಾಡ್ಬಿಟ್ಟೆ ಅಂತ ಮಾಧ್ಯಮದ ಮುಂದೆ ಹೇಳಿಕೊಂಡ ನಟ ವಿನೋದ್ ಪ್ರಭಾಕರ್. ಕಾರಣವೇನು ಗೊತ್ತ.?

  ಕನ್ನಡ ಚಲನಚಿತ್ರ ರಂಗದಲ್ಲಿ ಪ್ರಭಾಕರ್ ಅವರು ಟೈಗರ್ ಎಂದೇ ಹೆಸರುವಾಸಿ ಆಗಿದ್ದವರು, ಅವರ ಮಾತನಾಡುವ ಶೈಲಿ, ಬೇಸ್ ವಾಯ್ಸ್, ಅವರ ವ್ಯಕ್ತಿತ್ವ ಅವರ ಅಗ್ರೆಸಿವ್ ಲುಕ್ ಇದೆಲ್ಲವೂ ಆ ಹೆಸರಿಗೆ ತಕ್ಕಂತೆ ಇತ್ತು. ಅವರ ಅಚ್ಚಿನಂತೆ ಇರುವ ಅವರ ಮಗ ವಿನೋದ್ ಪ್ರಭಾಕರ್ ಕೂಡ ಇಂಡಸ್ಟ್ರಿಯಲ್ಲಿ ಮರಿ ಟೈಗರ್ ಎಂದು ಕರೆಸಿಕೊಳ್ಳುತ್ತಿದ್ದಾರೆ. ಕನ್ನಡದ ಹಲವಾರು ಸಿನಿಮಾಗಳಲ್ಲಿ ಮತ್ತು ಮಲ್ಟಿ ಸ್ಟಾರ್ ಸಿನಿಮಾಗಳಲ್ಲಿ ಬಣ್ಣ ಹಚ್ಚಿರುವ ವಿನೋದ್ ಪ್ರಭಾಕರ್ ಅವರು ಈಗ ನಿರ್ಮಾಪಕರಾಗಿ ಬಡ್ತಿ ಹೊಂದಿದ್ದಾರೆ. ತಮ್ಮದೇ…

Read More “ನಮ್ಮಪ್ಪನ ಹೆಸರನ್ನ ನಾನು ಹಾಳು ಮಾಡ್ಬಿಟ್ಟೆ ಅಂತ ಮಾಧ್ಯಮದ ಮುಂದೆ ಹೇಳಿಕೊಂಡ ನಟ ವಿನೋದ್ ಪ್ರಭಾಕರ್. ಕಾರಣವೇನು ಗೊತ್ತ.?” »

Entertainment

ನಟನೆ ಬಿಟ್ಟು ಹೊಸ ಉದ್ಯಮ ಆರಂಭಿಸಿದ ನಟ ಶೈನ್ ಶೆಟ್ಟಿ, ಸ್ಯಾಂಡಲ್ ವುಡ್ ತಾರೆಯರಿಂದ ಹರಿದು ಬಂತು ಶುಭಾಶಯದ ಮಹಾಪುರ.

Posted on February 25, 2023 By Kannada Trend News No Comments on ನಟನೆ ಬಿಟ್ಟು ಹೊಸ ಉದ್ಯಮ ಆರಂಭಿಸಿದ ನಟ ಶೈನ್ ಶೆಟ್ಟಿ, ಸ್ಯಾಂಡಲ್ ವುಡ್ ತಾರೆಯರಿಂದ ಹರಿದು ಬಂತು ಶುಭಾಶಯದ ಮಹಾಪುರ.
ನಟನೆ ಬಿಟ್ಟು ಹೊಸ ಉದ್ಯಮ ಆರಂಭಿಸಿದ ನಟ ಶೈನ್ ಶೆಟ್ಟಿ, ಸ್ಯಾಂಡಲ್ ವುಡ್ ತಾರೆಯರಿಂದ ಹರಿದು ಬಂತು ಶುಭಾಶಯದ ಮಹಾಪುರ.

  ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಅವರು ಬಿಗ್ ಬಾಸ್ ಗೆ ಹೋಗುವ ಮುನ್ನ ಗಲ್ಲಿ ಕಿಚ್ಚನ್ ಎನ್ನುವ ಮೊಬೈಲ್ ಕ್ಯಾಂಟೀನ್ ನಡೆಸುತ್ತಿದ್ದರು. ಯಾಕೆಂದರೆ ಸಿನಿಮಾ ಮಾಡಬೇಕು ಎಂದು ಸೀರಿಯಲ್ ಇಂದ ಹೊರಬಂದ ನಂತರ ಅವರಿಗೆ ಆರ್ಥಿಕ ಸಂಕಷ್ಟ ಎದುರಾಗಿತ್ತು. ಆ ಸಮಯದಲ್ಲಿ ಮತ್ತೆ ಕಿರುತೆರೆಗೆ ಹೋಗಲು ಅವಕಾಶಗಳಿದ್ದರೂ ಸಿನಿಮಾ ಮಾಡಬೇಕು ಎನ್ನುವ ಕನಸು ಇಟ್ಟುಕೊಂಡೆ ಬಂದೆ ಮತ್ತೆ ಹಿಂದಿರುಗಲು ಮನಸ್ಸಿಲ್ಲ ಎನ್ನುವ ಕಾರಣಕ್ಕೆ. ತಾಯಿಯ ಸಹಾಯ ತೆಗೆದುಕೊಂಡು ಬನಶಂಕರಿ ಬಳಿ ಗಲ್ಲಿ ಕಿಚನ್ ಎನ್ನುವ…

Read More “ನಟನೆ ಬಿಟ್ಟು ಹೊಸ ಉದ್ಯಮ ಆರಂಭಿಸಿದ ನಟ ಶೈನ್ ಶೆಟ್ಟಿ, ಸ್ಯಾಂಡಲ್ ವುಡ್ ತಾರೆಯರಿಂದ ಹರಿದು ಬಂತು ಶುಭಾಶಯದ ಮಹಾಪುರ.” »

Entertainment

KCC ಕ್ರಿಕೇಟ್ ಲೀಗ್ ನಲ್ಲಿ ಕನ್ನಡ ನಟರೊಂದಿಗೆ ಕ್ರಿಕೇಟ್ ಆಡಲು ಬಂದಿರುವ ಕ್ರಿಸ್ ಗೇಲ್ & ಸುರೇಶ್ ರೈನಾ ಪಡೆಯುತ್ತಿರುವ ದುಬಾರಿ ಸಂಭಾವನೆ ಎಷ್ಟು ಗೊತ್ತಾ.? ನಿಜಕ್ಕೂ ಶಾ-ಕ್ ಆಗ್ತೀರಾ

Posted on February 25, 2023 By Kannada Trend News No Comments on KCC ಕ್ರಿಕೇಟ್ ಲೀಗ್ ನಲ್ಲಿ ಕನ್ನಡ ನಟರೊಂದಿಗೆ ಕ್ರಿಕೇಟ್ ಆಡಲು ಬಂದಿರುವ ಕ್ರಿಸ್ ಗೇಲ್ & ಸುರೇಶ್ ರೈನಾ ಪಡೆಯುತ್ತಿರುವ ದುಬಾರಿ ಸಂಭಾವನೆ ಎಷ್ಟು ಗೊತ್ತಾ.? ನಿಜಕ್ಕೂ ಶಾ-ಕ್ ಆಗ್ತೀರಾ
KCC ಕ್ರಿಕೇಟ್ ಲೀಗ್ ನಲ್ಲಿ ಕನ್ನಡ ನಟರೊಂದಿಗೆ ಕ್ರಿಕೇಟ್ ಆಡಲು ಬಂದಿರುವ ಕ್ರಿಸ್ ಗೇಲ್ & ಸುರೇಶ್ ರೈನಾ ಪಡೆಯುತ್ತಿರುವ ದುಬಾರಿ ಸಂಭಾವನೆ ಎಷ್ಟು ಗೊತ್ತಾ.? ನಿಜಕ್ಕೂ ಶಾ-ಕ್ ಆಗ್ತೀರಾ

ಬೆಂಗಳೂರಿನ ಚಿನ್ನಸ್ವಾಮಿ ಸ್ಟುಡಿಯೋ ಬಳಿ ಇಂದು, ಕ್ರಿಕೆಟ್ ಹಬ್ಬ ನಡೆಯುತ್ತಿದೆ. ಇಡೀ ಕನ್ನಡ ಸಿನಿಮಾ ಇಂಡಸ್ಟ್ರಿಯೇ ಇಂದು ಮೈದಾನದ ತುಂಬಾ ತುಂಬಿಕೊಳ್ಳಲಿದೆ. ಇದೇ ಉದ್ದೇಶಕ್ಕಾಗಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಕರ್ನಾಟಕ ಚಲನಚಿತ್ರ ಕಪ್ ಪಂದ್ಯಾವಳಿಯ ರುವಾರಿಯಾಗಿ ಬಹಳ ಉತ್ಸಾಹ ತೆಗೆದುಕೊಂಡು ಈ ನೆಪದಲ್ಲಿ ಎಲ್ಲಾ ಕಲಾವಿದರನ್ನು ಒಂದೆಡೆ ಸೇರಿಸುವ ಪ್ರಯತ್ನ ಮಾಡಿದ್ದಾರೆ. ಕನ್ನಡದ ಅನೇಕ ಘನಕಲಿಗಳು ಇಂದು ಸಿನಿಮಾ ಸೆಟ್ ಬಿಟ್ಟು ಕ್ರೀಡಾಂಗಣದಲ್ಲಿ ಕೆಸಿಸಿ ಕಪ್ ಗಾಗಿ ಸೆಣಸಾಡಲಿದ್ದಾರೆ. ಈ ಹಿಂದೆ ಕೂಡ ಈ…

Read More “KCC ಕ್ರಿಕೇಟ್ ಲೀಗ್ ನಲ್ಲಿ ಕನ್ನಡ ನಟರೊಂದಿಗೆ ಕ್ರಿಕೇಟ್ ಆಡಲು ಬಂದಿರುವ ಕ್ರಿಸ್ ಗೇಲ್ & ಸುರೇಶ್ ರೈನಾ ಪಡೆಯುತ್ತಿರುವ ದುಬಾರಿ ಸಂಭಾವನೆ ಎಷ್ಟು ಗೊತ್ತಾ.? ನಿಜಕ್ಕೂ ಶಾ-ಕ್ ಆಗ್ತೀರಾ” »

Entertainment

ಕಮಲ್ ಹಾಸನ್ ಅವರನ್ನು ನೋಡಬೇಕು ಎಂದು ಸ್ಟುಡಿಯೋಗೆ ಬಂದು ಬಾಗಿಲ ಬಳಿಯೇ ನಿಂತಿದ್ದ ಡಾ.ರಾಜ್ ಕುಮಾರ್, ತನಗಾಗಿ ಕಾದ ಅಣ್ಣಾವ್ರಿಗೆ ಕಮಲ್ ಹಾಸನ್ ಹೇಳಿದ್ದೇನು ಗೊತ್ತಾ.?

Posted on February 25, 2023 By Kannada Trend News No Comments on ಕಮಲ್ ಹಾಸನ್ ಅವರನ್ನು ನೋಡಬೇಕು ಎಂದು ಸ್ಟುಡಿಯೋಗೆ ಬಂದು ಬಾಗಿಲ ಬಳಿಯೇ ನಿಂತಿದ್ದ ಡಾ.ರಾಜ್ ಕುಮಾರ್, ತನಗಾಗಿ ಕಾದ ಅಣ್ಣಾವ್ರಿಗೆ ಕಮಲ್ ಹಾಸನ್ ಹೇಳಿದ್ದೇನು ಗೊತ್ತಾ.?
ಕಮಲ್ ಹಾಸನ್ ಅವರನ್ನು ನೋಡಬೇಕು ಎಂದು ಸ್ಟುಡಿಯೋಗೆ ಬಂದು ಬಾಗಿಲ ಬಳಿಯೇ ನಿಂತಿದ್ದ ಡಾ.ರಾಜ್ ಕುಮಾರ್, ತನಗಾಗಿ ಕಾದ ಅಣ್ಣಾವ್ರಿಗೆ ಕಮಲ್ ಹಾಸನ್ ಹೇಳಿದ್ದೇನು ಗೊತ್ತಾ.?

  ಒಮ್ಮೆ ಡಾಕ್ಟರ್ ರಾಜಕುಮಾರ್ ಅವರು ಕಮಲ್ ಹಾಸನ್ ಅವರನ್ನು ನೋಡಲು ಬಂದು ಸ್ಟುಡಿಯೋ ಬಾಗಿಲ ಬಳಿಯೇ ನೋಡುತ್ತಾ ನಿಂತು ಬಿಟ್ಟಿದ್ದರಂತೆ. ಕರ್ನಾಟಕ ಕಂಡ ಮೇರುನಟ, ನಟ ಶ್ರೇಷ್ಠ ಅಣ್ಣಾವ್ರು ಆ ರೀತಿ ಯಾಕೆ ಕಾಯಬೇಕಿತ್ತು ಎಂದು ಎಲ್ಲರಿಗೂ ಅನಿಸಬಹುದು. ಆದರೆ ಅವರು ತುಂಬಿದ ಕೊಡದಂತಿದ್ದ ವ್ಯಕ್ತಿತ್ವದವರು ಅಷ್ಟು ದೊಡ್ಡ ನಟನಾಗಿದ್ದರೂ ಕೂಡ ಅವರಿಗೆ ಕಿಂಚಿತ್ತು ಅಹಂ ಇರಲಿಲ್ಲ, ತೋರಿಕೆ ಅವರಿಗೆ ಗೊತ್ತೇ ಇರಲಿಲ್ಲ. ಯಾರ ಬಗ್ಗೆ ಯಾವ ಗುಣ ಇಷ್ಟ ಆದರೂ ಎದುರಿಗೆ ತಕ್ಷಣ ಹೇಳು…

Read More “ಕಮಲ್ ಹಾಸನ್ ಅವರನ್ನು ನೋಡಬೇಕು ಎಂದು ಸ್ಟುಡಿಯೋಗೆ ಬಂದು ಬಾಗಿಲ ಬಳಿಯೇ ನಿಂತಿದ್ದ ಡಾ.ರಾಜ್ ಕುಮಾರ್, ತನಗಾಗಿ ಕಾದ ಅಣ್ಣಾವ್ರಿಗೆ ಕಮಲ್ ಹಾಸನ್ ಹೇಳಿದ್ದೇನು ಗೊತ್ತಾ.?” »

Entertainment

ವಿಷ್ಣುವರ್ಧನ್ ಸಿನಿಮಾ ನೋಡೋಕೆ ಅಣ್ಣಾವ್ರ ಇಡೀ ಕುಟುಂಬನೇ ಥಿಯೇಟರ್ ಗೆ ಬಂದಿತ್ತು ಅದು ಯಾವ ಸಿನಿಮಾ ಗೊತ್ತಾ.?

Posted on February 24, 2023 By Kannada Trend News No Comments on ವಿಷ್ಣುವರ್ಧನ್ ಸಿನಿಮಾ ನೋಡೋಕೆ ಅಣ್ಣಾವ್ರ ಇಡೀ ಕುಟುಂಬನೇ ಥಿಯೇಟರ್ ಗೆ ಬಂದಿತ್ತು ಅದು ಯಾವ ಸಿನಿಮಾ ಗೊತ್ತಾ.?
ವಿಷ್ಣುವರ್ಧನ್ ಸಿನಿಮಾ ನೋಡೋಕೆ ಅಣ್ಣಾವ್ರ ಇಡೀ ಕುಟುಂಬನೇ ಥಿಯೇಟರ್ ಗೆ ಬಂದಿತ್ತು ಅದು ಯಾವ ಸಿನಿಮಾ ಗೊತ್ತಾ.?

  ಸ್ಟಾರ್ ವಾರ್ ಕಿತ್ತಾಟ ಎನ್ನುವುದು ಇಂದು ನೆನ್ನೆಯದಲ್ಲ, ಡಾಕ್ಟರ್ ರಾಜಕುಮಾರ್ ಅವರ ಕಾಲದಿಂದಲೂ ಕೂಡ ಇಂತಹದೊಂದು ಸಮಸ್ಯೆ ಕನ್ನಡ ಇಂಡಸ್ಟ್ರಿಯಲ್ಲಿ ಇತ್ತು. ಅದಕ್ಕೆ ಸಾಕ್ಷಿ ಅಣ್ಣಾವ್ರು ಮತ್ತು ವಿಷ್ಣುವರ್ಧನ್ ಅವರ ನಡುವೆ ಮೂಡಿದ್ದ ಬಿರುಕು. ಆದರೆ ನಿಜವಾಗಿ ಹೇಳಬೇಕು ಎಂದರೆ ಅಣ್ಣಾವ್ರು ಮತ್ತು ವಿಷ್ಣುವರ್ಧನ್ ಅವರ ನಡುವೆ ಅಷ್ಟೊಂದು ಸಮಸ್ಯೆಯೇ ಇರಲಿಲ್ಲ, ಬದಲಾಗಿ ಅಭಿಮಾನಿಗಳು ಮಾತ್ರ ಇದನ್ನು ದೊಡ್ಡದಾಗಿ ಬೆಳೆಸಿ ಬಿಟ್ಟರು. ಅದರಲ್ಲೂ ಅಭಿಮಾನಿಗಳು ಎಂದು ಹೇಳುವುದಕ್ಕಿಂತ ಕಿಡಿಗೇಡಿಗಳು ಎಂದೇ ಹೇಳಬಹುದು ಈ ಮಾತನ್ನು ಕನ್ನಡದ…

Read More “ವಿಷ್ಣುವರ್ಧನ್ ಸಿನಿಮಾ ನೋಡೋಕೆ ಅಣ್ಣಾವ್ರ ಇಡೀ ಕುಟುಂಬನೇ ಥಿಯೇಟರ್ ಗೆ ಬಂದಿತ್ತು ಅದು ಯಾವ ಸಿನಿಮಾ ಗೊತ್ತಾ.?” »

Entertainment

ನನ್ ಮುಖ ನೋಡಿದ್ ತಕ್ಷಣ ಸಿಗರೇಟ್ ಸೇದ್ತಿಯಾ ಅಂತ ಪಟ್ ಅಂತ ವಿಷ್ಣು ಸರ್ ಕೇಳ್ಬಿಟ್ರು. ಅವರಲ್ಲಿ ಒಂದು ವಿಶೇಷ ಶಕ್ತಿ ಇತ್ತು ಎಂದು ದಾದ ಬಗ್ಗೆ ಮಾತನಾಡಿದ ನಟ ನವೀನ್ ಕೃಷ್ಣ

Posted on February 23, 2023 By Kannada Trend News No Comments on ನನ್ ಮುಖ ನೋಡಿದ್ ತಕ್ಷಣ ಸಿಗರೇಟ್ ಸೇದ್ತಿಯಾ ಅಂತ ಪಟ್ ಅಂತ ವಿಷ್ಣು ಸರ್ ಕೇಳ್ಬಿಟ್ರು. ಅವರಲ್ಲಿ ಒಂದು ವಿಶೇಷ ಶಕ್ತಿ ಇತ್ತು ಎಂದು ದಾದ ಬಗ್ಗೆ ಮಾತನಾಡಿದ ನಟ ನವೀನ್ ಕೃಷ್ಣ
ನನ್ ಮುಖ ನೋಡಿದ್ ತಕ್ಷಣ ಸಿಗರೇಟ್ ಸೇದ್ತಿಯಾ ಅಂತ ಪಟ್ ಅಂತ ವಿಷ್ಣು ಸರ್ ಕೇಳ್ಬಿಟ್ರು. ಅವರಲ್ಲಿ ಒಂದು ವಿಶೇಷ ಶಕ್ತಿ ಇತ್ತು ಎಂದು ದಾದ ಬಗ್ಗೆ ಮಾತನಾಡಿದ ನಟ ನವೀನ್ ಕೃಷ್ಣ

ಕದಂಬ ಸಿನಿಮಾದಿಂದ ಕಲಿತ ಅಭಿನಯ ಹಾಗೂ ವಿಷ್ಣುವರ್ಧನ್ ಅವರಿಂದ ಕಲಿತ ಪಾಠವನ್ನು ಹೇಳಿಕೊಂಡ ನವೀನ್ ಕೃಷ್ಣ. ಸಾಹಸ ಸಿಂಹ ವಿಷ್ಣುವರ್ಧನ್ ಇಡೀ ಕರುನಾಡೇ ಕೊಂಡಾಡುವಂತೆ ಮಾಣಿಕ್ಯ. ಪ್ರೀತಿಯಿಂದ ಎಲ್ಲರೂ ಇವರನ್ನು ದಾದಾ ಎಂದು ಕರೆಯುತ್ತಾರೆ. ಹೆಸರಿಗೆ ತಕ್ಕಂತೆ ಇವರು ಒಬ್ಬ ಅಣ್ಣನ ಸ್ಥಾನದಲ್ಲಿ ಇದ್ದುಕೊಂಡು ಎಲ್ಲರಿಗೂ ಮಾರ್ಗದರ್ಶನ ನೀಡುತ್ತಾರೆ. ಹಿರಿಯರು ಕಿರಿಯರು ಎನ್ನುವ ಯಾವ ಭೇದ ಇಲ್ಲದೆ ಎಲ್ಲರನ್ನೂ ಸಮಾನವಾಗಿ ಕಾಣುವ ಇವರ ವ್ಯಕ್ತಿತ್ವಕ್ಕೇ ಅವರೇ ಸಾಟಿ. ಅವರ ಜೊತೆ ಅಭಿನಯ ಮಾಡಿರುವ ಅವರ ಚಿತ್ರಗಳಲ್ಲಿ ಕೆಲಸ…

Read More “ನನ್ ಮುಖ ನೋಡಿದ್ ತಕ್ಷಣ ಸಿಗರೇಟ್ ಸೇದ್ತಿಯಾ ಅಂತ ಪಟ್ ಅಂತ ವಿಷ್ಣು ಸರ್ ಕೇಳ್ಬಿಟ್ರು. ಅವರಲ್ಲಿ ಒಂದು ವಿಶೇಷ ಶಕ್ತಿ ಇತ್ತು ಎಂದು ದಾದ ಬಗ್ಗೆ ಮಾತನಾಡಿದ ನಟ ನವೀನ್ ಕೃಷ್ಣ” »

Entertainment

ಮಾನಸಿಕ ಅಸ್ವಸ್ಥತೆಗೆ ಒಳಗಾಗಿ ಖಿನ್ನತೆಗೆ ಹೋಗಿದ್ದಾಗ ನನ್ನ ಮೊದಲಿನ ರೀತಿ ಮಾಡಿದ್ದು ಇವರೇ ಎಂದು ಕನ್ನಡದಲ್ಲಿ ಮಾತನಾಡುತ್ತಲೇ ಕಣ್ಣಿರಿಟ್ಟ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ.

Posted on February 21, 2023 By Kannada Trend News No Comments on ಮಾನಸಿಕ ಅಸ್ವಸ್ಥತೆಗೆ ಒಳಗಾಗಿ ಖಿನ್ನತೆಗೆ ಹೋಗಿದ್ದಾಗ ನನ್ನ ಮೊದಲಿನ ರೀತಿ ಮಾಡಿದ್ದು ಇವರೇ ಎಂದು ಕನ್ನಡದಲ್ಲಿ ಮಾತನಾಡುತ್ತಲೇ ಕಣ್ಣಿರಿಟ್ಟ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ.
ಮಾನಸಿಕ ಅಸ್ವಸ್ಥತೆಗೆ ಒಳಗಾಗಿ ಖಿನ್ನತೆಗೆ ಹೋಗಿದ್ದಾಗ ನನ್ನ ಮೊದಲಿನ ರೀತಿ ಮಾಡಿದ್ದು ಇವರೇ ಎಂದು ಕನ್ನಡದಲ್ಲಿ ಮಾತನಾಡುತ್ತಲೇ ಕಣ್ಣಿರಿಟ್ಟ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ.

  ಖಿನ್ನತೆಗೆ ಒಳಗಾಗಿದ್ದ ದೀಪಿಕಾ ಪಡುಕೋಣೆಗೆ ಕನ್ನಡದ ಚಿಕಿತ್ಸೆ ಬಾಲಿವುಡ್ (Bollywood) ಅಂಗಳದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಎನ್ನುವ ಖ್ಯಾತಿಗೆ ಗುರಿ ಆಗಿರುವ ದೀಪಿಕಾ ಪಡುಕೋಣೆ (Deepika padukon ) ಅವರ ಮೂಲ ನೆಲೆ ಕರ್ನಾಟಕವೇ ಎನ್ನುವುದು ಕನ್ನಡಿಗರಿಗೆಲ್ಲಾ ಹೆಮ್ಮೆಯ ವಿಷಯ. ದೀಪಿಕಾ ಪಡುಕೋಣೆ ಅವರು ಹುಟ್ಟಿದ್ದು ತುಳುನಾಡಿನಲ್ಲಿ ಹಾಗೂ ವಿದ್ಯಾಭ್ಯಾಸ ಪಡೆದದ್ದು ಮತ್ತು ವೃತ್ತಿ ಆರಂಭಿಸಿದ್ದು ಬೆಂಗಳೂರಿನಲ್ಲಿಯೇ. ಬೆಂಗಳೂರಲ್ಲಿ ಓದುತ್ತಾ ಇದ್ದಂತೆ ಫ್ಯಾಷನ್ ಹಾಗೂ ಮಾಡಲಿಂಗ್ ಕಡೆ, ಅಟ್ರಾಕ್ಟ್ ಆದ ದೀಪಿಕಾ ಪಡುಕೋಣೆ…

Read More “ಮಾನಸಿಕ ಅಸ್ವಸ್ಥತೆಗೆ ಒಳಗಾಗಿ ಖಿನ್ನತೆಗೆ ಹೋಗಿದ್ದಾಗ ನನ್ನ ಮೊದಲಿನ ರೀತಿ ಮಾಡಿದ್ದು ಇವರೇ ಎಂದು ಕನ್ನಡದಲ್ಲಿ ಮಾತನಾಡುತ್ತಲೇ ಕಣ್ಣಿರಿಟ್ಟ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ.” »

Entertainment

ಸಿನಿಮಾರಂಗದ ನಂಟು ತೊರೆದು ಕೃಷಿ ಮಾಡುತ್ತಿರುವ ಲೀಲಾವತಿ ಹಾಗೂ ವಿನೋದ್ ರಾಜ್ ಕೃಷಿಯಿಂದ ಎಷ್ಟು ಆದಾಯ ಪಡೆಯುತ್ತಿದ್ದಾರೆ ಗೊತ್ತಾ.?

Posted on February 21, 2023 By Kannada Trend News No Comments on ಸಿನಿಮಾರಂಗದ ನಂಟು ತೊರೆದು ಕೃಷಿ ಮಾಡುತ್ತಿರುವ ಲೀಲಾವತಿ ಹಾಗೂ ವಿನೋದ್ ರಾಜ್ ಕೃಷಿಯಿಂದ ಎಷ್ಟು ಆದಾಯ ಪಡೆಯುತ್ತಿದ್ದಾರೆ ಗೊತ್ತಾ.?
ಸಿನಿಮಾರಂಗದ ನಂಟು ತೊರೆದು ಕೃಷಿ ಮಾಡುತ್ತಿರುವ ಲೀಲಾವತಿ ಹಾಗೂ ವಿನೋದ್ ರಾಜ್ ಕೃಷಿಯಿಂದ ಎಷ್ಟು ಆದಾಯ ಪಡೆಯುತ್ತಿದ್ದಾರೆ ಗೊತ್ತಾ.?

  ಡಾಕ್ಟರ್ ರಾಜಕುಮಾರ್ ವಿಷ್ಣುವರ್ಧನ್ ಇಂತಹ ಮೇರು ನಟರ ಸಿನಿಮಾಗಳಲ್ಲಿ ಮುಖ್ಯಪಾತ್ರಗಳಲ್ಲಿ ನಟಿಸಿದ್ದ ಹಿರಿಯ ನಟಿ ಲೀಲಾವತಿಯವರು (actress Leelavathi) ಕನ್ನಡ ಚಿತ್ರರಂಗ ಕಟ್ಟುವ ಹಾದಿಯಲ್ಲೂ ಕೂಡ ಕೈ ಜೋಡಿಸಿದ್ದಾರೆ ಎಂದರೆ ಅದು ತಪ್ಪಾಗಲಾರದು. ಕನ್ನಡ ಸಿನಿಮಾ ರಂಗದ ಆರಂಭಿಕ ದಿನಗಳಲ್ಲಿ ಕಪ್ಪು ಬಿಳುಪು ಸಿನಿಮಾದ (black and white movies) ಕಾಲದಿಂದಲೂ ಕನ್ನಡಿಗರನ್ನು ನಾನಾ ಪಾತ್ರಗಳ ಮೂಲಕ ರಂಜಿಸಿದ್ದ ಲೀಲಾವತಿಯವರು ಈಗ ಅವಕಾಶಗಳಿಲ್ಲದೆ ಚಿತ್ರರಂಗದಿಂದ ದೂರ ಉಳಿದಿದ್ದಾರೆ. ಅಲ್ಲದೆ ಚಿತ್ರರಂಗಕ್ಕೆ ಸಂಬಂಧಪಟ್ಟ ಕೆಲಸಗಳಲ್ಲಿ ತೊಡಗಿಸಿಕೊಳ್ಳುವುದರ ಬದಲು…

Read More “ಸಿನಿಮಾರಂಗದ ನಂಟು ತೊರೆದು ಕೃಷಿ ಮಾಡುತ್ತಿರುವ ಲೀಲಾವತಿ ಹಾಗೂ ವಿನೋದ್ ರಾಜ್ ಕೃಷಿಯಿಂದ ಎಷ್ಟು ಆದಾಯ ಪಡೆಯುತ್ತಿದ್ದಾರೆ ಗೊತ್ತಾ.?” »

Entertainment

ಕೊನೆಗೂ ತಮ್ಮ ಲವ್ ಸ್ಟೋರಿ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡ ಕಾಂತಾರ ಚೆಲುವೆ ಲೀಲಾ ಅಲಿಯಾಸ್ ಸಪ್ತಮಿ ಗೌಡ

Posted on February 20, 2023 By Kannada Trend News No Comments on ಕೊನೆಗೂ ತಮ್ಮ ಲವ್ ಸ್ಟೋರಿ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡ ಕಾಂತಾರ ಚೆಲುವೆ ಲೀಲಾ ಅಲಿಯಾಸ್ ಸಪ್ತಮಿ ಗೌಡ
ಕೊನೆಗೂ ತಮ್ಮ ಲವ್ ಸ್ಟೋರಿ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡ ಕಾಂತಾರ ಚೆಲುವೆ ಲೀಲಾ ಅಲಿಯಾಸ್ ಸಪ್ತಮಿ ಗೌಡ

  ವ್ಯಾಲೆಂಟೈನ್ಸ್ ಡೇ ದಿನ ಖಾಸಗಿ ಚಾನೆಲ್ ಅಲ್ಲಿ ಮೊದಲ ಪ್ರೀತಿ ಬಗ್ಗೆ ಹೇಳಿಕೊಂಡ ಕಾಂತಾರ ಖ್ಯಾತಿ ಲೀಲಾ ಸದ್ಯಕ್ಕೆ ನಟಿ ಸಪ್ತಮಿ ಗೌಡ (actress Sapthami Gowda) ಅವರು ಅವರ ಮೂಲ ಹೆಸರಿಗಿಂತ ಲೀಲಾ (Kanthara Leela) ಹೆಸರಿನಿಂದ ಹೆಚ್ಚು ಖ್ಯಾತಿ ಪಡೆದಿದ್ದಾರೆ. ಕಾಂತಾರ ಸಿನಿಮಾದ ಸಕ್ಸಸ್ ಈಗ ದೇಶದಾದ್ಯಂತ ಇವರನ್ನು ಇದೇ ಹೆಸರಿನಿಂದ ಗುರುತಿವಂತೆ ಮಾಡಿದೆ ಸಿನಿಮಾದಲ್ಲಿ ಇವರ ಮುಗ್ಧ ಮತ್ತು ಸಹಜ ಅಭಿನಯ ಎಲ್ಲರ ಮನ ಗೆದ್ದಿದೆ. ಜೊತೆಗೆ ಸಿನಿಮಾದಿಂದ ಆಚೆಗೂ ಇವರ…

Read More “ಕೊನೆಗೂ ತಮ್ಮ ಲವ್ ಸ್ಟೋರಿ ಬಗ್ಗೆ ಅಧಿಕೃತ ಮಾಹಿತಿ ಹಂಚಿಕೊಂಡ ಕಾಂತಾರ ಚೆಲುವೆ ಲೀಲಾ ಅಲಿಯಾಸ್ ಸಪ್ತಮಿ ಗೌಡ” »

Entertainment

ನಟಿ ಶ್ವೇತಾ ಚಂಗಪ್ಪ ಅವರ ಈ ನೃತ್ಯಕ್ಕೆ ಮಾರು ಹೋಗದವರೆ ಇಲ್ಲ. ಸೌಂದರ್ಯ ದೇವತೆಯೇ ಧರೆಗಿಳಿದ ಹಾಗೇ ಹೆಜ್ಜೆ ಹಾಕುತ್ತಿರುವ ಈ ಕ್ಯೂಟ್ ವಿಡಿಯೋ ಒಮ್ಮೆ ನೋಡಿ.

Posted on February 20, 2023 By Kannada Trend News No Comments on ನಟಿ ಶ್ವೇತಾ ಚಂಗಪ್ಪ ಅವರ ಈ ನೃತ್ಯಕ್ಕೆ ಮಾರು ಹೋಗದವರೆ ಇಲ್ಲ. ಸೌಂದರ್ಯ ದೇವತೆಯೇ ಧರೆಗಿಳಿದ ಹಾಗೇ ಹೆಜ್ಜೆ ಹಾಕುತ್ತಿರುವ ಈ ಕ್ಯೂಟ್ ವಿಡಿಯೋ ಒಮ್ಮೆ ನೋಡಿ.
ನಟಿ ಶ್ವೇತಾ ಚಂಗಪ್ಪ ಅವರ ಈ ನೃತ್ಯಕ್ಕೆ ಮಾರು ಹೋಗದವರೆ ಇಲ್ಲ. ಸೌಂದರ್ಯ ದೇವತೆಯೇ ಧರೆಗಿಳಿದ ಹಾಗೇ ಹೆಜ್ಜೆ ಹಾಕುತ್ತಿರುವ ಈ ಕ್ಯೂಟ್ ವಿಡಿಯೋ ಒಮ್ಮೆ ನೋಡಿ.

  ಶ್ವೇತ ಚಂಗಪ್ಪ (Shwetha chengappa) ಎನ್ನುವ ಕನ್ನಡದ ಹೆಸರಾಂತ ನಟಿಯ (Actress) ಹೆಸರನ್ನು ಆಕೆ ನಿಜ ಹೆಸರಿಗಿಂತ ಅವರ ಅಭಿನಯಿಸಿರುವ ಪಾತ್ರಗಳ ಹೆಸರಿನಿಂದಲೇ ಜನ ಗುರುತಿಸುವುದು ಹೆಚ್ಚು. ಶ್ವೇತ ಚಂಗಪ್ಪ ಅವರು ಎಸ್. ನಾರಾಯಣ (S. Narayan direction) ಅವರ ನಿರ್ದೇಶನದ ಸುಮತಿ (Sumathi serial) ಎನ್ನುವ ಧಾರಾವಾಹಿ ಮೂಲಕ ಬಣ್ಣದ ಪ್ರಪಂಚಕ್ಕೆ ಕಾಲಿಟ್ಟರು (Debut). ಕಳೆದ ಎರಡು ದಶಕಗಳಿಂದಲೂ ಕಿರುತೆರೆಯಲ್ಲಿ ಒಂದಲ್ಲ ಒಂದು ಸೂಪರ್ ಹಿಟ್ ಸೀರಿಯಲ್ ಗಳನ್ನು ನೀಡುವ ಮೂಲಕ ಕಿರುತೆರೆ ಲೋಕವನ್ನು…

Read More “ನಟಿ ಶ್ವೇತಾ ಚಂಗಪ್ಪ ಅವರ ಈ ನೃತ್ಯಕ್ಕೆ ಮಾರು ಹೋಗದವರೆ ಇಲ್ಲ. ಸೌಂದರ್ಯ ದೇವತೆಯೇ ಧರೆಗಿಳಿದ ಹಾಗೇ ಹೆಜ್ಜೆ ಹಾಕುತ್ತಿರುವ ಈ ಕ್ಯೂಟ್ ವಿಡಿಯೋ ಒಮ್ಮೆ ನೋಡಿ.” »

Entertainment

Posts pagination

Previous 1 … 6 7 8 … 101 Next

Copyright © 2025 Kannada Trend News.


Developed By Top Digital Marketing & Website Development company in Mysore