ಬಟ್ಟೆ ಇಲ್ಲದೆ ಕೆಸರಿನಲ್ಲಿ ಹೊರಳಾಡಿ ಫೋಟೋಶೂಟ್ ಮಾಡಿಸಿದ ನವ ಜೋಡಿ, ನೆಟ್ಟಿಗರ ರಿಯಾಕ್ಷನ್ ಹೇಗಿತ್ತು ಗೊತ್ತಾ.? ಈ ವೈರಲ್ ವಿಡಿಯೋ ನೋಡಿ

ಮೊದಲೆಲ್ಲ ವಿದೇಶದಲ್ಲಿ ಈ ರೀತಿ ಪ್ರಿ ವೆಡ್ಡಿಂಗ್ ಶೂಟ್ ಎನ್ನುವುದು ಫೇಮಸ್ ಆಗಿತ್ತು ಇದೀಗ ನಮ್ಮ ದೇಶದಲ್ಲಿ ವಿದೇಶಗಳನ್ನು ಮೀರಿಸುವಷ್ಟು ಮಟ್ಟಕ್ಕೆ ಈ ಪ್ರೀ ವೆಡ್ಡಿಂಗ್ ಶೂಟ್ ಅನ್ನು ವಿಜೃಂಭಣೆಯಿಂದ ಆಚರಿಸಿಕೊಳ್ಳುತ್ತಿದ್ದಾರೆ. ಯಾಕೆಂದರೆ ಹಿಂದಿನಿಂದಲೂ ಕೂಡ ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ಮದುವೆ ಎನ್ನುವುದಕ್ಕೆ ಬಹಳ ಮಹತ್ವದ ಸ್ಥಾನವಿದೆ. ಹೀಗಾಗಿ ಪ್ರತಿಯೊಬ್ಬ ಜೀವನ ನಿಜವಾಗಿ ಆರಂಭ ಆಗುವುದೇ ಮದುವೆಯಿಂದ ಎನ್ನುವ ನಂಬಿಕೆಗಳು ನಮ್ಮಲ್ಲಿ ಫಲವಾಗಿ ಬೇರೂರಿವೆ. ಹಾಗೂ ಇಂತಹ ಸಂದರ್ಭಗಳನ್ನು ಸದಾ ಕಾಲ ನೆನಪಿನಲ್ಲಿ ಇರುವಂತೆ ಹಚ್ಚ ಹಸಿರಾಗಿಟ್ಟುಕೊಳ್ಳಲು … Read more

ಗ್ಲಾಮರಸ್ ಬಟ್ಟೆ ತೊಟ್ಟು ಗಣೇಶನ ದರ್ಶನಕ್ಕೆ ಬಂದು ಧಾರ್ಮಿಕ ಭಾವನೆಗೆ ಧಕ್ಕೆ ತಂದ ರಶ್ಮಿಕಾ ಮತ್ತೊಮ್ಮೆ ಟ್ರೋಲ್ ಗೆ ಗುರಿಯಾಗಿದ್ದಾರೆ.

ಸೋಶಿಯಲ್ ಮೀಡಿಯ ಬಂದ ಮೇಲೆ ಈ ಟ್ರೋಲ್ ಎನ್ನುವುದು ಕೂಡ ಅದರ ಜೊತೆಜೊತೆಗೆ ಬೆಳೆಯುತ್ತಿದೆ ಎಂದೇ ಹೇಳಬಹುದು. ಇತ್ತೀಚಿಗೆ ಸೋಶಿಯಲ್ ಮೀಡಿಯಾ ಹಾವಳಿ ಹೆಚ್ಚಾದ ಮೇಲೆ ಪ್ರತಿಯೊಬ್ಬರ ಆಕ್ಟಿವಿಟಿ ಮೇಲೆ ಎಲ್ಲರ ಗಮನ ಇರುತ್ತದೆ. ಅದರಲ್ಲೂ ಸೆಲೆಬ್ರಿಟಿಗಳ ಮೇಲೆ ತುಸು ಹೆಚ್ಚಾಗಿ ಇರುತ್ತದೆ. ಗೊತ್ತಿಲ್ಲದೆ ಮಾಡುವ ಎಷ್ಟೋ ಅವಾಂತರಗಳು ಈ ರೀತಿ ಟ್ರೋಲ್ ಮಾಡುವವರಿಗೆ ಆಹಾರ ಆಗಿಬಿಡುತ್ತದೆ. ಈ ರೀತಿ ಟ್ರೋಲ್ ಆಗುವುದು ನಟ, ನಟಿ ಹಾಗೂ ಸೆಲೆಬ್ರಿಟಿಗಳಿಗೆ ಹೊಸದೇನಲ್ಲ ಅದರಲ್ಲೂ ರಶ್ಮಿಕ ಮಂದಣ್ಣ ಅವರಂತೂ ಟ್ರೋಲಿಗಳಿಗೆ … Read more

ಅನಾರೋಗ್ಯದಿಂದ ಹಾಸಿಗೆ ಹಿಡಿದ ಲೀಲಾವತಿ ನನ್ನ ಮಗನ ಕೈ ಬಿಡಬೇಡಿ ಎಂದು ಪರಿಪರಿಯಾಗಿ ಬೇಡಿಕೊಳ್ಳುತ್ತಿರುವ ಈ ವಿಡಿಯೋ ನೋಡಿದ್ರೆ ನಿಜಕ್ಕೂ ಎಂಥವರ ಮನಸ್ಸಾದ್ರೂ ಕರಗತ್ತೆ.

ಕನ್ನಡದ ಹಿರಿಯ ನಟಿ ಲೀಲಾವತಿಯವರಿಗೆ ಅನಾರೋಗ್ಯ ಸಮಸ್ಯೆ ಕಂಡು ಬಂದಿದ್ದರಿಂದ ಕಳೆದ 15 ದಿನದಿಂದ ಆರೋಗ್ಯದಲ್ಲಿ ತೀ.ವ್ರ ಸಮಸ್ಯೆ ಉಂಟಾಗಿದೆ ಈ ಕಾರಣ ಹಾಸಿಗೆಯನ್ನು ಹಿಡಿದಿದ್ದಾರೆ. ಲೀಲಾವತಿಯವರ ಸಂಪೂರ್ಣ ಆರೋಗ್ಯ ಜವಾಬ್ದಾರಿ ಯೋಗ ಕ್ಷೇಮವನ್ನು ವಿನೋದ್ ರಾಜಕುಮಾರ್ ನೋಡಿಕೊಳ್ಳುತ್ತಿದ್ದಾರೆ. ಇದೇ ಸಮಯದಲ್ಲಿ ಕನ್ನಡ ಚಲನಚಿತ್ರ ರಂಗಕ್ಕೆ ಸಂಬಂಧಪಟ್ಟಂತಹ ಕೆಲವು ನಾಯಕ ನಟರು ಪೋಷಕ ನಟರು ಲೀಲಾವತಿ ಅವರ ಆರೋಗ್ಯವನ್ನು ವಿಚಾರಿಸುವುದಕ್ಕೆ ನೆಲಮಂಗಲದ ಸಮೀಪದಲ್ಲಿ ಇರುವಂತಹ ಗ್ರಾಮ ಒಂದಕ್ಕೆ ಭೇಟಿ ನೀಡಿ ಲೀಲಾವತಿಯ ಮನೆಗೆ ಬಂದು ಅವರ ಆರೋಗ್ಯವನ್ನು … Read more

ತಂದೆಯಂತೆಯೇ ಮಕ್ಕಳು ಸಹ ಆದರ್ಶ ಬಾಳ್ವೆ ನಡೆಸುತ್ತಿದ್ದಾರೆ..! ಅಪ್ಪು ಮಕ್ಕಳ ಈ ಸಾಧನೆ ನೋಡಿ ನಿಜಕ್ಕೂ ಹೆಮ್ಮೆ ಅನಿಸುತ್ತೆ.

ಅಪ್ಪು ಅವರು ತಮ್ಮ ದೇಹವನ್ನಷ್ಟೇ ಅಲ್ಲದೇ ತಮ್ಮನ್ನು ಪ್ರೀತಿಸುತ್ತಿದ್ದ ಪ್ರೀತಿಯ ಅಭಿಮಾನಿಗಳು ಹಾಗೂ ಕರುನಾಡಿನ ಜನತೆಯನ್ನು ಅ.ಗ.ಲಿ ಒಂದು ವರ್ಷದ ಸನಿಹವಾಗುತ್ತಿದ್ದು ಇಂದಿಗೂ ಅಪ್ಪು ಅವರ ಅಕಾಲಿಕ ಮ.ರ.ಣ.ಕ್ಕೆ ಮರುಗದ ಕನ್ನಡಿಗರಿಲ್ಲ. ಕಳೆದ ತಿಂಗಳಿನಲ್ಲಿ ಆಗಸ್ಟ್ 15 ರಂದು ಲಾಲ್ ಬಾಗ್ ನಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ತಂದೆ ತಾಯಿಗಳ ಪ್ರತಿಮೆಯೊಂದಿಗೆ ಡಾಕ್ಟರ್ ಪುನೀತ್ ರಾಜಕುಮಾರ್ ಅವರ ಪ್ರತಿಮೆಯನ್ನು ನಿರ್ಮಿಸಿ ಅಪ್ಪು ಅವರು ಸಮಾಜಕ್ಕೆ ನೀಡಿದ ಕೊಡುಗೆಯನ್ನು ಬಿಂಬಿಸುವ ಕೆಲವು ಚಿತ್ರಣಗಳು ಲಾಲ್ ಬಾಗ್ ನ ಫಲಪುಷ್ಪ ಪ್ರದರ್ಶನಕ್ಕೆ … Read more

ಅಪ್ಪು ದರ್ಶನ್ ಕಡೆಗಣಿಸಿ, ಯಶ್, ಸುದೀಪ್, ರಕ್ಷಿತ್ ರಂತೆ ಯಾರು ಎಂದು ಘೋಷಿಸಿದ ಸಿ.ಫ್ ಬೆಂಗಳೂರು‌. ಫ್ಯಾನ್ಸ್ ಗಳನ್ನು ಕೆಣಕುತ್ತಿದೆ ಈ ಪೋಸ್ಟರ್

ಇತ್ತೀಚೆಗೆ ಫ್ಯಾನ್ಸ್ ವಾರ್ ಎಂದರೆ ಸಣ್ಣ ಪುಟ್ಟ ವಿಷಯಗಳಿಗೂ ಸಾಮಾಜಿಕ ಜಾಲತಾಣಗಳಲ್ಲಿ ಮಾತಿನ ಚಕಮಕಿಯ ಗಲಾಟೆಗಳು ಸರ್ವೇ ಸಾಮಾನ್ಯವಾಗಿ ಬಿಟ್ಟಿದೆ. ಅಂತಹದ್ದೇ ಒಂದು ಫ್ಯಾನ್ಸ್ ಗಳ ನಡುವೆ ತಂದಿಕ್ಕಿ ತಮಾಷೆ ನೋಡುವ ಪೋಸ್ಟ್ ಒಂದನ್ನು ಬೆಂಗಳೂರಿನ ಫುಟ್ಬಾಲ್ ಕ್ಲಬ್ ಹಂಚಿಕೊಂಡು ಈ ಪೋಸ್ಟ್ ಸದ್ಯಕ್ಕೆ ದರ್ಶನ್, ಪುನೀತ್ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ. ಹೌದು ಇತ್ತೀಚೆಗೆ ಈ ಫ್ಯಾನ್ಸ್ ವಾರ್ ಹೆಚ್ಚಾಗುತ್ತಿದ್ದು ಅದರಲ್ಲೂ ಡಿ ಬಾಸ್ ಫ್ಯಾನ್ಸ್ ಗಳಿಗೆ ಹೆಚ್ಚಾಗಿ ಉರಿಯುವ ಬೆಂಕಿಗೆ ತುಪ್ಪ ಸುರಿಯುವ ಕೆಲಸವನ್ನು ಒಬ್ಬರು … Read more

ಧ್ರುವ ಸರ್ಜಾ ಪತ್ನಿ ಪ್ರೇರಣಾ ಸೀಮಂತ ಶಾಸ್ತ್ರಕ್ಕೆ ಯಾರೆಲ್ಲಾ ಸೆಲೆಬ್ರಿಟಿಗಳು ಬಂದಿದ್ರು ಗೊತ್ತಾ.? ಈ ವಿಡಿಯೋ ನೋಡಿ

ಮೊನ್ನೆಯಷ್ಟೇ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ತಾವು ತಂದೆಯಾಗುತ್ತಿರುವಂತಹ ವಿಚಾರವನ್ನು ಫೋಟೋಶೂಟ್ ಮಾಡಿಸುವುದರ ಮೂಲಕ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. ಇದಕ್ಕೂ ಮುಂಚೆ ತಮ್ಮ ಪತ್ನಿ ಪ್ರೇರಣಾ ಅವರು ಗರ್ಭಿಣಿ ಎಂಬ ವಿಚಾರವನ್ನು ಎಲ್ಲಿಯೂ ಕೂಡ ರಿವೀಲ್ ಮಾಡಿರಲಿಲ್ಲ. ತಮ್ಮ ಹೆಂಡತಿ ತುಂಬು ಗರ್ಭಿಣಿಯಾದ ನಂತರವಷ್ಟೇ ಈ ವಿಚಾರವನ್ನು ರಿವೀಲ್ ಮಾಡಿದ್ದಾರೆ‌. ಈ ಸಂತಸದ ವಿಚಾರವನ್ನು ಇಷ್ಟು ದಿನ ಮುಚ್ಚು ಇಡುವುದಕ್ಕೆ ಮತ್ತೊಂದು ಕಾರಣವೂ ಕೂಡ ಇದೆ ಹೌದು ನಿಮ್ಮೆಲ್ಲರಿಗೂ ತಿಳಿದಿರುವಂತೆ ಧ್ರುವ ಸರ್ಜಾ ಅವರಿಗೆ ತಮ್ಮ ಅಣ್ಣ … Read more

ಶಿವಣ್ಣನ ಜೊತೆ ಮೈ ಮರೆತು ಡ್ಯಾನ್ಸ್ ಮಾಡಿದ ಶ್ವೇತಾ ಚಂಗಪ್ಪ ಈ ವಿಡಿಯೋ ನೋಡಿ ನಿಜಕ್ಕೂ ಆಶ್ಚರ್ಯ ಆಗುತ್ತೆ.

ಸೆಂಚುರಿ ಸ್ಟಾಲ್ ಶಿವರಾಜ್ ಕುಮಾರ್ ಅವರು ಇದೀಗ ಸಿನಿಮಾರಂಗ ಮಾತ್ರವಲ್ಲದೆ ಕಿರುತೆರೆಯಲ್ಲೂ ಕೂಡ ತಮ್ಮನ್ನು ತಾವು ಗುರುತಿಸಿಕೊಂಡಿದ್ದಾರೆ. ಹೌದು ಶಿವಣ್ಣ ಅವರು ಇದೇ ಮೊದಲ ಬಾರಿಗೆ ಕಿರುತೆರೆಯಲ್ಲಿ ಜಡ್ಜ್ ಆಗಿ ಕಾಣಿಸಿಕೊಂಡಿದ್ದರೆ ಇದಕ್ಕೂ ಮೊದಲು ಹಲವಾರು ಕಿರುತೆ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದಾರೆ. ಆದರೆ ಎಲ್ಲಿಯೂ ಕೂಡ ಜಡ್ಜ್ ಆಗಿರಲಿಲ್ಲ ಆದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವಂತಹ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಎಂಬ ವೇದಿಕೆಯಲ್ಲಿ ಮೊಟ್ಟಮೊದಲ ಬಾರಿಗೆ ಜಡ್ಜ್ ಸ್ಥಾನವನ್ನು ಅಲಂಕರಿಸಿದ್ದಾರೆ. ಈಗಾಗಲೇ ಈ ಒಂದು ಡಿ ಕೆ … Read more

ದರ್ಶನ್ ಭೇಟಿ ಮಾಡಿ ಬಂದಾಗಿನಿಂದ ಹೆಂಗೆಗೋ ಆಡ್ತಿರೋ ನಿರೂಪಕಿ ಹೇಮಲತಾ ಅಷ್ಟಕ್ಕೂ ಆಗಿದ್ದೇನು ಗೊತ್ತಾ.?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದರೆ ಕೇವಲ ಅಭಿಮಾನಿಗಳಿಗೆ ಮಾತ್ರವಲ್ಲದೆ ಸಾಮಾನ್ಯ ಜನರಿಗೆ ಮಾತ್ರವಲ್ಲದೆ ಸಿನಿಮಾರಂಗದಲ್ಲಿ ಮತ್ತು ಕಿರುತೆರೆಯಲ್ಲಿ ಇರುವಂತಹ ಸಾಕಷ್ಟು ಕಲಾವಿದರಿಗೆ ಕ್ರೇಜ್. ಹೌದು ಈ ಅಭಿಮಾನಿಗಳ ಪೈಕಿ ನಿರೂಪಕಿ ಹೇಮಲತಾ ಅವರು ಕೂಡ ಒಬ್ಬರು ಹೇಮಲತಾ ಅವರಿಗೆ ದರ್ಶನ್ ಅವರು ಅಂದರೆ ಬಹಳ ಪ್ರೀತಿ ಹಾಗೂ ಎಲ್ಲದ ಗೌರವ ಈ ದಿನ ದರ್ಶನ್ ಅವರ ಮನೆಗೆ ಕೆಲ ಕಾಲ ಕಳೆದಿದ್ದಾರೆ. ಸಿನಿಮಾಗೆ ಸಂಬಂಧಪಟ್ಟಂತಹ ಕೆಲವು ವಿಚಾರಗಳನ್ನು ಮಾತನಾಡಿದ್ದಾರೆ ಇದರ ಜೊತೆಗೆ ದರ್ಶನ್ ಅವರ ಒಟ್ಟಿಗೆ ಒಂದು … Read more

ಬುದ್ಧಿಮಾಂಧ್ಯ ಮಗನನ್ನು ನೆನೆದು ವೇದಿಕೆಯ ಮೇಲೆ ಕಣ್ಣೀರು ಹಾಕಿದ ಮಾಳವಿಕಾ ಅವಿನಾಶ್ ಈ ಕರುಣಾಜನಕ ವಿಡಿಯೋ ನೋಡಿದ್ರೆ ಎಂಥವರಾದರೂ ಕಣ್ಣೀರು ಹಾಕ್ತಾರೆ.

ನಟಿ ಮಾಳವಿಕಾ ಅವಿನಾಶ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ವಿಭಿನ್ನವಾದ ಪಾತ್ರದಲ್ಲಿ ಅಭಿನಯ ಮಾಡುವುದರ ಮೂಲಕ ಹೆಚ್ಚು ಹೆಸರುವಾಸಿಯಾಗಿದ್ದಾರೆ. ಅಷ್ಟೇ ಅಲ್ಲದೆ ಬದುಕು ಜಟಕಾ ಬಂಡಿ ಎಂಬ ವಿಶೇಷ ಕಾರ್ಯಕ್ರಮವನ್ನು ನಡೆಸಿಕೊಡುವುದರ ಮೂಲಕ ಕರ್ನಾಟಕದ ಮನೆ ಮಾತಾಗಿದ್ದರು. ಸದ್ಯಕ್ಕೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವಂತಹ ಜೋಡಿ ನಂಬರ್ ಒಂದು ಎಂಬ ಕಾರ್ಯಕ್ರಮದಲ್ಲಿ ಜಡ್ಜ್ ಆಗಿ ಪಾಲ್ಗೊಂಡಿದ್ದಾರೆ‌. ಕಳೆದ ವಾರದ ಎಪಿಸೋಡ್ ನಲ್ಲಿ ಜೋಡಿ ನಂಬರ್ ಒಂದು ಹಾಗೂ ಡ್ಯಾನ್ಸ್ ಕರ್ನಾಟಕ ಡ್ಯಾನ್ಸ್ ಎರಡು ವೇದಿಕೆಯನ್ನು ಮಹಾಸಂಗಮ … Read more

ರಾಕೇಶ್ ಜಯಶ್ರೀಗೆ ಕಿಸ್ ಕೊಟ್ಟಿದ್ದನ್ನು ನೋಡಿದ ಸೋನು ಗೌಡ ನನಗೂ ಕೊಡು ಅಂತ ಹಿಂದೆ ಬಿದ್ದಿದ್ದಾಳೆ, ಬಿಗ್ ಬಾಸ್ ಮನೆಯಲ್ಲಿ ನೆಡೆಯುತ್ತಿದೆ ಕಿಸ್ಸಿನ ಸುರಿಮಳೆ

ಓಟಿಟಿಯಲ್ಲಿ ಪ್ರಾರಂಭವಾಗಿರುವ ಮಿನಿ ಬಿಗ್ ಬಾಸ್ ಕಾರ್ಯಕ್ರಮ ಪ್ರತಿನಿತ್ಯವೂ ಕೂಡ ದಿನಕ್ಕೊಂದು ವಿಚಾರಕ್ಕೆ ಸುದಿಯಾಗುತ್ತಿರುವುದು ನಿಮಗೆ ತಿಳಿದೇ ಇದೆ. ಅದರಲ್ಲಿಯೂ ಕೂಡ ಸೋನು ಗೌಡ ಅವರ ಹುಚ್ಚಾಟಕ್ಕೆ ಮಿತಿಯೇ ಇಲ್ಲ ಎಂದು ಬಿಗ್ ಬಾಸ್ ಮನೆಯ ಮಂದಿ ಮಾತನಾಡಿಕೊಳ್ಳುತ್ತಿದ್ದಾರೆ. ಬಿಗ್ ಬಾಸ್ ಮನೆಗೆ ಕಾಲಿಟ್ಟ ಮೊದಲ ದಿನದಿಂದ ಹಿಡಿದು ಇಲಿಯವರೆಗೂ ಕೂಡ ಸೋನು ಗೌಡ ಅವರು ರಾಕೇಶ್ ಮೇಲೆ ವಿಶೇಷವಾದ ಆಕರ್ಷಣೆಯನ್ನು ಹೊಂದಿದ್ದಾರೆ. ಈ ಕಾರಣಕ್ಕಾಗಿ ರಾಕೇಶ್ ಎಲ್ಲೇ ಹೋದರು ಬಂದರೂ ಆತನ ಹಿಂದೆ ಸೋನು ಗೌಡ … Read more