38 ವರ್ಷವಾದರೂ ಪೂಜಾ ಗಾಂಧಿ ಇನ್ನೂ ಸಿಂಗಲ್ ಆಗಿ ಇರುವುದಕ್ಕೆ ಕಾರಣವೇನು ಗೊತ್ತಾ.?

2006ರಲ್ಲಿ ತೆರೆ ಕಂಡ ಮುಂಗಾರು ಮಳೆ ಎಂಬ ಸಿನಿಮಾದಲ್ಲಿ ಮೊಟ್ಟಮೊದಲ ಬಾರಿಗೆ ನಾಯಕ ನಟಿಯಾಗಿ ಅಭಿನಯ ಮಾಡುವುದರ ಮೂಲಕ ಪೂಜಾ ಗಾಂಧಿ ಅವರು ಸ್ಯಾಂಡಲ್ವುಡ್ ಗೆ ಪಾದರ್ಪಣೆ ಮಾಡಿದರು. ಮೊದಲ ಸಿನಿಮಾದಲ್ಲಿಯೇ ಒಳ್ಳೆಯ ಹೆಸರು ಕೀರ್ತಿಯನ್ನು ಗಳಿಸಿಕೊಂಡರು ಈ ಸಿನಿಮಾ ನೂರು ದಿನಗಳ ಕಾಲ ಪೂರೈಸಿ ಬಾಕ್ಸಾಫೀಸ್ ನಲ್ಲಿ ಒಳ್ಳೆಯ ಕಲೆಕ್ಷನ್ ಮಾಡಿತು. ಅಷ್ಟೇ ಅಲ್ಲದೆ ದಕ್ಷಿಣ ಭಾರತದಲ್ಲಿ 50 ಕೋಟಿ ಕಲೆಕ್ಷನ್ ಮಾಡಿದ ಮೊಟ್ಟ ಮೊದಲ ಸಿನಿಮಾ ಅಂದರೆ ಅದು ಮುಂಗಾರು ಮಳೆ ಅಂತಾನೆ ಹೇಳಬಹುದು. … Read more

ಕ್ಯಾನ್ಸರ್ ನಿಂದ ಬಳಲುತ್ತಿರುವ ಹರೀಶ್ ರೈ ಅವರನ್ನು ಭೇಟಿ ಮಾಡಿ ಚಿಕಿತ್ಸೆಗೆ ನೆರವು ನೀಡಿದ ಯಶ್, ಹರೀಶ್ ರೈ ಗೆ ರಾಕಿ ಭಾಯ್ ಕೊಟ್ಟ ಹಣವೆಷ್ಟು ಗೊತ್ತ.?

ನಟ ಹರೀಶ್ ರೈ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಸುಮಾರು ಎರಡು ದಶಕಗಳಿಂದಲೂ ಕೂಡ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ ಗುರುತಿಸಿಕೊಂಡಿದ್ದಾರೆ. ಖಳನಾಯಕನ ಪಾತ್ರದಲ್ಲಿ ಹೆಚ್ಚು ಫೇಮಸ್ ಆದವರು ಕನ್ನಡ ತಮಿಳು ತೆಲುಗು ಸೇರಿದಂತೆ ದಕ್ಷಿಣ ಭಾರತದ ಸಾಕಷ್ಟು ಸಿನಿಮಾ ರಂಗದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಇವರಿಗೆ ಪರಭಾಷೆಯಲ್ಲಿ ಎಲ್ಲಿಯೂ ಕೂಡ ಹೆಚ್ಚಿನ ಮನ್ನಣೆ ಮತ್ತು ಅವಕಾಶ ದೊರೆಯಲಿಲ್ಲ. ಆದರೆ ಕನ್ನಡ ಚಿತ್ರರಂಗ ಮಾತ್ರ ಇವರನ್ನು ಎಂದಿಗೂ ಕೈ ಬಿಡಲಿಲ್ಲ ಸುಮಾರು 300ಕ್ಕೂ ಅಧಿಕ ಸಿನಿಮಾದಲ್ಲಿ ಇವರು ಅಭಿನಯಿಸಿದ್ದಾರೆ. ಇತ್ತೀಚಿಗಷ್ಟೇ … Read more

ಚಿತ್ರರಂಗದಿಂದ ನನ್ನ ಮಗ ದೂರ ಆಗುವುದಕ್ಕೆ ಇವರೇ ಕಾರಣ ಎಂದು ಬಿಕ್ಕಿ-ಬಿಕ್ಕಿ ಅತ್ತ ಲೀಲಾವತಿ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ನಟ ವಿನೋದ್ ರಾಜಕುಮಾರ್ ಅವರು ಅದ್ಭುತ ಕಲಾವಿದ ಅದ್ಭುತ ಡ್ಯಾನ್ಸರ್ ಕೂಡ ಡ್ಯಾನ್ಸ್ ರಾಜ ಡ್ಯಾನ್ಸ್ ಎಂಬ ಸಿನಿಮಾದಲ್ಲಿ ನಾಯಕ ನಟನಾಗಿ ಅಭಿನಯ ಮಾಡುವುದರ ಮೂಲಕ ಸ್ಯಾಂಡಲ್ವುಡ್ ಗೆ ಪಾದರ್ಪಣೆ ಮಾಡಿದರು. ಒಂದು ಕಾಲದಲ್ಲಿ ವಿನೋದ್ ರಾಜಕುಮಾರ್ ಅಂದರೆ ಎಲ್ಲಿಲ್ಲದ ಕ್ರೇಜ್ ಇವರ ಡ್ಯಾನ್ಸ್ ಗೆ ಮಾರು ಹೋಗದವರೇ ಇಲ್ಲ ಒಂದು ರೀತಿಯಲ್ಲಿ ಹೇಳಬೇಕಾದರೆ ಕನ್ನಡದ ಮೈಕಲ್ ಜಾಕ್ಸನ್ ಅಂತಾನೆ ಹೇಳಬಹುದು. 90ರ ದಶಕದಲ್ಲಿ ವಿನೋದ್ ರಾಜಕುಮಾರ್ ಅವರ ಮಾದರಿಯಲ್ಲಿ ಯಾರೂ ಕೂಡ ಡಾನ್ಸ್ … Read more

ಸೀರೆಯಲ್ಲಿ ಸೌಂದರ್ಯ ದೇವತೆಯೇ ಎದ್ದು ಬರುವ ರೀತಿ ಡ್ಯಾನ್ಸ್ ಮಾಡಿದ ರಾಗಿಣಿ ಪ್ರಜ್ವಲ್ ಕ್ಯೂಟ್ ವಿಡಿಯೋ ನೋಡಿ.

ಸ್ಯಾಂಡಲ್ ವುಡ್ ನ ಮೋಸ್ಟ ಬ್ಯೂಟಿಫುಲ್ ಮತ್ತು ಕ್ಯೂಟ್ ಜೋಡಿಗಳಲ್ಲಿ ಪ್ರಜ್ವಲ್ ದೇವರಾಜ್ ಮತ್ತು ರಾಗಿಣಿ ಜೋಡಿಯು ಕೂಡ ಒಂದು. ಇವರಿಬ್ಬರೂ ಕೂಡ ಪ್ರೀತಿಸಿ ಮದುವೆಯಾದ ವಿಚಾರ ನಿಮ್ಮೆಲ್ಲರಿಗೂ ತಿಳಿದಿದೆ ಪ್ರಜ್ವಲ್ ಅವರು ರಾಗಿಣಿಯವರನ್ನು ಬಾಲ್ಯದಿಂದಲೂ ಕೂಡ ಇಷ್ಟ ಪಡುತ್ತಿದ್ದರು ಇವರಿಬ್ಬರೂ ಕೂಡ ಆತ್ಮೀಯ ಸ್ನೇಹಿತರಾಗಿದ್ದರು. ತದನಂತರ ಒಬ್ಬರನ್ನೊಬ್ಬರು ಅರ್ಥ ಮಾಡಿಕೊಂಡು ಇಬ್ಬರು ಪ್ರೀತಿ ಎಂಬ ಬಿಸಿಗೆಯಲ್ಲಿ ಬೆಳೆದು ತದನಂತರ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಇನ್ನು ನಟ ಪ್ರಜ್ವಲ್ ಅವರು ಗೆಳೆಯ ಎಂಬ ಸಿನಿಮಾದಲ್ಲಿ ನಟನೆ ಮಾಡುವುದರ … Read more

ಅಪ್ಪು ಇಲ್ಲಿಯವರೆಗೂ ದಾನ ಧರ್ಮ ಅಂತ ಎಷ್ಟು ಕೋಟಿ ಖರ್ಚು ಮಾಡಿದ್ದಾರೆ ಗೊತ್ತ.? ಸತ್ಯ ಬಿಚ್ಚಿಟ್ಟ ನಟ ಮೈಕೋ ನಾಗರಾಜ್

ಅಪ್ಪು ಇದೊಂದು ಹೆಸರಲ್ಲ ಶಕ್ತಿ ಶಕ್ತಿಗಿಂತಲೂ ಮನಸ್ಸಿಗೆ ಬಹಳ ಹತ್ತಿರವಾದಂತಹ ಹೆಸರು ಅಂತ ಹೇಳಿದರೆ ತಪ್ಪಾಗಲಾರದು ಅಪ್ಪು ಅವರು ನಮ್ಮನ್ನು ಬಿಟ್ಟು ಹೋಗಿ 10 ತಿಂಗಳ ಕಳೆಯುತ್ತಾ ಬಂದಿದೆ. ಈ 10 ತಿಂಗಳಲ್ಲಿ ಅಪ್ಪು ಅವರನ್ನು ನಾವು ಸ್ಮರಿಸಿಕೊಳ್ಳದ ನೆನಪಿಸಿಕೊಳ್ಳದ ದಿನವೇ ಇಲ್ಲ ಅಂತ ಹೇಳಬಹುದು. ಪ್ರತಿನಿತ್ಯವೂ ಪ್ರತಿಕ್ಷಣವೂ ಒಂದಲ್ಲ ಒಂದು ವಿಚಾರಕ್ಕೆ ನಾವು ನೆನಪಿಸಿಕೊಳ್ಳುತ್ತಲೇ ಇರುತ್ತೇವೆ. ಅಪ್ಪು ಅವರು ಮಾಡಿರುವಂತಹ ದಾನ ಧರ್ಮದ ಬಗ್ಗೆ ಹೆಚ್ಚಾಗಿ ಹೇಳಬೇಕಾದಂತಹ ಅಗತ್ಯ ಇಲ್ಲ ಏಕೆಂದರೆ ಅಪ್ಪು ಅವರು ಬದುಕಿದ್ದಾಗ … Read more

ಕಾಫಿ ನಾಡು ಚಂದುಗೆ ಅನುಶ್ರೀ ಕಡೆಯಿಂದ ಸಿಕ್ಕಿತು ಭರ್ಜರಿ ಗಿಫ್ಟ್ ಈ ವಿಡಿಯೋ ನೋಡಿ.

ಕಾಫಿ ನಾಡು ಚಂದು ಸದ್ಯಕ್ಕೆ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಹವಾ ಕ್ರಿಯೆಟ್ ಮಾಡಿರುವಂತಹ ವ್ಯಕ್ತಿ ಅಂದರೆ ಅದು ಕಾಫಿ ನಾಡು ಚಂದು ಅಂತ ಹೇಳಬಹುದು. ತಮ್ಮ ಅದ್ಭುತ ಗಾಯನದಿಂದ ಎಲ್ಲರನ್ನು ಕೂಡ ಮನರಂಜಿಸುತ್ತಿದ್ದಾರೆ ಕೇವಲ ಸಾರ್ವಜನಿಕರನ್ನು ಮಾತ್ರವಲ್ಲದೆ ಸೆಲೆಬ್ರಿಟಿಗಳನ್ನು ರಾಜಕಾರಣಿಗಳನ್ನು ಸಿನಿಮಾ ಕ್ಷೇತ್ರಕ್ಕೆ ಸಂಬಂಧಿ ಪಟ್ಟಂತಹ ಎಲ್ಲ ವ್ಯಕ್ತಿಗಳಿಗೂ ಕೂಡ ಹುಟ್ಟು ಹಬ್ಬದ ಹಾಡನ್ನು ಹೇಳುವ ಮೂಲಕ ಫೇಮಸ್ ಆಗಿದ್ದಾರೆ. ಇನ್ನು ಕಾಫಿ ನಾಡು ಚಂದು ಅವರು ಯಾವುದೇ ವಿಡಿಯೋ ಮಾಡುವುದಕ್ಕಿಂತ ಮುಂಚೆ ನಾನು ಪುನೀತ್ ಅಣ್ಣ … Read more

ದರ್ಶನ್ ಅಭಿಮಾನಿಗಳು ಮಾಡಿದ್ದ ದಾಖಲೆಯನ್ನು ಮುರಿದ ಕಿಚ್ಚ ಸುದೀಪ್ ಅಭಿಮಾನಿಗಳು ಶುರು ಆಯ್ತು ಮತ್ತೊಂದು ಟ್ರೆಂಡ್

ನಿಮ್ಮೆಲ್ಲರಿಗೂ ತಿಳಿದಿರುವಂತೆ ದರ್ಶನ್ ಮತ್ತು ಸುದೀಪ್ ಕನ್ನಡ ಚಿತ್ರರಂಗದ ಎರಡು ಧ್ರುವತಾರೆಗಳು ಅಂತಾನೆ ಹೇಳಬಹುದು ಒಬ್ಬೊಬ್ಬರು ಕೂಡ ಒಂದೊಂದು ರೀತಿಯಾದಂತಹ ಫ್ಯಾನ್ಸ್ ಬೇಸ್ ಅನ್ನು ಕ್ರಿಯೇಟ್ ಮಾಡಿಕೊಂಡಿದ್ದಾರೆ. ಇನ್ನು ಒಂದು ಕಾಲದಲ್ಲಿ ದರ್ಶನ್ ಮತ್ತು ಕಿಚ್ಚ ಸುದೀಪ್ ಇಬ್ಬರೂ ಕೂಡ ಆತ್ಮೀಯ ಸ್ನೇಹಿತರಾಗಿದ್ದರು ಆದರೆ ಕೆಲವು ವಿಚಾರಗಳಿಗಾಗಿ ಇಬ್ಬರಲ್ಲೂ ಕೂಡ ಮನಸ್ತಾಪವಿದೆ ಹಾಗಾಗಿ ಇಬ್ಬರೂ ಕೂಡ ಮೊದಲಿನಂತೆ ಇಲ್ಲ. ಒಂದು ರೀತಿಯಲ್ಲಿ ಹೇಳಬೇಕಾದರೆ ದರ್ಶನ್ ಇರುವ ಕಾರ್ಯಕ್ರಮಕ್ಕೆ ಸುದೀಪ್ ಆಗಮಿಸುವುದಿಲ್ಲ ಸುದೀಪ್ ಇರುವಂತಹ ಸಮಾರಂಭಗಳಿಗೆ ದರ್ಶನ್ ಭೇಟಿ … Read more

ಈ ಸ್ಟಾರ್ ನಟ ನನಗೆ ಊಟ ಹಾಕದೆ ಶೂಟಿಂಗ್ ನಲ್ಲಿ ಅವಮಾನ ಮಾಡಿ ಕಳಿಸಿದರು ಅಂತ ಕಣ್ಣೀರು ಹಾಕಿದ ಹಾಸ್ಯ ನಟ ಅರಸು.

ಒಂದು ಸಿನಿಮಾ ಎಂದ ಮೇಲೆ ಆ ಸಿನಿಮಾಕ್ಕೆ ಆ ಸಿನಿಮಾದ ನಟ ಅಥವಾ ನಟಿ ಎಷ್ಟು ಮುಖ್ಯವೋ ಹಾಗೆ ತೆರೆ ಮೇಲೆ ಅವರಷ್ಟೇ ಸಮಕ್ಕೆ ಕಾಣಿಸಿಕೊಳ್ಳುವ ವಿಲ್ಲನ್ ಅಗಲಿ ಕಾಮಿಡಿ ಆಕ್ಟರ್ ಆಗಲಿ ಸಹಕಲಾವಿದರಾಗಲಿ ಪೋಷಕ ಪಾತ್ರದವರೆ ಆಗಲಿ ಜೂನಿಯರ್ ಆರ್ಟಿಸ್ಟ್ ಗಳು ಎಲ್ಲರೂ ಮುಖ್ಯವೇ. ಹೀಗೆ ಒಂದು ತಂಡ ಪೂರ್ತಿ ಒಟ್ಟಿಗೆ ಸೇರಿ ಸಿನಿಮಾದಲ್ಲಿ ಕಾಣಿಸಿಕೊಂಡಾಗ ಮಾತ್ರ ಅದು ಸಂಪೂರ್ಣವಾಗುತ್ತದೆ ಇದು ತೆರೆ ಮೇಲೆ ಇರುವವರ ಕಥೆಯಾದರೆ ತೆರೆ ಹಿಂದೆ ಕೂಡ ಇದಕ್ಕೆ ಸಾವಿರಾರು ಕೈಗಳು … Read more

ಸೃಜನ್ ಜೊತೆ ರಾಧಿಕಾ ಕುಮಾರಸ್ವಾಮಿ ಮಾಡಿದ ಈ ಡ್ಯಾನ್ಸ್ ನೋಡಿದರೆ ಬಾಯಲ್ಲಿ ಲೀಟರ್ ಗಟ್ಟಲೆ ನೀರು ಬಿಟ್ಟುಕೊಳ್ಳುತ್ತೀರ ಅಬ್ಬಾಬ್ಬ ಏನು ಮಸ್ತ್ ಡಾನ್ಸ್ ಮಾಡ್ತಾರೆ ನೋಡಿ.

ನಟಿ ರಾಧಿಕಾ ಕುಮಾರಸ್ವಾಮಿ ಅವರು ಆಗಾಗ ವಿಡಿಯೋಗಳ ಮೂಲಕವೇ ಹೆಚ್ಚು ಸದ್ದು ಮಾಡುತ್ತಾರೆ ಅಂತ ಹೇಳಬಹುದು ರಾಧಿಕಾ ಕುಮಾರಸ್ವಾಮಿ ಅವರು ಅದ್ಭುತ ನಟಿ ಸಾಕಷ್ಟು ಪ್ರತಿಭೆಯನ್ನು ಹೊಂದಿದ್ದಾರೆ. ಕನ್ನಡದಲ್ಲಿ ಸಾಲು ಸಾಲು ಸಿನಿಮಾದಲ್ಲಿ ನಟನೆ ಮಾಡಿದ್ದಾರೆ ಅದರಲ್ಲೂ ಕೂಡ ಕೌಟುಂಬಿಕ ಪಾತ್ರದಲ್ಲಿ ನಟಿಸಿ ಎಲ್ಲರ ಕಣ್ಮನವನ್ನು ಸೆಳೆದಂತಹ ಕೀರ್ತಿ ರಾಧಿಕಾ ಕುಮಾರಸ್ವಾಮಿ ಅವರಿಗೆ ದೊರೆಯುತ್ತದೆ. ಅಣ್ಣ ತಂಗಿಯ ಸಂಬಂಧ, ಅಕ್ಕ-ತಂಗಿಯ ಸಂಬಂಧ, ತಾಯಿ ಮಗುವಿನ ಸಂಬಂಧ ಹಾಗೂ ಸ್ನೇಹಿತರಿಗೆ ಸಂಬಂಧಿಸಿದಂತಹ ವಿಚಾರ ಆಗಿರಬಹುದು ಪ್ರೀತಿ ಪ್ರೇಮಕ್ಕೆ ಸಂಬಂಧಪಟ್ಟಂತಹ … Read more

ದರ್ಶನ್ ನನಗೊಂದು ಮಾತು ಕೊಟ್ಟಿದ್ದಾನೆ, ಎಂಬ ವಿಚಾರವನ್ನು ರಿವೀಲ್ ಮಾಡಿದ ರಕ್ಷಿತಾ ಅಷ್ಟಕ್ಕೂ ಡಿ ಬಾಸ್ ಕೊಟ್ಟ ಮಾತು ಯಾವುದು ಗೊತ್ತಾ.?

ನಟ ದರ್ಶನ್ ಅವರು ನೋಡುವುದಕ್ಕೆ ಮುಂಗೋಪಿಯಾಗಿರಬಹುದು ಅಷ್ಟೇ ಅಲ್ಲದೆ ಇವರ ಮಾತಿನಲ್ಲಿ ಯಾವುದೇ ರೀತಿಯಾದಂತಹ ಫಿಲ್ಟರ್ ಇರುವುದಿಲ್ಲ ಇದ್ದ ವಿಚಾರವನ್ನು ಇದ್ದಹಾಗೆ ಹೇಳಿಬಿಡುತ್ತಾರೆ. ನೇರ ವ್ಯಕ್ತಿತ್ವಕ್ಕೆ ಹಾಗೂ ನೇರ ನುಡಿಕೆ ಹೆಸರುವಾಸಿಯಾದಂತಹ ವ್ಯಕ್ತಿ ಅಂದರೆ ಅದು ದರ್ಶನ್ ಅಂತಾನೆ ಹೇಳಬಹುದು. ದರ್ಶನ್ ಅವರನ್ನು ಒಂದು ರೀತಿಯಲ್ಲಿ ಅಂಬರೀಶ್ ಅವರಿಗೂ ಕೂಡ ಹೋಲಿಕೆ ಮಾಡಬಹುದು ಏಕೆಂದರೆ ಅಂಬರೀಶ್ ಅವರು ದಾನ ಧರ್ಮ ಮಾಡುವುದರಲ್ಲಿ ಸಹಾಯ ಮಾಡುವುದರಲ್ಲಿ ಚಿತ್ರರಂಗದಲ್ಲಿ ಇರುವಂತಹ ಕಲಾವಿದರನ್ನು ಬೆಳೆಸುವುದರಲ್ಲಿ ಮತ್ತು ಕಠಿಣವಾಗಿ ಮಾತನಾಡುವುದರಲ್ಲಿ ಕೋಪ ಮಾಡಿಕೊಳ್ಳುವುದು … Read more