ಐಶ್ವರ್ಯ ರೈ & ಅಭಿಷೇಕ್ ಬಚ್ಚನ್ ಮಗಳು ಓದುತ್ತಿರುವ ಶಾಲೆಯ ಒಂದು ತಿಂಗಳ ಫೀಸ್ ಎಷ್ಟು ಗೊತ್ತಾ.? ನಿಜಕ್ಕೂ ಶಾ-ಕ್ ಆಗ್ತೀರಾ.!

ಐಶ್ವರ್ಯ ರೈ ಭುವನ ಸುಂದರಿ ಮಿಸ್ ವರ್ಲ್ಡ್ ಅವಾರ್ಡನ್ನು ಗಿಟ್ಟಿಸಿಕೊಂಡವರು ಮೂಲತಃ ಕರ್ನಾಟಕದವರೇ ಅಂತ ಹೇಳಿಕೊಳ್ಳುವುದಕ್ಕೆ ಬಹಳ ಹೆಮ್ಮೆಯಾಗುತ್ತದೆ. ಹೌದು ಐಶ್ವರ್ಯ ರವರು ಮೂಲತಃ ಮಂಗಳೂರಿನ ಮೂಲದವರು ಹುಟ್ಟಿದ್ದು ಬೆಳೆದದ್ದು ಎಲ್ಲವೂ ಕೂಡ ಮಂಗಳೂರಿನಲ್ಲಿ. ಮೊದಲಿಗೆ ತಮಿಳು ಸಿನಿಮಾ ಒಂದರಲ್ಲಿ ನಟನೆ ಮಾಡುತ್ತಾರೆ ಈ ಸಿನಿಮಾದಲ್ಲಿ ಯಶಸ್ಸು ಸಿಕ್ಕ ನಂತರ ಐಶ್ವರ್ಯ ರೈ ಅವರನ್ನು ಕೈಬಿಸಿ ಕರೆದದ್ದು ಬಾಲಿವುಡ್ ಅಂತಾನೇ ಹೇಳಬಹುದು. ಬಾಲಿವುಡ್ ನಲ್ಲಿ ಸಾಕಷ್ಟು ಸಿನಿಮಾದಲ್ಲಿ ನಟನೆ ಮಾಡಿದ್ದಾರೆ ವಯಸ್ಸು 48 ಆದರೂ ಇನ್ನೂ 25 … Read more

ಪತಿಗಾಗಿ ವಿಶೇಷ ಹಾಡೊಂದನ್ನು ಹಾಡಿದ ನಿವೇದಿತಾ, ಗಿಟಾರ್ ನುಡಿಸುವ ಮೂಲಕ ಪತ್ನಿಗೆ ಸಾತ್ ಕೊಟ್ಟ ಚಂದನ್. ಈ ಹಾಡು ಕೇಳಿ ಒಮ್ಮೆ.

ನಿವೇದಿತಾ ಗೌಡ ಅವರು ಪ್ರತಿನಿತ್ಯವೂ ಕೂಡ ಒಂದಲ್ಲ ಸುದ್ದಿಗೆ ಸದ್ದು ಆಗುತ್ತಲೇ ಇರುತ್ತಾರೆ ಈ ವಿಚಾರ ನಿಮ್ಮೆಲ್ಲರಿಗೂ ತಿಳಿದೆ ಇದೆ ಹೌದು ನಿವೇದಿತಾ ಗೌಡ ಅವರು ಯಾವಾಗ ಬಿಗ್ ಬಾಸ್ ಮನೆಗೆ ಹೋಗಿ ಬಂದರೋ ಹಾಗೆನಿಂದ ಹಿಡಿದು ಇಲ್ಲಿಯವರೆಗೂ ಕೂಡ ಪ್ರತಿನಿತ್ಯವೂ ಯಾವುದಾದರೂ ಒಂದು ವಿಚಾರಕ್ಕೆ ಹೆಸರುವಾಸಿ ಆಗುತ್ತಲೇ ಇರುತ್ತಾರೆ. ಸಾಮಾನ್ಯವಾಗಿ ಸೋಶಿಯಲ್ ಮೀಡಿಯಾದಲ್ಲಿ ಸೆಲೆಬ್ರೆಟಿಗಳು ಆದಂತಹ ವ್ಯಕ್ತಿಗಳು ಒಂದೆರಡು ವರ್ಷಗಳು ಫೇಮಸ್ ಆಗಿದ್ದ ನಂತರ ಕಣ್ಮರೆಯಾಗುತ್ತಾರೆ. ಆದರೆ ನಿವೇದಿತ ಗೌಡ ಅವರ ಬಿಗ್ ಬಾಸ್ ನಲ್ಲಿ … Read more

ಅತ್ತಿಗೆ ಮೇಘಾನ ಕೈ ಮೇಲೆ ಇರುವ ಚಿರು ರಾಯನ್ ಟ್ಯಾಟೋ ನೋಡಿ ಧೃವ ಸರ್ಜಾ ಹೇಳಿದ್ದೇನು ಗೊತ್ತಾ.? ನಿಜಕ್ಕೂ ಆಶ್ಚರ್ಯ ಆಗುತ್ತೆ.

ಸ್ಯಾಂಡಲ್ ಮೋಸ್ಟ್ ಕ್ಯೂಟ್ ಕಪಲ್ ಮೇಘನಾ ರಾಜ್ ಹಾಗೂ ಚಿರಂಜೀವಿ ಜೋಡಿ ಹೀಗೆಂದೇ ಕರ್ನಾಟಕ ಮಾತನಾಡುತ್ತಿತ್ತು, ಹಾಗೂ ಮಾದರಿ ಕುಟುಂಬದಂತೆ ಇದ್ದ ಚಿರಂಜೀವಿ ಕುಟುಂಬ ಹಾಗೂ ಅಣ್ಣ-ತಮ್ಮಂದಿರ ನಡುವೆ ಹಾಗೆಯೇ ಅತ್ತಿಗೆ ಮೈದುನನ ನಡೆವಿದ್ದ ನಂಟು ಎಲ್ಲರ ಕಣ್ಣು ಕುಕ್ಕುವಂತೆ ಇತ್ತು. ಈ ಪ್ರೀತಿಗೆ ಯಾರ ಕಣ್ಣು ದೃಷ್ಟಿ ತಾಕಿತ್ತೋ ಏನೋ ಚಿರಂಜೀವಿ ಸರ್ಜಾ ಅವರು ಅಕಾಲಿಕ ಮೃತ್ಯುಗೆ ಈಡಾಗಿ ಇಡೀ ಕುಟುಂಬಕ್ಕೆ ಎಂದೂ ಮರೆಯಲಾಗದಷ್ಟು ನೋವುಂಟು ಮಾಡಿದ್ದಾರೆ. ಈ ಸಾವು ಅವರ ಕುಟುಂಬಸ್ಥರು ಹಾಗೂ ಸಿನಿಮಾ … Read more

ನಟ ಚಂದನ್ ಗೆ ಮತ್ತೊಂದು ಆ-ಘಾ-ತ, ನಿರಂತರ ಸೋಲುಗಳಿಂದ ಕಂಗೆಟ್ಟ ನಟನಿಗೆ ಮತ್ತೆ ಎದುರಾಯ್ತು ಸಂ-ಕ-ಷ್ಟ

ನಟ ಚಂದನ್ ಕಿರುತರೆ ಮತ್ತು ಬೆಳಿತರೆ ಎರಡರಲ್ಲೂ ಕೂಡ ಛಾಪು ಮೂಡಿಸಿದಂತಹ ನಾಯಕ ನಟ ಲಕ್ಷ್ಮಿ ಬಾರಮ್ಮ ಎಂಬ ಧಾರಾವಾಹಿಯಲ್ಲಿ ನಟನೆ ಮಾಡುವ ಮೂಲಕ ಹೆಚ್ಚು ಕೀರ್ತಿಯನ್ನು ಸಂಪಾದನೆ ಮಾಡಿದರು. ಈ ಒಂದು ಧಾರವಾಹಿಯಲ್ಲಿ ನಟನೆ ಮಾಡಿದ ನಂತರ ಇವರಿಗೆ ಬೇಡಿಕೆ ಹೆಚ್ಚಾಗಿದ್ದು ಕನ್ನಡ ಮಾತ್ರವಲ್ಲದೆ ತೆಲುಗುನಲ್ಲಿಯೂ ಕೂಡ ಅಭಿನಯಿಸುವುದಕ್ಕೆ ಪ್ರಾರಂಭ ಮಾಡಿದರು. ಅಷ್ಟೇ ಅಲ್ಲದೆ ಅರ್ಜುನ್ ಸರ್ಜನ್ ಅವರ ಮಗಳು ಐಶ್ವರ್ಯ ಸರ್ಜಾ ಅವರ ಜೊತೆಗೆ ಪ್ರೇಮ ಬರಹ ಎಂಬ ಸಿನಿಮಾದಲ್ಲಿ ನಾಯಕ ನಟನಾಗಿಯೂ ಕೂಡ … Read more

ಜಾರಿ ಬಿದ್ದ ಸೀರೆ ಸೆರಗು, ರಚಿತಾ ರಾಮ್ ಅವರ ಈ ಹಾಟ್ ಲುಕ್ ನೋಡಿ ಫಿದಾ ಆದ ನೆಟ್ಟಿಗರು ಈ ವೈರಲ್ ವಿಡಿಯೋ ನೋಡಿ.

ರಚಿತಾ ರಾಮ್ ಅವರು ತಮ್ಮ ಟ್ಯಾಲೆಂಟ್ ಮೂಲಕವೇ ಕನ್ನಡ ಸಿನಿಮಾ ಇಂಡಸ್ಟ್ರಿಯ ಪಾದರ್ಪಣೆ ಮಾಡಿದವರು ಮೊದಲಿಗೆ ಧಾರವಾಹಿಯಲ್ಲಿ ನಟಿಸಿ ತದನಂತರ ಸಿನಿಮಾದಲ್ಲಿ ಅವಕಾಶ ಪಡೆದುಕೊಳ್ಳುತ್ತಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬುಲ್ ಬುಲ್ ಸಿನಿಮಾದಲ್ಲಿ ನಾಯಕ ನಟಿಯಾಗಿ ಗುರುತಿಸಿಕೊಳ್ಳುವುದರ ಮೂಲಕ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದರು. 2013 ರಲ್ಲಿ ಇವರು ಸಿನಿಮಾ ರಂಗಕ್ಕೆ ಬಂದವರು ಇಲ್ಲಿಯವರೆಗೂ ಸುಮಾರು ಹತ್ತಕ್ಕೂ ಅಧಿಕ ಸಿನಿಮಾದಲ್ಲಿ ನಟನೆ ಮಾಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜೊತೆ ಬುಲ್ ಬುಲ್ ಸಿನಿಮಾ ಮತ್ತು ಕ್ರಾಂತಿ … Read more

ಒಂದು ಹೊತ್ತಿನ ಊಟಕ್ಕೂ ಕೂಡ ಪರದಾಡುತ್ತಿದ್ದ ಈ ನಟ ಇಂದು 42 ಮನೆಯ ಮಾಲೀಕ ಕೋಟ್ಯಾಧಿಪತಿಯಾಗಿ ಬೆಳೆದದ್ದು ಹೇಗೆ ಗೊತ್ತಾ.?

ನಟ ಸುಬ್ಬು ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ಅನುಸಿರಿ ಮಲೆ ಮತ್ತು ಆರ್ಯವರ್ಧನ್ ಪಾತ್ರ ಎಷ್ಟು ಪ್ರಸಿದ್ಧಿಯನ್ನು ಪಡೆದಿದೆಯೋ ಅಷ್ಟೇ ಪ್ರಸಿದ್ಧಿಯನ್ನು ಸುಬ್ಬು ಎಂಬ ಪಾತ್ರವನ್ನು ಕೂಡ ಪಡೆದುಕೊಂಡಿದೆ. ಇನ್ನು ಸುಬ್ಬು ಪಾತ್ರಧಾರಿಯಲ್ಲಿ ನಟನೆ ಮಾಡುತ್ತಿರುವಂತಹ ವ್ಯಕ್ತಿಯ ಹೆಸರು ಶಿವಾಜಿ ರಾವ್ ಜಾದವ್, ಈ ಅದ್ಭುತ ನಟನ ಬಗ್ಗೆ ಎಷ್ಟು ಹೇಳಿದರು ಕೂಡ ಸಾಲುವುದಿಲ್ಲ ಏಕೆಂದರೆ ಈತ ನಡೆದು ಬಂದ ಜೀವನದ ಹಾದಿ ಹಾಗೂ ಎದುರಿಸಿದ ಸಂಕಷ್ಟಗಳು ಹಾಗೂ ಇಂದು ನಡೆಸುತ್ತಿರುವಂತಹ ಜೀವನ … Read more

ಆಣೆ ಮಾಡಿ ಹೇಳುವೇ ನಾನು ನಿನ್ನವಳು ಹಾಡಿಗೆ ಹಳ್ಳಿ ಸೊಗಡಿನಲ್ಲಿ ಡ್ಯಾನ್ಸ್ ಮಾಡಿದ ವೈಷ್ಣವಿ, ಈ ಕ್ಯೂಟ್ ವಿಡಿಯೋ ಒಮ್ಮೆ ನೋಡಿ ಎಷ್ಟು ಸೊಗಸಾಗಿದೆ.

ನಟಿ ವೈಷ್ಣವಿ ಗೌಡ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಕಿರುತೆರೆಯಲ್ಲಿ ಸಾಕಷ್ಟು ಧಾರಾವಾಹಿಯಲ್ಲಿ ಅಭಿನಯಿಸಿದ್ದಾರೆ ಮೊಟ್ಟಮೊದಲ ಬಾರಿಗೆ ಉದಯ ಟಿವಿಯಲ್ಲಿ ಮೂಡಿ ಬಂದಂತಹ ದೇವಿ ಎಂಬ ಧಾರವಾಹಿಯಲ್ಲಿ ಚಿಕ್ಕದೊಂದು ಪಾತ್ರದಲ್ಲಿ ಅಭಿನಯ ಮಾಡುವುದರ ಮೂಲಕ ಕಿರುತೆರೆ ರಂಗಕ್ಕೆ ಪಾದರ್ಪಣೆ ಮಾಡಿದರು. ತದನಂತರ ಇವರು ಅವಕಾಶ ಪಡೆದುಕೊಂಡಿದ್ದು ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿಬರುತ್ತಿದ್ದಂತಹ ಅಗ್ನಿಶಾಕ್ಷಿ ಎಂಬ ಧಾರಾವಾಹಿಯಲ್ಲಿ ಈ ಧಾರಾವಾಹಿಯಲ್ಲಿ ಸನ್ನಿಧಿ ಎಂಬ ಹೆಸರಿನಿಂದ ತುಂಬಾನೇ ಖ್ಯಾತಿಯನ್ನು ಗಳಿಸಿದರು. ಈ ಒಂದು ಧಾರಾವಾಹಿ ಇವರಿಗೆ ಎಷ್ಟು ಹೆಸರು ಕೀರ್ತಿ … Read more

ಅಮ್ಮನ ಹುಟ್ಟುಹಬ್ಬಕ್ಕೆ ಅಭಿಷೇಕ್ ನೀಡಿದ ಭರ್ಜರಿ ಗಿಫ್ಟ್ ನೋಡಿ ತಾಯಿಗೆ ತಕ್ಕ ಮಗ.

ಸ್ಯಾಂಡಲ್ ವುಡ್ ನಾ ಕರ್ಣ ಅಂತಾನೆ ಹೆಸರುವಾಸಿ ಆದಂತಹ ಅಂಬರೀಶ್ ಅವರ ಏಕೈಕ ಪುತ್ರ ಅಭಿಷೇಕ್ ಅಂಬರೀಶ್ ಅವರು ಚಿತ್ರರಂಗಕ್ಕೆ ಬಂದು ನಾಲ್ಕು ವರ್ಷಗಳೆ ಆಗಿದೆ. ಈಗಾಗಲೇ ಅಭಿಷೇಕ್ ಅಂಬರೀಶ್ ಅಭಿನಯಿಸಿದಂತಹ ಅಮರ್ ಸಿನಿಮಾ ಬಿಡುಗಡೆಯಾಗಿದ್ದು ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಅಷ್ಟೇನೂ ಕಲೆಕ್ಷನ್ ಮಾಡಲಿಲ್ಲ. ಆದರೂ ಕೂಡ ಮೊದಲ ಸಿನಿಮಾದಲ್ಲಿಯೇ ಹೆಚ್ಚು ಖ್ಯಾತಿಯನ್ನು ಗಳಿಸಿಕೊಂಡರು ಅಮರ್ ಸಿನಿಮಾದ ನಂತರ ಈಗಾಗಲೇ ಎರಡು ಸಿನಿಮಾದಲ್ಲಿ ಅಭಿನಯ ಮಾಡುತ್ತಿದ್ದಾರೆ ಎಂಬ ಮಾಹಿತಿ ಅವರ ಬಿದ್ದಿದೆ. ಕಾಳಿ ಎಂಬ … Read more

ಕ್ಯಾನ್ಸರ್ ನಿಂದ ಬಳಲುತ್ತಿರುವ ಹರೀಶ್ ರೈ ಗೆ ಸಹಾಯ ಮಾಡಿದ ಸ್ಟಾರ್ ನಟ ಯಾರು ಗೊತ್ತಾ.?

ನಟ ಹರೀಶ್ ರೈ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಸುಮಾರು ಎರಡು ದಶಕಗಳಿಂದಲೂ ಕೂಡ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ ಗುರುತಿಸಿಕೊಂಡಿದ್ದಾರೆ. ಖಳನಾಯಕನ ಪಾತ್ರದಲ್ಲಿ ಹೆಚ್ಚು ಫೇಮಸ್ ಆದವರು ಕನ್ನಡ ತಮಿಳು ತೆಲುಗು ಸೇರಿದಂತೆ ದಕ್ಷಿಣ ಭಾರತದ ಸಾಕಷ್ಟು ಸಿನಿಮಾ ರಂಗದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಇವರಿಗೆ ಪರಭಾಷೆಯಲ್ಲಿ ಎಲ್ಲಿಯೂ ಕೂಡ ಹೆಚ್ಚಿನ ಮನ್ನಣೆ ಮತ್ತು ಅವಕಾಶ ದೊರೆಯಲಿಲ್ಲ. ಆದರೆ ಕನ್ನಡ ಚಿತ್ರರಂಗ ಮಾತ್ರ ಇವರನ್ನು ಎಂದಿಗೂ ಕೈ ಬಿಡಲಿಲ್ಲ ಸುಮಾರು 300ಕ್ಕೂ ಅಧಿಕ ಸಿನಿಮಾದಲ್ಲಿ ಇವರು ಅಭಿನಯಿಸಿದ್ದಾರೆ. ಇತ್ತೀಚಿಗಷ್ಟೇ … Read more

ಕೈ ಮೇಲೆ ಚಿರು ರಾಯನ್ ಎಂದು ಟ್ಯಾಟೋ ಹಾಕಿಸಿಕೊಂಡು ತಮ್ಮ ಎರಡನೆಯ ಮದುವೆಯ ಬಗ್ಗೆ ಇದ್ದ ವದಂತಿಗೆ ಸ್ಪಷ್ಟನೆ ನೀಡಿದ ನಟಿ ಮೇಘನಾ ರಾಜ್.

ನಟಿ ಮೇಘನಾ ರಾಜ್ ಅವರು ಕಳೆದ ನಾಲ್ಕು ದಿನದಿಂದಲೂ ಎರಡನೆಯ ಮದುವೆಯ ವಿವಾದದ ಬಗ್ಗೆ ಸಾಕಷ್ಟು ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹೌದು ನಿಮ್ಮೆಲ್ಲರಿಗೂ ತಿಳಿದಿರುವಂತೆ ಮೇಘನಾ ರಾಜ್ ಮತ್ತು ಚಿರಂಜೀವಿ ಸರ್ಜಾ ಅವರ ಹತ್ತು ವರ್ಷ ಪ್ರೀತಿಸಿ ಮದುವೆಯಾದವರು. ಆದರೆ ಮದುವೆಯಾದ ಮೂರೇ ವರ್ಷಕ್ಕೆ ತಮ್ಮ ಪತಿಯನ್ನು ಕಳೆದುಕೊಂಡು ಈಗಲೂ ಕೂಡ ನೋವಿನ ಜೀವನವನ್ನು ಸಾಗಿಸುತ್ತಿದ್ದಾರೆ. ಚಿರು ಅವರು ಆಗಲಿ ಒಂದುವರೆ ವರ್ಷವಾಗಿದೆ ಈ ಒಂದುವರೆ ವರ್ಷಕ್ಕೆ ಮೇಘನಾ ರಾಜ್ ಅವರು ಚಿರಂಜೀವಿ ಸರ್ಜಾ ಅವರನ್ನು ಮರೆತು ಎರಡನೇ … Read more