ಮಗನನ್ನು ಚಿತ್ರರಂಗಕ್ಕೆ ಯಾವಾಗ ಕರೆ ತರುತ್ತಿರ ಎಂದು ಕೇಳಿದ ಪ್ರಶ್ನೆಗೆ ಡಿ ಬಾಸ್ ಕೊಟ್ಟ ಉತ್ತರವೇನು ಗೊತ್ತ‌.?

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಂದರೆ ಸಾಕು ಕರ್ನಾಟಕದ ಅಭಿಮಾನಿಗಳು ಹುಚ್ಚೆದ್ದು ಕುಣಿಯುತ್ತಾರೆ. ದಚ್ಚು ಎನ್ನುವ ಈ ಹೆಸರು ಎಷ್ಟೋ ಅಭಿಮಾನಿಗಳ ಉಸಿರಾಗಿದೆ. ನಟ ದರ್ಶನ್ ಅವರಿಗೆ ಕರ್ನಾಟಕದಲ್ಲಿ ಉಳಿದ ಎಲ್ಲಾ ನಟರಿಗಂತ ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳಿದ್ದಾರೆ. ದರ್ಶನ್ ಅವರ ಮೇಲೆ ಅವರ ಅಭಿಮಾನಿಗಳಿಗೆ ಇರುವುದು ಎಷ್ಟು ಹುಚ್ಚು ಪ್ರೇಮ ಎಂದರೆ ಎಲ್ಲರಿಗೂ ತಿಳಿದಿರುವಂತೆ ದರ್ಶನ್ ಅವರು ಆಗಾಗ ವೈಯಕ್ತಿಕ ಬದುಕಿನಲ್ಲಿ ಏನಾದರೂ ಕಿರಿಕ್ ಮಾಡಿಕೊಂಡು ಸುದ್ದಿ ಆಗುತ್ತಾರೆ. ಇಂತಹ ಸಮಯದಲ್ಲಿ ಎಂತಹ ಅಭಿಮಾನಿಗಳ ಆದರೂ ಬೇಸರಪಟ್ಟುಕೊಳ್ಳುವುದು … Read more

ಅಪ್ಪು ಜೊತೆ ನಟಿಸಲು ಅವಕಾಶ ಸಿಕ್ಕರು ಮೇಘಾನ ರಾಜ್ ರಿಜೆಕ್ಟ್ ಮಾಡಿದ್ದು ಯಾಕೆ ಗೊತ್ತ.? ಯಾರಿಗೂ ತಿಳಿಯದ ಅಸಲಿ ವಿಚರ ಇಲ್ಲಿದೆ ನೋಡಿ

ನಟಿ ಮೇಘನ ರಾಜ್ ಅವರು ಕನ್ನಡದಲ್ಲಿ ಲೂಸ್ ಮಾದ ಯೋಗಿ ಅವರ ಜೋಡಿಯಾಗಿ “ಪುಂಡ” ಎನ್ನುವ ಸಿನಿಮಾದ ಮೂಲಕ ಮೊದಲು ನಾಯಕಿಯಾಗಿ ಕಾಣಿಸಿಕೊಂಡರು. ಕನ್ನಡ ಸಿನಿಮಾ ರಂಗದ ಕಲಾ ದಂಪತಿಗಳಾದ ಸುಂದರ್ ರಾಜ್ ಹಾಗೂ ಪ್ರಮೀಳಾ ಜೋಷಾಯ್ ಅವರ ಮುದ್ದಿನ ಮಗಳಾಗಿದ್ದ ಮೇಘನ ರಾಜ್ ಅವರು ಕನ್ನಡ ಸಿನಿಮಾ ರಂಗಕ್ಕೆ ನಾಯಕಿಯಾಗಿ ಪಾದಾರ್ಪಣೆ ಮಾಡುವ ಮೊದಲು ತೆಲುಗು ತಮಿಳು ಹಾಗೂ ಮಲಯಾಳಂ ಸಿನಿಮಾಗಳಲ್ಲಿ ನಟಿಯಾಗಿ ಕಾಣಿಸಿಕೊಂಡಿದ್ದರು. ಮತ್ತು ಅದಕ್ಕೂ ಮೊದಲು ರಂಗಭೂಮಿ ಕಲಾವಿದೆಯಾಗಿ, ಚೈಲ್ಡ್ ಆರ್ಟಿಸ್ಟ್ ಆಗಿ … Read more

ಸುದೀಪ್ ಇಲ್ಲ ಅಂದಿದ್ದರೆ ಇಂದು ನಾನು ಬದುಕುತ್ತಾನೆ ಇರಲಿಲ್ಲ ಎಂದು ಕಣ್ಣೀರು ಹಾಕಿದ ನಟ ರವಿಶಂಕರ್ ಅಷ್ಟಕ್ಕೂ ಆಗಿದ್ದೇನು ಗೊತ್ತಾ.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ನಟ ರವಿಶಂಕರ್ ಅದ್ಭುತ ಕಲಾವಿದ ವಾಯ್ಸ್ ಓವರ್ ಡಬ್ಬಿಂಗ್ ಆರ್ಟಿಸ್ಟ್, ಅಸಿಸ್ಟೆಂಟ್ ಡೈರೆಕ್ಟರ್, ಸ್ಕ್ರಿಪ್ಟ್ ರೈಟರ್, ಹಲವಾರು ಸಿನಿಮಾದಲ್ಲಿ ವಿಲನ್ ಆಗಿ ಹಾಸ್ಯಗಾರ ಪಾತ್ರದಲ್ಲಿ ಮತ್ತು ಪೋಷಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಇದಕ್ಕಿಂತ ಮುಂಚೆ ರವಿಶಂಕರ್ ಅವರ ಬದುಕು ಹೇಗಿತ್ತು ಎಂಬುದನ್ನು ಯಾರಿಂದಲೂ ಕೂಡ ಊಹೆ ಮಾಡಿಕೊಳ್ಳುವುದಕ್ಕೂ ಸಾಧ್ಯವಿಲ್ಲ. ಹೌದು ನಟ ರವಿಶಂಕರ್ ಅವರು ಮೂಲತಃ ತೆಲುಗು ನೆವರು ಇವರ ತಂದೆ ತಾಯಿ ಇಬ್ಬರು ಕೂಡ ಕನ್ನಡ ಮತ್ತು ತೆಲುಗು ಚಿತ್ರರಂಗದಲ್ಲಿ ಗುರುತಿಸಿಕೊಂಡವರೇ. ಇನ್ನು … Read more

ನಟಿ ಮನ್ವಿತಾ ಕಾಮತ್ ತಾಯಿಯ ಚಿಕಿತ್ಸೆಗೆ ನೆರವಾದ ಸೋನು ಸೋದ್, ರಿಯಲ್ ಹೀರೋಗೆ ಧನ್ಯವಾದ ಸಲ್ಲಿಸಿದ ಮನ್ವಿತಾ.

ನಮ್ಮಲ್ಲಿ ಸಾಕಷ್ಟು ನಟ ನಟಿಯರು ಇದ್ದಾರೆ ಆದರೆ ಆ ನಟ ನಟಿಯರಲ್ಲಿ ಸಹಾಯ ಮಾಡುವಂತಹ ಗುಣವನ್ನು ಹೊಂದಿರುವಂತಹ ವ್ಯಕ್ತಿಗಳು ಕೆಲವೇ ಕೆಲವು ಅಂತ ಹೇಳಬಹುದು. ಆ ಪೈಕಿ ಸೋನು ಸೂದ್ ಅವರು ಮೊದಲ ಸ್ಥಾನವನ್ನು ಪಡೆದುಕೊಳ್ಳುತ್ತಾರೆ ನಮ್ಮ ಕರ್ನಾಟಕದಲ್ಲಿ ಮಾತ್ರವಲ್ಲದೇ ಭಾರತದಾದ್ಯಂತ ಯಾರಿಗೆ ಏನೇ ತೊಂದರೆ ಆದರೂ ಕೂಡ ಮೊದಲು ಸಹಾಯಕ್ಕೆ ಧಾವಿಸುವ ಏಕೈಕ ವ್ಯಕ್ತಿ ಅಂದರೆ ಅದು ಸೋನು ಸೂದ್ ಅಂತ ಹೇಳಬಹುದು. ಏಕೆಂದರೆ ಕಳೆದ ಎರಡು ವರ್ಷಗಳ ಹಿಂದೆ ಕರೋನ ಹಾವಳಿ ಹೆಚ್ಚಾದಂತಹ ಸಮಯದಲ್ಲಿ … Read more

ಆಂಕರ್ ಅನುಶ್ರೀ ಮಾಡಿದ ಈ ಹಾಟ್ ರೋಮ್ಯಾಂಟಿಕ್ ಡ್ಯಾನ್ಸ್ ನೋಡಿದರೆ ನಿಜಕ್ಕೂ ಮೈ ಜುಮ್ ಅನಿಸುತ್ತೆ.

ತನ್ನ ಚಟಪಟ ಮಾತಿನ ಮುಖಾಂತರವೇ ಕರ್ನಾಟಕದಾದ್ಯಂತ ಹೆಸರುವಾಸಿ ಆಗಿರುವಂತಹ ನಂಬರ್ ಒನ್ ಆಂಕರ್ ಅಂದರೆ ಅದು ಅನುಶ್ರೀ ಅಂತ ಹೇಳಬಹುದು. ಮೂಲತಃ ಮಂಗಳೂರಿನವರಾದರೂ ಕೂಡ ಸ್ಪಷ್ಟವಾಗಿ ಕನ್ನಡ ಮಾತನಾಡುತ್ತಾರೆ ಇವರ ಮಾತಿಗೆ ಫಿದಾ ಆಗದವರೇ ಇಲ್ಲ. ಕಾರ್ಯಕ್ರಮ ಇರಲಿ, ರಿಯಾಲಿಟಿ ಶೋ ಇರಲಿ, ಸಿನಿಮಾಗೆ ಸಂಬಂಧಪಟ್ಟಂತಹ ಸಮಾರಂಭ ಇರಲಿ, ರಾಜಕೀಯ ವಿಚಾರವಾಗಿರಲಿ ಎಲ್ಲಾ ಕಡೆಯಲ್ಲೂ ಕೂಡ ಸದ್ಯಕ್ಕೆ ಆಂಕರ್ ಅನುಶ್ರೀ ಅವರ ನಿರೂಪಣೆಯೇ ಕಾಣಿಸಿಕೊಳ್ಳುತ್ತದೆ. ಒಂದು ಕಾಲದಲ್ಲಿ ಅವಕಾಶವಿಲ್ಲದೆ ಮೂಲೆ ಗುಂಪಾಗಿದ್ದಂತಹ ಅನುಶ್ರೀ ಇಂದು ಬಹು ಬೇಡಿಕೆಯ … Read more

13 ಸಾವಿರ ಕೋಟಿ ಮಾಲಿಕ ನಾನು ನನಗೆ ಒಂದು ಬೆಂಚ್ ಕಾರ್ ಬೇಡ್ವಾ.? ಎಂದು ಬೇಸರ ವ್ಯಕ್ತಪಡಿಸಿದ ನಟ ಅನಿರುಧ್.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಕಳೆದ ಒಂದು ವಾರದಿಂದಲೂ ಎಲ್ಲೇ ನೋಡಿದರೂ ಕೂಡ ಜೊತೆ ಜೊತೆಯಲಿ ಧಾರಾವಾಹಿಗೆ ಸಂಬಂಧಪಟ್ಟಂತಹ ಪ್ರಕರಣಗಳೇ ಕಂಡು ಬರುತ್ತಿದೆ. ದಿನಕ್ಕೊಂದು ತಿರುವ ಪಡೆದುಕೊಳ್ಳುತ್ತಿದೆ ಒಂದು ಕಡೆ ಅನಿರುಧ್ ಅವರು ನಿರ್ಮಾಪಕರು ಮತ್ತು ನಿರ್ದೇಶಕರು ನಮ್ಮನ್ನು ಸರಿಯಾಗಿ ನಡೆಸಿಕೊಳ್ಳುತ್ತಿಲ್ಲ ಎಂದು ವಾದ ಮಾಡುತ್ತಿದ್ದರೆ. ಮತ್ತೊಂದು ಕಡೆ ಆರೂರು ಜಗದೀಶ್ ಮತ್ತು ಉತ್ತಮ ಎಂಬುವವರು ಅನಿರುಧ್ ಅವರು ಬಹಳನೇ ದುರಹಂಕಾರಿ ನಮ್ಮ ಮಾತನ್ನು ಕೇಳುವುದಿಲ್ಲ ಕಥೆಯಲ್ಲಿ ಬದಲಾವಣೆ ಮಾಡಿ ಅಂತ ಹೇಳುತ್ತಾರೆ. ಸ್ಕ್ರಿಪ್ಟ್ ಅನ್ನು ತಮಗೆ ತಾವೇ ಬದಲಾಯಿಸಿಕೊಳ್ಳುತ್ತಾರೆ. … Read more

ಕನ್ನಡದಲ್ಲಿ ನಿರಂತರವಾಗಿ 5 ಕ್ಕಿಂತಲೂ ಹೆಚ್ಚು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ ನಾಯಕ ನಟ ಯಾರು ಗೊತ್ತಾ.?

ಒಬ್ಬ ನಟ ನಿರಂತರವಾಗಿ ಹಿಟ್ ಸಿನಿಮಾಗಳನ್ನು ನೀಡುವುದು ಅಂದರೆ ತಮಾಷೆಮಾತಲ್ಲ ಒಂದು ಸಿನಿಮಾವನ್ನು ಹಿಟ್ ಮಾಡಬಹುದು ಆದರೆ ನಿರಂತರವಾಗಿ ಐದು ಸಿನಿಮಾಗಳನ್ನು ಕೂಡ ಹಿಟ್ ಮಾಡುವುದು ಅಂದರೆ ಅದು ಒಂದು ದೊಡ್ಡ ಸಾಹಸನೆ ಅಂತ ಹೇಳಬಹುದು. ಈ ರೀತಿಯ ಯಶಸ್ಸು ಕಾಣುವುದಕ್ಕೆ ಆತ ಬಹಳಷ್ಟು ಪರಿಶ್ರಮವನ್ನು ವಹಿಸಬೇಕಾಗುತ್ತದೆ. ಅಷ್ಟೇ ಅಲ್ಲದೆ ಅಭಿಮಾನಿ ಬಳಗವು ಕೂಡ ಆತನ ಕೈ ಹಿಡಿಯಬೇಕಾಗುತ್ತದೆ ಇದರ ಜೊತೆಗೆ ಆತನ ಅದೃಷ್ಟವೂ ಕೂಡ ಚೆನ್ನಾಗಿ ಇರಬೇಕಾಗುತ್ತದೆ. ಈ ಮೂರರಲ್ಲಿ ಯಾವುದಾದರೂ ಒಂದು ಕಡಿಮೆಯಾದರೂ ಕೂಡ … Read more

ಧಾರವಾಹಿ ಪ್ರೇಮಿಗಳಿಗೆ ಮತ್ತೊಂದು ಆ-ಘಾ-ತ-ಕಾ-ರಿ ಸುದ್ದಿ ಇನ್ನು ಮುಂದೆ ಯಾವುದೇ ಧಾರಾವಾಹಿಗಳು ಪ್ರಸಾರವಾಗುವುದಿಲ್ಲ.

ಕಳೆದ ಕೆಲವು ದಿನಗಳಿಂದ ಕಿರುತರ ಲೋಕಕ್ಕೆ ಏನಾಗಿದಿಯೋ ಏನೋ ತಿಳಿದಿಲ್ಲ ಸದಾ ಕಾಲ ಒಂದಲ್ಲ ಒಂದು ಕಾಂಟ್ರವರ್ಸಿ ಎದುರಾಗುತ್ತಲೇ ಇರುತ್ತದೆ. ಹೌದು ನಟ ಚಂದನ ಅವರ ಪ್ರಕರಣ ಮುಗಿದ ನಂತರ ಕನ್ನಡ ಕಿರುತೆರೆ ಎಲ್ಲೋ ಕೂಡ ಇದೀಗ ಸಾಕಷ್ಟು ಸಮಸ್ಯೆಗಳು ಎದುರಾಗಿದೆ ನಿಮ್ಮೆಲ್ಲರಿಗೂ ತಿಳಿದಿರುವಂತೆ ಲಕ್ಷ್ಮಿ ಬಾರಮ್ಮ ಖ್ಯಾತಿಯ ನಟ ಚಂದ್ರನವರು ತೆಲುಗು ಟೆಕ್ನಿಷಿಯನ್ ಟೀಮ್ನೊಂದಿಗೆ ಕಿರಿಕ್ ಮಾಡಿಕೊಂಡು ತೆಲುಗು ಕಿರಿ ಕಡೆಯಿಂದ ಹೊರಬಂದರು ಇವರನ್ನು ಬ್ಯಾನ್ ಮಾಡಲಾಯಿತು. ಈ ಪ್ರಕರಣ ನಡೆದ ಕೆಲವೇ ಕೆಲವು ದಿನದಲ್ಲಿ … Read more

ಲಂಗ ದಾವಣಿ ತೊಟ್ಟು ಹಳ್ಳಿ ಸೊಗಡಿನಲ್ಲಿ ರಾಮಾಚಾರಿ ಸಿನಿಮಾದ ಹಾಡಿಗೆ ಹೆಜ್ಜೆ ಹಾಕಿದ ನಿವೇದಿತ ಗೌಡ. ಈ ವಿಡಿಯೋ ನೋಡಿ ಎಷ್ಟು ಮನಮೋಹಕವಾಗಿದೆ.

ಸದ್ಯಕ್ಕೆ ಕಿರುತೆರೆಯಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವವರ ಪೈಕಿ ನಿವೇದಿತಾ ಗೌಡ ಅವರು ಕೂಡ ಒಬ್ಬರು ಅಂತನೇ ಹೇಳಬಹುದು ನಿವೇದಿತಾ ಗೌಡ ಅವರು ತಮ್ಮ ದಿನದ ಬಹುತೇಕ ಸಮಯವನ್ನು ಸೋಶಿಯಲ್ ಮೀಡಿಯಾದಲ್ಲಿಯೇ ಕಳೆಯುತ್ತಾರೆ. ಹೌದು ನಿವೇದಿತಾ ಗೌಡ ಫೇಮಸ್ ಆಗಿದ್ದೆ ಈ ಸೋಶಿಯಲ್ ಮೀಡಿಯಾದಲ್ಲಿ ಅಂತ ಹೇಳಬಹುದು. ಫೇಸ್ ಬುಕ್, ಟಿಕ್ ಟಾಕ್ ಹೀಗೆ ಹಲವಾರು ಸೋಶಿಯಲ್ ಮೀಡಿಯಾ ಪ್ಲಾಟ್ ಫಾರ್ಮ್ ಗಳನ್ನು ಬಳಸಿಕೊಂಡು ಫೇಮಸ್ ಆದಂತಹ ವ್ಯಕ್ತಿ ಎಂದರೆ ಅದು ನಿವೇದಿತ ಗೌಡ ಅಂತಾನೆ ಹೇಳಬಹುದು. ಈ … Read more

ರವಿಚಂದ್ರನ್ ತಮ್ಮ ಮಗನ ಮದುವೆಗೆ ಒಟ್ಟು ಎಷ್ಟು ಹಣ ಖರ್ಚು ಮಾಡಿದ್ದಾರೆ ಗೊತ್ತಾ.? ನಿಜಕ್ಕೂ ಒಂದು ಕ್ಷಣ ದಂಗಾಗಿ ಹೋಗುತ್ತೀರಾ.!

ನಟ ರವಿಚಂದ್ರನ್ ಅವರು ಏನೇ ಮಾಡಿದರು ಕೂಡ ತುಂಬಾ ಸ್ಪೆಷಲ್ ಆಗಿ ಮತ್ತು ಡಿಫರೆಂಟ್ ಆಗಿ ಮಾಡುತ್ತಾರೆ ಇದು ಕೇವಲ ಅವರ ಸಿನಿಮಾಗೆ ಮಾತ್ರ ಸೀಮಿತವಾಗಿ ಇರುವುದಿಲ್ಲ ನಿಜ ಜೀವನದಲ್ಲಿಯೂ ಕೂಡ ಇದನ್ನೇ ರೂಡಿಸಿಕೊಂಡಿದ್ದಾರೆ. ಹೌದು ನಟ ರವಿಚಂದ್ರನ್ ಅವರು ತೊಡುವಂತಹ ಉಡುಪು ಇರಬಹುದು ವಾಸವಾಗಿರುವಂತಹ ಮನೆ ಇರಬಹುದು ಅವರು ಬಳಕೆ ಮಾಡುವ ಕಾರು ಹಾಗೂ ದಿನನಿತ್ಯದ ಸಾಮಗ್ರಿ ಪ್ರತಿಯೊಂದು ಕೂಡ ವಿಭಿನ್ನ ಇರುತ್ತದೆ. ಸಾಮಾನ್ಯ ಜನರಿಗಿಂತಲೂ ಕೂಡ ವಿಶೇಷವಾದದ್ದನ್ನೇ ಬಳಕೆ ಮಾಡುವುದು ಇವರ ಹವ್ಯಾಸ. ಸಿನಿಮಾ … Read more