ಚಿರುನಾ ನೀವು ಮರೆತ್ತಿದ್ದಿರಾ, ನಿಮಗೆ ಚಿರು ಅವರ ಚಿಂತೆಯೇ ಇಲ್ಲ ಎಂದು ಹೇಳಿದ ನಟ್ಟಿಗರಿಗೆ ಮೇಘನಾ ರಾಜ್ ಕೊಟ್ಟ ಖಡಕ್ ಉತ್ತರವೇನು ಗೊತ್ತಾ.?

ಮೇಘನಾ ರಾಜ್ ಅವರು ತಮ್ಮ ಜೀವನದಲ್ಲಿ ನಡೆದಂತಹ ಎಲ್ಲಾ ಕಹಿ ಘಟನೆಯನ್ನು ಮರೆತು ಇದೀಗ ತಮ್ಮ ವೃತ್ತಿ ಜೀವನದ ಕಡೆ ಮುಖವನ್ನು ಮಾಡಿದ್ದಾರೆ. ಹೌದು ಹಲವಾರು ರಿಯಾಲಿಟಿ ಶೋ ಜಾಹೀರಾತು ಸಿನಿಮಾ ಮಾಡಲಿಂಗ್ ಕ್ಷೇತ್ರ ಹೀಗೆ ಇನ್ನೂ ನಾನಾ ರೀತಿಯಾದಂತಹ ಕಾರ್ಯ ಚಟುವಟಿಕೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಇದನ್ನು ನೋಡಿದಂತಹ ಕೆಲವು ನೆಟ್ಟಿಗರು ಮತ್ತು ಅಭಿಮಾನಿಗಳು ನೀವು ಚಿರಂಜೀವಿ ಸರ್ಜಾ ಅವರನ್ನು ಸಂಪೂರ್ಣವಾಗಿ ಮರೆತಿದ್ದೀರಾ ಅವರ ಅಗಲಿಕೆಯನ್ನು ನಿಮ್ಮ ಮುಖದಲ್ಲಿ ಕಾಣಿಸಿಕೊಳ್ಳುತ್ತಿಲ್ಲ. ಸೋಶಿಯಲ್ ಮೀಡಿಯಾದಲ್ಲಿ ಯಾವಾಗಲೂ ಕೂಡ … Read more

ದರ್ಶನ್ ಹೆಸರನ್ನು ಹೇಳದೆ ಮಾಧ್ಯಮಗಳಿಗೆ ಉರಿಸಿದ ಅಭಿಷೇಕ್ ಅಂಬರೀಶ್ ಮತ್ತು ವಿನೋದ್ ಪ್ರಭಾಕರ್ ಈ ವೈರಲ್ ವಿಡಿಯೋ ನೋಡಿ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮಾಧ್ಯಮಗಳಿಂದ ಬ್ಯಾನ್ ಮಾಡಿ ಆರು ತಿಂಗಳಿಗೆ ಕಳೆದು ಹೋಗಿದೆ ಹೌದು ನಿರ್ಮಾಪಕ ಉಮಾಪತಿ ಮತ್ತು ಅರುಣದೇವಿ ಸಂಬಂಧ ಪಟ್ಟಂತಹ ಪ್ರಕರಣ ಒಂದರಲ್ಲಿ ನಟ ದರ್ಶನ್ ಅವರು ಮಾಧ್ಯಮಗಳ ವಿರುದ್ಧ ಗುಡುಗಿದ್ದಾರೆ ಹಾಗೂ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ ಎಂಬ ಕಾರಣದಿಂದಾಗಿ ಮಾಧ್ಯಮ ಮಿತ್ರರೆಲ್ಲರೂ ಕೂಡ ದರ್ಶನ್ ಅವರನ್ನು ಬ್ಯಾನ್ ಮಾಡಿದ್ದರು. ದರ್ಶನ್ ಗೆ ಸಂಬಂಧಪಟ್ಟಂತಹ ಯಾವುದೇ ವಿಚಾರ ಆಗಿರಬಹುದು ಸಿನಿಮಾ ಸಂಬಂಧಪಟ್ಟಂತಹ ಯಾವುದೇ ವಿಚಾರವಾದರೂ ಕೂಡ ಅವುಗಳನ್ನು ಇನ್ನು ಮುಂದೆ ಮಾಧ್ಯಮಗಳಲ್ಲಿ … Read more

ಕಾಫಿನಾಡು ಚಂದುಗೆ ಧಮ್ಕಿ, ಕೆಲಸ ಮಾಡುವುದಕ್ಕೂ ಬಿಡದೆ ಆತನಿಗೆ ಹೇಗೆ ಟಾರ್ಚರ್ ಕೊಡುತ್ತಿದ್ದಾರೆ ನೋಡಿ ನಿಜಕ್ಕೂ ಈತನ ಪರಿಸ್ಥಿತಿ ನೋಡಿದ್ರೆ ಅಯ್ಯೋ ಪಾಪ ಅನಿಸುತ್ತದೆ.

ಕಾಫಿ ನೋಡು ಚಂದು ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಸೋಶಿಯಲ್ ಮೀಡಿಯಾದಲ್ಲಿ ಹೊಸದೊಂದು ಇತಿಹಾಸವನ್ನೇ ಸೃಷ್ಟಿ ಮಾಡಿದವನು ಅಷ್ಟೇ ಅಲ್ಲದೆ ಹುಟ್ಟು ಹಬ್ಬದ ಹಾಡುಗಳನ್ನು ಹಾಡುತ್ತಲೇ ಕರ್ನಾಟಕದಾದ್ಯಂತ ಸಿಕ್ಕಾಪಟ್ಟೆ ಫೇಮಸ್ ಆದಂತಹ ವ್ಯಕ್ತಿ. ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರೆಟಿಗಳವರೆಗೆ ರಾಜಕಾರಣಿಗಳ ವರೆಗೆ ಎಲ್ಲರ ಬಗ್ಗೆಯೂ ಕೂಡ ಹಾಡನ್ನು ರಚಿಸಿ ಹಾಡಿದ್ದಾರೆ ತನ್ನದೇ ಆದಂತಹ ವಿಭಿನ್ನ ಶೈಲಿಯಲ್ಲಿ ಹಾಡುವ ಮೂಲಕ ಜನರ ಮನಸ್ಸನ್ನು ಗೆದ್ದಿದ್ದಾರೆ. ಒಂದು ಕಾಲದಲ್ಲಿ ಕಾಫಿ ನಾಡು ಚಂದು ಅಂದರೆ ಯಾರಿಗೂ ಕೂಡ ತಿಳಿಯುತ್ತಿರಲಿಲ್ಲ ಆದರೆ … Read more

ಚಿಟಿಕೆ ಒಡೆಯುವುದರಲ್ಲಿ ಸೀರೆಯನ್ನು ವಿಧವಿಧವಾಗಿ ಉಟ್ಟು ತೋರಿಸಿದ ವೈಷ್ಣವಿ, ಈ ವಿಡಿಯೋ ನೋಡಿ ನಿಜಕ್ಕೂ ಆಶ್ಚರ್ಯ ಆಗುತ್ತೆ.

ನಟಿ ವೈಷ್ಣವಿ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಇವರನ್ನು ವೈಷ್ಣವಿ ಅನ್ನುವುದಕ್ಕಿಂತಲೂ ಕೂಡ ಸನ್ನಿಧಿ ಎಂದು ಕರೆದರೆ ಎಲ್ಲರೂ ಕೂಡ ಬೇಗ ಗುರುತು ಹಿಡಿಯುತ್ತಾರೆ. ಏಕೆಂದರೆ ಜಿ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿದ್ದಂತಹ ಅಗ್ನಿಸಾಕ್ಷಿ ಎಂಬ ಧಾರವಾಹಿಯಲ್ಲಿ ಇವರು ಮುಖ್ಯ ಭೂಮಿಕೆಯಲ್ಲಿ ನಟಿಸಿದರು. ಈ ಒಂದು ದಾರವಾಹಿಯ ಮುಖಾಂತರ ಕರ್ನಾಟಕದ ಅತ್ಯಂತ ಮನೆಮಾದರು ಅಷ್ಟೇ ಅಲ್ಲದೆ ಎಲ್ಲಾ ಕಡೆಯಲ್ಲೂ ಕೂಡ ಚಿರಪರಿಚಿತರಾಗಿ ಗುರುತಿಸಿಕೊಂಡರು. ಸುಮಾರು ನಾಲ್ಕು ವರ್ಷಗಳ ಕಾಲ ಜೀ ಕನ್ನಡ ವಾಹಿನಿಯ ಅಗ್ನಿಸಾಕ್ಷಿ ಎಂಬ ಧಾರಾವಾಹಿಯಲ್ಲಿ … Read more

ಒಂದು ಕಾಲದಲ್ಲಿ ಸೈಡ್ ಡ್ಯಾನ್ಸರ್ ಆಗಿದ್ದ ನಟಿಯರು ಇಂದು ಸೂಪರ್ ಸ್ಟಾರ್ ಆಗಿದ್ದಾರೆ. ಈ ವಿಡಿಯೋ ನೋಡಿ ನಿಜಕ್ಕೂ ಆಶ್ಚರ್ಯ ಆಗುತ್ತೆ.

ನಮ್ಮ ಸ್ಯಾಂಡಲ್ ವುಡ್ ನಲ್ಲಿ ಸ್ಟಾರ್ ನಟಿಯರಾಗಿ ಫೇಮಸ್ ಆಗಿರುವ ಕೆಲ ನಟಿಯರು ಒಂದು ಕಾಲದಲ್ಲಿ ಸಿನಿಮಾಗಳಲ್ಲಿ ಸೈಡ್ ಡ್ಯಾನ್ಸರ್ ಗಳಾಗಿ ಕೆಲಸ ಮಾಡಿದ್ದು ಇಂದು ಸ್ಟಾರ್ ನಟಿಯರಾಗಿ ಫೇಮಸ್ ಆಗಿದ್ದಾರೆ. ಅಂತಹ ಸೈಡ್ ಡಾನ್ಸರ್ ಆಗಿ ಸಿನಿಮಾ ಇಂಡಸ್ಟ್ರಿಗೆ ಬಂದು ನಂತರ ಸಿನಿಮಾಗಳಲ್ಲಿ ನಟಿಸಿ ಫೇಮಸ್ ಆದಂತಹ ಹೀರೋಯಿನ್ ಗಳ ಬಗ್ಗೆ ತಿಳಿಸುತ್ತಿದ್ದೇವೆ. ಶೃತಿ ಹರಿಹರನ್ ಸೌತ್ ಆಕ್ಟ್ರೆಸ್ಸ್ ಶ್ರುತಿ ಹರಿಹರನ್ ಅವರು ಲೂಸಿಯ ಸಿನಿಮಾದ ಮೂಲಕ ಸ್ಯಾಂಡಲ್ವುಡ್ ಗೆ ಎಂಟ್ರಿ ಕೊಟ್ಟಿದ್ದು ಮೊದಲ ಸಿನಿಮಾದಲ್ಲಿಯೇ … Read more

ಅಪ್ಪು ಮಕ್ಕಳ ಅದ್ಭುತ ಟ್ಯಾಲೆಂಟ್, ಅಪ್ಪು ಮಕ್ಕಳೊಟ್ಟಿಗೆ ಹೇಗೆ ಕಾಲ ಕಳೆಯುತ್ತಿದ್ದರು ಗೊತ್ತ.? ಈ ವಿಡಿಯೋ ನೋಡಿ.

ಸದಾ ಮುಗುಳ್ನಗುತ್ತಿದಂತಹ ಏಕೈಕ ವ್ಯಕ್ತಿ ಅಂದರೆ ಅದು ಅಪ್ಪು ಅಂತಾನೇ ಹೇಳಬಹುದು ಹೌದು ನೀವು ಎಲ್ಲಿಯೂ ಕೂಡ ಅಪ್ಪು ಅವರು ಕೋಪ ಮಾಡಿಕೊಂಡಂತಹ ಅಥವಾ ಬೇಸರದಲ್ಲಿ ಇದ್ದಂತಹ ಸನ್ನಿವೇಶವನ್ನು ನೋಡುವುದಕ್ಕೆ ಸಾಧ್ಯವೇ ಇಲ್ಲ. ಕಿರುತೆರೆಯಾಗಿರಬಹುದು ಬೆಳ್ಳಿ ತೆರೆಯಾಗಿರಬಹುದು ರಿಯಾಲಿಟಿ ಶೋ ಆಗಿರಬಹುದು ಅಥವಾ ಇನ್ನಿತರ ಯಾವುದೇ ಕಾರ್ಯಕ್ರಮಕ್ಕೆ ಹೋದರು ಕೂಡ ಅವರು ಎಲ್ಲಿಯೂ ಕೂಡ ಚಿಕ್ಕದೊಂದು ಕಾಂಟ್ರವರ್ಸಿಯನ್ನು ಕೂಡ ಮಾಡಿಕೊಂಡಿರಲಿಲ್ಲ. ಎಲ್ಲಾ ಕಡೆ ಎಲ್ಲವೂ ಕೂಡ ಲವಲವಿಕೆಯಿಂದ ಬಹಳ ಖುಷಿಯಾಗಿ ಕಾಲ ಕಳೆಯುತ್ತಿದ್ದರು ಸದಾ ಕಾಲ ನಗುತಿದ್ದರು … Read more

ರವಿಚಂದ್ರನ್ ಪುತ್ರ ಮನೋರಂಜನ್ ಮದುವೆಯ ಕಂಪ್ಲೀಟ್ ವಿಡಿಯೋ ಇಲ್ಲಿದೆ ನೋಡಿ ಮದುವೆಯನ್ನು ಎಷ್ಟು ಅದ್ದೂರಿಯಾಗಿ ಮಾಡಿದ್ದಾರೆ ಗೊತ್ತ.!

ಸ್ಯಾಂಡಲ್ ವುಡ್ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಹಿರಿಯ ಪುತ್ರ ಮನೋರಂಜನ್ ಅವರ ಮದುವೆ ಕಳೆದ ಎರಡು ತಿಂಗಳ ಹಿಂದೆಯಷ್ಟೇ ನೆರವೇರಿದೆ. ರವಿಚಂದ್ರನ್ ಅವರು ಯಾವುದೇ ಸಮಾರಂಭವಿರಲಿ ಮದುವೆ ಇರಲಿ ಅಥವಾ ಸಿನಿಮಾ ಇರಲಿ ಇನ್ನಿತರ ಯಾವುದೇ ರೀತಿಯಾದಂತಹ ಕಾರ್ಯಕ್ರಮವಾದರೂ ಕೂಡ ಬಹಳ ವಿಭಿನ್ನವಾಗಿ ಮತ್ತು ವಿಶೇಷವಾಗಿ ಯಾರು ಮಾಡಿರದ ರೀತಿಯಲ್ಲಿ ಮಾಡಬೇಕು ಎಂಬ ಆಸೆ ಇಚ್ಛೆಯನ್ನು ಹೊಂದಿರುತ್ತಾರೆ. ಈ ಕಾರಣಕ್ಕಾಗಿ ಕಳೆದ ಮೂರು ವರ್ಷಗಳ ಹಿಂದೆ ನೆರವೇರಿದಂತಹ ರವಿಚಂದ್ರನ್ ಅವರ ಪುತ್ರಿ ಗೀತಾಂಜಲಿ ಅವರ ಮದುವೆಯನ್ನು ಬಹಳ … Read more

ಲೈವ್ ನಲ್ಲಿಯೇ ಗಂಡನಿಗೆ ಯರ್ರಾಬಿರ್ರಿ ಬೈದ ನಿವೇದಿತಾ ಗೌಡ, ಪಾಪ ಚಂದನ್ ಪರಿಸ್ಥಿತಿ ನೋಡಿ, ವೈರಲ್ ವಿಡಿಯೋ ನೋಡಿ.

ಕಿರುತೆರೆಯಲ್ಲಿ ಸಿಕ್ಕಾಪಟ್ಟೆ ಫೇಮಸ್ ಆಗಿರುವ ನಿವೇದಿತಾ ಗೌಡ ಅವರು ಪ್ರತಿನಿತ್ಯ ಕೂಡ ಯಾವುದಾದರೂ ಒಂದಲ್ಲ ಒಂದು ಸುದ್ದಿಗೆ ಸದ್ದು ಮಾಡುತ್ತಲೇ ಇರುತ್ತಾರೆ. ಅದರಲ್ಲಿಯೂ ಕೂಡ ತಮ್ಮ instagram ಖಾತೆಯಲ್ಲಿ ಹಲವಾರು ಫೋಟೋಸ್ ಮತ್ತು ವೀಡಿಯೋಸ್ಗಳನ್ನು ಅಪ್ಲೋಡ್ ಮಾಡುವುದರ ಮೂಲಕ ತಮ್ಮ ಅಭಿಮಾನಿಗಳಿಗೆ ಮನರಂಜನೆಯನ್ನು ನೀಡುತ್ತಾರೆ. ಇನ್ನು ನಿವೇದಿತಾ ಗೌಡ ಅವರು ತಮ್ಮದೇ ಆದಂತಹ ಯುಟ್ಯೂಬ್ ಚಾನೆಲ್ ಒಂದನ್ನು ಕೂಡ ಹೊಂದಿದ್ದರೆ ಈ ಒಂದು youtube ಚಾನಲ್ನಲ್ಲಿ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಉಪಯುಕ್ತವಾಗುವಂತಹ ಹಲವಾರು ಸೌಂದರ್ಯ ಟಿಪ್ಸ್ ಹಾಗೂ … Read more

ರವಿಚಂದ್ರನ್ ಮಗನ ಮದುವೆಗೆ ಬಂದ ಹಂಸಲೇಖ ನೀಡಿದ ದುಬಾರಿ ಗಿಫ್ಟ್ ಬೆಲೆ ಎಷ್ಟು ಗೊತ್ತ.?

ಹಂಸಲೇಖ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಸಂಗೀತ ಮಾಂತ್ರಿಕ ಇಲ್ಲಿಯವರೆಗೂ ಕೂಡ ಸುಮಾರು 30 ಸಾವಿರಕ್ಕೂ ಹೆಚ್ಚು ಹಾಡನ್ನು ರಚನೆ ಮಾಡಿದ್ದಾರೆ. ಪ್ರೇಮಲೋಕದಿಂದ ಪ್ರಾರಂಭವಾದಂತ ಇವರ ಸಿನಿಮಾ ಜರ್ನಿ ಇಂದಿಗೂ ಕೂಡ ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ ಹಲವಾರು ಸಿನಿಮಾಗಳಿಗೆ ಹಿಟ್ ಹಾಡುಗಳನ್ನು ಬರೆದುಕೊಟ್ಟಂತಹ ಖ್ಯಾತಿ ಹಂಸಲೇಖ ಅವರಿಗೆ ಸಲ್ಲುತ್ತದೆ. ರವಿಚಂದ್ರನ್ ಅವರ ಬಹುತೇಕ ಎಲ್ಲಾ ಸಿನಿಮಾಗಳಿಗೂ ಕೂಡ ಹಂಸಲೇಖ ಅವರೇ ಸಂಗೀತ ಸಂಯೋಜನೆಯನ್ನು ಮಾಡಿರುವುದು. ಹಲವಾರು ರಾಷ್ಟ್ರ ಪ್ರಶಸ್ತಿ ಮತ್ತು ರಾಜ್ಯ ಪ್ರಶಸ್ತಿಯನ್ನು ಕೂಡ ಗಿಟ್ಟಿಸಿಕೊಂಡಿದ್ದಾರೆ ಇತ್ತೀಚಿನ ದಿನದಲ್ಲಿ … Read more

ವಿ.ಚ್ಛೇ‌.ದ.ನ ಪಡೆದಿದ್ದ ರಜನಿಕಾಂತ್ ಅಳಿಯ ಧನುಷ್ ಮತ್ತು ಮಗಳು ಐಶ್ವರ್ಯ ಇದೀಗ ಮಕ್ಕಳಿಗಾಗಿ ಮತ್ತೆ ಒಂದಾಗುತ್ತಿದ್ದಾರೆ.

ಕಳೆದ ಮೂರು ತಿಂಗಳ ಹಿಂದೆ ಬಹು ಭಾಷೆ ನಟ ಧನುಶ್ ತಮ್ಮ ಹೆಂಡತಿಗೆ ವಿ.ಚ್ಛೇ.ದ.ನ ನೀಡುತ್ತಿದ್ದೇನೆ ಎಂದು ತಮ್ಮ ಸೋಶಿಯಲ್ ಮೀಡಿಯಾ ಒಂದರಲ್ಲಿ ಪೋಸ್ಟ್ ಹಾಕಿದ್ದರು. ಈ ಪೋಸ್ಟ್ ನೋಡಿದಂತಹ ಅಭಿಮಾನಿಗಳು ಮತ್ತು ಭಾರತೀಯ ಚಿತ್ರರಂಗದವರು ನಿಜಕ್ಕೂ ಒಂದು ಕ್ಷಣ ದಂಗಾಗಿ ಹೋಗಿದ್ದರು. ಏಕೆಂದರೆ ಧನುಷ್ ಮತ್ತು ಐಶ್ವರ್ಯ ಇಬ್ಬರೂ ಕೂಡ ಪರಸ್ಪರ ಒಬ್ಬರನ್ನೊಬ್ಬರು 5 ವರ್ಷಗಳ ಕಾಲ ಪ್ರೀತಿಸಿ ಮದುವೆಯಾದವರು ಮದುವೆಯಾಗಿ 19 ವರ್ಷ ಸುಖ ದಾಂಪತ್ಯ ಜೀವನ ಕಂಡವರು. ಈ ದಂಪತಿಗಳಿಗೆ ಇಬ್ಬರು ಗಂಡು … Read more