ಗಣೇಶ ಹಬ್ಬದಲ್ಲು ಕ್ರಾಂತಿ ಅಬ್ಬರ, ಡಿ ಬಾಸ್ ಅಭಿಮಾನಿಗಳು ಗಣೇಶನಿಂದ ಕ್ರಾಂತಿ ಸಿನಿಮಾ ಪ್ರೋಮೋಷನ್ ಮಾಡಿಸುತ್ತಿರುವ ಈ ವಿಡಿಯೋ ನೋಡಿ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ 55ನೇ ಸಿನಿಮಾ ಕ್ರಾಂತಿ ಸಿನಿಮಾ ಈಗಾಗಲೇ ಚಿತ್ರೀಕರಣ ಸಂಪೂರ್ಣವಾಗಿ ಇನ್ನೇನು ಬಿಡುಗಡೆಗೆ ಸಜ್ಜಾಗಿದೆ. ನಿಮ್ಮೆಲ್ಲರಿಗೂ ತಿಳಿದಿರುವಂತೆ ದರ್ಶನ್ ಅವರು ಕ್ರಾಂತಿ ಸಿನಿಮಾದಲ್ಲಿ ತುಂಬಾ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ ಅಷ್ಟೇ ಅಲ್ಲದೆ ಸರ್ಕಾರಿ ಶಾಲೆಯನ್ನು ಉಳಿಸುವಂತಹ ಮತ್ತು ವಿದ್ಯೆಗೆ ಇರುವಂತಹ ಪ್ರಾಮುಖ್ಯತೆಯನ್ನು ಈ ಸಿನಿಮಾದಲ್ಲಿ ಎತ್ತಿ ತೋರಿಸಲಾಗಿದೆ. ನಿಮ್ಮೆಲ್ಲರಿಗೂ ತಿಳಿದಿರುವಂತೆ ದರ್ಶನ್ ಅವರನ್ನು ಬ್ಯಾನ್ ಮಾಡಿ ಆರು ತಿಂಗಳಿಗೆ ಕಳೆದು ಹೋಗಿದೆ ಎಲ್ಲಾ ಮಾಧ್ಯಮದಿಂದಲೂ ಕೂಡ ದರ್ಶನ್ ಅವರನ್ನು ಬ್ಯಾನ್ ಮಾಡಲಾಗಿದೆ. … Read more

ಶ್ರಾವ್ಯ ನಟಿಯಾಗಿ ಯಶಸ್ಸನ್ನೇ ಕಾಣಲಿಲ್ಲ ಯಾಕೆ ಗೊತ್ತಾ.? ಬಹುದಿನದ ನಂತರ ಸತ್ಯ ತೆರೆದಿಟ್ಟ ಓಂ ಪ್ರಕಾಶ್ ರಾವ್.

ಓಂ ಪ್ರಕಾಶ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಹುಚ್ಚ, ಕಲಸಿಪಾಳ್ಯ, ಎಕೆ 47 ಹೀಗೆ ಕನ್ನಡದ ಬಹುತೇಕ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ ಅಷ್ಟೇ ಅಲ್ಲದೆ ಕೆಲವು ಸಿನಿಮಾಗಳಿಗೆ ಬಂಡವಾಳವನ್ನು ಕೂಡ ಹೂಡಿಕೆ ಮಾಡಿದ್ದಾರೆ. ನಿರ್ಮಾಪಕ ನಿರ್ದೇಶಕ ಮಾತ್ರವಲ್ಲದೆ ಅದ್ಭುತ ಹಾಸ್ಯಗಾರ ಕೂಡ ಹೌದು ಹಲವಾರು ಸಿನಿಮಾದಲ್ಲಿ ಹಾಸ್ಯ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ ಹಾಗೂ ಪೋಷಕ ಪಾತ್ರದಲ್ಲಿಯೂ ಕೂಡ ಕಾಣಿಸಿಕೊಂಡಿದ್ದಾರೆ. ಇನ್ನು ಓಂ ಪ್ರಕಾಶ್ ರಾವ್ ಅವರ ತಂದೆ ಎನ್.ಎಸ್. ರಾವ್ ಹೆಸರಾಂತ ಅದ್ಭುತ ಕಲಾವಿದ ಬಹುತೇಕ ಹಳೆಯ … Read more

ಮತ್ತೆ ಜೊತೆ ಜೊತೆಯಲಿ ಧಾರವಾಹಿಯಲ್ಲಿ ನಟಿಸುತ್ತೆನೆ ಅಂತ ಅನಿರುಧ್ ಹೇಳಿದರು ನೀವು ಬೇಡವೇ ಬೇಡ ಅನ್ನುತ್ತಿದ್ದಾರೆ ಡೈರೆಕ್ಟರ್.

ಕಳೆದ ಎರಡು ದಿನಗಳಿಂದ ಎಲ್ಲರೂ ಬಹಳ ಆಶ್ಚರ್ಯ ಪಡುವ ರೀತಿಯಲ್ಲಿ ನಟ ಅನಿರುದ್ಧ್ ಅವರ ಮೇಲೆ ಗಂಭೀರ ಆರೋಪ ಕೇಳಿ ಬರುತ್ತಿದೆ. ಸಿನಿಮಾಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ ಅನಿರುದ್ಧ ಅವರು ಕಳೆದ ಕೆಲವು ವರ್ಷಗಳು ಸಂಪೂರ್ಣವಾಗಿ ಇಂಡಸ್ಟ್ರಿ ಯಿಂದ ಮಾಯ ಆಗಿಬಿಟ್ಟಿದ್ದರು ಎನ್ನಬಹುದು. ಮತ್ತೆ ಅವರನ್ನು ಕನ್ನಡದ ಜನರೆದುರು ಕರೆತರುವ ಪ್ರಯತ್ನವನ್ನು ಜೊತೆಜೊತೆಯಲಿ ಎನ್ನುವ ಧಾರಾವಾಹಿ ಟೀಮ್ ಮಾಡಿತ್ತು. ಇದು ಅವರ ಪಾಲಿಗೆ ದೊರೆತ ಎರಡನೇ ಅವಕಾಶ ಎನ್ನಬಹುದು ಅಲ್ಲದೆ ಈ ಧಾರಾವಾಹಿಯು ಶುರುವಾದ ಸಮಯದಿಂದ ಅನಿರುದ್ಧ್ … Read more

ಸಾಹಸಿಂಹ ವಿಷ್ಣುವರ್ಧನ್ ಅವರಿಗೆ ಸಿನಿಮಾ ಇಂಡಸ್ಟ್ರಿಯ ಯಾವ ನಟನನ್ನು ಕಂಡರೆ ಬಹಳ ಪ್ರೀತಿ ಇತ್ತು ಗೊತ್ತಾ.?

ಸಾಹಸಸಿಂಹ ವಿಷ್ಣುವರ್ಧನ್ 200 ಸಿನಿಮಾಗಳಿಗಿಂತಲೂ ಹೆಚ್ಚಿನ ಕನ್ನಡ ಸಿನಿಮಾಗಳಲ್ಲಿ ನಟಿಸಿ ಕನ್ನಡಿಗರಿಗೆ ಬರಪೂರ ಮನೋರಂಜನೆಯನ್ನು ನೀಡಿ ಒಂದು ಮಾದರಿ ಜೀವನವನ್ನು ಜೀವಿಸಿ ಕೋಟ್ಯಾಂತರ ಹೃದಯಗಳನ್ನು ಮುಟ್ಟಿ ಅಭಿಮಾನಿಗಳ ಹೃದಯದಲ್ಲಿ ಎಂದಿಗೂ ಮರೆಯಲಾಗದ ಮಾಣಿಕ್ಯ ಆಗಿರುವ ವ್ಯಕ್ತಿ. ಇಂದು ವಿಷ್ಣುವರ್ಧನ್ ಅವರು ದೈಹಿಕವಾಗಿ ನಮ್ಮ ಜೊತೆ ಇಲ್ಲದೆ ಇದ್ದರೂ ಕೂಡ ಅವರ ನೆನಪುಗಳು ಕರ್ನಾಟಕದ ಎಲ್ಲಾ ಮನೆಗಳನ್ನು ತುಂಬಿಕೊಂಡಿವೆ. ನಿಜವಾಗಿಯೂ ಇಂತಹ ಒಬ್ಬ ಅದ್ಭುತ ಕಲಾವಿದ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇದ್ದಿದ್ದು ಕನ್ನಡಿಗರಾದ ನಮಗೆಲ್ಲ ಹೆಮ್ಮೆಯ ವಿಷಯ. ಒಂದು … Read more

ಅಮೂಲ್ಯ ನಂತರ ಅವಳಿ ಗಂಡು ಮಕ್ಕಳಿಗೆ ಜನ್ಮ ನೀಡಿದ ಮತ್ತೋರ್ವ ಖ್ಯಾತ ನಟಿ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಬಹುಭಾಷಾ ನಟಿ ನಮಿತಾ ಅವರು ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ ನೀಲಕಂಠ, ಸಿನಿಮಾದಲ್ಲಿ ಅಭಿನಯಿಸಿದ್ದಾರೆ ಕೇವಲ ಇದೊಂದು ಮಾತ್ರವಲ್ಲದೆ ಕನ್ನಡದ ಹಲವಾರು ಸಿನಿಮಾದಲ್ಲಿ ನಟಿಸಿದ್ದಾರೆ, ನಮಿತಾ ಅವರು ದಕ್ಷಿಣ ಭಾರತದ ಬಹು ಬೇಡಿಕೆಯ ನಟಿ ಕನ್ನಡ ತಮಿಳು ತೆಲುಗು ಮಲಯಾಳಂ ಸೇರಿದಂತೆ ಸಾಕಷ್ಟು ಭಾಷೆಯಲ್ಲಿ ಅಭಿನಯಿಸಿದ್ದಾರೆ. ತಮ್ಮ ಗ್ಲಾಮರ್ ಲುಕ್ ನಿಂದಲೇ ಸಾಕಷ್ಟು ಸಿನೆ ರಸಿಕರ ಮನಸನ್ನು ಗೆದ್ದಿದ್ದಾರೆ. ಇನ್ನು ನಟಿ ನಮಿತಾ ಅವರು 2017ರಲ್ಲಿ ಉದ್ಯಮಿ ಆದಂತಹ ವೀರೇಂದ್ರ ಚೌಧರಿ ಅವರನ್ನು ನಮಿತಾ ಅವರು … Read more

ಜೊತೆ ಜೊತೆಯಲಿ ಆರ್ಯವರ್ಧನ್ ಪಾತ್ರಕ್ಕೆ ಹೊಸದಾಗಿ ಆಯ್ಕೆಯಾದ ಮತ್ತೊಬ್ಬ ನಟ ಯಾರು ಗೊತ್ತ.? ನಿಜಕ್ಕೂ ಆಶ್ಚರ್ಯ ಪಡ್ತೀರ.

ಕಳೆದ ನಾಲ್ಕು ವರ್ಷದ ಹಿಂದೆ ತೆರೆಕಂಡಂತಹ ಜೊತೆ ಜೊತೆಯಲಿ ಧಾರಾವಾಹಿ ಕಿರಿತರ ಲೋಕದಲ್ಲಿ ಒಂದು ಸಂಚಲನವನ್ನೇ ಸೃಷ್ಟಿ ಮಾಡಿದ್ದು ಧಾರಾವಾಹಿ ಅಂದರೆ ಹೇಗಿರಬೇಕು ಎನ್ನುವುದನ್ನು ಎತ್ತಿ ತೋರಿಸಿತು. ಒಂದು ರೀತಿಯಲ್ಲಿ ಹೇಳಬೇಕಾದರೆ ಜೊತೆಯಲ್ಲಿ ಧಾರವಾಹಿ ಬಂದ ನಂತರವಷ್ಟೇ ಕಿರುತೆರೆಗೆ ಒಂದು ಸ್ಥಾನ ಮಾನ ಬೆಲೆ ಎಂಬುದು ದೊರೆತದ್ದು. ಏಕೆಂದರೆ ಇಲ್ಲಿಯವರೆಗೂ ಕೂಡ ಯಾವುದೇ ಧಾರವಾಹಿಯು ಕೂಡ ಇಷ್ಟು ಅದ್ದೂರಿಯಾಗಿ ಮೇಕಿಂಗ್ ಮಾಡಿರಲಿಲ್ಲ ಇದೇ ಮೊದಲ ಬಾರಿಗೆ ಎಲ್ಲಾ ರೀತಿಯಾದಂತಹ ಅದ್ದೂರಿ ತನವನ್ನು ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ತೋರಿಸಿಕೊಟ್ಟರು. … Read more

ಇನ್ನು ಮುಂದೆ ಕನ್ನಡ ಸಿನಿಮಾದಲ್ಲಿ ನಟನೆ ಮಾಡಲ್ಲ ಅಂತ ಖಡಕ್ ಆಗಿ ಹೇಳಿದ ರಶ್ಮಿಕಾ ಮಂದಣ್ಣ, ಈ ನಿರ್ಧಾರ ತೆಗೆದುಕೊಂಡಿರೋದು ಯಾಕೆ ಗೊತ್ತ.?

ರಶ್ಮಿಕ ಮಂದಣ್ಣ ಕನ್ನಡದ ಕೊಡಗಿನ ಚೆಲುವೆ ಆದ ಈಕೆ ಈಗ ನ್ಯಾಷನಲ್ ಕ್ರಶ್ ಆಗಿ ದೇಶದಲ್ಲೇ ಫೇಮಸ್ ಆಗಿದ್ದಾರೆ. ಪ್ಯಾನ್ ಇಂಡಿಯಾ ಸಿನಿಮಾವಾದ ಪುಷ್ಪ ಸಿನಿಮಾದ ನಂತರ ಈಕೆಗೆ ಇದ್ದ ಬೇಡಿಕೆ ಮತ್ತಷ್ಟು ಹೆಚ್ಚಾಗಿದೆ. ಈಗ ಬಾಲಿವುಡ್ ಅಲ್ಲು ಬೆಳಕು ಕಾಣಲು ಹೊರಟಿದ್ದಾರೆ ರಶ್ಮಿಕಾ. ರಶ್ಮಿಕ ಮಂದಣ್ಣ ಇದುವರೆಗೆ ಅವರು ಬಂದಿರುವ ಹಾದಿಯನ್ನು ಗಮನಿಸಿದರೆ ಅದು ಅವರ ಪಾಲಿನ ಅದೃಷ್ಟದಿಂದಲೇ ಎಂದು ನೋಡುಗರಿಗೆ ಅನಿಸುತ್ತದೆ. ಆದರೆ ರಶ್ಮಿಕಾ ಮಂದಣ್ಣ ಅವರ ಪ್ರಕಾರ ಅವರು ಇಷ್ಟೊಂದು ಸಾಧನೆ ಮಾಡಿರುವುದು … Read more

ಡಿಂಪಲ್ ಕ್ವೀನ್ ರಚಿತಾ ರಾಮ್ ಅವರ ಮತ್ತೊಂದು ವಿಡಿಯೋ ವೈರಲ್, ಈ ಡ್ಯಾನ್ಸ್ ನೋಡಿ ಫಿದಾ ಆಗುವುದರಲ್ಲಿ ಎರಡು ಮಾತಿಲ್ಲ.

ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು 2013ರಲ್ಲಿ ತೆರೆಕಂಡ ಬುಲ್ ಬುಲ್ ಎಂಬ ಸಿನಿಮಾದಲ್ಲಿ ನಾಯಕ ನಟಿಯಾಗಿ ಅಭಿನಯ ಮಾಡುವುದರ ಮೂಲಕ ಚಿತ್ರರಂಗಕ್ಕೆ ಪಾದರ್ಪಣೆ ಮಾಡಿದರು. ಇದಕ್ಕೂ ಮುಂಚೆ ಸುವರ್ಣ ವಾಹಿನಿಯಲ್ಲಿ ಮೂಡಿ ಬರುತ್ತಿದ್ದಂತಹ ಅರಸು ಎಂಬ ಧಾರಾವಾಹಿಯಲ್ಲಿ ನಟನೆ ಮಾಡುತ್ತಿದ್ದರು‌. ದರ್ಶನ್ ಅವರ ಬುಲ್ ಬುಲ್ ಎಂಬ ಸಿನಿಮಾದಲ್ಲಿ ನಾಯಕ ನಟಿಯಾಗಿ ಅಭಿನಯ ಮಾಡುವುದರ ಮೂಲಕ ಹೀರೋಯಿನ್ ಪಟ್ಟವನ್ನು ಗಿಟ್ಟಿಸಿಕೊಳ್ಳುತ್ತಾರೆ ಈ ಒಂದು ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಸದ್ದು ಮಾಡುತ್ತದೆ. ಅಷ್ಟೇ ಅಲ್ಲದೆ … Read more

ದೊಡ್ಮನೆ ಸೊಸೆಯ ದೊಡ್ಡ ಗುಣ, ಅಭಿಮಾನಿ ಮಗುವನ್ನು ಎತ್ತಿ ಆಡಿಸಿ ವಿಶೇಷ ಉಡುಗೊರೆ ಕೊಟ್ಟ ಅಪ್ಪು ಪತ್ನಿ ಅಶ್ವಿನಿ. ಈ ವಿಡಿಯೋ ನೋಡಿ.

ಗಂಡನ ಹಾದಿಯನ್ನು ಅನುಸರಿಸಿದ ಹೆಂಡತಿ ಪುನೀತ್ ಅಭಿಮಾನಿ ಮಗುವನ್ನು ಮನೆಗೆ ಕರೆಸಿ ಗಿಫ್ಟ್ ಕೊಟ್ಟ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕದಲ್ಲಿ ಎಷ್ಟು ದೊಡ್ಡ ಅಭಿಮಾನಿ ಬಳಗ ಇದೆ ಎನ್ನುವುದು ವಿವರಿಸುವ ಅಗತ್ಯವೇ ಇಲ್ಲ, ಇಡೀ ಕರ್ನಾಟಕ ಪುನೀತ್ ಆಸ್ತಿ ಎನ್ನುವಂತೆ ಎಲ್ಲರ ಹೃದಯಗಳನ್ನು ಪುನೀತ್ ಆವರಿಸಿ ಕೊಂಡಿದ್ದಾರೆ. ಅಲ್ಲದೆ ಈಗಂತೂ ಪುನೀತ್ ವ್ಯಕ್ತಿತ್ವ ಜಗಜ್ಜಾಹಿರಾದ ಮೇಲೆ ಎಲ್ಲರೂ ಅವರ ಭಕ್ತರೇ ಆಗಿದ್ದಾರೆ ಎನ್ನಬಹುದು. ಅಭಿಮಾನಿಗಳನ್ನು ದೇವರಂತೆ ಕಂಡ ಕುಟುಂಬ ರಾಜವಂಶ ಮೊದಲಿನಿಂದಲೂ ಅಣ್ಣಾವ್ರು ಹಾಗೂ ಅಣ್ಣಾವ್ರ … Read more

ವಿಷ್ಣುವರ್ಧನ್ ಕೈಯಲ್ಲಿ ಇದ್ದಂತಹ ಬೆಳ್ಳಿ ಕಡಗ ಈಗ ಯಾರ ಬಳಿ ಇದೆ ಗೊತ್ತ.?

ಸಾಹಸಸಿಂಹ ಡಾಕ್ಟರ್ ವಿಷ್ಣುವರ್ಧನ್ ಅಂದರೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಅಭಿಮಾನಿಗಳ ಆರಾಧ್ಯ ದೈವ ಅಷ್ಟೇ ಅಲ್ಲದೆ ಬಹಳನೇ ಸರಳ ಮತ್ತು ಸಹಜ ವ್ಯಕ್ತಿತ್ವಕ್ಕೆ ಹೆಸರುವಾಸಿಯಾದವರು ಆದರೆ ವಿಷ್ಣುವರ್ಧನ್ ಅವರು ನಮ್ಮೆಲ್ಲರನ್ನು ಬಿಟ್ಟು ಅ.ಗ.ಲಿ 12 ವರ್ಷಗಳೆ ಕಳೆದು ಹೋಗಿದೆ. 2009 ಡಿಸೆಂಬರ್ 30 ರಂದು ವಿಷ್ಣುವರ್ಧನ್ ಅವರು ನಮ್ಮೆಲ್ಲರನ್ನು ಬಿಟ್ಟು ವಿ.ಧಿ.ವ.ಶ.ರಾದರು ಹೃ.ದ.ಯ.ಘಾ.ತ.ದಿಂದ ಸಾ.ವ.ನ.ಪ್ಪಿ.ದಂ.ತ.ಹ ವಿಷ್ಣುವರ್ಧನ್ ಅವರ ಅಗಲಿಕೆ ಕೇವಲ ಚಿತ್ರರಂಗಕ್ಕೆ ಮಾತ್ರವಲ್ಲದೆ ಇಡೀ ಕರುನಾಡಿಗೆ ತುಂಬಲಾರದ ನ.ಷ್ಟ ಅಂತಾನೆ ಹೇಳಬಹುದು. ಇನ್ನು ಅಭಿನಯ ಚಕ್ರವರ್ತಿ … Read more