ದೀಪಿಕಾ ದಾಸ್ ಎಲ್ಲಿಯೂ ಕೂಡ ನಾನು ಯಶ್ ತಂಗಿ ಎಂಬ ವಿಚಾರವನ್ನು ಹೇಳಿಕೊಳ್ಳುವುದಿಲ್ಲ ಯಾಕೆ ಗೊತ್ತಾ.?

ನಟಿ ದೀಪಿಕಾ ದಾಸ್ ನಿಮ್ಮೆಲ್ಲರಿಗೂ ಕೂಡ ಚಿರಪರಿಚಿತ ಏಕೆಂದರೆ ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿದ್ದಂತಹ ನಾಗಿಣಿ ಎಂಬ ಧಾರಾವಾಹಿಯಲ್ಲಿ ಇವರು ನಟನೆ ಮಾಡುತ್ತಿದ್ದರು. ಈ ಒಂದು ಧಾರಾವಾಹಿಯ ಮೂಲಕ ಸಾಕಷ್ಟು ಜನಪ್ರಿಯನ್ನು ಗಳಿಸಿಕೊಂಡರು ತದನಂತರ ಜೀ ಕನ್ನಡ ವಾಹಿನಿಯಲ್ಲಿ ಮೂಡಿಬಂದಂತಹ ಡಾನ್ಸ್ ಕರ್ನಾಟಕ ಡಾನ್ಸ್ ಎಂಬ ಕಾರ್ಯಕ್ರಮದಲ್ಲೂ ಕೂಡ ಭಾಗವಹಿಸಿದ್ದರು ಕಾರ್ಯಕ್ರಮದಲ್ಲಿ ವಿಜೇತರಾಗಿಯೂ ಕೂಡ ಹೊರಹೊಮ್ಮಿದರು. ತದನಂತರ ಬಿಗ್ ಬಾಸ್ ಸೀಸನ್ 6 ರಲ್ಲಿ ಕೂಡ ಭಾಗವಹಿಸಿದರು ಈ ಒಂದು ಕಾರ್ಯಕ್ರಮದಿಂದ ದೀಪಿಕಾ ದಾಸ್ ಅವರು … Read more

ರವಿಚಂದ್ರನ್ ಅವರ ಮಗನ ಮದುವೆಗೆ ಯಾರೆಲ್ಲಾ ಸೆಲೆಬ್ರಿಟಿ ಭೇಟಿ ಕೊಟ್ಟಿದ್ದಾರೆ ಗೊತ್ತಾ.? ಈ ವಿಡಿಯೋ ನೋಡಿ.

ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಮನೆಯಲ್ಲಿ ಇಂದು ಮದುವೆಯ ಸಂಭ್ರಮ. ರವಿಚಂದ್ರನ್ ಅವರು ಈಗಷ್ಟೇ ತಮ್ಮ ಮುದ್ದಿನ ಮಗಳ ಮದುವೆಯನ್ನು ಅದ್ದೂರಿಯವಾಗಿ ಮಾಡಿದ್ದು ಎಲ್ಲರ ಕಣ್ಣಿನಲ್ಲಿ ಕಟ್ಟಿದೆ ಈಗ ಅವರ ಮನೆಯಲ್ಲಿ ಮತ್ತೊಂದು ನಡೆಸುತ್ತಿದ್ದಾರೆ. ಕ್ರೇಜಿಸ್ಟಾರ್ ರವಿಚಂದ್ರನ್ ಅವರ ಜೇಷ್ಠ ಪುತ್ರ ಮನೋರಂಜನ್ ಅವರು ಇಂದು ವಿವಾಹ ಜೀವನಕ್ಕೆ ಕಾಲಿಡುತ್ತಿದ್ದಾರೆ. ಸಾಹೇಬ ಸಿನಿಮಾದ ಮೂಲಕ ಕನ್ನಡ ಸಿನಿಮಾ ಇಂಡಸ್ಟ್ರಿಗೆ ಪಾದರ್ಪಣೆ ಮಾಡಿದ್ದ ಮನೋರಂಜನ್ ಅವರ ತ್ರಿವಿಕ್ರಮ ಸಿನಿಮಾ ಕಳೆದ ಕೆಲವು ದಿನಗಳ ಹಿಂದೆ ಬಿಡುಗಡೆಯಾಗಿತ್ತು. ಈ ಸಿನಿಮಾ ಪ್ರಚಾರವನ್ನು … Read more

ಅಪ್ಪು ಪ್ರತಿನಿತ್ಯ ರಾತ್ರಿ ಮಾಡುತ್ತಿದ್ದ ಈ ಕೆಲಸದಿಂದಲೇ ಸಾ-ವ-ನ-ಪ್ಪಿ-ದ್ದು ಎಂಬ ರೋ.ಚ.ಕ ಮಾಹಿತಿಯನ್ನು ತೆರೆದಿಟ್ಟ ಪ್ರಶಾಂತ್ ಸಂಭರ್ಗಿ.

ಅಪ್ಪು ನಮ್ಮೆಲ್ಲರನ್ನು ಬಿಟ್ಟು ಅ.ಗ.ಲಿ 10 ತಿಂಗಳೇ ಆಗುತ್ತಾ ಬರುತ್ತಿದೆ ಆದರೂ ಕೂಡ ಅವರನ್ನು ಮರೆಯೋದಕ್ಕೆ ಸಾಧ್ಯವಾಗುತ್ತಿಲ್ಲ ಅಷ್ಟೇ ಅಲ್ಲದೆ ಅಪ್ಪು ಅವರು ನಮ್ಮೆಲ್ಲರನ್ನು ಬಿಟ್ಟು ಹೋಗುವುದಕ್ಕೆ ಏನು ಕಾರಣ ಎಂಬ ವಿಚಾರವನ್ನು ಸಾಕಷ್ಟು ಅಭಿಮಾನಿಗಳು ಚಿಂತಿಸುತ್ತಲೇ ಇರುತ್ತಾರೆ. ಸದ್ಯಕ್ಕೆ ಅಪ್ಪು ಅವರುಗೆ ಹೃ.ದ.ಯ.ಘಾ.ತ ಆಗುವುದಕ್ಕೆ ನಿಜವಾದ ಕಾರಣವೇನು ಎಂಬ ವಿಚಾರವನ್ನು ಪ್ರಶಾಂತ್ ಸಂಭರ್ಗಿ ತೆರೆದಿಟ್ಟಿದ್ದಾರೆ. ಹೌದು ಇವರು ಹೇಳಿದಂತಹ ವಿಚಾರವನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯ ಎನಿಸಬಹುದು ಆದರೂ ಕೂಡ ಇದು ಸತ್ಯ ಎಂದು ಪ್ರಶಾಂತ್ ಮಾಧ್ಯಮದ … Read more

ದರ್ಶನ್ ಅವರ 56ನೇ ಸಿನಿಮಾಗೆ ಮಾಲಾಶ್ರೀ ಮಗಳನ್ನು ಕೈ ಬಿಟ್ಟು ಅನುಷ್ಕಾ ಶೆಟ್ಟಿಯನ್ನು ಹೀರೋಯಿನ್ ಆಗಿ ಹಾಕಿಕೊಳ್ತಾರ.?

ದರ್ಶನ್ ಅವರ ಬಹು ನಿರೀಕ್ಷಿತ ಸಿನಿಮಾ ಕ್ರಾಂತಿ ಈಗಾಗಲೇ ಬಿಡುಗಡೆಗೆ ಸಜ್ಜಾಗಿದ್ದು ಡಬ್ಬಿಂಗ್ ಕಾರ್ಯವು ಕೂಡ ಮುಗಿದಿದೆ ಹಾಡುಗಳ ಚಿತ್ರೀಕರಣವು ಕೂಡ ಸಂಪೂರ್ಣವಾಗಿದೆ ಇನ್ನೇನು ಮುಂದಿನ ತಿಂಗಳು ಬಿಡುಗಡೆಯಾಗಬೇಕಷ್ಟೆ. ಇದರ ಬೆನ್ನಲ್ಲೇ ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಡಿ ಬಾಸ್ ಅವರ ಮುಂದಿನ ಸಿನಿಮಾ ಯಾವುದು ಎಂಬುದನ್ನು ರಾಕ್ ಲೈನ್ ವೆಂಕಟೇಶ್ ಪ್ರೊಡಕ್ಷನ್ ಅವರು ರಿವೀಲ್ ಮಾಡಿದ್ದಾರೆ ಹೌದು. ಕನಕಪುರ ಸಮೀಪದಲ್ಲಿ ಇರುವಂತಹ ರವಿಶಂಕರ್ ಗುರೂಜಿ ಅವರ ಆಶ್ರಮದಲ್ಲಿ ದರ್ಶನ ಅವರ 56ನೇ ಸಿನಿಮಾ ಕಾಟೇರ ಸಿನಿಮಾದ ಮುಹೂರ್ತ … Read more

ಸೀರೆಲೇ ಹುಡುಗಿರ ನೋಡಲೆಬಾರದು ನಿಲ್ಲಲ್ಲ ಟೆಂಪರೇಚರ್ ಹಾಡಿಗೆ ಹೆಜ್ಜೆ ಹಾಕಿದ ಅನುಶ್ರೀ, ಈ ಕ್ಯೂಟ್ ವಿಡಿಯೋ ನೋಡಿ ಎಷ್ಟು ಚಂದ ಇದೆ.

ಆಂಕರ್ ಅನುಶ್ರೀ ಯಾವುದೇ ಕಾರ್ಯಕ್ರಮ ಇರಲಿ ಅಥವಾ ರಿಯಾಲಿಟಿ ಶೋ ಇರಲಿ, ಸಿನಿಮಾಗೆ ಸಂಬಂಧಪಟ್ಟಂತಹ ಸಮಾರಂಭಗಳು ಇರಲಿ ಎಲ್ಲದರಲ್ಲೂ ಕೂಡ ಅನುಶ್ರೀ ಅವರ ಆಂಕರಿಂಗ್ ಇದ್ದೆ ಇರುತ್ತದೆ, ಆಂಕರಿಂಗ್ ಮಾಡುವುದರಲ್ಲಿ ಇವರನ್ನು ಮೀರಿಸಿದವರು ಮತ್ಯಾರು ಇಲ್ಲ ಅಂತಾನೇ ಹೇಳಬಹುದು ಸದ್ಯಕ್ಕೆ ಕಿರುತೆರೆಯಲ್ಲಿ ನಂಬರ್ ಒನ್ ಪಟ್ಟವನ್ನು ಗಿಟ್ಟಿಸಿಕೊಂಡಿದ್ದಾರೆ. ಜೀ ಕನ್ನಡ ವಾಹಿನಿಯಲ್ಲಿ ಮೂಡಿಬರುವಂತಹ ಪ್ರತಿಯೊಂದು ಕಾರ್ಯಕ್ರಮವನ್ನು ಕೂಡ ಇವರೇ ನಡೆಸಿಕೊಡುತ್ತಾರೆ. ಡಾನ್ಸ್ ಕರ್ನಾಟಕ ಡಾನ್ಸ್ ಕಾರ್ಯಕ್ರಮ, ಸರಿಗಮಪ ಕಾರ್ಯಕ್ರಮ ಇನ್ನು ಇತರೆ ಕಾರ್ಯಕ್ರಮಗಳಲ್ಲಿ ಅನುಶ್ರೀ ಅವರು ಇದ್ದೇ … Read more

ವಿಷ್ಣುವರ್ಧನ್ ಅಳಿಯ ಅನಿರುಧ್ ಗೆ ಇದೆಂಥ ಪರಿಸ್ಥಿತಿ ಬಂತು.! ಕಿರುತೆರೆಯಿಂದ ಎರಡು ವರ್ಷ ಬ್ಯಾನ್, ಅನಿರುಧ್ ಮಾಡಿದ ತಪ್ಪಾದರೂ ಏನು ಗೊತ್ತಾ.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ಡಾ. ವಿಷ್ಣುವರ್ಧನ್ ಅವರ ಅಳಿಯ ಅನಿರುಧ್ ಅವರು ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿದ್ದಂತಹ ಜೊತೆ ಜೊತೆಯಲಿ ಎಂಬ ಧಾರಾವಾಹಿಯಲ್ಲಿ ನಾಯಕ ನಟನಾಗಿ ಕಾಣಿಸಿಕೊಂಡಿದ್ದರು. ಈ ಧಾರಾವಾಹಿಯಲ್ಲಿ ಆರ್ಯವರ್ಧನ್ ಎಂಬ ಹೆಸರಿನಿಂದ ಗುರುತಿಸಲ್ಪಟ್ಟಿದ್ದರು ಈಗಾಗಲೇ ಜೊತೆ ಜೊತೆಯಲಿ ಧಾರವಾಹಿ ಪ್ರಾರಂಭವಾಗಿ ನಾಲ್ಕು ವರ್ಷಗಳ ಕಳೆದು ಹೋಗಿದೆ. ನಾಲ್ಕು ವರ್ಷದಿಂದಲೂ ಕೂಡ ಉತ್ತಮವಾದಂತಹ ಪ್ರದರ್ಶನವನ್ನೇ ಕಂಡುಬಂದಿತು ಅಷ್ಟೇ ಅಲ್ಲದೆ ಸೀರಿಯಲ್ ಅಂದರೆ ಹೀಗಿರಬೇಕು ಎಂದು ತೋರಿಸಿಕೊಟ್ಟಿತ್ತು. ಮೇಕಿಂಗ್ ಆಗಿರಬಹುದು ವಿಸುವಲ್ ಎಫೆಕ್ಟ್ ಆಗಿರಬಹುದು ಅದ್ದೂರಿ ತನ … Read more

ಪುನೀತ್ ಅಣ್ಣನ ಮೇಲೆ ಆಣೆ ಮಾಡಿ ಹೇಳ್ತಿನಿ ನನ್ನ ಅತ್ತಿರ ಊಟಕ್ಕೂ ಕೂಡ ದುಡ್ಡು ಇಲ್ಲ ಅಂತ ಕಣ್ಣೀರು ಹಾಕ್ತಿರೋ ಕಾಫಿ ನಾಡು ಚಂದು.

ಕಾಫಿ ನಾಡು ಚಂದು ಸದ್ಯಕ್ಕೆ ಕಳೆದ ಕೆಲವು ತಿಂಗಳಿನಿಂದ ಸಿಕ್ಕಾಪಟ್ಟೆ ಟ್ರೈಂಡ್ ನಲ್ಲಿ ಇರುವ ಹೆಸರು ಅಂತಾನೆ ಹೇಳಬಹುದು ಹುಟ್ಟು ಹಬ್ಬದ ಹಾಡುಗಳನ್ನು ಹಾಡುವುದರ ಮೂಲಕ ಸಿಕ್ಕಾಪಟ್ಟೆ ಖ್ಯಾತಿಯನ್ನು ಗಳಿಸಿಕೊಂಡಿದ್ದಾರೆ. ಇಲ್ಲಿಯವರೆಗೂ ಕೂಡ ಕಾಫಿ ನಾಡು ಚಂದು ಅವರು ಸುಮಾರು 11 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿದ್ದಾರೆ ತಮ್ಮ ವಿಭಿನ್ನವಾದ ಶೈಲಿಯಲ್ಲಿ ವಿಭಿನ್ನವಾದಂತಹ ಪದಗಳನ್ನು ಜೋಡಣೆ ಮಾಡಿ ಹಾಡು ಹೇಳುವುದೇ ಇವರ ಹವ್ಯಾಸವಾಗಿದೆ. ಮೊದಲಿನಿಂದಲೂ ಕೂಡ ಕಾಫಿ ನಾಡು ಚಂದು ಅವರು ಹುಟ್ಟು ಹಬ್ಬದ ಹಾಡನ್ನು ಹೇಳಿಕೊಂಡು … Read more

39 ವರ್ಷವಾದರೂ ಇನ್ನೂ ಮದುವೆ ಆಗದೆ ಇರುವುದಕ್ಕೆ ಕಾರಣ ಏನೆಂಬುದನ್ನು ತಿಳಿಸಿದ ನಟಿ ರಮ್ಯಾ.

ನಟಿ ರಮ್ಯಾ ಅವರು ಅಭಿ ಎಂಬ ಸಿನಿಮಾದಲ್ಲಿ ನಟನೆ ಮಾಡುವುದರ ಮೂಲಕ ಸ್ಯಾಂಡಲ್ವುಡ್ ಗೆ ಪಾದರ್ಪಣೆ ಮಾಡಿದರು 2002ನೇ ಇಸ್ವಿಯಲ್ಲಿ ಪುನೀತ್ ರಾಜಕುಮಾರ್ ಅವರ ಜೊತೆ ಮೊಟ್ಟಮೊದಲ ಬಾರಿಗೆ ತೆರೆಯನ್ನು ಹಂಚಿಕೊಂಡರು. ಇಲ್ಲಿಂದ ಪ್ರಾರಂಭವಾದ ಇವರ ಸಿನಿಮಾ ಜರ್ನಿ ಸುಮಾರು ಎರಡು ದಶಕಗಳವರೆಗೂ ಕೂಡ ಮುಂದುವರೆದಿದೆ. ಇಲ್ಲಿಯವರೆಗೂ ಕೂಡ ಕನ್ನಡದಲ್ಲಿ ಸುಮಾರು ಐವತ್ತಕ್ಕೂ ಅಧಿಕ ಸಿನಿಮಾದಲ್ಲಿ ನಟನೆ ಮಾಡಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್, ಪವರ್ ಸ್ಟಾರ್ ಪುನೀತ್ ರಾಜಕುಮಾರ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಿಚ್ಚ ಸುದೀಪ್ ಧ್ಯಾನ್, … Read more

ಸಂತಸದ ಸುದ್ದಿ ಹಂಚಿಕೊಂಡ ಹಾಸ್ಯ ನಟ ಸಾಧುಕೋಕಿಲ, ಸಾಧು ಅಭಿಮಾನಿಗಳು ತಪ್ಪದೇ ಇದನ್ನು ನೋಡಿ.

ಸಾಧು ಕೋಕಿಲ ಅದ್ಭುತ ಹಾಸ್ಯಗಾರ, ಪೋಷಕ ನಟ, ಸಂಗೀತ ನಿರ್ದೇಶಕ, ಬರಹಗಾರ, ಹಾಡುಗಾರ, ಕೀಬೋರ್ಡ್ ಪ್ಲೇಯರ್, ಹೀಗೆ ಸಾಕಷ್ಟು ಪ್ರತಿಭೆಯನ್ನು ಒಳಗೊಂಡಿರುವ ಕಲಾವಿದ. ನಿಮ್ಮೆಲ್ಲರಿಗೂ ತಿಳಿದಿರುವಂತೆ ಸಾಧುಕೋಕಿಲ ಅವರ ಹಾಸ್ಯ ನಿಮ್ಮೆಲ್ಲರನ್ನು ನಕ್ಕು ನಗಿಸುವಂತೆ ಮಾಡುತ್ತದೆ ಸಾಧುಕೋಕಿಲ ಇರುವಂತಹ ಸಿನಿಮಾ ಎಲ್ಲವು ಕೂಡ ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಸದ್ದು ಮಾಡುತ್ತದೆ. ಇನ್ನು ಸಾಧು ಕೋಕಿಲ ಅವರು ಹೀರೋಗಳಿಗಿಂತಲೂ ಕೂಡ ಹೆಚ್ಚು ಹೆಚ್ಚು ಬೇಡಿಕೆಯನ್ನು ಉಳಿಸಿಕೊಂಡಿದ್ದಾರೆ. ಸಾಧುಕೋಕಿಲ ಅವರ ಡೇಟ್ ಸಿಗುವುದೇ ವಿರಳ ಸಾಧು ಅವರು ಒಂದು … Read more

ಇದೇ ಮೊದಲ ಬಾರಿಗೆ ತನ್ನ ಇಬ್ಬರು ಅವಳಿ ಮಕ್ಕಳ ಜೊತೆ ಫೋಟೋಶೂಟ್ ಮಾಡಿಸಿದ ಅಮೂಲ್ಯ ಈ ವಿಡಿಯೋ ನೋಡಿ ಎಷ್ಟು ಕ್ಯೂಟ್ ಆಗಿದೆ.

ಅಮೂಲ್ಯ ಅವರು ಬಾಲನಟಿ ಇರುವಾಗಲೇ ಚಿತ್ರರಂಗಕ್ಕೆ ಕಾಲಿಟ್ಟವರು ಹೌದು ಲಾಲಿ ಹಾಡು ಎಂಬ ಸಿನಿಮಾದಲ್ಲಿ ನಾಯಕ ದರ್ಶನ್ ಅವರ ಜೊತೆ ತೆರೆಯನ್ನು ಹಂಚಿಕೊಳ್ಳುವುದರ ಮೂಲಕ ಮೊಟ್ಟಮೊದಲಗೆ ಸ್ಯಾಂಡಲ್ವುಡ್ ಗೆ ಪಾದರ್ಪಣೆ ಮಾಡಿದರು. ತದನಂತರ ಹಲವು ಸಿನಿಮಾದಲ್ಲಿ ನಟನೆ ಮಾಡಿದ್ದಾರೆ ಆದರೆ ಇವರು ಪೂರ್ಣ ಪ್ರಮಾಣದ ನಾಯಕಿ ನಟಿಯಾಗಿ ಗುರುತಿಸಿಕೊಂಡಿದ್ದು ಚೆಲುವಿನ ಚಿತ್ತಾರ ಎಂಬ ಸಿನಿಮಾದಲ್ಲಿ. ಹೌದು ಕೇವಲ ತನ್ನ ಹದಿನಾರನೇ ವಯಸ್ಸಿಗೆ ಹೀರೋಯಿನ್ ಆಗಿ ಗುರುತಿಸಿಕೊಂಡರು ತದನಂತರ ಹಲವಾರು ಸಿನಿಮಾದಲ್ಲಿ ನಟಿಸಿದ್ದಾರೆ. ರಾಕಿಂಗ್ ಸ್ಟಾರ್ ಯಶ್ ಅವರ … Read more