ಈ ನಾಲ್ವರಲ್ಲಿ ಅತಿ ಉದ್ದದ ಹೆಸರಿನ ರಸ್ತೆಯನ್ನು ಹೊಂದಿರುವ ಏಕೈಕ ನಟ ಯಾರು ಗೊತ್ತಾ.?

ಸಿನಿ ಬದುಕು ಎಂಬುವುದು ಒಂದು ಬಣ್ಣದ ಬದುಕು ಅಂತಾನೇ ಹೇಳಬಹುದು ಈ ಒಂದು ಚಿತ್ರರಂಗಕ್ಕೆ ಕಾಲಿಡುವುದು ಸುಲಭವಾದ ಮಾತಲ್ಲ ಇನ್ನು ಕೆಲವರು ಅದೃಷ್ಟದಿಂದಲೋ ಅಥವಾ ಕೆಲವರ ಇನ್ಫ್ಲುಯೆನ್ಸ್ ಇಂದರೋ ಕಾಲಿಡುತ್ತಾರೆ. ಆದರೆ ಕಾಲಿಟ್ಟವರು ಸದಾ ಕಾಲ ಅಲ್ಲೇ ಉಳಿಯುವುದಕ್ಕೆ ಸಾಧ್ಯವಿಲ್ಲ ಸ್ವಂತ ಪರಿಶ್ರಮ ಯಶಸ್ಸು ಮತ್ತು ಅಭಿಮಾನಿಗಳನ್ನು ಪಡೆದಿರುವಂತವರು ಮಾತ್ರ ಕೊನೆಯವರೆಗೂ ಕೂಡ ಸಿನಿಮಾ ರಂಗದಲ್ಲಿ ಉಳಿಯುವುದಕ್ಕೆ ಸಾಧ್ಯ. ಇನ್ನೂ ನಮ್ಮ ಕನ್ನಡ ಸಿನಿಮಾ ರಂಗದಲ್ಲಿ ಸಾಕಷ್ಟು ನಟ ನಟಿಯರು ಬಂದು ಹೋಗಿದ್ದಾರೆ ಆದರೆ ಎಲ್ಲರಿಗೂ ಕೂಡ … Read more

ರವಿಚಂದ್ರನ್ ಮತ್ತು ಹಂಸಲೇಖ ದೂರಗಿದ್ದು ಯಾಕೆ ಗೊತ್ತಾ.?

ರವಿಚಂದ್ರನ್ ಹಾಗೂ ಹಂಸಲೇಖ ಅವರ ಸ್ನೇಹ ಎಂತಹದ್ದು ಅಂತ ಹೆಚ್ಚಾಗಿ ಹೇಳಬೇಕಾದ ಅಗತ್ಯವೇ ಇಲ್ಲ ಏಕೆಂದರೆ ಇಬ್ಬರೂ ಕೂಡ ಒಂದೇ ಕಾಲಘಟ್ಟದಲ್ಲಿ ಸಿನಿಮಾರಂಗಕ್ಕೆ ಪಾದರ್ಪಣೆ ಮಾಡಿದವರು. ಪ್ರೇಮಲೋಕ ಎಂಬ ಸಿನಿಮಾದಿಂದ ರವಿಚಂದ್ರನ್ ಅವರು ನಾಯಕ ನಟರಾಗಿ ಹೊರಹೊಮ್ಮಿದರೆ ಅದೇ ಸಿನಿಮಾದಲ್ಲಿ ಸಂಗೀತ ನಿರ್ದೇಶಕರಾಗಿ ಹಂಸಲೇಖಾ ಅವರು ಕೂಡ ಹೊರಹೊಮ್ಮುತ್ತಾರೆ. ಹಂಸಲೇಖ ಅವರಿಗೆ ಖ್ಯಾತ ಸಂಗೀತ ನಿರ್ದೇಶಕ ಆಗಬೇಕು ಎಂಬ ಆಸೆ ಕನಸು ಇರುತ್ತದೆ ಅದಕ್ಕೆ ಸಕಲ ತಯಾರಿಯನ್ನು ಕೂಡ ಮಾಡಿಕೊಂಡಿರುತ್ತಾರೆ. ಆದರೆ ಹಂಸಲೇಖ ಅವರಿಗೆ ಯಾರೂ ಕೂಡ … Read more

ಕೊನೆಗೂ ಶಿವಣ್ಣನನ್ನು ಭೇಟಿ ಮಾಡಿದ ಕಾಫಿ ನಾಡು ಚಂದು.

ನಾನು ಪುನೀತ್ ಅಣ್ಣ ಮತ್ತು ಶಿವಣ್ಣನ ಅಭಿಮಾನಿ ಅಂತಾನೇ ಸೋಶಿಯಲ್ ಮೀಡಿಯಾದಲ್ಲಿ ಬರ್ತಡೇ ಹಾಡುಗಳನ್ನು ಹಾಡುವುದರ ಮೂಲಕ ಫೇಮಸ್ ಆದಂತಹ ಕಾಫಿ ನಾಡು ಚಂದು ಅವರು ನಿಮ್ಮೆಲ್ಲರಿಗೂ ಗೊತ್ತೇ ಇದ್ದಾರೆ. ಕಳೆದ ನಾಲ್ಕು ಐದು ತಿಂಗಳ ಹಿಂದೆ ಕಾಫಿ ನಾಡು ಚಂದು ಅಂದರೆ ಯಾರು ಕೂಡ ಗುರುತು ಹಿಡಿಯುತ್ತಿರಲಿಲ್ಲ. ಆದರೆ ಈಗ ಕಾಫಿನಾಡು ಚಂದು ಅಂದರೆ ಸಾಕು, ಹುಟ್ಟು ಹಬ್ಬದ ಹಾಡುವುದಕ್ಕೆ ಫೇಮಸ್ ಅಂತಾನೆ ಹೇಳುತ್ತಾರೆ ಅಷ್ಟೇ ಅಲ್ಲದೆ ಎಲ್ಲಿಲ್ಲದ ಬೇಡಿಕೆ ಕೂಡ ಇದೆ. ಹೌದು ಕಾಫಿ … Read more

ಎರಡನೇ ಮದುವೆಯ ಬಗ್ಗೆ ಪ್ರಸ್ತಾವನೆ ಮಾಡಿದ ನಟಿ ಮೇಘನಾ ರಾಜ್.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಮೇಘನಾ ರಾಜ್ ಮತ್ತು ಚಿರಂಜೀವಿ ಸರ್ಜಾ ಅವರು ಪರಸ್ಪರ ಒಬ್ಬರನ್ನೊಬ್ಬರು 10 ವರ್ಷಗಳ ಕಾಲ ಪ್ರೀತಿಸಿ ಮೂರು ವರ್ಷಗಳ ಕಾಲ ದಾಂಪತ್ಯ ಜೀವನವನ್ನು ನಡೆಸಿದರು. ಇನ್ನು ಮೇಘನಾ ರಾಜ್ ಅವರು ಮೂಲತಃ ಕ್ರಿಶ್ಚಿಯನ್ ಕುಟುಂಬಕ್ಕೆ ಸೇರಿದವರು ಚಿರಂಜೀವಿ ಸರ್ಜಾ ಅವರು ಹಿಂದೂ ಕುಟುಂಬಕ್ಕೆ ಸೇರಿದವರು. ಆದರೂ ಕೂಡ ಪ್ರೀತಿ ಎಂಬುದಕ್ಕೆ ಯಾವುದೇ ಜಾತಿ ಭೇದ ಮತವಿಲ್ಲ ಎಂಬ ಕಾರಣದಿಂದಾಗಿ ಇಬ್ಬರೂ ಕೂಡ ಪರಸ್ಪರ ಕುಳಿತುಕೊಂಡು ಮಾತನಾಡಿ ಮನೆವರ ಒಪ್ಪಿಗೆಯನ್ನು ಪಡೆದು ಅದ್ದೂರಿಯಾಗಿ ಮದುವೆಯಾದರೂ. ಹೌದು … Read more

ಜೊತೆ ಜೊತೆಯಲಿ ಧಾರವಾಹಿ ತಂಡದ ಜೊತೆ ಕಿರಿಕ್ ಮಾಡಿಕೊಂಡು ಧಾರವಾಹಿಯಿಂದ ಹೋರ ನಡೆದ ಅನಿರುದ್ಧ್ ಕಿರುತೆರೆಯಿಂದ ಬ್ಯಾನ್

ಜೀ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿರುವಂತಹ ಜೊತೆ ಜೊತೆಯಲಿ ಎಂಬ ಧಾರವಾಹಿ ಪ್ರಾರಂಭವಾದ ಮೊದಲ ದಿನದಿಂದ ಹಿಡಿದು ಇಲ್ಲಿಯವರೆಗೂ ಕೂಡ ಉತ್ತಮ ಪ್ರದರ್ಶನವನ್ನೇ ಕಂಡಿತು. ಇನ್ನು ಟಿ ಆರ್ ಪಿ ವಿಚಾರಕ್ಕೆ ಬರುವುದಾದರೆ ಯಾವಾಗಲೂ ಕೂಡ ಮೊದಲ ಸ್ಥಾನವನ್ನು ಗಿಟ್ಟಿಸಿಕೊಳ್ಳುತ್ತಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಧಾರಾವಾಹಿಯಲ್ಲಿ ಕಥೆಯನ್ನು ಬದಲಾವಣೆ ಮಾಡಲಾಗಿದೆ ಮೊದಮೊದಲು ಎಲ್ಲರೂ ಕೂಡ ಆರ್ಯವರ್ಧನ್ ಅವರನ್ನು ತುಂಬಾ ಪ್ರೀತಿಸುತ್ತಿದ್ದರು ಈ ಧಾರವಾಹಿಯ ರಿಯಲ್ ಹೀರೋ ಅಂತ ಮೆಚ್ಚಿಕೊಳ್ಳುತ್ತಿದ್ದರು. ಆದರೆ ಯಾವಾಗ ಆರ್ಯವರ್ಧನ್ ಅವರ ಅಸಲಿ … Read more

ಅನುಶ್ರೀಯನ್ನು ಭೇಟಿಯಾದ ಕಾಫಿನಾಡು ಚಂದು, ಅನುಶ್ರೀಗಾಗಿ ಹೊಸದೊಂದು ಹಾಡನ್ನು ಹಾಡಿದ್ದಾರೆ ಈ ಹಾಡು ಒಮ್ಮೆ ಕೇಳಿ ಹೊಟ್ಟೆ ಹುಣ್ಣಾಗುವಷ್ಟು ನಗುತ್ತೀರಾ ಪಕ್ಕಾ.

ಕಾಫಿ ನಾಡು, ಚಂದು ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ತಮ್ಮ ವಿಭಿನ್ನವಾದಂತಹ ಹಾಡುಗಳಿಂದಲೇ ಫೇಮಸ್ ಆದವರು ತಮ್ಮ ಬಾಯಿಗೆ ಬಂದಂತಹ ಪದಗಳನ್ನು ಜೋಡಣೆ ಮಾಡಿ ಅಮೋಘವಾದಂತಹ ಹಾಡನ್ನು ರಚಿಸುವಂತಹ ಕಲೆಯನ್ನು ಕರಗತ ಮಾಡಿಕೊಂಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅತಿ ಕಡಿಮೆ ಸಮಯದಲ್ಲಿ ಹೆಚ್ಚು ಫೇಮಸ್ ಆದ ವ್ಯಕ್ತಿಗಳ ಪೈಕಿ ಕಾಫಿ ನಾಡು ಚಂದು ಅವರು ಕೂಡ ಒಬ್ಬರು‌ ಕಳೆದ ನಾಲ್ಕೈದು ತಿಂಗಳ ಹಿಂದೆ ಕಾಫಿ ನಾಡು ಚಂದು ಅಂದರೆ ಯಾರೂ ಕೂಡ ತಿಳಿದಿರಲಿಲ್ಲ ಆದರೆ ಇಂದು ಕರ್ನಾಟಕದಾದ್ಯಂತ ಕಾಫಿನಾಡು … Read more

ನಟನೆ ಬಿಟ್ಟು ಹೊಸದೊಂದು ಉದ್ಯಮ ಸ್ಥಾಪನೆ ಮಾಡುತ್ತಿರುವ ನಟಿ ಮೇಘನ ರಾಜ್ ಏನದು ಗೊತ್ತ.?

ನಟಿ ಮೇಘನಾ ರಾಜ್ ಕನ್ನಡ ನಾಡು ಕಂಡಂತಹ ಅದ್ಭುತ ಕಲಾವಿದೆ ಮೊದಲ ಬಾರಿಗೆ ಮಲಯಾಳಂನಲ್ಲಿ ನಟನೆ ಮಾಡುವುದಕ್ಕೆ ಅವಕಾಶ ಗಿಟ್ಟಿಸಿಕೊಳ್ಳುತ್ತಾರೆ. ತದನಂತರ ಲೂಸ್ ಮಾದ ಯೋಗೀಶ್ ಅವರ ಜೊತೆ ಪುಂಡ ಎಂಬ ಸಿನಿಮಾದಲ್ಲಿ ನಾಯಕ ನಟಿಯಾಗಿ ಸ್ಯಾಂಡಲ್ವುಡ್ ಗೆ ಪಾದರ್ಪಣೆ ಮಾಡುತ್ತಾರೆ. ಆದರೆ ಇವರಿಗೆ ಹೆಸರು ತಂದುಕೊಟ್ಟ ಸಿನಿಮಾ ಅಂದರೆ ರಾಕಿಂಗ್ ಸ್ಟಾರ್ ಯಶ್ ಅಭಿನಯದ ರಾಜಹುಲಿ ಸಿನಿಮಾ ಅಂತಾನೆ ಹೇಳಬಹುದು. ಸಹಜ ಸೌಂದರ್ಯಕ್ಕೆ ಇವರು ಹೆಸರುವಾಸಿಯಾದವರು ಮಲಯಾಳಂನಲ್ಲಿ ಸಾಲು ಸಾಲು ಹಿಟ್ ಸಿನಿಮಾಗಳನ್ನು ನೀಡಿದ್ದಾರೆ‌. ಕನ್ನಡದಲ್ಲಿ … Read more

ಅಪ್ಪು ಜೊತೆ ರಾಧಿಕಾ ಕುಮಾರಸ್ವಾಮಿ ಕೊನೆಯ ಬಾರಿ ಮಾಡಿದ ಈ ಡಾನ್ಸ್ ನೋಡಿ ಎಷ್ಟು ಮುದ್ದಾಗಿದೆ.

ರಾಧಿಕಾ ಕುಮಾರಸ್ವಾಮಿ ಅವರು ಒಂದು ಕಾಲದಲ್ಲಿ ಟಾಪ್ ನಟಿಯಾಗಿದ್ದರು ಬಹು ಬೇಡಿಕೆಯ ನಟಿಯಾಗಿಯೂ ಕೂಡ ಗುರುತಿಸಿಕೊಂಡಿದ್ದರು. 2000ನೇ ಇಸ್ವಿಯಲ್ಲಿ ಯಾವುದೇ ಸಿನಿಮಾ ಆದರೂ ಕೂಡ ಆ ಸಿನಿಮಾದಲ್ಲಿ ರಾಧಿಕಾ ಕುಮಾರಸ್ವಾಮಿ ಅವರು ಇದ್ದಾರೆ ಎಂದರೆ ಬಹುತೇಕ ಆ ಸಿನಿಮಾ ಹಿಟ್ ಆದಂತೆಯ ಲೆಕ್ಕ. ಇನ್ನು ನಟಿಯಾಗಿ ಹೆಚ್ಚು ಜನಮನನ್ನೇ ಗಳಿಸುವುದಕ್ಕಿಂತಲೂ ಕೂಡ ತಂಗಿಯಾಗಿ ಪೋಷಕ ಪಾತ್ರದಲ್ಲಿಯೇ ಹೆಚ್ಚಾಗಿ ಗಮನ ಸೆಳೆದವರು. ಜಾಹೀರಾತು:-ನಂಬರ್ 1 ವಶೀಕರಣ ಸ್ಪೆಷಲಿಸ್ಟ್ ನಿಮ್ಮ ಜೀವನದ ಯಾವುದೇ ಕಠಿಣ ಮತ್ತು ನಿಗೂಢ ಗುಪ್ತ ಸಮಸ್ಯೆಗಳಿಗೆ … Read more

ಅಭಿಮಾನಿ ಪ್ರೀತಿಯಿಂದ ಕೊಟ್ಟ ಬೆಳ್ಳಿ ಗದೆಯನ್ನು ಸ್ವೀಕರಿಸಿದ ದರ್ಶನ್ ನಂತರ ಮಾಡಿದ್ದೇನು ಗೊತ್ತಾ.? ಈ ವಿಡಿಯೋ ನೋಡಿ ದರ್ಶನ್ ಗುಣ ಎಂತಹದ್ದು ಅಂತ ನಿಮಗೆ ತಿಳಿಯುತ್ತದೆ.

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 25 ವರ್ಷಗಳೇ ಕಳೆದು ಹೋಗಿದೆ ಕಳೆದ ವಾರವಷ್ಟೇ ಈ ಒಂದು ಸಂಭ್ರಮಾಚರಣೆಯನ್ನು ಅಭಿಮಾನಿಗಳು ಅದ್ದೂರಿಯಾಗಿ ಆಚರಿಸಿದ ವಿಚಾರ ನಿಮ್ಮೆಲ್ಲರಿಗೂ ತಿಳಿದಿದೆ. ಇನ್ನು ದರ್ಶನ್ ಅವರು ನೋಡುವುದಕ್ಕೆ ಹೊರಟಾಗಿ ಕಂಡರು ಕೂಡ ತುಂಬಾ ಒರಟಾಗಿ ಮಾತನಾಡಿದರು ಕೂಡ ಅವರ ಮನಸ್ಸಿನಲ್ಲಿ ಯಾವುದೇ ರೀತಿಯಾದಂತಹ ಕಲ್ಮಶವನ್ನು ಇರುವುದಿಲ್ಲ. ಇದ್ದ ಮಾತನ್ನು ಇದ್ದಹಾಗೆ ನೇರವಾಗಿ ಹೇಳುವಂತಹ ವ್ಯಕ್ತಿತ್ವವನ್ನು ಮೈಗೂಡಿಸಿಕೊಂಡಿದ್ದಾರೆ ಅಂದಿನ ಕಾಲದಲ್ಲಿ ರೆಬಲ್ ಸ್ಟಾರ್ ಅಂಬರೀಶ್ ಅವರು ಯಾವ ರೀತಿ … Read more

ಒಂದು ಕಾಲದಲ್ಲಿ ಟಾಪ್ ಕಲಾವಿದ ಆಗಿದ್ದ ಶೋಭರಾಜ್ ಅವಕಾಶಗಳಿಲ್ಲದೆ ಈಗ ಯಾವ ಪರಿಸ್ಥಿತಿಯಲ್ಲಿದ್ದರೆ ಗೊತ್ತಾ.? ಚಿತ್ರರಂಗ ಕಡೆಗಣಿಸಿತ ಈ ಅದ್ಭುತ ನಟನನ್ನು.!

ನಟ ಶೋಭರಾಜ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಯಾವುದೇ ಪಾತ್ರ ಕೊಟ್ಟರು ಕೂಡ ಅಚ್ಚುಕಟ್ಟಾಗಿ ನಿಭಾಯಿಸಬಲ್ಲ ಕಲಾವಿದ ಒಂದು ಕಾಲದಲ್ಲಿ ಖ್ಯಾತ ಕಳನಾಯಕನ ಪಾತ್ರದಲ್ಲಿ ಗುರುತಿಸಿಕೊಂಡವರು. ಸಾಲು ಸಾಲು ಸಿನಿಮಾದಲ್ಲಿ ನಟಿಸಿದರು ಶೋಭರಾಜು ಸಿನಿಮಾದಲ್ಲಿ ಇದ್ದರೆ ಅಂದರೆ ಅದರಲ್ಲೇನೋ ಒಂದು ವಿಶೇಷ ಇರುತ್ತಿತ್ತು. ಖಳನಾಯಕನ ಪಾತ್ರದಲ್ಲಿ ಕಾಣಿಸಿಕೊಂಡರು ಕೂಡ ನೋಡುಗರ ಮನಸ್ಸನ್ನು ಗೆದ್ದಿದ್ದರು. ಚಿತ್ರರಂಗಕ್ಕೆ ನಟ ಶೋಭರಾಜ್ ಅವರು ಬಂದು ಮೂರು ದಶಕಗಳೇ ಆಗಿದೆ ಈ ಮೂರು ದಶಕಗಳಲ್ಲಿ ನೂರಕ್ಕೂ ಅಧಿಕ ಸಿನಿಮಾದಲ್ಲಿ ನಟಿಸಿದ್ದಾರೆ ಕೇವಲ ಕನ್ನಡ … Read more