ಈ ಬಾರಿ ಸೈಮಾ ಅವಾರ್ಡ್ ಗೆ ಕನ್ನಡದಿಂದ ಮೂರು ಸಿನಿಮಾಗಳು ಆಯ್ಕೆ ಆಗಿವೆ ಈ ಮೂರು ಸಿನಿಮಾದಲ್ಲಿ ಅತಿ ಹೆಚ್ಚು ನಾಮಿನೇಟ್ ಆಗಿರುವ ಸಿನಿಮಾ ಯಾವುದು ಗೊತ್ತಾ.?

ಪ್ರತಿ ವರ್ಷವೂ ಕೂಡ ದುಬೈನಲ್ಲಿ ನಡೆಯುವಂತಹ ಸೈಮ ಅವಾರ್ಡ್ ಕಾರ್ಯಕ್ರಮಕ್ಕೆ ಕನ್ನಡ ಸೇರಿದಂತೆ ದಕ್ಷಿಣ ಭಾರತದ ಎಲ್ಲಾ ಚಿತ್ರರಂಗದಲ್ಲಿಯೂ ಕೂಡ ಬಿಡುಗಡೆಯಾದಂತಹ ಸಿನಿಮಾವನ್ನು ಆಯ್ಕೆ ಮಾಡಲಾಗುತ್ತದೆ. ಉತ್ತಮ ಪ್ರದರ್ಶನ ಕಂಡ ಸಿನಿಮಾ, ಹಾಗೂ ಸಾಮಾಜಿಕ ಕಳಕಳಿಯನ್ನು ಹೊಂದಿರುವಂತಹ ಸಿನಿಮಾ, ಹಾಗೂ ಅತಿ ಹೆಚ್ಚು ವೀಕ್ಷಣೆ ಪಡೆದಿರುವಂತಹ ಸಿನಿಮಾವನ್ನು ಆಯ್ಕೆ ಮಾಡಲಾಗುತ್ತದೆ. ಕನ್ನಡ ಸಿನಿಮಾದಿಂದ 30 ಸಿನಿಮಾ ಬಿಡುಗಡೆಯಾಗಿದ್ದರೆ ಅದರಲ್ಲಿ ಯಾವುದಾದರೂ ಐದು ಅಥವಾ ಮೂರು ಸಿನಿಮಾವನ್ನು ಆಯ್ಕೆ ಮಾಡಿಕೊಂಡು ಇದರಲ್ಲಿ ಹೆಚ್ಚು ಜನ ಮಣ್ಣನೆಯನ್ನು ಗಳಿಸಿಕೊಂಡಿರುವಂತಹ ಸಿನಿಮಾ … Read more

ಹೊಸ ಲುಕ್ ನಲ್ಲಿ ಕಾಣಿಸಿಕೊಂಡ ಕಿಚ್ಚ ಸುದೀಪ್ ವಿಕ್ರಂತ್ ರೋಣ ಸಿನಿಮಾ ನಂತರ ಯಾವ ಸಿನಿಮಾದಲ್ಲಿ ನಟಿಸಲಿದ್ದಾರೆ ನೋಡಿ.

ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಸಿನಿಮಾ ಕಳೆದ ತಿಂಗಳಿನಷ್ಟೇ ಬಿಡುಗಡೆಯಾಗಿತ್ತು. ಈ ಒಂದು ಸಿನಿಮಾ ಭರ್ಜರಿ ಮಟ್ಟದಲ್ಲಿ ಹಿಟ್ ಆಗಿರುವ ವಿಷಯ ನಿಮ್ಮೆಲ್ಲರಿಗೂ ತಿಳಿದೆ ಇದೆ. ಕನ್ನಡ ಸೇರಿದಂತೆ ತೆಲುಗು ತಮಿಳು ಮಲಯಾಳಂ ಹಿಂದಿ ಹೀಗೆ ಸುಮಾರು ಐದು ಭಾಷೆಯಲ್ಲಿ ಡಬ್ಬಿಂಗ್ ಆಗಿತ್ತು‌. ನಮ್ಮ ಕನ್ನಡ ಭಾಷೆಗಿಂತಲೂ ಕೂಡ ಪರಭಾಷೆಯಲ್ಲಿ ಹೆಚ್ಚು ಸದ್ದು ಮಾಡಿತ್ತು ಒಂದು ರೀತಿಯಲ್ಲಿ ಹೇಳುವುದಾದರೆ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾ ಹಿಂದೆಂದೂ ಮಾಡಿರೋದಂತಹ ದಾಖಲೆಯನ್ನು … Read more

ಧೂಳೆಬ್ಬಿಸುತ್ತಿದೆ ನಿವೇದಿತಾ ಗೌಡ ತಾಯಿಯೊಟ್ಟಿಗೆ ಮಾಡಿದ ಈ ಡಾನ್ಸ್ ಯಾವ ನಟಿಗೂ ಕಮ್ಮಿ ಇಲ್ಲ ಇವರ ತಾಯಿ ಈ ವಿಡಿಯೋ ಒಮ್ಮೆ ನೋಡಿ ಎಷ್ಟು ಕ್ಯೂಟ್ ಆಗಿದೆ.

ಸೋಶಿಯಲ್ ಮಿಡಿಯೋದಿಂದಲೇ ಸಿಕ್ಕಾಪಟ್ಟೆ ಫೇಮಸ್ ಆದ ಸೆಲೆಬ್ರೆಟಿಗಳ ಪೈಕಿ ನಿವೇದಿತಾ ಗೌಡ ಅವರು ಕೂಡ ಒಬ್ಬರು ಟಿಕ್ ಟಾಕ್ ಡಬ್ಸ್ಮ್ಯಾಶ್‌ಗಳಲ್ಲಿ ವಿಡಿಯೋ ಮಾಡುವುದರ ಮುಖಾಂತರವೇ ಇದೀಗ ಎಲ್ಲಾ ಕನ್ನಡಿಗರ ಕಣ್ಮಣವನ್ನು ಸೆಳೆದಿದ್ದಾರೆ. ಅಷ್ಟೇ ಅಲ್ಲದೆ ಸೆಲೆಬ್ರಿಟಿ ಅಂತಾನೂ ಕೂಡ ಗುರುತಿಸಿಕೊಂಡಿದ್ದಾರೆ ನಿಮ್ಮೆಲ್ಲರಿಗೂ ತಿಳಿದಿರುವಂತೆ ನಿವೇದಿತಾ ಗೌಡ ಅವರು ಸೋಶಿಯಲ್ ಮೀಡಿಯಾ ದಿಂದಲೇ ಬಿಗ್ ಬಾಸ್ ನಲ್ಲಿ ಅವಕಾಶ ಗಿಟ್ಟಿಸಿಕೊಂಡವರು. ಕೇವಲ 18ನೇ ವಯಸ್ಸಿಗೆ ಬಿಗ್ ಬಾಸ್ ವೇದಿಕೆ ಏರಿದ ಅತಿ ಚಿಕ್ಕ ವಯಸ್ಸಿನ ಸ್ಪರ್ಧಿ ಅಂದರೆ ಅದು … Read more

ಮಕ್ಕಳಾಗಿಲ್ಲ ಎಂಬ ಕಾರಣಕ್ಕೆ ವಿ.ಚ್ಛೇ.ದ.ನ ನೀಡಲು ಮುಂದಾದ ನಟಿ ಪ್ರಿಯಮಣಿ ಮತ್ತೆ ಒಂಟಿಯಾದ ಮುಸ್ತಫಾ.

ನಟಿ ಪ್ರಿಯಾಮಣಿಯವರು ಮೂಲತಹ ಕನ್ನಡದವರೇ ಕನ್ನಡ ನಾಡಿನಲ್ಲಿಯೇ ಹುಟ್ಟಿ ಬೆಳೆದವರು ಅದರಲ್ಲಿಯೂ ಕೂಡ ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಪಡೆದು ಕೆಲ ವರ್ಷಗಳ ಕಾಲ ಅಲ್ಲಿಯೇ ನೆಲೆಸಿದ್ದರು. ಇನ್ನು ಸಿನಿಮಾರಂಗದ ಜೊತೆ ಹೆಚ್ಚು ನಂಟು ಹೊಂದಿದಂತಹ ಪ್ರಿಯಮಣಿಯವರು ಮಾಡಲಿಂಗ್ ಕ್ಷೇತ್ರದಲ್ಲೂ ಕೂಡ ತಮ್ಮನ್ನು ತಾವು ಗುರುತಿಸಿಕೊಂಡಿದ್ದರು. ಸಾಲು ಸಾಲು ಸಿನಿಮಾದಲ್ಲಿ ನಟನೆ ಮಾಡಿದ್ದಾರೆ ದರ್ಶನ್, ಪುನೀತ್ ರಾಜಕುಮಾರ್, ದುಬಿಯಾ ವಿಜಯ್, ಉಪೇಂದ್ರ, ಶಿವರಾಜ್ ಕುಮಾರ್, ಗೋಲ್ಡನ್ ಸ್ಟಾರ್ ಗಣೇಶ್ ಸೇರಿದಂತೆ ಸಾಲು ಸಾಲು ನಟರ ಜೊತೆ ನಟಿಸಿದ್ದಾರೆ. ಕೇವಲ ಕನ್ನಡ … Read more

ರವಿಚಂದ್ರನ್ ತಮ್ಮ ಬಾಲಾಜಿ ಚಿತ್ರರಂಗದಿಂದ ದೂರ ಆಗಿದ್ದು ಯಾಕೆ ಗೊತ್ತಾ.? ಯಾರಿಗೂ ತಿಳಿಯದ ರಹಸ್ಯ ಬಿಚ್ಚಿಟ್ಟ ಬಾಲಾಜಿ.

ನಿಮ್ಮೆಲ್ಲರಿಗೂ ತಿಳಿದಿರುವಂತೆ ಕನ್ನಡ ಚಿತ್ರರಂಗದಲ್ಲಿ ಹೊಸದೊಂದು ಛಾಪನ್ನು ಮೂಡಿಸಿದಂತಹ ನಟ ಅಂದರೆ ಅದು ರವಿಚಂದ್ರನ್ ಅಂತಾನೇ ಹೇಳಬಹುದು. ಪ್ರೇಮ ಲೋಕವನ್ನು ಸೃಷ್ಟಿ ಮಾಡಿ ಕನ್ನಡಕ್ಕೆ ಒಂದು ಹೆಮ್ಮೆಯನ್ನು ತಂದು ಕೊಟ್ಟರು ಅಂದಿನ ಕಾಲದಲ್ಲಿ ರವಿಚಂದ್ರನ್ ಅವರು ಯಾವ ಸಿನಿಮಾ ಮಾಡಿದರು ಕೂಡ ಅದು ಹಿಟ್ ಆಗುತ್ತಿತ್ತು ಅಷ್ಟೇ ಅಲ್ಲದೆ 100 ದಿನಗಳ ಕಾಲವನ್ನು ಪೂರೈಸುತ್ತಿತ್ತು. ಆದರೆ ಇತ್ತೀಚಿಗೆ ರವಿಚಂದ್ರನ್ ಅವರ ತೆಗೆಯುತ್ತಿರುವಂತಹ ಸಿನಿಮಾಗಳು ಅಷ್ಟೇನೂ ಸದ್ದು ಮಾಡುತ್ತಿಲ್ಲ ಆದರೂ ಕೂಡ ವಿಭಿನ್ನವಾದ ರೀತಿಯಲ್ಲಿ ಕಥೆಯನ್ನು ಸೃಷ್ಟಿಸಬೇಕು ಹಾಡನ್ನು … Read more

ಬಟ್ಟೆ ಹಾಕದೆ ಕೇವಲ ಆಭರಣಗಳನ್ನೇ ತೊಟ್ಟು ಫೋಟೋಶೂಟ್ ಮಾಡಿಸಿದ ಖ್ಯಾತ ನಟಿ ಈ ಪೋಟೋ ನೋಡಿದ್ರೆ ನಿಜಕ್ಕೂ ಶಾ-ಕ್ ಆಗ್ತೀರಾ.

ಹಲವರು ಸಸ್ಪೆನ್ಸ್ ಮತ್ತು ತ್ರಿಲ್ಲರ್ ಕ್ಲಾಸಿಕಲ್ ಕಥೆಯನ್ನು ಒಳಗೊಂಡಿರುವಂತಹ ಸಿನಿಮಾವನ್ನು ಮಾಡುವ ಏಕೈಕ ಭಾಷೆ ಅಂದರೆ ಅದು ಮಳಿಯಾಳಂ ಅಂತಾನೆ ಹೇಳಬಹುದು. ಮಲಯಾಳಂನಲ್ಲಿ ಸಾಕಷ್ಟು ಫಿಲಂ ಗಳು ಬಂದು ಬಾಕ್ಸ್ ಆಫೀಸ್ ನಲ್ಲಿ ಒಳ್ಳೆಯ ಕಲೆಕ್ಷನ್ ಪಡೆದಿದೆ ಅಷ್ಟೇ ಅಲ್ಲದೆ ಪ್ರಸಿದ್ಧಿಯನ್ನು ಕೂಡ ಪಡೆದಿದೆ. ಈ ಕಾರಣಕ್ಕಾಗಿಯೇ ಬೇರೆ ಚಿತ್ರರಂಗದವರು ಮಲಯಾಳಂ ಸಿನಿಮಾ ವನ್ನು ರಿಮೇಕ್ ಮಾಡುವುದನ್ನು ನೀವು ಕಾಣಬಹುದು. ಇದಕ್ಕೆ ಉದಾಹರಣೆ ಎಂದರೆ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ದೃಶ್ಯ ಒಂದು ಹಾಗೂ ದೃಶ್ಯ ಎರಡು ಹಾಗೂ … Read more

ಶಿವಣ್ಣನ ಮನೆಯ ಗೃಹಪ್ರವೇಶದಲ್ಲಿ ಅಪ್ಪು ಹೇಗಿದ್ದರು ಗೊತ್ತ.? ಈ ವಿಡಿಯೋ ನೋಡಿ.

ಶಿವರಾಜಕುಮಾರ್ ಅವರು 2007ರಲ್ಲಿ ಹೊಸದಾಗಿ ಒಂದು ಮನೆಯನ್ನು ಕಟ್ಟಿಸುತ್ತಾರೆ ಇದೇ ಮೊಟ್ಟಮೊದಲ ಬಾರಿಗೆ ಡಾಕ್ಟರ್ ರಾಜಕುಮಾರ್ ಕುಟುಂಬದಲ್ಲಿ ಮನೆ ಕಟ್ಟಿಸಿದಂತವರು. ಏಕೆಂದರೆ ಈಗಾಗಲೇ ಡಾಕ್ಟರ್ ರಾಜಕುಮಾರ್ ಅವರು ಹಲವಾರು ಮನೆಯನ್ನು ಖರೀದಿ ಮಾಡಿದ್ದಾರೆ ಆದರೆ ಸ್ವಂತವಾಗಿ ಯಾವ ಮನೆಯೂ ಕೂಡ ಕಟ್ಟಿರಲಿಲ್ಲ. ಹಾಗಾಗಿ 2007ನೇ ಇಸ್ವಿಯಲ್ಲಿ ಶಿವಣ್ಣ ಅವರು ಮನೆ ಕಟ್ಟಿದ್ದ ಹೆಗ್ಗಳಿಕೆ ಕೀರ್ತಿ ಇವರಿಗೆ ಸಲ್ಲುತ್ತದೆ ಈ ಮನೆಗೆ ಸುಮಾರು ಒಂದುವರೆ ಎಕರೆ ಎಷ್ಟು ವಿಸ್ತೀರ್ಣವನ್ನು ಹೊಂದಿದೆ. ತಮ್ಮ ಅಭಿರುಚಿಗೆ ತಕ್ಕಂತೆ ಡಾಕ್ಟರ್ ಶಿವರಾಜ್ ಕುಮಾರ್ … Read more

ಮೀಡಿಯಾ ಮುಂದೆ ಮಾತನಾಡುವುದಕ್ಕೆ ಭಯ ಆಗುತ್ತೆ ನಾನು ಏನೇ ಮಾತನಾಡಿದರು ಕೂಡ ಕಾಂಟ್ರವರ್ಸಿ ಆಗುತ್ತೆ ಜನ ನನ್ನ ತಪ್ಪನ್ನೆ ಹುಡುಕುತ್ತಾರೆ ಅಂತ ಭಾವುಕರಾದ ದರ್ಶನ್.

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಸೀಬು ಚೆನ್ನಾಗಿಲ್ಲ ಅಂತ ಅನಿಸುತ್ತದೆ ಕಳೆದ ಆರು ತಿಂಗಳಿನಿಂದಲೂ ಅವರು ಏನೇ ಮಾತನಾಡಿದರು ಕೂಡ ಯಾವುದೇ ವಿಚಾರದ ಬಗ್ಗೆ ಪ್ರಸ್ತಾಪ ಮಾಡಿದರು ಕೂಡ ಒಳ್ಳೆಯ ವಿಚಾರಗಳನ್ನು ಹಂಚಿಕೊಂಡರು ಕೂಡ ಅದರಿಂದ ಹೆಚ್ಚು ಕಾಂಟ್ರುವರ್ಸಿಗಳೆ ಆಗುತ್ತಿದೆ. ಹೌದು ನಿಮ್ಮೆಲ್ಲರಿಗೂ ತಿಳಿದಿರುವಂತೆ ಉಮಾಪತಿ ಹಾಗೂ ಅರುಂಧತಿ ಎಂಬ ಮಹಿಳೆಯ ವಿಚಾರಕ್ಕೆ ಸಂಬಂಧಪಟ್ಟ ಹಾಗೆ ಹಲವಾರು ಸಮಸ್ಯೆಗಳನ್ನು ಎದುರಿಸಿದರು ಇದರಿಂದ ಮೀಡಿಯಾದಿಂದಲೂ ಕೂಡ ಬ್ಯಾನ್ ಆದರೂ. ಇದು ಒಂದು ಕಡೆಯಾದರೆ ಮತ್ತೊಂದು ಕಡೆ ಕಳೆದ … Read more

ಪ್ರೆಸ್ ಮೀಟ್ ನಲ್ಲಿ ನಟ ಧನಂಜಯ್ ಪಂಚೆ ಉದುರಿ ಬಿದ್ದಿದ್ದನ್ನು ನೋಡಿ ನಾಚಿ ನೀರದ ರಚಿತಾ ರಾಮ್. ಈ ಕ್ಯೂಟ್ ವಿಡಿಯೋ ನೋಡಿ.

ಡಾಲಿ ಧನಂಜಯ್ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಅವರು ಅಭಿನಯಿಸಿರುವಂತಹ ಮಾನ್ಸೂನ್ ರಾಗ ಸಿನಿಮಾ ಬಹು ನಿರೀಕ್ಷೆಯ ಸಿನಿಮಾವಾಗಿ ಹೊರ ಹೊನ್ನಿದೆ. ಟ್ರೈಲರ್ ಮತ್ತು ಟೀಸರ್ಗಳ ಮೂಲಕ ಉತ್ತಮ ಪ್ರದರ್ಶನವನ್ನು ಕಂಡಿದೆ ನಟ ರಾಕ್ಷಸ ಅಂತಾನೇ ಬಿರುದು ಪಡೆದಂತಹ ಡಾಲಿ ಧನಂಜಯ್ ಅವರು ಸದ್ಯಕ್ಕೆ ಸಾಲು ಸಾಲು ಸಿನಿಮಾದಲ್ಲಿ ಬಿಜಿಯಾಗಿದ್ದಾರೆ. ತಿಂಗಳಿಗೆ ಒಂದರಂತೆ ಇವರ ಸಿನಿಮಾಗಳು ಬಿಡುಗಡೆಯಾಗುತ್ತಿರುವುದನ್ನು ನೀವು ಕಾಣಬಹುದಾಗಿದೆ ಒಂದು ಕಾಲದಲ್ಲಿ ಇವರು ಮಾಡುತ್ತಿದ್ದಂತಹ ಎಲ್ಲಾ ಸಿನಿಮಾಗಳು ಕೂಡ ಫ್ಪಾಫ್ ಆಗುತ್ತಿದ್ದವು ಈ ಕಾರಣಕ್ಕಾಗಿ … Read more

ವಂದೇ ಮಾತರಂ ಗೀತೆಯಲ್ಲಿ ಸ್ಯಾಂಡಲ್ವುಡ್ ನ ಎಲ್ಲಾ ನಟರು ಕೂಡ ಭಾಗಿಯಾಗಿದ್ದಾರೆ ಆದರೆ ಯಶ್ & ದರ್ಶನ್ ಮಾತ್ರ ಇಲ್ಲ.! ಈ ವಿಡಿಯೋ ನೋಡಿ.

ನೆನ್ನೆಗೆ ನಮ್ಮ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳಾಗಿದೆ ಈ ಒಂದು ಅಮೃತ ಮಹೋತ್ಸವವನ್ನು ಬಹಳ ಅದ್ದೂರಿಯಾಗಿ ಆಚರಣೆ ಮಾಡಬೇಕು ಎಂಬ ಕಾರಣದಿಂದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಪ್ರತಿ ಮನೆಯಲ್ಲೂ ಕೂಡ ತ್ರಿವರ್ಣ ಧ್ವಜವನ್ನು ಆರಿಸಬೇಕು ಎಂದು ಮನವಿಯನ್ನು ಮಾಡಿಕೊಂಡಿದ್ದರು. ಅಷ್ಟೇ ಅಲ್ಲದೆ ತಮ್ಮ ಸಾಮಾಜಿಕ ಜಾಲತಾಣ ಖಾತೆಗೆ ರಾಷ್ಟ್ರ ಧ್ವಜದ ಡಿಪಿಯನ್ನು ಹಾಕಿಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದರು. ಪ್ರತಿ ಮನೆಯಲ್ಲೂ ಕೂಡ ರಾಷ್ಟ್ರ ಧ್ವಜವನ್ನು ಹಾರಿಸಿ ಎಲ್ಲರೂ ಕೂಡ ಈ ಒಂದು 75ನೇ ವರ್ಷದ … Read more