ಸಂತಸದ ಸುದ್ದಿ ಹಂಚಿಕೊಂಡ ನಟಿ ಅನುಪಮಾ ಗೌಡ, ಕೊನೆಗೂ ತಮ್ಮ ಬದುಕಿಗೆ ಬಂದ ಹೊಸ ಅತಿಥಿ.

ನಟಿ ಅನುಪಮಾ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿದ್ದಂತಹ ಅಕ್ಕ ಎಂಬ ಧಾರಾವಾಹಿಯಲ್ಲಿ ನಟಿಸಿ ಜನ ಮನ್ನಣೆಯನ್ನು ಗಳಿಸಿಕೊಂಡವರು. ಈ ಧಾರಾವಾಹಿಯ ನಂತರ ಇವರು ಬಿಗ್ ಬಾಸ್ ಸೀಸನ್ 5ರಲ್ಲಿ ಭಾಗವಹಿಸುತ್ತಾರೆ ಸುಮಾರು 100 ದಿನಗಳ ಕಾಲ ಬಿಗ್ ಬಾಸ್ ಮನೆಯಲ್ಲಿ ಉಳಿದುಕೊಳ್ಳುತ್ತಾರೆ. ಬಿಗ್ ಬಾಸ್ ಮನೆಯಿಂದ ಬಂದ ಮೇಲೆ ಇವರ ಅದೃಷ್ಟವೇ ಬದಲಾಯಿತು ಅಂತ ಹೇಳಬಹುದು ಕನ್ನಡ ಕೋಗಿಲೆ ಎಂಬ ಕಾರ್ಯಕ್ರಮ ಒಂದರಲ್ಲಿ ಮೊದಲ ಬಾರಿಗೆ ಆಂಕರಿಂಗ್ ವೃತ್ತಿಯನ್ನು ಆರಂಭಿಸಿದರು. … Read more

ಸ್ಟೇಜ್ ಮೇಲೆ ಹಾಟ್ ಡ್ಯಾನ್ಸ್ ಮಾಡುವ ಮೂಲಕ ಮತ್ತೆ ಪಡ್ಡೆ ಹುಡುಗರ ನಿದ್ದೆ ಕೆಡಿಸಿದ ರಶ್ಮಿಕಾ ಮಂದಣ್ಣ, ಈ ಡ್ಯಾನ್ಸ್ ನೋಡಲು ಎರಡು ಕಣ್ಣು ಸಾಲದು.

ರಶ್ಮಿಕಾ ಮಂದಣ್ಣ ಸದ್ಯಕ್ಕೆ ಬಹುಬೇಡಿಕೆಯ ನಟಿ ಮೊದಲೆಲ್ಲ ತೆಲುಗಿನಲ್ಲಿ ಮಾತ್ರ ಫೇಮಸ್ ಆಗಿದ್ದರು ಆದರೆ ಇತ್ತೀಚಿನ ದಿನದಲ್ಲಿ ತೆಲುಗು ಬಿಟ್ಟು ಬಾಲಿವುಡ್ ನಲ್ಲಿ ಹೆಚ್ಚು ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಾಲಿವುಡ್ ನಲ್ಲಿ ಎರಡು ಸಿನಿಮಾ ಮಾಡಿದ್ದು ಈ ಸಿನಿಮಾ ಇನ್ನೇನು ಬಿಡುಗಡೆಯಾಗಬೇಕಿದೆ‌. ಇದರ ಜೊತೆಗೆ ಜಾಹೀರಾತಿನಲ್ಲಿಯೂ ಕೂಡ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದ್ದಾರೆ ಹೌದು ಮೇಕ್ ಡೊನಾಲ್ಡ್ ಜಾಹೀರಾತಿನಲ್ಲಿ ಮೊದಲು ಕಾಣಿಸಿಕೊಳ್ಳುತ್ತಿದ್ದಂತಹ ರಶ್ಮಿಕ ಮದ್ದಣ್ಣ ಅವರು ಇದ್ದಕ್ಕಿದ್ದ ಹಾಗೆ ಇದೀಗ ಒಳ ಉಡುಪು ಜಾಹೀರಾತಿನಲ್ಲಿ ನಟನೆ ಮಾಡುವುದರ ಮೂಲಕ ಸಿಕ್ಕಾಪಟ್ಟೆ … Read more

ಪ್ಯಾನ್ ಇಂಡಿಯಾ ಸಿನಿಮಾ ಮಾಡಿ ನಾನು ಬೇರೆ ಅವರಿಗೆ ಕಾಕಾ ಹಿಡಿಯಲ್ಲ ಎಂದು ಖಡಕ್ಕ್ ಆಗಿ ಹೇಳಿದ ದರ್ಶನ್, ಯಾರಿಗೆ ಟಾಂಗ್ ಕೊಡಲು ಈ ರೀತಿ ಹೇಳಿರಬಹುದು.?

ದರ್ಶನ್ ಅವರು ನೇರ ನುಡಿಗೆ ಬಾಜಿನಾರಾದಂತಹ ವ್ಯಕ್ತಿ ಕೆಲವೊಮ್ಮೆ ಇವರು ಹೇಳುವಂತಹ ನೇರ ನುಡಿಗಳಿಂದಲೇ ಹಲವಾರು ಕಾಂಟ್ರವರ್ಸಿ ಹುಟ್ಟಿಕೊಳ್ಳುತ್ತದೆ. ಆದರೆ ದರ್ಶನ್ ಅವರು ಎಷ್ಟೇ ವಿವಾದವಾದರೂ ಕೂಡ ಕಾಂಟ್ರವರ್ಸಿ ಹುಟ್ಟಿಕೊಂಡರೂ ಕೂಡ ಇವರಿಗೆ ವಿರೋಧಿಗಳ ಸಂಖ್ಯೆ ಹೆಚ್ಚಾದರೂ ಕೂಡ ಅದ್ಯಾವುದರ ಬಗ್ಗೆಯೂ ಕೂಡ ತಲೆ ಕೆಡಿಸಿಕೊಳ್ಳುವುದಿಲ್ಲ. ಯಾವುದೇ ವಿಚಾರವನ್ನು ಹೇಳಬೇಕಾದರೂ ಕೂಡ ಅದನ್ನು ಬಹಳ ಸ್ಪಷ್ಟವಾಗಿ ನಿಖರವಾಗಿ ಆ ವ್ಯಕ್ತಿಗೆ ಮುಖಕ್ಕೆ ಹೊಡೆದ ಹಾಗೆ ಹೇಳುತ್ತಾರೆ ಎಲ್ಲಿಯೂ ಕೂಡ ಇವರು ತಮ್ಮ ಮಾತಿನಲ್ಲಿ ಫಿಲ್ಟರ್ ಮಾಡುವುದಿಲ್ಲ. ಇತ್ತೀಚಿಗಷ್ಟೇ … Read more

ಮಗಳಿಗೆ ದುಬಾರಿ ಬೆಲೆಯ ಕಾರ್ ಗಿಫ್ಟ್ ನೀಡಿದ ದುನಿಯಾ ವಿಜಯ್ ಇದರ ಬೆಲೆ ಕೇಳಿದರೆ ಕುಳಿತಲ್ಲೇ ದಂಗಾಗಿ ಹೋಗುತ್ತೀರಾ.

ದುನಿಯಾ ವಿಜಯ್ ಸ್ಯಾಂಡಲ್ ವುಡ್ ನ ಬ್ಲಾಕ್ ಕೋಬ್ರಾ ಅಂತಾನೆ ಹೆಸರು ಪಡೆದಿರುವಂತಹ ದುನಿಯಾ ವಿಜಯ ಅವರು 2007ರಲ್ಲಿ ತೆರೆಕಂಡ ದುನಿಯಾ ಎಂಬ ಸಿನಿಮಾದಲ್ಲಿ ನಾಯಕ ನಟನಾಗಿ ಅಭಿನಯ ಮಾಡುವುದರ ಮೂಲಕ ಸ್ಯಾಂಡಲ್ವುಡ್ ಗೆ ಪಾದರ್ಪಣೆ ಮಾಡಿದರು. ಇದಕ್ಕಿಂತಲೂ ಮುಂಚೆ ಚಿಕ್ಕ ಪುಟ್ಟ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದರು ಆದರೆ ಪೂರ್ಣ ಪ್ರಮಾಣದ ನಾಯಕ ನಟನಾಗಿ ಹೊರಹೊಮ್ಮಿದ ಸಿನಿಮಾ ಅಂದರೆ ಅದು ದುನಿಯಾ ಅಂತಾನೆ ಹೇಳಬಹುದು. ಅಂದಿನ ಕಾಲದಲ್ಲಿ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ಮಟ್ಟದಲ್ಲಿ ಹಿಟ್ … Read more

ಸ್ಯಾಂಡಲ್ ವುಡ್ ಸೆಲೆಬ್ರಿಟಿಗಳ ಮನೆಯಲ್ಲಿ ಇಂಡಿಪೆಂಡೆನ್ಸ್ ಡೇ ಆಚರಣೆ ಹೇಗಿತ್ತು ನೋಡಿ.

ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ ಇಂದಿಗೆ 75 ವರ್ಷಗಳಾಗಿದೆ ಹಾಗಾಗಿ ಈ ಒಂದು 75ನೇ ವರ್ಷದ ಪ್ರಯುಕ್ತ ಪ್ರಧಾನ ಮೋದಿಯವರು ಅರ್ ಘರ್ ತಿರಂಗ ಎಂಬ ಹೊಸ ಯೋಜನೆಯನ್ನು ಆಯೋಜನೆಗೆ ತಂದರು. ಈ ಒಂದು ಯೋಜನೆಯ ಮೂಲ ಉದ್ದೇಶ ಎಂದರೆ ಭಾರತದ ಪ್ರತಿಯೊಬ್ಬ ಪ್ರಜೆಯೂ ಕೂಡ ಭಾರತದ ರಾಷ್ಟ್ರ ಧ್ವಜವನ್ನು ಆರಾಡಿಸುವಂತಹದು. ಸಾಮಾನ್ಯವಾಗಿ ನಮ್ಮಲ್ಲಿ ಸ್ವತಂತ್ರ ದಿನಾಚರಣೆ ಬಂದರೆ ನಾವು ಓದುತ್ತಿದ್ದಂತಹ ಶಾಲೆ ಕಾಲೇಜು ಸರ್ಕಾರಿ ಕಚೇರಿ ಅಥವಾ ಇನ್ನಿತರ ಸಾರ್ವಜನಿಕ ಸ್ಥಳದಲ್ಲಿ ಮಾತ್ರ ಧ್ವಜಾರೋಹಣ ಮಾಡಲಾಗುತ್ತಿದ್ದು. … Read more

ಅಪ್ಪು ಹೆಸರನ್ನು ಕೈ ಮೇಲೆ ಹಚ್ಚೆ ಹಾಕಿಸಿಕೊಂಡ ಖ್ಯಾತ ನಟಿ, ಇವರ ಅಭಿಮಾನವನ್ನು ಎಲ್ಲರೂ ಮೆಚ್ಚಲೇಬೇಕು.

ಅಪ್ಪು ಇದೊಂದು ಹೆಸರಲ್ಲ ಬದಲಾಗಿ ಶಕ್ತಿ ಅಂತಾನೆ ಹೇಳಬಹುದು ಅಪ್ಪು ಅವರು ನಮ್ಮೆಲ್ಲರನ್ನು ಅಗಲಿ ಈಗಾಗಲೇ ಹತ್ತು ತಿಂಗಳ ಸಮೀಪವಾಗಿದೆ. ಆದರೂ ಕೂಡ ಅಪ್ಪು ಅವರನ್ನು ನಮ್ಮಿಂದ ಮರೆಯಲು ಸಾಧ್ಯವಾಗುತ್ತಿಲ್ಲ ಇವೆಲ್ಲ ಒಂದು ಕಡೆಯಾದರೆ ಪ್ರತಿನಿತ್ಯ ಅಪ್ಪುಗಾಗಿ ಅಭಿಮಾನಿಗಳು ವಿಶೇಷವಾದಂತಹ ಕಾರ್ಯಕ್ರಮವನ್ನು ಆಯೋಜಿಸುವುದು ಅಥವಾ ಅಪ್ಪು ಹೆಸರಿನಲ್ಲಿ ದಾನ ಧರ್ಮ ಮಾಡುವುದು ಅಥವಾ ಸಮಾಜ ಸೇವೆ ಮಾಡುವುದು ಇಂತಹ ಕೆಲವೊಂದು ಯೋಜನೆಗಳನ್ನು ಸಿದ್ಧಪಡಿಸಿಕೊಂಡು ಜನರಿಗೆ ಉಪಯೋಗವಾಗುವಂತಹ ಕೆಲಸವನ್ನು ಮಾಡುತ್ತಿರುವುದನ್ನು ನೀವು ಈಗಾಗಲೇ ನೋಡಿರಬಹುದು. ಇದಕ್ಕೂ ಮೊದಲು ಯಾರು … Read more

ಬಿಗ್ ಬಾಸ್ ನಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲು ಮತ್ತೊಂದು ಮಾಸ್ಟರ್ ಪ್ಲಾನ್ ಮಾಡಿದ ಕಾಫಿ ನಾಡು ಚಂದು.

ಕಾಫಿ ನಾಡು ಚಂದು ಈ ಹೆಸರು ಹೇಳಿದ ತಕ್ಷಣ ಎಲ್ಲರ ಕಣ್ಣಮುಂದೆ ಬರುವುದು ಹಾಯ್ ನಾನು ಶಿವಣ್ಣನ ಅಭಿಮಾನಿ, ಪುನೀತ್ ಅಣ್ಣನ ಅಭಿಮಾನಿ ಎಂದು ಹೇಳಿಕೊಂಡು ಎಲ್ಲಾ ಸೆಲೆಬ್ರಿಟಿಗಳಿಗೆ ಬರ್ತಡೆಗೆ ವಿಶ್ ಮಾಡುವ ಮತ್ತು ಬರ್ತಡೇ ಸಾಂಗ್ ಮಾಡುವ ಫೇಮಸ್ ಆಗಿರುವ ಆಟೋ ಡ್ರೈವರ್ ಚಿಕ್ಕಮಗಳೂರಿನ ಈ ಯುವಕ. ಈಗ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸೆನ್ಸೇಶನ್ ಕ್ರಿಯೇಟ್ ಮಾಡುತ್ತಿರುವ ಕಾಫಿ ನಾಡು ಚಂದು ಎಂದು ಹೆಸರುವಾಸಿ ಆಗಿರುವ ಚಂದು ಅವರು. ವೃತ್ತಿಯಲ್ಲಿ ಆಟೋ ಡ್ರೈವರ್ ಆಗಿದ್ದಾರೆ. ಇವರು … Read more

ದರ್ಶನ್ 25ನೇ ವರ್ಷದ ಸಿನಿ ಜರ್ನಿ ಸೆಲೆಬ್ರೇಶನ್ ಗೆ ಬಂದ ಕಿಚ್ಚ ಸುದೀಪ್, ಇವರ ಎಂಟ್ರಿ ನೋಡಿ ಶಾ-ಕ್ ಆದ ಅಭಿಮಾನಿಗಳು.

ಕರ್ನಾಟಕದಲ್ಲಿ ಅತಿ ಹೆಚ್ಚು ಫ್ಯಾನ್ಸ್ ಫಾಲೋವರ್ಸ್ ಹೊಂದಿರುವ ನಟರ ಪೈಕಿ ದರ್ಶನ್ ಅವರು ಕೂಡ ಒಬ್ಬರು ಅಂತ ಹೇಳಬಹುದು ದರ್ಶನ್ ಅವರಿಗೆ ಇರುವಂತಹ ಫ್ಯಾನ್ ಫಾಲೋವರ್ಸ್ ಬೇರೆ ಯಾವ ನಟನಿಗೂ ಕೂಡ ಇಲ್ಲ ಎಂಬ ಮಾತುಗಳು ಹಾಗಾಗಿ ಕೇಳಿ ಬರುತ್ತದೆ. ಇದಕ್ಕೆ ಕಾರಣ ಏನೆಂದರೆ ದರ್ಶನ್ ಅವರನ್ನು ಎಲ್ಲ ಮಾಧ್ಯಮಗಳು ಕೂಡ ಬ್ಯಾನ್ ಮಾಡಿದೆ ಹಾಗಾಗಿ ದರ್ಶನ ಅವರ ಕ್ರಾಂತಿ ಸಿನಿಮಾದ ಪ್ರಮೋಷನ್ ಅನ್ನು ಸ್ವತಃ ಅಭಿಮಾನಿಗಳೇ ತಾವೇ ಮಾಡುತ್ತಿದ್ದಾರೆ. ಇವೆಲ್ಲವನ್ನೂ ನೋಡಿದಂತಹ ನೆಟ್ಟಿಗರು ಹಾಗೂ ಸಿಹಿ … Read more

ಎರಡನೇ ಮದುವೆಯಾದ ನಟಿ ಶೃತಿ ಚಕ್ರವರ್ತಿ ಚಂದ್ರಚೂಡಗೆ ಒಂದೇ ವರ್ಷಕ್ಕೆ ವಿ.ಚ್ಛೇ.ದ.ನ ಕೊಟ್ಟಿದ್ದು ಯಾಕೆ ಗೊತ್ತಾ.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ನಟಿ ಶ್ರುತಿ ಅವರು ಮಹೇಂದ್ರ ಎನ್ನುವವರನ್ನು ಪ್ರೀತಿಸಿ ಮನೆಯವರ ಒಪ್ಪಿಗೆ ಪಡೆದು ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿಚಾರ ತಿಳಿದೇ ಇದೆ. ಇನ್ನು ಮದುವೆಯಾದ ಹೊಸದರಲ್ಲಿ ನಟಿ ಶ್ರುತಿ ಮತ್ತು ನಿರ್ದೇಶಕ ಮಹೇಂದ್ರ ಅವರು ತುಂಬಾನೇ ಅನ್ಯೋನ್ಯವಾಗಿ ಸಂಸಾರ ಮಾಡುತ್ತಿದ್ದರು. ಈ ದಂಪತಿಗಳಿಗೆ ಗೌರಿ ಎಂಬ ಒಂದು ಹೆಣ್ಣು ಮಗು ಕೂಡ ಜನನವಾಯಿತು ಮಗಳಿಗೆ ಐದು ವರ್ಷ ವಾಗುವ ತನಕವೂ ಕೂಡ ಇವರಿಬ್ಬರೂ ಸುಖ ಸಂಸಾರವನ್ನು ನಡೆಸುತ್ತಿದ್ದರು. ಆದರೆ ಇವರಿಬ್ಬರ ಸಂಸಾರದಲ್ಲಿ ಹಾಗೂ ಸಂಬಂಧದಲ್ಲಿ ಕೆಲವು … Read more

ಸಾನ್ಯಾ ಅಯ್ಯರ್ ಅವರ ಈ ವಿಡಿಯೋ ನೋಡಿದರೆ ನಿಜಕ್ಕೂ ನಿಬ್ಬೆರಗಾಗಿ ಹೋಗುತ್ತೀರಾ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿದ್ದಂತಹ ಪುಟ್ಟಗೌರಿ ಎಂಬ ಧಾರಾವಾಹಿಯಲ್ಲಿ ಬಾಲ ನಟಿಯಾಗಿ ಅಭಿನಯಿಸಿದಂತಹ ನಟಿ ಸಾನಿಯಾ ಅಯ್ಯರ್ ಅವರು ಸದ್ಯಕ್ಕೆ ಓಟಿಟಿಯಲ್ಲಿ ಪ್ರಾರಂಭವಾಗಿರುವ ಮಿನಿ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಕಂಟೆಸ್ಟೆಂಟ್ ಆಗಿ ಕಾಲಿಟ್ಟಿರುವ ವಿಚಾರ ನಿಮ್ಮೆಲ್ಲರಿಗೂ ಕೂಡ ತಿಳಿದೇ ಇದೆ. ಬಿಗ್ ಬಾಸ್ ನಲ್ಲಿ ಸ್ಪರ್ಧಿಸುತ್ತಿರುವ ಸಾನ್ಯಾ ಅವರನ್ನು ನೋಡಿದರೆ ನಿಜಕ್ಕೂ ಕೂಡ ನಮಗೆ ಆಶ್ಚರ್ಯ ಎನಿಸುತ್ತದೆ. ಏಕೆಂದರೆ ಕಳೆದ ನಾಲ್ಕೈದು ವರ್ಷಗಳ ಹಿಂದೆ ಪುಟ್ಟಗೌರಿ ಧಾರವಾಹಿಯಲ್ಲಿ ಪುಟ್ಟ ಪುಟ್ಟ ಮಾತುಗಳನ್ನ ಆಡುತ್ತಾಳೆ ಜನ ಮನ್ನಣೆ … Read more