ಧಾರಾವಾಹಿಯಲ್ಲಿ ನಟಿಸುತ್ತಲೇ ಕೋಟಿ ಕೋಟಿ ಆಸ್ತಿ ಸಂಪಾದನೆ ಮಾಡಿದ ಚಂದನ್ ಹಾಗೂ ಕವಿತಾ ಇವರ ಒಟ್ಟು ಆಸ್ತಿ ಮೌಲ್ಯ ಎಷ್ಟು ಗೊತ್ತ.?

ನಟ ಚಂದನ್ ಮತ್ತು ಕವಿತಾ ಗೌಡ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ ಕಲರ್ಸ್ ಕನ್ನಡ ವಾಹಿನಿಯಲ್ಲಿ ಮೂಡಿ ಬರುತ್ತಿದ್ದಂತಹ ಲಕ್ಷ್ಮಿ ಬಾರಮ್ಮ ಧಾರವಾಹಿಯಲ್ಲಿ ನಟ ನಟಿಯಾಗಿ ಕಾಣಿಸಿಕೊಂಡಿದ್ದರು ಇದಕ್ಕೂ ಮುಂಚೆಯೇ ಚಂದನ್ ಅವರು ಸಾಕಷ್ಟು ಧಾರಾವಾಹಿಯಲ್ಲಿ ನಟನೆ ಮಾಡಿದ್ದಾರೆ. ಆದರೆ ಇವರಿಗೆ ಹೆಚ್ಚು ಕೀರ್ತಿ ಮತ್ತು ಯಶಸ್ಸನ್ನು ತಂದುಕೊಟ್ಟ ಧಾರವಾಹಿ ಅಂದರೆ ಅದು ಲಕ್ಷ್ಮಿ ಬಾರಮ್ಮ ಅಂತಾನೆ ಹೇಳಬಹುದು. ಧಾರವಾಹಿಯಲ್ಲಿ ಗಂಡ ಹೆಂಡತಿ ಪಾತ್ರವನ್ನು ನಿಭಾಯಿಸುತ್ತಿದ್ದಂತಹ ಚಂದನ್ ಹಾಗೂ ಕವಿತಾ ನಿಜ ಜೀವನದಲ್ಲಿಯೂ ಕೂಡ ದಾಂಪತ್ಯ ಜೀವನಕ್ಕೆ … Read more

ಮೈಚಳಿ ಬಿಟ್ಟು ಪ್ರಿಯಾಮಣಿ ಮಾಡಿದ ಈ ಚಿಂದಿ ಡ್ಯಾನ್ಸ್ ನೋಡಿ ಹಬ್ಬಾಬ್ಬ ಏನ್ ಮಸ್ತ್ ಡ್ಯಾನ್ಸ್ ಮಾಡ್ತಾರೆ.

ಪ್ರಿಯಮಣಿ ಮೂಲತಃ ಕನ್ನಡದವರೆ ಬೆಂಗಳೂರಿನಲ್ಲಿ ಹುಟ್ಟಿದ್ದು ಬೆಳೆದಿದ್ದು ಎಲ್ಲವೂ ಮಾಡೆಲಿಂಗ್ ಕ್ಷೇತ್ರದಲ್ಲಿ ತುಂಬಾನೇ ಹೆಸರುವಾಸಿಯಾಗಿದಂತಹ ಪ್ರಿಯಮಣಿ ಅವರು ಸ್ಯಾಂಡಲ್ವುಡ್ ಕೂಡ ಕಾಲಿಡುತ್ತಾರೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜೊತೆ ಅಣ್ಣ ಬಾಂಡ್, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಜೊತೆ ಅಂಬರೀಶ, ಗೋಲ್ಡನ್ ಸ್ಟಾರ್ ಗಣೇಶ್ ಜೊತೆ ಇಂತಿ ನಿನ್ನ ಪ್ರೀತಿಯ, ಡಾಕ್ಟರ್ ಶಿವರಾಜಕುಮಾರ್ ಅವರ ಜೊತೆ ಲಕ್ಷ್ಮಿ ಹೀಗೆ ಕನ್ನಡದ ದಿಗ್ಗಜ ನಟರ ಜೊತೆ ಸಾಲು ಸಾಲು ಸಿನಿಮಾದಲ್ಲಿ ನಟನೆ ಮಾಡಿ ಸೈ ಎನಿಸಿಕೊಂಡಿದ್ದಾರೆ ಕೇವಲ … Read more

ಕೊಟ್ಯಾಧಿಪತಿ ಕಾರ್ಯಕ್ರಮದಿಂದ ಪಡೆಯುತ್ತಿದ್ದ ಸಂಭಾವನೆಯನ್ನು ಅಪ್ಪು ಯಾವುದಕ್ಕಾಗಿ ಖರ್ಚು ಮಾಡುತ್ತಿದ್ದರು ಗೊತ್ತಾ.?

ಅಪ್ಪು ದಾನ ಧರ್ಮ ಮಾಡುವುದರಲ್ಲಿ ಎತ್ತಿದ ಕೈ ಎಂದಿಗೂ ಕೂಡ ತಾನು ಮಾಡಿದಂತಹ ದಾನ ಧರ್ಮವನ್ನು ಮತ್ತೊಬ್ಬರೊಟ್ಟಿಗೆ ಹೇಳಿಕೊಳ್ಳುತ್ತಿರಲಿಲ್ಲ. ಅಷ್ಟೇ ಅಲ್ಲದೆ ಸಹಾಯ ಪಡೆದಂತಹ ವ್ಯಕ್ತಿಗೂ ಕೂಡ ನಾನೇ ಇದನ್ನು ಮಾಡಿದ್ದೇನು ಎಂಬುದನ್ನು ಯಾರಿಗೂ ಕೂಡ ಹೇಳಬಾರದು ಎಂಬ ಮಾತನ್ನು ತೆಗೆದುಕೊಳ್ಳುತ್ತಿದ್ದರು. ಒಟ್ಟಾರೆಯಾಗಿ ಹೇಳುವುದಾದರೆ ಬಲಗೈನಲ್ಲಿ ಕೊಟ್ಟಿದ್ದು ಎಡಗೈಗೂ ಕೂಡ ತಿಳಿಯಬಾರದು ಅಂತಹ ವ್ಯಕ್ತಿತ್ವವನ್ನು ಒಳಗೊಂಡಿದ್ದರು. ಇಂತಹ ಒಳ್ಳೆಯ ವ್ಯಕ್ತಿ ಇದ್ದಕ್ಕಿದ್ದ ಹಾಗೆ ನಮ್ಮೆಲ್ಲರನ್ನು ಬಿಟ್ಟು ಹೋದರು ಅಂದರೆ ಆ ದಿನವನ್ನು ಯಾರಿಂದಲೂ ಕೂಡ ಊಹೆ ಮಾಡಿಕೊಳ್ಳುವುದಕ್ಕೆ … Read more

ದೇಹದ ಇಂಚಿಂಚಿಗೂ ಟ್ಯಾಟೋ ಹಾಕಿಸಿಕೊಂಡ ಹಾಲಿವುಡ್ ನಾ ಖ್ಯಾತ ನಟಿ, ಟ್ಯಾಟೋ ಹಾಕಿಸಿಕೊಂಡ ಅನುಭವದ ಮಾತು ಕೇಳಿದ್ರೆ ಎಂಥವರಾದರು ದಂಗಾಗಿ ಹೋಗುತ್ತಾರೆ.

ಟ್ಯಾಟೂ ಹಾಕಿಸಿಕೊಳ್ಳುವುದು ಇತ್ತೀಚಿನ ಯುವ ಜನತೆಯ ಕ್ರೇಜ್ ಅಂತ ಹೇಳಬಹುದು ಯುವಕರು ಮತ್ತು ಯುವತಿಯರು ತಮ್ಮಿಷ್ಟದ ಹೆಸರನ್ನು ಅಥವಾ ತಮ್ಮಿಷ್ಟದ ಚಿತ್ರವನ್ನು ದೇವರ ಫೋಟೋಗಳನ್ನು ಟ್ಯಾಟೋ ಹಾಕಿಸಿಕೊಳ್ಳುವುದನ್ನು ನಾವು ನೋಡಬಹುದು. ಸಾಮಾನ್ಯವಾಗಿ ಟ್ಯಾಟೋ ಅನ್ನು ಕೈ ಮೇಲೆ ಅಥವಾ ಕುತ್ತಿಗೆ ಭಾಗದಲ್ಲಿ ಹಾಕಿಕೊಳ್ಳುವುದನ್ನು ನಾವು ನೋಡಬಹುದು. ಆದರೆ ಇಂದಿನ ಯುವ ಪೀಳಿಗೆ ಟ್ಯಾಟೋ ಅನ್ನು ಹಾಕಬಾರದ ಜಾಗದಲ್ಲೆಲ್ಲ ಹಾಕಿಕೊಳ್ಳುತ್ತಿದ್ದಾರೆ ಹೌದು. ಕೈಯಿ ಕಾಲು ಕುತ್ತಿಗೆ ಬೆನ್ನು ಹೊರತುಪಡಿಸಿ ದೇಹದ ಇನ್ನಿತರ ಗುಪ್ತಂಗ ಭಾಗಗಳಿಗೂ ಕೂಡ ಹಾಕಿಸಿಕೊಳ್ಳುವುದು ಇತ್ತೀಚಿನ … Read more

ಇವತ್ತು ಓಪನ್ ಆಗಿ ಮಾತಾಡ್ತಿನಿ ನಟ ಯಶ್

ಮೈಸೂರಿನಲ್ಲಿ ಮೈಸೂರು ವಿವಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಆಯೋಜಿಸಿದ್ದ ಯುವ ಜನ ಮಹೋತ್ಸವ ಕಾರ್ಯಕ್ರಮದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರು ಭಾಗವಹಿಸಿ ಯುವಪೀಳಿಗೆಯನ್ನು ಉದ್ದೇಶಿಸಿ ತಮ್ಮ ನೇರ ನುಡಿಗಳಿಂದ ವಿದ್ಯಾರ್ಥಿಗಳಿಗೆ ಸ್ಪೂರ್ತಿದಾಯಕ ಮಾತುಗಳನ್ನಾಡುತ್ತಾರೆ. ಮಹಾರಾಜ ಕಾಲೇಜಿನ ಮೈದಾನದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಯಶ್ ಅವರನ್ನು ನೋಡಲು ವಿದ್ಯಾರ್ಥಿಗಳು ಮುಗಿಬಿದ್ದು ಕೂಗಾಡುವ ಮೂಲಕ ತಮ್ಮ ಅಭಿಮಾನವನ್ನು ವ್ಯಕ್ತ ಪಡಿಸುತ್ತಾರೆ. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ರಾಕಿಂಗ್ ಸ್ಟಾರ್ ಯಶ್ ಅವರು ಕಾಲೇಜು ದಿನಗಳಲ್ಲಿ ನಾನೇನು ತಂದೆ-ತಾಯಿಗಳು … Read more

ದರ್ಶನ್ ಮತ್ತು ಸುದೀಪ್ ಇಬ್ಬರ ಸಿನಿಮಾ ಒಂದೇ ದಿನ ಬಿಡುಗಡೆಯಾಗಿತ್ತು ಬಾಕ್ಸ್ ಆಫೀಸ್ ನಲ್ಲಿ ಗೆದ್ದ ಸಿನಿಮಾ ಯಾವುದು ಗೊತ್ತಾ.?

ಕಿಚ್ಚ ಸುದೀಪ್ ಮತ್ರು ದರ್ಶನ್ ಒಂದು ಕಾಲದಲ್ಲಿ ಆತ್ಮೀಯ ಸ್ನೇಹಿತರು ಸ್ನೇಹಿತರು ಅಂದರೆ ಹೀಗಿರಬೇಕು ಅಂತ ಚಿತ್ರರಂಗದವರು ಮಾತನಾಡಿಕೊಳ್ಳುತ್ತಿದ್ದರು. ಒಂದು ಕಾಲಘಟ್ಟದಲ್ಲಿ ವಿಷ್ಣುವರ್ಧನ್ ಮತ್ತು ಅಂಬರೀಶ್ ಅವರನ್ನು ಸ್ನೇಹಕ್ಕೆ ಉದಾಹರಣೆಯನ್ನಾಗಿ ನೀಡುತ್ತಿದ್ದರು. ಅದೇ ರೀತಿಯಾಗಿ 2000ನೇ ಇಸ್ವಿಯ ಕಾಲಘಟ್ಟದಲ್ಲಿ ಸ್ನೇಹಿತರು ಅಂದರೆ ಸುದೀಪ್ ಮತ್ತು ದರ್ಶನ್ ಅವರ ಮಾದರಿಯಲ್ಲಿ ಇರಬೇಕು ಅಂತ ಗಾಂಧಿನಗರದವರು ಮಾತನಾಡಿಕೊಳ್ಳುತ್ತಿದ್ದರು. ಇಷ್ಟು ಅಚ್ಚುಕಟ್ಟಾಗಿ ಇದ್ದಂತಹ ಸ್ನೇಹ ಸಂಬಂಧದಲ್ಲಿ ಅದ್ಯಾರೋ ಹುಳಿ ಹಿಂಡಿದರು ಏನೋ ಗೊತ್ತಿಲ್ಲ ಈ ಬಾಂಧವ್ಯ ನಂಟು ಎಂಬುವುದು ಹೆಚ್ಚು ಕಾಲ … Read more

ಪ್ರೀತಿಯ ನಾಯಿಗೆ ಸಂಗೀತ ಕಲಿಸಿಕೊಟ್ಟ ನವರಸ ನಾಯಕ ಜಗ್ಗೇಶ್ ಈ ಫನ್ನಿ ವಿಡಿಯೋ ನೋಡಿ ಹೊಟ್ಟೆ ಹುಣ್ಣಾಗುವಷ್ಟು ನಗುತ್ತೀರಾ.

ನವರಸ ನಾಯಕ ಜಗ್ಗೇಶ್ ಹಾಸ್ಯ ಪ್ರಧಾನ ಪಾತ್ರದಲ್ಲಿ ಹೆಚ್ಚಾಗಿ ಕಾಣಿಸಿಕೊಂಡವರು ಇಲ್ಲಿಯವರೆಗೂ ಕೂಡ ಸುಮಾರು 150ಕ್ಕೂ ಅಧಿಕ ಸಿನಿಮಾದಲ್ಲಿ ನಟನೆ ಮಾಡಿದ್ದಾರೆ. ಚಿತ್ರರಂಗಕ್ಕೆ ಬಂದು ಸುಮಾರು 4 ದಶಕಗಳ ಕಳೆದು ಹೋಗಿದೆ ಅಂದಿನಿಂದ ಇಂದಿನವರೆಗೂ ಕೂಡ ಎಲ್ಲಾ ಸಿನಿ ರಸಿಕರನ್ನು ರಂಜಿಸುವ ಕೆಲಸ ಮಾಡುತ್ತಿದ್ದಾರೆ. ಮೊದಲು ಹಾಸ್ಯ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದ ಜಗ್ಗೇಶ್ ಅವರು ಇತ್ತೀಚಿನ ದಿನದಲ್ಲಿ ನಾಯಕ ನಟನಾಗಿ ಪೋಷಕ ಕಲಾವಿದನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಕೇವಲ ಸಿನಿಮಾ ರಂಗದಲ್ಲಿ ಮಾತ್ರವಲ್ಲದೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವಂತಹ … Read more

ರಶ್ಮಿಕಾ ಧರಿಸಿರುವ ಈ ಬಟ್ಟೆ ಬೆಲೆ ಎಷ್ಟು ಗೊತ್ತಾ ಕೇಳಿದ್ರೆ ನಿಜಕ್ಕೂ ದಂಗಾಗಿ ಹೋಗುತ್ತೀರಾ. ಈಕೆ ಧರಿಸಿರುವ ಒಂದು ಜೊತೆ ಬಟ್ಟೆಯ ದುಡ್ಡಿನಲ್ಲಿ ನೀವು 100 ಜೊತೆ ಬಟ್ಟೆ ಖರೀದಿ ಮಾಡಬಹುದು.

ರಶ್ಮಿಕಾ ಮಂದಣ್ಣ ಸದ್ಯಕ್ಕೆ ಯಾವುದೇ ಚಿತ್ರರಂಗದಲ್ಲಿಯೂ ನೋಡಿದರೂ ಕೂಡ ಅಲ್ಲೆಲ್ಲ ರಶ್ಮಿಕಾ ಅವರ ಬಗ್ಗೆ ಮಾತನಾಡಿಕೊಳ್ಳುತ್ತಿರುವುದನ್ನು ನೀವು ಕಾಣಬಹುದು. ಹೌದು ತೆಲುಗು ಚಿತ್ರರಂಗಕ್ಕೆ ಹೋದರು ಕೂಡ ಅಲ್ಲಿಯೂ ರಶ್ಮಿಕಾ ಅವರ ಸುದ್ದಿಗಳೇ ತಮಿಳು ಚಿತ್ರರಂಗಕ್ಕೆ ಹೋದರು ಅಲ್ಲಿಯೂ ಇವರ ವಿಚಾರಗಳೇ ಇನ್ನೂ ಮಲಯಾಳಂ ಗೆ ಹೋದರೆ ಅಲ್ಲೂ ಕೂಡ ಇವರ ಬಗ್ಗೆ ಸುದ್ದಿಯಾಗುತ್ತಿದೆ ಇನ್ನು ಬಾಲಿವುಡ್ ಗೆ ಹೋದರೆ ಅಲ್ಲಿಯೂ ಕೂಡ ರಶ್ಮಿಕಾ ಅವರ ಬಗ್ಗೆಯೇ ವಿಚಾರಗಳು ಕೇಳಿ ಬರುತ್ತಿದೆ. ಒಟ್ಟಾರೆಯಾಗಿ ಹೇಳುವುದಾದರೆ ಭಾರತೀಯ ಚಿತ್ರರಂಗವನ್ನು ಆಳುತ್ತಿರುವ … Read more

ರಾಧಿಕಾ & ಕುಮಾರಸ್ವಾಮಿ ದೂರ ಆಗೋಕೆ ನಿಜವಾದ ಕಾರಣ ಏನು ಗೊತ್ತ.?

ನಿಮ್ಮೆಲ್ಲರಿಗೂ ತಿಳಿದಿರುವಂತೆ ರಾಧಿಕಾ ಮತ್ತು ಕುಮಾರಸ್ವಾಮಿ ಅವರು ಇಬ್ಬರೂ ಕೂಡ ಒಬ್ಬರನ್ನು ಒಬ್ಬರು ಪರಸ್ಪರ ಪ್ರೀತಿಸಿ ಮದುವೆಯಾದ ವಿಚಾರ ತಿಳಿದೇ ಇದೆ. ಇವರಿಬ್ಬರು ಮುದುವೆಯಾಗಿ ಸುಮಾರು ನಾಲ್ಕು ವರ್ಷವಾದರೂ ಕೂಡ ಈ ವಿಚಾರ ಹೊರ ಬಂದಿರಲಿಲ್ಲ ಆದರೆ ಇದ್ದಕ್ಕಿದ್ದ ಹಾಗೆ ಮಾಧ್ಯಮಗಳ ಮುಂದೆ ಕಾಣಿಸಿಕೊಂಡಂತಹ ರಾಧಿಕಾ ಅವರು ನಾನು ಮತ್ತು ಕುಮಾರಸ್ವಾಮಿ ಇಬ್ಬರು ಮದುವೆಯಾಗಿದ್ದೇವೆ ನಮ್ಮಿಬ್ಬರಿಗೂ ಶಮಿಕಾ ಎಂಬ ಒಬ್ಬ ಹೆಣ್ಣು ಮಗಳು ಕೂಡ ಇದ್ದಾಳೆ ಎಂಬ ವಿಚಾರವನ್ನು ರಿವೀಲ್ ಮಾಡುತ್ತಾರೆ. ಅಷ್ಟೇ ಅಲ್ಲದೆ ರಾಧಿಕಾ ಮತ್ತು … Read more

ಬೆಳ್ಳಂಬೆಳಗ್ಗೆ ಗರಂ ಆದ ರಶ್ಮಿಕಾ ಮಂದಣ್ಣ ನಾನೇನು ರಾತ್ರೋರಾತ್ರಿ ಸ್ಟಾರ್ ಆಗಿಲ್ಲ, ಈ ಸ್ಥಾನ ಪಡೆಯುವುದಕ್ಕೆ ಎಷ್ಟು ಕಷ್ಟ ಪಟ್ಟಿದ್ದರಂತೆ ಗೊತ್ತಾ.?

ರಶ್ಮಿಕಾ ಅವರು ಸದಾ ಕಾಲ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಲ್ಲಿ ಇರುವುದು ನಿಮಗೆಲ್ಲ ತಿಳಿದೇ ಇದೆ ಮೂಲತಹ ಕನ್ನಡತಿ ಆದರೂ ಕೂಡ ಹೆಚ್ಚು ಸದ್ದು ಮಾಡಿದ್ದು ತೆಲುಗು ಚಿತ್ರರಂಗದಲ್ಲಿ ಅಂತಾನೆ ಹೇಳಬಹುದು ಕಿರಿಕ್ ಪಾರ್ಟಿ ಸಿನಿಮಾದಲ್ಲಿ ನಟನೆ ಮಾಡುವ ಮೂಲಕ ಕನ್ನಡ ಸಿನಿಮಾಗೆ ಪಾದರ್ಪಾಣೆ ಮಾಡಿದರು. ಆದರೆ ಕೆಲವಿನಲ್ಲಿ ಗೀತ ಗೋವಿಂದ ವಿಮಾ ಸಿನಿಮಾದಲ್ಲಿ ನಟನೆ ಮಾಡುವುದರ ಮೂಲಕ ಅಲ್ಲಿ ತಮ್ಮ ಸಿನಿಮಾ ಕಿರಿಯರನ್ನು ಪ್ರಾರಂಭ ಮಾಡುತ್ತಾರೆ. ತಾವು ಅಭಿನಯ ಮಾಡಿದ ಮೊದಲ ಸಿನಿಮಾ ಹಿಟ್ ಆದ … Read more